Author: kannadanewsnow05

ಬೆಳಗಾವಿ : ಬೆಳಗಾವಿಯಲ್ಲಿ ಎಸ್ ಎಸ್ ಎಲ್ ಸಿ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ. ಬೆಳಗಾವಿಯ ಸೆಂಟರ್ ನ ಪ್ರಶ್ನೆ ಪತ್ರಿಕೆ ಇದೀಗ ಲೀಕ್ ಆಗಿದೆ. ಕಿಡಿಗಿಡಿಗಳು ಶಿಕ್ಷಣ ಇಲಾಖೆಗೆ ಚಾಲೆಂಜ್ ಹಾಕಿ ಬೆದರಿಕೆ ಹಾಕಿ ಇಂದು ಪೂರ್ವಭಾವಿ ಪರೀಕ್ಷೆ ನಡೆಯುತ್ತಿದ್ದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ. 2026ರ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ-1 ಇನ್ಸ್ಟಾಗ್ರಾಮ್ ನಲ್ಲಿ ಆಗಿದೆ ಪ್ರತಿ ವರ್ಷವೂ ಡೆಲ್ಟಾ ಇನ್ಸ್ಟಾ ಖಾತೆ ಆಕ್ಟಿವ್ ಆಗುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವುದಾಗಿ ಶಿಕ್ಷಣ ಇಲಾಖೆಗೆ ಬೆದರಿಕೆ ಹಾಕಿದ್ದಾರೆ. ಇಲಾಖೆಗೆ ಚಾಲೆಂಜ್ ಮಾಡಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಈ ಕುರಿತು ದೂರು ನೀಡಿದರು ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹಾಗಾಗಿ ಇದೀಗ ಪ್ರಶ್ನೆ ಪತ್ರಿಕೆ ಮತ್ತೆ ಲೀಕ್ ಮಾಡಿದ್ದಾರೆ. ಕಳೆದ ವರ್ಷವೂ ಡೆಲ್ಟಾ ಎಸ್ ಎಸ್ ಎಲ್ ಸಿ ಎಂಬ ಇನ್ಸ್ಟಾಗ್ರಾಮ್ ಖಾತೆಯಿಂದ ಪ್ರಶ್ನೆ…

Read More

ಬೆಂಗಳೂರು : ಕೆಜಿಎಫ್ ಸಿನಿಮಾ ಬಳಿಕ ನಟ ಯಶ್ ಅವರು ‘ಟ್ಯಾಕ್ಸಿಕ್’ ಅವರು ಕಾಣಿಸಿಕೊಳ್ಳುತ್ತಿದ್ದು ಅವರ ಈ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕನ್ನಡದ ಸಿನಿಮಾಗಳು ಯಾವ ಚಿತ್ರರಂಗಗಳಿಗಿಂತ ಕಡಿಮೆ ಇಲ್ಲ ಎನ್ನುವುದನ್ನು ಪ್ರೂವ್‌ ಮಾಡುವುದಕ್ಕೆ ನಟ ಯಶ್‌ ಈ ಸಿನಿಮಾದ ಮೂಲಕ ನಿರೂಪಿಸಲು ಮುಂದಾಗಿರುವುದು ಕನ್ನಡರಿಗೆ ಹೆಮ್ಮೆ ಕೂಡ. ಇದೀಗ ಟಾಕ್ಸಿಕ್ ಸಿನಿಮಾ ಟೀಸರ್ ಮಾದರಿಯಲ್ಲಿಯೇ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಇನ್ಸ್ಟಾಗ್ರಾಮ್ ನಲ್ಲಿ AI ಮೂಲಕ ವಿಡಿಯೋ ಒಂದನ್ನು ಎಡಿಟ್ ಮಾಡಿ ಹರಿ ಬಿಟ್ಟಿದ್ದು, ಭಾರಿ ವೈರಲ್ ಆಗಿದೆ. ಆದರೆ ಇಲ್ಲಿ ಡೈಲಾಗ್ ಗಳು ಬೇರೆ ಇದ್ದು, ರಾಜರಾಜಕಾರಣಕ್ಕೆ ಸಂಬಂಧಪಟ್ಟಂತೆ ಇವೆ. maddur-haiklu ಎಂಬ ಪೇಜ್ ನಲ್ಲಿ ವಿಡಿಯೋದಲ್ಲಿ ನಾವು ಈ ರಾಜ್ಯವನ್ನು ಶಾಂತಿಯುತವಾಗಿ ಲೂಟಿ ಮಾಡಲು ಬಯಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರೆ, ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯಕ್ಕೆ ಮರಳುತ್ತಾರೆಂದು ನಿಮಗೆ ಅನಿಸುತ್ತಾ? ಅಂತ ಕೇಳ್ತಾರೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಯುವತಿರಿಗೆ ಎಷ್ಟರ ಮಟ್ಟಿಗೆ ಸೇಫ್ ಎನ್ನುವುದು ಇದೀಗ ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ರ್‍ಯಾಪಿಡೊ ಚಾಲಕ ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದು ಅನ್ನಪೂರ್ಣೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಗೆ ತೆರಳಲು ಬೈಕ್ ಟ್ಯಾಕ್ಸಿಯನ್ನು ಬುಕ್ ಮಾಡಿದ್ದಳು. ಬೈಕ್ ನಲ್ಲಿ ಕುಳಿತು ಮುಂದೆ ಬ್ಯಾಗ್ ಇಟ್ಟಿದ್ದರು. ಈ ವೇಳೆ ಬೈಕ್ ನಲ್ಲಿಯೇ ಆರೋಪಿ ಹಿಂದೆ ಸರಿದಿದ್ದಾನೆ ಆಗ ಯುವತಿ ಯಾಕೆ ಹಿಂದೆ ಬಂದಿದ್ದೀರಾ ಎಂದು ಪ್ರಶ್ನೆ ಮಾಡಿ ಬೈದಿದ್ದಾಳೆ.ಈ ವೇಳೆ ಯುವತಿಯ ಖಾಸಗಿ ಅನಾಂಗ ಮುಟ್ಟಿ ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಬಳಿಕ ಯುವತಿ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ ಪ್ರಕರಣದ ದಾಖಲಿಸಿದ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ವಿವೇಕ್ ಎಂದು ತಿಳಿದುಬಂದಿದ್ದು, ವಿವೇಕ್ ಎಂಬಾತನನ್ನು ಠಾಣೆಗೆ ಕರೆತಂದು ವಿಚಾರಣೆ ಮಾಡಿದ್ದಾರೆ. ವಿಚಾರಣೆ ವೇಳೆ ಅಸಭ್ಯ ವರ್ತನೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆಯ ಬದಿ ನಿಂತಿದ್ದ ಆರು ಜನ ಪವಾಡ ಸದೃಶದಲ್ಲಿ ಪಾರಾಗಿದ್ದಾರೆ. ಇಂದಿರಾನಗರದಲ್ಲಿ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೇಗವಾಗಿ ದಿವೈಡರ್ ಹಾರಿ ಕಾರು ರಸ್ತೆಗೆ ನುಗ್ಗಿದೆ. ಸಿನಿಮಾ ಸ್ಟಂಟ್ ಮಾದರಿಯಲ್ಲಿ ಕಾರು ಹಾರಿದೆ. ಬೈಕ್ ಸವಾರರು ಪಾದ ಜಾರಿಗಳು ಜಸ್ಟ್ ಮಿಸ್ ಆಗಿದ್ದಾರೆ. ಇಂದಿರಾ ನಗರದ 18ನೇ ಮುಖ್ಯರಸ್ತೆಯಲ್ಲಿ ಆಗಿರುವಂತಹ ಘಟನೆ ಇದು. ಈ ವೇಳೆ ಆರು ಜನ ಪವಾಡ ಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರು ಸಹ ಸಾಕಷ್ಟು ನೋವು ಪ್ರಾಣಹಾನಿ ಆಗುವ ಸಂಭವವಿತ್ತು. ಕಾರು ಚಾಲಕ ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದಾನೆ. ರಸ್ತೆ ಬದಿಯ ಡಿವೈಡರಿಗೆ ಕಾರು ಡಿಕ್ಕಿ ಆದ ಶಬ್ದ ಕೇಳಿ ರಸ್ತೆ ಬದಿಯಲ್ಲಿ ನಿಂತವರು ಅಲರ್ಟ್ ಆಗಿದ್ದಾರೆ. ಕೂಡಲೇ ಆರು ಜನ ಪಾದಚಾರಿಗಳು ಯುವಕರು ಹಾಗೂ ಇಬ್ಬರು ಯುವತಿಯರು ಬಚಾವ್ ಆಗಿದ್ದಾರೆ. ಅಲ್ಲದೆ ಇಬ್ಬರು ಬೈಕ್ ಸವಾರರು ಕೂಡ ಗ್ರೇಟ್ ಎಸ್ಕೇಪ್…

Read More

ಅವಿನಾಶ್‌ ಆರ್ ಭೀಮಸಂದ್ರ ಬೆಂಗಳೂರು: ಕೆಜಿಎಫ್ ಸಿನಿಮಾ ಬಳಿಕ ನಟ ಯಶ್ ಅವರು ‘ಟ್ಯಾಕ್ಸಿಕ್’ ಅವರು ಕಾಣಿಸಿಕೊಳ್ಳುತ್ತಿದ್ದು ಅವರ ಈ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕನ್ನಡದ ಸಿನಿಮಾಗಳು ಯಾವ ಚಿತ್ರರಂಗಗಳಿಗಿಂತ ಕಡಿಮೆ ಇಲ್ಲ ಎನ್ನುವುದನ್ನು ಪ್ರೂವ್‌ ಮಾಡುವುದಕ್ಕೆ ನಟ ಯಶ್‌ ಈ ಸಿನಿಮಾದ ಮೂಲಕ ನಿರೂಪಿಸಲು ಮುಂದಾಗಿರುವುದು ಕನ್ನಡರಿಗೆ ಹೆಮ್ಮೆ ಕೂಡ. ಕೆಜಿಎಫ್ ಸಿನಿಮಾ ಬಳಿಕ ನಟ ಯಶ್ ಅವರು ‘ಟ್ಯಾಕ್ಸಿಕ್’ ನ ಟೀಸರ್‌ನಲ್ಲಿ ಬರುವ ಕಾರಿನಲ್ಲಿ ನಡೆಯುವ ಆ ದೃಶ್ಯವೊಂದರ ಈಗ ಎಲ್ಲೆಡೆ ಚರ್ಚೆಗೆ ಕಾರಣವಾಗಿದ್ದು, ನಾನಾ ಮಂದಿ ನಾನಾ ರೀತಿಯಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಕೆಲವು ಮಂದಿ ಆ ದೃಶ್ಯ ಸರಿ ಎನ್ನುತ್ತಿದ್ದು, ನಟ ಯಶ್ ಮತ್ತು ನಿರ್ದೇಶಕರ ಸೃಜನ ಶೀಲತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಕೆಲವು ಮಂದಿ ಆ ಕಾರಿನೊಳಗೆ ನಡೆಯುವ ದೃಶ್ಯಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದು, ಮನೆ ಮಂದಿ ನೋಡುವ ಸಿನಿಮಾ ಇದಾಗಿರುವುದಿಲ್ಲ ಅಂಥ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇದಲ್ಲದೇ ಆ ದೃಶ್ಯಕ್ಕೆ ಸಂಬಂಧಪಟ್ಟಂತೆ ಅನೇಕ…

Read More

ಬೆಂಗಳೂರು : ಎರಡು ದಿನಗಳ ಹಿಂದೆ ರಾಕಿಂಗ್ ಸ್ಟಾರ್ ಯಶ್ ಅವರು ಅಭಿನಯಿಸಿದ ಟಾಕ್ಸಿಕ್ ಟೀಸರ್ ರಿಲೀಸ್ ಆಗಿದ್ದು, ಟೀಸರ್ ರಿಲೀಸ್ ಆದ 24 ಗಂಟೆಯಲ್ಲಿ ಸುಮಾರು 5 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಇದೀಗ ಟಾಕ್ಸಿಕ್ ಸಿನಿಮಾಾಗೆ ಸಂಕಷ್ಟ ಎದುರಾಗಿದ್ದು ಟಾಕ್ಸಿಕ್ ಟೀಸರ್ ಬಗ್ಗೆ ಪರ ವಿರೋಧ ಚರ್ಚೆ ತೀವ್ರವಾಗಿದೆ. ಹೌದು ಟಾಕ್ಸಿಕ್ ಟೀಸರ್ ರಿಲೀಸ್ ಆದ ಬೆನ್ನೆಲೆ ಟಾಕ್ಸಿಕ್ ಟೀಸರ್ ನಲ್ಲಿ ಅಶ್ಲೀಲತೆ ಇದೆ ಎಂದು ಕೇಂದ್ರ ಚಲನಚಿತ್ರ ಪ್ರಮಾಣಿಕರಣ ಮಂಡಳಿ ಅಧ್ಯಕ್ಷರಿಗೆ ದೂರು ನೀಡಲಾಗಿದೆ. ವಕೀಲ ಲೋಹಿತ್ ಹನುಮಪುರ ಎಂಬವರು ದೂರು ಕೊಟ್ಟಿದ್ದಾರೆ ಸಾರ್ವಜನಿಕ ನೈತಿಕತೆ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿದ್ದಾರೆ. A ಪ್ರಮಾಣ ಪತ್ರದೊಂದಿಗೆ ಬಿಡುಗಡೆ ಮಾಡುವುದು ಸೂಕ್ತ. ಟಾಕ್ಸಿಕ್ ಚಿತ್ರದ ನಿರ್ಮಾಪಕರಿಗೆ ತಕ್ಷಣ ನಿರ್ದೇಶನ ನೀಡಿ ವಯಸ್ಕ ವಿಷಯ ಇರುವ ಟೀಸರ್ ತೆಗೆಯಲು ಆದೇಶಿಸಬೇಕು. ಅಥವಾ ಸೂಕ್ತವಾಗಿ ತಿದ್ದುಪಡಿ…

Read More

ಬೆಂಗಳೂರು :ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದ. ಈ ಒಂದು ಘಟನೆ ನಡೆದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹೆಚ್ಚಿನ ತನಿಖೆಗಾಗಿ ಸಿಐಡಿ ಗೆ ಈ ಒಂದು ಪ್ರಕರಣ ವರ್ಗಾವಣೆ ಮಾಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ಕಾವು ಹೆಚ್ಚಾಗುತ್ತಿದ್ದಂತೆ ಪ್ರತಿ ಪಕ್ಷಗಳು ಕೇಂದ್ರ ತನಿಖಾ ಸಂಸ್ಥೆಗಳಿಗೆ ಪ್ರಕರಣ ವರ್ಗಾವಣೆ ಮಾಡುವಂತೆ ಒತ್ತಡ ಹಾಕಿದ್ದವು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲ ಪ್ರಕರಣವನ್ನೂ ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಿನ್ನೆ ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣದಲ್ಲಿ ಗನ್ ಮ್ಯಾನ್ ಗುರುಚರಣ್​​​ ಸಿಂಗ್​​ ಹೊರತುಪಡಿಸಿ ಉಳಿದ 25 ಆರೋಪಿಗಳಿಗೆ ಶುಕ್ರವಾರ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣದಲ್ಲಿ ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯಲ್ಲಿ 6…

Read More

ಬೆಂಗಳೂರು : ಬೆಂಗಳೂರಲ್ಲಿ ಕ್ಷುಲಕ ಕಾರಣಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದು, ಕೇವಲ 2 ಸಾವಿರ ವಿಚಾರವಾಗಿ ಮನನೊಂದು ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸುಮಾ (30) ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ವಸಹಾಯ ಸಂಘದ ಕಂತು ಕಟ್ಟಲು ಎಂದು ಸುಮಾ ಹಣ ಇಟ್ಟಿದ್ದರು. ಆದರೆ ಪತಿ ಚಂದ್ರಶೇಖರ ಸ್ವಂತ ಖರ್ಚಿಗೆ ಆ ಹಣ ಬಳಸಿದ್ದಾರೆ. ಈ ಸಂಬಂಧ ನಿನ್ನೆ ಬೆಳಿಗ್ಗೆ ಚಂದ್ರಶೇಖರ ಹಾಗೂ ಸುಮಾ ಮದ್ಯೆ ಗಲಾಟೆ ಆಗಿದೆ. ಪತಿ ಮತ್ತು ಅತ್ತೆ ಕೆಲಸಕ್ಕೆ ಹೋಗಿದ್ದ ವೇಳೆ ಸುಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಂಟು ವರ್ಷಗಳ ಹಿಂದೆ ಪತಿ ಚಂದ್ರಶೇಖರ್ ನೊಂದಿಗೆ ಸುಮಾ ಮದುವೆಯಾಗಿತ್ತು. ಪತಿ ಊಟಕ್ಕೆಂದು ಮನೆಗೆ ಬಂದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದ್ದು, ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ವಿಜೇತ ಮಹಿಳೆಗೆ ವ್ಯಕ್ತಿ ಒಬ್ಬ ವಂಚನೆ ಎಸಗಿದ್ದು ಬಾಳು ಕೊಡುವುದಾಗಿ ನಂಬಿಸಿ ಒಂದು ಮಗು ಕೂಡ ಮಾಡಿ ಮಹಿಳೆಯಿಂದ 36 ಲಕ್ಷ ಹಣ ಪಡೆದು ಪರಾರಿಯಾಗಿರುವ ಘಟನೆ ವರದಿಯಾಗಿದೆ. ಬನಶಂಕರಿಯ ಮೋಹನ್ ರಾಜ್ ಎಂಬಾತನ ವಿರುದ್ಧ ಮಹಿಳೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆಯು 2021ರಲ್ಲಿ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದರು. ಮೊದಲ ಮದುವೆಯ ವಿಚಾರ ಸಂಪೂರ್ಣವಾಗಿ ತಿಳಿದಿದ್ದರೂ ಮೋಹನ್ ರಾಜ್ ಮದುವೆಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಮೊದಲ ಪತಿಗೆ ಅನಾರೋಗ್ಯ ಸಮಸ್ಯೆ ಇದ್ದುದರಿಂದ ವಿಚ್ಛೇದನ ಪಡೆದಿದ್ದೆ ಎಂದು ಮಹಿಳೆ ಸ್ಪಷ್ಟಪಡಿಸಿದ್ದಾರೆ. ಸಂತ್ರಸ್ತೆ ಹೇಳುವಂತೆ, ಕಳೆದ 10 ವರ್ಷಗಳಿಂದ ಮೋಹನ್ ರಾಜ್ ಪರಿಚಯವಿದ್ದು, 2022ರಲ್ಲಿ ಇಬ್ಬರ ನಡುವೆ ಮದುವೆ ನಡೆದಿತ್ತು. 2023ರ ಫೆಬ್ರವರಿಯಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಆದರೆ 2025ರಲ್ಲಿ ಏಕಾಏಕಿ ಮನೆ ಬಿಟ್ಟು ಹೋದ ಮೋಹನ್ ರಾಜ್ ಇಂದಿಗೂ ಪತ್ತೆಯಾಗಿಲ್ಲ. ಮಹಿಳೆ ಮದುವೆಯಾದ ಬಳಿಕ ಹೊಸ ಮನೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರಿನ ಚಿಕ್ಕಸಂದ್ರ ದಲ್ಲಿ ನಿನ್ನೆ ಈ ಒಂದು ಘಟನೆ ಸಂಭವಿಸಿದೆ. ಅಂಶು ರಾಜ್ ಕುಮಾರ್, ಹುಸೇನ್ ಖಾನ್, ಆರ್ ಬೇಗ್ ಆಲಂ, ಮುಜಾಫಿರ್ ಹುಸೇನ್ ಹಾಗೂ ರೋಹಿತ್ ಚೌದರಿಗೆ ಗಂಭೀರವಾದ ಗಾಯಗಳಾಗಿದ್ದು, ಒಂದೇ ರೂಮ್ನಲ್ಲಿ ಬಿಹಾರ ಮೂಲದ ಕಾರ್ಮಿಕರು ಇದ್ದರು. ಗ್ಯಾಸ್ ಲೀಕ್ ಆಗಿದ್ದನ್ನು ಗಮನಿಸದೆ ಟೀ ಮಾಡುವ ಹೋದ ಸಂದರ್ಭದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದು. ಘಟನೆ ಸಂಭಂದ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More