Author: kannadanewsnow05

ಬೆಂಗಳೂರು : ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, 2025 ಮತ್ತು 26 ನೇ ಸಾಲಿನಲ್ಲಿ 25 16 ಸೇತುಗಳ ನಿರ್ಮಾಣದ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ 60 ಕೋಟಿ ವೆಚ್ಚದಲ್ಲಿ 10 ಜಿಟಿಸಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತೆ.ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಘೋಷಿಸಿದರು. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಮೀಸಲು ಇಡಲಾಗಿದೆ ಮಿಲೆಟ್ ಹಬ್ ಗೆ ಏಕವಾಕ್ಯ ವ್ಯವಸ್ಥೆ ಜಾರಿಗೆ. ಕುಕ್ಕೆ…

Read More

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಘೋಷಿಸಿದರು. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಮೀಸಲು ಇಡಲಾಗಿದೆ ಮಿಲೆಟ್ ಹಬ್ ಗೆ ಏಕವಾಕ್ಯ ವ್ಯವಸ್ಥೆ ಜಾರಿಗೆ. ಕುಕ್ಕೆ ಸುಬ್ರಮಣ್ಯ ದೇವಾಲಯ ಪ್ರಾಧಿಕಾರ ರಚನೆ ಕೊಲ್ಲೂರು ಮೂಕಾಂಬಿಕೆ ದೇವಾಲಯ ಪ್ರಾಧಿಕಾರ ರಚನೆ, ಕರ್ನಾಟಕ ಪ್ರವಾಸೋದ್ಯಮಕ್ಕೆ ಬಜೆಟ್ ನಲ್ಲಿ ಮತ್ತು ನೀಡಲಾಗಿದೆ ವಾರಣಾಸಿಯಲ್ಲಿ ಹೊಸ ಛತ್ರ ನಿರ್ಮಾಣ ಮಾಡಲಾಗುತ್ತೆ, ಶ್ರೀಶೈಲಂನಲ್ಲಿ…

Read More

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ಮಿಲೆಟ್ ಹಬ್ ಗೆ ಏಕವಾಕ್ಯ ವ್ಯವಸ್ಥೆ ಜಾರಿಗೆ. ಕುಕ್ಕೆ ಸುಬ್ರಮಣ್ಯ ದೇವಾಲಯ ಪ್ರಾಧಿಕಾರ ರಚನೆ ಕೊಲ್ಲೂರು ಮೂಕಾಂಬಿಕೆ ದೇವಾಲಯ ಪ್ರಾಧಿಕಾರ ರಚನೆ, ಕರ್ನಾಟಕ ಪ್ರವಾಸೋದ್ಯಮಕ್ಕೆ ಬಜೆಟ್ ನಲ್ಲಿ ಮತ್ತು ನೀಡಲಾಗಿದೆ ವಾರಣಾಸಿಯಲ್ಲಿ ಹೊಸ ಛತ್ರ ನಿರ್ಮಾಣ ಮಾಡಲಾಗುತ್ತೆ, ಶ್ರೀಶೈಲಂನಲ್ಲಿ ಹೊಸ ಯಾತ್ರೆ ನಿವಾಸಿ ನಿರ್ಮಾಣ ಮಾಡಲಾಗುತ್ತೆ . ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿಗೆ ಮಾಡಲಾಗುತ್ತೆ.

Read More

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಘೋಷಿಸಿದರು.

Read More

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ದಾಖಲೆಯ 17ನೇ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ಪ್ರಗತಿಶೀಲ ರಾಜ್ಯದ ತೆರಿಗೆ ಹಣಕ್ಕೆ ಪ್ರಮುಖ ದೃಷ್ಟಿಯಾದ ನಾನು ಸರ್ವರ ಏಳಿಗೆ ಬಯಸಿ ಆಯವ್ಯಯ ಬಜೆಟ್ ಮಂಡಿಸುತ್ತಿದ್ದೇನೆ. 6 ಕೋಟಿ ಕನ್ನಡಿಗರ ನಿರೀಕ್ಷೆಗಳನ್ನು ನಾವು ಅರಿತಿದ್ದೇವೆ. ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ. ರೈತರ ದಮನಿತರ ಕಾರ್ಮಿಕರ ಮಹಿಳೆಯರ ಅಶಕ್ತರ ಅಲ್ಪಸಂಖ್ಯಾತರ ವ್ಯಾಪಾರ ಮತ್ತು ಕೈಗಾರಿಕೋದ್ಯಮಿಗಳಿಗೆ ಒದಗಿಕೊಂಡರುವ ಕನಸು ಮತ್ತು ವಿಶ್ವಾಸವನ್ನು ಪ್ರತಿನಿಧಿಸುವ ಜೀವಂತ ದಾಖಲೆಯಾಗಿದೆ.

Read More

ಬೆಂಗಳೂರು : ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ, ಜನಸಾಮಾನ್ಯರಿಗೆ ಮತ್ತು ಪ್ರಯಾಣಿಕರಿಗೆ ಬಜೆಟ್ ಮಾಹಿತಿಯನ್ನು ನೇರವಾಗಿ ತಲುಪಿಸಲು ‘ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ’ (DIPR) ಈ ವಿಶೇಷ ಕ್ರಮ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ಆಯವ್ಯಯ ಮಂಡಿಸಲಿದ್ದು, ಇದರ ನೇರ ಪ್ರಸಾರವನ್ನು ರಾಜ್ಯದ ಆಯ್ದ 230 ಬಸ್ ನಿಲ್ದಾಣಗಳ ಟಿವಿಗಳಲ್ಲಿ ಪ್ರದರ್ಶಿಸಲಾಗುತ್ತದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್)ಯು ಬೆಂಗಳೂರು ಮೂಲದ ವೃತ್ತಿ ಮೀಡಿಯಾ ಸಲ್ಯೂಷನ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಆಯ್ದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಡಿಜಿಟಲ್ ಡಿಸ್ಪ್ಲೇ (ಎಲ್‍ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ಮಾ. 6ರಂದು ಬೆಳಿಗ್ಗೆ 10.15 ಗಂಟೆಯಿಂದ ಪ್ರಸಾರ ಮಾಡಲಿದೆ. ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸಲು…

Read More

ಬೆಂಗಳೂರು : 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಸೀಮಿತ ಸಂಪನ್ಮೂಲ, ಅಗಾಧ ರಾಜಸ್ವ ವೆಚ್ಚದ ನಡುವೆ ಸಿಎಂ ಸಿದ್ದರಾಮಯ್ಯ ಮಾ.6ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಬಿಗುವಿನ ಹಣಕಾಸು ಸ್ಥಿತಿಯಲ್ಲಿ ಹಣಕಾಸು ಆಯೋಗದಿಂದ ಹೆಚ್ಚಿನ ತೆರಿಗೆ ಪಾಲು ತುಸು ನಿಟ್ಟುಸಿರು ಬಿಡುವಂತೆ ಮಾಡಿದರೆ, ಮಿತಿ ಮೀರಿದ ರಾಜಸ್ವ ವೆಚ್ಚಕ್ಕೆ ಕಡಿವಾಣ ಹಾಕುವ ಅನಿವಾರ್ಯತೆ ಸಿಎಂ ಸಿದ್ದರಾಮಯ್ಯ ಮುಂದಿದೆ. ರಾಜ್ಯ ಸರ್ಕಾರದ ಹಣಕಾಸಿಗೆ ದೊಡ್ಡ ಹೊರೆಯಾಗಿರುವುದು ಪಂಚ ಗ್ಯಾರಂಟಿ. ಕಳೆದ 3 ಬಜೆಟ್​ಗಳಲ್ಲಿ ಪಂಚ ಗ್ಯಾರಂಟಿಗಾಗಿ ಸುಮಾರು 1.38 ಲಕ್ಷ ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. 2023-24ನೇ ಸಾಲಿನ‌ ಬಜೆಟ್​ನಲ್ಲಿ 35,410 ಕೋಟಿ ರೂ. 2024-25ನೇ ಸಾಲಿನಲ್ಲಿ 52,009 ಕೋಟಿ ರೂ. 2025-26ನೇ ಸಾಲಿನಲ್ಲಿ 51,034 ಕೋಟಿ ರೂ. ಹಂಚಿಕೆ ಮಾಡಲಾಗಿದೆ‌. ಸೀಮಿತ ಆದಾಯ ಮೂಲಗಳಿಂದ ಪಂಚ ಗ್ಯಾರಂಟಿ ಹೊರೆ ಭರಿಸುವುದು ದೊಡ್ಡ ಕಗ್ಗಂಟಾಗಿ ಪರಿಣಮಿಸುತ್ತಿದೆ. ಹೀಗಾಗಿ ಪಂಚ ಗ್ಯಾರಂಟಿ ಯೋಜನೆಗಳಿಗಾಗಿನ ಅನಗತ್ಯ ವೆಚ್ಚವನ್ನು ಕಡಿತಗೊಳಿಸುವ ಸಾಧ್ಯತೆ ಬಗ್ಗೆ ಆರ್ಥಿಕ…

Read More

ಬೆಳಗಾವಿ : ವೀರಭದ್ರ ದೇವರ ವಿಚಾರಗಳ ರಕ್ಷಣೆ ಜವಾಬ್ದಾರಿ ನಮ್ಮ ಮೇಲಿದೆ. ದೇವರು ಬೇಕು ಇಲ್ಲವಾದರೆ ಬದುಕಿಗೆ ಅರ್ಥ ಕೊಡಲು ಸಾಧ್ಯವಿಲ್ಲ. ಈ ದೇಶಕ್ಕೆ ಶಿವನೇ ದೊಡ್ಡಮೂಲ. ಭಕ್ತರಿಗೂ ಭಗವಂತನಿಗೆ ವ್ಯವಹಾರ ಮಾಡುವ ಸ್ಥಳ ದೇವಸ್ಥಾನ. ದೇವರು ವರನು ಕೊಡಲ್ಲ ಶಾಪನು ಕೊಡಲ್ಲ ಆದರೆ ಅವಕಾಶ ಕೊಡುತ್ತಾನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರಿನಲ್ಲಿ ಧರ್ಮೋತ್ಥಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನ ಮಿತ್ರ ಗಣೇಶ್ ಈ ಭಾಗದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಪ್ರಭಾಕರ ಕೋರೆ ದೊಡ್ಡ ಕ್ರಾಂತಿ ಮಾಡಿದ್ದಾರೆ. ನಾನು ಡಿಸಿಎಂ ಅಂತ ಈ ಕಾರ್ಯಕ್ರಮಕ್ಕೆ ಬಂದಿಲ್ಲ. ಶ್ರೀಗಳು ಮಾಡುತ್ತಿರುವ ಕೆಲಸದ ಬಗ್ಗೆ ನಾನು ತಿಳಿದುಕೊಂಡಿದ್ದೇನೆ. ನಾನು ವೀರಗಂಗಾಧರ ಅಜ್ಜನ ಪರಮಶಿಷ್ಯ. ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವದಲ್ಲಿ ಶಾಂತಿ. ವೀರಗಂಗಾಧರ ಶ್ರೀಗಳು ಸಂದೇಶ ಕೊಟ್ಟಿದ್ದಾರೆ. ನಾವೆಲ್ಲರೂ ಅದೇ ಮಾರ್ಗದಲ್ಲಿ ಹೋಗುತ್ತಿದ್ದೇವೆ. ಪಂಚಪೀಠದ ಶ್ರೀಗಳು ದೇಶಕ್ಕೆ ಶಕ್ತಿ ಮಾರ್ಗದರ್ಶನ…

Read More

ಬೆಳಗಾವಿ : ರಾಜ್ಯ ರಾಜಕಾರಣದಲ್ಲಿ ಸದ್ಯ ನಾಯಕತ್ವ ಬದಲಾವಣೆ ಚರ್ಚೆ ಮಧ್ಯ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ೧೭ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಇದರ ಮಧ್ಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಭವಿಷ್ಯ ನುಡಿದಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರಿನಲ್ಲಿ ದೇವಸ್ಥಾನದ ಧರ್ಮಸ್ಥಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ಅವರನ್ನು ನಾನು ವೈಯಕ್ತಿಕವಾಗಿ ಇಷ್ಟಪಡುತ್ತೇನೆ ಅವರು ಡಿಸಿಎಂ ಆಗಿದ್ದಾರೆ ಅಥವಾ ಮುಂದೆ ಸಿಎಂ ಆಗುತ್ತಾರೆ ಅಂತ ಅಲ್ಲ ಧರ್ಮದ ಗುರುಗಳನ್ನು ಕೊಂಡರೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುತ್ತಾರೆ ಆ ಕಾರಣಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಇಷ್ಟಪಡುತ್ತೇನೆ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶ್ರೀಗಳು ಹೇಳಿಕೆ ನೀಡಿದರು.

Read More

ಕುಂದಾಪುರ: ಇಂದಿನ ಕಾಲದಲ್ಲಿ ರಸ್ತೆಯಲ್ಲಿ ಒಂದು ನೂರು ರೂಪಾಯಿ ನೋಟು ಬಿದ್ದಿದ್ದರೆ ಅದನ್ನು ಎತ್ತಿಕೊಂಡು ಹೋಗುವವರೇ ಹೆಚ್ಚು. ಇನ್ನು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಸರ ಸಿಕ್ಕರೆ ಮರಳಿಸುವವರು ಎಷ್ಟು ಜನ? ಆದರೆ, ಕುಂದಾಪುರದ ವಿಶಾಲ್ ಮೋಟಾರ್ಸ್ ಬಸ್ಸಿನ ನಿರ್ವಾಹಕರೊಬ್ಬರು ತಮಗೆ ಸಿಕ್ಕ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಮರಳಿಸುವ ಮೂಲಕ ಇಡೀ ಸಮಾಜವೇ ತಲೆಬಾಗುವಂತಹ ಕೆಲಸ ಮಾಡಿದ್ದಾರೆ. ಘಟನೆಯ ವಿವರ: ವಿಶಾಲ್ ಮೋಟಾರ್ಸ್ ಬಸ್ಸಿನಲ್ಲಿ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ರಾಜೇಶ್ ಹೆಗ್ಡೆ ಅವರಿಗೆ ಬಸ್ಸಿನ ಆಸನವೊಂದರ ಬಳಿ ಚಿನ್ನದ ಸರವೊಂದು ಬಿದ್ದಿರುವುದು ಕಂಡುಬಂದಿದೆ. ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಈ ಆಭರಣವನ್ನು ಕಂಡ ಕೂಡಲೇ ಅವರು ಯಾವುದೇ ಆಮಿಷಕ್ಕೆ ಒಳಗಾಗದೆ, ಅದನ್ನು ಸುರಕ್ಷಿತವಾಗಿ ತಮ್ಮ ವಶದಲ್ಲಿಟ್ಟುಕೊಂಡರು. ವಾಟ್ಸಾಪ್ ಮೂಲಕ ವಾರಸುದಾರರ ಪತ್ತೆ: ಬರಿ ಸರವನ್ನು ಎತ್ತಿಟ್ಟುಕೊಳ್ಳುವುದಷ್ಟೇ ಅಲ್ಲದೆ, ಅದರ ವಾರಸುದಾರರನ್ನು ಹುಡುಕುವಲ್ಲಿ ರಾಜೇಶ್ ಅವರು ತಕ್ಷಣ ಕಾರ್ಯಪ್ರವೃತ್ತರಾದರು. ಡಿಜಿಟಲ್ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡ ಅವರು, ವಿವಿಧ…

Read More