Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ಬೆಂಗಳೂರನ್ನು ಕಟ್ಟಿ ಬೆಳೆಸಿದ ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯುತ್ಸವದ ಅಂಗವಾಗಿ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಮತ್ತು ಸಾಧನೆಯನ್ನು ಕುರಿತ ಅಂಶಗಳನ್ನು ಒಳಗೊಂಡ ಭಾಷಣ, ಪ್ರಬಂಧ ಸ್ಪರ್ಧೆ ಸೇರಿ ದಂತೆ ಇನ್ನಿತರ ಚಟುವಟಿಕೆಗಳನ್ನು ಆಯೋಜಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಹಿಂದೆ ನಡೆಸಲು ಉದ್ದೇಶಿಸಿದ್ದ ಚರ್ಚಾ ಸ್ಪರ್ಧೆಯ ಬದಲಾಗಿ ಭಾಷಣ ಮತ್ತು ಪ್ರಬಂಧಸ್ಪರ್ಧೆ ಹಾಗೂ ಜಿಲ್ಲಾಧಿಕಾರಿ, ಜಿಲ್ಲಾಡಳಿತ ತೀರ್ಮಾನಿಸುವ ಇನ್ನಿತರ ಚಟುವಟಿಕೆ ನಡೆಸುವಂತೆ ಪರಿಷ್ಕೃತ ಸುತ್ತೋಲೆ ಹೊರಡಿಸಲಾಗಿದೆ. ಈ ಕಾರ್ಯಕ್ರಮಗಳಿಗಾಗಿ ಈಗಾಗಲೇ ಪ್ರತಿ ತಾಲ್ಲೂಕು ಬಿಇಒಗಳಿಗೆ ತಲಾ ಒಂದು ಲಕ್ಷ ರು. ಅನುದಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಿಡುಗಡೆ ಮಾಡಿದೆ. ಆದ್ದ ರಿಂದ ಬಿಇಒಗಳು ತಮ್ಮ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿನ ದೈನಂದಿನ ಪಾಠ – ಪ್ರವಚನಗಳಿಗೆ ತೊಂದರೆ ಆಗದಂತೆ ಕೆಂಪೇಗೌಡರ ಕುರಿತು ಭಾಷಣ, ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲು ಇಲಾಖೆ ಆಯುಕ್ತ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧೀಕರಣಕ್ಕೆ (KAT) ಸದಸ್ಯರನ್ನು ನೇಮಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತಂತೆ ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಹಾಜರಾಗಿ, ಸರ್ಕಾರಿ ನೌಕರರ ಸೇವಾ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯಗಳನ್ನು ಕೆಎಟಿ ವಿಚಾರಣೆ ನಡೆಸಲಿದೆ. ಬೆಂಗಳೂರಿನಲ್ಲಿ ಕೆಎಟಿಯ ಪ್ರಧಾನ ಪೀಠವಿದ್ದರೆ, ಕಲಬುರಗಿ ಹಾಗೂ ಬೆಳಗಾವಿಯಲ್ಲಿ ಪ್ರಾದೇಶಿಕ ಪೀಠಗಳಿವೆ. ಕೆಎಟಿಯಲ್ಲಿ ಅಧ್ಯಕ್ಷರಲ್ಲದೇ ಒಟ್ಟು 9 ಮಂದಿ ಸದಸ್ಯರ ಹುದ್ದೆಗಳಿವೆ. ಅದರಲ್ಲಿ ಅಧ್ಯಕ್ಷ,ಇತರೆ 4ನ್ಯಾಯಾಂಗ ಸದಸ್ಯರ ಹುದ್ದೆಗಳಿ ವೆ. ಪ್ರಧಾನ ಪೀಠದಲ್ಲಿ ಅಧ್ಯಕ್ಷರು ಸೇರಿ ಇಬ್ಬರು ನ್ಯಾಯಾಂಗ ಸದಸ್ಯರಿದ್ದಾರೆ. 3 ಕೋರ್ಟ್ ಹಾಲ್‌ಗಳಿವೆ. ಪ್ರಾದೇಶಿಕ ಪೀಠದಲ್ಲಿ ತಲಾ1 ಕೋರ್ಟ್ ಹಾಲ್‌ಗಳಿವೆ ಎಂದು ಅವರು ನ್ಯಾಯಾಧಿಶರಿಗೆ ವಿವರಿಸಿದರು. ಈ ಕುರಿತಂತೆ ವಕೀಲ ನರಸಿಂಹರಾಜು ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರತಿವಾದಿಗಳಾದ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ…

Read More

ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಮತ್ತೊಂದು FiR ದಾಖಲಾಗಿದೆ. ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಮತ್ತೊಂದು FIR ದಾಖಲಾಗಿದೆ. ಹೊಳೆನರಸೀಪುರ ಮೂಲದ ಯುವಕನಿಂದ ಈ ಒಂದು ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. 3 ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವಕ ದೂರನ್ನು ಸಲ್ಲಿಸಿದ್ದಾನೆ. ಸಂತ್ರಸ್ತನ ದೂರನ್ನು ಆಧರಿಸಿ ಇದೀಗ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್ 377, 342, 506 ಅಡಿ ಪ್ರಕರಣ ದಾಖಲಾಗಿದೆ. ಹೌದು ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ಸಂತ್ರಸ್ತನಿಂದ ದೂರು ಸಲ್ಲಿಕೆಯಾಗಿದೆ. 4 ವರ್ಷಗಳ ಹಿಂದೆ ಕೋವಿಡ್ ಸಮಯದಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾನೆ. ನಾಲ್ಕು ದಿನಗಳ ಹಿಂದೆ ಸೂರಜ್ ಪರವಾಗಿ ದೂರು ಕೊಟ್ಟಿದ್ದ ಯುವಕ ಇಂದು ಅದೇ ಯುವಕನಿಂದ ಸೂರಜ್ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ್ದಾನೆ. ಹಾಸನ ಜಿಲ್ಲೆಯ ಹೊಳೆನರಸೀಪುರ…

Read More

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮನೆ ಊಟ ತಂದು ಕೊಡಿ ಎಂದು ಮನವಿ ಮಾಡಿದ್ದರು. ಈ ಒಂದು ಮನವಿಗೆ ಕೋರ್ಟ್ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ, ಇಂದು ತಂದೆ ಹೆಚ್ ಡಿ ರೇವಣ್ಣ ಅವರು ಬಟ್ಟೆ ಊಟ ತಂದುಕೊಟ್ಟಿದ್ದಾರೆ. ಹೌದು ಪುತ್ರ ಪ್ರಜ್ವಲ್ ಗೆ ಊಟ ಬಟ್ಟೆ ತಂದುಕೊಟ್ಟ ಶಾಸಕ ಹೆಚ್ ಡಿ ರೇವಣ್ಣ ಅವರು ಸಿಐಡಿ ಕಚೇರಿಗೆ ಕಾರಿನಲ್ಲಿ ಊಟ ಬಟ್ಟೆ ತಂದುಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಎಚ್ ಡಿ ರೇವಣ್ಣ ಅವರ ಪುತ್ರರು ಇದ್ದು, ಅತ್ಯಾಚಾರ ಕೆಸ್‌ ನಲ್ಲಿ ಮಾಜಿ ಸಂಸದ ಪ್ರಜ್ವಲ್ ಬಂಧನ ವಾಗಿದ್ದು, ಅಲ್ಲದೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ಬಂಧನವಾಗಿದೆ. ಹಾಗಾಗಿ ಪುತ್ರ ಪ್ರಜ್ವಲ್ ಗೆ ಎಚ್ ಡಿ ರೇವಣ್ಣ ಅವರು ಊಟ ಬಟ್ಟೆ ತಂದುಕೊಟ್ಟಿದ್ದಾರೆ. ನಂತರ ಸಿಐಡಿ ಕಚೇರಿ ಹೊರಬಾಗದಿಂದಲೇ ಶಾಸಕ ಎಚ್ಡಿ ರೇವಣ್ಣ ಹೊರಟು ಹೋಗಿದ್ದಾರೆ.…

Read More

ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಎಲ್ಸಿ ಸೂರಜ್ ರೇವಣ್ಣ ಜೈಲಿನಲ್ಲಿದ್ದು ಬೀಗ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ಅವರ ಆಪ್ತನೊಬ್ಬ ಅಸಹಜ ಲೈಂಗಿಕ ದೌರ್ಜನ್ಯ ಎಂದು ಆರೋಪಿಸಿ ಠಾಣೆಗೆ ದೂರು ಸಲ್ಲಿಸಿದ್ದಾನೆ. ಹೌದು ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ಸಂತ್ರಸ್ತನಿಂದ ದೂರು ಸಲ್ಲಿಕೆಯಾಗಿದೆ. 4 ವರ್ಷಗಳ ಹಿಂದೆ ಕೋವಿಡ್ ಸಮಯದಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾನೆ. ನಾಲ್ಕು ದಿನಗಳ ಹಿಂದೆ ಸೂರಜ್ ಪರವಾಗಿ ದೂರು ಕೊಟ್ಟಿದ್ದ ಯುವಕ ಇಂದು ಅದೇ ಯುವಕನಿಂದ ಸೂರಜ್ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ್ದಾನೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ ಯುವಕನಿಂದ ದೂರು ದಾಖಲಾಗಿದೆ. 10 ಪುಟಗಳ ಸುದೀರ್ಘ ದೂರ ಬರೆದು ಠಾಣೆಗೆ ತಂದಿರುವ ಸಂತ್ರಸ್ತ ಸಂತ್ರಸ್ತನ ದೂರನ್ನು ಆಧರಿಸಿ ಪೊಲೀಸರು ಇದೀಗ ಕೇಸ್ ದಾಖಲಿಸಲು ಮುಂದಾಗಿದ್ದಾರೆ. ಜೂನ್ 22ರಂದು ಅರಕಲಗೂಡು ಮೂಲದ ಯುವಕ ದೂರು ನೀಡಿದ್ದ. ಜೆಡಿಎಸ್ MLC ಸೂರಜ್ ರೇವಣ್ಣ ವಿರುದ್ಧ ದೂರು ದಾಖಲಿಸಿದ್ದ. ಇಂದು…

Read More

ಕಲಬುರಗಿ : 18ನೇ ಲೋಕಸಭೆಯ ಸಂಸದರ ಪ್ರಮಾಣ ವಚನ ಸ್ವೀಕಾರ ನಡೆಯುತ್ತಿದ್ದು, ತೆಲಂಗಾಣದ ಹೈದರಾಬಾದ್ ಸಂಸದ ಅಸದುದ್ದೀನ್ ಉವೈಸಿ ಪ್ರಮಾಣ ವಚನ ಸ್ವೀಕಾರದ ವೇಳೆ ಜೈ ಪ್ಯಾಲೆಸ್ತೀನ್’ ಎಂದು ಹೇಳಿ ಘೋಷಣೆ ಕೂಗಿದ್ದಾರೆ. ಈ ವಿಚಾರವಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಆಕ್ರೋಶ ಅವರ ಹಾಕಿದ್ದು ಇಂತಹವರ ಲೋಕಸಭಾ ಸದಸ್ಯತ್ವವನ್ನು ರದ್ದು ಮಾಡಬೇಕು ಎಂದು ಕಿಡಿಕಾರಿದರು. ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓವೈಸಿ ಅಂಥವರ ಲೋಕಸಭಾ ಸದಸ್ಯತ್ವವನ್ನು ರದ್ದು ಮಾಡಬೇಕು. ಸಂವಿಧಾನ ಶಿಲ್ಪಿ ಡಾಕ್ಟರ್ ಅಂಬೇಡ್ಕರ್ ವಿಚಾರಗಳಿಗೆ ಅವಮಾನ ಮಾಡಿದ್ದಾರೆ. ಭಾರತವನ್ನು ಬಲಗೊಳಿಸಲು ಅಂಬೇಡ್ಕರ್ ಅವರು ಸಂವಿಧಾನ ತಂದಿದ್ದಾರೆ. ಪ್ಯಾಲೇಸ್ತೇನ್ ಪರ ನಿಂತುಕೊಳ್ಳಲು ಸಂವಿಧಾನ ಕೊಟ್ಟಿಲ್ಲ ಎಂದು ಕಿಡಿ ಕಾರಿದ್ದಾರೆ. ಅಸಾಧುದಿನ್ ಓವೈಸಿ ಪೂರ್ವಿಕರು ರಜಾಕಾರರ ಚಳುವಳಿಯಲ್ಲಿದ್ದರೂ. ರಜಾಕಾರರ ಕಾಲದಲ್ಲಿ ಇವರೆಲ್ಲ ಜೈ ಪಾಕಿಸ್ತಾನ ಅಂತ ಕೂಗಿದವರು. ಇಸ್ಲಾಂ ರಾಷ್ಟ್ರ ನಿರ್ಮಾಣ ಆಗಬೇಕೆಂದು ಇಲ್ಲಿ ಹೋರಾಟ ಮಾಡಿದ್ದರು. ಅದೇ ಬ್ಲಡ್ ಈಗ ಪ್ಯಾಲೇಸ್ಥಿನ್ ಅಂತ ಘೋಷಣೆ ಕೂಗಿದೆ.ಹೊರಗೆ ಹೀಗಿರುವಾಗ…

Read More

ಧಾರವಾಡ : ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದು, ಮುಂದೆ ರಾಜ್ಯದಲ್ಲಾಗುವ ಅನಾಹುತ, ರಾಜ್ಯ ರಾಜಕಾರಣದ ಬಗ್ಗೆ ಹೇಳಿದ್ದರು. ಇದೀಗ ಮತ್ತೆ ಸ್ಪೋಟಕ ವಾದಂತಹ ಭವಿಷ್ಯ ನುಡಿದಿದ್ದು, ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ಆಗುತ್ತದೆ ಎಂದು ಕ್ರೋಧಿ ನಾಮ ಸಂವತ್ಸರದ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಸ್ಪೋಟಕವಾದ ಭವಿಷ್ಯ ನುಡಿದ ಅವರು, ಭಾರತೀಯ ಪದ್ಧತಿಯಲ್ಲಿ ಸಂವತ್ಸರಗಳಿಗೆ ಮಹತ್ವ ಇದೆ. ಈಗ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಈ ಸಂವತ್ಸರದಲ್ಲಿ ಒಳಿತಿಗಿಂತ ಕೆಡಕು ಹೆಚ್ಚು ಎನ್ನಬಹುದು. ಭೂಮಿ, ಅಗ್ನಿ, ಆಕಾಶ, ವಾಯು, ಜಲ ಐದರಿಂದಲೂ ತೊಂದರೆ ಇದೆ. ಭೂ ಕುಸಿತ, ಜಲಪ್ರಳಯ ಲಕ್ಷಣ ಇದೆ. ಗಾಳಿಯಿಂದಲೂ ತೊಂದರೆ ಆಗಲಿದೆ. ಆಕಾಶ ತತ್ವ ಆಗಲಿದೆ. ಆ ಆಕಾಶ ತತ್ವ ಏನು ಅನ್ನೋದನ್ನು ಸಮಗ್ರವಾಗಿ ಶ್ರಾವಣದಲ್ಲಿ ಹೇಳುವೆ. ಅಶುಭ ಈಗಲೇ ನುಡಿಯಬಾರದು. ಶುಭವೋ ಅಶುಭವೋ ಎಂದು ಶ್ರಾವಣದಲ್ಲಿ ಹೇಳುವೆ ಎಂದು ಸ್ಪಷ್ಟಪಡಿಸಿದರು. ಇನ್ನು ಇದೇ ವೇಳೆ…

Read More

ಬಾಗಲಕೋಟೆ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಶೆಡ್ ನಲ್ಲಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ದಾಸರ ಮಡ್ಡಿಯಲ್ಲಿ ಸಂಭವಿಸಿದೆ. ಸಂತೋಷ ಸುಣಗಾರ (22) ಶೋಭಾ ಹುಲ್ಲಣ್ಣವರ (38) ಸಾವನಪ್ಪಿದ್ದಾರೆ. ಈ ವೇಳೆ ಶ್ರೀಕಾಂತ್, ಮಹೇಶ, ಕಸ್ತೂರಿ ಹಾಗೂ ಸಂಗೀತ ಕಾಮಶೆಟ್ಟಿಗೆ ಗಂಭಿರವಾದ ಗಾಯಗಳಾಗಿದ್ದು, ಅವರನ್ನು ತಕ್ಷಣ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಗಡಿನ ಶೆಡ್ ಮೇಲೆ ಹೈ ಟೆನ್ಶನ್ ತಂತಿ ತುಂಡಾಗಿ ಬಿದ್ದು ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಜಾತ್ರೆ ಸಂಭ್ರಮದ ಮಧ್ಯ ವಿದ್ಯುತ್ ಅಂತ ತುಂಡಾಗಿ ಬಿದ್ದು ಈ ದುರಂತ ಸಂಭವಿಸಿದೆ. ಮೃತ ಸಂತೋಷ್ ಜೊತೆ ಸಂಗೀತ ಕಾಮಶೆಟ್ಟಿ ನಿಶ್ಚಿತಾರ್ಥವಾಗಿತ್ತು. ಜೂನ್ 28 ರಂದು ಸಂತೋಷ್ ಸಂಗೀತ ಹಸೆಮಣೆ ಎರಲಿದ್ದರು.ಆದರೆ ಇದೀಗ ಸಂತೋಷ್ ಮೃತಪಟ್ಟಿದ್ದರಿಂದ ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ವರ್ಷದಿಂದ ವಿದ್ಯುತ್ ತಂತಿ ನೇತಾಡುತ್ತಿದ್ದರು ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ. ವಿಷಯ ತಿಳಿಸಿದರು ಲೈನ್ ದುರಸ್ತಿ ಮಾಡಿಲ್ಲ ಎಂದು…

Read More

ಕೊಪ್ಪಳ : ಕೂಲಿ ಮಾಡಿದ ಬಾಕಿ ಎರಡು ನೂರು ರೂಪಾಯಿ ಹಣ ಕೊಡಲಿಲ್ಲವೆಂದು ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೊಪ್ಪಳ ತಾಲೂಕಿನ ನಾಗೇಶನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೇಣುಕಮ್ಮ ಸಿಳ್ಳಿಕ್ಯಾತರ್(57) ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ.ಆರೋಪಿಯನ್ನು ಮಹೇಶ್ ಎಂದು ಹೇಳಲಾಗುತ್ತಿದೆ. ಮೃತ ರೇಣುಕಮ್ಮಳ ಪತಿ ಹಳ್ಳಪ್ಪ, ಕಟ್ಟಡ ನಿರ್ಮಾಣದ ಮಿಸ್ತ್ರಿ ಕೆಲಸ ಮಾಡುತ್ತಾನೆ. ಈತ ಕೆಲ ದಿನಗಳ ಹಿಂದೆ ಗ್ರಾಮದ ಮಹೇಶ್​ ಗೊಲ್ಲರ ಸೇರಿದಂತೆ ಕೆಲ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಬೆಂಗಳೂರಿಗೆ ಹೋಗಿದ್ದ. ಅಲ್ಲಿ ಶಾಲೆಯೊಂದರಲ್ಲಿ ಇದ್ದ ಕೆಲಸವನ್ನು ನಾಲ್ಕು ದಿನಗಳ ಕಾಲ ಮಾಡಿ, ನಂತರ ಎಲ್ಲರೂ ಕೂಡ ಮರಳಿ ಗ್ರಾಮಕ್ಕೆ ಬಂದಿದ್ದರು. ಪ್ರತಿ ದಿನಕ್ಕೆ 650 ರೂಪಾಯಿಯಂತೆ ಕೂಲಿ ಮಾತನಾಡಲಾಗಿತ್ತು. ನಾಲ್ಕು ದಿನಗಳ ಕಾಲ ಮಾಡಿ, ನಂತರ ಎಲ್ಲರೂ ಕೂಡ ಮರಳಿ ಗ್ರಾಮಕ್ಕೆ ಬಂದಿದ್ದರು. ಪ್ರತಿ ದಿನಕ್ಕೆ 650 ರೂಪಾಯಿಯಂತೆ ಕೂಲಿ ಮಾತನಾಡಲಾಗಿತ್ತು. ಹೀಗಾಗಿ ಕೂಲಿ ಕೆಲಸಕ್ಕೆ ಬಂದವರಿಗೆಲ್ಲ ಹಳ್ಳಪ್ಪ, ವಾರದ ಹಿಂದೆ ಪ್ರತಿಯೊಬ್ಬರಿಗೂ ತಲಾ ಎರಡು ಸಾವಿರದಾ ನಾಲ್ಕು…

Read More

ಬೆಳಗಾವಿ : ರಾಜ್ಯದಲ್ಲಿ ಇತ್ತೀಚಿಗೆ ಪೆಟ್ರೋಲ್ ಡೀಸೆಲ್ ಬಳಿಕ ಇದೀಗ KMF ಹಾಲಿನ ದರ ಏರಿಕೆ ಮಾಡಿದೆ. ಇದನ್ನು ವಿರೋಧಿಸಿ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಅವರು ಹಾಕಿದ್ದು ಜುಲೈ 3 ಅಥವಾ 4ರಂದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದರು. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ಜುಲೈ 3 ಅಥವಾ 4ರಂದು ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಕರ್ನಾಟಕ ಸರ್ಕಾರ ಒಂದು ರೀತಿ ಹುಚ್ಚರ ಸಂತೆಯಾಗಿದೆ. ಮೊನ್ನೆಯಷ್ಟೇ ಪೆಟ್ರೋಲ್, ಡೀಸೆಲ್‌ ದರ ಏರಿಕೆ ಮಾಡಿದ್ದಾರೆ. ಈಗ ಹಾಲಿನ ದರ ಲೀಟರ್​ಗೆ 2 ರೂಪಾಯಿ ಏರಿಕೆ ಮಾಡಿದ್ದಾರೆ. ಒಂದೇ ವರ್ಷದಲ್ಲಿ ಎರಡು ಬಾರಿ ಹಾಲಿನ ದರ ಏರಿಕೆ ಮಾಡಿದ್ದಾರೆ. ಗ್ಯಾರಂಟಿಗೆ ಹಣ ಹೊಂದಿಸಲು ಆಗದೇ ಬೆಲೆ ಏರಿಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅವೈಜ್ಞಾನಿಕವಾಗಿ, ಯಾವುದೇ…

Read More