Author: kannadanewsnow05

ಬೆಂಗಳೂರು : ತಮ್ಮ ಕ್ಷೇತ್ರದ ಅಭಿವೃದ್ಧಿಗಳಿಗೆ ಅನುದಾನ ನೀಡಿ ಎಂದು ಸದನದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ಕಾಂಗ್ರೆಸ್ ಶಾಸಕ ಉದಯ್ ಕದಲೂರು ಬೇಡಿಕೆ ಇಟ್ಟರು ಇದೆ ವೇಳೆ ನಮಗೂ ಅನುದಾನ ಕೇಳಿ ಕೇಳಿ ಸಾಕಾಗಿದೆ ಎಂದು ಬೇಸರವನ್ನು ಸಹ ಹೊರಹಾಕಿದ ಪ್ರಸಂಗ ಇಂದು ನಡೆಯಿತು. ಹೌದು ಪ್ರಶ್ನೋತ್ತರ ಅವಧಿಯಲ್ಲಿ ಮದ್ದೂರು ಶಾಸಕ ಉದಯ್ ಕದಲೂರ್ ಅನುದಾನಕ್ಕಾಗಿ ಬೇಡಿಕೆ ಇಟ್ಟರು. ಸಚಿವ ಮಹಾದೇವಪ್ಪ ಇಲಾಖೆಯಾದ ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ಬಾಕಿ ಇದೆ. ಮದ್ದೂರಿನಲ್ಲಿ ಎಸ್‌ಸಿ ವರ್ಗದ ಜನ ಇರುವ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ಬೇಕು ಎಂದು ಆಗ್ರಹಿಸಿದರು. ಅನುದಾನ ಸಿಗದೆ ಇರುವುದರಿಂದ ಕ್ಷೇತ್ರಕ್ಕೆ ಹೋಗಲು ಆಗುತ್ತಿಲ್ಲ. ಹೋದರೆ ಜನ ಅಪೂರ್ಣ ಕಾಮಗಾರಿ ತೋರಿಸ್ತಾರೆ. ನಮಗೆ ಅನುದಾನ ಬೇಕು, ಅನುದಾನ ಕೇಳಿ ಕೇಳಿ ನಮಗೂ ಸಾಕಾಗಿದೆ. ಕಾಲಮಿತಿಯೊಳಗೆ ಅನುದಾನ ಕೊಡಿ ಎಂದು ಮದ್ದೂರು ಶಾಸಕ ಉದಯ್ ಅಳಲು ತೋಡಿಕೊಂಡ ಪ್ರಸಂಗ ನಡೆಯಿತು. ಇದೀಗ ಈ ಒಂದು ವಿಚಾರ ವಿಪಕ್ಷಗಳಿಗೆ ಭಾರಿ ಅಸ್ತ್ರವಾಗಿದೆ.

Read More

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಪುಂಡರಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ. ಹೌದು ಬೆಂಗಳೂರಿನಲ್ಲಿ ಹಾಡ ಹಗಲೇ ವ್ಯಕ್ತಿಯ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿದ್ದು, ಕಿಡಿಗೇಡಿಗಳು ವ್ಯಕ್ತಿ ಒಬ್ಬನ ಮೇಲೆ 68 ಬಾರಿ ಮಚ್ಚಿನಿಂದ ಮರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅದೃಷ್ಟವಶಾತ್ 68 ಬಾರಿ ಹಲ್ಲೆ ಮಾಡಿದರು ಕೂಡ ವ್ಯಕ್ತಿ ಬದುಕು ಉಳಿದಿದ್ದಾನೆ. ಬೆಂಗಳೂರಿನ ಮಾಗಡಿ ರಸ್ತೆ ಬದಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಮಚ್ಚಿನಿಂದ ಹಲ್ಲೆಗೆ ಒಳಗಾದ ವ್ಯಕ್ತಿ ಕೆಳಗೆ ಬಿದ್ದರೂ ಸಹ ದುಷ್ಕರ್ಮಿಗಳು 68 ಬಾರಿ ಮಚ್ಚಿನಿಂದ ಮರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಮಾಗಡಿ ರಸ್ತೆಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಕಳೆದ ಮಾರ್ಚ್ 9 ರಂದು ಕೊಲೆ ಆರೋಪಿ ಸಂತೋಷ್ ಎಂಬಾತನ ಮೇಲೆ ಶರತ್ ಮತ್ತು ಗ್ಯಾಂಗ್ ಅಟ್ಯಾಕ್ ಮಾಡಿದೆ. ನಾಲ್ವರು ಯುವಕರು ಕೊಲೆ ಆರೋಪಿ ಸಂತೋಷ್ ಮೇಲೆ ಅಟ್ಯಾಕ್ ಮಾಡಿದ್ದಾರೆ. 2024ರಲ್ಲಿ ಕೊಳ್ಳೇಗಾಲದ ಮೋಹನ್ ಎಂಬಾತ ಕೊಲೆ ಆಗಿರುತ್ತಾನೆ. ಮೋಹನ್ ಹಾಗೂ ಅಟ್ಯಾಕ್ ಮಾಡಿದಂತ ಶರತ್ ಇಬ್ಬರೂ ಕೂಡ…

Read More

ಬೆಂಗಳೂರು : ಅಮೇರಿಕಾ ಇಸ್ರೆಲ್ ಹಾಗೂ ಇರಾನ್ ಮಧ್ಯ ಯುದ್ಧ ನಡೆಯುತ್ತಿದ್ದು ಇದರ ಪರಿಣಾಮ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಬಹಳಷ್ಟು ವ್ಯತ್ಯಯ ಉಂಟಾಗಿದೆ. ಇಂದು ಸದನದಲ್ಲಿ ಸಿಲಿಂಡರ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಬಹುದೊಡ್ಡ ಗದ್ದಲವೇ ನಡೆದುಹೋಯಿತು. ಶೂನ್ಯ ವೇಳೆಯಲ್ಲಿ ಎಲ್ಪಿಜಿ ಸಿಲಿಂಡರ್ ಅಭಾವದ ಬಗ್ಗೆ ಪ್ರಸ್ತಾಪಿಸಲಾಯಿತು. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕನ ನಡುವೆ ವಾಗ್ವಾದ ನಡೆಯಿತು. ವಾಣಿಜ್ಯ ಬಳಕೆ ಸಿಲಿಂಡರ್ ಬರ್ಲಿಲ್ಲ ಅಂದರೆ ಚಳವಳಿ ಮಾಡಬೇಕಾಗುತ್ತದೆ. ನಾವು ಚಳವಳಿ ಹಾಗು ಬಂದ್ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ ಎಂದು ಸಿಎಂ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು. ಪ್ರಧಾನ ಮಂತ್ರಿ ಮೋದಿ ಹೆಸರು ಪ್ರಸ್ತಾಪ ಮಾಡಿದ್ದಕ್ಕೆ ಸದನದಲ್ಲಿ ಗದ್ದಲ ನಡೆದಿದ್ದು ಶಾಸಕ ರಂಗನಾಥ ಮೇಲೆ ವಿಪಕ್ಷ ನಾಯಕರು ಮುಗಿಬಿದ್ದಿದ್ದಾರೆ. ಕುಣಿಗಲ್ ಕಾಂಗ್ರೆಸ್ ಶಾಸಕ ಕೆರಗನಾಥ ಪ್ರಸ್ತಾಪಿಸಿದ್ದು 900 ಸಿಲಿಂಡರ್ ಗೆ…

Read More

ಬೆಂಗಳೂರು : ಸಿಲಿಂಡರ್ ವಿಚಾರವಾಗಿ ಯಾರು ಆತಂಕ ಪಡುವ ಅಗತ್ಯ ಇಲ್ಲ ಒಂದು ಕುಟುಂಬಕ್ಕೆ ತಿಂಗಳಿಗೆ ಒಂದು ಸಿಲಿಂಡರ್ ಕೊಡಲು ತೀರ್ಮಾನಿಸಲಾಗಿದೆ ಯುದ್ಧ ನಡೆಯುತ್ತಿರುವಾಗ ಎಲ್ಲಾ ಗ್ರಹಕರು ಸಹಕರಿಸಬೇಕು ಕಲ್ಯಾಣ ಮಂಟಪದವರು ಸೇರಿ ಎಲ್ಲರೂ ಸಹಕರಿಸಿ ಎಂದು ವಿಧಾನಸಭೆಯಲ್ಲಿ ಆಹಾರ ಸಚಿವ ಕೆ.ಎಚ್ ಎಸ್ ಮುನಿಯಪ್ಪ ಹೇಳಿಕೆ ನೀಡಿದರು. ಮದುವೆ ನಿಲ್ಲಿಸಿ ಬಿಡಬೇಕು ಎಂದು ಬಿಜೆಪಿ ಶಾಸಕ ಸುರೇಶ ಗೌಡ ಇದೇ ಸಂದರ್ಭದಲ್ಲಿ ಹೇಳಿದರು. ಬಳಿಕ ಮುನಿಯಪ್ಪ ಗ್ಯಾಸ್ ವ್ಯರ್ಥ ಮಾಡಬೇಡಿ ಎಲ್ಲರೂ ಸಹಕರಿಸಬೇಕು. ಆಯಿಲ್ ಕಂಪನಿ ಜೊತೆಗೆ ನಾನು ಬೆಳಿಗ್ಗೆ ಸಭೆ ಮಾಡಿದ್ದೇನೆ. ಶೇ.20 ರಿಂದ 30ರಷ್ಟು ನಮ್ಮ ಉತ್ಪಾದನೆ ಇದೆ ಶೇಕಡ 70% ರಷ್ಟು ವಿದೇಶಿ ದಿಂದ ಬರಬೇಕು ನಾಲ್ವರ ಕುಟುಂಬಕ್ಕೆ ತಿಂಗಳಿಗೆ ಒಂದು ಗ್ಯಾಸ್ ಸಾಕು ಅಂದಿದ್ದಾರೆ. ಯಾರು ಆತಂಕ ಪಡುವ ಅಗತ್ಯವಿಲ್ಲ. ಆಸ್ಪತ್ರೆಗಳು ಶಾಲೆಗಳಿಗೆ ವಾಣಿಜ್ಯ ಸಿಲಿಂಡರ್ ಕೊಡಬೇಕು. ಹೋಟೆಲ್, ಕಲ್ಯಾಣ ಮಂಟಪದವರು ಸಹಕಾರ ನೀಡಬೇಕು. ನಾವು ಮುಖ್ಯವಾಗಿ ಗ್ರಾಹಕರ ಬಗ್ಗೆ ಗಮನ ಹರಿಸಬೇಕು. ಯುದ್ಧಕಾಲದಲ್ಲಿ…

Read More

ಬೆಂಗಳೂರು : ಅಮೇರಿಕಾ ಇಸ್ರೆಲ್ ಹಾಗೂ ಇರಾನ್ ಮಧ್ಯ ಯುದ್ಧ ನಡೆಯುತ್ತಿದ್ದು ಇದರ ಪರಿಣಾಮ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಬಹಳಷ್ಟು ವ್ಯತ್ಯಯ ಉಂಟಾಗಿದೆ. ಇಂದು ಸದನದಲ್ಲಿ ಸಿಲಿಂಡರ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಬಹುದೊಡ್ಡ ಗದ್ದಲವೇ ನಡೆದುಹೋಯಿತು. ಶೂನ್ಯ ವೇಳೆಯಲ್ಲಿ ಎಲ್ಪಿಜಿ ಸಿಲಿಂಡರ್ ಅಭಾವದ ಬಗ್ಗೆ ಪ್ರಸ್ತಾಪಿಸಲಾಯಿತು. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕನ ನಡುವೆ ವಾಗ್ವಾದ ನಡೆಯಿತು. ವಾಣಿಜ್ಯ ಬಳಕೆ ಸಿಲಿಂಡರ್ ಬರ್ಲಿಲ್ಲ ಅಂದರೆ ಚಳವಳಿ ಮಾಡಬೇಕಾಗುತ್ತದೆ. ನಾವು ಚಳವಳಿ ಹಾಗು ಬಂದ್ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ ಎಂದು ಸಿಎಂ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು. ಪ್ರಧಾನ ಮಂತ್ರಿ ಮೋದಿ ಹೆಸರು ಪ್ರಸ್ತಾಪ ಮಾಡಿದ್ದಕ್ಕೆ ಸದನದಲ್ಲಿ ಗದ್ದಲ ನಡೆದಿದ್ದು ಶಾಸಕ ರಂಗನಾಥ ಮೇಲೆ ವಿಪಕ್ಷ ನಾಯಕರು ಮುಗಿಬಿದ್ದಿದ್ದಾರೆ. ಕುಣಿಗಲ್ ಕಾಂಗ್ರೆಸ್ ಶಾಸಕ ಕೆರಗನಾಥ ಪ್ರಸ್ತಾಪಿಸಿದ್ದು 900 ಸಿಲಿಂಡರ್ ಗೆ…

Read More

ಮಂಗಳೂರು: ಬಜೆಟ್‌ನಲ್ಲಿ ಕಾಲೇಜು ಚುನಾವಣೆ ನಡೆಸುವ ಕುರಿತು ಘೋಷಣೆಯಾಗುತ್ತಿದ್ದಂತೆ ಕರಾವಳಿಯ ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ಚುನಾವಣಾ ಕಾವು ಏರತೊಡಗಿದೆ. ಆದರೆ, ಈ ಸಂಭ್ರಮದ ನಡುವೆಯೇ ವಿದ್ಯಾರ್ಥಿ ಸಂಘಟನೆಗಳ ನಡುವೆ ಭಾರಿ ಸಂಘರ್ಷ ಏರ್ಪಟ್ಟಿದ್ದು, ಕ್ಯಾಂಪಸ್‌ ಅಂಗಳ ಈಗ ರಣರಂಗವಾಗಿ ಮಾರ್ಪಟ್ಟಿದೆ. ಬಜೆಟ್‌ನಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಹಸಿರು ನಿಶಾನೆ ಸಿಕ್ಕಿದ್ದೇ ತಡ, ಮಂಗಳೂರಿನ ಪ್ರಮುಖ ಕಾಲೇಜುಗಳಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ತಮ್ಮ ಅಸ್ತಿತ್ವ ಪ್ರದರ್ಶಿಸಲು ಮುಂದಾಗಿವೆ. ಈ ವೇಳೆ ಪೋಸ್ಟರ್ ಅಂಟಿಸುವ ವಿಚಾರ ಹಾಗೂ ಪ್ರಚಾರದ ಹಮ್ಮುವಿಕೆ ಕುರಿತು ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿ ಸಂಘದ ಚುನಾವಣೆ ಘೋಷಣೆ ಮಾಡಿದ್ದು ಅಷ್ಟೇ, ಇನ್ನು ಅದು ಅಧಿಕೃತವಾಗಿ ಜಾರಿಗೆ ಬಂದಿಲ್ಲ. ಅಷ್ಟರಲ್ಲೇ ಮಂಗಳೂರಿನ ಪ್ರತಿಷ್ಠಿತ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಾಜಕೀಯ ಕಿಚ್ಚು ಭುಗಿಲೆದ್ದಿದೆ. ಕಾಂಗ್ರೆಸ್ ಬೆಂಬಲಿತ NSUI ಮತ್ತು ಬಿಜೆಪಿ ಬೆಂಬಲಿತ ABVP ಕಾರ್ಯಕರ್ತರ ನಡುವಿನ ಜಿದ್ದಾಜಿದ್ದಿನಿಂದ ಕಾಲೇಜು ಆವರಣ ರಣರಂಗವಾಗಿ…

Read More

ಬೆಂಗಳೂರು : ಕಳೆದ ಫೆಬ್ರವರಿ ತಿಂಗಳ ವೇತನ ಇನ್ನೂ ಪಾವತಿ ಆಗದ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಪರದಾಟ ನಡೆಸಬೇಕಾದ ಪ್ರಸಂಗ ಉದ್ಭವಿಸಿದೆ. ತಿಂಗಳ ಆರಂಭದಲ್ಲಿಯೇ ಜಮೆ ಆಗುತ್ತಿದ್ದ ವೇತನ‌ ಇಲ್ಲಿಯವರೆಗೂ ಜಮೆ ಆಗಿಲ್ಲ. ಹೀಗಾಗಿ ಸಾವಿರಾರು ಮಂದಿ ಪೊಲೀಸ್​​ ಸಿಬ್ಬಂದಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು ಕಳೆದ ಕೆಲವು ತಿಂಗಳುಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಸಿಬ್ಬಂದಿಗೆ ತಿಂಗಳ ಮೊದಲ ವಾರದಲ್ಲೇ ಸಿಗಬೇಕಿದ್ದ ವೇತನ ವಿಳಂಬವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಇದರಿಂದಾಗಿ ಕೆಳಹಂತದ ಸಿಬ್ಬಂದಿ ತಮ್ಮ ಸಂಸಾರ ನಿರ್ವಹಣೆ, ಮಕ್ಕಳ ಶಾಲಾ ಫೀಸು ಮತ್ತು ಬ್ಯಾಂಕ್ ಇಎಂಐ (EMI) ಪಾವತಿಸಲು ಪರದಾಡುವಂತಾಗಿದೆ. ಸಂಬಳ ವಿಳಂಬಕ್ಕೆ ಪ್ರಮುಖ ಕಾರಣಗಳೇನು? ಹೆಚ್.ಆರ್.ಎಂ.ಎಸ್ (HRMS) ತಾಂತ್ರಿಕ ದೋಷ: ಸರ್ಕಾರಿ ನೌಕರರ ವೇತನ ಪ್ರಕ್ರಿಯೆ ನಡೆಯುವ ಸಾಫ್ಟ್‌ವೇರ್‌ನಲ್ಲಿ ಆಗಾಗ ಉಂಟಾಗುವ ತಾಂತ್ರಿಕ ಸಮಸ್ಯೆಗಳಿಂದ ವೇತನ ಬಿಡುಗಡೆ ವಿಳಂಬವಾಗುತ್ತಿದೆ. ಬಜೆಟ್ ಹಂಚಿಕೆ ಮತ್ತು ಅನುದಾನ: ಆರ್ಥಿಕ ವರ್ಷದ ಅಂತ್ಯ ಅಥವಾ ಆರಂಭದಲ್ಲಿ ಹೊಸ ಅನುದಾನದ ಹಂಚಿಕೆಯಲ್ಲಿ ಆಗುವ ವಿಳಂಬವು…

Read More

ಬೆಂಗಳೂರು : ಇರಾನ್ ಇಸ್ರೇಲ್ ಹಾಗೂ ಅಮೆರಿಕ ನಡುವೆ ಯುದ್ಧ ಹಿನ್ನೆಲೆಯಲ್ಲಿ ಇದೀಗ ದೇಶದಲ್ಲಿ ಸಿಲಿಂಡರ್ ಕೊರತೆ ಕಾಣುತ್ತಿದ್ದು ರಾಜ್ಯದಲ್ಲೂ ಇದರ ಪರಿಣಾಮ ಬೀರಿದೆ ಈ ವಿಚಾರವಾಗಿ ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಮಾತನಾಡಿದ್ದು ಯಾವ ಡಿಸ್ಟ್ರಿಬ್ಯೂಟರ್ ಕೂಡ ಒಂದು ತಿಂಗಳಲ್ಲಿ ಒಂದು ಸಿಲಿಂಡರ್ ಕೊಡೋದಕ್ಕೆ ಇಲ್ಲ ಅಂತ ಹೇಳುವ ಹಾಗಿಲ್ಲ. ಸಿಲಿಂಡರ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಲಿಂಡರ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಮಧ್ಯಪ್ರದೇಶದಿಂದ ಹೆಚ್ಚಾಗಿ ಅನಿಲ ಆಮದು ಆಗುತ್ತಿತ್ತು. ಯುದ್ಧ ನಿಂತರೆ ಸಮಸ್ಯೆ ಇಲ್ಲ ಆದರೆ ಮುಂದುವರೆದರೆ ಕೊರತೆ ಉಂಟಾಗಲಿದೆ. ಅವಶ್ಯಕತೆ ಇರುವಾಗ ಮಾತ್ರ ಸಿಲಿಂಡರ್ ಬಳಸಬೇಕು ಒಂದು ಸಿಲಿಂಡರ್ ಕೊಡಲು ಕೇಂದ್ರ ಸರ್ಕಾರ ಹೇಳಿದೆ. ಸಿಲಿಂಡರ್ ವಿತರಕರು ಒಂದು ತಿಂಗಳಲ್ಲಿ ಒಂದು ಸಿಲಿಂಡರ್ ಕೊಡಲು ಇಲ್ಲ ಅಂತ ಹೇಳೋ ಹಾಗಿಲ್ಲ. ಬ್ಲಾಕ್ ಮಾರ್ಕೆಟ್ ಮಾಡಕ್ಕಾಗಲ್ಲ ಬ್ಲಾಕ್ ಮೇಲ್ ಮಾಡಿದರೂ ಕೂಡ ಅಂಥವರ ವಿರುದ್ಧ ಕ್ರಮ…

Read More

ಬೆಂಗಳೂರು : ಅಮೇರಿಕಾ ಇಸ್ರೇಲ್ ಹಾಗು ಇರಾನ್ ನಡುವೆ ಯುದ್ಧ ನಡೆಯುತ್ತಿದೆ. ಕಚ್ಚಾ ತೈಲ LPG ಮೇಲೆ ಯಾವ ರೀತಿ ಪರಿಣಾಮ ಆಗ್ತಿದೆ ಗೊತ್ತಿದೆ. ಪಿಎಂ ಮೋದಿ ಗ್ರಾಹಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಿದ್ದಾರೆ ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಯಾವುದು ಇಲ್ಲ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಇಷ್ಟಾದರೂ ಕಾಂಗ್ರೆಸ್ ನವರು ಪ್ರತಿಭಟನೆ ಮಾಡುತ್ತಾರೆ ಅಂದರೆ, ಅವರು ಬೌಧಿಕ ವಾಗಿ ಎಷ್ಟು ದಿವಾಳಿಯಾಗಿದ್ದಾರೆ ಗೊತ್ತಾಗುತ್ತೆ. ರಾಜ್ಯ ಸರ್ಕಾರ ಇನ್ನು ಪೊಲೀಸ್ ಬಂದಿದೆ ಸಂಬಳವನ್ನೇ ಕೊಟ್ಟಿಲ್ಲ. ಸಂಬಳ ನೀಡಿಲ್ಲ ಅಂದರೆ ರಾಜ್ಯದ ದಿವಾಳಿಯಾಗಿದೆ ಎಂದು ಗೊತ್ತಾಗಿದೆ. ಸಿಎಂ ಸಿದ್ದರಾಮಯ್ಯ ಎಲ್ಲವನ್ನು ಕುಳಿತಿದ್ದಾರೆ ಎಂದು ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

Read More

ಬೆಂಗಳೂರು : ಹೆಣ್ಣುಭ್ರೂಣ ಹತ್ಯೆಯು ಸಾಂವಿಧಾನಾತ್ಮಕ ಮೌಲ್ಯಗಳಿಗೆ ಮಾಡುವ ಅವಮಾನ ಎಂದಿರುವ ಹೈಕೋರ್ಟ್​, ಲಿಂಗ ಪರೀಕ್ಷೆ ಬಳಿಕ ಗರ್ಭಪಾತ ಮಾಡಿದ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದೆ.ಪ್ರಕರಣದಲ್ಲಿ ಆರೋಪಿಗಳಾಗಿದ್ದ ಶಾರದಮ್ಮ, ಅವರ ಪತಿ ದಾಸೇಗೌಡ ಮತ್ತು ಡಾ.ಶಶಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಹೆಣ್ಣು ಭ್ರೂಣ ಹತ್ಯೆ ಕೇವಲ ಕಾನೂನುಬಾಹಿರ ಅಪರಾಧವಲ್ಲದೇ, ನೈತಿಕ ಸಮಾಜದ ಮೇಲೆ ಬಿದ್ದ ಕಳಂಕವಾಗಿದ್ದು, ಸಂವಿಧಾನಾತ್ಮಕ ಮೌಲ್ಯಗಳನ್ನು ಅವಮಾನ ಮಾಡುವಂತದ್ದಾಗಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಲಿಂಗ ಪರೀಕ್ಷೆ ನಡೆಸಿ ಗರ್ಭಪಾತ ಮಾಡಿಸಿದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ಪ್ರಕರಣದ ಹಿನ್ನೆಲೆ ಚನ್ನಪಟ್ಟಣ ತಾಲೂಕಿನ ಚನ್ನಕೇಶವ ಮತ್ತು ಅವರ ಪತ್ನಿ ಹರ್ಷಿತಾ ಮೂರನೇ ಮಗುವಿಗೆ ಗರ್ಭಿಣಿಯಾಗಿದ್ದರು. ಅವರಿಗೆ ಈಗಾಗಲೇ ಇಬ್ಬರು ಹೆಣ್ಣುಮಕ್ಕಳು ಇದ್ದ ಕಾರಣ, ಗರ್ಭದಲ್ಲಿರುವ ಮಗುವಿನ ಲಿಂಗ ತಿಳಿದುಕೊಳ್ಳಲು ಅವರು ಯತ್ನಿಸಿದರು. ಈಗಾಗಲೇ ಇಬ್ಬರು ಹೆಣ್ಣುಮಕ್ಕಳು ಇದ್ದ ಕಾರಣ ಸಂಬಂಧಿಕರಾದ ಶಾರದಮ್ಮ ಮತ್ತು ದಾಸೇಗೌಡ ಅವರ ಸಹಾಯದಿಂದ…

Read More