Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವರದಕ್ಷಿಣೆಗಾಗಿ ನಿತ್ಯವೂ ಕಿರುಕುಳ ಆರೋಪ ಹಿನ್ನೆಲೆಯಲ್ಲಿ, ಇದರಿಂದ ಬೇಸತ್ತು ಉಪನ್ಯಾಸಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಬಳಿಯಿರುವ ವಿಶ್ವೇಶ್ವರಯ್ಯ ಪಿಕ್ ಅಪ್ ಡ್ಯಾಂನಲ್ಲಿ ನಡೆದಿದೆ. ಪತಿಯ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಉಪನ್ಯಾಸಕಿ ಪುಷ್ಪಾವತಿ (30) ದೊಡ್ಡಬಳ್ಳಾಪುರದ ವಿಶ್ವೇಶ್ವರಯ್ಯ ಡ್ಯಾಮ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೊಡ್ಡಬಳ್ಳಾಪುರದ ಘಾಟಿಯ ವಿಶ್ವೇಶ್ವರಯ್ಯ ಡ್ಯಾಮ್ ನಲ್ಲಿ ಬಿದ್ದು ಉಪನ್ಯಾಸಕಿ ಪುಷ್ಪಾವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತ್ತೆ ಮಾವ ಗಂಡನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದಾರೆ. ವಿಡಿಯೋ ಮಾಡಿ ಉಪನ್ಯಾಸಕಿ ಪುಷ್ಪಾವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಮನೆಯವರು ನನ್ನ ಸಾಯಿಸೋಕೆ ಪ್ಲಾನ್ ಮಾಡಿದ್ದರು. ನನಗೆ ತುಂಬಾ ಹಿಂಸೆ ಕೊಟ್ಟಿದ್ದಾರೆ. ಊಟಕ್ಕೆ ವಿಷ ಹಾಕಿ ನನ್ನನ್ನು ಸಾಯಿಸೋಕೆ ಪ್ಲಾನ್ ಮಾಡಿದ್ದರು. ಹಾಗಾಗಿ ಊಟ ಸಹ ಮಾಡುತ್ತಿರಲಿಲ್ಲ. ನಾನು ಅಡಿಗೆ ಮಾಡಿದರೆ ಮಾತ್ರ ಊಟ ಮಾಡುತ್ತಿದ್ದೆ. ಇಷ್ಟೆಲ್ಲ ಆದ್ಮೇಲೆ ಸಮಾಜದಲ್ಲಿ ಸಂಬಂಧಿಕರೆಲ್ಲರೂ ನಗೋ ತರ ಆಗೋಯ್ತು. ನನ್ನ ಜೀವನ…
ದೊಡ್ಡಬಳ್ಳಾಪುರ : ವರದಕ್ಷಿಣೆಗಾಗಿ ನಿತ್ಯವೂ ಕಿರುಕುಳ ಆರೋಪ ಹಿನ್ನೆಲೆಯಲ್ಲಿ, ಇದರಿಂದ ಬೇಸತ್ತು ಉಪನ್ಯಾಸಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಪತಿಯ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಉಪನ್ಯಾಸಕಿ ಪುಷ್ಪಾವತಿ (30) ದೊಡ್ಡಬಳ್ಳಾಪುರದ ವಿಶ್ವೇಶ್ವರಯ್ಯ ಡ್ಯಾಮ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೊಡ್ಡಬಳ್ಳಾಪುರದ ಘಾಟಿಯ ವಿಶ್ವೇಶ್ವರಯ್ಯ ಡ್ಯಾಮ್ ನಲ್ಲಿ ಬಿದ್ದು ಉಪನ್ಯಾಸಕಿ ಪುಷ್ಪಾವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತ್ತೆ ಮಾವ ಗಂಡನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದಾರೆ. ವಿಡಿಯೋ ಮಾಡಿ ಉಪನ್ಯಾಸಕಿ ಪುಷ್ಪಾವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಮನೆಯವರು ನನ್ನ ಸಾಯಿಸೋಕೆ ಪ್ಲಾನ್ ಮಾಡಿದ್ದರು. ನನಗೆ ತುಂಬಾ ಹಿಂಸೆ ಕೊಟ್ಟಿದ್ದಾರೆ. ಊಟಕ್ಕೆ ವಿಷ ಹಾಕಿ ನನ್ನನ್ನು ಸಾಯಿಸೋಕೆ ಪ್ಲಾನ್ ಮಾಡಿದ್ದರು. ಹಾಗಾಗಿ ಊಟ ಸಹ ಮಾಡುತ್ತಿರಲಿಲ್ಲ. ನಾನು ಅಡಿಗೆ ಮಾಡಿದರೆ ಮಾತ್ರ ಊಟ ಮಾಡುತ್ತಿದ್ದೆ. ಇಷ್ಟೆಲ್ಲ ಆದ್ಮೇಲೆ ಸಮಾಜದಲ್ಲಿ ಸಂಬಂಧಿಕರೆಲ್ಲರೂ ನಗೋ ತರ ಆಗೋಯ್ತು. ನನ್ನ ಜೀವನ ನಾನು ಮಾಡಿರುವ ತಪ್ಪಾದರೂ ಏನು? ವರದಕ್ಷಿಣೆಗಾಗಿ ಮೋಸ ಮಾಡಿ ಬ್ಲಾಕ್ ಮಾಡಿ ಮದುವೆ…
ಹಾವೇರಿ : ದೀಪಾವಳಿ ಹಬ್ಬದಂದೆ ಘೋರವಾದ ದುರಂತ ಒಂದು ನಡೆದಿದ್ದು, ಕೌಟುಂಬಿಕ ಕಲಹ ಹಾಗೂ ವರದಕ್ಷಣೆ ಕಿರುಕುಳ ಹಿನ್ನೆಲೆ ಮಗಳ ಜೊತೆಗೆ ವರದಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ವರದಹಳ್ಳಿ ಸಮೀಪ ಒಂದು ಘಟನೆ ನಡೆದಿದೆ. ಹಾವೇರಿ ತಾಲೂಕಿನ ವರದಹಳ್ಳಿಯಲ್ಲಿ ಕಾವ್ಯ (12) ಮತ್ತು ಸವಿತಾ ನಾಗರಾಜ್ ಉಳ್ಳಾಗಡ್ಡಿ (38) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಕಾವ್ಯ ಮೃತ ದೇಹವನ್ನು ಪತ್ತೆ ಮಾಡಿದ್ದು, ಸವಿತಾ ಮೃತ ದೇಹಕ್ಕಾಗಿ ಶೋಧ ಮುಂದುವರಿಸಿದ್ದಾರೆ. ವರದ ನದಿ ದಡದಲ್ಲಿ ಸವಿತಾ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದ್ದು ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಕಳೆದ ಅಕ್ಟೋಬರ್ 13 ರಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಶಾಸಕರು ಸಚಿವರಿಗೆ ಡಿನ್ನರ್ ಪಾರ್ಟಿ ಕರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗಿಗೆ ಕರೆದು ಯಾಕೆ ಗೊತ್ತಾ? ಪ್ರತಿ ಸೇವೆಗೆ ರೇಟ್ ಫಿಕ್ಸ್ ಮಾಡಲು ಡಿನ್ನರ್ ಮೀಟಿಂಗ್ ಕರೆದಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು. ಒಬ್ಬೊಬ್ಬ ಸಚಿವರನ್ನು ಪ್ರತ್ಯೇಕವಾಗಿ ಕರೆದು ರೇಟ್ ಫಿಕ್ಸ್ ಮಾಡಿದ್ದಾರೆ. ಯಾರು ಎಷ್ಟು ಕೊಡಬೇಕು ಅಂತ ಸಿಎಂ ಸಿದ್ದರಾಮಯ್ಯ ರೇಟ್ ಫಿಕ್ಸ್ ಮಾಡಿದ್ದಾರೆ. ಹೈಕಮಾಂಡ್ ಪಾಲಿಗೆ ಕರ್ನಾಟಕ ಕಾಂಗ್ರೆಸ್ ಎಟಿಎಂ ಆಗಿದೆ. ಬಿಡಿಎ, ಜಿಬಿಎ ವ್ಯಾಪ್ತಿಯ ಸೇವೆಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಪ್ರತಿ ಇಲಾಖೆಗೆ ರೇಟ್ ಫಿಕ್ಸ್ ಮಾಡಿದ್ದಾರೆ. ತನಿಖೆ ನಡೆಸಿದರೆ ಯಾರ ಪಾಲು ಎಷ್ಟಿದೆ ಅನ್ನೋದು ಗೊತ್ತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು. ಆರ್ ಎಸ್ ಎಸ್ ಚಟುವಟಿಕೆಯಲ್ಲಿ ಸರ್ಕಾರಿ ನೌಕರರಿಗೆ ಭಾಗಿಯಾಗಲು ಕಡಿವಾಣ ಹಾಕಿದ ವಿಚಾರವಾಗಿ, ಮುಖ್ಯಮಂತ್ರಿ…
ಕಲಬುರ್ಗಿ : ರಾಜ್ಯದಲ್ಲಿ ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಸರ್ಕಾರಿ ನೌಕರರು ಭಾಗಿಯಾಗಬಾರದು ಎಂದು ಇತ್ತೀಚಿಗೆ ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೆ ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿತ್ತು. ಇದೀಗ ಕಲ್ಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ಸರ್ಕಾರಿ ವೈದ್ಯರು ಒಬ್ಬರು ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ. ಹೌದು ಪಿಡಿಒ ಬೆನ್ನಲ್ಲೇ, ಆರ್ ಎಸ್ ಎಸ್ ಪಥ ಸಂಚನದಲ್ಲಿ ಮತ್ತೊರ್ವ ಸರ್ಕಾರಿ ಅಧಿಕಾರಿ ಭಾಗಿಯಾಗಿದ್ದಾರೆ. ಗಣವೇಶ ಧರಿಸಿ ಸರ್ಕಾರಿ ವೈದ್ಯ ಪಥ ಸಂಚಲನ ಮಾಡಿದ್ದಾರೆ. ಸೇಡಂ ತಾಲೂಕಿನ ಆಡಳಿತ ವೈದ್ಯಾಧಿಕಾರಿ ನಾಗರಾಜ್ ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ ಹಲವು ಕಾಂಗ್ರೆಸ್ ಕಾರ್ಯಕರ್ತರು ಸಹ ಭಾಗಿಯಾಗಿದ್ದು ಕಂಡು ಬಂದಿದೆ. ಇತ್ತೀಚಿಗೆ ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ದೇವದುರ್ಗದ ವಿಡಿಯೋ ಅಧಿಕಾರಿ ಒಬ್ಬರನ್ನು ಸಸ್ಪೆಂಡ್ ಮಾಡಲಾಯಿತು. ಆದರೆ ಬೆನ್ನಲ್ಲೇ…
ಬೆಂಗಳೂರು : ರಾಜ್ಯದಲ್ಲಿ 26 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಶಿಕ್ಷಕರ ಹುದ್ದೆ ಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್ 9 ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಆದೇಶ ಹೊರಡಿಸಲಾಗುತ್ತದೆ ಎಂದು ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಅದೇ ರೀತಿ ಕಲ್ಯಾಣ ಕರ್ನಾಟಕದಲ್ಲೂ ನೇಮಕಾತಿ ಆದೇಶ ಹೊರಡಿಸುತ್ತೇವೆ. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗುತ್ತದೆ ಆರನೇ ತರಗತಿಯಿಂದ ಕನ್ನಡದ ಜೊತೆಗೆ ಇಂಗ್ಲಿಷ್ ಕಲಿಕೆಗೂ ಅವಕಾಶ ಕಲ್ಪಿಸಲಾಗಿದ್ದು ಕರ್ನಾಟಕ ಪಬ್ಲಿಕ್ ಶಾಲೆಗೆ 3000 ಕೋಟಿ ರೂಪಾಯಿ ಮೀಸಲು ಇಡಲಾಗಿದೆ. ನವೆಂಬರ್ ಎರಡನೇ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಗುದ್ದಲಿ ಪೂಜೆ ಮಾಡಲಿದ್ದಾರೆ. ಆಧಾರಿತ ಶಿಕ್ಷಣ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈಗ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಕಲಿಸಲಾಗುತ್ತದೆ ಎಂದು ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ…
ಗೋವಾ : ಮಾವೊವಾದಿ ನಕ್ಸಲರ ನಿರ್ಮೂಲನೆಗೆ ಕ್ರಮ ಕೈಗೊಳ್ಳಲಾಗಿದೆ. ದೇಶದಲ್ಲಿ ಈಗ ಕೇವಲ 11% ನಕ್ಸಲಿಸಂ ಪ್ರಭಾವ ಉಳಿದಿದೆ. ಛತ್ತೀಸ್ಗಡದ ಮೂರು ಜಿಲ್ಲೆಗಳಲ್ಲಿ ಮಾತ್ರ ನಕ್ಸಲಿಸಂ ಪ್ರಭಾವ ಇದೆ 100ಕ್ಕೂ ಹೆಚ್ಚು ಜಿಲ್ಲೆಗಳು ನಕ್ಸಲರ ಮುಕ್ತ ಆಗಿವೆ. ನಕ್ಸಲ್ ಪ್ರಭಾವದ ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ದೇಶದಲ್ಲಿ ಈಗ ನಕ್ಸಲರು ಶರಣಾಗತಿ ಆಗುತ್ತಿದ್ದಾರೆ ಎಂದು ಗೋವಾದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿಕೆ ನೀಡಿದರು. ಇಂದು ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷದಂತೆ ಈ ವರ್ಷವೂ ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ಸಶಸ್ತ್ರ ಪಡೆಗಳ ಸದಸ್ಯರೊಂದಿಗೆ ಐಎನ್ಎಸ್ ವಿಕ್ರಾಂತ್ನಲ್ಲಿ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ, ನಾನು ಮಿಲಿಟರಿ ಉಪಕರಣಗಳ ಬಲವನ್ನು ಗಮನಿಸುತ್ತಿದ್ದೆ. ಈ ದೊಡ್ಡ ಹಡಗುಗಳು, ಗಾಳಿಗಿಂತ ವೇಗವಾಗಿ ಚಲಿಸುವ ವಿಮಾನಗಳು, ಈ ಜಲಾಂತರ್ಗಾಮಿ ನೌಕೆಗಳು, ಅವು ತಮ್ಮಲ್ಲಿ ಪ್ರಭಾವಶಾಲಿಯಾಗಿವೆ, ಆದರೆ ಅವುಗಳನ್ನು ನಿಜವಾಗಿಯೂ ಅಸಾಧಾರಣವಾಗಿಸುವುದು ಅವುಗಳನ್ನು ನಿರ್ವಹಿಸುವವರ ಧೈರ್ಯ. ಈ ಹಡಗುಗಳು ಕಬ್ಬಿಣದಿಂದ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಜಿಟಿ ಮಾಲ್ ನ ಮೂರನೇ ಮಹಡಿಯಿಂದ ಹಾರಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ನಲ್ಲಿ ಈ ಒಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮಾಲ್ ಓಪನ್ ಆಗುತ್ತಿದ್ದಂತೆ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಕೆ.ಪಿ ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ವೇತನ ನೀಡದ ಹಿನ್ನೆಲೆ, ಬೆಂಗಳೂರಿನಲ್ಲಿ ಓಲಾ ಕಂಪನಿಯ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿದ್ದು ಸಿಇಓ ವಿರುದ್ಧ FIR ದಾಖಲಾಗಿದೆ. ಕಂಪನಿಯ ಇಂಜಿನಿಯರ್ ಆಗಿದ್ದ ಕೆ ಅರವಿಂದ್ ಎಂಬ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭತ್ಯೆ ಹಾಗೂ ವೇತನ ನೀಡದೆ ಕಿರುಕುಳ ನೀಡಿರುವ ಆರೋಪದ ಮೇರೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಓಲಾ ಸಂಸ್ಥೆಯ ಸಿಇಒ ಭವೇಶ್ ಅಗರ್ವಾಲ್ ಮತ್ತು ಹಿರಿಯ ಸಿಬ್ಬಂದಿ ಸುಬ್ರತ್ ಕುಮಾರ್ ದಾಸ್ ವಿರುದ್ಧ ಇದೀಗ ಸುಬ್ರಮಣಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ನು ಕೆ ಅರವಿಂದ್ ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳ ನಂತರ ಅಕೌಂಟಿಗೆ ಹಣ ಬಂದೆಡೆ. 30ನೇ ತಾರೀಕು 17 ಲಕ್ಷ 46 ಸಾವಿರ ಹಣ ಅಕೌಂಟಿಗೆ ಬಂದಿತ್ತು. ಕಂಪನಿಯಿಂದ ಅರವಿಂದ್ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು. ಅನುಮಾನದಿಂದ ಕುಟುಂಬ ಕಂಪನಿ ಅವರನ್ನು ಪ್ರಶ್ನೆ ಮಾಡಿದ್ದಾರೆ. ಸುಮಾರು 28 ಪುಟಗಳ ಡೆತ್ ನೋಟ್ ಬರೆದಿದ್ದರು ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಂಪನಿಯ ಹೋಮೋಲೋಗೇಶನ್ ಇಂಜಿನಿಯರಿಂಗ್…
ಹಾಸನ : ಐತಿಹಾಸಿಕ ಹಾಸನಾಂಬೆ ದೇವಿ ದರ್ಶನ ಪಡೆದುಕೊಂಡು ವಾಪಸ್ ತೆರಳುವಾಗ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ. ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ ಬೈಕ್ನಲ್ಲಿ ಅನು (19) ಹಾಗೂ ಛಾಯಾ (20) ಬಂದಿದ್ದರು. ಹಾಸನಾಂಬ ದೇವಿ ದರ್ಶನ ಮುಗಿಸಿ ಒಂದೇ ಬೈಕ್ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಬೈಕ್ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ಬಸವರಾಜು ಹಾಗೂ ಅನುಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಯುವತಿ ಛಾಯಾ ಸ್ಥಿತಿ ಚಿಂತಾಜನಕವಾಗಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಅಪಘಾತದಲ್ಲಿ ಆಕ್ಟಿವಾ ಸವಾರ…













