Author: kannadanewsnow05

ಮಡಿಕೇರಿ : ಮಡಿಕೇರಿಯಲ್ಲಿ ಘೋರ ಘಟನೆ ಒಂದು ಸಂಭವಿಸಿದ್ದು ಪತಿಯೊಬ್ಬ ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ ಸೂಸೈಡ್ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ತನ್ನ ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್‌ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದ.ಪತಿ ಜೈಲಿಗೆ ಹೋದ ಸಂದರ್ಭದಲ್ಲಿ ಪತ್ನಿ ಜ್ಯೋತಿ ತವರು ಮನೆ ಸೇರಿಕೊಂಡಿದ್ದರು. ಜೈಲಿಂದ ರಿಲೀಸ್‌ ಆಗಿದ್ದ ಕೀರ್ತನ್‌ ನಿನ್ನೆ (ನ.15) ಸಂಜೆ ಪತ್ನಿಯನ್ನ ತನ್ನ ಮನೆಗೆ ಕರೆತರಲು ಹೋಗಿದ್ದಾನೆ. ಎಷ್ಟೇ ಕರೆದರೂ ಪತ್ನಿ ಬರಲು ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಪತಿ ನಿನ್ನೆ ಸಂಜೆ ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿಂದೆಯೂ ಸಾಕಷ್ಟು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೀರ್ತನ್‌ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇಂದು ಮೃತದೇಹ ಪತ್ತೆಯಾಗಿದ್ದು, ಮಡಿಕೇರಿ ಗ್ರಾಮಾಂತರ…

Read More

ಬೆಂಗಳೂರು : ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರ ರಚನೆ ಕುರಿತು ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಿದರು ಈ ವೇಳೆ ರಾಹುಲ್ ಗಾಂಧಿ ರಾಜ್ಯ ಸಚಿವ ಸಂಪುಟ ಪುನ ರಚನೆಗೆ ತಾತ್ವಿಕ ಒಪ್ಪಿಗೆ ನೀಡಿದರು ಎಂದು ಹೇಳಲಾಗಿತ್ತು ಆದರೆ ಇದೀಗ ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಸಚಿವ ಸಂಪುಟ ಪುನರಚನೆ ಮಾಡದಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಸದ್ಯಕ್ಕೆ ಸಿದ್ದರಾಮಯ್ಯ ಸಂಪುಟಕ್ಕೆ ಯಾವುದೇ ಸರ್ಜರಿ ಇಲ್ಲ. ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೆ ಸದ್ಯಕ್ಕೆ ಫುಲ್ ಸ್ಟಾಪ್ ನೀಡಲಾಗಿದೆ. ಸಂಕ್ರಾಂತಿ ಬಳಿಕವಷ್ಟೇ ಸಂಪುಟಕ್ಕೆ ಸರ್ಜರಿ ಸಾಧ್ಯತೆ ಎನ್ನಲಾಗುತ್ತಿದೆ. ಸದ್ಯಕ್ಕೆ ಬದಲಾವಣೆ ಮಾಡದಂತೆ ಹೈಕಮಾಂಡ್ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಳಗಾವಿ ಅಧಿವೇಶನ ಮುಗಿಸಿದ ಬಳಿಕವಷ್ಟೇ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ರಾಜ್ಯ ನಾಯಕರಿಗೆ ಈ ಬಗ್ಗೆ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದ್ದಾರೆ. ಸಂಕ್ರಾತಿ ಬಳಿಕ…

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಘೋರ ಘಟನೆ ಸಂಭವಿಸಿದ್ದು, ಕಾರು ರಿವರ್ಸ್ ತೆಗಿಯುವಾಗ ಚಾಲಕ ಮಗುವಿನ ಮೇಲೆ ಕಾರು ಹರಿಸಿದ್ದಾನೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಕಾರಿನ ಚಕ್ರಕ್ಕೆ ಸಿಲುಕಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ್ದಾನೆ. ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಒಂದು ವರ್ಷದ ಮಗು ನೂತನ ಎಂದು ತಿಳಿದುಬಂದಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಗುಡ್ಡದ ಅಳಿಯ ಬೆನಕ ಲೇಔಟ್ ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ಕಾರು ಹರಿದು ಮೋಹನ್ ಎಂಬುವವರ ಮಗ ನೂತನ ಸಾವನಪ್ಪಿದ್ದಾನೆ. ನಿನ್ನೆ ಬೆಳಿಗ್ಗೆ ಮೋಹನ್ ಮನೆಗೆ ಅಕ್ಕ ದೇವಿಕಾ ಮತ್ತು ಭಾವ ಬಂದಿದ್ದರು. ಈ ವೇಳೆ ರಸ್ತೆಯ ಪಕ್ಕದಲ್ಲಿ ಆಟ ಆಡುತ್ತಿದ್ದ ಮಗುವನ್ನು ಚಾಲಕ ಗಮನಿಸಿಲ್ಲ. ಆಗ ನೂತನ ಮೇಲೆ ಕಾರು ಹರಿದು ಸ್ಥಳದಲ್ಲೇ ನೂತನ ಸಾವನಪ್ಪಿದ್ದಾನೆ. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 106ರ ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯಕ್ಕೆ…

Read More

ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರು ಒಬ್ಬರು ಮತ್ತೊಬ್ಬ ಪ್ರಯಾಣಿಕರ ಬ್ಯಾಗನ್ನು ತಮ್ಮದೆಂದು ತಿಳಿದುಕೊಂಡು ತೆಗೆದುಕೊಂಡು ಹೋಗಿದ್ದರು. ಈ ವೇಳೆ ಅದರ ಬದಲು ಆಗಿರುವ ಕುರಿತು ಮತ್ತೊಬ್ಬ ಪ್ರಯಾಣಿಕ ಮೆಟ್ರೋ ಅಧಿಕಾರಿಗಳಿಗೆ ದೂರು ನೀಡಿದ್ದರು. ತಕ್ಷಣ ಅಲರ್ಟ್ ಆದ ಮೆಟ್ರೋ ಭದ್ರತಾ ಸಿಬ್ಬಂದಿಗಳು ಕೂಡಲೇ ಬದಲಿ ಬ್ಯಾಗ್ ತೆಗೆದುಕೊಂಡು ಹೋಗಿದ್ದ ಪ್ರಯಾಣಿಕನನ್ನು ಗುರುತಿಸಿ, ಮಾಲೀಕರಿಗೆ ಬ್ಯಾಗ್ ಒಪ್ಪಿಸಿದ್ದಾರೆ. ಮೆಟ್ರೋ ಪ್ರಯಾಣಿಕರ ಈ ಒಂದು ಕಾರ್ಯಾಚರಣೆಗೆ ಇದೀಗ ಪ್ರಶಂಸೆ ವ್ಯಕ್ತವಾಗಿದೆ. ದಿನಾಂಕ 13.11.2025 ರಂದು ಬೆಳಿಗ್ಗೆ 08:46 ಕ್ಕೆ ಇಂದಿರಾನಗರ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕ (A) ತಮ್ಮ ಎರಡು ಬ್ಯಾಗ್‌ಗಳನ್ನು (ಕಪ್ಪು ಮತ್ತು ನೀಲಿ) ಸ್ಕ್ಯಾನಿಂಗ್‌ಗೆ ಇಟ್ಟರು. ತಕ್ಷಣವೇ ಪ್ರಯಾಣಿಕ (B) ಅವರೂ ತಮ್ಮ ಕಪ್ಪು ಬ್ಯಾಗ್‌ನ್ನು ಸ್ಕ್ಯಾನಿಂಗ್‌ಗೆ ಇಟ್ಟರು. ಸುಮಾರು 08:47:09 ಕ್ಕೆ ಪ್ರಯಾಣಿಕ (A) ತಪ್ಪಾಗಿ ಪ್ರಯಾಣಿಕ (B)ರ ಕಪ್ಪು ಬ್ಯಾಗ್‌ನ್ನು ತೆಗೆದುಕೊಂಡರು, ಏಕೆಂದರೆ ಎರಡೂ ಬ್ಯಾಗ್‌ಗಳು ಒಂದೇ ರೀತಿಯಾಗಿ ಕಾಣುತ್ತಿದ್ದವು. ಪ್ರಯಾಣಿಕ (B) ಉಳಿದಿದ್ದ ಕಪ್ಪು ಬ್ಯಾಗ್‌ನ್ನು…

Read More

ಮಂಡ್ಯ :- ಕಡೇ ಕಾರ್ತಿಕ ಸೋಮವಾರದಂದು ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಪುರೋಹಿತ ಹಾಗೂ ವೇದ ಬ್ರಹ್ಮ ಡಾ.ರಾಘವೇಂದ್ರ ರಾವ್ ತಿಳಿಸಿದರು. ನ.17 ರಂದು ಕಡೇ ಕಾರ್ತಿಕ ಸೋಮವಾರದ ಅಂಗವಾಗಿ ದೇವಸ್ಥಾನದಲ್ಲಿ ಬೆಳಗ್ಗೆ 9 ಗಂಟೆಗೆ ಮಹಾರುದ್ರ ಹೋಮ, ಬೆಳಗ್ಗೆ 9. 30 ಗಂಟೆಗೆ ಕಾಶಿ ವಿಶ್ವನಾಥನಿಗೆ ಮಹಾ ರುದ್ರಾಭಿಷೇಕ, ವಿವಿಧ ಬಗೆಯ ಹಣ್ಣುಗಳಿಂದ ಹಾಗೂ ಪುಷ್ಪಗಳಿಂದ ವಿಶೇಷ ಅಲಂಕಾರ, ಮಧ್ಯಾಹ್ನ 12 ಗಂಟೆಗೆ ಕಾಶಿ ವಿಶ್ವನಾಥನಿಗೆ ವಿಶೇಷ ಅಲಂಕಾರದೊಂದಿಗೆ ಮಹಾ ಮಂಗಳಾರತಿ ಹಾಗೂ ದೇವರ ದರ್ಶನಕ್ಕೆ ಬರುವ ಸದ್ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಂಜೆ 6 ಗಂಟೆಗೆ ಶಿವ ಪಾರ್ವತಿ ಉತ್ಸವ ಸಹಿತ, ಕಾರ್ತಿಕ ದೀಪೋತ್ಸವವನ್ನು ಏರ್ಪಡಿಸಲಾಗಿದೆ ನಂತರ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಗುವುದು. ಕಾಶಿ ವಿಶ್ವನಾಥನ ದರ್ಶನಕ್ಕೆ ತಾಲೂಕು ಹಾಗೂ ಜಿಲ್ಲೆಯಿಂದ ಹೆಚ್ಚಿನ ಭಕ್ತಾದಿಗಳು ಆಗಮಿಸಿ…

Read More

ಬೆಳಗಾವಿ : ಬೆಳಗಾವಿಯಲ್ಲಿ ಹೈಟೆಕ್ ಕಳ್ಳನನ್ನು ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಧೂಮ್-1 ಸಿನಿಮಾ ನೋಡಿ 1.2 ಕೆಜಿ ಚಿನ್ನ ಕಳ್ಳತನ ಮಾಡಿದ್ದು ಬೆಳಗಾವಿಯಲ್ಲಿ ಪೋಲಿಸರು ಹೈಟೆಕ್ ಕಳ್ಳನನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಕಳ್ಳತನಕ್ಕೆ ಈತ ಪಲ್ಸರ್ ಬೈಕ್, ಸುತ್ತಾಡೋಕೆ ಥಾರ್ ಜೀಪ್, ಮತ್ತೊಂದು ದುಬಾರಿ ಬೈಕ್ ನಲ್ಲಿ ಸುತ್ತಡ್ತಿದ್ದ. ಶ್ರೀಮಂತರ ಮನೆನೇ ಈತನಿಗೆ ಟಾರ್ಗೆಟ್ ಆಗಿತ್ತು. ಕಳ್ಳತನ ಬಳಿಕ ಐಶಾರಾಮಿ ಜೀವನ ನಡೆಸುತ್ತಿದ್ದ ಕದೀಮ ಲಾಕ್ ಆಗಿದ್ದಾನೆ. ಮಹಾಂತೇಶ್ ನಗರದ ನಿವಾಸಿ ಸುರೇಶ ನಾಯಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತಾನಿಂದ ದುಬಾರಿ ಬೈಕ್, ಒಂದು ಪಲ್ಸರ್ ಬೈಕ್ ಹಾಗು ಥಾರ್ ಜೀಪ್ ಅನ್ನು ವಶಕ್ಕೆ ಪಡೆಯಲಾಗಿದೆ. ಒಂದುವರೆ ಲಕ್ಷ ಹಣ 1.2 ಕೆಜಿ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಯಮಕನಮರಡಿ ಪೊಲೀಸರ ಕಾರ್ಯವೈಖರಿಗೆ ಎಸ್ಪಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ಸಚಿವ ಸಂಪುಟ ಪುನಾರಸನಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ ನಿನ್ನೆ ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಂಪುಟವನ್ನು ರಚನೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಿದರು. ಇದೀಗ ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರಕ್ಕೆ ಸಂಬಂಧಪಟ್ಟಂತೆ ಪುನಾರಚನೆ ಬದಲಾಗಿ ಈ ನಾಲ್ಕು ಅಂಶಗಳ ಕುರಿತು ಹೈಕಮಾಂಡ್ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ. ಹೌದು ರಾಜ್ಯ ಸಚಿವ ಸಂಪುಟ ಪುನ ರಚನೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಪುಟ ಪುನಾರಚನೆ ಬದಲಾಗಿ ನಾಲ್ಕು ಪ್ರಮುಖ ಸ್ಥಾನಗಳ ಬಗ್ಗೆ ಚರ್ಚೆ ನಡೆಸಲಾಗುತ್ತೆ. ಶಾಸಕ ಬಿ ನಾಗೇಂದ್ರ ಹಾಗೂ ರಾಜಣ್ಣ ಅವರಿಂದ ಖಾಲಿ ಆದ ಸ್ಥಾನ ತುಂಬಲು ನಿರ್ಧರಿಸಲಾಗಿದ್ದು, ಪರಿಷತ್ ಸಭಾಪತಿ ಮತ್ತು ಉಪಸಭಾಪತಿ ಆಯ್ಕೆ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಸಿಕ್ಕಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ಸ್ಥಾನದ ಮೇಲೆ…

Read More

ಬೆಂಗಳೂರು : ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಯ ಕುರಿತು ಪ್ರಸ್ತಾಪಿಸಿದರು. ಈ ವೇಳೆ ರಾಹುಲ್ ಗಾಂಧಿ, ರಾಜ್ಯ ಸಚಿವ ಸಂಪುಟ ಪುನಾರಚನೆಗೆ ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಚಾರವಾಗಿ ಗೃಹ ಸಚಿವಾಜಿ ಪರಮೇಶ್ವರ ಪುನಾರಚನೆಗೆ ಅನುಮತಿ ಕೊಟ್ಟರೆ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯ ಸಚಿವ ಸಂಪುಟ ಪುನರಚನೆ ಆದರೆ ನಾಯಕತ್ವ ಬದಲಾವಣೆ ಆಗಲ್ಲ ಪುನಾರಚನೆಗೆ ರಾಹುಲ್ ಗಾಂಧಿಯವರು ಅನುಮತಿ ಕೊಟ್ಟಿದ್ದಾರೆ ಅಂತ ಹೇಳುತ್ತಿದ್ದಾರೆ. ಆದರೆ ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗಲ್ಲ. ನಾಯಕತ್ವದ ಬದಲಾವಣೆ ಇಲ್ಲ ಅಂತ ಆಯ್ತು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ ಮೇಲೆ ಸರಿಯಾಯ್ತು ಅಲ್ವಾ. ಸಂಪುಟ ಪುನ ರಚನೆ ಬಹಳ ದಿನದ ಬೇಡಿಕೆ ಇತ್ತು ಬಹಳ ಮಂತ್ರಿಗಳು ಪುನಾರಚನೆ ಆಗಬೇಕು ಎಂದು ಅಪೇಕ್ಷೆ…

Read More

ಬೆಂಗಳೂರು : ರಾಜ್ಯ ಸಚಿವ ಸಂಪುಟ ಪುನಾರಸನಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ ನಿನ್ನೆ ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಂಪುಟವನ್ನು ರಚನೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಿದರು. ಇದೀಗ ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರಕ್ಕೆ ಸಂಬಂಧಪಟ್ಟಂತೆ ಪುನಾರಚನೆ ಬದಲಾಗಿ ಈ ನಾಲ್ಕು ಅಂಶಗಳ ಕುರಿತು ಹೈಕಮಾಂಡ್ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ. ಹೌದು ರಾಜ್ಯ ಸಚಿವ ಸಂಪುಟ ಪುನ ರಚನೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಪುಟ ಪುನಾರಚನೆ ಬದಲಾಗಿ ನಾಲ್ಕು ಪ್ರಮುಖ ಸ್ಥಾನಗಳ ಬಗ್ಗೆ ಚರ್ಚೆ ನಡೆಸಲಾಗುತ್ತೆ. ಶಾಸಕ ಬಿ ನಾಗೇಂದ್ರ ಹಾಗೂ ರಾಜಣ್ಣ ಅವರಿಂದ ಖಾಲಿ ಆದ ಸ್ಥಾನ ತುಂಬಲು ನಿರ್ಧರಿಸಲಾಗಿದ್ದು, ಪರಿಷತ್ ಸಭಾಪತಿ ಮತ್ತು ಉಪಸಭಾಪತಿ ಆಯ್ಕೆ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಸಿಕ್ಕಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ಸ್ಥಾನದ ಮೇಲೆ…

Read More

ಪೂರ್ವಜರ ಶಾಪ ಎಂದರೇನು? ನಮಗಿಂತ ಮುಂಚೆಯೇ ಹುಟ್ಟಿ ಸತ್ತವರಿಗೆ ತಿಥಿ ದರ್ಪಣವನ್ನು ಸರಿಯಾಗಿ ಮಾಡದಿದ್ದರೆ ಆಗುವ ಸಮಸ್ಯೆ ಪೂರ್ವಜರ ಶಾಪ ಎನ್ನುತ್ತಾರೆ. ನಮ್ಮ ಕುಟುಂಬಕ್ಕೆ ಈ ಪೂರ್ವಜರ ಶಾಪವಿದೆಯೇ ಎಂದು ತಿಳಿಯುವುದು ಹೇಗೆ? ಜ್ಯೋತಿಷ್ಯ ಶಾಸ್ತ್ರವು ಇದಕ್ಕೆ ಕೆಲವು ಸೂಕ್ಷ್ಮ ನಿಯಮಗಳನ್ನು ನೀಡಿದೆ. ಈ ಮೂರು ನಕ್ಷತ್ರಗಳು ನಿಮ್ಮ ಕುಟುಂಬದಲ್ಲಿದ್ದರೆ, ನಿಮ್ಮ ಕುಟುಂಬಕ್ಕೆ ಪೂರ್ವಜರ ಶಾಪವಿದೆ ಎಂದು ನೀವೇ ತಿಳಿದುಕೊಳ್ಳಬಹುದು. ಆ ಮೂರು ನಕ್ಷತ್ರ ಯಾವುದು? ನಿಮ್ಮ ಪೂರ್ವಜರು ಶಾಪಗ್ರಸ್ತರಾಗಿದ್ದರೆ, ನಿಮ್ಮ ಕುಟುಂಬದ ಸದಸ್ಯರಿಗೆ ಏನಾಗಿದೆ, ತಿಳಿಯಲು ಆಸಕ್ತಿಯುಳ್ಳವರು, ತಿಳಿಯಲು ಈ ಜ್ಯೋತಿಷ್ಯ ಪೋಸ್ಟ್ ಅನ್ನು ಓದಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು…

Read More