Author: kannadanewsnow05

ಹಾವೇರಿ : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ಯತೀಶ್ಗೆ ಹಾವೇರಿ ಜಿಲ್ಲೆ ಹಾನಗಲ್ನಲ್ಲಿ ನಡೆದಿದ್ದು ಅಲ್ಪಸಂಖ್ಯಾತ ಮಹಿಳೆಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾವೇರಿ ಜಿಲ್ಲೆಯ ಮಹಿಳಾ ಸಾಂತ್ವನ ಕೇಂದ್ರದ ಮುಖ್ಯಸ್ಥೆ ಪರಿಮಳ ಜೈನ್ ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಂತ್ರಸ್ತಾಗೆ ಸಾಂತ್ವನ ಕೇಂದ್ರದ ಸಿಬ್ಬಂದಿ ಚಿಕಿತ್ಸೆ ಕೊಡಿಸದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು ವೈದ್ಯಕೀಯ ಚಿಕಿತ್ಸೆ ಮತ್ತು ಕೌನ್ಸಲಿಂಗ್ ನಡೆಸುವ ಅವಶ್ಯಕತೆ ಇತ್ತು.ಸಂತ್ರಸ್ತೆಯನ್ನು ಆಸ್ಪತ್ರೆಗೆ ಕಳುಹಿಸಲು ನಾನು ಸಿದ್ಧತೆ ಮಾಡಿಕೊಂಡಿದ್ದೆ.ಆದರೆ ಪೊಲೀಸರು ಅವಕಾಶ ನೀಡದೆ ತನಿಖೆಗೆ ಎಂದು ಕರೆದೊಯ್ದಿದ್ದಾರೆ. ತನಿಖೆಗೆ ಎಂದು ಕರೆದೋಯ್ದು ಸಂತ್ರಸ್ತೆಯನ್ನ ಮನೆಗೆ ಬಿಟ್ಟು ಬಂದಿದ್ದಾರೆ. ಸಂತ್ರಸ್ತಿಗೆ ಆರೋಪಿಗಳು ಬಾಸುಂಡೆ ಬರುವಂತೆ ಹೊಡೆದಿದ್ದಾರೆ. ಗ್ಯಾಂಗ್ ರೇಪ್ ಆದಾಗ ದಿನೇ ದಿನೇ ಬೇರೆ ರೀತಿಯ ನೋವು ಕಾಣಿಸಿಕೊಳ್ಳುತ್ತೆ. ಸಂತ್ರಸ್ತಗೆ ಕನಿಷ್ಠ ಒಂದು ವಾರದ ಚಿಕಿತ್ಸೆ ಅಗತ್ಯವಿದೆ.ಹಾವೇರಿ ಶಾಂತನ ಕೇಂದ್ರದ…

Read More

ಹಾವೇರಿ : ಹಾನಗಲ್ ಮಹಿಳೆಯ ಮೇಲೆ ಸಮೂಹಿಕ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂ ದೂರು ದಾಖಲಿಸಿಕೊಂಡು ಪ್ರಕರಣ ಕುರಿತಂತೆ ಸಮಗ್ರ ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿತ್ತು. ಅದರಂತೆ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ವರದಿ ಸಲ್ಲಿಕೆಯಾಗಿದೆ.ಜನವರಿ 12ರಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ರಾಷ್ಟ್ರೀಯ ಮಹಿಳಾ ಆಯೋಗವು ಮೂರು ದಿನದೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಆಯೋಗ ಸೂಚಿಸಿತ್ತು ಆಯೋಗ ಸೂಚಿಸಿತ್ತು. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಅಲ್ಪಸಂಖ್ಯಾತ ಮಹಿಳೆಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದರು. ಈ ಘಟನೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮಹಿಳೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಳು. ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

Read More

ಹಾವೇರಿ : ಇತ್ತೀಚಿಗೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಪ್ರಾಮುಖ್ಯ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾನಗಲ್ ಠಾಣೆಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟನೇ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಮತ್ತೊಂದು ಆರೋಪಿಯನ್ನು ಬಂಧಿಸಿದ ಪೊಲೀಸರು ಬಂಧಿತ ಆರೋಪಿಯನ್ನ ಮಫೀದ್ ಎಂದು ಹೇಳಲಾಗುತ್ತಿದ್ದು, ಹಾನಗಲ್ ತಾಲೂಕಿನ ಅಕ್ಕಿ ಅಲೋರಿನ ನಿವಾಸಿಯಾಗಿದ್ದಾನೆ. ಪ್ರಕರಣ ಸಂಬಂಧ ಈವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ಠಾಣೆಯಲ್ಲಿ ಘಟನೆ ಕುರಿತಂತೆ ಕೇಸ್ ದಾಖಲಾಗಿದೆ. ಇತ್ತೀಚಿಗೆ ಹಾನಗಲ್ನಲ್ಲಿ ನೈತಿಕ ಪೊಲೀಸ್ ಗಿರಿ ಜೊತೆಗೆ ಮುಸ್ಲಿಂ ಯುವಕರು ಮಹಿಳೆಯನ್ನು ಕಾಡಲ್ಲಿ ಕರೆದುಕೊಂಡು ಹೋಗಿ ಅತ್ಯಾಚರ ನಡೆಸಿದರು ಈ ಕುರಿತಂತೆ ಸಂತ್ರಸ್ತೆ ಮಹಿಳೆ ದೂರಿನ ಆಧಾರದ ಮೇಲೆ ಇಲ್ಲಿಯವರೆಗೆ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

Read More

ಮಂಗಳೂರು : ಪಡಿತರ ಚೀಟಿಯಲ್ಲಿ ತನ್ನ ಹೆಸರು ಸೇರಿಸಲು ಆಗದೆ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಲಾಭವನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ ಇರುವುದರಿಂದ ಕೋಪಗೊಂಡ ಯುವಕನೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ ಯುವಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಇದೀಗ ಉತ್ತರ ಕನ್ನಡ ಮೂಲದ ಅನಿಲ್ ಕುಮಾರ್ ಎನ್ನುವ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಕಳೆದ 12 ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯh ಸೂರತ್ ನಲ್ಲಿ ಅನಿಲ್ ವಾಸವಿದ್ದ ಕ್ಯಾಬ್ ಡ್ರೈವರ್ ಆಗಿ ಆರೋಪಿ ಅನಿಲ್ ಕುಮಾರ್ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದ್ದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಗ್ಗೆ ಅನಿಲ್ ಕುಮಾರ್ ಅಶ್ಲೀಲವಾಗಿ ನಿಂದಿಸಿದ್ದ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಹಾಗೂ ಡಿಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪೋಸ್ಟ್ ಹರಿದಾಡುತ್ತಿದ್ದಂತೆ ಅವಹೇಳನ ಮಾಡಿದವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ…

Read More

ಹಾಸನ : ಹಾಸನದ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರು ಸ್ಫೋಟಕ ವಾದ ದಂತಹ ಹೇಳಿಕೆಯನ್ನು ನೀಡಿದ್ದು ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದರೆ ಮುಂದಿನ ಪೂರ್ಣಾ ಅವಧಿ ಐದು ವರ್ಷಗಳವರೆಗೆ ಅವರೇ ಸಿಎಂ ಆಗಲಿದ್ದು 5 ವರ್ಷ ಸಂಪೂರ್ಣವಾಗಿ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂಬ ಹೇಳಿಕೆ ಇದೀಗ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಹಾಸನದಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು,ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಸಿಎಂ ಗೆ ಮತ್ತಷ್ಟು ಬೆಂಬಲ ಸಿಗುತ್ತದೆ. ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 56,000 ಕೋಟಿ ಕಾರ್ಯಕ್ರಮ ಆಗುತ್ತದೆ.ರಾಜ್ಯದಲ್ಲಿ ಯಾವ ಸರ್ಕಾರವೂ ಕೂಡ ಇಷ್ಟು ಹಣವನ್ನು ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವ ಜನರ ಬೆಂಬಲ ಬೇಕಾಗುತ್ತದೆ. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತಾರೆ ಎಂದು ತಿಳಿಸಿದ್ದಾರೆ. ಈ ಒಂದು ಹೇಳಿಕೆಯೊ ಭಾರಿ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೇ ಎನ್ನಲಾಗುತ್ತಿದ್ದು ಏಕೆಂದರೆ…

Read More

ಮಂಗಳೂರು : ಪಡಿತರ ಚೀಟಿಯಲ್ಲಿ ತನ್ನ ಹೆಸರು ಸೇರಿಸಲು ಆಗದೆ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಲಾಭವನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ ಇರುವುದರಿಂದ ಕೋಪಗೊಂಡ ಯುವಕನೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ. ಸಾಮಾಜಿಕ ಜಾಲತಾಣದಲ್ಲಿ ಸಿಎಂ ಹಾಗೂ ಡಿಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪೋಸ್ಟ್ ಹರಿದಾಡುತ್ತಿದ್ದಂತೆ ಅವಹೇಳನ ಮಾಡಿದವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಡಿಸಿಪಿ ಸಿದ್ದಾರ್ಥ್ ಗೋಯಲ್ ಅವರು ಎನ್​ಎಸ್​ಯುಐ ದೂರು ಸ್ವೀಕರಿಸಿದ್ದಾರೆ. ಈ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸರ್ಕಾರದ ಯೋಜನೆಗಳ ಲಾಭಗಳನ್ನು ಪಡೆಯಲು ಸಾಧ್ಯವಾಗದೆ ಕೋಪಗೊಂಡ ಯುವಕ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಡಿಸಿಎಂ ವಿರುದ್ಧ ಅಶ್ಲೀಲ ಪದ ಬಳಸಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ದ ಅಶ್ಲೀಲವಾಗಿ ಕನ್ನಡದಲ್ಲಿ…

Read More

ಹಾಸನ : ಒಂದೆಡೆ ಕಾಂಗ್ರೆಸ್ ನ ಹಲವು ಸಚಿವರು ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಿ ಎಂದು ಹೇಳಿಕೆ ನೀಡುತ್ತಿರುವ ಸಂದರ್ಭದಲ್ಲಿ ಇದೀಗ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಪೂರ್ಣಾವಧಿ ಆಡಳಿತದಲ್ಲಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ತಿಳಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚು ಲೋಕಸಭಾ ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗುತ್ತಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ. ಚುನಾವಣೆಗೂ ಮೊದಲು 5 ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬಾ ಮೊದಲೇ ಐದು ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ.ಬಡವರು ಶೋಷಿತರ ಕೆಲಸ ಮಾಡುವ ಹಂಬಲ ಕಾಂಗ್ರೆಸ್ ಪಕ್ಷಕ್ಕೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು.ಸಿದ್ದರಾಮಯ್ಯ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸಬೇಕಿದೆ ಎಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯಪುತ್ರ…

Read More

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಭತ್ತದ ಹುಲ್ಲು ತುಂಬಿದ್ದ ಟ್ರ್ಯಾಕ್ಟರ್‌ಗೆ ಮಾರುತಿ ಓಮಿನಿ ವ್ಯಾನ್​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಜರುಗಿದೆ. ಚನ್ನಗಿರಿ ತಾಲ್ಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದ ಒಂದೇ ಕುಟುಂಬದ ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80) ಮೃತ ದುರ್ದೈವಿಗಳು. ರತ್ನಮ್ಮ ಅವರಿಗೆ ತೀವ್ರ ಗಾಯಗಳಾಗಿವೆ. ಇವರು ಎಲ್ಲರು ಸೇರಿ ವಾಹನದಲ್ಲಿ ಸಂತೇಬೆನ್ನೂರು ಕಡೆಯಿಂದ ಚನ್ನಗಿರಿ ಕಡೆಗೆ ಬರುತ್ತಿದ್ದರು. ಈ ವೇಳೆ ರಾಜ್ಯ ಹೆದ್ದಾರಿಯಲ್ಲಿ ಭತ್ತದ ಹುಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾರೆ. ಹೊಡೆತದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸಿಎಂ ಕಾರ್ಯದರ್ಶಿಯ ಪಿಎ ಎಂದು ಹೇಳುವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆರೋಪಿಯನ್ನ ವಿಕ್ರಂ ಗೋಪಾಲಸ್ವಾಮಿ ಎಂದು ಹೇಳಲಾಗುತ್ತಿದೆ. ಸಿಎಂ ಕಾರ್ಯದರ್ಶಿ ಪಿಎ ಎಂದು ಹೇಳಿ ಮಹಿಳಾಧಿಕಾರಿ ಕುರಿತು ಮಾಹಿತಿ ಗಳಿಸಿದ್ದಾನೆ. ಪೊಲೀಸರಿಂದ ಆರೋಪಿಯನ್ನು ಇದೀಗ ಬಂಧಿಸಲಾಗಿದೆ. ಆರೋಪಿಯೂ ಕಂದಾಯ ಅಧಿಕಾರಿ ಚಲನವಲನವನ್ನು ಗಮನಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ಸಿಎಂ ಕಾರ್ಯದರ್ಶಿ, ಪಿಎ ಕಂದಾಯ ಸಚಿವರ ಪಿಎ ಎಂದು ಆರೋಪಿ ಹೇಳಿದ್ದ. ಡಿಜಿ ಕಚೇರಿ, ಕಮಿಷನರ್ ಕಚೇರಿಯಿಂದ ಕರೆ ಮಾಡುತ್ತಿದ್ದೇನೆ ಎಂದು ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಕಚೇರಿಗೆ ಕರೆ ಮಾಡಿ ಅಧಿಕಾರಿಗಳ ವಿವರ ಕೇಳಿದ ವಿಕ್ರಂ ಗೋಪಾಲಸ್ವಾಮಿ ಕಂದಾಯ ಇಲಾಖೆ ಬಹಳ ಅಧಿಕಾರಿ ಬಗ್ಗೆ ಆಸಾಮಿ ವಿವರ ಕೇಳಿದ ಎನ್ನಲಾಗುತ್ತಿದ್ದು, ವಿಚಾರ ತಿಳಿದು ಅಧಿಕಾರಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರನ್ನು ಆಧರಿಸಿ ಆರೋಪಿ ವಿಕ್ರಂ ಗೋಪಾಲ ಸ್ವಾಮಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ನಿವೃತ್ತ ಅಧಿಕಾರಿ ಒಬ್ಬರ ಮಗ ಎಂದು ಬೆಳಕಿಗೆ ಬಂದಿದೆ. ವಿಧಾನಸೌಧ ಎಂ ಎಸ್…

Read More

ಗದಗ : ನಟ ಯಶ್ ಅವರ ಹುಟ್ಟು ಹಬ್ಬದ ಅಂಗವಾಗಿ ಕಟೌಟ್ ಕಟ್ಟುವ ವೇಳೆ ವಿದ್ಯುತ್ ತಂತಿ ತಗುಲಿ ಮೂರು ಯುವಕರು ಸಾವನಪ್ಪಿದ್ದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುವರ್ಣಗಿ ಗ್ರಾಮದಲ್ಲಿ ನಡೆದಿತ್ತು. ಅದರ ಪ್ರಯುಕ್ತ ಇಂದು ಯಶ್ ಅಭಿಮಾನಿಗಳ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ನಟ ಯಶ್ ಸ್ನೇಹಿತರಿಂದ ಇಂದು ಮೃತ ಕುಟುಂಬಗಳಿಗೆ ಭೇಟಿ ನೀಡಿ ಪರಿಹಾರದ ನೆರವು ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಬೆಳಿಗ್ಗೆ 10 ಗಂಟೆಯ ಸ್ನೇಹಿತರಾದ ರಾಕೇಶ್ ಚೇತನ್ ಗದಗ ಜಿಲ್ಲೆಯ ಯಶ್ ಬಳಗದ ಜಿಲ್ಲಾಧ್ಯಕ್ಷ ಮಂಜುನಾಥ್ ಭೇಟಿ ನೀಡಲಿದ್ದಾರೆ. ಮೃತ ಕುಟುಂಬಗಳಿಗೆ ಯಶ ಸ್ನೇಹಿತರು ಪರಿಹಾರದ ಚೆಕ್ ಅನ್ನು ವಿತರಿಸಲಿದ್ದಾರೆ. ಜನವರಿ 7ರಂದು ಮುರುಳಿ ಹನುಮಂತ ನವೀನ್ ಮೃತಪಟ್ಟಿದ್ದರು. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸುರಣಿಗಿ ಎಲ್ಲಿ ನಡೆದಿದೆ ಘಟನೆಯಾಗಿತ್ತು. ಯಶ್ ಕಟೌಟ್ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನಪ್ಪಿದ್ದರು. ನಟ ಯಶ್ ಗ್ರಾಮಕ್ಕೆ ಭೇಟಿ ನೀಡಿ ಮೃತ ಕುಟುಂಬಗಳಿಗೆ ನಟ ಯಶ್ ಸಾಂತ್ವನ ಹೇಳಿದ್ದರು.

Read More