Author: kannadanewsnow05

ಗದಗ : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಇಂದು ಮೈಸೂರಲ್ಲಿ ಇಬ್ಬರು ದಾವಣಗೆರೆಯಲ್ಲಿ ಒಬ್ಬರು ರಾಯಚೂರಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇದೀಗ ಗದಗದಲ್ಲೂ ಕೂಡ ಓರ್ವ ಮಹಿಳೆ ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾರೆ. ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ನಿವಾಸಿ ಶೋಭಾ ವಡಕಣ್ಣವರ್ (42) ಸಾವನಪ್ಪಿದ್ದಾರೆ. ಎದೆನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿದರು ಕೂಡ ಚಿಕಿತ್ಸೆ ಫಲಕಾರಿ ಆಗದೆ ಶೋಭಾ ಸಾವನ್ನಪ್ಪಿದ್ದಾರೆ. ಆರೋಗ್ಯವಾಗಿದ್ದ ಶೋಭಾ ವಡಕಣ್ಣವರ ಹೃದಯಘಾತದಿಂದ ಸಾವನಪ್ಪಿದ್ದಾರೆ.

Read More

ಮೈಸೂರು : ಮೈಸೂರಲ್ಲಿ ಇಂದು ಬೆಳಿಗ್ಗೆ ತಾನೇ ಬಸ್ ನಲ್ಲಿ ಸಂಚರಿಸುವಾಗ ಸರ್ಕಾರಿ ನೌಕರರೊಬ್ಬರೂ ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದೀಗ ಮತ್ತೊಂದು ಘಟನೆ ವರದಿಯಾಗಿದ್ದು, ದೇವಸ್ಥಾನದ ಪ್ರಧಾನ ಅರ್ಚಕರೊಬ್ಬರೂ ಹೃದಯಾಘಾತದಿಂದ ಸಾವನ್ನಪಿದ್ದಾರೆ. ಹೌದು ಮೈಸೂರಲ್ಲಿ ಹೃದಯಾಘಾತದಿಂದ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಜಿಲ್ಲೆಯ ಟಿ. ನರಸೀಪುರ ದೇಗುಲದ ಪ್ರಧಾನ ಅರ್ಚಕ ಸಂಪತ್ ಕುಮಾರ್ ಇದೀಗ ಸಾವನಪ್ಪಿದ್ದಾರೆ. ಸಂಪತ್ ಗುಂಜನರಸಿಂಹ ಸ್ವಾಮಿ ದೇವಸ್ಥಾನದ ಪ್ರದಾನ ಅರ್ಚಕರಾಗಿದ್ದು, ಇವರು ಮೂಲತಃ ರಾಮನಗರ ಜಿಲ್ಲೆಯ ನಿವಾಸಿಯಾಗಿದ್ದು, ತಡರಾತ್ರಿ ಅವರಿಗೆ ತೀವ್ರ ಎದೆ ನೋವಿನಿಂದ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

Read More

ಬೆಂಗಳೂರು : ನಗರದಲ್ಲಿ ಬೇಕರಿ, ಜ್ಯೂಸ್ ಅಂಗಡಿ, ಕಾಂಡಿಮೆಂಟ್ಸ್ ಅಂಗಡಿ ಇಟ್ಟುಕೊಂಡು ಬದುಕು ನಡೆಸುತ್ತಿರುವ ಸಣ್ಣ ವ್ಯಾಪಾರಿಗಳಿಗೆ ಕಮರ್ಷಿಯಲ್ ಟ್ಯಾಕ್ಸ್ ಇಲಾಖೆ ಅವರ ಬದುಕಿನ ಅತಿ ದೊಡ್ಡ ಶಾಕ್ ನೀಡಿದೆ. ವ್ಯಾಪಾರಿಗಳ ಅಪರಾಧವೆಂದರೆ ಗ್ರಾಹಕರಿಂದ ಆನ್ಲೈನ್ ಮುಖಾಂತರ ಹಣ ಸ್ವೀಕರಿಸಿರುವುದು. ವ್ಯಾಪಾರಿಗಳು ವ್ಯಾಪಾರ ಶುರುಮಾಡಿದಾಗಿನಿಂದ ಇದುವರೆಗೆ ನಡೆಸಿರುವ ವಹಿವಾಟಿನ ಮೇಲೆ ವಾಣಿಜ್ಯ ತೆರಿಗೆ ಕಟ್ಟಬೇಕೆಂದು ಇಲಾಖೆ ನೋಟೀಸ್ ಕಳಿಸಿದೆ. ಆದರೆ ಇದೀಗ ವಾಣಿಜ್ಯ ಇಲಾಖೆ ಅಂಗಡಿ ಮಾಲೀಕರಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು, 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳು ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂಬ ನೋಟಿಸ್​ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದ್ದು, ವಾರ್ಷಿಕ ವಹಿವಾಟು 1.5 ಕೋಟಿಗಿಂತ ಕಡಿಮೆ ಇದ್ದರೇ ಅಂತಹ ವರ್ತಕರು ಕೇವಲ ಶೇ 1 ರಷ್ಟು ಮಾತ್ರ ತೆರಿಗೆ ಪಾವತಿಸಬಹುದಾಗಿದೆ ಎಂದು ಹೇಳಿದೆ. ಹೌದು ಜುಲೈ 1, 2017 ರಿಂದ ಸರಕು ಮತ್ತು…

Read More

ದಾವಣಗೆರೆ : ಬೆಂಗಳೂರಲ್ಲಿ ಬೀದಿ ನಾಯಿಗಳಿಗೆ ಬಿರಿಯಾನಿ ಹಂಚುವ ವಿಚಾರವಾಗಿ ವಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಕೂಡ ಹಣ ಲೂಟಿ ಮಾಡುವ ಕೆಲಸವಾಗಿದೆ ಎಂದು ಕಿಡಿ ಕಾರಿದ್ದರು. ಇದೀಗ ಈ ವಿಚಾರವಾಗಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ವಿದೇಶಗಳಿಗೆ ಹೆಚ್ಚು ಗೋಮಾಂಸ ಪೂರೈಕೆ ಮಾಡೋದು ಭಾರತ ಅದರ ಬಗ್ಗೆ ಉತ್ತರ ಪ್ರದೇಶದ ಸಿಎಂ ಅವರನ್ನೇ ಕೇಳಿ ಎಂದು ತಿರುಗೇಟು ನೀಡಿದ್ದಾರೆ. ದಾವಣಗೆರೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರಲ್ಲಿ ಬೀದಿ ನಾಯಿಗಳಿಗೆ ಬಿರಿಯಾನಿ ಯಾರು ಹಾಕಿದ್ದಾರೆ ಗೊತ್ತಿಲ್ಲ. ಆದರೆ ಬಿರಿಯಾನಿ ಪ್ರಶ್ನೆ ಮಾಡುವ ಬಿಜೆಪಿ ನಾಯಕರನ್ನು ಕೇಳಿ ಭಾರತ ಅತಿ ಹೆಚ್ಚು ಗೋಮಾಂಸ ರಸ್ತೆ ಮಾಡುತ್ತಿದೆ. ಅದರಲ್ಲಿ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಗೋಮಾಂಸ ಪೂರೈಕೆ ಮಾಡಲಾಗುತ್ತಿದೆ. ಗೋಮಾತೆ ಜಪ ಮಾಡುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದಕ್ಕೆ ಉತ್ತರಿಸಬೇಕು ಎಂದು ದಾವಣಗೆರೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ…

Read More

ಬೆಂಗಳೂರು : ದಕ್ಷಿಣಭಾರತದ ಬಹುತೇಕ ಬ್ಲಾಸ್ಟ್ ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಟಿ.ನಾಸಿರ್ ಗೆ ಸಹಾಯ ಮಾಡಿದ ಹಿನ್ನೆಲೆ NIA ಮೂವರು ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿದೆ. ASI ಚಾನ್ ಪಾಷಾ, ವೈದ್ಯ ನಾಗರಾಜ್ ಹಾಗು ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಉಗ್ರ ಜುನೈದ್ ತಾಯಿ ಫಾತಿಮಳನ್ನು NIA ಬಂಧಿಸಿ ವಿಚಾರಣೆ ನಡೆಸುತ್ತಿದೆ. ಇದೀಗ ವಿಚಾರಣೆ ವೇಳೆ ಮತ್ತಷ್ಟು ಸ್ಫೋಟಕವಾದ ಅಂಶಗಳು ಬಯಲಾಗಿದ್ದು, ಸದ್ಯ ಮತ್ತೋರ್ವ ಉಗ್ರ ಜುನೈದ್ ಗಲ್ಫ್ ದೇಶದಲ್ಲಿ ಇದ್ದಾನೆ ಎಂದು ತಿಳಿದುಬಂದಿದೆ. ಹೌದು ಎನ್‌ಐಎ ಅಧಿಕಾರಿಗಳಿಂದ ಮೂವರು ಶಂಕಿತ ಉಗ್ರರ ಬಂಧನದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳು ಒಂದೊಂದಾಗಿ ಹೊರ ಬೀಳುತ್ತಿವೆ. ನಾಲ್ಕನೇ ದಿನದ ಕಸ್ಟಡಿಯಲ್ಲಿ ಬಂಧಿತ ಮೂವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಎನ್‌ಐಎ ಅಧಿಕಾರಿಗಳು ಮೂವರ ಉಗ್ರರ ಬಾಯಿ ಬಿಡಿಸುವಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ಉಗ್ರ ಜುನೈದ್ ಮಧ್ಯರಾತ್ರಿ ಮೊಬೈಲ್‌ನಲ್ಲಿ ಕರೆ ಮಾಡಿ ಹಲವರೊಂದಿಗೆ ಮಾತನಾಡುತ್ತಿದ್ದ. ತನ್ನ ತಾಯಿಗೂ ಸಹ ಕರೆ ಮಾಡುತ್ತಿದ್ದು, ತಾಯಿ ಉನ್ನಿಸಾ ಸಹ…

Read More

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳು ಸಂಭಾವಿಸುತ್ತಿddu ಇದೀಗ ಇಂದು ಬೆಳಿಗ್ಗೆ ಮೈಸೂರು, ದಾವಣಗೆರೆಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, ಇದೀಗ ಬೆಂಗಳೂರಿನಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ ದಿಂದ ವೇದಿಕೆ ಮೇಲೆ ಕುಸಿದು ಬಿದ್ದು ವ್ಯಕ್ತಿ ಸಾವನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಸರ್ಜಾಪುರದ ಬಸವರಾಜ್ ಎಂದು ತಿಳಿದುಬಂದಿದೆ. ಬಸವರಾಜ್ ಖಾಸಗಿ ಕಂಪನಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ. ಸ್ನೇಹಿತರ ಜೊತೆಗೆ ರೆಸಾರ್ಟ್ ಗೆ ತೆರಳಿದ್ದಾಗಲೇ ಈ ಒಂದು ಘಟನೆ ಸಂಭವಿಸಿದೆ. ಇಂದು ಬೆಂಗಳೂರಿನಿಂದ ಸರ್ಜಾಪುರ ಗ್ರಾಮಕ್ಕೆ ಬಸವರಾಜ್ ಶವವನ್ನು ಇದೀಗ ಶಿಫ್ಟ್ ಮಾಡಲಾಗಿದೆ.

Read More

ಮೈಸೂರು : ಇಂದು ಬೆಳಿಗ್ಗೆ 5:30 ರ ಸುಮಾರಿಗೆ ತಿರುವಲ್ಲೂರು ರೈಲು ನಿಲ್ದಾಣದ ಬಳಿ ಡೀಸೆಲ್ ಸಾಗಿಸುತ್ತಿದ್ದ ಸರಕು ರೈಲಿನ ನಾಲ್ಕು ವ್ಯಾಗನ್‌ಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. 5 ಬೋಗಿಗಳಲ್ಲಿ ಕಾಣಿಸಿಕೊಂಡ ಬೆಂಕಿ ಕ್ರಮೇಣ 22 ಬೋಗಿಗಳಿಗೆ ಆವರಿಸಿದೆ. ಸುತ್ತಮುತ್ತಲಿನ ದೇಶಗಳಲ್ಲಿ ಭೀತಿ ಉಂಟಾಗಿದೆ. ಈ ಹಿನ್ನೆಲೆ ಇದೀಗ ಚೆನ್ನೈ ವಿಭಾಗದಲ್ಲಿ ಪೆಟ್ರೋಲಿಯಂ ಹೊತ್ತಿರುವ ಬೋಗಿ ವ್ಯಾಗನ್ ಪತನ ಹಾಗೂ ಬೆಂಕಿಯಿಂದಾಗಿ ರೈಲುಗಳ ರದ್ದತಿ ಕುರಿತು ಪ್ರಕಟಣೆ ಹೊರಡಿಸಿದ್ದು, ಚೆನ್ನೈ ವಿಭಾಗದ ತಿರುವಳ್ಳುರ್ ಬಳಿ ಪೆಟ್ರೋಲಿಯಂ ಭರಿತ ಬೋಗಿ ಟ್ಯಾಂಕ್ ವ್ಯಾಗನ್ (BTPN) ರೇಕ್ ಪತನಗೊಂಡು ನಂತರ ಬೆಂಕಿ ಹತ್ತಿದೆ. ಈ ಕಾರಣದಿಂದಾಗಿ ದಕ್ಷಿಣ ರೈಲ್ವೆಯು ಈ ಕೆಳಕಂಡ ರೈಲು ಸೇವೆಗಳನ್ನು ಇಂದಿಗೆ (13.07.2025) ರದ್ದುಗೊಳಿಸಿದೆ: 1. ರೈಲು ಸಂಖ್ಯೆ 20607 – ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ – ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್, 13.07.2025 ರಂದು ರದ್ದುಗೊಂಡಿದೆ. 2. ರೈಲು ಸಂಖ್ಯೆ 12007 – ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ –…

Read More

ದಿಕ್ಕುಗಳು ಶುಭದ ಸಂಕೇತಗಳಾಗಬಹುದು ಕೆಲವು ಸಂಪ್ರದಾಯಗಳ ಆಧಾರದ ಮೇಲೆ. ಹಿಂದೂ ಸಂಪ್ರದಾಯದಲ್ಲಿ, ದಿಕ್ಕುಗಳು ಶುಭ ಮತ್ತು ಅಶುಭಗಳ ಹೆಸರುಗಳನ್ನು ಹೊಂದಿದ್ದು, ಶುಭದ ದಿಕ್ಕುಗಳಲ್ಲಿ ನಡೆದ ಕ್ರಿಯೆಗಳು ಹೆಚ್ಚು ಪ್ರಾಸಂಗಿಕವಾಗಿ ಹೋಗಬಹುದು. ಹಾಗಾಗಿ ಯಾವುದೇ ಶುಭ ಕಾರ್ಯ ನಡೆಯುವ ವೇಳೆ ಕೊಡ ಸೂಕ್ತ ದಿಕ್ಕು ಗಳ ಆಧಾರದ ಮೇಲೆ ಪೂಜೆ ಸಲ್ಲಿಸಲಾಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು…

Read More

ದಾವಣಗೆರೆ : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳು ಮುಂದುವರೆದಿದ್ದು, ಇಂದು ಬೆಳಗ್ಗೆ ತಾನೇ ಮೈಸೂರಿನಲ್ಲಿ ಬಸ್ ನಲ್ಲಿ ಚಲಿಸುತ್ತಿರುವಾಗಲೇ ಸರ್ಕಾರಿ ನೌಕರರೊಬ್ಬರು ಹೃದಯಾಘಾತದಿಂದ ಸಾವನಪ್ಪಿದ್ದರು. ಇದೀಗ ದಾವಣಗೆರೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಉದ್ಯಮಿಯೊಬ್ಬರು ವಾಕಿಂಗ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ವಾಕಿಂಗ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಉದ್ಯಮಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಶಕ್ತಿನಗರದ ನಿವಾಸಿ ಅನಿಲ್ ಕುಮಾರ್ (40) ಸಾವನ್ನಪ್ಪಿದ್ದಾರೆ. ಅನೀಲ್ ಕುಮಾರ್ ವಾಕಿಂಗ್ ಮಾಡುತ್ತಿರುವಾಗ ಕುಸಿದು ಬೀಳುತ್ತಿರುವ ದೃಶ್ಯ ಸಮೀಪದ ಅಂಗಡಿಯೊಂದರ ಸಿ ಸಿ ಟಿವಿಯಲ್ಲಿ ಸೆರೆಯಾಗಿದೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆಯಾಗಿದ್ದು , ಕೇವಲ 5000 ವಿಚಾರಕ್ಕೆ ಸಿಂಗರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಕಾರು ಹತ್ತಿಸಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೂದಿಹಾಳ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ. ಮಾರಕಸ್ತ್ರಗಳಿಂದ ಕೊಚ್ಚಿ ಮಾರುತಿ ಅಡಿವೆಪ್ಪ ಲಟ್ಟೇ (22) ಎನ್ನುವ ಸಿಂಗರ್ ನನ್ನು ಕೊಲೆ ಮಾಡಲಾಗಿದೆ. ಈರಪ್ಪ ಅಕ್ಕಿವಾಟೆ ಸೇರಿದಂತೆ 11 ಜನರಿಂದ ಗಾಯಕ ಮಾರುತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದ್ದು, ಉತ್ತರ ಕರ್ನಾಟಕ ಶೈಲಿಯಲ್ಲಿ ಹಾಡುತ್ತ ಮಾರುತಿ ರಂಜಿಸುತ್ತಿದ್ದ. ಬೈಕ್ ಮೇಲೆ ಸ್ನೇಹಿತನ ಜೊತೆಗೆ ಬರುತ್ತಿದ್ದ. ಈ ವೇಳೆ ಬೈಕ್ ಅಡ್ಡಕಟ್ಟಿ ದುಷ್ಕರ್ಮಿಗಳು ಮಾರುತಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಆರೋಪಿ ಈರಪ್ಪ ಬಳಿ ಮಾರುತಿ 50,000 ಸಾಲ ಪಡೆದಿದ್ದ. ಸಾವಿರ ರೂಪಾಯಿ ಪೈಕಿ 45,000 ಮಾರುತಿ ವಾಪಸ್ ನೀಡಿದ್ದ. ಇತ್ತೀಚಿಗೆ ಮಾರುತಿಗೆ ಹಾಡಿನಲ್ಲಿ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಕೆಲಸ ಬಿಟ್ಟು ಆತ ಹಾಡುವುದರಲ್ಲಿ ಬ್ಯುಸಿಯಾಗಿದ್ದ. ಕೆಲಸಕ್ಕೂ ಹೋಗದೆ…

Read More