Author: kannadanewsnow05

ಕೋಲಾರ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು,ಕೋಲಾರದಲ್ಲಿ ಪೊಲೀಸ್ ಮುಖ್ಯಪೇದೆ ಒಬ್ಬರು ಹಾರ್ಟ್ ಅಟ್ಯಾಕ್ ಜಿಂದಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ವರ್ಷ ಹಾಸನ ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ 45ಕ್ಕೂ ಹೆಚ್ಚು ದಿನ ಹೃದಯಾಘಾತಕ್ಕೆ ಬಲಿಯಾಗಿದ್ದು ಬೆಚ್ಚಿಬಿಳಿಸಿತ್ತು.

Read More

ಬೆಂಗಳೂರು : ರಾಜ್ಯದಲ್ಲಿ ಗೃಹಬಳಕೆ ಸಿಲಿಂಡರ್ಗಳ ಸಮಸ್ಯೆ ಇಲ್ಲ ಎಂದು ವಿಧಾನ ಪರಿಷತ್ ನಲ್ಲಿ ಆಹಾರ ಸಚಿವ ಮುನಿಯಪ್ಪ ಸ್ಪಷ್ಟಪಡಿಸಿದರು ಗೃಹಬಳಕೆ ಸಿಲಿಂಡರ್ ಎಷ್ಟು ಪೂರೈಕೆ ಆಗಬೇಕು ಅಷ್ಟು ಪೂರೈಕೆ ಆಗುತ್ತಿದೆ ಮೂರು ಲಕ್ಷಕ್ಕೂ ಹೆಚ್ಚು ಸಿಲಿಂಡರ್ ಬಳಕೆ ಆಗುತ್ತಿದೆ ಅದನ್ನು ಈಗಾಗಲೇ ಕೊಡುತ್ತಿದ್ದೇವೆ. ಆದರೆ ಕಮರ್ಷಿಯಲ್ ಸಿಲಿಂಡರ್ ಸಮಸ್ಯೆ ಆಗಿದೆ 20ರಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಕೊಡಲು ಕೇಂದ್ರ ಹೇಳಿದೆ 9000 ಕಮರ್ಷಿಯಲ್ ಸಿಲಿಂಡರ್ ಕೊಡುತ್ತಿದ್ದೇವೆ ಆಸ್ಪತ್ರೆ ಹಾಸ್ಟೆಲ್ ಇಂದಿರಾ ಕ್ಯಾಂಟೀನ್ ಗಳಿಗೂ ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ ಎಂದು ಸಚಿವ ಕೆ ಎಸ್ ಮುನಿಯಪ್ಪ ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದರು. ರಾಜ್ಯದಲ್ಲಿ ಹಲವಡೆ ವಾಣಿಜ್ಯ ಸಿಲಿಂಡರ್ಗಳ ಅಭಾವ ವಿಚಾರಕ್ಕೆ ಸಂಬಂಧಪಟ್ಟಂತೆ ರೆಸ್ಟೋರೆಂಟ್ ಹೋಟೆಲಗಳಿಗೆ 1,000 ಗ್ಯಾಸ್ ಮಾತ್ರ ವಿತರಣೆ ಮಾಡಲಾಗುತ್ತದೆ. ಆದರೆ ಯಾರಿಗೆ ಕೊಡಬೇಕು ಅಂತ ನಮಗೆ ಗೊತ್ತಾಗುತ್ತಿಲ್ಲ ಹೀಗಾಗಿ ಒಂದು ವಾರ ಸಹಿಸಿಕೊಳ್ಳಬೇಕು ಹೋಟೆಲ್ ಉದ್ಯಮಿಗಳು ಸಹಕಾರ ಕೊಡಬೇಕು ಎಂದು ವಿಧಾನ ಪರಿಷತ್ತಿನಲ್ಲಿ ಆಹಾರ ಸಚಿವ ಕೆ…

Read More

ಹಾಸನ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಒಂದು ಪ್ರಕರಣದಲ್ಲಿ ಪ್ರೀತಮ್ ಗೌಡ ಹಾಗೂ ಶ್ರೇಯಸ್ ಪಟೇಲ್ ಅತ್ಯಾಪ್ತರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಶಾಸಕ ಪ್ರೀತಮ್ ಗೌಡ ಹಾಗು ಸಂಸದ ಶ್ರೇಯಸ್ ಪಟೇಲ್ ಆಪ್ತರ ಹೆಸರು ಈ ಪ್ರಕರಣದಲ್ಲಿ ಉಲ್ಲೇಖವಾಗಿತ್ತು. ಆದರೆ SIT ಅಧಿಕಾರಿಗಳು ಈ ಮೂವರ ಹೆಸರನ್ನು ಕೈಬಿತ್ತದೆ. ಹಾಗಾಗಿ ಮೂವರಿಗೂ ಇದೀಗ ಬಿಗ್ ರಿಲೀಫ್ ಸಿಕ್ಕಿದ್ದು, ಆರೋಪ ಮುಕ್ತರಾಗಿದ್ದಾರೆ. ಪ್ರೀತಂ ಗೌಡ ಆಪ್ತರಾಗಿರುವ ಶರತ್ ಮತ್ತು ಕಿರಣ್ ಹಾಗೂ ಶ್ರೇಯಸ್ ಪಟೇಲ್ ಆಪ್ತರಾಗಿರುವ ಪುಟ್ಟರಾಜು ಮೂವರಿಗೂ ಬಿಗ್ ರಿಲೀಫ್ ಸಿಕ್ಕಿದ್ದು, ಇದಕ್ಕೆ ಕಾರಣ ಇವರ ಮೇಲಿರುವ ಆರೋಪ ಸಾಬೀತು ಆಗಿಲ್ಲ. ಹಾಗಾಗಿ ಎಸ್ಐಟಿ ಇವರ ಹೆಸರುಗಳನ್ನು ಕೈ ಬಿಟ್ಟಿದೆ. ಫೆಬ್ರವರಿ 19ರಂದುಪ್ರಕರಣಕ್ಕೆ ಸಬಂಧಿಸಿದಂತೆ 13, 712 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು. ಇದೀಗ ಶರತ್, ಕಿರಣ್ ಮತ್ತು ಪುಟ್ಟರಾಜು ಅವರ ಹೆಸರನ್ನು ಅಧಿಕಾರಿಗಳು ಮೂವರ ಹೆಸರನ್ನು ಕೈಬಿಟ್ಟಿದೆ.…

Read More

ಬೆಂಗಳೂರು : ಕರ್ನಾಟಕದಲ್ಲಿ ಮರ್ಯಾದಾ ಹತ್ಯೆಗಳನ್ನು (Honor Killings) ತಡೆಗಟ್ಟಲು ರಾಜ್ಯ ಸರ್ಕಾರವು “ಇವ ನಮ್ಮವ, ಇವ ನಮ್ಮವ” ಎಂಬ ಹೊಸ ಕಠಿಣ ಮಸೂದೆಗೆ ಒಪ್ಪಿಗೆ ನೀಡಿದೆ. ಈ ಮೂಲಕ ಜಾತಿ, ಅಂತರ್ಜಾತಿ ವಿವಾಹದ ಹೆಸರಿನಲ್ಲಿ ನಡೆಯುವ ಕೊಲೆಗಳಿಗೆ ಕಡಿವಾಣ ಹಾಕಲು ಮತ್ತು ಸಂತ್ರಸ್ತರಿಗೆ ರಕ್ಷಣೆ ನೀಡಲು ಸರ್ಕಾರ ಕಾನೂನು ರೂಪಿಸುತ್ತಿದೆ. ಹೌದು ಇಂದು ವಿಧಾನಸಭಾದಲ್ಲಿ ಇವನ ನಮ್ಮವ ಇವ ನಮ್ಮವ ವಿಧೇಯಕ ಮಂಡನೆ ಮಾಡಲಾಯಿತು. ಅಂತರ ಜಾತಿ ವಿವಾಹಕ್ಕೆ ಮಾನ್ಯತೆ ನೀಡುವ ವಿಧೇಯಕ ಇದಾಗಿದ್ದು ಹಲ್ಲೆ ದೌರ್ಜನ್ಯ ತಡೆಗಟ್ಟುವ ವಿಧೇಯಕವನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಮಂಡಿಸಿದರು. ಈ ಮಸೂದೆ ಮೂಲಕ ವ್ಯಕ್ತಿಗಳಿಗೆ ತಮ್ಮ ಇಚ್ಛೆಯಂತೆ ವಿವಾಹವಾಗುವ ಸ್ವಾತಂತ್ರ್ಯವನ್ನು ಖಾತ್ರಿ ಪಡಿಸುವುದು, ಜಾತಿ ಆಧಾರಿತ ಅಪರಾಧಗಳನ್ನು ತಡೆಯುವುದು, ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಪ್ಪಿಸುವುದು ಮತ್ತು ಅಂತರ್ಜಾತಿ ವಿವಾಹಗಳಿಗೆ ಗೌರವ ನೀಡುವ ವ್ಯವಸ್ಥೆ ರೂಪಿಸುವ ಉದ್ದೇಶವನ್ನು ಹೊಂದಲಾಗಿದೆ. ಜೊತೆಗೆ ಅಂತರ್ಜಾತಿ ವಿವಾಹಗಳನ್ನು ನೆರವೇರಿಸಲು ‘ಇವ ನಮ್ಮವ ಇವ ನಮ್ಮವ ವೇದಿಕೆ’ ಸ್ಥಾಪಿಸಲು…

Read More

ಕಲಬುರ್ಗಿ : ಬಾಲಕಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಲ್ಲಿಕಾರ್ಜುನ ಮುತ್ಯ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ತಡೆ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಹೌದು ತನಿಖೆಗೆ ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠ ಇದೀಗ ತಡೆ ನೀಡಿದೆ. ವಿಚಾರಣೆಗೆ ತಡೆ ನೀಡುವಂತೆ ಮಲ್ಲಿಕಾರ್ಜುನ ಮುತ್ಯಾ ಅರ್ಜಿ ಸಲ್ಲಿಕೆ ಮಾಡಿದರು. ಅರ್ಜಿ ವಿಚಾರಣೆ ನಡೆಸಿ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಫೆಬ್ರವರಿ 25 ರಂದು ಗೋಗಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ಕುರಿತು ಶಹಾಪುರ ಸಿಪಿಐ ಶರಣಗೌಡ ನ್ಯಾಮಣ್ಣನವರ್ ತನಿಖೆ ನಡೆಸುತ್ತಿದ್ದಾರೆ.

Read More

ಕೋಲಾರ : ರಾಜ್ಯಾದ್ಯಂತ ಇಂದು 10ನೇ ತರಗತಿ ಪರೀಕ್ಷೆಗಳು ಆರಂಭವಾಗಿದ್ದು, ಕೋಲಾರ ಜಿಲ್ಲೆಯ ಕೆ ಜಿ ಎಫ್ ತಾಲೂಕಿನ ಸೆಂಟ್ ಜೋಸೆಫ್ ಶಾಲೆಯಲ್ಲಿ ವಿದ್ಯಾರ್ಥಿನಿ ಒಬ್ಬಳು ಆಂಬುಲೆನ್ಸ್ ನಲ್ಲಿ ಬಂದು ಪರೀಕ್ಷೆ ಬರೆದಿರುವ ಘಟನೆ ವರದಿಯಾಗಿದೆ. ಹೌದು ಆಂಬುಲೆನ್ಸ್ ನಲ್ಲಿ ವಿದ್ಯಾರ್ಥಿನಿ ಬಂದು ಪರೀಕ್ಷೆ ಬರೆದಿದ್ದಾಳೆ. ವಿದ್ಯಾರ್ಥಿನಿ ಕುಸುಮ ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿದ್ದಾಳೆ. ಇತ್ತೀಚಿಗೆ ಅಷ್ಟೇ ಅಪಘಾತದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಕುಸುಮ ಕಾಲು ಕಳೆದುಕೊಂಡಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ, ತಾಯಿ ಜೊತೆಗೆ ಬಂದು ಪರೀಕ್ಷೆಗೆ ಹಾಜರಾಗಿದ್ದಾಳೆ. ವಿದ್ಯಾರ್ಥಿನಿಗೆ ಬಿಇಒ ಅನುಮತಿ ಕೊಟ್ಟಿದ್ದಾರೆ. ಕೆಜಿಎಫ್ ತಾಲೂಕಿನ ಚಿನ್ನಗನಹಳ್ಳಿ ನಿವಾಸಿ ಆಗಿರುವ ಕುಸುಮಾ ಆಂಬುಲೆನ್ಸ್ ನಲ್ಲಿ ಬಂದು ಪರೀಕ್ಷೆ ಬರೆದಿದ್ದಾಳೆ.

Read More

ಬೆಂಗಳೂರು : SSLC (ಹತ್ತನೇ ತರಗತಿ) ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ “ಮುಂದೇನು?” ಎಂಬ ಗೊಂದಲ ಸಹಜ. ನಿಮ್ಮ ಆಸಕ್ತಿ ಮತ್ತು ಗುರಿಗೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಲು ಇರುವ ಪ್ರಮುಖ ಮಾರ್ಗಗಳ ವಿವರ ಇಲ್ಲಿದೆ. SSLC ಫಲಿತಾಂಶದ ನಂತರದ ಭವಿಷ್ಯ: ಯಾವ ಹಾದಿ ನಿಮಗಾಗಿ? ಇಲ್ಲಿದೆ ಸಂಪೂರ್ಣ ಮಾಹಿತಿ 1. ಪಿಯುಸಿ (Pre-University College – PUC) : ಹೆಚ್ಚಿನ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವ ಜನಪ್ರಿಯ ಹಾದಿಯಿದು. ಇಲ್ಲಿ ಮೂರು ಪ್ರಮುಖ ವಿಭಾಗಗಳಿವೆ: ವಿಜ್ಞಾನ (Science): ಇಂಜಿನಿಯರಿಂಗ್, ವೈದ್ಯಕೀಯ (MBBS/BDS), ನರ್ಸಿಂಗ್ ಅಥವಾ ಶುದ್ಧ ವಿಜ್ಞಾನದಲ್ಲಿ ಆಸಕ್ತಿ ಇರುವವರಿಗೆ ಸೂಕ್ತ. (PCMB, PCMC, PCME ಕಾಂಬಿನೇಶನ್‌ಗಳು ಲಭ್ಯ). ವಾಣಿಜ್ಯ (Commerce): ಚಾರ್ಟರ್ಡ್ ಅಕೌಂಟೆಂಟ್ (CA), ಬ್ಯಾಂಕಿಂಗ್, ಅಕೌಂಟ್ಸ್ ಅಥವಾ ಬಿಜಿನೆಸ್ ಮ್ಯಾನೇಜ್‌ಮೆಂಟ್ ಕಡೆಗೆ ಆಸಕ್ತಿ ಇದ್ದರೆ ಇದನ್ನು ಆರಿಸಿಕೊಳ್ಳಬಹುದು. (EBAC, CEBA ಕಾಂಬಿನೇಶನ್‌ಗಳು). ಕಲೆ (Arts): ಸ್ಪರ್ಧಾತ್ಮಕ ಪರೀಕ್ಷೆಗಳು (IAS, KAS), ಪತ್ರಿಕೋದ್ಯಮ, ಸಮಾಜಶಾಸ್ತ್ರ ಅಥವಾ ಸಾಹಿತ್ಯದತ್ತ…

Read More

ಬೆಂಗಳೂರು : ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿಯಂದು ಆಚರಿಸಲಾಗುವ ಹೊಸ ವರ್ಷದ ಮೊದಲ ಹಬ್ಬ ‘ಯುಗಾದಿ’. ಈ ಹಬ್ಬದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಅದು ‘ಬೇವು-ಬೆಲ್ಲ’. ಕಹಿ ಮತ್ತು ಸಿಹಿಯ ಸಮ್ಮಿಶ್ರಣವಾದ ಈ ಪ್ರಸಾದವು ಕೇವಲ ಸಂಪ್ರದಾಯವಲ್ಲ, ಬದಲಾಗಿ ಜೀವನದ ದರ್ಶನವನ್ನು ಸಾರುವ ಸಂಕೇತವಾಗಿದೆ. ಜೀವನದ ಪಾಠ ಸಾರುವ ಮಹತ್ವ ಯುಗಾದಿಯಂದು ಬೇವು-ಬೆಲ್ಲವನ್ನು ಸೇವಿಸುವುದು ಅತಿ ಮುಖ್ಯ. ಇದು ಬದುಕಿನ ಸಿಹಿ-ಕಹಿ ಘಟನೆಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂಬ ಸಂದೇಶ ನೀಡುತ್ತದೆ. ಬೇವು: ಜೀವನದಲ್ಲಿ ಎದುರಾಗುವ ಕಷ್ಟ ಮತ್ತು ದುಃಖದ ಸಂಕೇತ. ಬೆಲ್ಲ: ಜೀವನದ ಸಂತೋಷ ಮತ್ತು ಸುಖದ ಸಂಕೇತ. ಇತರ ಅಂಶಗಳು: ಹುಣಸೆಹಣ್ಣು (ಹೊಸ ಸವಾಲು), ಮಾವಿನಕಾಯಿ (ಆಶ್ಚರ್ಯ), ಉಪ್ಪು (ಭಯ) ಮತ್ತು ಮೆಣಸು (ಕೋಪ) – ಇವೆಲ್ಲವೂ ಸೇರಿದಾಗ ಜೀವನದ ‘ಷಡ್ರುಚಿ’ ಪೂರ್ಣಗೊಳ್ಳುತ್ತದೆ. ಬೇವು-ಬೆಲ್ಲ ಸಿದ್ಧಪಡಿಸುವ ಸರಳ ವಿಧಾನ ಯುಗಾದಿ ವಿಶೇಷ ಪಾನಕ ಅಥವಾ ಪ್ರಸಾದವನ್ನು ತಯಾರಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ: ಅಗತ್ಯವಿರುವ ಸಾಮಗ್ರಿಗಳು: ಬೇವಿನ…

Read More

ಬೆಳಗಾವಿ : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಅಲ್ಲದೆ ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು ಸಂಪೂರ್ಣವಾಗಿ ಹಿಮಮಯವಾಗಿವೇ. ಬೆಳಗಾವಿಯಲ್ಲಿ ಬಿರುಗಾಳಿ ಹಾಗೂ ಭಾರಿ ಮಳೆಯಿಂದ ಗೋಡಿ ಕುಸಿದು ಮಹಿಳೆ ಒಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬೆಳಗಾವಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಪತ್ನಿ ಮೃತಪಟ್ಟು, ಪತಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ವಂಟಮೂರಿ ಗ್ರಾಮದ ಫರ್ವಿನ್ ಶರೀಫ್ ಬೇಪಾರಿ(34) ಮೃತರು. ಶರೀಫ್ ಬೇಪಾರಿ ಅವಘಡದಲ್ಲಿ ಬದುಕುಳಿದ ಪತಿ ಎಂದು ತಿಳಿದುಬಂದಿದೆ. ಕೋಳಿಗಳನ್ನು ಮಾರಾಟ ಮಾಡಲು ಬೈಕ್‌ನಲ್ಲಿ ದಂಪತಿ ಹೊರಟಿದ್ದರು. ಈ ವೇಳೆ ದಾರಿಯಲ್ಲಿ ಮಳೆ ಹೆಚ್ಚಾಗಿದ್ದು ಹೊಸೂರ ಗ್ರಾಮದ ಬಳಿ ಪಾಳು ಬಿದ್ದ ಮನೆಯ ಕೆಳಗೆ ನೆರಳಲ್ಲಿ ನಿಂತಿದ್ದರು. ಇದೇ ವೇಳೆ ಏಕಾಏಕಿ ಗೋಡೆ ಕುಸಿದು ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಫರ್ವಿನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗಾಯಾಳು ಶರೀಫ್ ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೌತಿಕವಾಗಿ ಬೇಸಿಗೆಯಲ್ಲಿ ಅನೇಕ ವೈರಸ್ ಮತ್ತು ಬ್ಯಾಕ್ಟೀರಿಯಾಗಳು ಬಿಡುಗಡೆಯಾಗುತ್ತದೆ. ಆ ಸೂಕ್ಷ್ಮಾಣು ಜೀವಿಗಳು ಶರೀರ ಮತ್ತು ಮನೆಗೆ ಪ್ರವೇಶವಾಗದಿರಲಿ ಎಂಬ ಉದ್ದೇಶದಿಂದ ಮನೆಯ ಮುಂದೆ ಮಾವು ಮತ್ತು ಬೇವನ್ನು ಇರಿಸುತ್ತಾರೆ. ಮತ್ತು ಸೇವಿಸುವುದು ಆಗಿದೆ. ಅದೇ ರೀತಿ ಆಂತರಿಕವಾಗಿ ಒಂದು ಕಾರ್ಯವನ್ನು ಮಾಡುವಾಗ ಅಲ್ಲಿ ಕಹಿ ಮತ್ತು ಸಿಹಿಯು ಇರುತ್ತದೆ. ಕೆಲಸಮಾಡುವುದು ಕಹಿಯಾದರೆ ಅದರಿಂದ ಬರುವ ಫಲವು ಸಿಹಿಯಾಗುತ್ತದೆ. ಎಲ್ಲರ ಜೀವನದಲ್ಲಿ ಸಿಹಿಯು ಉಂಟಾಗಲಿ ಕರ್ಮದ ಫಲವು ಸಿಗಲಿ ಎಂಬುದು ಆ ಪರಮಾತ್ಮನ ಶಕ್ತಿಯು ಎಲ್ಲರಲ್ಲೂ ತುಂಬಿ ಹರಿಸುವಂತಾಗಲಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಯುಗಾದಿ ಹಬ್ಬದ ವಿಶೇಷತೆ:- ಯುಗಾದಿಯ ಅರ್ಥ: – ಯರಕಃ ಉತ್ಪನ್ನಃ ಗಮನಂ ಗಮ್ಯಂ ಧರ್ಶನಂ ಇಜ್ಞೋಪಃ ಆತ್ಮನನ್ನು ದರ್ಶಿಸಿ ಯರಕವನ್ನು…

Read More