Author: kannadanewsnow05

ಸತತ 18 ವರ್ಷಗಳ ಬಳಿಕ RCB ತಂಡ ಈ ಬಾರಿ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಆದರೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಈ ಒಂದು ಸಂಭ್ರಮಾಚರಣೆಯಲ್ಲಿ ಕಪ್ಪು ಚುಕ್ಕೆಯಾಗಿ ಉಳಿದುಬಿಟ್ಟಿತು. ಇದೀಗ ಮತ್ತೊಂದು ವರದಿಯ ಪ್ರಕಾರ ಆರ್‌ಸಿಬಿ ತಂಡವನ್ನು ಮಾರಾಟ ಮಾಡಲಾಗುತ್ತಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಹೌದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂದು ಲಲಿತ್ ಮೋದಿ ಹೇಳಿದ್ದಾರೆ. ಈ ಹಿಂದೆ ಆರ್​ಸಿಬಿ ಇಂತಹ ಸುದ್ದಿಯನ್ನು ನಿರಾಕರಿಸಿತ್ತು. ಆದರೆ ಇದೀಗ ಆರ್​ಸಿಬಿ ಮಾಲೀಕರು ತಮ್ಮ ಬ್ಯಾಲೆನ್ಸ್ ಶೀಟ್‌ನಿಂದ ತೆಗೆದು ಮಾರಾಟ ಮಾಡಲು ನಿರ್ಧರಿಸಿದ್ದಾರೆಂದು ತೋರುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು…

Read More

ಬೆಂಗಳೂರು : ಸೌಜನ್ಯಪರ ಹೋರಾಟಗಾರ ಮತ್ತು ಧರ್ಮಸ್ಥಳ ‘ಬುರುಡೆ’ ಪ್ರಕರಣದಲ್ಲಿಯೂ ಮುಂಚೂಣಿಯಲ್ಲಿರುವ ಮಹೇಶ್​ ಶೆಟ್ಟಿ ತಿಮರೋಡಿಯನ್ನ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ವಿಚಾರಕ್ಕೆ ಸಂಬಂಧಪಟ್ಟಂತೆ ಗಡಿಪಾರು ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಆದೇಶ ಹೊರಡಿಸಿದೆ. ಹೌದು ಹೈಕೋರ್ಟ್ ನಲ್ಲಿ ಪಾರು ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಗಡಿಪಾರು ಸಂಬಂಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಸೂಚನೆ ನೀಡಿ, ಅಕ್ಟೋಬರ್ 8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿತು. ಅಕ್ಟೋಬರ್ 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸಿದಂತೆ ಹೈಕೋರ್ಟ್ ಸೂಚನೆ ನೀಡಿದೆ.

Read More

ಬೆಂಗಳೂರು : ನಟ ದರ್ಶನ್‌ ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಲ್ಲಿ ಇದ್ದಾರೆ. ಕೋರ್ಟ್‌ನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ದ ಮನವಿ ಮಾಡಿದ್ದು, ಅದರ ಅರ್ಜಿ ವಿಚಾರಣೆ ಬೆಂಗಳೂರಿನ57ನೇ ಸೇಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ನಟ ದರ್ಶನ್ ಪರ ವಕೀಲ ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘವಾದ ಪ್ರತಿವಾದದ ಬಳಿಕ ಕೋರ್ಟ್ ಅಕ್ಟೋಬರ್ 9ಕ್ಕೆ ಆದೇಶ ಕಾಯ್ದಿರಿಸಿತು. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟಿಗೆ ಖುದ್ದು ಹಾಜರಾದ ಜೈಲು ಅಧಿಕ್ಷಕ ಸುರೇಶ್ ಕೋರ್ಟಿಗೆ ಹಾಜರಾದರು. ಈ ವೇಳೆ ಜೈಲು ಅಧಿಕ್ಷಕ ಸಂಪೂರ್ಣ ವರದಿ ಸಲ್ಲಿಸಿದ್ದಾರೆ. ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟಿಗೆ ಜೈಲು ಅಧಿಕ್ಷಕ ವರದಿ ಸಲ್ಲಿಸಿದ್ದಾರೆ. ಕ್ವಾರಂಟೈನ್ ಸೆಲ್ ನಿಂದ ಬ್ಯಾರಕ್ ಗೆ ಸ್ಥಳಾಂತರಿಸಲು ನಟ ದರ್ಶನ್ ಕೋರಿದ್ದಾರೆ. ವಾಕ್ ಮಾಡಲು ಕಡಿಮೆ ಸಮಯ ಜಾಗ ನೀಡಿದ್ದಾರೆ.…

Read More

ಬೆಂಗಳೂರು : ನಟ ದರ್ಶನ್‌ ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಲ್ಲಿ ಇದ್ದಾರೆ. ಕೋರ್ಟ್‌ನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ದ ಮನವಿ ಮಾಡಿದ್ದು, ಅದರ ಅರ್ಜಿ ವಿಚಾರಣೆ ಬೆಂಗಳೂರಿನ57ನೇ ಸೇಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟಿಗೆ ಖುದ್ದು ಹಾಜರಾದ ಜೈಲು ಅಧಿಕ್ಷಕ ಸುರೇಶ್ ಕೋರ್ಟಿಗೆ ಹಾಜರಾದರು. ಈ ವೇಳೆ ಜೈಲು ಅಧಿಕ್ಷಕ ಸಂಪೂರ್ಣ ವರದಿ ಸಲ್ಲಿಸಿದ್ದಾರೆ.ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟಿಗೆ ಜೈಲು ಅಧಿಕ್ಷಕ ವರದಿ ಸಲ್ಲಿಸಿದ್ದಾರೆ. ಕ್ವಾರಂಟೈನ್ ಸೆಲ್ ನಿಂದ ಬ್ಯಾರಕ್ ಗೆ ಸ್ಥಳಾಂತರಿಸಲು ನಟ ದರ್ಶನ್ ಕೋರಿದ್ದಾರೆ. ವಾಕ್ ಮಾಡಲು ಕಡಿಮೆ ಸಮಯ ಜಾಗ ನೀಡಿದ್ದಾರೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಇದೀಗ ಕೊಲೆ ಆರೋಪಿ ದರ್ಶನ ವಿಚಾರಣೆ ನಡೆಯಿತು. ಇನ್ನು ಜೈಲಿನಲ್ಲಿ ಹೆಚ್ಚುವರಿ…

Read More

ಬೆಂಗಳೂರು : ನಟ ದರ್ಶನ್‌ ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಲ್ಲಿ ಇದ್ದಾರೆ. ಕೋರ್ಟ್‌ನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ದ ಮನವಿ ಮಾಡಿದ್ದು, ಅದರ ಅರ್ಜಿ ವಿಚಾರಣೆ ಬೆಂಗಳೂರಿನ57ನೇ ಸೇಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟಿಗೆ ಖುದ್ದು ಹಾಜರಾದ ಜೈಲು ಅಧಿಕ್ಷಕ ಸುರೇಶ್ ಕೋರ್ಟಿಗೆ ಹಾಜರಾದರು. ಈ ವೇಳೆ ಜೈಲು ಅಧಿಕ್ಷಕ ಸಂಪೂರ್ಣ ವರದಿ ಸಲ್ಲಿಸಿದ್ದಾರೆ. ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟಿಗೆ ಜೈಲು ಅಧಿಕ್ಷಕ ವರದಿ ಸಲ್ಲಿಸಿದ್ದಾರೆ. ಕ್ವಾರಂಟೈನ್ ಸೆಲ್ ನಿಂದ ಬ್ಯಾರಕ್ ಗೆ ಸ್ಥಳಾಂತರಿಸಲು ನಟ ದರ್ಶನ್ ಕೋರಿದ್ದಾರೆ. ವಾಕ್ ಮಾಡಲು ಕಡಿಮೆ ಸಮಯ ಜಾಗ ನೀಡಿದ್ದಾರೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಇದೀಗ ಕೊಲೆ ಆರೋಪಿ ದರ್ಶನ ವಿಚಾರಣೆ ನಡೆಯಿತು. ಇನ್ನು ಜೈಲಿನಲ್ಲಿ…

Read More

ಬೆಂಗಳೂರ: ನಟ ದರ್ಶನ್‌ ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಲ್ಲಿ ಇದ್ದಾರೆ. ಕೋರ್ಟ್‌ನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ದ ಮನವಿ ಮಾಡಿದ್ದು, ಅದರ ಅರ್ಜಿ ವಿಚಾರಣೆ ಬೆಂಗಳೂರಿನ57ನೇ ಸೇಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟಿಗೆ ಖುದ್ದು ಹಾಜರಾದ ಜೈಲು ಅಧಿಕ್ಷಕ ಸುರೇಶ್ ಕೋರ್ಟಿಗೆ ಹಾಜರಾದರು. ಈ ವೇಳೆ ಜೈಲು ಅಧಿಕ್ಷಕ ಸಂಪೂರ್ಣ ವರದಿ ಸಲ್ಲಿಸಿದ್ದಾರೆ. ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟಿಗೆ ಜೈಲು ಅಧಿಕ್ಷಕ ವರದಿ ಸಲ್ಲಿಸಿದ್ದಾರೆ. ಕ್ವಾರಂಟೈನ್ ಸೆಲ್ ನಿಂದ ಬ್ಯಾರಕ್ ಗೆ ಸ್ಥಳಾಂತರಿಸಲು ನಟ ದರ್ಶನ್ ಕೋರಿದ್ದಾರೆ. ವಾಕ್ ಮಾಡಲು ಕಡಿಮೆ ಸಮಯ ಜಾಗ ನೀಡಿದ್ದಾರೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಇದೀಗ ಕೊಲೆ ಆರೋಪಿ ದರ್ಶನ ವಿಚಾರಣೆ ನಡೆಯಿತು. ಇನ್ನು ಜೈಲಿನಲ್ಲಿ ಹೆಚ್ಚುವರಿ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಹಣಕಾಸಿನ ವಿಚಾರದಲ್ಲಿ ವ್ಯವಹಾರದಲ್ಲಿ ಭಾರಿ ಅಕ್ರಮ ನಡೆದಿದ್ದು, ಶೀಘ್ರದಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಸೂಪರ್ ಸೀಡ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ ಕಸಾಪ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಇದೀಗ ಚಿಂತನೆ ನಡೆಸುತ್ತಿದೆ. ಹಾಗಾಗಿ ಹಾಲಿ ಅಧ್ಯಕ್ಷರಾಗಿರುವ ಮಹೇಶ್ ಜೋಶಿ ಅವರ ಅಧ್ಯಕ್ಷ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಹೌದು ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಆರ್ಥಿಕ ಅವ್ಯವಹಾರ ತನಿಖೆಗೆ ವಿಚಾರಣಾಧಿಕಾರಿ ನೇಮಕ ಮಾಡಿತ್ತು. ತನಿಖೆಗೆ ವಿಚಾರಣಾಧಿಕಾರಿ ನೇಮಿಸಿ ಸಹಕಾರ ಇಲಾಖೆ ಆದೇಶ ಹೊರಡಿಸಿತ್ತು. 2002 ರಿಂದ ಇಲ್ಲಿಯ ತನಕ ನಿರಂತರವಾಗಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕೋಟ್ಯಾಂತರ ರೂಪಾಯಿ ಹಣಕಾಸಿನ ಅವ್ಯವಹಾರ ನಡೆದಿವೆ ಎನ್ನುವ ಗಂಭೀರವಾದ ಆರೋಪ ಕೇಳಿ ಬಂದಿದೆ. ಅದಕ್ಕೆ ಸಂಬಂಧಪಟ್ಟಂತೆ ಸಹಕಾರ ಇಲಾಖೆ ವಿಚಾರಣಾಧಿಕಾರಿ ನೇಮಕ ಮಾಡಿದ್ದು ವಿಚಾರಣೆ ಬಳಿಕ ಆಡಿಟ್ ವರದಿಗಳನ್ನು ಸರ್ಕಾರ ಪಡೆದುಕೊಂಡಿತ್ತು. ಹಿರಿಯ ಅಧಿಕಾರಿಗಳಿಂದ ಆಡಿಟ್ ಪರಿಶೀಲನೆ ಆದ ಬಳಿಕ…

Read More

ಹಾಸನ : ಹಾಸನದಲ್ಲಿ ನಿನ್ನೆ ರಾತ್ರಿ ನಿಗೂಢವಾದ ಸ್ಪೋಟ ಸಂಭವಿಸಿ ಹಲವರು ಗಂಭೀರವಾಗಿ ಗಾಯಗೊಂಡಿದ್ದ ಘಟನೆ ನಡೆದಿತ್ತು. ನಿಗೂಢ ಸ್ಫೋಟಕ್ಕೆ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ನಿಗೂಢ ಸ್ಫೋಟ ಸಿಡಿದು ದುರಂತ ಸಂಭವಿಸಿರುವ ಅನುಮಾನ ವ್ಯಕ್ತವಾಗಿದೆ. ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಸ್ಪೋಟಕ್ಕೆ ಇಡೀ ಮನೆ ಛಿದ್ರ ಛಿದ್ರವಾಗಿದೆ. ಮನೆಯಲ್ಲಿದ್ದ ಸಿಲಿಂಡರ್ ನಿಂದ ಯಾವುದೇ ಅನಿಲ ಸೋರಿಕೆ ಆಗಿಲ್ಲ. ಅಥವಾ ಗ್ಯಾಸ್ ಗೀಸರ್ ಕೂಡ ಹಿಡಿದಿಲ್ಲ ಅನ್ನುವ ಬಗ್ಗೆ ಸದ್ಯ ಹಾಸನ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದೀಗ ಬಯಲಾಗಿದೆ.ಇನ್ನು ಸ್ಫೋಟದ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Read More

ಬೆಂಗಳೂರು : ಮಹಿಳೆಯೊಬ್ಬರ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮಾಡುತ್ತಿರುವ ಆರೋಪದ ಹಿನ್ನೆಲೆ ಇದೀಗ ಇಬ್ಬರ ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ರೌಡಿ ಅರಸಯ್ಯನ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿರುವ ಶೂಟ್ ಗಿರಿ ಹಾಗೂ ಸ್ವರೂಪ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. 2022ರಲ್ಲಿ ಸ್ವರೂಪ್ ಎಂಬಾತನಿಗೆ ಫೇಸ್‌ಬುಕ್‌ನಲ್ಲಿ ಮಹಿಳೆ ಪರಿಚಯವಾಗಿದ್ದಳು. ನಂತರ ಮಹಿಳೆ ಬಳಿ ಸ್ವರೂಪ್, ಕಷ್ಟ ಎಂದು ಹೇಳಿಕೊಂಡು, 4 ಲಕ್ಷ ರೂ. ಹಣ ಪಡೆದಿದ್ದ. ಮಹಿಳೆ ಹಣ ವಾಪಸ್ ಕೇಳಿದಾಗ ಆಕೆಯ ಖಾಸಗಿ ವೀಡಿಯೋ ಹಾಗೂ ಫೋಟೋ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ. ನೊಂದ ಮಹಿಳೆ ಪೊಲೀಸ್‌ ಠಾಣೆಗೆ ದೂರು ಕೊಡಲು ಮುಂದಾದಾಗ ಶೂಟ್ ಗಿರಿ ಹಣ ಕೊಡುವುದಾಗಿ ಮಹಿಳೆಯನ್ನು ತಡೆದಿದ್ದ. ಬಳಿಕ ಹಣ ಕೊಡದೇ, ಸ್ವರೂಪ್‌ ನಮ್ಮ ಹುಡುಗ ಅವನ ತಂಟೆಗೆ ಬಂದ್ರೆ ಸರಿ ಇರಲ್ಲ ಎಂದು ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೇ ವೀಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು, ಮೊದಲೆರಡು ದಿನಗಳ ಕಾಲ ಸರ್ವರ್ ಹಾಗೂ ಮೊಬೈಲ್ನಲ್ಲಿ ಹಲವು ತಾಂತ್ರಿಕ ದೋಷಗಳು ಕಂಡು ಬಂದಿದ್ದವು. ಆದರೆ ಇದೀಗ ಜಾತಿ ಗಣತಿ ಸಮೀಕ್ಷೆ ವೇಗ ಪಡೆದುಕೊಂಡಿದೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯ ನೀಡಿದ್ದು, ನಿಗದಿತ ಸಮಯದೊಳಗೆ ಜಾತಿಗಣತಿ ಸಮೀಕ್ಷೆ ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು. ಬೆಂಗಳೂರನಲ್ಲಿ ಮಾತನಾಡಿದ ಅವರು, ಜಾತಿ ಗಣತಿ ಬಗ್ಗೆ ಗೊಂದಲದ ಹೇಳಿಕೆ ಕೊಡಬೇಡಿ ಎಂದು ಬಿಜೆಪಿಯವರಿಗೆ ಮನವಿ ಮಾಡಿದರು. ಈ ಸಮೀಕ್ಷೆಯ ಮೂಲಕ ಸಮುದಾಯಗಳ ಸ್ಥಿತಿ-ಗತಿ ಗೊತ್ತಾಗುತ್ತದೆ. ಸಮೀಕ್ಷೆಯಿಂದ ಇನ್ನೇನು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯ? ಕೇಂದ್ರ ಸರ್ಕಾರವು ಜಾತಿಗಣತಿ ಮಾಡುತ್ತದೆ ಆಗ ಗತಿಯಲ್ಲಿ ಭಾಗವಹಿಸಲು ಅಂದರೆ ಗೊಂದಲ ಆಗಲ್ವಾ? ರಾಜ್ಯ ಬಿಜೆಪಿ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು.ನಿಗದಿತ ಸಮಯದೊಳಗೆ ಸಮೀಕ್ಷೆ ಮುಗಿಸುತ್ತೇವೆ. ತುಮಕೂರು ಜಿಲ್ಲೆಯಲ್ಲೂ ಕೂಡ ಸಮೀಕ್ಷೆ ವೇಗ ಪಡೆದುಕೊಂಡಿದೆ ಎಂದು ತಿಳಿಸಿದರು. ಇನ್ನು ನಿಗಮ ಮಂಡಳಿ ನೇಮಕದಲ್ಲಿ ಪರಿಷ್ಕರಣೆಯಾದ ವಿಚಾರವಾಗಿ…

Read More