Author: kannadanewsnow05

ತುಮಕೂರು : ತುಮಕೂರಲ್ಲಿ ಭೀಕರ ಅಪಘಾತ ಸಂಭ ವಿಸಿದ್ದು, ಟ್ಯೂಷನ್ಗೆ ತೆರಳುತ್ತಿದ್ದ ಬಾಲಕಿಯ ಮೇಲೆ ಈಚರ್ ವಾಹನ ಒಂದು ಹರಿದಿದೆ. ಘಟನೆಯಲ್ಲಿ ಪಿಯು ವಿದ್ಯಾರ್ಥಿನಿ ಪ್ರೀತಿ (16) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ ಸ್ಕೂಟಿ ಮೇಲೆ ಸ್ನೇಹಿತೆಯರು ಟ್ಯೂಷನ್ಗೆ ತೆರಳುತ್ತಿದ್ದರು. ಸ್ನೇಹಿತೆ ಪ್ರೇರಣಾ ಜೊತೆಗೆ ಪ್ರೀತಿ ಸಹ ತೆರಳುತ್ತಿದ್ದಳು. ಈ ವೇಳೆ ದ್ವಿಚಕ್ರ ವಾಹನಕ್ಕೆ ಈಚರ ವಾಹನ ಡಿಕ್ಕಿ ಹೊಡೆದ ಪರಿಣಾಮ ಈಚರ್ ವಾಹನ ಬಾಲಕಿಯ ಮೇಲೆ ಹರಿದು ಸ್ಥಳದಲ್ಲೇ ಪ್ರೀತಿ ಸಾವನಪ್ಪಿದ್ದಾಳೆ. ಅಪಘಾತದ ಬಳಿಕ ಈಚರ್ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ನಿನ್ನೆ ಸಂಜೆ 5:00ಗೆ ಈ ಒಂದು ಅಪಘಾತ ಸಂಭವಿಸಿದೆ. ಪಾವಗಡ ಟೌನ್ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಳೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಯುವತಿಯೊಬ್ಬಳನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಣನಕುಂಟೆ ನಿವಾಸಿಯಾಗಿರುವ ಶಹಾ ಜಹಾನ್ (36) ಎಂಬ ಯುವತಿಯನ್ನು ಬಂಧಿಸಲಾಗಿದೆ. ವೈರಲ್ ವಿಡಿಯೋ, ಫೋಟೋ, ಸುದ್ದಿಗಳನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದ ಶಹಾ ಜಹಾನ್ ಅದೇ ರೀತಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದ ಹಳೆಯ ಘಟನೆಯೊಂದರ ವಿಡಿಯೋವನ್ನು ‘ಬೆಂಗಳೂರಿನಲ್ಲಿ ರೌಡಿಗಳ ಪುಂಡಹಾಸ’ ಎಂಬ ಶೀರ್ಷಿಕೆಯಡಿ ಸೆಪ್ಟಂಬರ್ 6ರಂದು ಹಂಚಿಕೊಂಡಿದ್ದರು. ವಿಡಿಯೋವನ್ನು ಲಕ್ಷಾಂತರ ಜನ ವೀಕ್ಷಿಸಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಹಾ ಜಹಾನ್‌ಳನ್ನು ಪತ್ತೆಹಚ್ಚಿದ್ದ ಪೊಲೀಸರು ವಿವರಣೆ ಕೇಳಿದಾಗ ಆಕೆ ಪರಿಶೀಲಿಸದೇ ಹಳೆಯ ಘಟನೆಯ ವಿಡಿಯೋವನ್ನು ಬೆಂಗಳೂರಿನಲ್ಲಿ ನಡೆದಿದೆ ಎಂದು ಹಂಚಿಕೊಂಡಿರುವುದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡು ಶಹಾ ಜಹಾನ್‌ಳನ್ನು ಬಂಧಿಸಿದ್ದ ಪೊಲೀಸರು ಎಚ್ಚರಿಕೆ ನೀಡಿ, ಜಾಮೀನಿನನ್ವಯ ಬಿಡುಗಡೆಗೊಳಿಸಿರುವುದಾಗಿ ತಿಳಿಸಿದ್ದಾರೆ.

Read More

ಬೆಂಗಳೂರು : ತಡರಾತ್ರಿ ಬೆಂಗಳೂರು ನಗರದಾದ್ಯಂತ ಸುಮಾರು 1,500ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.ಈ ವೇಳೆ ಅಪರಾಧದ ಕೃತ್ಯದಲ್ಲಿ ಭಾಗಿಯಾಗದಂತೆ ಪೊಲೀಸರು ರೌಡಿಶೀಟರ್ ಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಸರಗಳ್ಳತನ, ದರೋಡೆ ಸೇರಿದಂತೆ ಸಣ್ಣ-ಪುಟ್ಟ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿದ್ದು, ಇವುಗಳನ್ನು ನಿಯಂತ್ರಿಸಲು ಹಾಗೂ ಅಪರಾಧ ಹಿನ್ನೆಲೆಯುಳ್ಳವರ ಮೇಲೆ ನಿಗಾ ವಹಿಸಲು ಶುಕ್ರವಾರ ತಡರಾತ್ರಿ ನಗರದಾದ್ಯಂತ ಹಲವು ರೌಡಿಶೀಟರ್‌ಗಳ ಮನೆಗಳ ಮೇಲೆ ಬೆಂಗಳೂರು ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಹಲಸೂರು, ಬಾಣಸವಾಡಿ, ಇಂದಿರಾನಗರ, ಹೆಣ್ಣೂರು, ರಾಮಮೂರ್ತಿನಗರ, ಭಾರತಿನಗರ, ಶಿವಾಜಿನಗರ, ಆಡುಗೋಡಿ, ಕುಮಾರಸ್ವಾಮಿ ಲೇಔಟ್​, ತಿಲಕ್ ನಗರ ಸೇರಿದಂತೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಗಳ ಮನೆಗಳ ಮೇಲೆ ಈ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

Read More

ಬೀದರ್ : ರಾಜ್ಯದಲ್ಲಿ ಒಂದು ಬೆಚ್ಚಿ ಬೀಳಿಸೋ ನಡೆದಿದ್ದು ವಿಕೃತಿ ಮನಸ್ಸಿನ ವ್ಯಕ್ತಿ ಒಬ್ಬ ಮಾತು ಬಾರದ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ, ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಹುಮ್ನಾಬಾದ ತಾಲೂಕಿನ ಹಳ್ಳಿಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಅರೆಸ್ಟ್ ಮಾಡಲಾಗಿದ್ದು, ಬಂಧಿತನನ್ನು ಅಬು ಪಾಷಾ ಎಂದು ಗುರುತಿಸಲಾಗಿದೆ. ಘಟನೆ ನಡೆದ ದಿನ ಸಂತ್ರಸ್ತೆಯ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ವಿಕೃತಿ ಮೆರೆದಿದ್ದಾನೆ. ಸಂತ್ರಸ್ತೆಯ ತಾಯಿ ಮನೆಗೆ ಮರಳುತ್ತಿದ್ದಂತೆ ಆಕೆಯನ್ನು ತಳ್ಳಿ ಆರೋಪಿ ಓಡಿಹೋಗಿದ್ದಾನೆ. ಕೂಡಲೇ ತಾಯಿ ಮಗಳ ಬಳಿ ಹೋಗಿ ಕೇಳಿದಾಗ ಸನ್ನೆ ಮಾಡಿ ನಡೆದ ವಿಷಯವನ್ನು ತಿಳಿಸಿದ್ದಾಳೆ. ಮಹಿಳೆ ಬಾಯಿಗೆ ಬಟ್ಟೆ ತುರುಕಿ, ಆಕೆಯ ಬಟ್ಟೆ ಹರಿದು ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಕುರಿತು ಸಂತ್ರಸ್ತೆಯ ತಾಯಿ ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, 329(4), 79 BNS, ಹಾಗೂ ಕಲಂ 3(1)w, 3(2) SC/ST ಕಾಯ್ದೆಯಡಿ ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು…

Read More

ಮಂಡ್ಯ : ದಸರಾ ಉದ್ಘಾಟನೆ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದಲಿತ ಮಹಿಳೆಯರನ್ನು ಅಪಮಾನ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಶಾಸಕ ಬಸವನಗೌಡ ಯತ್ನಾಳ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಕತ್ತೆಯ ಮೇಲೆ ಶಾಸಕ ಯತ್ನಾಳ್ ಪ್ರತಿಕೃತಿ ಕೂರಿಸಿ ಮೆರವಣಿಗೆ ನಡೆಸಲಾಯಿತು. ಮಂಡ್ಯದ ಸಂಜಯ್ ವೃತ್ತದಲ್ಲಿ ನಡೆದ ಪ್ರತಿಭಟನೆ ನಡೆಸಿದ್ದು, ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆ ಮಾಡಲಾಯಿತು. ಯತ್ನಾಳ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಶಾಸಕ ಯತ್ನಾಳ್ ರಾಜೀನಾಮೆಗೆ ದಲಿತಸಂಘಟನೆ ಆಗ್ರಹಿಸಲಾಯಿತು. ಈ ವೇಳೆ ಯತ್ನಾಳ್ ಪ್ರತಿಕೃತಿಯನ್ನು ಪೊಲೀಸರು ಕಿತ್ತೊಯ್ದರು. ಆಗ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡೂವೆ ಮಾತಿನ ಚಕಮಕಿ ನಡೆಯಿತು. ಯತ್ನಾಳ್ ಪ್ರತಿಕೃತಿಗೆ ಬೆಂಕಿ ಹಚ್ಚಲು ಪ್ರತಿಭಟನಾಕಾರರ ಯತ್ನಿಸಿದ್ದಾರೆ. ಪ್ರತಿಭಟನಾಕಾರರ ತಡೆದು ಪೊಲೀಸರು ಪ್ರತಿಕೃತಿ ಕಿತ್ತೊಯ್ದರು. ದಲಿತರಿಗೆ ಅವಮಾನ ಮಾಡಿದ ಯತ್ನಾಳ್ ವಿರುದ್ದ SC,ST ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆಗ್ರಹಿಸಲಾಯಿತು. ಯತ್ನಾಳ್ ಒಬ್ಬ ಅಯೋಗ್ಯ ಒಬ್ಬ, ಹುಚ್ಚ, ಪೋರ್ಕಿ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು. mಮಹಿಳೆಯರು…

Read More

ಬೆಂಗಳೂರು : ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿತದ ಬೆನ್ನಲ್ಲೇ ಕೆಎಂಎಫ್ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಹೌದು ಸೆಪ್ಟೆಂಬರ್ 22 ರಿಂದ ಹಾಲಿನ ಕೆಲವು ಉತ್ಪನ್ನಗಳ ದರ ಇಳಿಕೆ ಮಾಡಲಿದೆ. ಆದರೆ ಹಾಲು ಮತ್ತು ಮೊಸರಿನ ದರ ಯಥಾಸ್ಥಿತಿ ಮುಂದುವರೆಯಲಿದೆ. 1000 ಮಿಲಿ ಲೀಟರ್ ತುಪ್ಪ ಹಳೆಯದರ 650 ಇದ್ದರೆ, ಹೊಸದರ 610 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಇನ್ನು 500 ಮಿಲಿ ಲೀಟರ್ ಬೆಣ್ಣೆ ಹಳೆಯ ದರ 306 ಇದ್ದರೆ ಹೊಸದರ 286 ರೂಪಾಯಿ ಇದೆ. ಇನ್ನು 1000 ಗ್ರಾಮ ಪನೀರ್ ಹಳೆಯ ದರ 425 ಇದ್ದರೆ, ಹೊಸ ದರ 408 ರೂಪಾಯಿ ಇದೆ. ಒಂದು ಲೀಟರ್ ಗುಡ್ ಲೈಫ್ ಹಾಲು, ಹಳೆಯ ದರೆ ರೂ.70 ಇದ್ದರೆ, ಹೊಸದರ 68 ರೂಪಾಯಿ ಇದೆ. ಚೀಸ್ ಒಂದಕ್ಕೆ ಹಳೆಯದರ 480 ಇದ್ದರೆ ಹೊಸದರ 450 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಸಂಸ್ಕರಿಸಿದ ಚೀಸ್ ಹಳೆಯದರ 530 ಇದ್ದರೆ ಹೊಸದರ 497ಕ್ಕೆ ಇಳಿಕೆ…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ವ್ಯಕ್ತಿಯನ್ನು ಬೆತ್ತಲೆ ಮಾಡಿ ಕೊಲೆ ಮಾಡಲಾಗಿದೆ. ದೊನ್ನೆಯಿಂದ ಹೊಡೆದು ಹಂತಕರು ಭೀಕರವಾಗಿ ಕೊಲೆ ಮಾಡಿದ್ದಾರೆ.ಕಲಬುರ್ಗಿ ನಗರದ ಆಳಂದ್ ಕಾಲೋನಿಯಲ್ಲಿ ಈ ಒಂದು ಭೀಕರ ಕೃತ್ಯ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು ಚಾಂದ್ ಸಾಬ್ (38) ಎಂದು ತಿಳಿದು ಬಂದಿದೆ. ಕೊಲೆಯಾದ ವ್ಯಕ್ತಿ ದೆಹಲಿಯಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ ನಿನ್ನೆ ರಾತ್ರಿ ಪರಿಚಿತರೊಂದಿಗೆ ಮನೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಬಳಿಕ ಹಂತಕರು ದೊಣ್ಣೆಯಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿದ್ದಾರೆ. ಘಟನಾ ಸ್ಥಳಕ್ಕೆ ಆರ್.ಜಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದ್ದು ಇದೇ ವಿಚಾರವಾಗಿ, ಕ್ರಿಶ್ಚಿಯನ್ ಕಾಲಂನಲ್ಲಿ ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್ ಸೇರಿದಂತೆ ಜೋಡಿತ ಜಾತಿಗಳನ್ನು ಕ್ರಿಶ್ಚಿಯನ್ ಕಾಲಂ ಪಟ್ಟಿಯಿಂದ ತೆಗೆದುಹಾಕುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ರಾಜ್ಯ ಸರ್ಕಾರ ಇದೀಗ ಸೂಚನೆ ನೀಡಿದೆ. ಹೌದು ಕ್ರಿಶ್ಚಿಯನ ಜೊತೆ ಜೋಡಿತ ಜಾತಿಗಳಿಗೆ ಜಾತಿ ಪಟ್ಟಿಯಿಂದ ಕೊನೆಗೂ ಕೊಕ್ ಬಿದ್ದಿದೆ. ಜಾತಿ ಕಾಲಂ ಪಟ್ಟಿಯಿಂದ ತೆಗೆದುಹಾಕುವಂತೆ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಒಂದು ಸಲಹೆ ನೀಡಿದೆ. ಸಮೀಕ್ಷೆ ವೇಳೆ ಕ್ರಿಶ್ಚಿಯನ್ ಧರ್ಮ ಸಂಬಂಧ ಎರಡು ಕಾಲಂ ರಚಿಸುವ ಆಯೋಗ, ಕ್ರಿಶ್ಚಿಯನ್ ಮತ್ತು ಮತಾಂತರ ಕ್ರಿಶ್ಚಿಯನ್ ಎರಡು ಕಾಲಂ ಮಾತ್ರ ಅಳವಡಿಕೆ, ಮಾಡಿದ್ದು, ಒಕ್ಕಲಿಗ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಕುರುಬ-ಕ್ರಿಶ್ಚಿಯನ್ ಈ ರೀತಿಯ 47 ಜಾತಿ ಕಾಲಂ ತೆಗೆಯುವುದು ಹಾಕುವಂತೆ ರಾಜ್ಯ ಸರ್ಕಾರ ಹಿಂದುಳಿದ ವರ್ಗದ ಆಯೋಗಕ್ಕೆ ಸೂಚನೆ ನೀಡಿದೆ.ಸರಕಾರದ ಸಲಹೆಯನ್ನು ಹಿಂದುಳಿದ…

Read More

ಬೀದರ್ : ರಾಜ್ಯದಲ್ಲಿ ಒಂದು ಬೆಚ್ಚಿ ಬೀಳಿಸೋ ನಡೆದಿದ್ದು ವಿಕೃತಿ ಮನಸ್ಸಿನ ವ್ಯಕ್ತಿ ಒಬ್ಬ ಮಾತು ಬಾರದ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ, ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಹುಮ್ನಾಬಾದ ತಾಲೂಕಿನ ಹಳ್ಳಿಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಅರೆಸ್ಟ್ ಮಾಡಲಾಗಿದ್ದು, ಬಂಧಿತನನ್ನು ಅಬು ಪಾಷಾ ಎಂದು ಗುರುತಿಸಲಾಗಿದೆ. ಘಟನೆ ನಡೆದ ದಿನ ಸಂತ್ರಸ್ತೆಯ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ವಿಕೃತಿ ಮೆರೆದಿದ್ದಾನೆ. ಸಂತ್ರಸ್ತೆಯ ತಾಯಿ ಮನೆಗೆ ಮರಳುತ್ತಿದ್ದಂತೆ ಆಕೆಯನ್ನು ತಳ್ಳಿ ಆರೋಪಿ ಓಡಿಹೋಗಿದ್ದಾನೆ. ಕೂಡಲೇ ತಾಯಿ ಮಗಳ ಬಳಿ ಹೋಗಿ ಕೇಳಿದಾಗ ಸನ್ನೆ ಮಾಡಿ ನಡೆದ ವಿಷಯವನ್ನು ತಿಳಿಸಿದ್ದಾಳೆ. ಮಹಿಳೆ ಬಾಯಿಗೆ ಬಟ್ಟೆ ತುರುಕಿ, ಆಕೆಯ ಬಟ್ಟೆ ಹರಿದು ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಕುರಿತು ಸಂತ್ರಸ್ತೆಯ ತಾಯಿ ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, 329(4), 79 BNS, ಹಾಗೂ ಕಲಂ 3(1)w, 3(2) SC/ST ಕಾಯ್ದೆಯಡಿ ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು…

Read More

ಕೊಪ್ಪಳ : ಇನ್ನೇನು ಎರಡೇ ದಿನಗಳಲ್ಲಿ ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆ ಆರಂಭವಾಗಲಿದ್ದು ಇದರ ಮಧ್ಯ ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವುದರ ಕುರಿತು ಕೂಡ ಭಾರಿ ಚರ್ಚೆ ನಡೆಯುತ್ತಿದೆ. ಇದೇ ವಿಚಾರವಾಗಿ ಕೊಪ್ಪಳದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿಗೆ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು,ಮೋದಿ ಮುಂದೆ ಮಾತನಾಡುವ ತಾಕತ್ ಇಲ್ಲದ ಬಿಜೆಪಿ ನಾಯಕರು ಇಲ್ಲಿ ಜಾತಿ ಧರ್ಮದ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿ ಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರಿಗೆ ಜಾತಿ ಮಸೀದಿ ಕಂಡರೆ ತುಂಬಾ ಪ್ರೀತಿ ಅಭಿವೃದ್ಧಿಯ ಬಗ್ಗೆ ಬಿಜೆಪಿಯವರು ಮಾತನಾಡುತ್ತಿಲ್ಲ. ಜಾತಿ ವಿಚಾರದಲ್ಲಿ ನಾವು ಹೇಳಿದ್ದು ಅಲ್ಲ. ಆಯೋಗ ಮೊದಲು ವರದಿ ಕೊಡಲಿ ಎಲ್ಲಾ ಸಮುದಾಯ ಸಭೆ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ. ಕ್ರಿಶ್ಚಿಯನ್ ಕುರುಬ ಅಂತ ನಾವು ಬರೆಸಿಲ್ಲ ಜನರೇ ಬರೆಸಿದ್ದಾರೆ. ಅದಕ್ಕೆ ನಾವು ಏನು ಮಾಡುವುದಕ್ಕೆ ಆಗುತ್ತದೆ ಎಂದು ಪ್ತಶ್ನಿಸಿದರು. ಆ ರೀತಿ…

Read More