Author: kannadanewsnow05

ಮೈಸೂರು : ಮೈಸೂರಿನ ಶಾಲೆಯಲ್ಲಿ ಬಾಲಕರಿಂದ ರ್‍ಯಾಗಿಂಗ್ ನಡೆಸಿರುವ ಘಟನೆ ವರದಿಯಾಗಿದ್ದು, 13 ವರ್ಷದ ಬಾಲಕನ ಮೇಲೆ ಮೂವರಿಂದ ಹಾಲೆ ನಡೆದಿದ್ದು, ಬಾಲಕನ ಮರ್ಮಾಂಗಕ್ಕೆ ಮೂವರು ಬಾಲಕರು ಒದ್ದಿದ್ದಾರೆ ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಹಲ್ಲೆಯಿಂದ ಬಾಲಕನ ಮರ್ಮಾಂಗಕ್ಕೆ ಗಂಭೀರವಾದ ಗಾಯಗಳಾಗಿವೆ. ಎಂಟನೇ ತರಗತಿಗೆ ಬಾಲಕ ಕ್ಲಾಸ ಲೀಡರ್ ಆಗಿದ್ದ ಪ್ರತಿನಿತ್ಯ ಹಣ ಕೊಡು ಮೊಬೈಲ್ ತೆಗೆದುಕೊಂಡು ಬಾ, ನಾವು ಹೇಳಿದ ಹಾಗೆ ಕೇಳು ಮಾಡು ಎಂದು ಮೂರು ಬಾಲಕರು ನಡೆಸಿದ್ದಾರೆ ಅಕ್ಟೋಬರ್ 25ರಂದು ಬಾಲಕನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಶೌಚಾಲಯದಲ್ಲಿ ಬಾಲಕನ ಮರುಮಾಂಗಕ್ಕೆ ಒದಿದ್ದಾರೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಬಾಲಕನ ಸ್ಥಿತಿ ಕಂಡು ಪೋಷಕರು ಕಂಗಾಲಾಗಿದ್ದಾರೆ. ಈ ವಿಚಾರವಾಗಿ ಬಾಲಕ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕನ್ನಡ ರಾಜ್ಯೋತ್ಸವ ಹಿನ್ನೆಲೆ ಪ್ರಾಕ್ಟೀಸ್ ಮಾಡುವಾಗ ನಾನು ಶೌಚಾಲಯಕ್ಕೆ ಹೋದೆ ಶೌಚಾಲಯದಲ್ಲಿ ಶಿಕ್ಷಕರಿಗೆ ನಮ್ಮ ಬಗ್ಗೆ ಕಂಪ್ಲೀಟ್ ಮಾಡುತ್ತೀಯಾ ಅಂತ ಹೇಳಿ ಒದಿದ್ದಾರೆ. ಶಿಕ್ಷಕರಿಗೆ ನಮ್ಮ ತಾಯಿ…

Read More

ಬೆಂಗಳೂರು : ಹಾರೋಬೆಲೆ ಡ್ಯಾಮ್ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವನಪ್ಪಿವೆ. ಕನಕಪುರ ತಾಲೂಕಿನ ಕೊನೂರು ಗ್ರಾಮದ ಬಳಿ ಈ ಒಂದು ಘಟನೆ ಸಂಭವಿಸಿದ್ದು ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೊನ್ನೂರು ಗ್ರಾಮದಲ್ಲಿ ಹಾರೋಬೆಲೆ ಡ್ಯಾಮ್ ನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವನಪ್ಪಿರುವ ಘಟನೆ ವರದಿಯಾಗಿದೆ. ಮೂರು ದಿನಗಳ ಹಿಂದೆ 3 ಕಾಡಾನೆಗಳು ಗ್ರಾಮದತ್ತ ಬಂದಿದ್ದವು. ನೀರಿನ ಸತ್ಯಗೆ ಸಿಲುಕಿ ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವನಪ್ಪಿವೆ ಕುನೂರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಬೆಂಗಳೂರು : ಸೇವಾವದಿಯಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿ ಮೃತಪಟ್ಟ ಹಿನ್ನೆಲೆಯಲ್ಲಿ ಮಹಿಳೆಯ ದತ್ತು ಪುತ್ರನಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸುವ ಕುರಿತ ಮನವಿಯನ್ನು ಎಂಟು ವಾರದಲ್ಲಿ ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಚಿತ್ರದುರ್ಗದ ಜಿಲ್ಲೆಯ ಶ್ರೀರಾಂಪುರ ಹೋಬಳಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೈಮುನ್ನೀಸಾ ಎಂಬಾಕೆ ಉದ್ಯೋಗ ಮಾಡುತ್ತಿದ್ದರು. ಆಕೆಯು ಸೇವೆಯಲ್ಲಿದ್ದಾಗಲೇ ಅರ್ಜಿದಾರರನ್ನು ದತ್ತು ಪಡೆದಿದ್ದರು. ಈ ಕುರಿತು 2022ರ ಸೆಪ್ಟೆಂಬರ್‌ ವಿಲ್‌ ಸಹ ನೋಂದಣಿ ಮಾಡಿಸಿ, ಅರ್ಜಿದಾರ ತನ್ನ ಏಕ ಮಾತ್ರ ಉತ್ತರಾಧಿಕಾರಿ ಎಂದು ಘೋಷಣೆ ಮಾಡಿದ್ದರು. 2023ರ ಜೂ.3ರಂದು ಮೈಮುನ್ನೀಸಾ ನಿಧನ ಹೊಂದಿದ್ದರು. ಇದರಿಂದ ಚಿತ್ರದುರ್ಗ ಜಿಲ್ಲೆಯ ಆರೋಗ್ಯ ಮತ್ತು ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 2023ರ ಡಿ.2ರಂದು ಮನವಿ ಪತ್ರ ಸಲ್ಲಿಸಿದ್ದ ಅರ್ಜಿದಾರ, ತಾಯಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ತನಗೆ ಅನುಕಂಪದ ಉದ್ಯೋಗ ನೀಡುವಂತೆ ಕೋರಿದ್ದರು. ಆದರೆ, ಮೈಮುನ್ನೀಸಾ ಅವರ ಹಣಕಾಸು ಸೌಲಭ್ಯ ಪಡೆಯಲು ಅರ್ಜಿದಾರ ಅರ್ಹನಾಗಿಲ್ಲ ಎಂದು ತಿಳಿಸಿ ಆರೋಗ್ಯ…

Read More

ಹಾಸನ : ಹಾಸನದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನಿರುಪಾಲಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹುಂಡಿಗನಾಳ ಎಂಬ ಗ್ರಾಮದಲ್ಲಿ ನಡೆದಿದೆ. ಮೃತರನ್ನು ವಿಜಯಕುಮಾರ್ (12) ಹಾಗು ಸುಜನ್ (13) ಎಂದು ತಿಳಿದುಬಂದಿದೆ. ಗ್ರಾಮದ ಕೆರೆಯಲ್ಲಿ ವಿಜಯಕುಮಾರ್ ಸುಜನ್ ಸೇರಿದಂತೆ ಐವರು ಈಜಲು ತೆರಳಿದರು ಈ ವೇಳೆ ವಿಜಯಕುಮಾರ್ ಮತ್ತು ಸುಜನ್ ಕೆರೆಯಲ್ಲಿ ನಿರುಪಾಲಾಗಿ ಮುಳುಗಿ ಸಾವನ್ನಪ್ಪಿದ್ದಾರೆ. ಜಾವಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬಾಲಕರ ಮೃತ ದೇಹ ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು ಐದು ದಿನದ ಹಸುಗು ಸನ್ನು ಪಾಪಿಗಳು ಎಸೆದು ಹೋಗಿರುವ ಘಟನೆ ವರದಿಯಾಗಿದೆ ನಡುವೆ ಹಸಿ-ಗುಸು ಪತ್ತೆಯಾಗಿದೆ ರಾತ್ರಿ ಇಡೀ ಹಸಿಗುಸು ಚಳಿಯಲ್ಲಿ ನಡುಗುತ್ತಾ ಅಳುತ್ತಿತ್ತು. ತಿರುಮಗೊಂಡನಹಳ್ಳಿ ಲೇಔಟ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಮಗು ಪತ್ತೆಯಾಗಿದೆ.ಮಗು ಅಳುವುದನ್ನು ಕೇಳಿ ಘಟನೆ ಸ್ಥಳಕ್ಕೆ ಯುವಕರು ತಕ್ಷಣ ಬಂದಿದ್ದಾರೆ ಮಗನು ರಕ್ಷಿಸಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಗುವನ್ನು ಹಸ್ತಾಂತರಿಸಿದ್ದಾರೆ. ಅಲ್ಲಿಯದಂತಹ ಮೇಳೆ ಒಬ್ಬರು ಮಗುವಿಗೆ ಹಾಲುಣಿಸಿ ತಾಯ್ತನ ಮೆರೆದಿದ್ದು ಮಾನವೀಯತೆ ಮೆರೆದಿರುವ ಘಟನೆ ವರದಿಯಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಎಸ್ಕೇಪ್​ ಆಗಲು ಯತ್ನಿಸಿದ ಆರೋಪಿ ಮೇಲೆ ಫೈರಿಂಗ್​ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಸ್ಮಶಾನದ ಬಳಿ ನಿನ್ನೆ (ನ.8) ರಾತ್ರಿ 10.30ರ ಸುಮಾರಿಗೆ ಘಟನೆ ನಡೆದಿದೆ. ಕಿಡ್ನಾಪ್​ & ಇಬ್ಬರ ಕೊಲೆ ಪ್ರಕರಣದ ಆರೋಪಿಯಾಗಿರುವ ಆಂಧ್ರ ಮೂಲದ ರವಿ ಪ್ರಸಾದ್ ರೆಡ್ಡಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಉದ್ಯಮಿ ಬಾಲಪ್ಪ ರೆಡ್ಡಿ, ಮಾದೇಶ್ ಎಂಬುವರ ಕೊಲೆ ಪ್ರಕರಣದ ಸಂಬಂಧ ಆರೋಪಿ ರವಿ ಪ್ರಸಾದ್ ರೆಡ್ಡಿಯನ್ನ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದರು. ಕೇಸ್​ ಸಂಬಂಧ ಸ್ಥಳ ಮಹಜರಿಗೆ ಪೊಲೀಸರು ಕರೆದೊಯ್ದಿದ್ದ ವೇಳೆ ಆರೋಪಿ, ಹೆಡ್​​ ಕಾನ್ಸ್​ಸ್ಟೇಬಲ್​​ ಅಶೋಕ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ. ಈ ವೇಳೆ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ವಾರ್ನಿಂಗ್​​ ನೀಡಿದರೂ ದಾಳಿ ನಿಲ್ಲಿಸದಿದ್ದಾಗ ಆರೋಪಿ ಮೇಲೆ ಹೆಬ್ಬಗೋಡಿ ಇನ್ಸ್​​ಪೆಕ್ಟರ್​​ ಸೋಮಶೇಖರ್ ಫೈರಿಂಗ್ ಮಾಡಿದ್ದಾರೆ. ರವಿ…

Read More

ಬೆಂಗಳೂರು : ಪರಪ್ಪನ ಅಗ್ರಹಾರ ಜಲಿನ ಕರ್ಮಕಾಂಡ ಮತ್ತೊಮ್ಮೆ ಬಯಲಾಗಿದ್ದು ಜೈಲಿನಲ್ಲಿ ಉಮೇಶ್ ರೆಡ್ಡಿ ಹಾಗೂ ಬೃಹತ್ಪಾದಕರಿ ಸೇರಿದಂತೆ ಹಲವು ಕೈದಿಗಳ ಕೈಯಲ್ಲಿ ಮೊಬೈಲ್ ಕಂಡುಬಂದಿದ್ದು ಈ ಒಂದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ ಇದಕ್ಕೆ ಯಾರು ಹೊಣೆಗಾರರಾಗಿದ್ದಾರೆ. ಅಂಥವರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಇವಂದು ಘಟನೆಗಳು ಮಂಗಳೂರು ಬೆಳಗಾವ್ ಸೇರಿದಂತೆ ಬಹಳ ಕಡೆ ಆದ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪದೇಪದೇ ಆಗಿದ್ದು ಕೇಳಿಬಂದಿದ್ದು ಇದೇ ಕೂಡ ಇದೇ ರೀತಿಯಾದಾಗ ಕೆಲವರನ್ನು ಸಸ್ಪೆಂಡ್ ಮಾಡಲಾಗಿತ್ತು. ಎಡಿಜಿಪಿ ಬಿ ದಯಾನಂದ ಜೊತೆಗೆ ನಾನು ಮಾತನಾಡಿದ್ದೇನೆ ಯಾರು ಹೊಣೆಗಾರರಾಗಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೂಪರಿಟೆಂಡೆಂಟ್ ಮತ್ತು ಕೆಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕೂಡಲೇ ವರದಿ…

Read More

ರಾಯಚೂರು : ರಾಯಚೂರಲ್ಲಿ ಘೋರ ಘಟನೆ ನಡೆದಿದ್ದು, ಸಾರಿಗೆ ಬಸ್ ಹರಿದು ಭಿಕ್ಷಾಟನೆ ಮಾಡ್ತಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬಾಲಕ ಸೀತಾರಾಮ್ ಹನ್ನೆರಡು ಸವಣಪಿದು ಮತ್ತು ಬಾಲಕನಿಗೆ ಎರಡು ಕೈ ಕಟ್ಟಾಗಿದೆ. ಗಯ್ಯಾಳು ಎಂಟು ವರ್ಷದ ಧನಂಜಯ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಗಸೆ ಪಡೆಯುತ್ತಿದ್ದಾನೆ ಘಟನೆ ಕುರಿದಂತೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಲು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಎಸ್ ಎಪಿ ಕಾನೂನು ಮಾಡಲಾಗಿದ್ದು, ಆ ಕಾನೂನಿನಲ್ಲಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣವಾದ ಅಧಿಕಾರ ಇದೆ. ಇದನ್ನು ರಾಜ್ಯ ಸರ್ಕಾರ ಇದುವರೆಗೂ ಬಳಕೆ ಮಾಡಿಲ್ಲ. ಸಿಎಂ ಇದನ್ನು ಬಳಕೆ ಮಾಡಿ ರೈತರಿಗೆ ನ್ಯಾಯ ಕೊಟ್ಟರೆ ಕಬ್ಬಿನ ಸಮಸ್ಯೆಗೆ ನ್ಯಾಯ ಸಮ್ಮತ ಪರಿಹಾರ ಕೊಡಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌. ಈ ಕುರಿತು ಎಕ್ಸ್ ಮಾಡಿರುವ ಅವರು, ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಲು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಎಸ್ ಎಪಿ ಕಾನೂನು ಮಾಡಲಾಗಿದ್ದು, ಆ ಕಾನೂನಿನಲ್ಲಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣವಾದ ಅಧಿಕಾರ ಇದೆ. ಹಾಗೂ ಯಾವ ಸೂತ್ರದಡಿ ದರ ನಿಗದಿ ಮಾಡಬೇಕು ಎನ್ನುವುದು ಇದೆ. ಕಬ್ಬು ಬೆಳೆಯಲು, ಸಕ್ಕರೆ ತಯಾರಿಕೆ, ಉಪ ಪದಾರ್ಥ ತಯಾರಿಕೆಗೆ ಬೀಳುವ ಹೊರೆ ಎಷ್ಟು ಹಾಗೂ ಮಾರುಕಟ್ಟೆಯ ದರ ಎಷ್ಟು ಒಟ್ಟು ಲಾಭದಲ್ಲಿ ರೈತರ ಪಾಲು ಕಾರ್ಖಾನೆ…

Read More

1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಕೆಲವೊಮ್ಮೆ ಪರಿಸ್ಥಿತಿಗಳು ಹೇಗೆ ಬರುತ್ತಿದೆ ಎಂದರೆ ತಗೊಂಡ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ…

Read More