Author: kannadanewsnow05

ಬೆಂಗಳೂರು : ರಾಜ್ಯ ಶಿಕ್ಷಣ ಇಲಾಖೆಯಿಂದ ಮತ್ತೊಂದು ಎಡಪಟ್ಟು ಆಗಿದ್ದು ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಉತ್ತರ ಪತ್ರಿಕೆಗಳನ್ನು ವಿದ್ಯಾರ್ಥಿಗಳೇ ತೆಗೆದುಕೊಂಡು ಹೋಗಬೇಕು ಎಂಬುವುದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಕಿಡಿ ಕಾರಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೂ ಉತ್ತರ ಪತ್ರಿಕೆಗಳನ್ನು ನೀಡದೇ ಇರುವಷ್ಟು ಬರಗೆಟ್ಟು ಹೋಗಿದೆ ಎಂದು ಕಿಡಿ ಕಾರಿದ್ದಾರೆ. https://kannadanewsnow.com/kannada/chief-minister-siddaramaiah-officially-launches-ragi-malt-distribution-drive-to-55-lakh-government-school-children/ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪೂರ್ವಸಿದ್ಧತಾ ಪರೀಕ್ಷೆಗೆ ಉತ್ತರ ಪತ್ರಿಕೆಗಳನ್ನೂ ಕೂಡ ಸರಬರಾಜು ಮಾಡಲಾಗದಷ್ಟು ಬರಗೆಟ್ಟು ಹೋಗಿದೆ ಈ ದರಿದ್ರ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದಿದ್ದಾರೆ.ಉತ್ತರ ಪತ್ರಿಕೆಗಳನ್ನ ಕೊಡಲಾಗದ ಮೇಲೆ ವಿದ್ಯಾರ್ಥಿಗಳಿಂದ 50 ರೂಪಾಯಿ ಪರೀಕ್ಷಾ ಶುಲ್ಕವನ್ನ ವಸೂಲಿ ಮಾಡಿದ್ದು ಯಾವ ಪುರುಷಾರ್ಥಕ್ಕಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೇ? ಎಂದು ಪ್ರಶ್ನಿಸಿದ್ದಾರೆ. https://kannadanewsnow.com/kannada/breaking-another-complaint-filed-against-actor-darshan-for-allegedly-making-derogatory-remarks-against-girls/ ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಶಿಕ್ಷಣ ಸಚಿವರಿಗೆ ಇಲಾಖೆ ನಡೆಸಲು ಕೈಲಾಗದಿದ್ದರೆ, ಅವರಿಂದ…

Read More

ಬೆಂಗಳೂರು : ನಿರ್ಮಾಪಕ ಉಮಾಪತಿ ಗೌಡ ಹಾಗೂ ನಟ ದರ್ಶನ್ ನಡುವೆ ವಾಕ್ಸಮರ ಇದೀಗ ತಾರಕಕ್ಕೆ ಏರಿದ್ದು ಈಗಾಗಲೇ ದರ್ಶನ್ ವಿರುದ್ಧ ಒಂದು ದೂರು ದಾಖಲಾಗಿದೆ. ಇದೀಗ ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳ ಕುರಿತು ಅವಹೇಳನ ಹೇಳಿಕೆಯ ಆರೋಪದ ಹಿನ್ನೆಲೆಯಲ್ಲಿ ಮಹಿಳೆ ಒಬ್ಬರು ನಟ ದರ್ಶನ್ ವಿರುದ್ಧ ದೂರು ನೀಡಿದ್ದಾರೆ. ಬೆಳ್ಳಿ ಪರ್ವದಲ್ಲಿ ನಟ ದರ್ಶನ್ ಹೆಣ್ಣು ಮಕ್ಕಳ ಬಗ್ಗೆ ಅವಹೇಳನ ಮಾಡುವಂತೆ ಮಾತನಾಡಿದ್ದಾರೆ ಎಂದು ಒಕ್ಕಲಿಗರ ಗೌಡತಿಯರ ಸಂಘಟನೆಯಿಂದ ದೂರು ನೀಡಲಾಗಿದೆ. ಕಾವೇರಿ ಭವನದ ಮಹಿಳಾ ಆಯೋಗಕ್ಕೆ ಜಯಶ್ರೀ ಎನ್ನುವರು ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರು, ಇವತ್ತು ಅವಳು ಇರುತ್ತಾಳೆ ನಾಳೆ ಇವಳು ಬರುತ್ತಾಳೆ ಹೋಗ್ರಿ ನಿಮ್ಮಜ್ಜಿನ ಬಡಿಯ ಎಂದು ದರ್ಶನ್ ಮಾತನಾಡಿದ್ದರು.ಈ ಒಂದು ಹೇಳಿಕೆ ವಿರೋಧಿಸಿ ಒಕ್ಕಲಿಗರ ಗೌಡತಿಯರ ಸಂಘಟನೆಯಿಂದ ಜಯಶ್ರೀ ಅವರು ಇದೀಗ ದೂರು ದಾಖಲೆ ಮಾಡಿದ್ದಾರೆ. ಹೆಣ್ಣು ಮಕ್ಕಳ ಕುರಿತಂತೆ ಹೇಳಿಕೆ ನೀಡಿರುವ…

Read More

ಮೈಸೂರು : ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್ ಸ್ಪೋಟಕ ಹೇಳಿಕೆ ಒಂದನ್ನು ನೀಡಿದ್ದು, ಮಾರ್ಚ್ 17ರ ಬಳಿಕ ಶ್ರೀನಿವಾಸ ಪ್ರಸಾದ್ ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 17ರ ನಂತರ ಚುನಾವಣೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ.ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೂ ಕೂಡ ಹೋಗುವುದಿಲ್ಲ. ಆದರೆ ಬಿಜೆಪಿಯನ್ನು ಬೆಂಬಲಿಸಿ ಎಂದು ಎಲ್ಲರನ್ನೂ ಕೇಳಿಕೊಳ್ಳುತ್ತೇನೆ ಎಂದು ಚಾಮರಾಜನಗರ ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್ ಹೇಳಿದರು. ಸಿಎಂ ಬಾವಿಯೊಳಗಿನ ಕಪ್ಪೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ ಇದ್ದಂತೆ. ಪ್ರಧಾನಿ ನರೇಂದ್ರ ಮೋದಿ ಸಮುದ್ರದಲ್ಲಿ ಈಜಿರುವ ನಾಯಕ. ಸಿಎಂ ಸಿದ್ದರಾಮಯ್ಯರನ್ನು ಪ್ರಧಾನಿ ಮೋದಿಗೆ ಹೋಲಿಸಬೇಡಿ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತನಾಡುವುದನ್ನು ಕಲಿತಿದ್ದಾನೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸಚಿವ ಜಮೀರ್ ಗೆ ಏನು ವ್ಯತ್ಯಾಸ ಇದೆ? ಹೇಳಿ ಇಬ್ಬರೂ ಕೂಡ ಸುಮ್ಮನೆ…

Read More

ಆಂಧ್ರಪ್ರದೇಶ : ನಿರುದ್ಯೋಗಿ ಯುವಕರು ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಬಗೆಹರಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದರು.ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಶರ್ಮಿಳಾ ಅವರನ್ನು ಬಂಧಿಸುವ ಸಾಧ್ಯತೆ ಇದ್ದಿದ್ದರಿಂದ ಅವರು ರಾತ್ರಿ ಪಕ್ಷದ ಕಚೇರಿಯಲ್ಲಿಯೇ ಉಳಿದುಕೊಂಡಿದ್ದರು. ಹೌದು ಆಂಧ್ರಪ್ರದೇಶ ಕಾಂಗ್ರೆಸ್ ಮುಖ್ಯಸ್ಥೆ ವೈ.ಎಸ್ ಶರ್ಮಿಳಾ ರೆಡ್ಡಿ ಅವರು ಗೃಹಬಂಧನದಿಂದ ತಪ್ಪಿಸಿಕೊಳ್ಳಲು ಬುಧವಾರ ರಾತ್ರಿ ವಿಜಯ ವಾಡದಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿಯೇ ಮಲಗಿ ಕಾಲಕಳೆದಿದ್ದಾರೆ. https://kannadanewsnow.com/kannada/good-news-for-women-government-employees-half-day-special-casual-leave-granted-on-feb-23/ ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ನಾವು ನಿರುದ್ಯೋಗಿಗಳ ಪರವಾಗಿ ಪ್ರತಿಭಟನೆಗೆ ಕರೆ ನೀಡಿದರೆ, ನೀವು ನಮ್ಮನ್ನು ಗೃಹಬಂಧನದಲ್ಲಿ ಇರಿಸಲು ಪ್ರಯತ್ನಿಸುತ್ತೀರಾ? ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಹಕ್ಕು ನಮಗಿಲ್ಲವೇ? ಇದು ನಾಚಿಕೆಗೇಡಿನ ಸಂಗತಿಯಲ್ಲವೇ? ಮಹಿಳೆಯಾಗಿ ನಾನು ಪೊಲೀಸರಿಂದ ತಪ್ಪಿಸಿಕೊಳ್ಳಲು ಮತ್ತು ಗೃಹಬಂಧನವನ್ನು ತಪ್ಪಿಸಲು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ರಾತ್ರಿ ಕಳೆದಿದ್ದೇನೆ ಎಂದು ಹೇಳಿಕೊಂಡಿದ್ದಾರೆ. https://kannadanewsnow.com/kannada/yuavanidhi-scheme-applications-invited-for-yuvanidhi-scheme-apply-here/ https://kannadanewsnow.com/kannada/breaking-fema-violation-ed-look-out-circular-against-baiju-ravindran/ ಈ ಬಗ್ಗೆ ಶರ್ಮಿಳಾ ಅವರು ವಿಜಯವಾಡದ ಆಂಧ್ರರತ್ನ…

Read More

ಬೆಂಗಳೂರು : ಕೌಟುಂಬಿಕ ಕಲಹದಿಂದ ವೃದ್ಧ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.ಸ್ಥಳಕ್ಕೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/another-blunder-by-the-state-government-students-to-bring-answer-sheets-for-preparatory-exams/ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಕೌಟುಂಬಿಕ ಕಲಾವಿದ ವಿರುದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನಷ್ಟೇ ತನಿಖೆ ಮೂಲಕ ತಿಳಿದು ಬರಬೇಕಿದೆ.ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/state-govt-to-create-separate-ministry-for-non-resident-indians/

Read More

ಬೆಂಗಳೂರು : ರಾಜ್ಯ ಸರ್ಕಾರ ಪದೇ ಪದೇ ಯಡವಟ್ಟು ಮಾಡಿಕೊಳ್ಳುತ್ತಿದ್ದರು ಸಹ ತಿದ್ದಿಕೊಳ್ಳದೆ ಇದೀಗ ಮತ್ತೊಂದು ಯಡವಟ್ಟಿಗೆ ಕಾರಣವಾಗಿದೆ. ವಿದ್ಯಾರ್ಥಿಗಳಿಂದ ಪರೀಕ್ಷೆ ಶುಲ್ಕ ವಸೂಲಿ, ಘೋಷವಾಕ್ಯ ಬದಲಾವಣೆ ವಿವಾದ ಆಯ್ತು ಇದೀಗ ಹತ್ತನೇ ತರಗತಿ ಪೂರ್ವಸಿದ್ಧತಾ ಪರೀಕ್ಷೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರುವಂತೆ ಶಿಕ್ಷಣ ಇಲಾಖೆ ಮೌಖಿಕ ಆದೇಶ ನೀಡಿದೆ ಎನ್ನಲಾಗಿದೆ. ಇದರಿಂದ ಇಲಾಖೆ ಸಾರ್ವಜನಿಕರ ಅಥವಾ ಪೋಷಕರ ಆಕ್ರೋಶಕ್ಕೆ ಗುರಿಯಾಗುವ ಸಾಧ್ಯತೆ ಇದೆ. https://kannadanewsnow.com/kannada/state-govt-to-create-separate-ministry-for-non-resident-indians/ ಶಿಕ್ಷಣ ಇಲಾಖೆ ಇಲಾಖೆ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಳ್ಳುತ್ತಲೇ ಇದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ಪ್ರವೇಶದ್ವಾರದ ಮೇಲೆ ಹಾಕಲಾಗಿದ್ದ ಕೈಮುಗಿದು ಬನ್ನಿ ಘೋಷವಾಕ್ಯದ ಬದಲಾಗಿ ಧೈರ್ಯವಾಗಿ ಪ್ರಶ್ನಿಸಿ ಎಂದು ಬದಲಾವಣೆ ವಿವಾದ ಸೃಷ್ಟಿ ಮಾಡಿತ್ತು. ಸಾರ್ವಜನಿಕ ಆಕ್ರೋಶ, ಖಂಡನೆ ವ್ಯಕ್ತವಾಗುತ್ತಿದ್ದಂತೆ, ಯುಟರ್ನ್ ಹೊಡೆದ ಸರ್ಕಾರ ಹಾಗೆ ಆದೇಶ ನೀಡಿಲ್ಲ ಎಂದು ಸ್ಪಷ್ಟಪಡಿಸಿ ಮತ್ತೆ ಯಥಾಸ್ಥಿತಿ ಘೋಷವಾಕ್ಯ ಬರೆಸಿತು. https://kannadanewsnow.com/kannada/breaking-first-death-in-uttara-kannada-district-due-to-monkey-disease/ ಇದೀಗ ಹತ್ತನೇ ತರಗತಿ ಪರೀಕ್ಷೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರಬೇಕೆಂದು…

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪೂರ ತಾಲೂಕಿನಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗಿದೆ. ಮಂಗನ ಕಾಯಿಲೆಯಿಂದ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜಿಡ್ಡಿ ಗ್ರಾಮದ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 43 ಜನರಲ್ಲಿ ಮಂಗಳ ಕಾಯಿಲೆ ಪತ್ತೆಯಾಗಿದೆ. https://kannadanewsnow.com/kannada/the-state-government-has-passed-a-new-bill-to-prevent-illegal-encroachments-in-urban-areas/ ಈ ಹಿನ್ನೆಲೆಯಲ್ಲಿ ಸೂಕ್ತ ಲಸಿಕೆ ಇಲ್ಲದಿರುವುದರಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಆತಂಕದಲ್ಲೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಮನೆ ಮನೆಗೆ ತೆರಳಿ ಮುಂಜಾಗ್ರತೆ ಮೂಡಿಸುತ್ತಿದ್ದಾರೆ. ಆದರೆ ಮಂಗನ ಕಾಯಿಲೆಯಿಂದ ಭಯಭೀತರಾಗಿರುವ ಜನರು ನಿಮ್ಮ ಮುಂಜಾಗ್ರತೆ ಬೇಡ, ಲಸಿಕೆ ಕೊಡಿ ಎನ್ನುತ್ತಿದ್ದಾರೆ. https://kannadanewsnow.com/kannada/pm-modis-visit-to-gujarat-today-development-projects-worth-rs-60000-crore-launched/ ರಾಜ್ಯದಲ್ಲಿ ಈಗಾಗಲೆ ಒಟ್ಟು 49 ಮಂಗನ ಖಾಯಿಲೆ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಇಲಾಖೆ ಜನವರಿ 1ರಿಂದ ಫೆಬ್ರವರಿ 2ರವರೆಗೆ ರಾಜ್ಯದಲ್ಲಿ 258 ಕೆ.ಎಫ್.ಡಿ.ಪರೀಕ್ಷೆ ನಡೆಸಿದೆ. ಈ ವೇಳೆ ಮೂರು ಜಿಲ್ಲೆಗಳಿಂದ ಒಟ್ಟು 49 ಪ್ರಕರಣಗಳು ವರದಿಯಾಗಿವೆ. ಶಿವಮೊಗ್ಗ (12), ಉತ್ತರ ಕನ್ನಡ (34) ಹಾಗೂ ಚಿಕ್ಕಮಗಳೂರು (3) ಪ್ರಕರಣ ಪತ್ತೆಯಾಗಿದೆ. https://kannadanewsnow.com/kannada/breaking-another-setback-for-bjp-former-mp-muddahanumegowda-to-hold-hands-today/ ರಾಜ್ಯದಲ್ಲಿ ಮಂಗನ ಖಾಯಿಲೆ ಆತಂಕ ಶುರುವಾಗಿದೆ.…

Read More

ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಇಂದು ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ತುಮಕೂರು ಕ್ಷೇತ್ರದ ಬಿಜೆಪಿಯ ಮಾಜಿ ಸಂಸದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. https://kannadanewsnow.com/kannada/%e0%b2%b5%e0%b2%be%e0%b2%b0%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%ae%e0%b3%82%e0%b2%b0%e0%b3%81-%e0%b2%a6%e0%b2%bf%e0%b2%a8-%e0%b2%b6%e0%b2%be%e0%b2%b2%e0%b2%be-%e0%b2%ae%e0%b2%95/ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಚಿವರಾದ ಜಿ ಪರಮೇಶ್ವರ್ ರಾಜಣ್ಣ ಸಮ್ಮುಖದಲ್ಲಿ ಇಂದು ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಮುದ್ದಹನುಮೇಗೌಡ ಪಕ್ಷ ಸೇರ್ಪಡೆಗೆ ಹಲವು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/if-youve-been-in-debt-for-years-youll-be-free-of-debt-within-weeks-if-you-do-this-trick/ ಮುದ್ದಹನುಮಗೌಡ ಪಕ್ಷ ಸೇರ್ಪಡೆಗೆ ಕಾಂಗ್ರೆಸ್ ನಾಯಕರು ಗ್ರೀನ್ ಸಿಗ್ನಲ್ ಕೊಟ್ಟಿದ್ದರಿಂದ ಇಂದು ಅವರು ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ತುಮಕೂರು ಕ್ಷೇತ್ರದ ಮಾಜಿ ಸಂಸದರಾಗಿದ್ದಾರೆ. https://kannadanewsnow.com/kannada/no-criminal-case-against-seattle-police-who-killed-indian-student-washington-prosecutor/ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸಂದರ್ಭದಲ್ಲಿ ತುಮಕೂರಿನಿಂದ ಟಿಕೆಟ್ ಕೈತಪ್ಪಿದ್ದರಿಂದ ಕೋಪಗೊಂಡು ಕಾಂಗ್ರೆಸ್ ತೊರೆದು…

Read More

ಬೆಂಗಳೂರು : ಶಾಲಾ ಮಕ್ಕಳನ್ನು ಶಾಲೆಯತ್ತ ಸೆಳೆಯಲು ಹಾಗೂ ಮಕ್ಕಳ ಆರೋಗ್ಯದ ಮೇಲೆ ಗಮನವಿಟ್ಟು ರಾಜ್ಯ ಸರ್ಕಾರ ಶಾಲಾ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡುತ್ತಿದೆ. 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಕಚೇರಿಯಲ್ಲಿ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ‌ ಹೇಳಿದರು. https://kannadanewsnow.com/kannada/if-youve-been-in-debt-for-years-youll-be-free-of-debt-within-weeks-if-you-do-this-trick/ https://kannadanewsnow.com/kannada/no-criminal-case-against-seattle-police-who-killed-indian-student-washington-prosecutor/ https://kannadanewsnow.com/kannada/hookah-bar-banned-in-karnataka-age-limit-for-cigarette-consumption-raised-to-21-years-bill-passed/ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇದೇ ತಿಂಗಳು 22 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ‌ ಹೇಳಿದರು.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಯಾವುದೋ ಕಾರಣಗಳಿಂದ ಮನೆಯಲ್ಲಿ ಹಣದ ಸಮಸ್ಯೆಗಳು ಹೆಚ್ಚಾಗಿರುತ್ತವೆ. ಇದರಿಂದಾಗಿ ಸಾಲದ ಹೊರೆಯುವ ಹೆಚ್ಚಾಗುತ್ತದೆ. ಮನೆಯಲ್ಲಿರುವ ಸಮಸ್ಯೆಗಳನ್ನು ಮತ್ತು ಆರ್ಥಿಕ ಪರಿಸ್ಥಿತಿಗಳನ್ನು ನಿವಾರಿಸಲು ಕೇವಲ 3 ವಸ್ತುಗಳು ಸಾಕು. ಮೊದಲನೆಯದಾಗಿ ಎರಡು ಮೂರು ಕವಲುಗಳನ್ನು ಹೊಂದಿರುವ ಹರಿಶಿಣದ ಕೊಂಬನ್ನು ತೆಗೆದುಕೊಳ್ಳಬೇಕು. ನಂತರ 5 ಎಸಳು ಬೆಳ್ಳುಳ್ಳಿಗಳನ್ನು ಸಿಪ್ಪೆ ಸುಲಿಯದೆ ಹಾಗೇ ಇರುವಂತೆ ತೆಗೆದುಕೊಳ್ಳಬೇಕು. ನಂತರ ಒಂದು ಮಣ್ಣಿನ ತಟ್ಟೆಯನ್ನು ಬಳಸಬೇಕು. ಒಂದು ವೇಳೆ ಮಣ್ಣಿನ ತಟ್ಟೆ ಇಲ್ಲವಾದರೆ ಪಿಂಗಾಣಿ ಅಥವಾ ಗಾಜಿನ ತಟ್ಟೆಯನ್ನು ಸಹ ಬಳಸಬಹುದು. ನಂತರ ಸ್ವಲ್ಪ ಕಲ್ಲುಪ್ಪು ಬೇಕಾಗುತ್ತದೆ. ಈ ಪರಿಹಾರವನ್ನು ಮಾಡಲು ಕಲ್ಲುಪ್ಪು ಬಹು ಮುಖ್ಯ ಪಾತ್ರ ವಹಿಸುತ್ತದೆ. ಏಕೆಂದರೆ ಕಲ್ಲುಪ್ಪು ಲಕ್ಷ್ಮೀ ದೇವಿಯ ಸ್ವರೂಪವಾಗಿದೆಈ ಕ್ರಮವನ್ನು ಮಾಡಲು ಮೊದಲನೆಯದಾಗಿ ಮಣ್ಣಿನ ಪಾತ್ರೆಯನ್ನು ದೇವರ ಮನೆಯಲ್ಲಿ ಯಾವುದಾದರೂ ಬಟ್ಟೆ ಮೇಲೆ ಇಡಬೇಕು. ನಂತರ ಆ ತಟ್ಟೆಯಲ್ಲಿ 5 ಬಾರಿ…

Read More