Author: kannadanewsnow05

ದಾವಣಗೆರೆ : ಬಹುತೇಕರು ಬಿಸಿನೀರಿಗಾಗಿ ಮನೆಯಲ್ಲಿ ಬಾಯ್ಲರ್ ಬಳಕೆ ಮಾಡುತ್ತಾರೆ. ಹೀಗೆ ಮನೆಯಲ್ಲಿ ಬಾಯ್ಲರ್ ಸ್ಪೋಟಗೊಂಡ ಪರಿಣಾಮ ಓರ್ವ ಬಾಲಕಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ದುರ್ಗಿಗುಡಿ ಉತ್ತರ ಭಾಗದಲ್ಲಿ ಮನೆಯಲ್ಲಿದ್ದಂತ ಬಾಯ್ಲರ್ ಸ್ಪೋಟಗೊಂಡ ಪರಿಣಾಮ 11 ವರ್ಷದ ಸ್ವೀಕೃತಿ ಎಂಬ ಬಾಲಕಿ ಸಾವನ್ನಪ್ಪಿದ್ದಾಳೆ. ಈ ದುರಂತದಲ್ಲಿ ತೀರ್ಥಿಬಾಯಿ, ಹೂವಾ ನಾಯ್ಕ್, ಸುನೀತಾ ಬಾಯಿ ಎಂಬ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ಮನೆಯಲ್ಲಿ ಬಾಯ್ಲರ್ ಆನ್ ಮಾಡಿದಾಗ ದಿಢೀರ್ ಸ್ಪೋಟಗೊಂಡಿದೆ. ಇದರಿಂದಾಗಿ ಬಾಯ್ಲರ್ ಪಕ್ಕದಲ್ಲೇ ಇದ್ದಂತ ಬಾಲಕಿ ಸ್ವೀಕೃತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮೂವರು ಸುಟ್ಟ ಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

Read More

ಬೆಂಗಳೂರು : ರಾಜ್ಯದ 15 ಜಿಲ್ಲೆ, 27 ತಾಲ್ಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯ್ತಿಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಕಾಂಕ್ಷಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು. ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳ 27 ತಾಲ್ಲೂಕುಗಳ 525 ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಿವೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಸಿಷ್ಠ ಸಿಂಹ ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದೆ. ನಾಳೆ ವಿಧಾನಸೌಧದ ಬ್ವಾಂಕ್ವೆಟ್‌ ಹಾಲ್‌ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರಾಜ್ಯದಲ್ಲಿ ಅಂತರ್ಜಲ ಸಾಕ್ಷರತೆಗೆ ಒತ್ತು ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು. ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ…

Read More

ಧಾರವಾಡ : ಧಾರವಾಡದಲ್ಲಿ ಸರಕು ಸಾಗಣೆ ರೈಲಿನಲ್ಲಿ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಅನಾಹುತ ಒಂದು ತಪ್ಪಿದೆ. ಧಾರವಾಡ ಹೊರವಲಯದ ಗೇಟ್ ಬಳಿ ನಿಂತಾಗ ಬೆಂಕಿ ಕಾಣಿಸಿಕೊಂಡಿದೆ. ಗೋವಾ ಕಡೆಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಗೂಡ್ಸ್ ವಾಹನ ಮಾರ್ಗಮಧ್ಯೆ ಕೆಟ್ಟುನಿಂತಿದೆ.ಆಗ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಳಿಯಾಳ ರಸ್ತೆಯ ರೇಲ್ವೆ ಗೇಟ್ ಬಳಿ ರೈಲು ನಿಂತಿದೆ. ಸುಮಾರು 1 ಗಂಟೆ ಕಾಲ ಗೇಟ್ ಬಳಿಯೇ ರೈಲು ನಿಂತಿದೆ. ಈ ವೇಳೆ ಸಿಬ್ಬಂದಿ ಇಂಜಿನ್ ಆವಡಿಸಿ ರೈಲನ್ನು ತೆರವು ಮಾಡಿದರು. ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮುಂಬೈ : ಬೀದಿ ನಾಯಿ ಕಡಿತಕ್ಕೊಳಗಾದ ಬಾಲಕ ರೇಬೀಸ್‌ನಿಂದ ಸಾವನ್ನಪಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಿಂದ ವರದಿಯಾಗಿದೆ.ಮೂರು ವರ್ಷದ ಬಾಲಕ ಅರ್ಮಾನ್ ಆಟವಾಡುತ್ತಿದ್ದಾಗ ಬೀದಿ ನಾಯಿ ಆತನ ಮೇಲೆ ದಾಳಿ ಮಾಡಿತ್ತು. ಘಟನೆ ನಡೆದ ಎಂಟು ದಿನಗಳ ನಂತರ ಮಗು ಅರ್ಮಾನ್ ತಲೆ ಕೆರೆದುಕೊಳ್ಳಲು ಪ್ರಾರಂಭಿಸಿದಾಗ, ಕುಟುಂಬದವರು ತಲೆಯ ಮೇಲೆ ಕೂದಲಿನ ಕೆಳಗೆ ನಾಯಿ ಕಚ್ಚಿದ ಗಾಯ ಅದರ ಹಲ್ಲಿನ ಗುರುತುಗಳು ಇರುವುದನ್ನು ಗಮನಿಸಿದರು. ಆದರೆ ನಾಯಿ ದಾಳಿಯ ಬಗ್ಗೆ ಅವರಿಗೆ ಮಾಹಿತಿ ಇರಲಿಲ್ಲ, ನಾಯಿ ದಾಳಿಯ ಬಗ್ಗೆ ಯಾರೂ ನಮಗೆ ಮಾಹಿತಿ ನೀಡಲಿಲ್ಲ. ಆಟವಾಡುವಾಗ ಬಿದ್ದೆ ಎಂದು ಮಗು ಅರ್ಮಾನ್ ಹೇಳಿದ್ದಾನೆ ಎಂದು ಅರ್ಮಾನ್‌ನ ಚಿಕ್ಕಪ್ಪ ಶೇಖ್ ರಹೀಸ್ ಹೇಳಿದ್ದಾರೆ. ಕುಟುಂಬದವರಿಗೆ ಈ ಬಗ್ಗೆ ಮಾಹಿತಿ ಇರಲಿಲ್ಲ, ಕುಟುಂಬದವರಿಗೆ ಆತ ಬಿದ್ದಿದ್ದಾನೆ ಎಂದು ಯಾರೋ ಮಾಹಿತಿ ನೀಡಿದ್ದರು. ಹೀಗಾಗಿ ಮಗುವಿನ ದೇಹವನ್ನೆಲ್ಲಾ ಪರೀಕ್ಷೆ ಮಾಡಿದ ಪೋಷಕರಿಗೆ ಎಲ್ಲೂ ಗಾಯಗಳು ಕಾಣಿಸಿಕೊಂಡಿರಲಿಲ್ಲ, ಹೀಗಾಗಿ ಅವರೂ ಸುಮ್ಮನಾಗಿದ್ದರು. ಆದರೆ ನಾಯಿ ದಾಳಿ…

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 23 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ 6 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಲ್ಲಿ ಇದೀಗ ಪೊಲೀಸರು ಮಾದಕ ವಸ್ತುಗಳ ಭರ್ಜರಿ ಬೇಟೆಯಾಡಿದ್ದು, ಅಪಾರ ಪ್ರಮಾಣದ ಹೈಡ್ರೋ ಗಾಂಜಾ MDMA ಕ್ರಿಸ್ಟಲ್, ಆಫೀಮು ಜಪ್ತಿ ಮಾಡಿದ್ದಾರೆ. ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ 4 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಕೆಜಿ.ನಗರ ಠಾಣಾ ವ್ಯಾಪ್ತಿಯಲ್ಲಿ 3.81 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ವಶಪಡಿಸಿಕೊಂಡಿದ್ದಾರೆ. ಇನ್ನು ಕೊತ್ತನೂರು ವ್ಯಾಪ್ತಿಯಲ್ಲಿ 12.03 ಕೋಟಿ ಮೌಲ್ಯದ MDMA ಕ್ರಿಸ್ಟಲ್ ವಶಪಡಿಸಿಕೊಂಡಿದ್ದಾರೆ. ನಕಲಿ ಕ್ರಿಪ್ಟೊ ಕರೆನ್ಸಿ ಮೂಲಕ ಡ್ರಗ್ಸ್ ಖರೀದಿಸುತ್ತಿದ್ದರು. ಥೈಲ್ಯಾಂಡ್, ಜರ್ಮನಿಯಿಂದ ಹೈಡ್ರೋ ಗಾಂಜಾ ಖರೀದಿಸುತ್ತಿದ್ದ ಆರೋಪಗಳು ಬೆಂಗಳೂರು ಕೆಜಿ ನಗರದ ಸರ್ಕಾರಿ ಅಂಚೆ ಕಚೇರಿಗೆ ಬರುತ್ತಿತ್ತು. ಪೋಸ್ಟ್ ಆಫೀಸ್ ನಲ್ಲಿ ಸಂಶಯಸ್ಪದ ಪಾರ್ಸೆಲ್ ಗಳನ್ನ ಪರಿಶೀಲನೆ…

Read More

ಬೆಂಗಳೂರು : ನಿಯಮ ಉಲ್ಲಂಘನೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಆರಂಭಿಸಿದ ಹಿನ್ನೆಲೆಯಲ್ಲಿ ನಿನ್ನೆ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದಿದ್ದರು. ಇದೀಗ ವೆಲ್ಸ್ ಸ್ಟುಡಿಯೋಸ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಎಲ್ಲ ಸರಿಪಡಿಸಿಕೊಳ್ಳಲು 15 ದಿನಗಳ ಕಾಲ ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಹಾಗಾಗಿ ಬಿಗ್ ಬಾಸ್ ಶೋಗೆ 10 ದಿನಗಳ ಕಾಲ ರಿಲೀಫ್ ಸಿಕ್ಕಿದ್ದು, ಜಿಲ್ಲಾಡಳಿತ 10 ದಿನಗಳ ಕಾಲಾವಕಾಶ ನೀಡಿದೆ. ಯಾವ ನಿಮ್ಮ ಪಾಲನೆ ಆಗಿಲ್ಲ ಅದೆಲ್ಲವನ್ನು ಸರಿಪಡಿಸುತ್ತೇವೆ ಎಂದು ವೆಲ್ಸ್ ಸ್ಟುಡಿಯೋಸ್ ಡಿಸಿಗೆ ಪತ್ರ ಬರೆದು ಮನವಿ ಮಾಡಿದ್ದರು. ಹಾಗಾಗಿ ಜಿಲ್ಲಾಡಳಿತ 10 ದಿನಗಳ ಕಾಲ ಅವಕಾಶ ನೀಡಿದೆ ಎನ್ನಲಾಗುತ್ತಿದೆ. ವೆಲ್ಸ ಸ್ಟುಡಿಯೋಗೆ ರಿಲೀಫ್ ಸಿಕ್ಕಿದೆ ಬೆಂಗಳೂರು ದಕ್ಷಿಣ ಜಿಲ್ಲಾ ಆಡಳಿತದಿಂದ ರಿಲೀಫ್ ಸಿಕ್ಕಿದೆ. ಈಗಾಗಲೇ ಬಿಡದಿ ಬೆಳೆಯುವ ಈಗಲ್ಟನ್ ರೆಸಾರ್ಟ್ ನಲ್ಲಿ ಇರುವ…

Read More

ಬೆಂಗಳೂರು : ಬೆತ್ತನಗೆರೆ ಶಂಕರ್ ಕೊಲೆಗೆ ಸಂಚು ರೂಪಿಸಿದ್ದವರನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಸಿಸಿಬಿ ಪೊಲೀಸರು ಕಾಂಗ್ರೆಸ್ ಮುಖಂಡ ಕಿರಣ್ ಸೇರಿದಂತೆ ಹಲವು ರೌಡಿಶೀಟರ್ ಗಳನ್ನು ಮಾಡಿದ್ದಾರೆ. ಹಾಡ್ಯಾಳು ದೇವೇಂದ್ರಪ್ಪ ಪುತ್ರ ಕಾಂಗ್ರೆಸ್ ಮುಖಂಡ ಕಿರಣ್ ಸೇರಿದಂತೆ ಹಲವು ರೌಡಿಶೀಟರ್ ಗಳನ್ನು ಈಗ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ 15 ವರ್ಷದ ಹಿಂದೆ ಹಾಡ್ಯಾಳು ದೇವೇಂದ್ರಪ್ಪ ಅಲಿಯಾಸ್ ದೇವಿ ಕೊಲೆಯಾಗಿತ್ತು. ಹಾಡ್ಯಾಳು ದೇವೇಂದ್ರಪ್ಪನನ್ನು ಬೆತ್ತನಗೆರೆ ಶಂಕರ್ ಕೊಲೆ ಮಾಡಿದ್ದ. ತಂದೆಯನ್ನು ಕೊಂದಿದ್ದ ಬೆತ್ತನಗೆರೆ ಶಂಕರ್ ಕೊಲೆಗೆ ಪುತ್ರ ಕಿರಣ್ ಸ್ಕೆಚ್ ಹಾಕಿದ್ದಾರೆ. ರೌಡಿಶೀಟರ್ ಗಳಾದ ತ್ಯಾಮಗೊಂಡ್ಲು ರೌಡಿಗಳಾದ ಶರತ್, ರಾಜೇಶ್ ತಾವರೆಕೆರೆ ರೌಡಿಶೀಟರ್ ಭರತ್ ಅಲಿಯಾಸ್ ಕಾಗೆ ಸೇರಿದಂತೆ ಹಲವರು ಬೆತ್ತನಗೆರೆ ಶಂಕರ್ ಕೊಲೆಗೆ ಸ್ಕೆಚ್ ಹಾಕಿದ್ದರು. ಮೂರು ನಾಲ್ಕು ಬಾರಿ ಶಂಕರನ ಮನೆ ಬಳಿ ರೌಂಡ್ಸ್ ಹಾಕಿದ್ದರು. ವಿಚಾರ ತಿಳಿದು ಸಿಸಿಬಿ ಪೊಲೀಸರು ಕಿರಣ್ ಸೇರಿದಂತೆ ಆರೋಪಿಳನ್ನು ಅರೆಸ್ಟ್ ಮಾಡಿದ್ದಾರೆ.

Read More

ಬೆಂಗಳೂರು : ನಿಯಮ ಉಲ್ಲಂಘನೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಆರಂಭಿಸಿದ ಹಿನ್ನೆಲೆಯಲ್ಲಿ ನಿನ್ನೆ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದಿದ್ದರು. ಇದೀಗ ವೆಲ್ಸ್ ಸ್ಟುಡಿಯೋಸ್ ರವರು 15 ದಿನಗಳ ಕಾಲ ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಹಾಗಾಗಿ ಬಿಗ್ ಬಾಸ್ ಶೋಗೆ 10 ದಿನಗಳ ಕಾಲ ರಿಲೀಫ್ ಸಿಕ್ಕಿದ್ದು, ಜಿಲ್ಲಾಡಳಿತ 10 ದಿನಗಳ ಕಾಲಾವಕಾಶ ನೀಡಿದೆ. ಯಾವ ನಿಮ್ಮ ಪಾಲನೆ ಆಗಿಲ್ಲ ಅದೆಲ್ಲವನ್ನು ಸರಿಪಡಿಸುತ್ತೇವೆ ಎಂದು ವೆಲ್ಸ್ ಸ್ಟುಡಿಯೋಸ್ ಡಿಸಿಗೆ ಪತ್ರ ಬರೆದು ಮನವಿ ಮಾಡಿದ್ದು ಹಾಗಾಗಿ ಜಿಲ್ಲಾಡಳಿತ 10 ದಿನಗಳ ಕಾಲ ಅವಕಾಶ ನೀಡಿದೆ ಎನ್ನಲಾಗುತ್ತಿದೆ. ವೆಲ್ಸ ಸ್ಟುಡಿಯೋಗೆ ರಿಲೀಫ್ ಸಿಕ್ಕಿದೆ ಬೆಂಗಳೂರು ದಕ್ಷಿಣ ಜಿಲ್ಲಾ ಆಡಳಿತದಿಂದ ರಿಲೀಫ್ ಸಿಕ್ಕಿದೆ. ಈಗಾಗಲೇ ಬಿಡದಿ ಬೆಳೆಯುವ ಈಗಲ್ಟನ್ ರೆಸಾರ್ಟ್ ನಲ್ಲಿ ಇರುವ ಬಿಗ್ ಬಾಸ್ ಸ್ಪರ್ಧಿಗಳು ತಂಗಿದ್ದು, ಮಧ್ಯಾಹ್ನ…

Read More

ಬೆಂಗಳೂರು : ತಾಜ್ಯ ನೀರು ಸಂಸ್ಕರಣ ಘಟಕ ಬಳಸದೆ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕನ್ನಡ ಬಿಗ್ ಬಾಸ್ ಸೀಸನ್ 12 ಶೋ ಬಂದ್ ಮಾಡುವಂತೆ ನೋಟಿಸ್ ನೀಡಿ ನಿನ್ನೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಲಾಗಿತ್ತು. ಇದರ ಬೆನ್ನಲ್ಲೆ ಇದೀಗ ಬಿಗ್ ಬಾಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಿದ್ಯುತ್ ಕಡಿತ ಮಾಡುವ ಕುರಿತು ಬೆಸ್ಕಾಂ ಬಿಗ್ ಬಾಸ್ ಮನೆಗೆ ನೋಟಿಸ್ ನೀಡಲು ಮುಂದಾಗಿದ್ದಾರೆ. ಹೌದು ವೆಲ್ ಸ್ಟುಡಿಯೋಗೆ ನೋಟಿಸ್ ನೀಡಲು ಇದೀಗ ಬೆಸ್ಕಾಂ ಮುಂದಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಸಂಬಂಧ ನೀಡಲು ಮುಂದಾಗಿದೆ . ವೆಲ್ತ್ ಸ್ಟುಡಿಯೋಸ್ ಬಳಿಗೆ ಬೆಸ್ಕಾಂ ಅಧಿಕಾರಿಗಳು ನೋಟಿಸ್ ನೀಡಲು ಆಗಮಿಸಿದ್ದಾರೆ ಜಾಲಿವುಡ್ ಸ್ಟುಡಿಯೋ ಬಳಿ ಬಂದ ಬಿಡದಿ AEE ಮೋಹಿತಾ ಆಗಮಿಸಿದ್ದು, ನೋಟಿಸ್ ಸ್ವೀಕರಿಸಲು ಯಾವುದೇ ಸಿಬ್ಬಂದಿ ಇಲ್ಲದ ಹಿನ್ನೆಲೆಯಲ್ಲಿ ಸ್ಟುಡಿಯೋದ ಗೇಟ್ ಸಿ ಬಳಿ ಬೆಸ್ಕಾಂ ಅಧಿಕಾರಿಗಳು…

Read More

ರಾಶಿ – ದಿಕ್ಕು – ಗ್ರಹ 1.ಮೇಷ-ಪೂರ್ವ-ಮಂಗಳ. 2.ವೃಷಭ-ಪೂರ್ವ-ಶುಕ್ರ. 3.ಮಿಥುನ-ಆಗ್ನೇಯ-ಬುಧ. 4.ಕರ್ಕಾಟಕ-ದಕ್ಷಿಣ-ಚಂದ್ರ . 5.ಸಿಂಹ-ದಕ್ಷಿಣ-ಸೂರ್ಯ. 6.ಕನ್ಯಾ-ನ್ಯೆರುತ್ಯ-ಬುಧ. 7.ತುಲಾ-ಪಶ್ಚಿಮ-ಶುಕ್ರ. 8.ವೃಶ್ಚಿಕ-ಪಶ್ಚಿಮ-ಮಂಗಳ. 9.ಧನಸ್ಸು-ವಾಯುವ್ಯ-ಗುರು. 10.ಮಕರ-ಉತ್ತರ-ಶನಿ. 11.ಕುಂಭ-ಉತ್ತರ-ಶನಿ. 12.ಮೀನ-ಈಶಾನ್ಯ-ಗುರು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ…

Read More