Author: kannadanewsnow05

ಹುಣ್ಣಿಮೆಯ ದಿನವನ್ನು ಭಗವಾನ್ ಚಂದ್ರನ ಪ್ರಾಬಲ್ಯದ ದಿನವೆಂದು ಪರಿಗಣಿಸಲಾಗುತ್ತದೆ. ಅದಕ್ಕಾಗಿಯೇ ಹುಣ್ಣಿಮೆಯ ದಿನದಂದು ದೈವಿಕ ಶಕ್ತಿಗಳ ಶಕ್ತಿ ಹೆಚ್ಚಾಗಿರುತ್ತದೆ ಮತ್ತು ಯಾವುದೇ ದುಷ್ಟ ಶಕ್ತಿಗಳು ನಮಗೆ ಹಾನಿ ಮಾಡಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತದೆ. ಮತ್ತು ಅದಕ್ಕಾಗಿಯೇ ಹುಣ್ಣಿಮೆಯ ದಿನದಂದು ಎಲ್ಲಾ ದೇವಾಲಯಗಳಲ್ಲಿ ವಿಶೇಷ ಅಭಿಷೇಕಗಳು ಮತ್ತು ಪೂಜೆಗಳನ್ನು ಮಾಡಲಾಗುತ್ತದೆ. ಅಂತಹ ಹುಣ್ಣಿಮೆಯ ದಿನದಂದು ಚಂದ್ರಗ್ರಹಣ ಸಂಭವಿಸುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ…

Read More

ಬಾಗಲಕೋಟೆ : ರಾಜ್ಯದಲ್ಲಿ ಗಣೇಶ ವಿಸರ್ಜನೆ ಸಮಾರಂಭ ವೇಳೆ ಮತ್ತೊಂದು ದುರಂತ ಸಂಭವಿಸಿದ್ದು, ಮೆರವಣಿಗೆ ವೇಳೆ ಮುಸ್ಲಿಂ ಯುವಕನೊಬ್ಬ ಹಸಿರು ಧ್ವಜ ತಂದಿದ್ದಾನೆ. ಮೆರವಣಿಗೆ ಮೇಲೆ ಹಸಿರು ಧ್ವಜ ಹಾರಿಸಬೇಡ ಎಂದಿದ್ದಕ್ಕೆ ವಾಗ್ವಾದ ನಡೆದಿದ್ದು ಈ ವೇಳೆ ಮುಸ್ಲಿಂ ಯುವಕ ಹಿಂದೂ ಯುಗನಿಗೆ ಚಾಕು ಇರಿದಿರುವ ಘಟನೆ ಬಾಗಲಕೋಟೆ ತಾಲೂಕಿನ ಮುರುನಾಳಗ್ರಾಮದಲ್ಲಿ ನಡೆದಿದೆ. ನವೀನ್ ಕೊಡ್ಲೆಪ್ಪನವರ್ (22) ಎಂಬ ಹಿಂದೂ ಯುವಕನಿಗೆ ಆಸೀಫ್ ಬೆಳಗಾಂಕರ್ ಎಂಬ ಮುಸ್ಲಿಂ ಯುವಕ ಚಾಕು ಇರಿದ್ದಾನೆ. ನವೀನ್ ಕೊಡ್ಲಾಪ್ಪನವರ್ ಎಡಗೈ ಹಾಗು ಬೆನ್ನಿಗೆ ಗಂಭೀರ ಗಾಯಗಳಾಗಿದ್ದು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುಡಿದಂತೆ ಕಲಾದಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ಬಸ್, 2 ಲಾರಿಗಳ ನಡುವೆ ಭೀಕರ ಅಪಘಾತ ಸಂಭಾವಿಸಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರವಾದ ಗಾಯಗಳಾಗಿವೆ. KSRTC ಬಸ್ 2 ಚಿಕ್ಕಮಗಳೂರಿಂದ ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ 2 ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ಬಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಮಂಗಳೂರು ಆಸ್ಪತ್ರೆಗೆ ಚಾಲಕನನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಹಿನ್ನೆಲೆ ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಈ ಯಂತ್ರವನ್ನು ಗುರುವಾರ ಅಥವಾ ರವಿವಾರ, ಹುಣ್ಣಿಮೆ ಅಥವಾ ಅಮಾವಾಸ್ಯ ದಿನ ರಾತ್ರಿ 9 ರಿಂದ 10 ಸಮಯದಲ್ಲಿ ಸ್ನಾನ ಪೂಜಾದಿಗಳನ್ನು ಮಾಡಿಕೊಂಡು ಸಿದ್ಧಾಸನದ ಮೇಲೆ ಕುಳಿತು, ಗಣಪತಿ ಶಾಂತಿ ಮಂತ್ರ ಪಟನೆ ಮಾಡಿ ಯಂತ್ರ ಮಂತ್ರ ಸಾಧನೆಯನ್ನು 9 ತ್ರಾಮದ ತಗಡಿನ ಮೇಲೆ ವಿಧಾನೋಕ್ತವಾಗಿ ಬರೆದು ”ಓಂ ಆಲಯ ಮಹಾ ಆಲಯ ಓಂ ಸರ್ವ ಗ್ರಹ ದೋಷ ನಿವರಣಾಯ ಸಮಸ್ತ ಶಾಪ ವಿಮೋಚನಾಯ, ಸರ್ವಭೂತ-ಪ್ರೇತ ಪಿಶಾಚ ಉಚ್ಚಾಟನಾಯ, ಸರ್ವ ಇಷ್ಟ ಸಿದ್ದಿಕರಾಯ, ಓಂ ನಮಃ ಶಿವಾಯ ಸ್ವಾಹಾಃ’ ಈ ಮಂತ್ರದಿಂದ 9 ಯಂತ್ರಗಳಿಗೂ ೧೦೮ ಸಲ ಅಭಿಮಂತ್ರಿಸಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ…

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸ್ಐಟಿ ಅಧಿಕಾರಿಗಳು ಬುರುಡೆ ಪ್ರಕರಣವನ್ನು ಕೊನೆಗೂ ಭೇದಿಸಿದ್ದಾರೆ. ವಿಚಾರಣೆಯ ವೇಳೆ ಮಾಸ್ಕ್ ಮ್ಯಾನ್ ಚಿನ್ನಯ ಎಸ್ ಐ ಟಿ ಅಧಿಕಾರಿಗಳ ಮುಂದೆ ಎಲ್ಲಾ ಸತ್ಯವನ್ನು ಬಾಯಿಬಿಟ್ಟಿದ್ದಾನೆ. ಹೀಗಾಗಿ ಈ ಒಂದು ಬುರುಡೆ ಪ್ರಕರಣ ಶೀಘ್ರದಲ್ಲಿ ತಾರ್ಕಿಕ ಅಂತ್ಯಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಎಸ್ ಐ ಟಿ ಅಧಿಕಾರಿಗಳು ಕೊನೆಗೂ ಬುರುಡೆ ಪ್ರಕರಣವನ್ನು ಭೇದಿಸಿದ್ದಾರೆ ಸೌಜನ್ಯ ಮಾವ ವಿಠಲ ಗೌಡನಿಂದಲೇ ಚಿನ್ನಯ್ಯ ಕಥೆಯನ್ನು ಶುರು ಮಾಡಿದ್ದ. ವಿಚಾರಣೆಯ ವೇಳೆ ಚಿನ್ನ ಯ್ಯ ಎಲ್ಲಾ ಸತ್ಯವನ್ನು ಬಾಯಿಬಿಟ್ಟಿದ್ದಾನೆ. ಎರಡು ವರ್ಷಗಳ ಹಿಂದೆ ಚಿನ್ನಯ ಉಜಿರೆಗೆ ವಾಪಸ್ ಬಂದಿದ್ದ. ಉಜಿರೆಯ ಗ್ರಾಮ ಪಂಚಾಯಿತಿನಲ್ಲಿ ಕೆಲವು ತಿಂಗಳುಗಳ ಕಾಲ ಕೆಲಸ ಮಾಡಿದ್ದ. ಸೌಜನ್ಯ ಮಾವ ವಿಠಲ ಗೌಡನ ಆರೋಪಿ ಚಿನಯ್ಯ ಇದೇ ವೇಳೆ ಕಣ್ಣಿಗೆ ಬಿದ್ದಿದ್ದಾನೆ. ವಿಠಲ ಗೌಡನಿಗೆ ಚೆನ್ನಯ್ಯನ ಮೊದಲೇ ಪರಿಚಯವಿತ್ತು. ಕಾನೂನು ಪ್ರಕ್ರಿಯೆಗೆ ಒಳಪಟ್ಟ ಚಿನ್ನಯ್ಯ ಆರೋಪಿ ಚಿನಯ್ಯನನ್ನು…

Read More

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ನೌಕಾರಿ ಆಕಾಂಕ್ಷಿಗಳಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಈ ಹಿಂದೆ ತಡೆಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗಳಿಗೆ ಮರುಚಾಲನೆ ನೀಡಲು ನಿರ್ಧರಿಸಿರುವ ಸರ್ಕಾರ, ಇದರೊಂದಿಗೆ ನೇರ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಎರಡು ವರ್ಷಗಳಷ್ಟು ಸಡಿಲಿಕೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಎಚ್‌.ಎನ್‌ ನಾಗಮೋಹನ್‌ ದಾಸ್‌ ಅವರ ಆಯೋಗದಿಂದ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಿ ಪರಿಷ್ಕರಿಸುವ ಹಿನ್ನೆಲೆಯಲ್ಲಿ, ಈ ಹಿಂದೆ 2024ರ ಅಕ್ಟೋಬರ್​ 28ರಂದು ಹೊರಡಿಸಲಾಗಿದ್ದ ಆದೇಶದ ಪ್ರಕಾರ ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿಯಲಾಗಿತ್ತು. ಇದೀಗ, ಪರಿಷ್ಕೃತ ಮೀಸಲಾತಿ ನೀತಿಯನ್ನು ಅಳವಡಿಸಿ, ಸ್ಥಗಿತಗೊಂಡಿದ್ದ ನೇಮಕಾತಿ ಪ್ರಕ್ರಿಯೆಗಳಿಗೆ ಶೀಘ್ರದಲ್ಲೇ ಮರುಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ವಯೋಮಿತಿ ಸಡಿಲಿಕೆಯ ವಿವರ ಸೆಪ್ಟೆಂಬರ್​ 6ರಂದು ಹೊರಡಿಸಿದ ಸರ್ಕಾರದ ಆದೇಶದ ಪ್ರಕಾರ ರಾಜ್ಯ ಸಿವಿಲ್ ಸೇವೆಗಳ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಎರಡು ವರ್ಷಗಳ ಸಡಿಲಿಕೆ…

Read More

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆಹ್ವಾನಿಸಲಾಗಿದೆ. ಈ ವಿಚಾರ ಇದೀಗ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಇದರ ಮಧ್ಯ ಮೈಸೂರು ಜಿಲ್ಲಾಆಡಳಿತ ದಸರಾ ವೀಕ್ಷಣೆಗೆ ಆನ್ಲೈನ್ ಅಲ್ಲಿ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಿದೆ. ಹೌದು ಆನ್ಲೈನಲ್ಲಿ ಇದೀಗ ಮೈಸೂರು ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಲಾಗಿದ್ದು, ಮೈಸೂರು ಜಿಲ್ಲಾಡಳಿತದ ಅಧಿಕೃತ ವೆಬ್ಸೈಟ್ನಲ್ಲಿ ಟಿಕೆಟ್ ಬಿಡುಗಡೆ ಮಾಡಲಾಗಿದೆ. ದಸರಾ ಗೋಲ್ಡ್ ಕಾರ್ಡ್ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು,ದಸರಾ ಗೋಲ್ಡ್ ಕಾರ್ಡಿಗೆ 6500 ನಿಗದಿ ಮಾಡಲಾಗಿದೆ. ಜಂಬೂಸವಾರಿ ಟಿಕೆಟ್ 3500, ಪಂಚಿನ ಕವಾಯತುಗೆ 1500 ನಿಗದಿ ಮಾಡಲಾಗಿದೆ. ಮೊದಲ ದಿನವೇ ಗೋಲ್ಡ್ ಕಾರ್ಡ್ ಖರೀದಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಗಳ ವೀಕ್ಷಣೆಗೆ ಟಿಕೆಟ್‌ ಹಾಗೂ ‘ಗೋಲ್ಡ್‌ ಕಾರ್ಡ್‌’ಗಳ ಮಾರಾಟಕ್ಕೆ…

Read More

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ನಿಯಂತ್ರಣ ತಪ್ಪಿ , ತುಂಗಾ ನದಿಗೆ ಕಾರೊಂದು ಉರುಳಿ ಬಿದ್ದಿದೆ. ಶೃಂಗೇರಿ ತಾಲೂಕಿನ ಗುಲಗಂಜಿ ಮನೆ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿ ಮನೆ ಗ್ರಾಮದ ಬಳಿ ನಿಯಂತ್ರಣ ತಪ್ಪಿ ತುಂಗಾ ನದಿಗೆ ಕಾರು ಉರುಳಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದನವರಿಗೆ ಗಂಭೀರವಾಗಿ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಲ್ಲಿದ್ದವರು, ದಾವಣಗೆರೆ ಮೂಲದ ಪ್ರವಾಸಿಗರು ಎಂದು ತಿಳಿದುಬಂದಿದೆ. ಅವರು ಶೃಂಗೇರಿ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದ್ದು, ಗಾಯಗೊಂಡ ನಾಲ್ವರು ಪ್ರವಾಸಿಗರಿಗೆ ಶೃಂಗೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಕ್ಷಿಣಕನ್ನಡ : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆಯನ್ನು ತಂದುಕೊಟ್ಟಿದ್ದೇ ಸೌಜನ್ಯ ಮಾವ ಎಂಬುದಾಗಿ ತಿಳಿದು ಬಂದಿದೆ. ಹೌದು ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬುರುಡೆ ತಂದು ಕೊಟ್ಟಿದ್ದೇ ಸೌಜನ್ಯ ಮಾವ ವಿಠಲ್ ಗೌಡ ಎಂಬುದಾಗಿ ಎಸ್‌ಐಟಿ ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ.ಹೀಗಾಗಿ ಯಾವುದೇ ಕ್ಷಣದಲ್ಲಿ ಎಸ್‌ಐಟಿಯಿಂದ ವಿಠಲ್ ಗೌಡ ಅರೆಸ್ಟ್ ಆಗುವ ಸಾಧ್ಯತೆ ಇದೆ. ಅಂದಹಾಗೇ ಚಿನ್ನಯ್ಯ ಹಾಗೂ ವಿಠಲ್ ಗೌಡ ಜೊತೆಗೆ ಹಳೆಯ ಸ್ನೇಹ ಸಂಬಂಧವಿತ್ತಂತೆ. ನೇತ್ರಾವತಿ ನದಿ ತೀರದಲ್ಲಿ ಚಿಕ್ಕ ಹೋಟೆಲ್ ಅನ್ನು ವಿಠಲ್ ಗೌಡ ನಡೆಸುತ್ತಿದ್ದಾರೆ. ಇಂತಹ ವಿಠಲ್ ಗೌಡ ಅವರ ಅಂಗಡಿಯಲ್ಲೇ ಚಿನ್ನಯ್ಯ ತಂಗುತ್ತಿದ್ದರಂತೆ. ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಂಜೆ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಸ್ಥಳ ಮಹಜರು ಮಾಡಲಾಗಿದೆ. ವಿಶೇಷ ತನಿಖಾ ತಂಡದ ಪೊಲೀಸರು ಸೌಜನ್ಯಳ ಮಾವ ವಿಠಲ ಗೌಡ ಅವರನ್ನು ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಇರುವ ಬಂಗ್ಲೆಗುಡ್ಡಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು…

Read More

ಚಾಮರಾಜನಗರ : ಗಾಳೀಪುರ ಸಮೀಪದ ರಿಂಗ್ ರಸ್ತೆಯಲ್ಲಿ ಸಂಭವಿಸಿದ್ದ ಲಾರಿ, ಕಾರು ಹಾಗೂ ಮೊಪೆಡ್ ನಡುವಿನ ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೊಪೆಡ್ ನಲ್ಲಿ ಹೋಗುತ್ತಿದ್ದ ನಾಲ್ವರ ಪೈಕಿ ಸ್ಥಳದಲ್ಲೇ ಮೆರಾನ್ ಎಂಬ ಬಾಲಕ‌ ಸಾವನ್ನಪ್ಪಿದ್ದ. ಗಂಭೀರವಾಗಿ ಗಾಯಗೊಂಡಿದ್ದ ರೆಹಾನ್, ಆದಾನ್ ಪಾಷಾ, ಫೈಜಲ್ ಎಂಬ ಬಾಲಕರನ್ನು ಸಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೂವರು ಸಾವನ್ನಪ್ಪಿದ್ದಾರೆ.ಈ ಕುರಿತು ಚಾಮರಾಜನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More