Author: kannadanewsnow05

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಓಲಾ ಉಬರ್ ಬೈಕ್ ಟ್ಯಾಕ್ಸಿ ಓಡಾಡದಂತೆ ನಿರ್ಬಂಧ ವಿಧಿಸಲಾಗಿದ್ದು, ಈ ವಿಚಾರವಾಗಿ ಬೈಕ್ ಟ್ಯಾಕ್ಸಿಯ ಅ ಅಸೋಸಿಯೇಷನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದು, ಬೈಕ್ ಟ್ಯಾಕ್ಸಿಸ್ವಿಯನ್ನು ನಿಷೇಧ ಮಾಡದಂತೆ ಮನವಿ ಮಾಡಿದೆ. ಪತ್ರದಲ್ಲಿ ಉದ್ಯೋಗ ಇಲ್ಲದವರು ಬೈಕ್ ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ನಂತರ ಬೇರೆ ಯಾವುದೇ ಉದ್ಯೋಗ ಸಿಗಲಿಲ್ಲ. ಬೈಕ್ ಟ್ಯಾಕ್ಸಿ ಚಾಲಕರಾಗಿ 1 ಲಕ್ಷಕ್ಕೂ ಹೆಚ್ಚು ಜನರು ದುಡಿಯುತ್ತಿದ್ದಾರೆ. ಏಕಾಏಕಿ ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧ ಮಾಡದಂತೆ ಸಿಎಂ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಹೇಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಪರವಾನಿಗೆ, ತರಬೇತಿ ಹಾಗು ನಿಯಮವನ್ನು ಇಲಾಖೆ ರೂಪಿಸಬೇಕಿತ್ತು. ಅದು ಬಿಟ್ಟು ಆದಾಯದ ಮೂಲವನ್ನೇ ನಿಷೇಧಿಸಲು ಇಲಾಖೆ ಹೊರಟಿದೆ. ಬೈಕ್ ಟ್ಯಾಕ್ಸಿ ನಿಷೇಧಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಅವರಿಗೆ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಮಹಮ್ಮದ್…

Read More

ಬೆಂಗಳೂರು : ಇಂದು ಬೆಳಿಗ್ಗೆ ತಾನೇ ಹಾಸನದ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಇದರ ಬೆನ್ನಲ್ಲೆ ಇದೀಗ ಬೆಂಗಳೂರಿನ ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಹೈದರಾಬಾದ್ ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಒಂದು ವೇಳೆ ನ್ಯಾಯ ಕೊಡಿಸದಿದ್ದರೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಇ ಮೇಲ್ ಸಂದೇಶ ಬಂದಿದೆ. ರಾಜರಾಜೇಶ್ವರಿ ನಗರ, ಕುಂಬಳಗೋಡು, ಕಲಾಸಿಪಾಳ್ಯದ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಖಾಸಗಿ ಶಾಲೆಗಳನ್ನು ಬಾಮನಿಂದ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ ಸಂದೇಶ ಪಂದ ತಕ್ಷಣ ಶಾಲೆಗಳಿಗೆ ಪೊಲೀಸರು ಭೇಟಿ ನೀಡಿದ್ದಾರೆ ಶ್ವಾನ ದಳ, ಬಾಂಬ್ ಪತ್ತೆ ದಳದಿಂದ ಖಾಸಗಿ ಶಾಲೆಗಳಲ್ಲಿ ತಪಾಸನೆ ನಡೆಸಲಾಗುತ್ತಿದೆ. ಹಾಸನದ 3 ಶಾಲೆಗಳಿಗೂ ಬೆದರಿಕೆ ಸಂದೇಶ ಹಾಸನದ 3 ಖಾಸಗಿ ಶಾಲಾ ಕಾಲೇಜಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಹಾಸನದ ಮೂರು ಶಾಲೆಗಳಿಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ.…

Read More

ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಓಲಾ ಉಬರ್ ಬೈಕ್ ಟ್ಯಾಕ್ಸಿ ಸಂಚಾರ ನಿಷೇಧಿಸಲಾಗಿದ್ದು, ಇದರ ಬೆನ್ನಲ್ಲೇ ಕಳೆದ ಜೂನ್ 14ರಂದು ಬೆಂಗಳೂರಲ್ಲಿ ರ್‍ಯಾಶ್ ಡ್ರೈವಿಂಗ್ ಮಾಡ್ತಿದ್ದ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನನ್ನು ಪ್ರಶ್ನೆ ಮಾಡಿದ ಮಹಿಳೆ ಮೇಲೆ ಚಾಲಕ ಹಲ್ಲೆ ನಡೆಸಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ ಮೇಲೆ ಹಲ್ಲೆ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಈ ಒಂದು ಘಟನೆ ನಡೆದಿದೆ ರ್‍ಯಾಶ್ ಆಗಿ ಡ್ರೈವಿಂಗ್ ಮಾಡುತ್ತಿದ್ದ ರ‍್ಯಾಪಿಡೋ ಚಾಲಕನನ್ನು ಮಹಿಳೆ ಪ್ರಶ್ನಿಸಿದ್ದಾಳೆ. ಈ ವೇಳೆ ಚಾಲಕನ ಜೊತೆಗೆ ಮಹಿಳೆ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ್ದಾನೆ. ಜಯನಗರದ ಬಾಟಾ ಶೋರೂಮ್ ಬಳಿ ಈ ಒಂದು ಘಟನೆ ನಡೆದಿದೆ. ಸುಹಾಸ್ ಎಂಬ ರ‍್ಯಾಪಿಡೋ ಚಾಲಕನಿಂದ ಈ ಒಂದು ಕೃತ್ಯ ನಡೆದಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿ ನಿಷೇಧಿಸಲಾಗಿದೆ. ಆದರೆ ನಿಷೇಧದ ನಡುವೆಯೂ ಕೂಡ ಬೈಕ್ ಟ್ಯಾಕ್ಸಿ ಓಡಾಟ ನಡೆಸುತ್ತಿದ್ದು, ಬೆಂಗಳೂರಿನ ಹಲವು ಕಡೆಗೆ ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿದೆ. ರಾಜಾಜಿನಗರ ಯಶವಂತಪುರದಲ್ಲಿ ಬೈಕ್ ಟ್ಯಾಕ್ಸಿಗಳನ್ನು ಇದೀಗ ಸೀಜ್ ಮಾಡಲಾಗಿದೆ ಆರ್‌ಟಿಓ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಹೌದು ಓಲಾ ಊಬರ್ ಹಾಗೂ ರಾಪಿಡೋ ಬೈಕ್ ಓಡಾಟ ನಡೆಸಲು ಇತ್ತೀಚಿಗೆ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ಹಾಗಾಗಿ ಇಂದಿನಿಂದ ಓಲಾ ಉಬರ್ ಹಾಗೂ ರಾಪಿಡೊ ಬೈಕ್ ಟ್ಯಾಕ್ಸಿ ಪ್ರಚಾರ ನಿಷೇಧರಿಸಿದ್ದು, ಈ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ ಜೂನ್ 24ರಂದು ಮತ್ತೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಬೈಕ್ ಟ್ಯಾಕ್ಸಿ ಸಂಚಾರ ನಿಷೇಧವಿದ್ದರೂ ಇದೀಗ ಬೆಂಗಳೂರಿನಲ್ಲಿ ಬೈಕ್ ಓಡಾಟ ನಡೆಸಲಾಗಿದೆ. ಹಾಗಾಗಿ ಆರ್‌ಟಿಓ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬೈಕ್ ಗಳನ್ನು ಸೀಜ್ ಮಾಡಿದ್ದಾರೆ.

Read More

ನವದೆಹಲಿ : ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು ಇದುವರೆಗೂ ಹಲವಾರು ಜನ ಸಾವನಪ್ಪಿದ್ದಾರೆ. ಈ ಒಂದು ಯುದ್ಧದ ಪರಿಣಾಮದಿಂದಾಗಿ ದ್ರವರೂಪದ ಚಿನ್ನ ಮತ್ತಷ್ಟು ದುಬಾರಿಯಾಗುವ ಸಾಧ್ಯತೆಯಿದ್ದು, ಕಚ್ಚಾ ತೈಲದ ಬೆಲೆ ಶೇಕಡ 15ರಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು ಇಸ್ರೇಲ್ ಹಾಗೂ ಇರಾನ್ ಯುದ್ಧದ ಪರಿಣಾಮದಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಆತಂಕ ಶುರುವಾಗಿದ್ದು, ಭಾರತಕ್ಕೆ ಪ್ರತಿದಿನ 39 ಲಕ್ಷ ಬ್ಯಾರೆಲ್ ಕಚ್ಚಾ ತೈಲದ ಅಗತ್ಯವಿದೆ. ಶೇ. 80ರಷ್ಟು ಕಚ್ಚಾತೈಲವನ್ನು ಭಾರತ ಆಮದು ಮಾಡಿಕೊಳ್ಳುತ್ತಿದೆ.ಯುದ್ಧದ ಪರಿಣಾಮದಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹೆಚ್ಚುವ ಸಾಧ್ಯತೆ ಇದೆ. ಸದ್ಯಕ್ಕೆ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ನಿಲ್ಲುವಂತೆ ಕಾಣುತ್ತಿಲ್ಲ. ಇಸ್ರೇಲ್ ಮೇಲೆ ಇರಾನ್ ಸುಮಾರು 200ಕ್ಕೂ ಹೆಚ್ಚು ಕ್ಷೀಣಿ ಉಡಾಯಿಸಿದೆ. ಇದರಿಂದ ಕೆರಳಿರುವ ಇಸ್ರೇಲ್ ಕೂಡ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಇದರಿಂದ ಅಂತರಾಷ್ಟ್ರೀಯ ಕಚ್ಚಾತೈಲ ಬೆಲೆಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿ…

Read More

ಬೆಂಗಳೂರು : ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಿದ್ದಾರೆ. ಸಚಿವ ಸಂಪುಟ ಸಭೆಗೆ ಸಿಎಂ, ಡಿಸಿಎಂ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಅಲ್ಲದೇ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದ್ದು, ಇದೀಗ ಬಿರುಗಾಳಿಗೆ ಬೃಹತ್ ಗಾತ್ರದ ಮರ ಬಿದ್ದು ಬೈಕ್ ಸವಾರನೋಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಯಳೇಕಲ್ ಗ್ರಾಮದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬಗೆರೆ ಬಳಿಯ ಬಿಳುಕೊಪ್ಪ ಗ್ರಾಮದ ಅನಿಲ್ (53) ಎಂದು ಗುರುತಿಸಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗಾಳಿ ಜೊತೆಗೆ ಭಾರಿ ಮಳೆ ಆಗುತ್ತಿದ್ದು , ಇದೀಗ ಭಟ್ಕಳ ತಾಲೂಕಿನ ಅಗ್ಗ ಗ್ರಾಮದ ಸೇತುವೆ ಸಂಪೂರ್ಣವಾಗಿ ಜಲಪ್ರಳವಾಗಿದೆ. ಮಳೆ ನೀರಿನಿಂದ ರಸ್ತೆ ನದಿಯಂತೆ ಆಗಿದ್ದು, ಜನ ತತ್ತರಿಸಿದ್ದಾರೆ. ಕಳೆದ 24 ಗಂಟೆಯಲ್ಲಿ ಭಟ್ಕಳದಲ್ಲಿ ದಾಖಲೆಯ ಮಳೆಯಾಗಿದೆ. ಒಂದೇ ದಿನದಲ್ಲಿ 218.4 ಮಿಲಿ ಮೀಟರ್ ಮಳೆ ಸುರಿದಿದೆ. ಇನ್ನು ಜಿಲ್ಲೆಯಲ್ಲಿ ಭಾರಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಜೋಯಿಡ ತಾಲೂಕಿನ ಸಾಂಗವೇ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪ್ರಭಾವತಿ ಎನ್ನುವವರ ಮೇಲೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಉರಳಿ ಬಿದ್ದಿದೆ. ಇನ್ನು ಹೊನ್ನಾವರ, ಜೋಯಿಡಾದಲ್ಲಿ ಬಿರುಗಾಳಿ ಸಮೇತ ಭಾರಿ ಮಳೆ ಸುರಿಯುತ್ತಿದೆ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.

Read More

ಉತ್ತರಪ್ರದೇಶ : ಜೂನ್ 12ರಂದು ಗುಜರಾತ್ನ ಅಹ್ಮದಾಬಾದ್ ನಲ್ಲಿ ವಿಮಾನ ಪಥನ ಕೊಂಡು 275 ಜನರು ಇದುವರೆಗೂ ಸಾವನಪ್ಪಿದ್ದಾರೆ. ಈ ಒಂದು ಘಟನೆ ಮಾಸುವ ಮುನ್ನವೇ ನಿನ್ನೆ ಕೇದಾರನಾಥನಲ್ಲಿ ಹೆಲಿಕ್ಯಾಪ್ಟರ್ ಪತನಗೊಂಡು 7 ಜನರು ಸಜೀವ ದಹನ ಹೊಂದಿದ್ದರು. ಇದೀಗ ಉತ್ತರ ಪ್ರದೇಶದ ಲಕ್ನೌ ನಲ್ಲಿ ಏರ್ಪೋರ್ಟ್ ಲ್ಯಾಂಡಿಂಗ್ ವೇಳೆ ವಿಮಾನ ಚಕ್ರದಲ್ಲಿ ಹೊಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಇದೀಗ ಉತ್ತರ ಪ್ರದೇಶದ ಲಕ್ನೌ ಏರ್ಪೋರ್ಟಲ್ಲಿ ಭಾರಿ ದುರಂತವೊಂದು ತಪ್ಪಿದೆ. ಲ್ಯಾಂಡಿಂಗ್ ವೇಳೆ ಸೌದಿ ಏರ್ ಲೈನ್ಸ್ ನ ವಿಮಾನದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷ ಕಂಡುಬಂದಿತ್ತು. ವಿಮಾನದ ಎಡ ಭಾಗದ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡು ಕಿಡಿ ಹೊತ್ತಿಕೊಂಡಿದೆ. ತಕ್ಷಣ ಪೈಲೆಟ್ ಎಟಿಸಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ತಕ್ಷಣ ಏರ್ಪೋರ್ಟ್ ನಲ್ಲಿ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದೆ. ತಕ್ಷಣ ಬೆಂಕಿಯನ್ನು ನಂದಿಸಿದೆ ವಿಮಾನದಲ್ಲಿದ 250 ಹಜ್ ಯಾತ್ರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೌದಿ ಅರೇಬಿಯಾದ ಜಡ್ಡದಿಂದ ಈ ಒಂದು ವಿಮಾನ ಆಗಮಿಸಿತ್ತು. ಹೈಡ್ರಾಲಿಕ್ ಅವರಿಗೆ…

Read More

ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದಂತೆ ಬಂಧಿಸಲ್ಪಟ್ಟು ಸೆರೆಮನೆಗೆ ಹೋಗಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಿರುವ ಅಧ್ಯಕ್ಷ ಸ್ಥಾನದಿಂದ ಕೂಡಲೇ ತೆಗೆದು ಹಾಕುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎನ್.ರಮೇಶ್ ಕುಮಾರ್ ಅವರು ಪತ್ರ ಬರೆದು ಆಗ್ರಹಿಸಿದ್ದಾರೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ”(KUWS & DB) ಯ ಅಧ್ಯಕ್ಷರಾಗಿರುವ ಮತ್ತು ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ವಿನಯ್ ಕುಲಕರ್ಣಿ ಅವರು ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಡೆ ಇದ್ದವರನ್ನು ಸರ್ವೋಚ್ಛ ನ್ಯಾಯಾಲಯವು ಅವರ ಜಾಮೀನನ್ನು ರದ್ದುಗೊಳಿಸಿ, ಕೂಡಲೇ ಒಂದು ವಾರದೊಳಗೆ CBI ಪೋಲೀಸರ ಎದಿರು ಶರಣಾಗುವಂತೆ ಆದೇಶ ಮಾಡಿರುವುದು ಸರಿಯಷ್ಟೇ. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ವಿನಯ್ ಕುಲಕರ್ಣಿ ಅವರು ದಿನಾಂಕ 12/06/2025 ರ ಗುರುವಾರದಂದು ಬೆಂಗಳೂರಿನ “ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ”ಕ್ಕೆ ಹಾಜರಾದ ನಂತರ, ನ್ಯಾಯಾಲಯವು ಅವರನ್ನು CBI ವಶಕ್ಕೆ ನೀಡಿ…

Read More