Author: kannadanewsnow05

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರಿನಲ್ಲಿ ಪೊಲೀಸರು ಮತ್ತೆ ಇಬ್ಬರನ್ನು ಬಂದಿಸಿದ್ದಾರೆ ಎಂದು ತಿಳಿದುಬಂದಿದೆ ಆರೋಪಿಗಳಾದ ಪುನೀತ್ ಮತ್ತು ಹೇಮಂತ್ ನನ್ನು ಇದೀಗ ಪೊಲೀಸರು ಬಂಧಿಸಿದ್ದು,ಇಂದು ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ, ಪುನೀತ್ ಮತ್ತು ಹೇಮಂತ್ ವಿರುದ್ಧ ಶವ ಸಾಗಿಸಲು ಸ್ಕಾರ್ಪಿಯೋ ಕಾರು ನೀಡಿದ್ದ ಆರೋಪ ಕೇಳಿಬಂದಿದ್ದು, ಕಾರಿನ ಮೇಲೆ ರಕ್ತದ ಕಲೆಯನ್ನು ಹೇಮಂತ್ ವಾಶ್ ಮಾಡಿದ್ದ. ಇದೀಗ ಇಬ್ಬರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ಅಲ್ಲದೆ ಅತ್ತ ಚಿತ್ರದುರ್ಗದಲ್ಲಿ ಕೂಡ ಇಂದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಎ6 ಆರೋಪಿ ಜಗದೀಶ್ ಹಾಗೂ ಎ7 ಆರೋಪಿ ಅನು ಅಲಿಯಾಸ್ ಅನು ಕುಮಾರ್ ಬಂಧನವಾಗಿದ್ದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಒಟ್ಟು ಇಂದು ನಾಲ್ವರು ಅರೆಸ್ಟ್ ಆದಂತಾಗಿದೆ. ಚಿತ್ರದುರ್ಗದಲ್ಲಿ ಇಬ್ಬರು ಹಾಗೂ ಬೆಂಗಳೂರಿನಲ್ಲಿ ಪುನೀತ್ ಮತ್ತು ಹೇಮಂತ್ ಅನ್ನು ಬಂಧಿಸಲಾಗಿದೆ.

Read More

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ.ಕೃಷ್ಣ ಎಸ್.ದೀಕ್ಷಿತ್ ರಿದ್ದ ಪೀಠವು ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸಿದಂತೆ ಆದೇಶ ಹೊರಡಿಸಿದೆ.ಈಗಾಗಲೇ ವಿಚಾರಣೆಗೆ ಹಾಜರಾಗಿ ಎಂದು ಎಂದು ನೋಟಿಸ್ ನೀಡಿದ ಬೆನ್ನಲ್ಲೆ ಜೂನ್ 17ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪತ್ರದ ಮೂಲಕ ತಿಳಿಸಿದ್ದರು. ಹಾಗಾಗಿ ಹೈ ಕೋರ್ಟ್ ಜೂನ್ 17ಕ್ಕೆ ಹಾಜರಾಗಿ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ. ಹೌದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ರವರ ಏಕ ಸದಸ್ಯ ಪೀಠ ಈ ಒಂದು ಆದೇಶ ಹೊರಡಿಸಿದ್ದು,ಇದಕ್ಕೂ ಮೊದಲು ಮಾಜಿ ಸಿಎಂ ಯಡಿಯೂರಪ್ಪ ಪರ ವಕೀಲ ಸಿ ವಿ ನಾಗೇಶ್ ರವರು ವಾದ ಮಂಡಿಸಿದ್ದು, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಕ್ಸೋ ಸೆಕ್ಷನ್ 8ರ ಅಡಿಯಲ್ಲಿ ಕೇಸ್ ದಾಖಲಾಗಿದೆ. ಫೆಬ್ರುವರಿ ಎರಡರ ಘಟನೆ ಬಗ್ಗೆ ಮಾರ್ಚ್ 14ರಂದು ಎಫ್ಐಆರ್…

Read More

ಬೆಂಗಳೂರು : ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಂದು ರಾಜ್ಯಕ್ಕೆ ಆಗಮಿಸಿದ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು, ಮುಖಂಡರು ಬೃಹತ್ ಸಂಖ್ಯೆಯಲ್ಲಿ ಸೇರಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವನಾದ ಬಳಿಕ ನನ್ನ ಕರ್ಮ ಭೂಮಿಗೆ ಬಂದಿದ್ದೇನೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಶೇಷವಾಗಿ ರಾಮನಗರ ಮಂಡ್ಯ ಜಿಲ್ಲೆಯ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಜೆಡಿಎಸ್ ಮುಗಿಸಿದ್ದೇವೆ ಅಂತ ಮಾತನಾಡುವವರಿಗೆ ಉತ್ತರ ಕೊಡುವುದಿಲ್ಲ. ದುರಹಂಕಾರದಲ್ಲಿ ಮಾತನಾಡಿದವರಿಗೆ ನಾನು ಉತ್ತರ ಕೊಡಲ್ಲ. ನನಗೆ ಬೇಕಾಗಿದ್ದು ರಾಜಕೀಯ ಅಲ್ಲ ರಾಜ್ಯದ ಜನರ ಸಮಸ್ಯೆಗೆ ಪರಿಹಾರ. ನರೇಂದ್ರ ಮೋದಿ ನನಗೆ ಎರಡು ದೊಡ್ಡ ಖಾತೆಗಳನ್ನು ಕೊಟ್ಟಿದ್ದಾರೆ.ನಾಲ್ಕು ದಿನದ ದೆಹಲಿಯಲ್ಲಿ ಕೆಲಸ ಇನ್ನೆರಡು ದಿನ ಕರ್ನಾಟಕದಲ್ಲಿ ಇರುತ್ತೇನೆ ನಮ್ಮ ಸ್ವಯಂಕೃತ ಅಪರಾಧದಿಂದ ಎರಡು ಕ್ಷೇತ್ರಗಳಲ್ಲಿ ಸೋತಿದ್ದೇವೆ ಎಂದು ಬೆಂಗಳೂರಿನಲ್ಲಿ ಕೇಂದ್ರ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಈಗ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ದರ್ಶನ್ ವಿರುದ್ಧದ ಮತ್ತೊಂದು ಕೊಲೆ ಬೆದರಿಕೆ ಸಂಬಂಧಿಸಿದಂತೆ ಇದೀಗ ಭರತ್ ಎಂಬುವವರಿಂದ ಕೆಂಗೇರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಶ್ರೀಕೃಷ್ಣ ಪರಮಾತ್ಮ ಎಂಬ ಸಿನಿಮಾ ನಿರ್ಮಾಣ ಮಾಡುತ್ತಿದ್ದ ಭರತ್ ವೇಳೆ ಶೂಟಿಂಗ್ ಸಂದರ್ಭದಲ್ಲಿ ಭೇಟಿ ಮಾಡಲು ಹೋದಾಗ ನನ್ನನ್ನು ಗೊಡೌನ್ ಒಂದರಲ್ಲಿ ಕೂಡಿಹಾಕಲಾಗಿತ್ತು. ಆಗ ದರ್ಶನ್ ಮತ್ತು ಅವರ ಪಟಾಲಂ ನನಗೆ ಜೀವ ಬೆದರಿಕೆ ಹಾಕಿದ್ರು. ರೇಣುಕಾಸ್ವಾಮಿ ಗೆ ಆದ ರೀತಿ ನನಗೂ ಕೂಡಿ ಹಾಕಿ ಹೆದರಿಸುವ ಪ್ರಯತ್ನ ಆಗಿತ್ತು. ಅದೃಷ್ಟವಶಾತ್ ಅವತ್ತು ನನ್ನ ಮೇಲೆ ಹಲ್ಲೆ ಆಗದೆ ತಪ್ಪಿಸಿಕೊಂಡು ಬಂದಿದ್ದೆ ಎಂದು ಭರತ್ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 2022 ರಲ್ಲಿ ದೂರು ಕೊಡಲಾಗಿತ್ತು, ಆಗ ದರ್ಶನ್ ವಿಚಾರಣೆ ಮಾಡಿರಲಿಲ್ಲ. ನನ್ನ ಹಳೆಯ ಆಡಿಯೋ ಒಂದು ಈಗ ಮತ್ತೆ ವೈರಲ್ ಆಗ್ತಿದೆ. ಈ ಕಾರಣಕ್ಕೆ…

Read More

ಚಿತ್ರದುರ್ಗ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಚಿತ್ರದುರ್ಗದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಎ6 ಆರೋಪಿ ಜಗ್ಗ ಅಲಿಯಾಸ್ ಜಗದೀಶ್ ಹಾಗೂ ಎ7 ಆರೋಪಿ ಅನಿ ಅಲಿಯಾಸ್ ಅನಿಲ್   ಆರೋಪಿಗಳನ್ನು ಚಿತ್ರದುರ್ಗ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಚಿತ್ರದುರ್ಗ ನಗರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಎ6 ಆರೋಪಿ ಜಗ್ಗಿ ಅಲಿಯಾಸ್ ಜಗದೀಶ್ ಹಾಗೂ ಎ 7 ಆರೋಪಿ ಅನಿ ಅಲಿಯಾಸ್ ಅನಿಲ್ ಎನ್ನುವವರು ತಲೆಮರಿಸಿಕೊಂಡಿದ್ದರು. ಇದೀಗ ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಹಾಗೂ ಕಾಮಾಕ್ಷಿಪಾಳ್ಯ ಪೊಲೀಸರು ಜಂಟಿ ಕಾರ್ಯಚರಣೆಯಲ್ಲಿ ಜಗದೀಶ್ ಅನಿಲನ್ನು ಬಂಧಿಸಿ ಇದೀಗ ಬೆಂಗಳೂರಿಗೆ ಕರೆತರುತ್ತಿದ್ದಾರೆ.

Read More

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್​ ಹೇಳಿದ್ದರು. ಆದರೆ​ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆ ನೋಡಿದರೆ ದರ್ಶನ್ ಅವರೇ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ ಎಂಬ ಅನುಮಾನಗಳು ಈಗ ದಟ್ಟವಾಗಿವೆ. ಹೌದು ಈ ಹಿಂದೆ ಮಾಜಿ ಸಂಸದ ಡಿಕೆ ಸುರೇಶ ರವರು ಚನ್ನಪಟ್ಟಣ ಕ್ಷೇತ್ರದಿಂದ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಸಭೆಯೊಂದರಲ್ಲಿ ಹೇಳಿಕೆ ನೀಡಿದರು ಈ ಒಂದು ಹೇಳಿಕೆಗೆ ಸಿಪಿ ಯೋಗೇಶ್ವರ ಸ್ಫೋಟಕ ಹೇಳಿಕೆ ನೀಡಿದ್ದು ಆ ಒಂದು ಅಚ್ಚರಿಯ ಅಭ್ಯರ್ಥಿ ಇದೀಗ ಜೈಲು ಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದಿದ್ದ ಡಿ.ಕೆ.ಸುರೇಶ್​ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದ ಸಿಪಿವೈ ನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ರು ಅವರನ್ನು ಕಾಂಗ್ರೆಸ್​​​ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಪ್ಲ್ಯಾನ್​ಚುನಾವಣೆಗೆ…

Read More

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇದೀಗ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.ಹಾಗಾಗಿ ಕೆಲ ಹೊತ್ತಿನಲ್ಲಿ ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ ನ್ಯಾ. ಕೃಷ್ಣ ಎಸ್ ದೀಕ್ಷಿತರ ಪೀಠವು ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಕುರಿತು ವಿಚಾರಣೆ ನಡೆಸಲಿದ್ದಾರೆ. ಹೌದು ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪಗೆ ಬಂಧನ ಭೀತಿ ಇರುವುದರಿಂದ ನೀರಿಕ್ಷಣಾ ಜಾಮೀನು ಕೋರಿಯು ಕೂಡ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಕೂಡ ಅರ್ಜಿಯನ್ನು ಸಲ್ಲಿಸಿದ್ದಾರೆ, ಇದರ ಬಳಿಕ ಇದೀಗ ಆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್​ ತಿಂಗಳಲ್ಲಿ ಎಫ್​ಐಆರ್ ದಾಖಲಾಗಿತ್ತು. ಫೆಬ್ರವರಿಯಲ್ಲಿ…

Read More

ಉತ್ತರಕನ್ನಡ : ನನಗೆ ಪಿಎಸ್ಐ ಅಧಿಕಾರಿಯೊಬ್ಬರು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಮದ್ಯದ ಅಮಲಿನಲ್ಲಿ ಪೊಲೀಸ್ ಠಾಣೆಯ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ನಡೆದಿದೆ. ಹೌದು ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಭಾಸ್ಕರ್ ಬೋಂಡೆಲ್ಕರ್ (36) ಎಂದು ಹೇಳಲಾಗುತ್ತಿದ್ದು, ಆತ ಠಾಣೆಯ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಾಸಿದ್ದಾನೆ ಎಂದು ಹೇಳಲಾಗುತ್ತಿದೆ.ಪಿಎಸ್ಐ ಬಸವರಾಜ್ ಮಗನೂರು ಜೂಜಾಟ ಆರೋಪದಡಿ ಭಾಸ್ಕರ್ ಬೋಂಡೆಲ್ಕರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪಿಎಸ್ಐ ವಿರುದ್ಧ ವಿಡಿಯೋ ಮಾಡಿ ಭಾಸ್ಕರ್ ಆರೋಪ ಮಾಡಿದ್ದಾನೆ. ಜೂಜಾಟದಲ್ಲಿ ಸಿಕ್ಕಿ ಬಿದ್ದಾಗ 3,60,00 ರೂ. ಅನ್ನು 36,000 ರೂ. ಎಂದು ಪೊಲೀಸರು ತೋರಿಸಿದ್ರು. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೂ ದೂರು ಸಲ್ಲಿಸಿದ್ದೆ. ತಾನೀಗ ಚಾಲಕ ವೃತ್ತಿ ನಡೆಸುತ್ತಿದ್ದು, ರಾಮನಗರ ತೆರಳಿದಾಗ ಮತ್ತೆ ಪೊಲೀಸರು ಕಿರುಕುಳ ನೀಡಿದ್ದಾರೆ. ಈ ಕಾರಣದಿಂದ ಆತ್ಮಹತ್ಯೆ ನಡೆಸಲು ಯತ್ನಿಸಿದ್ದೇನೆ ಎಂದು ಭಾಸ್ಕರ್ ಹೇಳಿದ್ದಾನೆ. ನಿನ್ನೆ ದಿನ ಜಮೀನು…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಏನಾಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಫೋಟಕ ಸಿಕ್ಕಿದ್ದು, ಆರೋಪಿಗಳು 94.73 ಕೋಟಿ ರೂ. ಹಣವನ್ನುಬಾರ್, ವೈನ್ ಶಾಪ್​, ಚಿನ್ನದ ಮಳಿಗೆಗಳು ಹಾಗೂ ಸಣ್ಣಸಣ್ಣ ಕಂಪನಿಗಳ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂಬ ಸ್ಪೋಟಕ. ಮಾಹಿತಿ ಬಹಿರಂಗವಾಗಿದೆ. ಈ ಒಂದು ಪ್ರಕರಣದಲ್ಲಿ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪಿಗಳಾದ ಸತ್ಯನಾರಾಯಣ ವರ್ಮಾ ಮತ್ತು ಚಂದ್ರಮೋಹನ್‌ ಎಂಬವರನ್ನು ಎಸ್​ಐಟಿ ವಿಚಾರಣೆಗೊಳಪಡಿಸಿದಾಗ ಈ ವಿಚಾರ ಬಯಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿ ಸತ್ಯನಾರಾಯಣ ವರ್ಮಾ ನನ್ನು ಪೊಲೀಸರು ಬಂಧಿಸಿದ್ದು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಆತನೇ 18 ನಕಲಿ ಖಾತೆಗಳನ್ನು ತೆರೆದು ಬೆಂಗಳೂರಿನ ವೈನ್ ಶಾಪ್‌ಗಳು, ಬಾರ್‌ಗಳು, ಚಿನ್ನಾಭರಣ ಮಾರಾಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳು ಸೇರಿದಂತೆ ನೂರಕ್ಕೂ ಅಧಿಕ ಖಾತೆಗಳಿಗೆ ವರ್ಗಾಯಿಸಿಕೊಂಡು ಬಳಿಕ ನಗದು ರೂಪದಲ್ಲಿ ಪಡೆದಿರುವುದು ತಿಳಿದು ಬಂದಿದೆ. ಸತ್ಯನಾರಾಯಣನನ್ನು…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆಯ ನಂತರ ಆತನ ಶವ ಸಾಗಿಸಲು ದರ್ಶನ್ ಅವರೆ ಕೊಟ್ಟಿದ್ದಾರೆ ಎನ್ನಲಾದ 30 ಲಕ್ಷ ಡೀಲ್ ಗೆ ಸಂಬಂಧಿಸಿದಂತೆ ಇದೀಗ ಪೊಲೀಸರು 30 ಲಕ್ಷ ಹಣವನ್ನು ಇಟ್ಟ ಜಾಗದಲ್ಲಿಯೇ  ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹತ್ಯೆಯ ಬಳಿಕ ರೇಣುಕಾಸ್ವಾಮಿ ಶವ ಸಾಗಿಸಲು ದರ್ಶನ ನೀಡಿದ 30 ಲಕ್ಷ ರೂಪಾಯಿ ಮನೆಯಲ್ಲೆ ಇದೀಗ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ಶವ ಸಾಗಿಸಲು ಆರೋಪಿ ಪ್ರದೋಷ ದರ್ಶನ್ ಯಿಂದ ಹಣ ಪಡೆದಿದ್ದ , ಕಾರ್ತಿಕ್ ಮೂಲಕ ತಲಾ 5 ಲಕ್ಷ ಕೊಡಲು ಪ್ಲಾನ್ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ 30 ಲಕ್ಷ ಹಣವನ್ನು ಒಂದು ಮನೆಯಲ್ಲಿ ಇಡಲಾಗಿತ್ತು. ಇದೀಗ ಆ 30 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ರೇಣುಕಾ ಸ್ವಾಮಿ ಶವ ಸಾಗಿಸಲು 30 ಲಕ್ಷಕ್ಕೆ ಡಿಲ್ ಮಾಡಲಾಗಿತ್ತು ಹೀಗಾಗಿ ಮೊದಲು ಶವವನ್ನು ಪಟ್ಟಣಗೆರೆ ಷಡ್ ನಿಂದ ಆಟೋದಲ್ಲಿ ಸಾಗಿಸಿ ನಂತರ ಸ್ಕಾರ್ಪಿಯೋ ಕಾರಿನಲ್ಲಿ ಶಿಫ್ಟ್ ಮಾಡಿದ್ದರು. ಅದಾದ…

Read More