Author: kannadanewsnow05

ಬೆಂಗಳೂರು : ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 5ಕ್ಕೆ ಏರಿಕೆಯಾಗಿದೆ. ರಾತ್ರಿ ಚಿಕಿತ್ಸೆ ಫಲಿಸದೆ ಮತ್ತೆ ಇಬ್ಬರು ಗಾಯಾಳುಗಳು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರು ಗಾಯಾಳುಗಳು ಸಾವನಪ್ಪಿದ್ದಾರೆ. ನಿನ್ನೆ ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಹೌದು ಬಿಡದಿ ಬಳಿಯ ಭೀಮನಹಳ್ಳಿ ಗ್ರಾಮದ ಶೆಡ್‌ವೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ 7 ಕಾರ್ಮಿಕರಲ್ಲಿ ಮೂವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮನುರುಲ್ ಶೇಖ್, ಜಾವಿದ್ ಅಲಿ ಹಾಗೂ ತಜ್‌ಬುಲ್‌ ಮೃತಪಟ್ಟವರೆಂದು ಗುರುತಿಸಲಾಗಿದೆ. ಇದೀಗ ಮತ್ತೆ ಇಬ್ಬರು ಸಾವನಪ್ಪಿದು ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಹೃದಯಾಘಾತದಿಂದ ಬಿಎಂಟಿಸಿ ಬಸ್ ಚಾಲಕರೊಬ್ಬರು ಸಾವನಪ್ಪಿದ್ದಾರೆ. ದೇವನಹಳ್ಳಿಯ ಬಿಎಂಟಿಸಿ ಬಸ್ ಡಿಪೋದಲ್ಲಿ ಈ ಒಂದು ಘಟನೆ ನಡೆದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ 50ನೇ ಬಸ್ ಡಿಪೋದಲ್ಲಿ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಮೂಲದ ನಾರಾಯಣಪ್ಪ ಸಾವನಪ್ಪಿದ್ದಾರೆ. ಕಳೆದ ರಾತ್ರಿ ಕೆಲಸ ಮುಗಿಸಿ ಬಸ್ ಸಮೇತ ಅವರು ಡಿಪೋಗೆ ಬಂದಿದ್ದರು. ಬಸ ನಿಲ್ಲಿಸುತ್ತಿದ್ದಂತೆ ನಾರಾಯಣಪ್ಪಗೆ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅಲ್ಲಿಯೇ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ.

Read More

ವಿಳ್ಯದೆಲೆಯನ್ನು ನಾವು ಪ್ರಮುಖವಾಗಿ ಎಲ್ಲ ಸಮಾರಂಭಗಳಲ್ಲಿ ಉಪಯೋಗಿಸುವ ಪ್ರಮುಖ ವಸ್ತು. ವಿಶೇಷವಾಗಿ.ಆಂಜನೇಯನಿಗೆ ವಿಳ್ಯದೆಲೆಯ ಹಾರ ಹಾಕಿದರೆ ಫಲ ವಿಶೇಷತೆ..‌ ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೈವಜ್ಞ ಪ್ರಧಾನ್ ತಾಂತ್ರಿಕ್ ಶ್ರೀ ವಿದ್ಯಾಧರ್ ನಕ್ಷತ್ರಿ 9686268564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 9686268564 ೧.ಸ್ವಾಮಿಗೆ ಚಿಗುರು ವೀಳ್ಯದೆಲೆ ಹಾರವನ್ನು ಹಾಕಿದರೆ ಖಾಯಿಲೆಯಿಂದ ನರಳುವವರು ಬೇಗ ಗುಣಮುಖರಾಗುತ್ತಾರೆ. ೨. ಮನೆಯಲ್ಲಿ ಮಾಂತ್ರಿಕ ಕಾಟ ಇರುವವರು ಆಂಜನೇಯ ಸ್ವಾಮಿಗೆ ಚಿಗುರು ವೀಳ್ಯದೆಲೆ ಹಾರ ಹಾಕಿದರೆ ಮಾಂತ್ರಿಕ ಭಾದೆ ನಿವಾರಣೆಯಾಗುತ್ತದೆ .. ೩. ಸಂಸಾರದಲ್ಲಿ ನೆಮ್ಮದಿ ಇಲ್ಲದವರು ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿಸಿದರೆ…

Read More

ಬೆಂಗಳೂರು : ಕೊಲೆ ಆರೋಪಿ ದರ್ಶನಕ್ಕೆ ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ವಿಚಾರವಾಗಿ ಕೊಲೆ ಆರೋಪಿ ದರ್ಶನ ಅರ್ಜಿ ಭಾಗಶಹ ಅಂಗೀಕಾರವಾಗಿದೆ. ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಈ ಕುರಿತು ಆದೇಶ ನೀಡಿದೆ. ಹೌದು ಆರೋಪಿ ದರ್ಶನಕ್ಕೆ ಜಲಿನಲಿ ಕನಿಷ್ಠ ಸವಲತ್ತು ನೀಡಿದ ಆರೋಪದ ಹಿನ್ನೆಲೆಯಲ್ಲಿ ಜರಿನಲ್ಲಿ ಖುದ್ದು ಪರಿಶೀಲಿಸುವಂತೆ ಕೋರಿದ ಅರ್ಜಿ ಇದೀಗ ಅಂಗೀಕಾರ ಮಾಡಿದೆ. ಕೊಲೆ ಆರೋಪಿ ದರ್ಶನ್ ಅರ್ಜಿ ಭಾಗಶಹ ಅಂಗೀಕಾರವಾಗಿದೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಈ ಕುರಿತು ಆದೇಶ ನೀಡಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸಬೇಕು ಕೋರ್ಟ್ ಆದೇಶ ಪಾಲನೆಯಾಗಿದೆಯೋ ಇಲ್ಲವೋ ಪರಿಶೀಲಿಸಬೇಕು ಎಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದ ಜಡ್ಜ್ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗೆ ಈ ಕುರಿತು ಸೂಚನೆ ನೀಡಿದೆ.

Read More

ಬೆಂಗಳೂರು : ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿಯಂತೆ ಹಿರಿಯ ನಟ ಉಮೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇಂದು ಅವರು ಮನೆಯಲ್ಲಿ ಸ್ನಾನದ ರೂಂ ನಲ್ಲಿ ಕಾಲು ಜಾರಿ ತಪ್ಪಿ ಬಿದ್ದಿದ್ದರು. ಆ ಬಳಿಕ ಅವರ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಅವರನ್ನು ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೊಂಟ ಮತ್ತು ಕಾಲಿಗೆ ಗಂಭೀರವಾಗಿ ಪೆಟ್ಟಾಗಿದ್ದು, ಸಂತ ಹಾಗೂ ಕಾಲಿಗೆ ಸರ್ಜರಿ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

Read More

ಮೈಸೂರು : ಮೈಸೂರಿನಲ್ಲಿ ಸರಣಿ ಕೊಲೆ ಪ್ರಕರಣಗಳು ನಡೆಯುತ್ತಿದ್ದವು ಅಲ್ಲದೆ 9 ವರ್ಷದ ಬಾಳಿಕೆಯ ಮೇಲೆ ಅತ್ಯಾಚಾರ ಹೆಚ್ಚಾಗಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದು ಹಿರಿಯ ಅಧಿಕಾರಿಗಳ ಜೊತೆಗೆ ಈ ಕುರಿತು ಸಭೆ ನಡೆಸಲಿದ್ದಾರೆ. ಮೈಸೂರಿನ ವರುಣ ಕ್ಷೇತ್ರದ ಶಾಸಕರಾಗಿರುವ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿನಲ್ಲಿ ಹಿರಿಯ ಅಧಿಕಾರಿಗಳ ಜೊತೆಗೆ ಈ ಕುರಿತು ಸಭೆ ನಡೆಸಲಿದ್ದಾರೆ. ನಾಳೆ ಸಂಜೆ 7:25 ಕ್ಕೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಸರಣಿ ಕೊಲೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ ಅಧಿಕಾರಿಗಳ ಜೊತೆಗೆ ಮಾಹಿತಿ ಪಡೆದ ನಂತರ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಆ ಬಳಿಕ ಬೆಂಗಳೂರಿಗೆ ತೆರಳಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಇದೆ ಅವಧಿಯಲ್ಲಿ ಕಾಂಗ್ರೆಸ್ ಆಡಳಿತ ಕೊನೆಯಾಗಲಿದ್ದು, ಜನ್ಮ ಜನ್ಮದಲ್ಲೂ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಸ್ಫೋಟಕವಾದ ಭವಿಷ್ಯ ನುಡಿದಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಅವಧಿ ಇದೇ ಕೊನೆ, ಇದಾದ್ಮೇಲೆ ಜನ್ಮದಲ್ಲೂ ಅಧಿಕಾರಕ್ಕೆ ಬರಲ್ಲ ಅಂತ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಎಲ್ಲಾ ರಾಜಕೀಯದವರು ಗೊಂದಲದಲ್ಲಿ ಸಿಲುಕಲಿದ್ದು ಬಹಳಷ್ಟು ಜನ ಕಿತ್ತಾಡುತ್ತಾರೆ. ಸ್ಥಾನ ಪಲ್ಲಟ ಮಾಡಿಕೊಳ್ಳಲಿದ್ದಾರೆ. ಇಡೀ ಜಗತ್ತಿನ ಇತಿಹಾಸ ಪುಟದಲ್ಲಿ ಕರ್ನಾಟಕ ರಾಜ್ಯ ಕುರ್ಚಿಗಾಗಿ ಒಡೆದಾಡಿಕೊಳ್ಳುವುದರಲ್ಲಿ ಹೆಸರುವಾಸಿಯಾಗುತ್ತೆ. ಸಂಕ್ರಾಂತಿ ಒಳಗಡೆ ಕೇತು ಮತ್ತು ಸೂರ್ಯ ರಾಹು ಜೊತೆಗೆ ಜರುಗಲಿದ್ದು ಬಹಳ ದೊಡ್ಡ ಗಲಾಟೆಗಳು ನಡೆಯುತ್ತವೆ. ಇದರ ಜೊತೆಗೆ ಸ್ಥಾನ ಪಲ್ಲಟ, ಪಕ್ಷಪಾತ, ಭೇದ ಭಾವ ಆಗಲಿದೆ ಎಂದರು. ಇದು ಕೊನೆಯ ಹಂತ, ಮುಂದಿನ ದಿನಗಳಲ್ಲಿ ಪ್ರಳಯದ ಆಗುತ್ತೆ. ಉತ್ತರ ಭಾರತ,…

Read More

ಬೆಂಗಳೂರು : ಕನ್ನಡದ ಖ್ಯಾತ ಹಾಸ್ಯ ಹಿರಿಯ ನಟ ಉಮೇಶ್ ಅವರ ಆರೋಗ್ಯ ಸತಿ ಗಂಭೀರವಾಗಿದ್ದು ಸದ್ಯ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಸ್ಯ ನಟರಾಗಿ ಗುರುತಿಸಿಕೊಂಡಿರುವ ಇವರು ವರ ನಟ ಡಾ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಸೇರಿದಂತೆ ಹಲವು ಮೇರು ನಟರೊಂದಿಗೆ ನಟಿಸಿದ್ದಾರೆ. ಹಾಸ್ಯ ಪಾತ್ರದಿಂದಲೇ ಇವರು ಕನ್ನಡ ಜನತೆಯ ಮನೆ ಮಾತಾಗಿದ್ದಾರೆ. ಸದ್ಯ ಇವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಮೈಸೂರು : ಮೈಸೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸಿಮೆಂಟ್ ಲಾರಿ ಮತ್ತು ಬಸ್ ಒಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಲಾರಿ ಚಾಲಕ ಹಾಗೂ ಕ್ಲೀನರ್ ಸಾವನ್ನಪ್ಪಿದ್ದು 10 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬಸ್ ಚಾಲಕ ಹಾಗೂ ಕ್ಲೀನರ್ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಲಾರಿಗೆ, ಕೇರಳದಿಂದ ಮೈಸೂರಿನ ಕಡೆ ಬರುತ್ತಿದ್ದ ಬಸ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸಿಮೆಂಟ್ ಲಾರಿ ಪಲ್ಟಿಯಾಗಿದೆ. ಅಪಘಾತಕ್ಕೊಳಗಾದ ಎರಡೂ ವಾಹನಗಳು ಕೇರಳ ಮೂಲದ್ದಾಗಿದೆ. ಮೃತದೇಹಗಳು ಹುಣಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Read More

ಶಿವಮೊಗ್ಗ : ಸಿದ್ದರಾಮಯ್ಯ ಅವರ ಎದೆ ಬಗೆದು ನೋಡಿದರೆ ಬಸವಣ್ಣ ಕಾಣೋದಿಲ್ಲ ಸೋನಿಯಾ ಗಾಂಧಿ ರಾಹುಲ್ ಗಾಂಧಿ ಕಾಣುತ್ತಾರೆ. ಸಚಿವ ಸಂಪುಟ ವಿಸ್ತರಣೆ ಮೂಲಕ ಭಯ ಹುಟ್ಟಿಸುತ್ತಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರಿಗೆ ಸಿಎಂ ಸಿದ್ದರಾಮಯ್ಯ ಭಯ ಹುಟ್ಟಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಿಮ್ಮನ್ನು ತೆಗೆಯುತ್ತೇವೆ ತೆಗೆಯುತ್ತೇವೆ ಅಂತ ಎಚ್ಚರಿಕೆ ಕೊಡುತ್ತಿದ್ದಾರೆ. ಪದೇ ಪದೇ ಈ ರೀತಿ ಹೇಳಿಕೆ ನೀಡಿ, ಹುಷಾರ್ ನಮ್ಮ ಜೊತೆ ಇರಬೇಕು ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಬಲಿಗರಿಗೆ ಸಿಎಂ ಸಿದ್ದರಾಮಯ ಎಚ್ಚರಿಕೆ ಕೊಡುತ್ತಿದ್ದಾರೆ ಇವೆಲ್ಲವನ್ನು ನೋಡಿದರೆ ಈ ಸರ್ಕಾರ ಇರುತ್ತಾ ಅಥವಾ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದರು.

Read More