Author: kannadanewsnow05

ಬೆಂಗಳೂರು : ಇನ್ನೇನು ಬರುವ ಭಾನುವಾರ ಕನ್ನಡ ಬಿಗ್ ಬಾಸ್ ಸೀಸನ್ 12ರ ಫಿನಾಲೆ ಕಾರ್ಯಕ್ರಮ ಕೊನೆಯ ಹಂತಕ್ಕೆ ಬಂದಿದ್ದು, ಬರುವ ಭಾನುವಾರ ಕಿಚ್ಚ ಸುದೀಪ್ ಈ ಬಾರಿಯ ಬಿಗ್ ಬಾಸ್ ವಿನ್ನರ್ ಅನ್ನು ಘೋಷಿಸಲಿದ್ದಾರೆ. ಆದರೆ ಬಿಗ್ ಬಾಸ್ ಗೆ ಇದೇ ವೇಳೆ ಸಂಕಷ್ಟ ಎದುರಾಗಿದ್ದು, ವೀಕೆಂಡ್ ನಲ್ಲಿ ನಟ ಕಿಚ್ಚ ಸುದೀಪ್ ಅವರು ರಣಹದ್ದು ಕುರಿತಂತೆ ಹೇಳಿಕೆ ಒಂದನ್ನು ನೀಡಿದ್ದು ಈ ವಿಚಾರವಾಗಿ ದೂರು ಸಹ ದಾಖಲಾಗಿತ್ತು. ಕಿಚ್ಚ ಸುದೀಪ್ ಅವರು ರಣಹದ್ದು ಪದ ಬಳಸಿದ ವಿಚಾರವಾಗಿ ದೂರು ದಾಖಲಾಗಿತ್ತು. ಬಿಗ್ ಬಾಸ್ ಶೋನಲ್ಲಿ ರಣಹದ್ದು ಬಗ್ಗೆ ಹಿನ್ನೆಲೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಿಂದ ಬಿಗ್ ಬಾಸ್ ಶೋ ಹನ್ನೆರಡರ ಪ್ರೋಗ್ರಾಮ್ ಹೆಡ್ಗೆ ನೋಟಿಸ್ ಜಾರಿ ಮಾಡಲಾಗಿದೆ. ಮುಂದಿನ ಸಂಚಿಕೆ ವೇಳೆ ಸ್ಪಷ್ಟೀಕರಣ ನೀಡುವಂತೆ ಸೂಚನೆ ನೀಡಲಾಗಿದೆ. ಬಿಗ್ ಬಾಸ್ ಶೋ ಮತ್ತು ಕಿಚ್ಚ ಸುದೀಪ್ ವಿರುದ್ಧ ದೂರು ನೀಡಿದ್ದರು. ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ಸದಸ್ಯರು ದೂರು…

Read More

ಬೆಂಗಳೂರು : ಪತಿಯ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನ ಕೊಂದು, ಬಳಿಕ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಜಯ್ ನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ಗುರುವಾರ ಸಂಜೆ 7:30 ಸುಮಾರಿಗೆ ಘಟನೆ ನಡೆದಿದ್ದು, ಸೀತಾ (29) ಹಾಗೂ ಮಗಳು ಸೃಷ್ಟಿ (4) ಸಾವನ್ನಪ್ಪಿದ್ದಾರೆ. ಸಂಜಯ್ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ನೇಪಾಳ ಮೂಲದ ಗೋವಿಂದ್ ಬಹದ್ದೂರ್ ಹಾಗೂ ಸೀತಾ ದಂಪತಿ ಇಲ್ಲಿನ ಸಂಜಯ್ ನಗರದ ಮನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಸ ಮಾಡುತ್ತಿದ್ದ ಮನೆಯ ಪಕ್ಕದಲ್ಲಿಯೇ ದಂಪತಿ ವಾಸಿಸಲು ಸಣ್ಣ ಮನೆ ನೀಡಲಾಗಿತ್ತು. ಆಗಾಗ ನೇಪಾಳಕ್ಕೆ ಹೋಗುತ್ತಿದ್ದ ಗೋವಿಂದ್ ಬಹದ್ದೂರ್ ಐದಾರು ತಿಂಗಳಾದರೂ ವಾಪಸ್ ಬರುತ್ತಿರಲಿಲ್ಲ. ಅದೇ ವಿಚಾರವಾಗಿ ಪತಿ – ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು. ಇದರಿಂದ ರೋಸಿ ಹೋಗಿದ್ದ ಪತ್ನಿ ಸೀತಾ, ನಿನ್ನೆ ಸಂಜೆ ಸಹ ಪತಿಯೊಂದಿಗೆ ಫೋನ್ ಕರೆಯಲ್ಲಿ ಜಗಳವಾಡಿಕೊಂಡಿದ್ದಳು. ಬಳಿಕ ತಾನು ಹಾಗೂ ಪುತ್ರಿಯ ಮೇಲೆ ಪೆಟ್ರೊಲ್…

Read More

ಮುಂಬೈ : ಮಹಾರಾಷ್ಟ್ರದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯ ಮತ ಎಣಿಕೆ ಬಹುತೇಕ ಅಂತಿಮಘಟ್ಟ ತಲುಪಿದ್ದು, ಬಿಜೆಪಿ ಶತಕ ಬಾರಿಸುವ ಮೂಲಕ ಭರ್ಜರಿ ಮುನ್ನಡೆ ಸಾಧಿಸಿದೆ. ಏಷ್ಯಾದ ಅತಿದೊಡ್ಡ ಪಾಲಿಕೆ ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಯ ಮತ ಎಣಿಕೆ ಇನ್ನೇನು ಕೊಲೆಗೊಳ್ಳಳಿದ್ದು, ಬಿಜೆಪಿ ಭರ್ಜರಿ ಮುನ್ನಡ ಸಾಧಿಸಿದೆ. ಮುಂಬೈ ಮಹಾನಗರ ಪಾಲಿಕೆ ಮತ ಎಣಿಕೆಯಲ್ಲಿ 224 ವಾರ್ಡ್ ಗಳ ಪೈಕಿ ಬಿಜೆಪಿ ಮೈತ್ರಿ 130 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್ ಮೈತ್ರಿ 13 , ಶಿವಸೇನೆ ಮೈತ್ರಿ 72 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದೆ.

Read More

ಬಳ್ಳಾರಿ : ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಗುಂಡಿನ ದಾಳಿಗೆ ಬಲಿಯಾಗಿದ್ದ. ಈ ಒಂದು ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಹಸ್ತಾಂತರಿಸಿತ್ತು. ಇದೀಗ ಸಿಐಡಿ ಅಧಿಕಾರಿಗಳು ಇಬ್ಬರು ಖಾಸಗಿ ಮ್ಯಾನ್ ಗಳನ್ನು ಅರೆಸ್ಟ್ ಮಾಡಿದ್ದಾರೆ. ಗನ್ ಮ್ಯಾನ್ ಗಳಾದ ಬಲ್ಜೀತ್ ಸಿಂಗ್ ಮತ್ತು ಬಲ್ವಿನಂದರ್ ಸಿಂಗ್ ಬಂಧಿತರು ಎಂದು ತಿಳಿದು ಬಂದಿದ್ದು, ಶಾಸಕ ಭರತ ರೆಡ್ಡಿ ಜೊತೆ ಘಟನಾ ಸ್ಥಳಕ್ಕೆ ಇಬ್ಬರು ಬಂದಿದ್ದರು. ಫೈರಿಂಗ್ ಮತ್ತು ಕೊಲೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಇಬ್ಬರನ್ನು ಅರೆಸ್ಟ್ ಮಾಡಿ ವಿಚಾರಣೆ ಮಾಡುತ್ತಿದ್ದಾರೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಇಬ್ಬರು ಗನ್ ಮ್ಯಾನ್ ಗಳ ವಿಚಾರಣೆ ನಡೆಯುತ್ತಿದೆ.

Read More

ದಾವಣಗೆರೆ : ಡಿಕೆ ಶಿವಕುಮಾರ್ ಸಿಎಂ ಆದರೆ ಸಚಿವ ಸಂಪುಟದಲ್ಲಿ ಬದಲಾವಣೆ ಆಗುತ್ತೆ ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ ಸಿಕ್ಕರೆ ಅದು ಒಳ್ಳೆಯದು. ಸಚಿವ ಸ್ಥಾನ ಅಂತ ಅಲ್ಲ ಯಾವ ಸ್ಥಾನ ಕೊಟ್ಟರೂ ನಾನು ನಿಭಾಯಿಸುತ್ತೇನೆ. ಕಸ ಗುಡಿಸುವ ಕೆಲಸ ಕೊಟ್ಟರು ನಾನು ಮಾಡುತ್ತೇನೆ ಎಂದು ದಾವಣಗೆರೆಯಲ್ಲಿ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಹೇಳಿಕೆ ನೀಡಿದರು. ಹೊಸಬರು ಎಂಎಲ್ಎ ಆಗಲು ಡಿಕೆ ಶಿವಕುಮಾರ್ ಅವರೇ ಕಾರಣರಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ 7:30 ವರ್ಷ ಅಧಿಕಾರ ಮಾಡಿದ್ದಾರೆ ಡಿಕೆ ಶಿವಕುಮಾರ್ ಕೂಡ ಎರಡು ವರ್ಷ ಸಿಎಂ ಆಗಲಿ ಎಂಬುವುದು ನಮ್ಮ ಆಶಯ ಡಿಕೆ ಶಿವಕುಮಾರ್ಗೆ ಸಿಎಂ ಆಗಬೇಕೆಂಬ ಅಭಿಪ್ರಾಯ ಇತ್ತು ಅದರಂತೆ ಆಗುತ್ತಿದೆ ಡಿಕೆ ಶಿವಕುಮಾರ್ ಕೊಟ್ಟಿದೆ ಇದು ಉತ್ತಮ ಬೆಳವಣಿಗೆ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳಿದ್ದೆ ಅದು ಸಕ್ಸಸ್ ಆಗಿದೆ. ಇನ್ನು ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದು ಬೆಂಬಲಿಗರ ಹೇಳಿಕೆ ವಿಚಾರವಾಗಿ ಆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ನಾನು…

Read More

ಬೀದರ್ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೀದರ್ ಎಟಿಎಂ ದರೋಡೆ ಮತ್ತು ಶೂಟೌಟ್ ಪ್ರಕರಣಕ್ಕೆ ಇಂದಿಗೆ 1 ವರ್ಷ ಆಗಿದೆ. ಆದರೆ ಕಳೆದ ಒಂದು ವರ್ಷದಿಂದ ಇದುವರೆಗೂ ದರೋಡೆಕೋರರು ಪತ್ತೆಯಾಗಿಲ್ಲ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇನ್ನೂ ಆರೋಪಿಗಳ ಸುಳಿವು ಸಿಕ್ಕಿಲ್ಲ. ಹೌದು. ಬೀದರ್‌ನ ಶಿವಾಜಿ ವೃತ್ತದ ಬಳಿ ಎಸ್‌ಬಿಐ ಬ್ಯಾಂಕ್ ಮುಂಭಾಗ ಕಳೆದ ವರ್ಷದ ಈ ದಿನ ದೊಡ್ಡ ದರೋಡೆ ನಡೆದು 83 ಲಕ್ಷ ರೂ. ನೊಂದಿಗೆ ದರೋಡೆಕೋರರು ಪರಾರಿಯಾಗಿದ್ದರು. ಹಣ ಉಳಿಸಿಲು ಮುಂದಾದ ಸಿಎಂಎಸ್ ಏಜೆನ್ಸಿ ಸಿಬ್ಬಂದಿ ಮೇಲೆ ದರೋಡೆಕೋರರು ಶೂಟೌಟ್ ಮಾಡಿದ್ದರು.ಇಬ್ಬರು ಮುಸುಕುಧಾರಿಗಳು ಶೂಟ್‌ ಮಾಡಿದ್ದರಿಂದ ಸ್ಥಳದಲ್ಲೇ ಸಿಬ್ಬಂದಿ ವೆಂಕಟ್ ಗಿರಿ ಸಾವನ್ನಪ್ಪಿದ್ರೆ ಶಿವಕುಮಾರ್ ಗುನ್ನಳ್ಳಿ ಗಂಭೀರ ಗಾಯಗೊಂಡಿದ್ದರು. ಉತ್ತರ ಭಾರತದ ಹಲವು ರಾಜ್ಯದಲ್ಲಿ ಶೋಧ ಮಾಡಿ ಕೊನೆಗೆ ಬಿಹಾರ ಮೂಲದ ಇಬ್ಬರು ದರೋಡೆಕೋರರು ಎಂದು ಪತ್ತೆ ಹಚ್ಚಿ ವಾಂಟೆಡ್‌ ಎಂದು ಬಿಹಾರದ ಹಾಗೂ ಛತ್ತಿಸ್‌ಘಡದ ಗಲ್ಲಿಗಲ್ಲಿಗಳಲ್ಲಿ ಬೀದರ್ ಪೊಲೀಸರು ಪೋಸ್ಟ್ ಅಂಟಿಸಿದ್ದರು. ದರೋಡೆಕೋರ ಸುಳಿವು…

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗ್ರಾಮದಲ್ಲಿ ಅಂಡಿರುಮಾರು ಪ್ರದೇಶದಲ್ಲಿ ಚಿರತೆ ದಾಳಿ ಮಾಡಿದೆ. ಚಿರತೆಯ ದಾಳಿಯ ವೇಳೆ ಅಡಿಕೆ ಮರವೇರಿ ಮಂಜಪ್ಪ ನಾಯಕ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೌದು ಇಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಮನೆಯ ಮುಂದೆಯೇ ಚಿರತೆ ಪ್ರತ್ಯಕ್ಷವಾಗಿತ್ತು. ಚಿರತೆ ದಾಳಿ ಮಾಡಿದ ತಕ್ಷಣ ಮಂಜಪ್ಪ ಅಡಿಕೆ ಮರವೇರಿದ್ದಾನೆ. ಆದರೂ ಮಂಜಪ್ಪ ನಾಯಕನ ಕಾಲನ್ನು ಕಚ್ಚಿ ಚಿರತೆ ಎಳೆದು ಬಿಸಾಡಿತ್ತು. ಈ ವೇಳೆ ಮಂಜಪ್ಪ ನಾಯಕ ಜೋರಾಗಿ ಹೋಗಿಕೊಂಡಿದ್ದಾನೆ. ಮನೆಯವರು ಹೊರಬಂದು ಕೂಡಿಕೊಂಡಾಗ ಚಿರತೆ ಅಲ್ಲಿಂದ ಓಡಿಹೋಗಿದೆm ಮಂಜಪ್ಪನನ್ನು ತಾಲೂಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ದಾವಣಗೆರೆ : ಡಿಸಿಎಂ ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಸ್ಥಾನ ಸಿಗುವ ವಿಶ್ವಾಸವಿದೆ. ಸೂರ್ಯ ಪಥ ಬದಲಾಗಿದೆ, ಹಾಗೆ ನಮ್ಮ ಪಥ ಕೂಡ ಬದಲಾವಣೆ ಆಗಿದೆ. ನಮ್ಮ ಹೇಳಿಕೆಯಂತೆ ಸಂಕ್ರಾಂತಿಯಲ್ಲಿ ಬದಲಾವಣೆ ಆಗಿದೆ ಎಂದು ದಾವಣಗೆರೆಯಲ್ಲಿ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಹೇಳಿಕೆ ನೀಡಿದರು. ಹೊಸಬರು ಎಂಎಲ್ಎ ಆಗಲು ಡಿಕೆ ಶಿವಕುಮಾರ್ ಅವರೇ ಕಾರಣರಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ 7:30 ವರ್ಷ ಅಧಿಕಾರ ಮಾಡಿದ್ದಾರೆ ಡಿಕೆ ಶಿವಕುಮಾರ್ ಕೂಡ ಎರಡು ವರ್ಷ ಸಿಎಂ ಆಗಲಿ ಎಂಬುವುದು ನಮ್ಮ ಆಶಯ ಡಿಕೆ ಶಿವಕುಮಾರ್ಗೆ ಸಿಎಂ ಆಗಬೇಕೆಂಬ ಅಭಿಪ್ರಾಯ ಇತ್ತು ಅದರಂತೆ ಆಗುತ್ತಿದೆ ಡಿಕೆ ಶಿವಕುಮಾರ್ ಕೊಟ್ಟಿದೆ ಇದು ಉತ್ತಮ ಬೆಳವಣಿಗೆ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳಿದ್ದೆ ಅದು ಸಕ್ಸಸ್ ಆಗಿದೆ. ಇನ್ನು ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದು ಬೆಂಬಲಾಗರ ಹೇಳಿಕೆ ವಿಚಾರವಾಗಿ ಆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ನಾನು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಅಂದು ಹೇಳುತ್ತಿದ್ದೆ ಡಿಕೆ ಶಿವಕುಮಾರ್…

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಶಿಡ್ಲಘಟ್ಟ ನಗರ ಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದು ಅಲ್ಲದೆ ಬೆದರಿಕೆ ಹಾಕಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಟೌನ್ ಪೋಲಿಸ್ ಠಾಣೆಯಲ್ಲಿ ಇದೀಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. BNS ಸೆಕ್ಷನ್ 132, 224, 325, 351 (3) 56ರಡಿ ಪ್ರಕರಣ ದಾಖಲಾಗಿದೆ ಶಿಡ್ಲಘಟ್ಟ ನಗರ ಸಭೆಗೆ ಅಮೃತ ಗೌಡಗೆ ರಾಜಿಗೌಡ ನಿಂದನೆ ಮಾಡಿದ್ದ ಕಾಂಗ್ರೆಸ್ ಮುಖಂಡ ರಾಜೇಗೌಡ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಟೌನ್ ಹಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ದೂದ ಕಲಬುತಿದಂತೆ ರಾಜೇಗೌಡ ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದು ಪೊಲೀಸರು ಮೂರು ತಂಡ ರಚನೆ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ.

Read More

ಮುಂಬೈ : ಮಹಾರಾಷ್ಟ್ರದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಆದರೆ ಬಿಜೆಪಿಗೆ ಉದ್ದಾಕ್ರೆ ಹಣ ಇದೀಗ ಟಕ್ಕರ್ ಕೊಡುತ್ತಿದೆ. ಏಷ್ಯಾದ ಅತಿದೊಡ್ಡ ಪಾಲಿಕೆ ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಯ ಮತ ಎಣಿಕೆ ಶುರುವಾಗಿದ್ದು, ಬಿಜೆಪಿ ಭರ್ಜರಿ ಮುನ್ನಡ ಸಾಧಿಸಿದೆ. ಮುಂಬೈ ಮಹಾನಗರ ಪಾಲಿಕೆ ಮತ ಎಣಿಕೆಯಲ್ಲಿ 224 ವಾರ್ಡ್ ಗಳ ಪೈಕಿ ಬಿಜೆಪಿ 83 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್ ಮೈತ್ರಿ 10 , ಶಿವಸೇನೆ ಮೈತ್ರಿ 67 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದೆ.

Read More