Author: kannadanewsnow05

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆಯನ್ನು ಕಟ್ಟುನೀಟ್ಟಾಗಿ ಪಾಲಿಸುತ್ತಿದ್ದರು ಕೂಡ ಅಲ್ಲಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದದ್ದು ಚುನಾವಣಾ ಅಧಿಕಾರಿಗಳು ಅಂತಹ ಕ್ರಮಗಳನ್ನು ತಡೆಗಟ್ಟಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಬೆಂಗಳೂರಿನ ಜಯನಗರದಲ್ಲಿ ಕಾರಿನೊಳಗಡೆ ಕೋಟ್ಯಾಂತರ ರೂಪಾಯಿ ಪತ್ತೆಯಾಗಿದ್ದು ಹಣ ಪತ್ತೆಯಾದ ತಕ್ಷಣ ಅಲ್ಲಿಂದ ಐವರು ಸ್ಥಳದಿಂದ ಪರಾರಿ ಯಾಗಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನ ಜಯನಗರದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಮೂರ್ ಬ್ಯಾಗ್ ಗಾಲಲ್ಲಿ ಕೋಟ್ಯಾಂತರ ಹಣ ಪತ್ತೆಯಾಗಿದೆ. ಜಯನಗರದ ಒಂದು ಮರ್ಸಿಡಿಸ್ ಹಾಗು ಒಂದು ಕಾರಿನಲ್ಲಿ ಈ ಒಂದು ದೊಡ್ಡ ಮೊತ್ತದ ಹಣ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆ ಹಣವನ್ನು ಅಧಿಕಾರಿಗಳು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದು, ಠಾಣೆಗೆ ಹಣ ಎಣಿಸುವ ಮಷೀನ್ ತಂದ ಐಟಿ ಸಿಬ್ಬಂದಿ. ಇದೀಗ ಹಣ ಇರುವಂತಹ ಎರಡು ಕಾರುಗಳನ್ನು ಫ್ಲೈಯಿಂಗ್ ಸ್ಕ್ವಾಡ್ ವಶಪಡಿಸಿಕೊಂಡಿದೆ ಎನ್ನಲಾಗಿದೆ. ಬೆಂಗಳೂರಿನ ಜಯನಗರದಲ್ಲಿ ಈ ದೊಡ್ಡ ಮೊತ್ತ ಹಣ ಜಪ್ತಿ ಮಾಡಲಾಗಿದ್ದು ಹಣವನ್ನು ಜಯನಗರ ಠಾಣೆಗೆ ಅಧಿಕಾರಿಗಳು…

Read More

ಕೋಲಾರ : ಇದೆ ಏಪ್ರಿಲ್ 17ರಂದು ಕೋಲಾರ ಜಿಲ್ಲೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. 17ರಂದು ಮಧ್ಯಾಹ್ನ 3 ಗಂಟೆಗೆ ಕೋಲಾರ ಜಿಲ್ಲೆಯ ಮಾಲೂರು ಪಟ್ಟಣಗೆ ರಾಹುಲ್ ಗಾಂಧಿ ಬರಲಿದ್ದಾರೆ. ರಾಹುಲ್ ಗಾಂಧಿ ಅವರು ಭಾಗಿಯಾಗುವ ಸಮಾವೇಶದಲ್ಲಿ 50 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್ ತಿಳಿಸಿದರು. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಭಾಗಿಯಾಗುವ ಸಮಾವೇಶದಲ್ಲಿ 50 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ.ಆದರೆ ಈ ಸಂದರ್ಭದಲ್ಲಿ ಯಾವುದೇ ರೋಡ್ ಶೋ ಇರುವುದಿಲ್ಲ.ವೇದಿಕೆ ಕಾರ್ಯಕ್ರಮ ಮಾತ್ರ ಇರುತ್ತದೆ. ಈ ಒಂದು ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದು ನಗರ ಅಭಿವೃದ್ಧಿ ಇಲಾಖೆಯ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು. ರಾಜ್ಯದಲ್ಲಿ ಒಕ್ಕಲಿಗ ದಂಗಲ್ ಕುರಿತು ಬೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದು ಕುರುಬರು ದಲಿತರು…

Read More

ಮೈಸೂರು : ಇತ್ತೀಚಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭ್ರಷ್ಟರನ್ನು ಜೈಲಿಗೆ ಕಳುಹಿಸುವುದೇ ನನ್ನ ಕರ್ತವ್ಯ ಎಂದು ಹೇಳಿಕೆ ನೀಡಿದ್ದಾರೆ ಈ ಒಂದು ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು ಚುನಾವಣಾ ಬಾಂಡ್ ಗಳ ಮೂಲಕ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿದ ಬಿಜೆಪಿ ಯಾಕೆ ತೆರಿಗೆ ಕಟ್ಟಿಲ್ಲ ಎಂದು ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. https://kannadanewsnow.com/kannada/do-you-know-without-these-organs-in-the-human-body-we-can-live-for-a-hundred-years/ ಇಂದು ಅವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಳಲಿ ಸಮೀಪ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್‌ ಸೊರೇನ್ ಅವರನ್ನು ಸಾಕ್ಷ್ಯ ಇಲ್ಲದಿದ್ದರೂ ಜೈಲಿಗೆ ತಳ್ಳಿದ್ದಾರೆ. ಅದೇ ಐ.ಟಿ. ಇ.ಡಿ.ಯಂತಹ ಸಂಸ್ಥೆಗಳು ಬಿಜೆಪಿ ನಾಯಕರನ್ನು ಯಾಕೆ ಪ್ರಶ್ನಿಸುವುದಿಲ್ಲ ಎಂದು ಕೇಳಿದರು. https://kannadanewsnow.com/kannada/three-killed-in-lightning-strikes-in-vijayapura/ ಬಿಜೆಪಿ ರಾಜ್ಯದಲ್ಲಿ ಎಂದು ಪೂರ್ಣ ಜನಾಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ಅವರಿಗೆ ಮುಂಬಾಗಿಲ ರಾಜಕಾರಣ ಗೊತ್ತಿಲ್ಲ. ಆಪರೇಷನ್ ಕಮಲ ಹೆಸರು ಬಂದಿದ್ದೇ ಯಡಿಯೂರಪ್ಪ ಅವರಿಂದ’…

Read More

ವಿಜಯಪುರ : ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ  ಜನತೆಗೆ ವರುಣ ಕೃಪೆ ತೋರಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದೂ, ಇನ್ನೊಂದು ಕಡೆ ವಿಜಯಪುರ ಜಿಲ್ಲೆಯಲ್ಲಿ ಸಿಡಿಲಾರ್ಭಟಕ್ಕೆ ಮೂವರು ವ್ಯಕ್ತಿಗಳು ಬಲಿಯಾಗಿರುವ ಘಟನೆ ಕೂಡ ನಡೆದಿದೆ. ಹೌದು ಇಂದು ಸುರಿದ ಭಾರಿ ಮಳೆಗೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸಿಡಿಲಿಗೆ ಭಾರತಿ ಕೆಂಗನಾಳ(40) ಎಂಬ ಮಹಿಳೆ ಬಲಿಯಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಭಾರತಿ ಕೆಂಗನಾಳ ಮೃತಪಟ್ಟಿದ್ದು, ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ಜರುಗಿದೆ. ಅಲ್ಲದೆ ನಿನ್ನೆ ಕೂಡ ಇಬ್ಬರು ಸಿಡಿಲಿನ ಹೊಡೆತಕ್ಕೆ ಬಲಿಯಾಗಿದ್ದು, ಇಂಡಿ ಪಟ್ಟಣದ ಹೊರವಲಯದಲ್ಲಿ ಸಿಡಿಲು ಬಡಿದು ಭೀಮಪ್ಪ ಅವರಾಧಿ 15 ವರ್ಷದ ಬಾಲಕ ಬಲಿಯಾಗಿದ್ದ. ಇನ್ನೂ ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ 45 ವರ್ಷದ ಸೋಮು ಪಟ್ಟಣಶೆಟ್ಟಿ ಸಾವನ್ನಪ್ಪಿದ್ದರು. ಇಂದು ಸಹ ಮಹಿಳೆ ಸಿಡಿಲಿಗೆ ಬಲಿಯಾಗಿದ್ದು, ಸಿಡಿಲಾರ್ಭಟ ಮುಂದುವರೆದಿದೆ ಎಂದು ತಿಳಿದುಬಂದಿದೆ. ಇತ್ತ ಕೊಪ್ಪಳ ಜಿಲ್ಲೆಯಲ್ಲೂ ಕೂಡ…

Read More

ಬೆಂಗಳೂರು : ರಾಜ್ಯದಲ್ಲಿ ಮುಂದಿನ 3 ಗಂಟೆಗಳ ಕಾಲ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ  ಆಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಒಟ್ಟು ಒಂಬತ್ತು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/fir-against-annamalai-for-allegedly-campaigning-after-10-pm/ ಅದೇ ರೀತಿಯಾಗಿ ದಾವಣಗೆರೆ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದೂ, 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಾಗಲಕೋಟೆ,ಧಾರವಾಡ, ಗದಗ, ವಿಜಯಪುರ, ಹಾವೇರಿ, ಕೊಪ್ಪಳ, ಕೊಡಗು, ಯಾದಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲೂ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ. https://kannadanewsnow.com/kannada/ambedkar-cant-come-pm-modi-hits-back-at-constitution-in-danger/ ಮುಂದಿನ 3 ಗಂಟೆಗಳ ಕಾಲ ಗಾಳಿ ಬೀಸಲಿದ್ದು ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಣೆ ಮಾಡಿದ್ದೂ, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಗಂಟೆಗೆ 30 ರಿಂದ…

Read More

ನವದೆಹಲಿ : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಬೆಂಗಳೂರಿನ ಕೆಫೆ ಸ್ಫೋಟ ಪ್ರಕರಣದಲ್ಲಿ ಮಾಸ್ಟರ್‌ಮೈಂಡ್ ಸೇರಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಭಯೋತ್ಪಾದಕರನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾ ಬಳಿ ಅವರ ಅಡಗುತಾಣದಲ್ಲಿ ಪತ್ತೆಹಚ್ಚಿದ ನಂತರ ಬಂಧಿಸಿದೆ, ಇಬ್ಬರಿಗಾಗಿ ಒಂದು ತಿಂಗಳ ನಂತರ ಇದೀಗ ಬಂಧಿಸಿದೆ.ಈ ಕುರಿತಂತೆ NIA ಇದೀಗ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಬೆಂಗಳೂರಿನ ಐಟಿ ಸಿಟಿಯಲ್ಲಿ ಸ್ಫೋಟ ಸಂಭವಿಸಿದಾಗಿನಿಂದ ಅದ್ಬುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜೆಬ್ ಪರಾರಿಯಾಗಿದ್ದರು. ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರು ಕುಳಿತುಕೊಳ್ಳುವ ಪ್ರದೇಶದ ಬಳಿ ಕೆಫೆಯ ಆಸನ ಪ್ರದೇಶದಲ್ಲಿ ಸ್ಫೋಟ ಸಂಭವಿಸಿತ್ತು. ಮುಸ್ಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಐಇಡಿ ಹಾಕಿದ ವ್ಯಕ್ತಿ ಎಂದು ಎನ್‌ಐಎ ಗುರುತಿಸಿದೆ, ಆದರೆ ಅಬ್ದುಲ್ ಮಥೀನ್ ತಾಹಾ ಪಿತೂರಿಯ ಹಿಂದಿನ ಮಾಸ್ಟರ್‌ಮೈಂಡ್ ಮತ್ತು ಸ್ಫೋಟವನ್ನು ಯೋಜಿಸಿ ಕಾರ್ಯಗತಗೊಳಿಸಿದ್ದನು, ಇದರಿಂದಾಗಿ ಕೆಫೆಯಲ್ಲಿದ್ದ ಹಲವಾರು ಗ್ರಾಹಕರು ಮತ್ತು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದರು. ಅಬ್ದುಲ್ ಮಥೀನ್ ಅವರು ತಪ್ಪಿಸಿಕೊಳ್ಳುವ ಯೋಜನೆಗಳಲ್ಲಿ ಕೆಲಸ…

Read More

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ (IPL) ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ ಅವಧಿ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಆದೇಶ ಹೊರಡಿಸಿದೆ. https://kannadanewsnow.com/kannada/breaking-another-war-in-the-world-iran-likely-to-attack-israel-in-next-48-hours-report/ ಹೌದು ಕ್ರಿಕೆಟ್ ನೋಡಲು ಬರುವ ಕ್ರೀಡಾ ಪ್ರೇಮಿಗಳಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯುವ ವೇಳೆ ಮಧ್ಯರಾತ್ರಿ 11.30 ರವರೆಗೆ ಮೆಟ್ರೋ ಸೇವೆ ವಿಸ್ತರಿಸಲು ನಿರ್ಧರಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ ಹಿನ್ನೆಲೆಯಲ್ಲಿ ಮೆಟ್ರೋ ಅವಧಿ ವಿಸ್ತರಣೆ ಮಾಡಿ ಬಿಎಂಆರ್ ಸಿಎಲ್ ಆದೇಶ ಹೊರಡಿಸಿದೆ. https://kannadanewsnow.com/kannada/breaking-cuet-pg-result-to-be-declared-tonight-ugc-chairman-jagadish-kumar/ ಈ ಮೂಲಕ ಐಪಿಎಲ್ ಮ್ಯಾಚ್ ವೇಳೆ ಮೆಟ್ರೋ ಸಂಚಾರದ ಅವಧಿಯನ್ನು ಮಧ್ಯರಾತ್ರಿವರೆಗೂ ವಿಸ್ತರಿಸಿದೆ. ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿಗಳು ನಡೆಯಲಿವೆ. ಈ ಸಮಯದಲ್ಲಿ ಮೆಟ್ರೋ ಕೂಡಾ ಮಧ್ಯರಾತ್ರಿವರೆಗೆ ಸಂಚಾರ ನಡೆಸಲಿವೆ. ಜೊತೆಗೆ ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್…

Read More

ಮೈಸೂರು : ದೇಶಭಕ್ತರು ಅಂತ ಹೇಳಿಕೊಳ್ಳುವ ಹಕ್ಕು ಬಿಜೆಪಿಗರಿಗೆ ಇಲ್ಲ. ದೇಶಭಕ್ತರು ಅಂತ ಹೇಳಿಕೊಳ್ಳುವ ಹಕ್ಕು ಇರುವುದು ಕಾಂಗ್ರೆಸ್ ಗೆ ಮಾತ್ರ ಬಿಜೆಪಿಗರು ಸ್ವತಂತ್ರ ಹೋರಾಟದಲ್ಲಿ ಭಾಗಿಯಾಗಿದ್ದಾರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/lok-sabha-elections-2024-which-lok-sabha-elected-the-maximum-number-of-muslim-mps/ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಳಲೇ ಬಳಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು,ದೇಶಭಕ್ತರು ಅಂತ ಹೇಳಿಕೊಳ್ಳುವ ಹಕ್ಕು ಬಿಜೆಪಿ ಅವರಿಗೆ ಇಲ್ಲ.ದೇಶಭಕ್ತರು ಅಂತ ಹೇಳಿಕೊಳ್ಳುವ ಹಕ್ಕು ಇರುವುದು ಕಾಂಗ್ರೆಸ್ ಗೆ ಮಾತ್ರ ಬಿಜೆಪಿಗರು ಸ್ವತಂತ್ರ ಹೋರಾಟದಲ್ಲಿ ಭಾಗಿಯಾಗಿದ್ದಾರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು. https://kannadanewsnow.com/kannada/time-is-not-far-away-for-assembly-elections-says-pm-modi/ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್. ನರೇಂದ್ರ ಮೋದಿ ಅಡ್ವಾಣಿ ಸ್ವತಂತ್ರ ಹೋರಾಟದಲ್ಲಿ ಭಾಗಿಯಾಗಿದ್ರಾ? 1926 ರಲ್ಲಿ ಆರ್ ಎಸ್ ಎಸ್ ಸ್ಥಾಪನೆಯಾಯಿತು.ಬಳಿಕ ಜನಸಂಘವೇ ಬಿಜೆಪಿ ಆಯ್ತು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ, ದೇಶಭಕ್ತರು ಅಂದುಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಜೆಡಿಎಸ್ ಇಂದ ದೇಶಭಕ್ತಿಯ ಬಗ್ಗೆ ನಾವು ಕಲಿಯಬೇಕಾ? ಬಿಜೆಪಿ ಹಾಗು…

Read More

ಬೆಂಗಳೂರು : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪಶ್ವಮಂಗಳದಲ್ಲಿ ಅಧಿಕಾರಿಗಳ ತಂಡ ಇಬ್ಬರು ಪ್ರಮುಖ ಶಂಕಿತರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಶಕ್ಕೆ ಪಡೆದಿದೆ. ನಂತರ ಮೆಡಿಕಲ್ ಟೆಸ್ಟ್ ಬಳಿಕ ವಿಶೇಷ ಕೋಟೆಗೆ ಆರೋಪಿಗಳನ್ನು ಹಾಜರುಪಡಿಸಿತು. ಈ ವೇಳೆ 3 ದಿನ ಟ್ರಾನ್ಸೆಟ್ ಕಸ್ಟಡಿಗೆ ನೀಡಿ ಕೊಲ್ಕತ್ತಾದ ಎನ್ಐಎ ಕೋರ್ಟ್ ಆದೇಶ ಹೊರಡಿಸಿದೆ ಹೌದು ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಮುಸವಿರ್ ಹಾಗೂ ಅಬ್ದುಲ್ ಮತೀನ್ ಗೆ ಮೂರು ದಿನ ಟ್ರಾನ್ಸಿಟ್ ಕಸ್ಟಡಿಗೆ ನೀಡಿ ಕೊಲ್ಕತ್ತಾ NIA ಕೋರ್ಟ್ ಆದೇಶ ನೀಡಿದೆ. ಮೂರು ದಿನಗಳಲ್ಲಿ ಸಂಬಂಧಪಟ್ಟ ಕೋರ್ಟಿಗೆ ಹಾಜರುಪಡಿಸಲು ಅವಕಾಶ ನೀಡಿದ್ದು, ಬಂಧಿಸಿದ 24 ಗಂಟೆಗಳಲ್ಲಿ ಹಾಜರುಪಡಿಸಬೇಕು ಎಂದು ಸೂಚಿಸಿದೆ. ಅಲ್ಲದೆ ಬೆಂಗಳೂರಿನ ಕೋರ್ಟಿಗೆ ಹಾಜರುಪಡಿಸಲು ಕಾಲಾವಕಾಶ ಬೇಕಾದ ಹಿನ್ನೆಲೆಯಲ್ಲಿ ಮೂರು ದಿನ ಟ್ರಾನ್ಸಿಟ್ ಸ್ಟಡಿಗೆ ಕೊಲ್ಕತ್ತಾ ನೀಡಿದೆ ಎಂದು ತಿಳಿದುಬಂದಿದೆ. ಕೊಲ್ಕತ್ತಾ ಕೋರ್ಟಿನಿಂದ ಎನ್ಐಎ ಟ್ರಾನ್ಸಿಟ್ ಕಸ್ಟಡಿಗೆ ಪಡೆದ NIA ಇಂದು ಬೆಳಿಗ್ಗೆ ಕೊಲ್ಕತ್ತಾದ…

Read More

ಬೆಳಗಾವಿ : ಲೋಕಸಭೆ ಚುನಾವಣೆ ಹೊತ್ತಲ್ಲೇ ಎಂಎಲ್ಸಿ ಬಿಜೆಪಿ ಹರಿಪ್ರಸಾದ್ ಅವರು ಸ್ಪೋಟಕ ಹೇಳಿಕೆಯ ನೀಡಿದ್ದು ಲೋಕಸಭೆ ಚುನಾವಣೆಯಲ್ಲಿ ನಾನು ಸ್ಟಾರ್ ಕ್ಯಾಂಪೇನರ್ ಇದಿನಿ ನನ್ನ ಯಾರು ಉಪಯೋಗಿಸಿಕೊಳ್ಳಲು ಆಗುವುದಿಲ್ಲ ಆದರೆ ಕಾಂಗ್ರೆಸ್ ಪಕ್ಷಕ್ಕೆ ನನ್ನ ಉಪಯೋಗವಿದೆ ಹಾಗಾಗಿ ಬೆಳಗಾವಿಯಲ್ಲಿ ಬಂದು ಪೆನ್ಡ್ರೈವ್ ಬಿಡುಗಡೆ ಮಾಡುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಸಮುದಾಯದ ಸಮಾವೇಶ ಒಂದರಲ್ಲಿ ಮಾತನಾಡಿದ ಅವರು ನಾನು ಸ್ಟಾರ್ ಕ್ಯಾಂಪೇನರ್ ನನ್ನನ್ನು ಉಪಯೋಗಿಸಿಕೊಳ್ಳಲು ಆಗುವುದಿಲ್ಲ. ಏನೆ ಭಿನ್ನಾಭಿಪ್ರಾಯವಿದರೂ ಪೆನ್ ಡ್ರೈವ್ನಲ್ಲಿಟ್ಟು ಆಮೇಲೆ ಹೇಳುತ್ತೇನೆ. ಪಕ್ಷ ನನ್ನನ್ನು ಬಳೆಸಿಕೊಳ್ಳಲಿ ಆದರೆ ಬೇರೆಯವರು ಬಳಸಿಕೊಳ್ಳಲು ಬಿಡಲ್ಲ ಎಂದು ತಿಳಿಸಿದರು.ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿಲ್ಲ. ದಿಲ್ಲಿಯಿಂದ ರಾಜಕಾರಣ ಮಾಡಿದ್ದೇನೆ. ಕಾಂಗ್ರೆಸ್ ಗೆ ಸಾಕಷ್ಟು ದುಡಿದಿದ್ದೇನೆ ನಾನು ಬೆಳೆಸಿದವರು ಬರಿ ಸಚಿವರಲ್ಲ ಇನ್ನು ಏನೇನೋ ಆಗಿದ್ದಾರೆ ಎಲ್ಲವನ್ನು ಇಟ್ಟಿದ್ದೇನೆ ಎಂದು ಬಿಕೆ ಹರಿಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ. ಚುನಾವಣೆ ಆದಮೇಲೆ ಬೆಳಗಾವಿಯಲ್ಲಿ ಪೆನ್ ಡ್ರೈವ್ ಬಿಡುತ್ತೇನೆ.ರಾಜಕಾರಣದಲ್ಲಿ ಹಲವು ಮುಖವಾಡಗಳನ್ನು ನೋಡಬೇಕಾಗುತ್ತದೆ. ನನ್ನ…

Read More