Author: kannadanewsnow05

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟದ ನಡುವೆ ನಾಳೆ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಅಂತ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡವರು ನನಗೂ ಹಾಗೂ ಡಿಕೆ ಶಿವಕುಮಾರ್ ಅವರಿಗೂ ಕರೆ ಮಾಡಿದ್ದರು. ಹೈಕಮಾಂಡ್ ಏನು ಹೇಳುತ್ತಾರೋ ಕೇಳುತ್ತೇನೆ. ನಾಳೆ ನಾನು ಮತ್ತು ಡಿಕೆ ಶಿವಕುಮಾರ್ ಮಾತಾಡಿಕೊಂಡು ಹೋಗುತ್ತೇವೆ. ಹಾಗಾಗಿ ನಾಳೆ ಕಾವೇರಿ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದೆ ಆ ಒಂದು ಸಭೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ನಾನು ಮಾತಾಡಿಕೊಂಡು ದೆಹಲಿ ನಾಯಕರು ಕರೆದರೆ ಹೋಗುತ್ತೇನೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ದೆಹಲಿ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮೊದಲು ನೀವು…

Read More

ಬೆಂಗಳೂರು : ರಾಜ್ಯದಲ್ಲಿ ಕುರ್ಚಿ ಕಿತ್ತಾಟ ಜೋರಾಗಿ ನಡೆಯುತ್ತಿದ್ದು, ನಿನ್ನೆ ಸಿಎಂ ಮತ್ತು ಡಿಸಿಎಂ ಪರಸ್ಪರ ಟ್ವೀಟ್ ವಾರ್ ನಡೆದಿದ್ದು, ನಾಯಕತ್ವ ಬದಲಾವಣೆ ಆಗುತ್ತಾ ಅಥವಾ ಇಲ್ವಾ ಅನ್ನೋದು ಎರಡು ದಿನದಲ್ಲಿ ತಿಳಿಯಲಿದೆ. ಇದೀಗ ನಾಳೆ ಸಿಎಂ ನಿವಾಸ ಕಾವೇರಿಯಲ್ಲಿ ಬೆಳಿಗ್ಗೆ 9:30ಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದೆ. ಹೌದು ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಎರಡೆರಡು ಬಾರಿ ಟಿಕೆಟ್ ಬುಕ್ ಮಾಡಿದ್ದರು. ಆದರೆ ಏಕಾಏಕಿ ದಿಡೀರ್ ಎಂದು ದೆಹಲಿ ಪ್ರವಾಸವನ್ನು ಮುಂದೂಡಿದರು. ಇದೀಗ ದೆಹಲಿ ಪ್ರವಾಸ ಮುಂದೂಡಿರುವುದಕ್ಕೆ ಕಾರಣ ತಿಳಿದು ಬಂದಿದೆ. ನಾಳೆ ಸಿಎಂ ಸಿದ್ದರಾಮಯ್ಯ  ಮತ್ತು ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದ್ದು ನಾಳೆ ಬೆಳಗ್ಗೆ 9:30ಕ್ಕೆ ಕಾವೇರಿ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ತೆರಳಲಿದ್ದಾರೆ ಹಾಗಾಗಿ ಈ ಒಂದು ಸಭೆ ಭಾರಿ ಕುತೂಹಲ ಮೂಡಿಸಿದೆ.

Read More

ಮಂಡ್ಯ : ಎರಡುವರೆ ವರ್ಷಕ್ಕೆ ಸಿಎಂ ಬದಲಾವಣೆ ಬಗ್ಗೆ ಯಾರಿಗೂ ಗೊತ್ತಿಲ್ಲ ಸಿಎಂ ಬದಲಾವಣೆಯ ಬಗ್ಗೆ ಗೊತ್ತಿಲ್ಲ ಅಂದಮೇಲೆ ಆ ಕುರಿತು ಚರ್ಚೆ ಮಾಡುವ ಅವಶ್ಯಕತೆಯೇ ಇಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬದ್ಧರಾಗಿರುತ್ತಾರೆ. ಶೀಘ್ರದಲ್ಲಿಯೇ ಎಲ್ಲದಕ್ಕೂ ಹೈಕಮಾಂಡ್ ತೆರೆ ಎಳೆಯುತ್ತಾರೆ ಎಂದು ಮಂಡ್ಯದಲ್ಲಿ ಕುರುಬ ಸಮುದಾಯದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತಿಂದ್ರ ಹೇಳಿಕೆ ನೀಡಿದರು. ರಾಜ್ಯದಲ್ಲಿ ಯಾವುದೇ ಯುದ್ಧ ಅಥವಾ ಯಾವುದೇ ಘರ್ಷಣೆ ಇಲ್ಲ ಹೈಕಮಾಂಡ್ ಯಾವುದೇ ಸೂಚನೆ ಕೊಟ್ಟಿಲ್ಲ ಅವರು ಕರೆದು ಮಾತನಾಡುತ್ತಾರೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವಂತೆ ಕೆಲವರು ಮಾತನಾಡುತ್ತಿದ್ದಾರೆ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದೇವೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಹೈಕಮಾಂಡ್ ಮಾತಾಡಲಿದೆ ಅಲ್ಲಿಯವರಿಗೆ ಯಾವುದೇ ಗೊಂದಲ ಆಗಬಾರದು ನಮ್ಮ ಪಕ್ಷದಲ್ಲಿ ಯಾರು ಸಿಎಂ ಅನ್ನೋದನ್ನ ಹೈಕಮಾಂಡ್ ತಿರುಮನಿಸುತ್ತದೆ. ಹೊರಗಿನವರು ಯಾರು ಕಮೆಂಟ್ ಮಾಡುವ ಅಧಿಕಾರವಿಲ್ಲ ಎಂದು ಕುರುಬ ಸಮುದಾಯದ ಕಾರ್ಯಕ್ರಮದಲ್ಲಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

Read More

ಹಾವೇರಿ: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಇದೇ ಥರ ಮುಂದುವರೆದರೆ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆ ಇದೆ. ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ ಬಿಟ್ಟರೂ, ಇಬ್ಬರೂ ನಾಯಕರೂ ಒಪ್ಪುತ್ತಿಲ್ಲ. ಇಬ್ಬರನ್ನೂ ಬಿಟ್ಟು ಬೇರೆ ಸೂತ್ರ ತಯಾರು ಮಾಡುವ ಮಾಹಿತಿ ಇದೆ‌. ಡಾರ್ಕ್ ಹಾರ್ಸ್ ರೇಸ್‌ಗೆ ಬರುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಹಗ್ಗ ಜಗ್ಗಾಟ ತೀವ್ರ ಸ್ವರೂಪ ಪಡೆದಿದೆ. ಕಾಂಗ್ರೆಸ್ ಹೈಕಮಾಂಡ್ ಅಸಹಾಯಕವಾಗಿದೆ. ಆಡಳಿತ ಸಂಪೂರ್ಣ ಕುಸಿತಗೊಂಡಿದೆ. ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇಬ್ಬರೂ ನಾಯಕರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಇದೇ ಥರ ಮುಂದೆ ನಡೆದರೆ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆ ಇದೆ. ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ…

Read More

ದೈನಂದಿನ ಪ್ರಾರ್ಥನಾ ಶ್ಲೋಕಗಳು ಶ್ರೀ ಗಣಪತಿ ಶ್ಲೋಕ ಅಗಜಾನನ ಪದ್ಮಾರ್ಕಂ ಗಜಾನನಂ ಅಹರ್ನಿಶಂ | ಅನೇಕದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ || ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಶ್ರೀ ಕೃಷ್ಣ ಶ್ಲೋಕ ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ | ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ || ಶ್ರೀ ಶಾರದಾ ಶ್ಲೋಕ…

Read More

ಉತ್ತರಕನ್ನಡ : ಉದಯ ಕನ್ನಡದಲ್ಲಿ ಮಧ್ಯಾಹ್ನದ ಬಿಸಿ ಊಟ ಸೇವಿಸಿ 22 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಸರ್ಕಾರಿ ಶಾಲೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಅಸ್ವಸ್ಥಗೊಂಡ ಮಕ್ಕಳನ್ನು ತಕ್ಷಣ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ 400 ಮಕ್ಕಳು ಸರ್ಕಾರಿ ಮಾದರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಮಕ್ಕಳು ಸೇವಿಸಿದ ಬಿಸಿ ಊಟದಲ್ಲಿ ಇಲಿಯ ಹಿಕ್ಕೆ ಪತ್ತೆಯಾಗಿತ್ತು ಬಿಸಿಊಟ ಸೇವಿಸಿದ ನಂತರ ಹಲವು ಮಕ್ಕಳಿಗೆ ವಾಂತಿ ಭೇಧಿ ಕಾಣಿಸಿಕೊಂಡಿದೆ ಈ ವೇಳೆ ತಾಲೂಕು ವೈದ್ಯಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು ಮುಂಡಗೋಡು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮಹತ್ವದ ಬೆಳವಣಿಗೆ ಒಂದರಲ್ಲಿ ಇಂದು ಸಂಜೆ 7:40 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಬೇಕಿತ್ತು ಆದರೆ ದಿಢೀರ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ದೆಹಲಿ ಪ್ರವಾಸ ಮುಂದೂಡಿದ್ದಾರೆ. ಈಗಾಗಲೇ ಡಿಕೆ ಶಿವಕುಮಾರ್ ಸಹೋದರ ಮಾಜಿ ಸಂಸದ ಡಿಕೆ ಸುರೇಶ್ ದೆಹಲಿಯಲ್ಲಿ ಇದ್ದು ಇಂದು ಡಿಸಿಎಂ ಡಿಕೆ ಶಿವಕುಮಾರ್ 7:40 ಸುಮಾರಿಗೆ ದೆಹಲಿಗೆ ತೆರಳಬೇಕಿತ್ತು. ಎರಡೆರಡು ಬಾರಿ ಡಿಕೆ ಶಿವಕುಮಾರ್ ದೆಹಲಿ ಟಿಕೆಟ್ ಬುಕ್ ಮಾಡಿದ್ದರು. 7:40ಕ್ಕೆ ದೆಹಲಿಗೆ ವಿಮಾನ ಇತ್ತು ಇದೀಗ ಏಕಾಏಕಿ ಡಿಕೆ ಶಿವಕುಮಾರ್ ದೆಹಲಿ ಭೇಟಿಯನ್ನು ಮುಂದೂಡಿದ್ದಾರೆ. ನಿನ್ನೆ ದೆಹಲಿ ಹೈಕಮಾಂಡ್ ಕರೆದರೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿಕೊಂಡು ದೆಹಲಿಗೆ ತೆರಳುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ ಇಂದು ಎರಡೆರಡು ಬಾರಿ ಡಿಕೆ ಶಿವಕುಮಾರ್ ಟಿಕೆಟ್ ಬುಕ್ ಮಾಡಿದರು. ಆದರೆ ದಿಡೀರ್ ಎಂದು ತಮ್ಮ ದೆಹಲಿ ಭೇಟಿಯನ್ನು ಮುಂದೂಡಿದ್ದಾರೆ.

Read More

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಕನಸಿನ ಯೋಜನೆಗಳಾದ ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅದ್ದೂರಿ ಸಮಾರಂಭದಲ್ಲಿ ಚಾಲನೆ ನೀಡಿದರು. ಅರಮನೆ ಮೈದಾನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ (ಐಸಿಡಿಎಸ್) ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಹಿಳೆಯರ ಸ್ವಾವಲಂಬನೆಗಾಗಿ ಆರಂಭಿಸಲಾಗಿರುವ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ, ಮಹಿಳೆಯರ ರಕ್ಷಣೆಗಾಗಿ ಆರಂಭಿಸಿರುವ ಅಕ್ಕಪಡೆ ಹಾಗೂ ಬಡಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ 5000 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಗಣ್ಯರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಶ್ರೀಮಂತಿ ಇಂದಿರಾ ಗಾಂಧಿ ಅವರು ಬಡವರ ಮಕ್ಕಳಿಗೂ ಶ್ರೀಮಂತರ ಮಕ್ಕಳಂತೆ ಉತ್ತಮ…

Read More

ಹಾವೇರಿ: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಇದೇ ಥರ ಮುಂದುವರೆದರೆ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆ ಇದೆ. ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ ಬಿಟ್ಟರೂ, ಇಬ್ಬರೂ ನಾಯಕರೂ ಒಪ್ಪುತ್ತಿಲ್ಲ. ಇಬ್ಬರನ್ನೂ ಬಿಟ್ಟು ಬೇರೆ ಸೂತ್ರ ತಯಾರು ಮಾಡುವ ಮಾಹಿತಿ ಇದೆ‌. ಡಾರ್ಕ್ ಹಾರ್ಸ್ ರೇಸ್‌ಗೆ ಬರುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಹಗ್ಗ ಜಗ್ಗಾಟ ತೀವ್ರ ಸ್ವರೂಪ ಪಡೆದಿದೆ. ಕಾಂಗ್ರೆಸ್ ಹೈಕಮಾಂಡ್ ಅಸಹಾಯಕವಾಗಿದೆ. ಆಡಳಿತ ಸಂಪೂರ್ಣ ಕುಸಿತಗೊಂಡಿದೆ. ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇಬ್ಬರೂ ನಾಯಕರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಇದೇ ಥರ ಮುಂದೆ ನಡೆದರೆ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆ ಇದೆ. ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ…

Read More

ಹಾಸನ : ಇಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯರ ಕಾರ್ಯಕ್ರಮಗಳ ಕುರಿತು ಹಾಸನದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳೊಂದಿಗೆ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದು ಸಚಿವರು ಅಧಿಕಾರಿಗಳಿಗೆ ಹಲವು ಸಲಹೆ ಮತ್ತು ಸೂಚನೆಗಳನ್ನು ನೀಡಿದರು. – ಕಾರ್ಯಕ್ರಮದ ಹೆಸರಿನಲ್ಲಿ ದುಂದು ವೆಚ್ಚ ಮಾಡುವಂತಿಲ್ಲ. ಸಮಯವನ್ನೂ ವ್ಯರ್ಥಗೊಳಿಸುವಂತಿಲ್ಲ. – ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬ ಫಲಾನುಭವಿಗಳಿಗೂ ಕಡ್ಡಾಯವಾಗಿ ಹಕ್ಕುಪತ್ರ, ಕ್ರಯಪತ್ರ, ಹಾಗೂ ಇ-ಸ್ವತ್ತು ಮಾಡಿ ಕೊಡ ತಕ್ಕದ್ದು. – ಈಗಿನಿಂದಲೇ ಹಕ್ಕುಪತ್ರ ಸೇರಿದಂತೆ ಎಲ್ಲಾ ದಾಖಲೆಗಳನ್ನೂ ಸಿದ್ದಪಡಿಸಿಕೊಳ್ಳಬೇಕು. – ಕಳೆದ ಸರ್ಕಾರದ ಅವಧಿಯಲ್ಲಿ 94c ಹಾಗೂ 94d ಅಡಿಯಲ್ಲಿ 2.50 ಲಕ್ಷ ಹಕ್ಕುಪತ್ರ ನೀಡಿದ್ದರೂ ಸಹ 10600 ಮಾತ್ರ ಇ-ಸ್ವತ್ತು ಆಗಿದೆ. – ನಾಮಕಾವಸ್ತೆ ಹಕ್ಕುಪತ್ರ ನೀಡುವ ಪ್ರವೃತ್ತಿ ಇನ್ನಾದರೂ ನಿಲ್ಲಬೇಕು. ಗ್ರಾಮ ಪಂಚಾಯತ್ ನಲ್ಲಿ ಎಲ್ಲಾ ಹಕ್ಕುಪತ್ರಕ್ಕೂ ಕಡ್ಡಾಯವಾಗಿ ಇ- ಸ್ವತ್ತು ಮಾಡಕೊಡಲೇಬೇಕು. – ಫೌತಿಖಾತೆ ಆಂದೋಲನವನ್ನು ಯಾವ ಕಾರಣಕ್ಕೂ ನಿಲ್ಲಿಸುವಂತಿಲ್ಲ. ಮೃತರ ಹೆಸರಲ್ಲಿರುವ ಜನೀನನ್ನು…

Read More