Author: kannadanewsnow05

ಚಿಕ್ಕಬಳ್ಳಾಪುರ : ಕಳೆದ ಎರಡು ದಿನಗಳಿಂದ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಎರಡು ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಹೇಳಿಕೆ ನೀಡುತ್ತಾ ಬಂದಿದ್ದಾರೆ. ಯಾವಾಗ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ತಪ್ಪಿಸಿದರು ಇದೀಗ ತಮ್ಮ ಮಾತು ಬದಲಿಸಿದ್ದಾರೆ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಇದೀಗ ತಮ್ಮ ವರಸೆಯನ್ನು ಸಿಎಂ ಸಿದ್ದರಾಮಯ್ಯ ಬದಲಿಸಿದ್ದಾರೆ. ಹೌದು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಬದ್ದ ಆಗಿರುತ್ತೇನೆ ಎಂದು ಹನುಮಂತಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹನುಮಂತಪುರದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆಯುತ್ತಿರುವ ವಿಚಾರವಾಗಿ ಹೈಕಮಾಂಡ್ ಎನ್ನು ತೀರ್ಮಾನ ತೆಗೆದುಕೊಳ್ಳುತೋ ಅದಕ್ಕೆ ಬದರಾಗುತ್ತೇವೆ ಎಂದರು. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ದ. ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ಅದನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ. ಅಕಸ್ಮಾತ್ ಹೈಕಮಾಂಡ್ ನನ್ನನ್ನೇ ಮುಂದುವರೆಸಲು ಹೇಳಿದರೆ…

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಬೆಂಗಳೂರಿನ ಜಯನಗರದ ಜಿಬಿಎ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ. ಅಗ್ನಿ ಅವಘಡ ವೇಳೆಯಲ್ಲಿ ಇಬ್ಬರು ಸಿಲುಕಿರುವ ಮಾಹಿತಿ ತಿಳಿದು ಬಂದಿದೆ. ಹಾಗಾಗಿ ಲಿಫ್ಟ್ ನಲ್ಲಿರುವಂತಹ ಇಬ್ಬರನ್ನು ರಕ್ಷಣೆ ಮಾಡಲು ಅಗ್ನಿಶಾಮಕ ಸಿಬ್ಬಂದಿಗಳು ಅರಸರ ಪಡುತ್ತಿದ್ದಾರೆ ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಯನಗರ ಠಾಣೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಯುವಕನಿಂದ ಬಿಬಿಎಂ ವಿದ್ಯಾರ್ಥಿನಿಯ ಬರ್ಬರ ಕೊಲೆಯಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ, ಪೊಲೀಸ್ ಠಾಣ ವ್ಯಾಪ್ತಿಯ ತಮ್ಮೇನಹಳ್ಳಿ ಈ ಒಂದು ಭೀಕರ ಕೊಲೆ ನಡೆದಿದೆ. ಪ್ರತಿಷ್ಟಿತ ಕಾಲೇಜಿನಲ್ಲಿ ಬಿಬಿಎಂ ಓದುತ್ತಿದ್ದ ದೇವಿಶ್ರೀ (21) ಕೊಲೆಯಾದ ಯುವತಿ ಎಂದು ತಿಳಿದು ಬಂದಿದೆ. ನಿನ್ನೆ ಬೆಳಿಗ್ಗೆ ಆರೋಪಿ ಪ್ರೇಮವರ್ಧನ್ ಜೊತೆಗೆ ದೇವಿಶ್ರೀ ತೆರಳಿದ್ದಾಳೆ. ದೇವಿಶ್ರೀಯನ್ನು ಸ್ನೇಹಿತೆಯ ರೂಮ್ಗೆ ಆರೋಪಿ ಕರೆದೊಂದಿದ್ದಾನೆ. ಬಳಿಕ ಯುವತಿಯನ್ನು ಕೊಲೆಗೈದು ಪ್ರೇಮ್ ವರ್ಧನ್ ರೂಮಿನಿಂದ ಪರಾರಿಯಾಗಿದ್ದಾನೆ. ಆಂಧ್ರಪ್ರದೇಶದ ಮೂಲದ ದೇವಿಶ್ರೀ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದಳು. ಸದ್ಯ ದೆವಿಶ್ರೀ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹಂತಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೊಲೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

Read More

ಕೋಲಾರ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಡಿವೈಡರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಈ ಒಂದು ಅಪಘಾತ ಸಂಭವಿಸಿದೆ. ಡಿವೈಡರ್ ಗೆ ಕಾರು ಡಿಕ್ಕಿ ಆದ ಪರಿಣಾಮ ಚೆನ್ನೈ ಮೂಲದ ಗೋಪಿ (38) ಗೌತಮ ರಮೇಶ್ (28) ಹರಿಹರನ್ (27) ಜಯಶಂಕರ್ (30) ಎನ್ನುವವರು ಸಾವನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಮಾಲೂರು ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅಪ್ಪಟ ಅಭಿಮಾನಿ ಮಹದೇವು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮದ್ದೂರು ತಾಲೂಕಿನ ದೇವೇಗೌಡನದೊಡ್ಡಿ ಗ್ರಾಮದ ಮಹದೇವು ಆತ್ಮಹತ್ಯೆಗೆ ಶರಣಾಗಿದ್ದು, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದಲ್ಲಿ ಇ ಘಟನೆ ನಡೆದಿದೆ. ಎಚ್ ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುವವರೆಗೂ ಚಪ್ಪಲಿ ತೊಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಅಲ್ಲದೇ ಮೃತ ಮಹದೇವು ಜೆಡಿಎಸ್ ಪಕ್ಷದ ಕಾರ್ಯಕರ್ತ ಕೂಡ ಆಗಿದ್ದರು. ಅಭಿಮಾನಿ ಮಹದೇವು ನಿಧನಕ್ಕೆ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದು ಇಂದು ಮೃತ ಅಭಿಮಾನಿ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಕುಟುಂಬದ ಸದಸ್ಯರಿಗೆ ಜೆಡಿಎಸ್ ನಾಯಕರು ಸಾಂತ್ವನ ನೀಡಲಿದ್ದಾರೆ.

Read More

ಬೆಂಗಳೂರು : ಸೈಬರ್ ವಂಚಕರು ದೊಡ್ಡ ದೊಡ್ಡ ಶ್ರೀಮಂತರನ್ನು ಬುಟ್ಟಿಗಿ ಹಾಕಿಕೊಂಡು ಹಣ ಪಡೆದು ವಂಚನೆ ಎಸುಗುತ್ತಿರುವ ಪ್ರಕರಣಗಳನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಪ್ರಧಾನಮಂತ್ರಿ ಕಚೇರಿಯ ಸಿಬ್ಬಂದಿ ಹೆಸರಿನಲ್ಲೇ ವೈದ್ಯನೊಬ್ಬನಿಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ್ದು, ಈ ಸಂಬಂಧ ಬೆಂಗಳೂರಿನ ವಿಜಯನಗರ ಠಾಣೆ ಪೊಲೀಸರು ವಂಚಕನನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಬಂಧಿತನನ್ನು ವಿಜಯನಗರ ನಿವಾಸಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂದು ಗುರುತಿಸಲಾಗಿದೆ. ಈತ ಅಮಿತ್‌ ಶಾ ದತ್ತು ಪುತ್ರ ಎಂದು ಹೇಳಿಕೊಂಡು ರಾಜಕಾರಣಿಗಳಿಗೂ ಯಾಮಾರಿಸಿದ್ದ. ಅಲ್ಲದೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ವೇದಿಕೆಯನ್ನು ಹಂಚಿಕೊಂಡಿದ್ದ. ಈಗ ಈತ ಪೆÇಲೀಸರ ಅತಿಥಿಯಾಗಿದ್ದಾನೆ. ಏನು ಕೆಲಸವೂ ಇಲ್ಲದ ಸುಜಯೇಂದ್ರ ಎಲ್ಲರ ಬಳಿಯೂ ಕೇಂದ್ರ ಸರ್ಕಾರ ಅಧಿಕಾರಿ ಎಂದು ಪರಿಚಯ ಮಾಡಿಕೊಂಡಿದ್ದಾನೆ. ಅದೇ ರೀತಿ ಜಮ್ಮು ಕಾಶ್ಮೀರದ ವೈದ್ಯರೊಬ್ಬರ ಬಳಿ ದೇವನಹಳ್ಳಿಯ ಬಳಿಯಲ್ಲಿ ಆಯುರ್ವೇದ ಹಾಸ್ಪಿಟಲ್ ತೆರಲು ಅವಕಾಶ ಮಾಡಿಕೊಡ್ತೀನಿ ಅಂತ 2.7 ಕೋಟಿ ಹಣವನ್ನು ವಸೂಲಿ ಮಾಡಿದ್ದಾನೆ.ಈಗ ಸುಜಯೇಂದ್ರ ಬಂಧನದ ಬಳಿಕ ಆತನ…

Read More

ಕೊಪ್ಪಳ : ಕೆರೆಯಲ್ಲಿ ತೆಪ್ಪ ಮಗುಚಿ ಇಬ್ಬರು ಮೀನುಗಾರರು ನೀರು ಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಲಕಸಮುದ್ರ ಗ್ರಾಮದಲ್ಲಿ ನಡೆದಿದೆ ಫಕೀರ್ ಸಾಬ್ (36) ಹಾಗೂ ಶರಣಪ್ಪ ಎಮ್ಮೆರ್ (32) ನಿರುಪಾಲಾಗಿದ್ದಾರೆ. ನಿನ್ನೆ ಸಂಜೆ ಮೀನು ಹಿಡಿಯಲು ಫಕಿರ್ ಸಾಬ್ ಹಾಗು ಶರಣಪ್ಪ ಕೆರೆಗೆ ಹೋಗಿದ್ದರು. ಗಾಳಿಯ ರಭಸಕ್ಕೆ ತೆಪ್ಪ ಮಗುಚಿ ಇಬ್ಬರು ನಿರುಪಾಲಾಗಿದ್ದಾರೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರಿಂದ ಇಬ್ಬರ ಮೃತ ದೇಹಕ್ಕೆ ಶೋಧ ನಡೆಯುತ್ತಿದ್ದು ಸ್ಥಳಕ್ಕೆ ಯಲಬುರ್ಗಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಸಂಭವಿಸಿದೆ. ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಎಂಬವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಾಣಾವರ ಠಾಣೆ ಪೊಲೀಸರು ಮೃತರ ಪೋಷಕರಿಗೆ ಮಾಹಿತಿ ರವಾನಿಸಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೇರಳದ ಪಟ್ಟನಂತಿಟ್ಟ ಮೂಲದವರಾದ ಇಬ್ಬರೂ ಬೆಂಗಳೂರಿನ ಸಪ್ತಗಿರಿ ನರ್ಸಿಂಗ್​ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್​ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಹಳಿ ದಾಟುವಾಗ ಸೂಪರ್ ಫಾಸ್ಟ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿದೆ. ಪರಿಣಾಮ ಇಬ್ಬರೂ ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Read More

ಚಿಕ್ಕಮಗಳೂರು : ಕಾಳಿಂಗ ಸರ್ಪಗಳ ಸೆರೆಗೆ ಕಾರ್ಯಪಡೆಯ ರಚಿಸಲು ತೀರ್ಮಾನಿಸಲಾಗಿದೆ. ಮಲೆನಾಡು ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಮನೆಗಳು, ತೋಟಗಳಲ್ಲಿ ಕಾಳಿಂಗ ಸರ್ಪಗಳು ಕಾಣಿಸಿಕೊಳ್ಳುತ್ತಿವೆ. ಕಾಳಿಂಗ ಸರ್ಪಗಳು ಹೆಚ್ಚಿರುವ ಪ್ರದೇಶದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಕಾಳಿಂಗ ಸರ್ಪಗಳ ಸೆರೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ಪ್ಲಾನ್ ಮಾಡಲಾಗಿದೆ. ಕಾಳಿಂಗ ಸರ್ಪಗಳ ಸೆರೆ ಹಿಡಿಯಲು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಟ್ರೇನಿಂಗ್ ನೀಡಲಾಗಿದ್ದು, ಅರಣ್ಯ ಇಲಾಖೆಯ ವಿಭಾಗದ ಇ ಐವರು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ. ಸಂಘ ಸಂಸ್ಥೆಗಳು ಖಾಸಗಿ ವ್ಯಕ್ತಿಗಳಿಂದ ಸೆರೆ ಹಿಡಿಯದಂತೆ ಸೂಚನೆ ನೀಡಲಾಗಿದೆ. ಚಿಕ್ಕಮಂಗಳೂರು, ಉತ್ತರಕನ್ನಡ ಶಿವಮೊಗ್ಗ ಹಾಗೂ ಉಡುಪಿ ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚು ಕಾಣಿಸಿಕೊಳ್ಳುತ್ತಿವೆ. ಉಡುಪಿ ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸುತ್ತಿವೆ. ಇಟಿಎಫ್ ಮತ್ತು ಎಲ್ ಟಿ ಎಫ್ ಮಾದರಿಯಲ್ಲಿ ಕಾಳಿಂಗ ಸರ್ಪಗಳ ಸರಿಗೆ ಪ್ಲಾನ್…

Read More

ಬೆಂಗಳೂರು : ಬೆಂಗಳೂರಿನಲ್ಲಿ 7 ಕೋಟಿ 11 ಲಕ್ಷ, ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂಎಸ್ ಎಟಿಎಂ ವಾಹನ ಕಂಪನಿಯ ಮತ್ತೊಂದು ನಿರ್ಲಕ್ಷ ಬಯಲಾಗಿದೆ. ವಾಹನವನ್ನು ಸಿಎಂಎಸ್ ಕಂಪನಿ ಬಳಕೆ ಮಾಡುತ್ತಿತ್ತು.ಎಲ್ಲಾ ವಾಹನಗಳಲ್ಲಿ ನಾಲ್ಕು ಕ್ಯಾಮರಗಳು ಅಳವಡಿಕೆ ಆಗಿರುತ್ತದೆ. ಹಳೆ ವಾಹನಗಳ ಸಿಸಿಟಿವಿ ವಿಜುವಲ್ ಡಿವಿಆರ್ ನಲ್ಲಿ ಮಾತ್ರ ಇರುತ್ತದೆ ಹೊಸ ವಾಹನಗಳ ಸಿಸಿಟಿವಿ ಕಂಟ್ರೋಲ್ ಮುಂಬೈನಲ್ಲಿದೆ ಸಿಸಿಟಿವಿ ರೆಕಾರ್ಡಿಂಗ್ ಮುಂಬೈನ ಕೇಂದ್ರ ಕಚೇರಿಯಲ್ಲಿ ಇರುತ್ತದೆ.ಬಹುತೇಕ ವಾಹನಗಳಲ್ಲಿ ಈ ರೀತಿ ಸಿಸಿಟಿವಿ ಅಪ್ಡೇಟ್ ಇಲ್ಲ ಇದೇ ಕಾರಣಕ್ಕೆ ಹಳೆ ವಾಹನ ಟಾರ್ಗೆಟ್ ಮಾಡಿ ದರೋಡೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Read More