Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಕೆಆರ್ ಪೇಟೆ ತಾಲೂಕಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆಯಲ್ಲಿ ರಾಗಿ ಒಕ್ಕಣಿ ವೇಳೆ ಕಾರು ಪಟ್ಟಿಯಾಗಿದೆ ಕೆಆರ್ ಪೇಟೆ ತಾಲೂಕಿನ ಅಶೋಕನಗರದಲ್ಲಿ ಈ ಒಂದು ಘಟನೆ ಸಂಭವಿಸಿದ್ದು ಕಾರಿನಲ್ಲಿ ಇದ್ದಂತಹ ಇಬ್ಬರಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತ ಯುವಕನನ್ನು ಪ್ರಜ್ವಲ್ (19) ಎಂದು ತಿಳಿದುಬಂದಿದ್ದು, ಘಟನೆಯಲ್ಲಿ 26 ವರ್ಷದ ಕಾವ್ಯ ಸ್ಥಿತಿ ಗಂಭೀರವಾಗಿದೆ. ಕೆ ಆರ್ ಪೇಟೆ ಗ್ರಾಮತರ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ನಡೆದಿದೆ. ಪ್ರಕರಣದ ಕಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಮತಾ (39) ಭೀಕರವಾಗಿ ಕೊಲೆಯಾಗಿದ್ದು ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದೇ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿದ್ದ ಸುಧಾಕರ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಯದೇವ ಸ್ಟಾಫ್ ನರ್ಸ್ ಸುಧಾಕರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸುಧಾಕರ್ ಮತ್ತು ಮಮತಾ ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಗಳಾಗಿದ್ದರು. ಕಳೆದ ಒಂದು ವರ್ಷದಿಂದ ಇಬ್ಬರು ಪ್ರೀತಿ ಮಾಡುತ್ತಿದ್ದರು. ವಯಸ್ಸಿನಲ್ಲಿ ಮಮತಾಗಿಂತ ಸುಧಾಕರ್ ಚಿಕ್ಕವನಾಗಿದ್ದ. ಇದು ಸುಧಾಕರ್ ಗೆ ಗೊತ್ತಿರಲಿಲ್ಲ. ಇತ್ತೀಚಿಗೆ ಸುಧಾಕರ್ ಗೆ ಬೇರೆ ಹುಡುಗಿ ಜೊತೆಗೆ ನಿಶ್ಚಿತಾರ್ಥ ಆಗಿತ್ತು. ಎಂಗೇಜ್ಮೆಂಟ್ ವಿಚಾರ ಗೊತ್ತಾಗಿ ಮಮತಾ ಜಗಳ ಮಾಡಿದ್ದಾಳೆ. ನನ್ನ ಮದುವೆ ಆಗುವಂತ ಪಟ್ಟು ಹಿಡಿದಿದ್ದಾಳೆ ಇಲ್ಲದಿದ್ದರೆ ನಿನ್ನ ಹೆಸರು ಬರೆದು ಸಾಯುತ್ತೇನೆ ಎಂದು ಧಮ್ಕಿ ಹಾಕಿದ್ದಾಳೆ . ನಿನ್ನ ಮತ್ತು ನಿನ್ನ ಕುಟುಂಬದವರನ್ನು ಜೈಲಿಗೆ ಕಳಿಸುವುದಾಗಿ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರುಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ತೋಟಗೇರಿ ಕ್ರಾಸ್ ನಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತೋಟಗೆರೆ ಕ್ರಾಸ್ ನಲ್ಲಿ ಗೌರಿಬಿದನೂರು ಮೂಲದ ಹರೀಶ್ (39) ಹಾಗೂ ವೀರಭದ್ರ (80) ಸಾವನ್ನಪ್ಪಿದ್ದಾರೆ ಇನ್ನು ಕಾರಿನಲ್ಲಿ ಇದ್ದಂತಹ ಗೌರಮ್ಮ, ಮೈತ್ರಿ, ಸಿರಿ ಹಾಗೂ ವಂದನಾಗೆ ಗಂಭೀರವಾದ ಗಾಯಗಳಾಗಿದ್ದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಸರಹಳ್ಳಿಯಲ್ಲಿ ಗೌರಿಬಿದನೂರು ಮೂಲದ ಕುಟುಂಬ ವಾಸವಿತ್ತು. ಇನ್ನು ಮೃತ ಹರೀಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜಮೀನು ನೋಡಿಕೊಂಡು ವಾಪಸ್ ಆಗುವಾಗ ಈ ಒಂದು ಅಪಘಾತ ಸಂಭವಿಸಿದೆ. ಘಟನೆ ಕುರಿತಂತೆ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿಮಗೆ ಬೇಕಾದುದನ್ನು ತರುವ ಕಲಿಕಿಯಾರ್ (ಕೇಳಯ್ಯರ್) ಮಂತ್ರ ಬಹುಶಃ ಇಂದು ಅತ್ಯಂತ ಜನಪ್ರಿಯವಾದ ಸಿದ್ಧ ಈ ಕಲ್ಯಕ್ಯ ಸಿದ್ಧವಾಗಿದೆ. ಗೂಗಲ್ನಲ್ಲಿ ಹುಡುಕಿದರೆ ಅವರ ಹೆಸರು ಸಿಗುವುದಿಲ್ಲ. ಆದರೆ ಅವರು ಅನೇಕ ಜನರ ಜೀವನದಲ್ಲಿ ಪವಾಡಗಳನ್ನು ಮಾಡಿದರು ಎಂದು ಹೇಳಲಾಗುತ್ತದೆ. ಸತತ 3 ದಿನ ಕೇಳಕಿಯಾರ್ ಮಂತ್ರವನ್ನು ಪಠಿಸುವುದರಿಂದ 3 ದಿನಗಳಲ್ಲಿ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ…
ಮೈಸೂರು : ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟ ಬೆನ್ನಲ್ಲೇ ರಾಜ್ಯದಲ್ಲಿ ಕೂಡ ಹೈ ಅಲರ್ಟ್ ಘೋಷಿಸಲಾಗಿದ್ದು, ಇನ್ನು ನಿನ್ನೆ ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಕಾರಣ ಏನೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದೀಗ ಈ ಒಂದು ಸ್ಫೋಟಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಇಂದು ಮೈಸೂರಿಗೆ ಎನ್ಐಎ ತಂಡ ಆಗಮಿಸಲಿದೆ. ಮೈಸೂರು ಅರಮನೆಯ ಬಳಿಯ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡಲಿದೆ. ಸ್ಪೋಟದ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಲಿದ್ದಾರೆ ಸದ್ಯ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.ಇನ್ನು ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಹೀಲಿಯಂ ಗ್ಯಾಸ್ ತುಂಬುವ ವೇಳೆ ಒತ್ತಡ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಹೌದು ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ…
ಮೈಸೂರು : ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟ ಬೆನ್ನಲ್ಲೇ ರಾಜ್ಯದಲ್ಲಿ ಕೂಡ ಹೈ ಅಲರ್ಟ್ ಘೋಷಿಸಲಾಗಿದ್ದು, ಇನ್ನು ನಿನ್ನೆ ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಕಾರಣ ಏನೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಹೀಲಿಯಂ ಗ್ಯಾಸ್ ತುಂಬುವ ವೇಳೆ ಒತ್ತಡ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಹೌದು ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ ಸತತವಾಗಿ ಬಲೂನ್ಗಳಿಗೆ ಹೀಲಿಯಂ ಗ್ಯಾಸ್ ತುಂಬುತ್ತಿದ್ದ. ಅಲ್ಲದೆ, ಸಿಲಿಂಡರ್ ಅನ್ನು ವೇಗವಾಗಿ ಆನ್–ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ಹೀಟ್ ಉಂಟಾಗಿ ಒತ್ತಡ ಹೆಚ್ಚಾಗಿತ್ತು. ಇದರ ಪರಿಣಾಮ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಮೈಸೂರು ಪೊಲೀಸ್ ಮೂಲಗಳು ತಿಳಿಸಿವೆ.
ಬೆಂಗಳೂರು : ಬೆಂಗಳೂರಲ್ಲಿ ಎರಡು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಬಿ ಚೆನ್ನಸಂದ್ರದಲ್ಲಿ ನಿನ್ನೆ ನಡೆದಿತ್ತು. ಮನೆಯಲ್ಲಿ ನೇಣು ಬಿಗಿದುಕೊಂಡು ಗಾನವಿ (26) ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಆದರೆ ಇಂದು ಚಿಕಿತ್ಸೆ ಫಲಿಸದೇ ಗಾನವಿ ಸಾವನ್ನಪ್ಪಿದ್ದಾರೆ. ಹನಿಮೂನ್ ಗೆ ಶ್ರೀಲಂಕಾಗೆ ಗಾನವಿ ಹಾಗು ಸೂರಜ್ ತೆರಳಿದ್ದಾರೆ. ಆದರೆ ದಂಪತಿ ಅರ್ಧಕ್ಕೆ ಹಿಂದಿರುಗಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಬೆಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು. ಈಗ ಚಿಕಿತ್ಸೆ ಫಲಕಾರಿ ಆಗಲೇ ಗಾನವಿ ಸಾವನಪ್ಪಿದ್ದು ಪೊಲೀಸರು ಪತಿ ಸೂರಜ್ ಹಾಗೂ ಆತನ ಅಪ್ಪ ಅಮ್ಮನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಭೀಕರ ಕೊಲೆ ನಡೆದಿದ್ದು ಕತ್ತು ಕೊಯ್ದು ಸ್ಟಾಫ್ ನರ್ಸ್ ನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯ ಸ್ಟಾಫ್ನರ್ಸ್ ಮಮತಾ (39) ಭೀಕರವಾಗಿ ಕೊಲೆಯಾಗಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಬಾಡಿಗೆ ಮನೆಯಲ್ಲಿ ಈ ಒಂದು ಕೊಲೆ ನಡೆದಿದ್ದು, ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಡಿಸೆಂಬರ್ 24ರಂದು ರಾತ್ರಿ ಸ್ಟಾಫ್ ನರ್ಸ್ ಮಮತಾ ಕೊಲೆ ನಡೆದಿದೆ. ಆದರೆ ಡಿಸೆಂಬರ್ 25 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಕೊಲೆಯಾಗಿರುವ ಮಮತಾಗಿ ಮದುವೆ ಆಗಿರಲಿಲ್ಲ. ಜಯದೇವ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಮಮತಾ ಕೆಲಸ ಮಾಡುತ್ತಿದ್ದರು. ಸ್ನೇಹಿತೆಯ ಜೊತೆ ಮನೆ ಮಾಡಿಕೊಂಡು ಮತ ವಾಸವಿದ್ದಳು.ಡಿಸೆಂಬರ್ 24ರಂದು ಸ್ನೇಹಿತೆ ಊರಿಗೆ ತೆರಳಿದ್ದಾಳೆ. ಈ ವೇಳೆ ಮನೆಯಲ್ಲಿ ಒಬ್ಬಳೇ ಇದ್ದಾಗ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಕುರಿತು…
ಬೆಂಗಳೂರು : ಬೆಂಗಳೂರಲ್ಲಿ ಎರಡು ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಬಿ ಚೆನ್ನಸಂದ್ರ ದಲ್ಲಿ ನಡೆದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಗಾನವಿ (26) ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹನಿಮೂನ್ ಗೆ ಶ್ರೀಲಂಕಾ ಗೆ ಹೋಗಿ ದಂಪತಿ ಅರ್ಧಕ್ಕೆ ಹಿಂದಿರುಗಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಬೆಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು.
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಿದ್ದು, ಇದರ ಮಧ್ಯ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಗುರಿಯನ್ನು ಬೇಗ ತಲುಪಬೇಕು ಎನ್ನುವವರು ದಾರಿಯಲ್ಲಿ ವಿಶ್ರಮಿಸುತ್ತ ಕುಳಿತುಕೊಳ್ಳಬಾರದು ಎಂದು ಪಾಟೀಲ್ ಪುಟ್ಟಪ್ಪ ಹೇಳಿಕೆಯನ್ನು ಉಲ್ಲೇಖಿಸಿ ಪೋಸ್ಟ್ ಮಾಡಿದ್ದಾರೆ. ಅಂದರೆ ತಮ್ಮ ಸಹೋದರ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಒಂದು ಪೋಸ್ಟ್ ಮಾಡಿರಬಹುದು ಎಂದು ಇದೀಗ ಭಾರಿ ಚರ್ಚೆ ಆಗುತ್ತಿದೆ. https://twitter.com/DKSureshINC/status/2004009199802744861?t=6VIJDTA42loYsmfpelrLkw&s=19













