Author: kannadanewsnow05

ಬೆಳಗಾವಿ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಮುಖ್ಯ ಶಿಕ್ಷಕ ನೊಬ್ಬ ವಿದ್ಯಾರ್ಥಿಯ ಮೇಲೆ ಮನಸ್ಸು ಇಚ್ಛೆ ಹಲ್ಲೆ ಮಾಡಿದ್ದು, ಪೋಷಕರಿಗೆ ವಿದ್ಯಾರ್ಥಿ ಕರೆ ಮಾಡಿದ್ದಾನೆ ಎಂಬ ಒಂದೇ ಒಂದು ಕಾರಣಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಈ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಿನ ದಿನಗಳಲ್ಲಿ ಹೊಸ ಶಾಸನ ಜಾರಿಗೆ ತರಲಾಗುತ್ತದೆ ಎಂದು ತಿಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಾಧ್ಯಮಗಳ ಮೂಲಕ ನನಗೆ ಈತರ ಸುದ್ದಿ ತಿಳಿಯಿತು. ಯಾರ ಮೇಲೆ ದೌರ್ಜನ್ಯ ಆದರೂ ಕೂಡ ಸಹಿಸಲು ಸಾಧ್ಯವಿಲ್ಲ. ಅದರಲ್ಲೂ ಮಕ್ಕಳ ಮೇಲೆ ಈ ರೀತಿ ದೌರ್ಜನ್ಯ ಆಗಿರುವಂತದ್ದನ್ನು ನೋಡಿ ನನಗೆ ತುಂಬಾ ಸಂಕಟವಾಗಿದೆ. ಯಾರು ಇದನ್ನು ಮಾಡಿದ್ದಾರೆ ಅಂತವರು ವಿರುದ್ಧ ಕಠಿಣ ಶಿಕ್ಷೆ ಹಾಗೂ ಅವರನ್ನು ಬಿಡುವುದಿಲ್ಲ ಮಕ್ಕಳ ಆಯೋಗದಿಂದ ಕೂಡ ನಾವು ಎಫ್ಐಆರ್ ಮಾಡುತ್ತೇವೆ ಎಂದರು. ಈ…

Read More

ಚಿತ್ರದುರ್ಗ : ವಿದ್ಯಾರ್ಥಿಯ ಮೇಲೆ ಮುಖ್ಯ ಶಿಕ್ಷಕನೊಬ್ಬ ಹಲ್ಲೆ ನಡೆಸಿರುವ ಘಟನೆ ನಾಯಕನಹಳ್ಳಿಯಲ್ಲಿ ನಡೆದಿದೆ. ಸಂಸ್ಕೃತ ವೇದ ಅಧ್ಯಯನ ಶಾಲಾ ಮುಖ್ಯ ಶಿಕ್ಷಕ ಹಲ್ಲೆ ನಡೆಸಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ವೇದ ಅಧ್ಯಯನ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಪೋಷಕರಿಗೆ ಕರೆ ಮಾಡಿದ್ದ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ಹಲ್ಲೆ ಮಾಡಿ ದೌರ್ಜನ್ಯ ಮೆರೆದಿದ್ದಾರೆ. ವಿದ್ಯಾರ್ಥಿಯ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾನೆ. ಕಾಲಲ್ಲಿ ಇವತ್ತು ವಿಕೃತಿ ಮೆರೆದಿದ್ದಾನೆ. ಶಿಕ್ಷಕ ವಿರೇಶ ಹಿರೇಮಠ್ ಕ್ರೌರ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪುಟ್ಟ ವಿದ್ಯಾರ್ಥಿ ಮೇಲೆ ಶಿಕ್ಷಕ ಕ್ರೌರ್ಯ ಮೆರೆದಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಕರ್ನಾಟಕ ಮೊಲದ ವಿದ್ಯಾರ್ಥಿಯ ಮೇಲೆ ಶಿಕ್ಷಕ ದೌರ್ಜನ್ಯ ಎಸಗಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಕ್ಷಕ ವೀರೇಶ್ ನಾಪತ್ತೆಯಾಗಿದ್ದಾನೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ವೀರೇಶ್ ವಿರುದ್ಧ FIR ದಾಖಲಾಗಿದೆ.

Read More

1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ವಿಕ್ಟೋರಿಯಾ ಆಸ್ಪತ್ರೆಯ ವೈದೇ ಕೃತಿಕಾ ರೆಡ್ಡಿ ಪತಿ ಮಹೇಂದ್ರ ರೆಡ್ಡಿ ಇಂದಲೇ ಭೀಕರವಾಗಿ ಕೊಲೆಯಾಗಿದ್ದು ಬೆಳಕಿಗೆ ಬಂದಿತ್ತು. ಇದೀಗ ವಿಕ್ಟೊರಿಯ ಆಸ್ಪತ್ರೆಯ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ವೈದ್ಯ ಮಹೇಂದ್ರರೆಡ್ಡಿಯ ಮತ್ತೊಂದು ಕ್ರೂರಮುಖ ಬಯಲಾಗಿದೆ. ಹಂತ ಹಂತವಾಗಿ ಪತ್ನಿಗೆ ಹತ್ಯೆಗೆ ಪಾಪಿ ಪತಿ ಸ್ಕೆಚ್ ಹಾಕಿದ್ದ. ಕೃತಿಕಾಳನ್ನು ಕೊಲ್ಲಲೇಬೇಕೆಂದು ಆತ ಸ್ಕೆಚ್ ಹಾಕಿದ ಹಿನ್ನೆಲೆಯಲ್ಲಿ, ಮನೆಗೆ ನಾಟ್ ಫಾರ್ ಸೇಲ್ ಔಷಧಿಯನ್ನು ಮಹೇಂದ್ರ ರೆಡ್ಡಿ ತಂದಿದ್ದ. ಗ್ಯಾಸ್ಟ್ರಿಕ್ ಔಷಧಿ, ಗ್ಲುಕೋಸ್ ಬಾಟಲ್ ಸೇರಿ ಹಲವು ಔಷಧಿಗಳು ಇದೀಗ ಆತನ ಮನೆಯಲ್ಲಿ ಪತ್ತೆಯಾಗಿದೆ. ಕೃತಿಕಾ ರೆಡ್ಡಿ ಇದ್ದ ರೂಂನಲ್ಲಿ ಈ ಎಲ್ಲಾ ಔಷಧಿಗಳು ಪತ್ತೆಯಾಗಿವೆ. ಒಂದು ರೀತಿ ಕೃತಿಕ ರೂಮನ್ನು ಮಹೇಂದ್ರ ಕ್ಲಿನಿಕ್ ರೀತಿ ಬದಲಾಯಿಸಿದ್ದ. ಅಲ್ಲದೆ ಋತುಚಕ್ರದ ಸಮಯದಲ್ಲೂ ಕೂಡ ಡ್ರಿಪ್ಸ್ ಹಾಕಿಕೊಳ್ಳುವಂತೆ ಮಹೇಂದ್ರ ಕೃತಿಕಾಗಿ ಒತ್ತಡ ಹೇರುತ್ತಿದ್ದ. ಕ್ಯಾನುಲ ಚುಚ್ಚಿ ಕೈತುಂಬ ಗಾಯ ಮಾಡಿದ್ದ

Read More

ಬೆಂಗಳೂರು : ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ ನೀಡಲಾಗಿದೆ. ರಾಜ್ಯದ ಶಾಂತಿ ಸುವ್ಯವಸ್ಥೆ ಕಾಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.  ಬೆಂಗಳೂರು ಮೈಸೂರು ರಸ್ತೆಯ ಸಿ ಇ ಆರ್ ಕೇಂದ್ರದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಿದ್ದು, ಕರ್ತವ್ಯದ ವೇಳೆ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸ್ರಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ಹಿಂಸಾಚಾರ, ನೈತಿಕ ಪೊಲೀಸ್ ಗಿರಿ ತಡೆಗೆ ಸ್ಪೆಷಲ್ ಆಕ್ಷನ್ ಫೋರ್ಸ್ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ಕಡಿಮೆಯಾಗಿದೆ. ಹಾಗಾಗಿ ಪೊಲೀಸರಿಗೆ ಅಭಿನಂದನೆ ಹೇಳುತ್ತೇನೆ ಎಂದರು. ನಂದಿ ಬೆಟ್ಟದಲ್ಲಿ ಎರಡು ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ ನೀಡಲಾಗಿದೆ. ನಾಗರೀಕರಿಗಾಗಿ ಮನೆ ಮನೆಗೆ ಪೊಲೀಸ್ ಜಾರಿ ಮಾಡಿದ್ದೇವೆ. ಎಸ್ ಸಿ, ಎಸ್ ಟಿ ಜನರ ರಕ್ಷಣೆಗೆ ಡಿಸಿಆರ್ಎ ಠಾಣೆ ತೆರೆದಿದ್ದೇವೆ. ನಿವೃತ್ತ ಪೊಲೀಸ್ ಅಧಿಕಾರಿ ಸಿಬ್ಬಂದಿ ಗಾಗಿ 10…

Read More

ಬೆಂಗಳೂರು : ರಾಜ್ಯದಲ್ಲಿ ಇನ್ನು ನಾಲ್ಕು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೇ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ

Read More

ಕೋಲಾರ : ಕೋಲಾರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯಣ್ಣು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋಲಾರ ತಾಲೂಕಿನ ರಾಷ್ಟ್ರೀಯ ಹೆದಾರಿ 75 ರ ಕೆಂದಟ್ಟಿ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದ (26) ಕೊಲೆಯಾದ ವ್ಯಕ್ತಿಯನ್ನು ತಿಳಿದು ಬಂದಿದೆ ಕೊಲೆ ಮಾಡಿ ಆಟೋದಲ್ಲಿ ಶವ ಬೀಸಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಪಟಾಕಿ ಕಿಡಿ ತಗುಲಿದಕ್ಕೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಲಾಗಿದೆ. ಪಟಾಕಿಯ ವಿಚಾರಕ್ಕೆ ಲಾಂಗು ಮಚ್ಚು ಹಿಡಿದು ಅವಾಜ್ ಹಾಕಲಾಗಿದೆ. ಈ ಒಂದು ಘಟನೆ ಬೆಂಗಳೂರಿನ ಹೆಣ್ಣುರಿನಲ್ಲಿ ನಡೆದಿದ್ದು ಶರೀಫ್ ಮತ್ತು ಗ್ಯಾಂಗ್ ಅಟ್ಟಹಾಸ ಮೆರೆದಿದ್ದಾರೆ. ಅಕ್ಟೋಬರ್ 19 ರಂದು ರಾತ್ರಿ ಬೈಕ್ ನಲ್ಲಿ ಶರೀಫ್ ತೆರಳುತ್ತಿದ್ದ. ಈ ವೇಳೆ ಶರೀಫ್ ಗೆ ಪಟಾಕಿಯ ಕಿಡಿ ತಗುಲಿದ್ದಕ್ಕೆ ಸ್ಥಳೀಯರ ಜೊತೆಗೆ ಆತ ಕಿರಿಕ್ ಮಾಡಿಕೊಂಡಿದ್ದಾನೆ. ದೊಡ್ಡ ರಾಮಣ್ಣ ಬಡಾವಣೆಯ ಬಳಿ ಗ್ಯಾಂಗ್ ಪುಂಡಾಟ ಮೆರೆದಿದೆ. ಶರೀಫ್ ತನ್ನ ಸಹಚರನ್ನು ಸ್ಥಳಕ್ಕೆ ಕರೆಸಿ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಹಾಕುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Read More

ಚಿತ್ರದುರ್ಗ : ಅಜ್ಜಿಗೆ ಕರೆ ಮಾಡಿದಕ್ಕೆ ವಿದ್ಯಾರ್ಥಿ ಮೇಲೆ ಮುಖ್ಯ ಶಿಕ್ಷಕನೊಬ್ಬ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ನಾಯಕನಹಳ್ಳಿಯಲ್ಲಿ ನಡೆದಿದೆ. ಸಂಸ್ಕೃತ ವೇದ ಅಧ್ಯಯನ ಶಾಲಾ ಮುಖ್ಯ ಶಿಕ್ಷಕ ಹಲ್ಲೆ ನಡೆಸಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ವೇದ ಅಧ್ಯಯನ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ವಿದ್ಯಾರ್ಥಿಯ ಮೇಲೆ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ಹಲ್ಲೆ ಮಾಡಿ ದೌರ್ಜನ್ಯ ಮೆರೆದಿದ್ದಾರೆ. ವಿದ್ಯಾರ್ಥಿಯ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾನೆ. ಕಾಲಲ್ಲಿ ಇವತ್ತು ವಿಕೃತಿ ಮೆರೆದಿದ್ದಾನೆ. ಶಿಕ್ಷಕ ವಿರೇಶ ಹಿರೇಮಠ್ ಕ್ರೌರ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪುಟ್ಟ ವಿದ್ಯಾರ್ಥಿ ಮೇಲೆ ಶಿಕ್ಷಕ ಕ್ರೌರ್ಯ ಮೆರೆದಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಕರ್ನಾಟಕ ಮೊಲದ ವಿದ್ಯಾರ್ಥಿಯ ಮೇಲೆ ಶಿಕ್ಷಕ ದೌರ್ಜನ್ಯ ಎಸಗಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಕ್ಷಕ ವೀರೇಶ್ ನಾಪತ್ತೆಯಾಗಿದ್ದಾನೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಶಿಕ್ಷಣ ಇಲಾಖೆಯು ವೃಂದ ಮತ್ತು ನೇಮಕಾತಿ ನಿಯಮ-2017ಕ್ಕೆ ತಿದ್ದುಪಡಿ ಮಾಡಿ ಪ್ರಾಥಮಿಕ ಶಾಲಾ ಶಿಕ್ಷಕರಿಗೂ (ಪಿಎಸ್‌ಟಿ) 6 ಮತ್ತು 7ನೇ ತರಗತಿ ಮಕ್ಕಳಿಗೂ ಪಾಠ ಮಾಡಲು ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ಕಲ್ಪಿಸಿದೆ. 2017ರಲ್ಲಿ ಶಿಕ್ಷಕರ ವೃಂದ ಮತ್ತು ನೇಮಕಾತಿಗೆ ತಿದ್ದುಪಡಿ ತಂದು 2016ಕ್ಕಿಂತ ಮೊದಲು 1ರಿಂದ 7 ಹಾಗೂ 1ರಿಂದ 8ನೇ ತರಗತಿ ಪಾಠ ಮಾಡಲು ನೇಮಕವಾಗಿದ್ದ ಎಲ್ಲ ಪ್ರಾಥಮಿಕ ಶಾಲಾ ಶಿಕ್ಷಕರನ್ನೂ 1ರಿಂದ 5ನೇ ತರಗತಿ ಮಾತ್ರ ಪಾಠ ಮಾಡಬೇಕೆಂದು ಸೀಮಿತಗೊಳಿಸಾಗಿತ್ತು. ಇದರಿಂದ ಹಲವಾರು ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರು, ಇತ್ತೀಚಿಗೆ ಬಂದ ಪದವೀಧರ ಶಿಕ್ಷಕರ ಕೈ ಕೆಳಗೆ ಸಲ್ಲಿಸುವಂತಾಗಿತ್ತು. ಅಲ್ಲದೆ, ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಹುದ್ದೆ ಹಾಗೂ ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಗಳ ಬಡ್ತಿಯಲ್ಲೂ ಪದವೀಧರ ಶಿಕ್ಷಕರಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಹುದ್ದೆಗಳ ಮರುವಿಂಗಡಣೆಯಲ್ಲೂ ಪದವೀಧರ ಶಿಕ್ಷಕರಿಗೆ ಆದ್ಯತೆ ನೀಡಿದ್ದರಿಂದ ಪ್ರಾಥಮಿಕ ಶಾಲಾ…

Read More