Author: kannadanewsnow05

ಬೆಳಗಾವಿ : ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ನಿನ್ನೆ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಅನಗತ್ಯ ಹೇಳಿಕೆ ಕೊಡಬೇಡ ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ಯತೀಂದ್ರ ಸಿದ್ದರಾಮಯ್ಯ ಅವರು ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ. ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಹೈಕಮಾಂಡ್ ಹೇಳಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮಾತಿಗೆ ಬದ್ಧ ಅಂತ ಹೇಳಿದ್ದಾರೆ ಹಾಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಅಪ್ರಸ್ತುತ ಎಂದು ತಿಳಿಸಿದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಅನಗತ್ಯ ಹೇಳಿಕೆ ಕೊಡಬೇಡ ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ. ಇನ್ನು ಇದೆ ವಿಚಾರವಾಗಿ ಈ ಹಿಂದೆ ಸಿಎಂ ವಿಚಾರವಾಗಿ ಮಾತನಾಡಿದ ಶಾಸಕರಿಗೆ ನೋಟಿಸ್ ಕೊಟ್ಟಿದ್ದೀರಿ ಈಗ ಯತೀಂದ್ರ ಅವರು ಮಾತನಾಡಿದ್ದಾರೆ ಅವರಿಗೂ ನೋಟಿಸ್ ಕೊಡುತ್ತೀರಾ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ನಾನು ಯತೀಂದ್ರ ಅವರ…

Read More

ಮಂಡ್ಯ : ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ವಡ್ಡರಹಳ್ಳಿ ಬಳಿ ಶಾಲಾ ಬಸ್ ತಡೆದು ಯುವಕರಿಬ್ಬರ ಪುಂಡಾಟ ನಡೆಸಿರುವ ಘಟನೆ ವರದಿಯಾಗಿದೆ. ಶಾಲಾ ಬಸ್ ಗೆ ಬೈಕ್ ಅಡ್ಡ ನಿಲ್ಲಿಸಿ ಬಸ್ ಚಾಲಕನಿಗೆ ಯುವಕರಿಬ್ಬರ ಆವಾಜ್ ಹಾಕಿದ್ದಾರೆ. ವಡ್ಡಹಳ್ಳಿ ಗ್ರಾಮದ ಕಿರಣ್ ಹಾಗು ಗಿರೀಶ್ ಎಂಬುವರಿಂದ ಬಸ್ ಅಡ್ಡಗಟ್ಟಿ ಕಿರಿಕ್ ಮಾಡಿದ್ದಾರೆ. ವಿದ್ಯಾರ್ಥಿನಿ ಕೆಳಗಿಳಿಸದಿದ್ದಕ್ಕೆ ಬಸ್ ಚಾಲಕನಿಗೆ ಬಸ್ ನಿಲ್ಲಿಸಿ ಆವಾಜ್ ಹಾಕಿದ್ದಾರೆ ಎಂದು ತಿಳಿದುಬಂದಿದೆ.ಮದ್ಯ ಕುಡಿದು ಶಾಲಾ ಬಸ್ ಅಡ್ಡಗಟ್ಟಿ ಬೆದರಿಕೆ ಹಾಕಿರೋ ಬಗ್ಗೆ ಚಾಲಕ ಆರೋಪ ಕೇಳಿಬಂದಿದೆ. ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿ ಕೆಳಗಿಸುವಂತೆ ಪುಂಡರ ಬೆದರಿಕೆ ಹಾಕಿದ್ದಾರೆ. ಪುಂಡರಿಬ್ಬರ ಪುಂಡಾಟಿಕೆ ವಿಡಿಯೋದೊಂದಿಗೆ ಪೊಲೀಸರಿಗೆ ದೂರು ನೀಡಲಾಗಿದೆ. ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಯುವಕರ ಪುಂಡಾಟಿಕೆಯ ವಿಡಿಯೋ ವೈರಲ್ ಆಗ್ತಿದ್ದಂತೆ ಯುವಕರನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಗಳ ಬಂಧಿಸಿ ಕ್ರಮ ವಹಿಸಿರುವುದಾಗಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪ್ರಕಟಣೆ ಮೂಲಕ ಸ್ಪಷ್ಟನೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ನಿನ್ನೆಯಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಇಂದು ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಖಾದಿ ತ್ರಿವರ್ಣ ಧ್ವಜ ಅನಾವರಣಗೊಳಿಸಿದರು. ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಜಗತ್ತಿನ 2ನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಈ ವೇಳೆ ಸಿಎಂ ಸಿದ್ದರಾಮಯ್ಯ ಖಾದಿ ತ್ರಿವರ್ಣ ಧ್ವಜ ಅನಾವರಣಗೊಳಿಸಿದರು ಅವರ ಜೊತೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪೀಕರ್ ಯುಟಿ ಖಾದರ್ ಬೆಳಗಾವಿಯ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೇರಿದಂತೆ ಹಲವರು ಉಪಸ್ಥಿತಿ ಇದ್ದರು. https://twitter.com/INCKarnataka/status/1998270056611061987?t=qX-R5WCfE74sqB1E8d4Uow&s=19

Read More

ಬೆಳಗಾವಿ : ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ ಎಂದು ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಯತಿಂದ್ರ ಅವರನ್ನು ಕರೆದು ಈ ಕುರಿತು ಮಾತನಾಡುತ್ತೇನೆ ಎಂದು ಪ್ರತಿಕ್ರಿಯೆ ನೀಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳು ಈ ಹಿಂದೆ ಸಿಎಂ ವಿಚಾರವಾಗಿ ಮಾತನಾಡಿದ ಶಾಸಕರಿಗೆ ನೋಟಿಸ್ ಕೊಟ್ಟಿದ್ದೀರಿ ಈಗ ಯತೀಂದ್ರ ಅವರು ಮಾತನಾಡಿದ್ದಾರೆ ಅವರಿಗೂ ನೋಟಿಸ್ ಕೊಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ನಾನು ಯತೀಂದ್ರ ಅವರ ಹತ್ತಿರ ಮಾತನಾಡುತ್ತೇನೆ ಹೈಕಮಾಂಡ್ ಕರೆದಿದ್ದು ಮಾತನಾಡಿದ್ದು ಬಹಿರಂಗಪಡಿಸಲು ಆಗಲ್ಲ ಎಂದರು. ಸಿಎಂ ಬದಲಾವಣೆ ವಿಚಾರವಾಗಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಅವರು ಏನು ಹೇಳಿಕೆ ಕೊಟ್ಟಿದ್ದಾರೆ ನನಗೆ ಅರ್ಥ ಆಗಿಲ್ಲ. ಹೈಕಮಾಂಡ್ ಯಾವಾಗ ಕರೀತಾರೆ ನನ್ನ ಹತ್ರ ಮಾತಾಡೋದು ಯಾವುದನ್ನು ಬಹಿರಂಗಪಡಿಸುವುದಿಲ್ಲ. ಹಾಗಾಗಿ ಯತೀಂದ್ರ ಅವರನ್ನು ಕರೆದು ಅವರ ಜೊತೆಗೆ ಮಾತನಾಡುತ್ತೇನೆ ಎಂದು ತಿಳಿಸಿದರು. ಯತೀಂದ್ರ ಹೇಳಿದ್ದೇನು? ನಿನ್ನೆ ಯತೀಂದ್ರ…

Read More

ಒಂದು ಗ್ಲಾಸ್ ನೀರು ಮನೆಯಲ್ಲಿ ಯಾವುದೇ ಪ್ರಮುಖ ವಾಸ್ತು ದೋಷವನ್ನು ಸರಿಪಡಿಸಬಹುದು. ಇನ್ನು ವಾಸ್ತು ಸರಿಪಡಿಸಲು ಲಕ್ಷಗಟ್ಟಲೆ ಹಣ ಖರ್ಚು ಮಾಡಬೇಕಿಲ್ಲ. ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ…

Read More

ಬೆಂಗಳೂರು : ಇಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಲೋಕಾಯುಕ್ತ ಏಕಾಏಕಿ ದಾಳಿ ನಡೆಸಿತು ಬೆಂಗಳೂರಿನ ವಸಂತನಗರದಲ್ಲಿರುವ ಕಚೇರಿಯಲ್ಲಿ ಲೋಕಾಯುಕ್ತ ದಿಡೀರ್ ದಾಳಿ ನಡೆಸಿ ದಾಖಲೆ ನಡೆಸಿತು. ಅಂಬೇಡ್ಕರ್ ನಿಗಮದ ಕಚೇರಿಯಲ್ಲಿ ಅಕ್ರಮಗಳ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕ ಅಧಿಕಾರಿಗಳು ದಾಳಿ ನಡೆಸಿದ್ದಾರೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಳಗಾವಿ : ಸಿಎಂ ಮತ್ತು ಡಿಸಿಎಂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಅಂತ ಹೇಳಿದ್ದಾರೆ. ಆದರೆ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಈ ಸಂದರ್ಭದಲ್ಲಿ ಅವಶ್ಯಕತೆ ಇರಲಿಲ್ಲ ಎಂದು ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿಕೆ ನೀಡಿದ್ದಾರೆ. ನಾವೆಲ್ಲರೂ ಆಶಾಭಾವನೆಯಲ್ಲಿದ್ದೇವೆ. ಹೈಕಮಾಂಡ್ ಸಂದೇಶಕ್ಕೆ ನಾವು ಕಾಯಬೇಕಾಗಿದೆ. ಡಿಕೆ ಶಿವಕುಮಾರ್ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡಿದ್ದಾರೆ ಎಂದರು. ಸಿಎಂ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಯತೀಂದ್ರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಹೈಕಮಾಂಡ್ ನಿರ್ಧಾರಕ್ಕೆ ಬಂದ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ನಿನ್ನೆ ಯತೀಂದ್ರ ಆ ಹೇಳಿಕೆ ಕೊಡುವ ಅವಶ್ಯಕತೆ ಇರಲಿಲ್ಲ ಹೈಕಮಾಂಡ್ ಸಂದೇಶಕ್ಕೆ ನಾವು ಕಾಯಬೇಕು ಡಿಕೆ ಶಿವಕುಮಾರ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡಿದ್ದಾರೆ. ಡಿಕೆ ಶಿವಕುಮಾರ್ ಆಗಬೇಕೆಂದು ಹೇಳಿಕೊಂಡಿಲ್ಲ ಹೈಕಮಾಂಡ್ ತ್ಯಾಗ ಮಾಡಬೇಕು ಎಂದರೆ ಅದಕ್ಕೋಸ್ಕರ ಬದಲಾವಣೆ ಬಯಸಿದರೆ ಆ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದು ಹೇಳಿದ್ದಾರೆ ಎಂದು ಎಂಎಲ್ಸಿ ಚನ್ನರಾಜ ಹಟ್ಟಿಹೋಳಿ…

Read More

ಬೆಳಗಾವಿ : ಬೆಳಗಾವಿಯಲ್ಲಿ ನಿನ್ನೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಬೆಳಗಾವಿ ಏರ್ಪೋರ್ಟ್ಗೆ ಡಿಸೆಂಬ ಡಿಕೆ ಶಿವಕುಮಾರ್ ಆಗಮಿಸಿದ್ದು ಎಂಎಲ್‌ಸಿ ಚೆನ್ನರಾಜ ಹಟ್ಟಿಹಳಿ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಿ, ತಮ್ಮ ಕ್ವೀನ್ ಖಾತೆಯಲ್ಲಿ ಸಿಎಂ ಎಂದು ಪೋಸ್ಟ್ ಹಾಕಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹೌದು ಮೊದಲು ಡಿಕೆ ಶಿವಕುಮಾರ್ ಪರವಾಗಿ ಪೋಸ್ಟ್ ಹಾಕಿ ಆಮೇಲೆ ತಿದ್ದುಪಡಿ ಮಾಡಿದ್ದಾರೆ. ಡಿಕೆ ಶಿವಕುಮಾರ್ ಗೆ ಸಿಎಂ ಎಂದು ಎಂಎಲ್ಸಿ ಚೆನ್ನರಾಜ್ ಉಲ್ಲೇಖಿಸಿದ್ದಾರೆ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಿ ಪೋಸ್ಟ್ ಹಾಕಿದ್ದರು. ಈ ಬಗ್ಗೆ ಸುದ್ದಿ ಆಗುತ್ತಿದ್ದಂತೆ ಚೆನ್ನರಾಜ್ ಹಟ್ಟಿಹೊಳಿ ಪೋಸ್ಟ್ ತಿದ್ದುಪಡಿ ಮಾಡಿದ್ದಾರೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಎಂಎಲ್ಸಿ ಚೆನ್ನರಾಜ್ ಹಟ್ಟಿಹೊಳಿ ಈ ಪೋಸ್ಟ್ ಸಂಚಲನ ಹುಟ್ಟಿಸಿದೆ. ಮೊದಲು ಡಿಕೆ ಶಿವಕುಮಾರ್ ಪರವಾಗಿ ಪೋಸ್ಟ್ ಹಾಕಿದ ಮೇಲೆ ನಂತರ ತಿದ್ದುಪಡಿ ಮಾಡಿದ್ದಾರೆ.

Read More

ಚಿಕ್ಕಮಗಳೂರು : ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಈ ಪ್ರಕರಣ ಸಂಬಂಧ ಬಜರಂಗದಳದ ಕಾರ್ಯಕರ್ತ ಸಂಜಯ್‌, ನಾಗಭೂಷಣ್‌ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲಾಗಿದೆ. ಅಷ್ಟೇ ಅಲ್ಲ ಇಬ್ಬರನ್ನು ಬಂಧಿಸಲಾಗಿದೆ. ಇದೀಗ ಸಖರಾಯಪಟ್ಟಣ ಪೊಲೀಸರಿಂದ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖಾರಾಯಪಟ್ಟಣದ ಲೋಕೇಶ್ ತುಮಕೂರು ಮೂಲದ ಕಿಶೋರ್ ಹಾಗೂ ಮದನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಗಣೇಶ ಕೊಲೆ ನಡೆಯುವ ದಿನ ಸಂಜೆ ಜೊತೆಗೆ ಕಿಶೋರ್ ಮತ್ತು ಮದನ್ ಇದ್ದರು ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ ಡಿಸೆಂಬರ್ 5 ರ ರಾತ್ರಿ ಸಖರಾಯಪಟ್ಟಣದ ಮಠದ ಗುತ್ತಿ ರಸ್ತೆಯಲ್ಲಿ ಬಜರಂಗದಳ ಕಾರ್ಯಕರ್ತರು ಹಾಗೂ ಗಣೇಶ್‌ಗೌಡ ಟೀಂ ನಡುವೆ ಗ್ಯಾಂಗ್‌ವಾರ್ ಆಗಿತ್ತು ಎಂಬ ಆರೋಪ ಕೇಳಿ ಬಂದಿದೆ. ಬ್ಯಾನರ್, ಫ್ಲೆಕ್ಸ್ ತೆರುವ ಮಾಡುವಾಗ, ‘‘ಇವರದ್ದು ಜಾಸ್ತಿಯಾಯ್ತು’’ ಎಂದು ಗಣೇಶ್‌ ಗೌಡ ಗಲಾಟೆ ಮಾಡಿದ್ದ ಎನ್ನಲಾಗಿದೆ. ದತ್ತಜಯಂತಿಗೆ ಅಳವಡಿಸಿದ್ದ ಬ್ಯಾನರ್‌ ತೆರವು…

Read More

ಬೆಂಗಳೂರು : ಬಾತ್ ರೂಮ್‌ನಲ್ಲಿ ಗೀಸರ್ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದ ತಾಯಿ ಮತ್ತು ಮಗು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗೋವಿಂದರಾಜ ನಗರ ವ್ಯಾಪ್ತಿಯ ಪಂಚಶೀಲ ನಗರದಲ್ಲಿ ಸೋಮವಾರ ಈ ಘಟನೆ ನಡೆದಿದ್ದು ತಾಯಿ ಚಾಂದಿನಿ (26) ಹಾಗೂ ಮಗು ಯುವಿ (4) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ‌ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ತಾಯಿ ಮತ್ತು ಮಗು ನಿನ್ನೆ ಮಧ್ಯಾಹ್ನ ಸ್ನಾನಕ್ಕೆಂದು ಹೋದಾಗ ಗೀಸರ್‌ನಿಂದ ಸೋರಿಕೆಯಾಗಿದ್ದ ಗ್ಯಾಸ್ ಸೇವಿಸಿ ಅಸ್ವಸ್ಥಗೊಂಡಿದ್ದರು. ತೀವ್ರವಾಗಿ ಅಸ್ವಸ್ಥರಾಗಿದ್ದ ತಾಯಿ ಮಗುವನ್ನ‌ ಅಕ್ಕಪಕ್ಕದ ಮನೆಯವರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೇ ಸಂಜೆ ವೇಳೆಗೆ ತಾಯಿ‌ – ಮಗು ಇಬ್ಬರೂ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಿಂದ ಬಂದ ವರದಿ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಗೋವಿಂದರಾಜ ನಗರ ಠಾಣೆ ಪೊಲೀಸರು, ತಪಾಸಣೆ ನಡೆಸುತ್ತಿದ್ದಾರೆ. ಸದ್ಯ ಮೃತದೇಹಗಳು ವಿಕ್ಟೋರಿಯಾ ಆಸ್ಪತ್ರೆಯಲ್ಲಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿದೆ.

Read More