Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, 2025 ಮತ್ತು 26 ನೇ ಸಾಲಿನಲ್ಲಿ 216 ಸೇತುವೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ 60 ಕೋಟಿ ವೆಚ್ಚದಲ್ಲಿ 10 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತೆ.ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಘೋಷಿಸಿದರು. 7 ಲಕ್ಷ ರೈತರಿಗೆ ಹನಿ ನೀರಾವರಿ ಸ್ಥಾಪನೆ 3 ಲಕ್ಷ ರೈತರಿಗೆ ಕೃಷಿ ಯಂತ್ರೋಪಗಳ ವಿತರಣೆ 363 ಕೋಟಿ…
ಬೆಂಗಳೂರು : ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, 2025 ಮತ್ತು 26 ನೇ ಸಾಲಿನಲ್ಲಿ 216 ಸೇತುವೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ 60 ಕೋಟಿ ವೆಚ್ಚದಲ್ಲಿ 10 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತೆ.ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಘೋಷಿಸಿದರು. ಬೆಂಗಳೂರಿನಲ್ಲಿ ಚಿರತೆ ಹಾವಳಿ ತಡೆಗಟ್ಟಲು, ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ ಸ್ಥಾಪನೆ ಮಾಡಲಾಗುವುದು.ಪ್ರತಿ ತಾಲೂಕಿನಲ್ಲಿ…
ಬೆಂಗಳೂರು : ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, 2025 ಮತ್ತು 26 ನೇ ಸಾಲಿನಲ್ಲಿ 216 ಸೇತುವೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ 60 ಕೋಟಿ ವೆಚ್ಚದಲ್ಲಿ 10 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತೆ.ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಘೋಷಿಸಿದರು. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಮೀಸಲು ಇಡಲಾಗಿದೆ ಮಿಲೆಟ್ ಹಬ್ ಗೆ ಏಕವಾಕ್ಯ ವ್ಯವಸ್ಥೆ ಜಾರಿಗೆ. ಕುಕ್ಕೆ ಸುಬ್ರಮಣ್ಯ…
ಬೆಂಗಳೂರು : ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, 2025 ಮತ್ತು 26 ನೇ ಸಾಲಿನಲ್ಲಿ 25 16 ಸೇತುಗಳ ನಿರ್ಮಾಣದ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ 60 ಕೋಟಿ ವೆಚ್ಚದಲ್ಲಿ 10 ಜಿಟಿಸಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತೆ.ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಘೋಷಿಸಿದರು. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಮೀಸಲು ಇಡಲಾಗಿದೆ ಮಿಲೆಟ್ ಹಬ್ ಗೆ ಏಕವಾಕ್ಯ ವ್ಯವಸ್ಥೆ ಜಾರಿಗೆ. ಕುಕ್ಕೆ…
ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಘೋಷಿಸಿದರು. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಮೀಸಲು ಇಡಲಾಗಿದೆ ಮಿಲೆಟ್ ಹಬ್ ಗೆ ಏಕವಾಕ್ಯ ವ್ಯವಸ್ಥೆ ಜಾರಿಗೆ. ಕುಕ್ಕೆ ಸುಬ್ರಮಣ್ಯ ದೇವಾಲಯ ಪ್ರಾಧಿಕಾರ ರಚನೆ ಕೊಲ್ಲೂರು ಮೂಕಾಂಬಿಕೆ ದೇವಾಲಯ ಪ್ರಾಧಿಕಾರ ರಚನೆ, ಕರ್ನಾಟಕ ಪ್ರವಾಸೋದ್ಯಮಕ್ಕೆ ಬಜೆಟ್ ನಲ್ಲಿ ಮತ್ತು ನೀಡಲಾಗಿದೆ ವಾರಣಾಸಿಯಲ್ಲಿ ಹೊಸ ಛತ್ರ ನಿರ್ಮಾಣ ಮಾಡಲಾಗುತ್ತೆ, ಶ್ರೀಶೈಲಂನಲ್ಲಿ…
ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ಮಿಲೆಟ್ ಹಬ್ ಗೆ ಏಕವಾಕ್ಯ ವ್ಯವಸ್ಥೆ ಜಾರಿಗೆ. ಕುಕ್ಕೆ ಸುಬ್ರಮಣ್ಯ ದೇವಾಲಯ ಪ್ರಾಧಿಕಾರ ರಚನೆ ಕೊಲ್ಲೂರು ಮೂಕಾಂಬಿಕೆ ದೇವಾಲಯ ಪ್ರಾಧಿಕಾರ ರಚನೆ, ಕರ್ನಾಟಕ ಪ್ರವಾಸೋದ್ಯಮಕ್ಕೆ ಬಜೆಟ್ ನಲ್ಲಿ ಮತ್ತು ನೀಡಲಾಗಿದೆ ವಾರಣಾಸಿಯಲ್ಲಿ ಹೊಸ ಛತ್ರ ನಿರ್ಮಾಣ ಮಾಡಲಾಗುತ್ತೆ, ಶ್ರೀಶೈಲಂನಲ್ಲಿ ಹೊಸ ಯಾತ್ರೆ ನಿವಾಸಿ ನಿರ್ಮಾಣ ಮಾಡಲಾಗುತ್ತೆ . ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿಗೆ ಮಾಡಲಾಗುತ್ತೆ.
BUDGET BREAKING : ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳ ಭರ್ತಿ : ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಘೋಷಿಸಿದರು.
ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ದಾಖಲೆಯ 17ನೇ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ಪ್ರಗತಿಶೀಲ ರಾಜ್ಯದ ತೆರಿಗೆ ಹಣಕ್ಕೆ ಪ್ರಮುಖ ದೃಷ್ಟಿಯಾದ ನಾನು ಸರ್ವರ ಏಳಿಗೆ ಬಯಸಿ ಆಯವ್ಯಯ ಬಜೆಟ್ ಮಂಡಿಸುತ್ತಿದ್ದೇನೆ. 6 ಕೋಟಿ ಕನ್ನಡಿಗರ ನಿರೀಕ್ಷೆಗಳನ್ನು ನಾವು ಅರಿತಿದ್ದೇವೆ. ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ. ರೈತರ ದಮನಿತರ ಕಾರ್ಮಿಕರ ಮಹಿಳೆಯರ ಅಶಕ್ತರ ಅಲ್ಪಸಂಖ್ಯಾತರ ವ್ಯಾಪಾರ ಮತ್ತು ಕೈಗಾರಿಕೋದ್ಯಮಿಗಳಿಗೆ ಒದಗಿಕೊಂಡರುವ ಕನಸು ಮತ್ತು ವಿಶ್ವಾಸವನ್ನು ಪ್ರತಿನಿಧಿಸುವ ಜೀವಂತ ದಾಖಲೆಯಾಗಿದೆ.
ಬೆಂಗಳೂರು : ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ, ಜನಸಾಮಾನ್ಯರಿಗೆ ಮತ್ತು ಪ್ರಯಾಣಿಕರಿಗೆ ಬಜೆಟ್ ಮಾಹಿತಿಯನ್ನು ನೇರವಾಗಿ ತಲುಪಿಸಲು ‘ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ’ (DIPR) ಈ ವಿಶೇಷ ಕ್ರಮ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ಆಯವ್ಯಯ ಮಂಡಿಸಲಿದ್ದು, ಇದರ ನೇರ ಪ್ರಸಾರವನ್ನು ರಾಜ್ಯದ ಆಯ್ದ 230 ಬಸ್ ನಿಲ್ದಾಣಗಳ ಟಿವಿಗಳಲ್ಲಿ ಪ್ರದರ್ಶಿಸಲಾಗುತ್ತದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್)ಯು ಬೆಂಗಳೂರು ಮೂಲದ ವೃತ್ತಿ ಮೀಡಿಯಾ ಸಲ್ಯೂಷನ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಆಯ್ದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಡಿಜಿಟಲ್ ಡಿಸ್ಪ್ಲೇ (ಎಲ್ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ಮಾ. 6ರಂದು ಬೆಳಿಗ್ಗೆ 10.15 ಗಂಟೆಯಿಂದ ಪ್ರಸಾರ ಮಾಡಲಿದೆ. ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸಲು…
ಬೆಂಗಳೂರು : 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಸೀಮಿತ ಸಂಪನ್ಮೂಲ, ಅಗಾಧ ರಾಜಸ್ವ ವೆಚ್ಚದ ನಡುವೆ ಸಿಎಂ ಸಿದ್ದರಾಮಯ್ಯ ಮಾ.6ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಬಿಗುವಿನ ಹಣಕಾಸು ಸ್ಥಿತಿಯಲ್ಲಿ ಹಣಕಾಸು ಆಯೋಗದಿಂದ ಹೆಚ್ಚಿನ ತೆರಿಗೆ ಪಾಲು ತುಸು ನಿಟ್ಟುಸಿರು ಬಿಡುವಂತೆ ಮಾಡಿದರೆ, ಮಿತಿ ಮೀರಿದ ರಾಜಸ್ವ ವೆಚ್ಚಕ್ಕೆ ಕಡಿವಾಣ ಹಾಕುವ ಅನಿವಾರ್ಯತೆ ಸಿಎಂ ಸಿದ್ದರಾಮಯ್ಯ ಮುಂದಿದೆ. ರಾಜ್ಯ ಸರ್ಕಾರದ ಹಣಕಾಸಿಗೆ ದೊಡ್ಡ ಹೊರೆಯಾಗಿರುವುದು ಪಂಚ ಗ್ಯಾರಂಟಿ. ಕಳೆದ 3 ಬಜೆಟ್ಗಳಲ್ಲಿ ಪಂಚ ಗ್ಯಾರಂಟಿಗಾಗಿ ಸುಮಾರು 1.38 ಲಕ್ಷ ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. 2023-24ನೇ ಸಾಲಿನ ಬಜೆಟ್ನಲ್ಲಿ 35,410 ಕೋಟಿ ರೂ. 2024-25ನೇ ಸಾಲಿನಲ್ಲಿ 52,009 ಕೋಟಿ ರೂ. 2025-26ನೇ ಸಾಲಿನಲ್ಲಿ 51,034 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಸೀಮಿತ ಆದಾಯ ಮೂಲಗಳಿಂದ ಪಂಚ ಗ್ಯಾರಂಟಿ ಹೊರೆ ಭರಿಸುವುದು ದೊಡ್ಡ ಕಗ್ಗಂಟಾಗಿ ಪರಿಣಮಿಸುತ್ತಿದೆ. ಹೀಗಾಗಿ ಪಂಚ ಗ್ಯಾರಂಟಿ ಯೋಜನೆಗಳಿಗಾಗಿನ ಅನಗತ್ಯ ವೆಚ್ಚವನ್ನು ಕಡಿತಗೊಳಿಸುವ ಸಾಧ್ಯತೆ ಬಗ್ಗೆ ಆರ್ಥಿಕ…










