Subscribe to Updates
Get the latest creative news from FooBar about art, design and business.
Author: kannadanewsnow05
BREAKING : ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್ : 12 ಆರೋಪಿಗಳಿಗೆ 5 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್
ಬೆಳಗಾವಿ : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಆಕೆಯ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಪ್ರಕರಣದ 12 ಆರೋಪಿಗಳು ತಪ್ಪಿತಸ್ಥರು ಅಂತಾ ತೀರ್ಪು ಪ್ರಕಟವಾಗಿತ್ತು. ಇದೀಗ ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 12 ಅಪರಾಧಿಗಳಿಗೆ 5 ವರ್ಷ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪ್ರತಿ ಶಿಕ್ಷೆಗು ಒಂದೊಂದು ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಲಾಗಿದ್ದು, ಐದು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಮೂರ್ತಿ ಎಚ್.ಎಸ್ ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ದೋಷಿಗಳಾದ ಬಸಪ್ಪ ನಾಯಕ, ರಾಜು ನಾಯಕ, ಕೆಂಪಣ್ಣ ನಾಯಕ, ಪಾರ್ವತಿ ನಾಯಕ, ಯಲ್ಲವ ನಾಯಕ, ಲಕ್ಕಪ್ಪ ನಾಯಕ, ಗಂಗವ್ವ, ಸಂಗೀತ ಹೆಗ್ಗನಾಯಕ, ಸಂತೋಷ್ ನಾಯಕ, ಶೋಭಾ ನಾಯಕ, ಲಕ್ಕವ್ವ ನಾಯಕ ಹಾಗೂ ಶಿವಪ್ಪ ವನ್ನೂರಿಗೆ 5 ವರ್ಷ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಹೊಸ ವಂಟಮೂರಿಯಲ್ಲಿ 2023 ಡಿಸೆಂಬರ್ 11 ರಂದು ಈ ಅಮಾನವೀಯ ಘಟನೆ…
ಬೆಂಗಳೂರು : ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ, ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು. ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ HD ಕುಮಾರಸ್ವಾಮಿ, ನನ್ನ ಸಂಪುಟ ಸಹೋದ್ಯೋಗಿ, ಕೇಂದ್ರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಶ್ರೀ @byadavbjp ಅವರನ್ನು ಭೇಟಿಯಾಗಿ ಅಂತರ ಸಚಿವಾಲಯ ಸಂಬಂಧಿತ ವಿಷಯಗಳು ಹಾಗೂ ಅಭಿವೃದ್ಧಿ ಕುರಿತಂತೆ ರಚನಾತ್ಮಕ ಚರ್ಚೆ ನಡೆಸಲಾಯಿತು. ಬಹು ಮುಖ್ಯವಾಗಿ ಕರ್ನಾಟಕದಲ್ಲಿ ಮಾನವ- ವನ್ಯಜೀವಿ ಸಂಘರ್ಷ, ನಿರಂತರವಾಗಿ ನಡೆಯುತ್ತಿರುವ ಆನೆ ದಾಳಿಯನ್ನು ತಡೆಗಟ್ಟುವ ಕ್ರಮಗಳ ಕುರಿತಂತೆ ಮಾತುಕತೆ ನಡೆಸಲಾಯಿತು. ಮಾನವ-ವನ್ಯಜೀವಿ ಸಂಘರ್ಷವನ್ನು ಶಾಶ್ವತವಾಗಿ ತಡೆಗಟ್ಟುವ ನಿಟ್ಟಿನಲ್ಲಿ ತ್ವರಿತ ಕ್ರಮ ವಹಿಸುವ ಬಗ್ಗೆ ಅರಣ್ಯ ಸಚಿವರು ಭರವಸೆ ನೀಡಿದರು.…
ಬೆಂಗಳೂರು : ಪೋಷಕರು ಬೈದಿದ್ದಕ್ಕೆ ಬೆಂಗಳೂರಿನ ಅಕ್ಕ-ತಮ್ಮಂದಿರು ಮನೆ ಬಿಟ್ಟು ಹೋಗಿ ಊರೂರು ಸುತ್ತಿರುವ ಅಘಾತಕಾರಿ ಘಟನೆ ಬೆಂಗಳೂರಲ್ಲಿ ನಡೆದಿದೆ. 13 ವರ್ಷದ ಬಾಲಕಿ ಮಹಿಳೆಯರ ಉಚಿತ ಬಸ್ ಯೋಜನೆ ಬಳಸಿಕೊಂಡು ತಮ್ಮನೊಂದಿಗೆ ರಾಜ್ಯದ ಹಲವೆಡೆ ಸುತ್ತಾಡಿದ್ದಾಳೆ. ಮಕ್ಕಳು ಕಾಣೆಯಾಗಿದ್ದಾರೆ ಎಂದು ಪೋಷಕರು ದೂರು ನೀಡಿದ ನಂತರ ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಸಿಸಿಟಿವಿ ಮತ್ತು ಸಾರ್ವಜನಿಕರ ಮಾಹಿತಿ ಆಧರಿಸಿ ಮಕ್ಕಳನ್ನು ಪತ್ತೆ ಹಚ್ಚಿ ಪೋಷಕರ ಮಡಿಲಿಗೆ ಸೇರಿಸಿದ್ದಾರೆ. 13 ವರ್ಷದ ಬಾಲಕಿ, 9 ವರ್ಷದ ಬಾಲಕನನ್ನು ಪೋಷಕರು ಟ್ಯೂಷನ್ಗೆ ಹಾಕಿದ್ದರು. ಆದರೆ ಮಕ್ಕಳು ಟ್ಯೂಷನ್ಗೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದರು. ಮಕ್ಕಳ ಹಠ ಮಾಡಿದ್ದಕ್ಕೆ ಸಿಟ್ಟಾದ ಪೋಷಕರು ಅವರಿಗೆ ಬೈದಿದ್ದರು. ಪೋಷಕರು ಬೈದಿದ್ದಕ್ಕೆ ನೊಂದು ಫೆ.1ರ ಮಧ್ಯಾಹ್ನ 3 ಗಂಟೆಗೆ ಮಾರತ್ತಹಳ್ಳಿಯ ಅಶ್ವತ್ಥನಗರದಿಂದ ಅಕ್ಕ ಮತ್ತು ತಮ್ಮ ಮನೆ ಬಿಟ್ಟು ತೆರಳಿದ್ದಾರೆ. ಬಾಲಕಿ ಮನೆಯಿಂದ ತೆರಳುವಾಗ ಆಧಾರ್ ಕಾರ್ಡ್ ಹಿಡಿದುಕೊಂಡಿದ್ದಳು. ಆಧಾರ್ ಕಾರ್ಡ್ ಇರೋದ್ರಿಂದ ಸರ್ಕಾರಿ ಬಸ್ಗಳಲ್ಲಿ ಬಾಲಕಿಗೆ ಉಚಿತವಾಗಿ…
ಉತ್ತರಕನ್ನಡ : ಅನೈತಿಕ ಸಂಬಂಧ ಬಯಲು ಮಾಡಿದ್ದಕ್ಕೆ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವಸಂತ ನಾಯಕ ಕೊಲೆಗೈದ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. A1 ಸುಚಿತ್ರ, A2 ಲೋಕನಾಥ್, A3 ಕಮಲಾಕಾರ್ ಭಟ್ ಹಾಗು A4 ಆಕಾಶ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣ ಹಿನ್ನೆಲೆ? ಶಿವಮೊಗ್ಗದ ಖ್ಯಾತ ಜ್ಯೋತಿಷ್ಯ ಆದಂತಹ ಕಮಲಾಕಾರ್ ಭಟ್ ಜೊತೆಗೆ ಸುಚಿತ್ರ ಅನೈತಿಕ ಸಂಬಂಧ ಹೊಂದಿದಳು. ಈ ವಿಚಾರವನ್ನು ಸುಚಿತ್ರ ಹಿರಿಯ ಮಗಳು ತಂದೆ ಮಹೇಶ್ ನಾಯಕಗೆ ಹೇಳಿದ್ದಾಳೆ. ಈ ಕುರಿತು ಮಹೇಶ್ ನಾಯಕ್ ಮಗಳನ್ನ ಕರೆದುಕೊಂಡು ಠಾಣೆಗೆ ದೂರು ನೀಡಿದ್ದಾರೆ. ಈ ವೇಳೆ ವಾಪಸ್ ಮನೆಗೆ ಬಂದಾಗ ಸುಚಿತ್ರ ಅವರ ತಂದೆ ಲೋಕನಾಥ್ ಸೇರಿದಂತೆ ಒಟ್ಟು ನಾಲ್ವರು ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಂತಹ ವಸಂತ ನಾಯಕ್ ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ವಸಂತ ನಾಯಕ್ ಸಾವನ್ನಪ್ಪಿದ್ದಾರೆ. ತಾಯಿಯ ಅನೈತಿಕ ಸಂಬಂಧವನ್ನು ಮಗಳು ಬಯಲು ಮಾಡಿದ್ದಳು. ಜ್ಯೋತಿಷಿ ಕಮಲಾಕರ ಭಟ್…
ಚಿತ್ರದುರ್ಗ : ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಶಾಲೆಯ 6 ವಿದ್ಯಾರ್ಥಿನಿಯರನ್ನು ಕೋಣೆಗೆ ಕಿರುಕುಳ ನೀಡಿದ್ದಾನೆ ಎನ್ನುವ ಆರೋಪ ಬಂದಿದೆ. ಶಾಲಾ ಆಡಳಿತ ಸಮಿತಿಯಿಂದ ಈ ಕುರಿತು ಭರ್ಮಸಾಗರ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿ ಶಿಕ್ಷಕ ರಂಗಣ್ಣನನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ.
ಉತ್ತರಕನ್ನಡ : ಅನೈತಿಕ ಸಂಬಂಧ ಬಯಲು ಮಾಡಿದ್ದಕ್ಕೆ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ನೆಲೆಯಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅನೈತಿಕ ಸಂಬಂಧವನ್ನು ಮಹಿಳೆಯ ಮಗಳು ಬಯಲು ಮಾಡಿದ್ದಕ್ಕೆ ಓರ್ವನ ಕೊಲೆಯಾಗಿರುವ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ 7 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಂತಹ ವಸಂತ ನಾಯಕ್ ಎನ್ನುವ ವ್ಯಕ್ತಿ ಇದೀಗ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ವಸಂತ ನಾಯಕ್ ಸಾವನ್ನಪ್ಪಿದ್ದಾರೆ. ತಾಯಿಯ ಅನೈತಿಕ ಸಂಬಂಧವನ್ನು ಮಗಳು ಬಯಲು ಮಾಡಿದ್ದಳು. ಜ್ಯೋತಿಷಿ ಕಮಲಾಕರ ಭಟ್ ಜೊತೆ ಸುಚಿತ್ರ ಅನೈತಿಕ ಸಂಬಂಧ ಹೊಂದಿದ್ದಳು. ಮಗಳಿಗೆ ತಾಯಿ ಸುಚಿತ್ರ ಚಿತ್ರ ಹಿಂಸೆ ನೀಡುತ್ತಿದ್ದಳು. ಆಗ ಮಗಳಿಗೆ ತಂದೆ ಮಹೇಶ್ ನಾಯಕ್ ನೆರವಿಗೆ ನಿಲ್ಲುತ್ತಾರೆ. ಸುಚಿತ್ರ ಪತಿ ಕುಮಾರ್ ಹಾಗೂ ವಸಂತ ಮೇಲೆ ಮಾರಣಾಂತಿಕ ಹಲ್ಲೆ ನಡೆಯುತ್ತದೆ. ಪೊಲೀಸ್ ಠಾಣೆಗೆ ದೂರು ಕೊಟ್ಟು ಮರಳಿದಾಗ ಗಂಭೀರವಾಗಿ ಹಲ್ಲೆ…
ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಆರ್ ಬಿ ತಿಮ್ಮಾಪುರ ಹೇಳಿಕೆಯನ್ನು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು. ಆರ್ ಬಿ ತಿಮ್ಮಾಪುರ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ಆಗಿದೆ ಅಂತ ಹೇಳಿದ್ದಾರೆ. ತಿಮ್ಮಾಪುರಗೆ ಪಾಲು ಕೊಡಬೇಕು ಎಂಬ ಆಡಿಯೋ ವೈರಲ್ ಆಯ್ತು. ನನ್ನ ಬಳಿ ಆಡಿಯೋ ಪೆನ್ ಡ್ರೈವ್ ಇದೆ ಎಂದು ಇದೆ ವೇಳೆ ಅಶೋಕ್ ಪೆನ್ ಡ್ರೈವ್ ಅನ್ನು ಸದನದಲ್ಲಿ ಪ್ರದರ್ಶನ ಮಾಡಿದರು. ಜಂಟಿ ಆಯುಕ್ತ ನಾಗರಾಜಪ್ಪ ವಕೀಲ ರಮೇಶ ಸಂಭಾಷಣೆ ಮಾಡಿರುವ ಆಡಿಯೋ ಇದಾಗಿದ್ದು, ನಾಗರಾಜಪ್ಪ 18 ಲಕ್ಷಕ್ಕೆ ಬೇಡಿಕೆ ಇಟ್ಟ ಆಡಿಯೋ ಇದೆ. ಸಚಿವರಿಂದ ಅಥವಾ ಅವರ ಮಗನ ಕಡೆಯಿಂದ ಮೆಸೇಜ್ ಬರಬೇಕು ಹೀಗೆ ವಕೀಲ ರಮೇಶ್ಗೆ ಹೇಳಿದ್ದಾನೆ ಎಂದು ಆಡಿಯೋ ಸಂಭಾಷಣೆಯ ವಿವರವನ್ನು ಆರ್ ಅಶೋಕ್ ಇದೆ ವೇಳೆ ಓದಿದರು. ಪ್ರತಿ ಅಂಗಡಿಯಲ್ಲೂ ತಿಂಗಳಿಗೆ 10 ರಿಂದ 15 ಸಾವಿರ ರೂಪಾಯಿ ಕಲೆಕ್ಷನ್ ಆಗುತ್ತಿದ್ದು, ಒಟ್ಟು ಒಂದು ತಿಂಗಳಿಗೆ…
ಚಿತ್ರದುರ್ಗ : ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಶಿಕ್ಷಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಆರು ವಿದ್ಯಾರ್ಥಿನಿಯರನ್ನು ಕೋಣೆಗೆ ಕಿರುಕುಳ ನೀಡಿದ್ದಾನೆ ಎನ್ನುವ ಆರೋಪ ಬಂದಿದೆ. ಶಾಲಾ ಆಡಳಿತ ಸಮಿತಿಯಿಂದ ಈ ಕುರಿತು ಭರ್ಮಸಾಗರ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿ ಶಿಕ್ಷಕ ರಂಗಣ್ಣನನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು : ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ. ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟ್ ಖಾತೆಯಲ್ಲಿ ತಿಳಿಸಿದ್ದಾರೆ. https://twitter.com/siddaramaiah/status/2018587201177624843?t=1kT07PyrwqGi2VnHYm_3qA&s=19
ಉತ್ತರಕನ್ನಡ : ಅನೈತಿಕ ಸಂಬಂಧ ಬಯಲು ಮಾಡಿದ್ದಕ್ಕೆ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ನೆಲೆಯಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅನೈತಿಕ ಸಂಬಂಧವನ್ನು ಮಹಿಳೆಯ ಮಗಳು ಬಯಲು ಮಾಡಿದ್ದಕ್ಕೆ ಓರ್ವನ ಕೊಲೆಯಾಗಿರುವ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಂತಹ ವಸಂತ ನಾಯಕ್ ಎನ್ನುವ ವ್ಯಕ್ತಿ ಇದೀಗ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ವಸಂತ ನಾಯಕ್ ಸಾವನ್ನಪ್ಪಿದ್ದಾರೆ. ತಾಯಿಯ ಅನೈತಿಕ ಸಂಬಂಧವನ್ನು ಮಗಳು ಬಯಲು ಮಾಡಿದ್ದಳು. ಜ್ಯೋತಿಷಿ ಕಮಲಾಕರ ಭಟ್ ಜೊತೆ ಸುಚಿತ್ರ ಅನೈತಿಕ ಸಂಬಂಧ ಹೊಂದಿದ್ದಳು. ಮಗಳಿಗೆ ತಾಯಿ ಸುಚಿತ್ರ ಚಿತ್ರ ಹಿಂಸೆ ನೀಡುತ್ತಿದ್ದಳು. ಆಗ ಮಗಳಿಗೆ ತಂದೆ ಮಹೇಶ್ ನಾಯಕ್ ನೆರವಿಗೆ ನಿಲ್ಲುತ್ತಾರೆ. ಸುಚಿತ್ರ ಪತಿ ಕುಮಾರ್ ಹಾಗೂ ವಸಂತ ಮೇಲೆ ಮಾರಣಾಂತಿಕ ಹಲ್ಲೆ ನಡೆಯುತ್ತದೆ. ಪೊಲೀಸ್ ಠಾಣೆಗೆ ದೂರು ಕೊಟ್ಟು ಮರಳಿದಾಗ ಗಂಭೀರವಾಗಿ ಹಲ್ಲೆ ನಡೆದಿದೆ. ಸುಚಿತ್ರ ತಂದೆ ಲೋಕನಾಥ, ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರ ಹಾಗೂ ಮತ್ತೊಬ್ಬ ವ್ಯಕ್ತಿಯಿಂದ ಹಲ್ಲೆ…












