Author: kannadanewsnow05

ಬೆಂಗಳೂರು : ಧರ್ಮಸ್ಥಳ ಪ್ರಕರಣದಲ್ಲಿ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎಂಬ ಆರೋಪಕ್ಕೆ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಇದೀಗ ಶಾಸಕ ಜನಾರ್ಧನ್ ರೆಡ್ಡಿ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೈಲ್ಡಿಶ್ ಗಳಿಗೆ ಉತ್ತರ ಕೊಡಬೇಕಾ ಅಂತ ಇಷ್ಟು ದಿನ ಸುಮ್ಮನಿದ್ದೆ . ಆದರೆ ಈಗ ಪ್ರತಿದಿನ ಒಂದು ಸ್ಟೋರಿ ಬರುತ್ತಿದೆ ಇದು ಸರಿಯಾದ ಸಮಯವೆಂದು ಮಾನನಷ್ಟ ಕೇಸ್ ದಾಖಳಿಸಿದ್ದೇನೆ. ನಾನು 10 ವರ್ಷಗಳ ಕಾಲ ಕರ್ನಾಟಕದಲ್ಲಿ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಆರೋಪ ಮಾಡಿದ ವ್ಯಕ್ತಿ ಯಾರು ಗೊತ್ತಾ? ಕರ್ನಾಟಕದ ಸಂಪತ್ತು ಲೂಟಿ ಹೊಡೆದು 7 ವರ್ಷ ಜೈಲಿನಲ್ಲಿ ಇದ್ದವರು ಎಂದು ಕಿಡಿ ಕಾರಿದರು. ದೇಶದಲ್ಲಿ ರಾಜ್ಯದ ಮರ್ಯಾದೆ ಹರಾಜು ಹಾಕಿದವರು. ನನಗೆ ದೆಹಲಿಯಲ್ಲಿ ಮನೆಯಲ್ಲಿ ಇಲ್ಲ ದೆಹಲಿಗೆ ತಲೆ ಬುರುಡೆ ತೆಗೆದುಕೊಂಡು ಹೋಗಿದ್ದೇನೆ ಅಂತಾರೆ. ತಲೆಬುರುಡೆಯಲ್ಲಿ ಸಿಗುತ್ತೆ ಅಂತಾನೆ ಗೊತ್ತಿಲ್ಲ ಬಹುಶಃ ಅದು ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ…

Read More

ಬೆಂಗಳೂರು : ತನಿಖಾ ಸಂಸ್ಥೆಗಳು ತನಿಖೆ ನಡೆಸುವುದರ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಕ್ರಿಮಿನಲ್​​​​​​​​​​ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ, ಹೊಸದಾಗಿ ತನಿಖೆ ಮಾಡುವುದು ಅಥವಾ ಬೇರೊಂದು ತನಿಖಾ ಸಂಸ್ಥೆಗೆ ವರ್ಗಾವಣೆ ಮಾಡುವ ಅಧಿಕಾರ ಸಾಂವಿಧಾನಿಕವಾಗಿ ರಚನೆಯಾಗಿರುವ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್​ಗೆ ಮಾತ್ರ ಇದೆ ಎಂದು ಹೈಕೋರ್ಟ್​ ಸ್ಪಷ್ಟಪಡಿಸಿದೆ. CRPC ಸೆಕ್ಷನ್​ 156(3) ಅಡಿಯಲ್ಲಿ ಮರು/ಮುಂದಿನ ತನಿಖೆಗಾಗಿ ಬೆಂಗಳೂರು 31ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ, ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು. ಅಲ್ಲದೆ, ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿರುವ ಆದೇಶ ಬಿಎನ್ಎಸ್ಎಸ್​​ ಅನ್ನು ಅನುಸರಿಸಬೇಕೇ ಅಥವಾ ಸಿಆರ್​ಪಿಸಿ ಸೆಕ್ಷನ್​ನ್ನು​ ಅನುಸರಿಸಬೇಕೇ ಎಂಬ ಬಗ್ಗೆ ಅಸ್ಪಷ್ಟವಾಗಿದೆ. ಪ್ರಕರಣದ ಮರು ತನಿಖೆ, ಹೊಸ ತನಿಖೆ ಅಥವಾ ತನಿಖೆಯನ್ನು ಯಾವುದೇ ಇತರ ಸಂಸ್ಥೆಗೆ ವರ್ಗಾಯಿಸುವ ಅಧಿಕಾರ ಸಾಂವಿಧಾನಿಕ ನ್ಯಾಯಾಲಯಗಳ ವಿಶೇಷ ಹಕ್ಕು ಆಗಿದೆ. ಹೀಗಾಗಿ, ಈ ಆದೇಶದಲ್ಲಿ ಮರು ಅಥವಾ…

Read More

ಬೆಂಗಳೂರು : ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿಗೆ ಬಲಿಯಾಗುತ್ತಲೇ ಇರುತ್ತಾರೆ. ಇದಕ್ಕೆ ಪ್ರಮುಖ ಕಾರಣ ಡಕೋಟಾ ಬಸ್ ಗಳು. ಇದರಿಂದ ಅದೆಷ್ಟೋ ಜೀವಗಳು ಬಲಿಯಾಗಿವೆ.ಕಳೆದ ಒಂದು ವರ್ಷದಲ್ಲಿ ಬಿಎಂಟಿಸಿ ಬಸ್ ಅಪಘಾತಗಳಲ್ಲಿ 44 ಜನ ಪ್ರಾಣ ಕಳೆದುಕೊಂಡಿದ್ದರೆ, ಕಳೆದ ಒಂದು ತಿಂಗಳಲ್ಲಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಕೇಂದ್ರ ಸರ್ಕಾರ ಬಿಎಂಟಿಸಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, 4500 ಹೊಸ ಬಸ್​​ಗಳನ್ನು ಬಿಎಂಟಿಸಿಗೆ ನೀಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ವರ್ಷದ ಕೊನೆ ಅಥವಾ ಮುಂದಿನ ವರ್ಷ ಆರಂಭದಿಂದ ಹಂತ ಹಂತವಾಗಿ ಹೊಸ ಬಸ್​​ಗಳು ಬಿಎಂಟಿಸಿ ಸೇರಲಿವೆ. ಈ 4500 ಹೊಸ ಬಸ್​ಗಳು ಬರುತ್ತಿದ್ದಂತೆಯೇ ಬಿಎಂಟಿಸಿಯ ಹಳೆಯ ಬಸ್​ಗಳು ಗುಜರಿ ಸೇರಲಿವೆ. 4100 ಸಾಮಾನ್ಯ ಎಲೆಕ್ಟ್ರಿಕ್ ಬಸ್, 400 ಎಸಿ ಎಲೆಕ್ಟ್ರಿಕ್ ಬಸ್ ಬರಲಿದ್ದು ಈಗಾಗಲೇ ಬಿಎಂಟಿಸಿ ನಿಗಮದ 15 ರಿಂದ 20 ಡಿಪೋ ಗಳಲ್ಲಿ ಚಾರ್ಜಿಂಗ್ ಸ್ಟೇಷನ್​ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಬಿಎಂಟಿಸಿಯಲ್ಲಿ ಸದ್ಯ 1200 ಎಲೆಕ್ಟ್ರಿಕ್ ಬಸ್​ಗಳಿವೆ. 4500…

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣದಲ್ಲಿ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎಂಬ ಆರೋಪಕ್ಕೆ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ತಿರುಗೇಟು ನೀಡಿದ್ದಾರೆ.ಚೈಲ್ಡಿಶ್ ಗಳಿಗೆ ಉತ್ತರ ಕೊಡಬೇಕಾ ಅಂತ ಇಷ್ಟು ದಿನ ಸುಮ್ಮನಿದ್ದೆ . ಆದರೆ ಈಗ ಪ್ರತಿದಿನ ಒಂದು ಸ್ಟೋರಿ ಬರುತ್ತಿದೆ ಇದು ಸರಿಯಾದ ಸಮಯವೆಂದು ಮಾನನಷ್ಟ ಕೇಸ್ ದಾಖಲಿಸುತ್ತೇನೆ ಎಂದು ಆಕ್ರೋಶ ಹೊರಹಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು 10 ವರ್ಷಗಳ ಕಾಲ ಕರ್ನಾಟಕದಲ್ಲಿ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಆರೋಪ ಮಾಡಿದ ವ್ಯಕ್ತಿ ಯಾರು ಗೊತ್ತಾ? ಕರ್ನಾಟಕದ ಸಂಪತ್ತು ಲೂಟಿ ಹೊಡೆದು 7 ವರ್ಷ ಜೈಲಿನಲ್ಲಿ ಇದ್ದವರು. ದೇಶದಲ್ಲಿ ರಾಜ್ಯದ ಮರ್ಯಾದೆ ಹರಾಜು ಹಾಕಿದವರು. ನನಗೆ ದೆಹಲಿಯಲ್ಲಿ ಮನೆಯಲ್ಲಿ ಇಲ್ಲ ದೆಹಲಿಗೆ ತಲೆ ಬುರುಡೆ ತೆಗೆದುಕೊಂಡು ಹೋಗಿದ್ದೇನೆ ಅಂತಾರೆ. ತಲೆಬುರುಡೆಯಲ್ಲಿ ಸಿಗುತ್ತೆ ಅಂತಾನೆ ಗೊತ್ತಿಲ್ಲ ಬಹುಶಃ ಅದು ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ ಗೊತ್ತಿರಬೇಕು. ಸಿಟಿ ಸಿವಿಲ್ ಕೋರ್ಟ್ ಬಳಿ ಸಂಸದ ಶಶಿಕಾಂತ್…

Read More

ಚಿತ್ರದುರ್ಗ : ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚಳ್ಳಕೆರೆಯಲ್ಲಿ ಇಡಿ ಅಧಿಕಾರಿಗಳು ಇಂದು ಮತ್ತೆ ದಾಳಿ ನಡೆಸಿದ್ದಾರೆ. ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ವೀರಶೈವ ಸಹಕಾರಿ ಬ್ಯಾಂಕ್, ಮಹೇಂದ್ರ ಕೋಟಕ್ ಬ್ಯಾಂಕ್ ನಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಶಾಸಕ ವೀರೇಂದ್ರ ಪಪ್ಪಿ ಅವರಿಂದ ಸಿಕ್ಕ ಮಾಹಿತಿಯನ್ನು ಆಧರಿಸಿ ಇಂದು ಇಡಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದಾರೆ.

Read More

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಬೀದಿ ನಾಯಿಗಳಿಂದ ಮಕ್ಕಳು ಹಿರಿಯರು ಸಹ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದೀಗ ಬಾಲಕಿಯ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ಐದು ಬೀದಿ ನಾಯಿಗಳು ಬಾಲಕಿಯ ಮೇಲೆ ದಾಳಿ ಮಾಡಿವೆ. ಬೆಂಗಳೂರಿನ ಹೊಸಕೋಟೆ ಗೋಕುಲ್ ಡೈರಿ ರಸ್ತೆ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಗೋಕುಲ್ ಡೈರಿ ರಸ್ತೆ ಬಳಿ ಬಾಲಕಿ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ನಾಯಿಗಳು ಅಟ್ಯಾಕ್ ಮಾಡಿವೆ ತಕ್ಷಣ ಅಲ್ಲಿಯೇ ಮನೆಯಲ್ಲಿದ್ದ ಮಹಿಳೆ ನಾಯಿಗಳನ್ನ ಓಡಿಸಿದ್ದಾರೆ. ಸ್ಥಳೀಯ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ಒಂದು ತಪ್ಪಿದೆ

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣ ಇದೀಗ ದಿನದಿಂದ ದಿನಕ್ಕೆbಸ್ಪೋಟಕ ತಿರುವು ಪಡೆದುಕೊಳ್ಳುತ್ತಿದೆ. ಟೀ. ಜಯಂತ್ ನನ್ನು ವಶಕ್ಕೆ ಪಡೆದ ಎಸ್ಐಟಿ ಅಧಿಕಾರಿಗಳು ವಿಚಾರಣೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಬುರುಡೆ ಕೊಟ್ಟಿದ್ದು ಅಂತ ಸ್ಪೋಟಕ ಹೇಳಿಕೆ ನೀಡಿದ್ದಾನೆ. ಇದರ ಬೆನ್ನಲ್ಲೆ ಎಸ್ಐಟಿ ತನಿಖೆಯಲ್ಲಿ ಮತ್ತೊಂದು ಸ್ಪೋಟಕವಾದ ಅಂಶ ಬೆಳಕಿಗೆ ಬಂದಿದ್ದು ಈ ಒಂದು ಬುರುಡೆ ಗ್ಯಾಂಗ್ ಕೇರಳಕ್ಕೆ ತೆರಳಿ ಅಲ್ಲಿನ ಕಮ್ಯುನಿಸ್ಟ್ ಪಾರ್ಟಿಯ ಸಂಸದ ಸಂತೋಷ್ ಕುಮಾರ್ ಅವರನ್ನು ಭೇಟಿ ಮಾಡಿತ್ತು ಎಂದು ಎಸ್ ಐ ಟಿ ತನಿಖೆಯಲ್ಲಿ ಈ ಕುರಿತು ಸ್ಪೋಟಕ ಮಾಹಿತಿ ಬಯಲಾಗಿದೆ. ಸಂಸದ ಸಂತೋಷ ಕುಮಾರ್ ಎದುರಲ್ಲಿ ಗ್ಯಾಂಗ್ ಬುರುಡೆ ಇಟ್ಟಿತ್ತು. ಕಮ್ಯುನಿಸ್ಟ್ ಪಾರ್ಟಿಯ ಸಂಸದ ಸಂತೋಷ್ ಕುಮಾರ್ ಭೇಟಿ ಮಾಡಿ ಬುರುಡೆ ಇಟ್ಟಿತ್ತು ಎಂದು ತಿಳಿದು ಬಂದಿದೆ.

Read More

ಬೆಂಗಳೂರು : ನಾಳೆ ಖಗ್ರಾಸ ಚಂದ್ರ ಗ್ರಹಣ ಹಿನ್ನೆಲೆ ನಾಳೆ ಬೆಂಗಳೂರಿನ ಬಹುತೇಕ ದೇವಾಲಯಗಳು ಬಂದ್ ಆಗಿರಲಿವೆ. ನಾಳೆ ಬೆಳಿಗ್ಗೆಯಿಂದ ಗವಿ ಗಂಗಾಧರೇಶ್ವರ ದೇವಸ್ಥಾನ ಕ್ಲೋಸ್ ಆಗಿರಲಿದೆ. ಶಿವನಿಗೆ ಅಭಿಷೇಕ ಮಾಡಿ ಬೆಳಗ್ಗೆ 11 ಗಂಟೆಗೆ ದೇವಸ್ಥಾನ ಬಂದ್ ಮಾಡಲಾಗುತ್ತದೆ. ನಾಡಿದ್ದು ಅಂದರೆ ಸೋಮವಾರ ಮುಂಜಾನೆ ಶುದ್ಧೀಕಾರದ ಬಳಿಕ ದೇವಸ್ಥಾನ ತೆರೆಯಲಿದೆ.ನಾಳೆ ರಾತ್ರಿ 9:57 ರಿಂದ 1: 26ರವರೆಗೆ ಚಂದ್ರ ಗ್ರಹಣ ಸಂಭವಿಸಲಿದೆ. ಸುಮಾರು 3 ಗಂಟೆ 29 ನಿಮಿಷದವರೆಗೂ ಈ ಒಂದು ಖಗ್ರಾಸ ಚಂದ್ರ ಗ್ರಹಣ ಸಂಭವಿಸಲಿದೆ. ಈ ನೆಲೆಯಲ್ಲಿ ನಾಳೆ ಬೆಂಗಳೂರಿನ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನ ಸೇರಿದಂತೆ ಬಹುತೇಕ ದೇವಾಲಯಗಳು ಬಂದ್ ಆಗಿರಲಿವೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ವಕೀಲೆ ಒಬ್ಬಳಿಗೆ ಮದುವೆಯಾಗುತ್ತೇನೆ ಎಂದು ಹೇಳಿ ನಂಬಿಸಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಸ್ಪೆಷಲ್ ಆಕ್ಷನ್ ಫೋರ್ಸ್ ಅಲ್ಲಿದ್ದ ಸಿದ್ದೇಗೌಡ ಎನ್ನುವ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಬಸವೇಶ್ವರ ತ್ರಣಿ ಪೊಲೀಸರು ಇದೀಗ ಪೊಲೀಸ್ ಕಾನ್ಸ್ಟೇಬಲ್ ಸಿದ್ದೇಗೌಡನನ್ನು ಅರೆಸ್ಟ್ ಮಾಡಿದ್ದಾರೆ. ಸಿದ್ದೇಗೌಡನ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಬೆಂಗಳೂರು ಬಸವೇಶ್ವರನಗರ ಪೊಲೀಸರಿಂದ ಇದೀಗ ಪಿ.ಸಿ ಸಿದ್ದೇಗೌಡನನ್ನು ಬಂಧಿಸಲಾಗಿದೆ.ಮಂಗಳೂರಿನ ಪಾಂಡೇಶ್ವರ SAF ನಲ್ಲೀದ್ದ ಪಿಸಿ ಸಿದ್ದೇಗೌಡ, ವಿಜಯಪುರ ಜಿಲ್ಲೆಯ ಬಬಲೇಶ್ವರ ಮೂಲದ ಯುವತಿಯ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಸಿದ್ದೇಗೌಡ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮೂಲದ ನಿವಾಸಿ ಎಂದು ತಿಳಿದುಬಂದಿದೆ. ಹುಬ್ಬಳ್ಳಿ ಮದುವೆ ಒಂದರಲ್ಲಿ ಯುವತಿ ಸಿದ್ದೇಗೌಡನಿಗೆ ಪರಿಚಯವಾಗಿದೆ. ಮೊದಲಿಗೆ ಮದುವೆಯಾಗುವುದಾಗಿ ಸಿದ್ದೇಗೌಡ ಹೇಳಿದ್ದ ಮದುವೆಗೂ ಮುಂಚೆ ವತಿಯನ್ನು ಕರೆಸಿ ಅತ್ಯಾಚಾರ ಎಸಗಿದ್ದಾನೆ. ಬೆಂಗಳೂರಿನ ಕೆಲವು ಕಡೆ ಲಾಡ್ಜ್ ಬುಕ್ ಮಾಡಿ ಅತ್ಯಾಚಾರ ಎಸಗಿದ್ದಾನೆ. ನಂತರ ಜಾತಿ ವಿಚಾರವಾಗಿ…

Read More

ವೈಭವ ಲಕ್ಷ್ಮಿ ಪೂಜೆ ಲಕ್ಷ್ಮಿ ಪೂಜೆ ನಮ್ಮಲ್ಲಿ ಪ್ರತಿಯೊಬ್ಬರಿಗೂ ಒಂದು ಕೋರಿಕೆ ಇರುತ್ತದೆ. ಅದು ನಮ್ಮ ವಯಸ್ಸು, ಸಂದರ್ಭ ಮತ್ತು ಪರಿಸ್ಥಿತಿಯನ್ನು ಅವಲಂಬಿಸಿ ಬದಲಾಗುತ್ತದೆ. ತಮ್ಮ ನ್ಯಾಯಸಮ್ಮತ ಕೋರಿಕೆ ಈಡೇರಬೇಕೆಂದು ಬಯಸುವವರು ಮಹಾಲಕ್ಷ್ಮಿ ದೇವಿಯನ್ನು ಸರಳ ರೀತಿಯಲ್ಲಿ ಪೂಜಿಸಬಹುದು ಮತ್ತು ಬಯಸಿದ ವರವನ್ನು ಪಡೆಯಬಹುದು. ವೈಭವ ಲಕ್ಷ್ಮಿ ನಮಗೆ ಬೇಕಾದ ವರವನ್ನು ನೀಡಬಲ್ಲ ದೇವತೆ. ಹಲವು ರೀತಿಯ ಲಕ್ಷ್ಮಿಗಳಿದ್ದಾರೆ. ವೈಭವ ಲಕ್ಷ್ಮಿ ಆ ಲಕ್ಷ್ಮಿಗಳಲ್ಲಿ ಒಬ್ಬರು. ವೈಭವ ಎಂದರೆ ಹಬ್ಬ, ಕೋಲಕಲಂ. ಹಬ್ಬದಲ್ಲಿ ಎಲ್ಲಾ ರೀತಿಯ ವಸ್ತುಗಳು ಲಭ್ಯವಿರುವಂತೆ ಮತ್ತು ಹಬ್ಬದ ಸಮಯದಲ್ಲಿ ನಾವು ಸಂತೋಷವಾಗಿರುತ್ತೇವೆ, ಹಾಗೆಯೇ ನಾವು ವೈಭವ ಲಕ್ಷ್ಮಿಯನ್ನು ಪೂಜಿಸುವಾಗ, ನಮಗೆ ಬೇಕಾದುದನ್ನು ನಾವು ಪಡೆಯಬಹುದು ಮತ್ತು ಸಂತೋಷದ ಜೀವನವನ್ನು ನಡೆಸಬಹುದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ…

Read More