Subscribe to Updates
Get the latest creative news from FooBar about art, design and business.
Author: kannadanewsnow05
01 ಒಬ್ಬವ್ಯಕ್ತಿತನ್ನಸಾವಿನ ಮೊದಲು ತನ್ನ ಜೀವನದ ಹಳೆಯ ದಿನಗಳನ್ನು ಮೆಲುಕು ಹಾಕಲು ಪ್ರಾರಂಭಿಸುತ್ತಾನೆ. ಅದರ ಮೂಲಕ ಅವರು ತನ್ನ ಜೀವನದ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತಾನೆ, ಬೇಡವೆಂದರೂ ತಡೆಯಲಾರ. ಇದರಿಂದ ಅವನ ಮನಸ್ಸು ಚಂಚಲವಾಗುತ್ತದೆ, 02,ಮನುಷ್ಯನಿಗೆ ಮರಣ ಸಮೀಪಿಸುವಾಗ ಆತನಿಗೆ ತಾನು ಮಾಡಿದ ಎಲ್ಲಾ ಕೆಟ್ಟ ಕಾರ್ಯಗಳ ಅರಿವಾಗುತ್ತದೆ ಕೈಯಲ್ಲಿರುವ ರೇಖೆಗಳು ಕೂಡ ಆವ್ಯಕ್ತಿಗೆಸ್ಪಷ್ಟವಾಗಿಕಾಣಿಸುವುದಿಲ್ಲ,ಕೈಯಲ್ಲಿರುವ ರೇಖೆಯು ವ್ಯಕ್ತಿಯ ಸಂಪೂರ್ಣ ಜೀವನವನ್ನು ತೋರಿಸುತ್ತದೆ. ಆದರೆ ವ್ಯಕ್ತಿಯು ಸಾವಿನ ಸಮೀಪದಲ್ಲಿರುವಾಗವಿಚಿತ್ರವಾಗಿ ಮಾತನಾಡುತ್ತಾನೆ. ಅದು ಏಕೆ ಹೀಗೆ ಅಂತ ಆತನ ಮನೆಯವರಿಗೂ ಕೂಡ ತಿಳಿಯೋದಿಲ್ಲ, 03 ಗರುಡ ಪುರಾಣದ ಪ್ರಕಾರ ಒಬ್ಬ ವ್ಯಕ್ತಿಯು ಸತ್ತಾಗ ಅವನು ನಿಗೂಢದ ಬಾಗಿಲನ್ನು ನೋಡುತ್ತಾನೆ,ಕೆಲವರು ಜ್ವಾಲೆಗಳನ್ನು ನೋಡುತ್ತಾರೆ. ಮತ್ತೆಕೆಲವರುಪ್ರಕಾಶಮಾನವಾದ. ಬೆಳಕನ್ನು ನೋಡುತ್ತಾರೆ ಇದು ಅವರವರ ಕರ್ಮದ ಮೇಲೆ ಆಧಾರಿತವಾಗಿದೆ ಎಂದು ಹೇಳಲಾಗುತ್ತದೆ, 04 ,ಒಬ್ಬ ವ್ಯಕ್ತಿಯು ಸಾವಿನ ಸಮೀಪದಲ್ಲಿದ್ದಾಗ ಅವನು ಯಮದೂತನನ್ನು ನೋಡುತ್ತಾನೆ. ಕಾರಣವಿಲ್ಲದೆ ನಗುತ್ತಾನೆ ಅಥವಾ ತುಂಬಾ ದುಕ್ಕಿತ ನಾಗುತ್ತಾನೆ. ನಕರಾತ್ಮಕ ಶಕ್ತಿಯು ನನಗೆ ಬಂದಿದೆ ಎಂದು…
ಬೆಂಗಳೂರು : ಇದೀಗ ಬೆಂಗಳೂರು ವಿಧಾನಕ್ಕೆ ಡ್ರಗ್ಸ್ ನಗರ ಆಗಿ ಬದಲಾಗುತ್ತಿದೆ ಏಕೆಂದರೆ ಕಳೆದು ಒಂದು ವರ್ಷದಲ್ಲಿ ಬೆಂಗಳೂರಿನಲ್ಲಿ 120 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಹೌದು ಕರ್ನಾಟಕ ರಾಜ್ಯ ಇದೀಗ ಮೆಕ್ಸಿಕೋ ನಗರವನ್ನೇ ಮೀರಿಸುತ್ತಿದೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಶ್ರೀಗಂಧದ ನಾಡು ಈಗ ಮಾದಕ ವಸ್ತುಗಳ ಬೀಡಾಗಿದೆ ಕಳೆದ ವರ್ಷ ಸಿಸಿಬಿ ಪೊಲೀಸರು 90 ಕೋಟಿ ಮೌಲ್ಯದ ಡ್ರಗ್ಸ್ ಮಾಡಿದ್ದರು ಆದರೆ ಈ ವರ್ಷ 120 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ ಮಾಡಿದ್ದಾರೆ ಒಟ್ಟು 213 ಕೇಸ್ಗಳು ದಾಖಲಾಗಿದ್ದು 267 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಬಂದಿದ್ದರಿಂದ 43.575 ಕೆಜಿ ಕ್ರಿಸ್ಟಲ್ 27.82 ಕೆಜಿ ಹೈಡ್ರೋಗಾಂಜ ಹಾಗೂ 156.632 ಕೆಜಿ ಗಾಂಜಾ 1.195 ಕೆಜಿ ಮಾಡಿದ್ದಾರೆ. ನೈಜೀರಿಯಾ, ಕಿನ್ಯಾ,ಉಗಾಂಡ, ಘಾನಾ, ತಾಂಜೇನಿಯಾ, ಕ್ಯಾಮೆರೂನ್, ಸುಡಾನ್, ಯೆಮನ್, ಸೆನೇಗಲ್, ಜಾಂಬಿಯಾ ಕಾಂಗೋ ದೇಶದ ಡ್ರಗ್ಸ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವೈಜಾಗ್ ಒಡಿಶಾ ಆಂಧ್ರದಿಂದ…
BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ನಡು ರಸ್ತೆಯಲ್ಲಿಯೇ ಲಾಂಗು, ಮಚ್ಚುಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ನಡು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರದ ದೀಪಕ್ (30) ಕೊಲೆಗೈದು ದುಷ್ಕರ್ಮಿಗಳು ಪರಾಗಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದವನ ಮೇಲೆ ಲಾಂಗು ಮಚ್ಚುಗಳಿಂದ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಈ ಒಂದು ಘಟನೆ ನಡೆದಿದೆ. ಕೊಲೆಯಾದ ದೀಪಕ್ ಖಾಸಗಿ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಇಂಡಿಗೋ ವಿಮಾನಗಳ ಹರಾಟದಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ 500 ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗೀತಗೊಳಿಸಲಾಗಿದೆ. ಇದರ ಮಧ್ಯ ಹುಬ್ಬಳ್ಳಿಯಲ್ಲಿ ಇಂಡಿಗೋ ವಿಮಾನ ಹಾರಾಟ ಸ್ಥಗೀತಾಗೊಂಡ ಹಿನ್ನೆಲೆಯಲ್ಲಿ ಆನ್ಲೈನಲ್ಲಿ ಆರತಕ್ಷತೆ ಆಗಿರೋದು ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಇಂಡಿಗೋ ವಿಮಾನ ಹಾರಾಟದ ಹಿನ್ನೆಲೆಯಲ್ಲಿ ಇದೀಗ ಸಾಕಷ್ಟು ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ಹುಬ್ಬಳ್ಳಿಯಲ್ಲಿ ವಧು ವರ ಇಲ್ಲದೆ ಆರ್ಥಕ್ಷತೆ ಕಾರ್ಯಕ್ರಮ ನಡೆಯಿತು ಅದು ಅವರ ಇಲ್ಲದೆ ಕುಟುಂಬದಿಂದ ಆನ್ಲೈನ್ ಮುಖಾಂತರ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಮದು-ಮಕ್ಕಳೇ ಬರಲು ಆಗದೆ ಆನ್ಲೈನ್ ನಲ್ಲಿ ಈ ಒಂದು ಅರತಕ್ಷತೆ ಕಾರ್ಯಕ್ರಮ ನಡೆಯಿತು. ಹುಬ್ಬಳ್ಳಿಯ ಮೇಘ ಹಾಗೂ ಭುವನೇಶ್ವರದ ಸಂಗಮದಾಸ್ ಅವರ ಮದುವೆಯಾಗಿತ್ತು. ಹುಬ್ಬಳ್ಳಿಯಲ್ಲಿ ರಿಸೆಪ್ಶನ್ ಹಮ್ಮಿಕೊಂಡಿದ್ದರು ಆದರೆ ವಿಮಾನಗಳ ಹಾರಾಟ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಬರುವುದಕ್ಕೆ ಆಗಲಿಲ್ಲ ಹೀಗಾಗಿ ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಹುಡುಗ ಹುಡುಗಿ ಇಲ್ಲದೇನೇ ಆರತಕ್ಷತೆ ಕಾರ್ಯಕ್ರಮ ನಡೆಯಿತು.
ಹಾಸನ : ಹಾಸನದಲ್ಲಿ ನಾಪತ್ತೆಯಾಗಿದ್ದ ಗರ್ಭಿಣಿ ಮೃತ ದೇಹ ಕೆರೆಯಲ್ಲಿ ಪತ್ತೆಯಾಗಿದ್ದು, ಹೊನ್ನವಳ್ಳಿ ಗ್ರಾಮದ ಕೆರೆಯಲ್ಲಿ ಗರ್ಭಿಣಿ ವಂದನ (24) ಶವ ಇದೀಗ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪತಿ ಮತ್ತು ಆತನ ಪೋಷಕರ ವಿರುದ್ಧ ವರದಕ್ಷಣೆ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಮಗಳ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ವಂದನ ಪೋಷಕರು ಆರೋಪಿಸಿದ್ದಾರೆ. ಕಳೆದ ಒಂದೂವರೆ ವರ್ಷದ ಹಿಂದೆ ಪ್ರೀತಿಸಿ ರೂಪಿತ್ ಹಾಗೂ ಒಂವಂದನಾ ದನ ಮದುವೆಯಾಗಿದ್ದರು ಕೆಲಸ ಮಾಡುತ್ತಿದ್ದರು. ಡಿಸೆಂಬರ್ 2 ರಂದು ಅತ್ತೆ ಮಂಜುಳಾ ಹಾಗೂ ಸೊಸೆ ವಂದನಾ ನಡುವೆ ಜಗಳ ಆಗಿತ್ತು. ಮೂರು ದಿನಗಳ ಹಿಂದೆ ವಂದನ ನಾಪತ್ತೆಯಾಗಿದ್ದಳು. ನಿನ್ನೆ ಸಂಜೆ ಹೊನ್ನವಳ್ಳಿ ಗ್ರಾಮದ ಕೆರೆಯಲ್ಲಿ ವಂದನ ಶವ ಪತ್ತೆಯಾಗಿದೆ. ಹಾಸನ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಗೊಂಡಿದ್ದು ಪೋಷಕರಿಗೆ ಶುಶವ ಭ ಹಸ್ತಾಂತರಿಸಲಾಗಿದೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಪ್ರಕರಣಗಳು ಈ ಹಿಂದೆ ನಡೆದಿದ್ದವು. ಇದೀಗ ಇಂದು ಮತ್ತೊಂದು ಆತ್ಮಹತ್ಯೆ ಘಟನೆ ನಡೆದಿದ್ದು ಕೆಂಗೇರಿ ಮೆಟ್ರೋ ಸ್ಟೇಷನ್ ನಲ್ಲಿ ಯುವಕ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಶರಣಾಗಿದ್ದಾನೆ. ಹೌದು ಬೆಂಗಳೂರಿನ ಕೆಂಗೇರಿ ಮೆಟ್ರೋ ಸ್ಟೇಷನ್ ನಲ್ಲಿ ಒಂದು ಕಡೆ ನಡೆದಿದ್ದು ಬಿಎಮ್ಆರ್ಸಿಎಲ್ ಅಧಿಕಾರಿಗಳು ಸದ್ಯ ಪೋಲಿಸರಿಗಾಗಿ ಕಾಯುತ್ತಿದ್ದಾರೆ. ಮೈಸೂರು ರಸ್ತೆಯಿಂದ ಚೆಲ್ಲಕಟ್ಟದ ವರೆಗೆ ಮೆಟ್ರೋ ಸಂಚಾರ ಸ್ಥಗಿತವಾಗಿದೆ ವೈಟ್ ಫೀಲ್ಡ್ ನಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಬೆಳಿಗ್ಗೆ 8.15ಕ್ಕೆ ನೇರಳೆ ಮಾರ್ಗದಲ್ಲಿ ಈ ಒಂದು ಘಟನೆ ನಡೆದಿದೆ. ವೈಟ್ ಫೀಲ್ಡ್ ನಿಂದ ಚೆಲ್ಲಗಟವರೆಗಿನ ಮಾರ್ಗದಲ್ಲಿ ಈ ಘಟನೆ ಸಂಭವಿಸಿದೆ ಹಾಗಾಗಿ ಮೈಸೂರು ರಸ್ತೆಯಿಂದ ಚೆಲ್ಲಗಟ್ಟವರಿಗೆ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ.
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹತ್ತಕ್ಕೂ ಹೆಚ್ಚು ಮರಗಳ ಮಾರಣಹೋಮವಾಗಿದೆ. ರಸ್ತೆ ನಿರ್ಮಾಣ ಕಾರ್ಯಕ್ಕೆ ಬೆಟ್ಟದಲ್ಲಿದ್ದ ಮರಗಳನ್ನು ಇದೀಗ ಕಡಿಯಲಾಗಿದೆ. ಬೆಟ್ಟದಲ್ಲಿ ಇದ್ದಂತ ಹತ್ತಕ್ಕೂ ಹೆಚ್ಚು ಮರಗಳನ್ನು ಪ್ರಾಧಿಕಾರ ಕಡಿದು ಹಾಕಿದೆ.. ಅರಣ್ಯ ಇಲಾಖೆ ಅನುಮತಿ ಪಡೆಯದೆ ಪ್ರಾಧಿಕಾರದಿಂದ ಮರ ತೆರವುಗೊಳಿಸಲಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿಯಿಂದ ಇದೀಗ ಪ್ರಾಧಿಕಾರದ ಇಂಜಿನಿಯರ್ ಹಾಗೂ ಜೆಸಿಬಿ ಆಪರೇಟರ್ ವಿರುದ್ಧ ದಾಖಲಾಗಿದೆ. ಕಾರ್ಯದರ್ಶಿ ವಿರುದ್ಧ ಅರಣ್ಯ ಇಲಾಖೆ ಅಪಾಯದ ಕಳಿಸಲು ಅನುಮತಿ ಕೋರಿದೆ.
ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಾಯಕತ್ವ ಬದಲಾವಣೆ ವಿಚಾರ ಭಾರಿ ಸದ್ದು ಮಾಡಿತ್ತು. ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದರು. ಇದೀಗ ರಾರಾಜ್ಯ ಜ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಂಗ್ರೆಸ್ ಶಾಸಕ ಸೇರಿದಂತೆ ಹಲವು ಪ್ರಭಾವಿಗಳ ವಿರುದ್ಧ 500 ಎಕರೆ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಹೌದು ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯಲ್ಲಿರುವ ಸುಮಾರು 12 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ 500 ಎಕರೆಗಳಿಗೂ ಹೆಚ್ಚು ವಿಸ್ತೀರ್ಣದ ಸರ್ಕಾರಿ ಸ್ವತ್ತುಗಳನ್ನು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಸೇರಿ ಕೆಲ ಪ್ರಭಾವಿಗಳು ಕಬಳಿಸಿದ್ದಾರೆ ಎಂದು ಆರೋಪಿ ಬಿಜೆಪಿ ನಾಯಕ ಎನ್.ಆರ್ ರಮೇಶ್ 1,67, 751 ಪುಟಗಳ ದಾಖಲೆಗಳ ಸಮೇತ ಗುರುವಾರ ಲೋಕಾಯುಕ್ತ ಮತ್ತು ಜಾರಿ ನಿರ್ದೇಶಾನಲಯಕ್ಕೆ ದೂರು ನೀಡಿದ್ದಾರೆ. ಭ್ರಷ್ಟಾಚಾರ, ನಕಲಿ ದಾಖಲೆ ತಯಾರಿಕೆ, ವಂಚನೆ, ಸರ್ಕಾರಿ ಭೂ ಕಬಳಿಕೆಗೆ ಸಹಕಾರ ಮತ್ತು ಅಧಿಕಾರ ದುರುಪಯೋಗ…
ಮೈಸೂರು : ಇತ್ತೀಚೆಗೆ ಮೈಸೂರು ಸೇರಿದಂತೆ ಚಾಮರಾಜನಗರ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹುಲಿ ಚಿರತೆಗಳ ಕಾಟ ಹೆಚ್ಚಾಗಿದೆ. ಇದೀಗ ಮೈಸೂರಿನ ಬೆಮೆಲ್ ಕಾರ್ಖಾನೆಯಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷವಾಗಿದೆ. ಹೌದು ಮೈಸೂರಿನಲ್ಲಿ 20 ಹುಲಿ ಸೆರೆ ಹಿಡಿದರು ಕೂಡ ಹುಲಿ ಕಾಟ ತಪ್ಪಿಲ್ಲ ಬೆಮೆಲ್ ಕಾರ್ಖಾನೆಯಲ್ಲಿ ಹುಲಿ ಪ್ರತ್ಯಕ್ಷ ಆಗಿದೆ ಹುಲಿ ಕಾಂಪೌಂಡ್ ಹಾರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾರದ ಹಿಂದೆ ಅಷ್ಟೇ ಬೆಮೆಲ್ ಸಮೀಪ ಹುಲಿ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಕೈಗೆ ಸಿಗದೇ ಓಡಾಡುತ್ತಿತ್ತು. ಇದೀಗ ಮತ್ತೆ ಕಾರ್ಖಾನೆ ಕಾಂಪೌಂಡ್ ಹಾರುತ್ತಿರುವ ದೃಶ್ಯ ಇದೀಗ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎಚ್ಚರದಿಂದ ಇರುವಂತೆ ಜನರಿಗೆ ಅರಣ್ಯ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮೊಮೋಸ್ ಶಾಪ್ ಹುಡುಗನ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಬೈಕ್ ನಲ್ಲಿ ಬಂದಿದ್ದ ಮೂವರ ಪೈಕಿ ಓರ್ವ ಈ ಕೃತ್ಯ ಎಸಗಿದ್ದಾನೆ. ಮೊಮೋಸ್ ಶಾಪ್ ಹುಡುಗನ ಮೇಲೆ ಹಲ್ಲೆ ಮಾಡಿ ಅಂಗಡಿ ಧ್ವಂಸಗೊಳಿಸಿದ್ದಾನೆ. ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಯಾವ ಕಾರಣಕ್ಕಾಗಿ ಗಲಾಟೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.













