Author: kannadanewsnow05

ಚಿನ್ನ ಸಿಕ್ಕರೂ ಬುಧ ಸಿಗುವುದಿಲ್ಲ ಎಂಬುದು ನಮ್ಮ ಪೂರ್ವಜರು ಹಿಂದಿನಿಂದಲೂ ಹೇಳುತ್ತಾ ಬಂದಿರುವ ಮಾತು. ಅಂತಹ ಶ್ರೇಷ್ಠತೆಯನ್ನು ಈ ಬುಧವಾರ ಹೊಂದಿದೆ. ಇದಕ್ಕೆ ಕಾರಣವೆಂದರೆ ಬುಧವಾರದಂದು ನಾವು ಪ್ರಾರಂಭಿಸುವ ಮತ್ತು ಮಾಡುವ ಎಲ್ಲಾ ಕೆಲಸಗಳು ಉತ್ತಮವಾಗಿ ನಡೆಯುತ್ತವೆ ಮತ್ತು ಬುಧವಾರ ಬುಧ ಗ್ರಹದ ದಿನವಾಗಿದೆ. ನಮ್ಮ ಬುದ್ದಿವಂತಿಕೆ, ಕ್ರಿಯೆ ಮತ್ತು ಮನಸ್ಸನ್ನು ನಿಚ್ಚಳವಾಗಿಟ್ಟುಕೊಂಡು ಒಳ್ಳೆಯ ಆಲೋಚನೆಗಳನ್ನು ಮತ್ತು ಒಳ್ಳೆಯ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡುವವನು ಅವನು. ಆದುದರಿಂದ ಅಂದು ನಾವು ಮಾಡುವ ಕಾರ್ಯಗಳೂ ಸಫಲವಾಗುತ್ತವೆ ಎಂಬ ನಂಬಿಕೆ ಇದೆ. ಇಂತಹ ದಿನದಂದು ನಮ್ಮ ಅದೃಷ್ಟವನ್ನು ಹೆಚ್ಚಿಸಲು ಅದ್ಭುತವಾದ ದೀಪ ಪರಿಕರಂ ವಿಧಾನವಿದೆ. ಅಧ್ಯಾತ್ಮದ ಕುರಿತಾದ ಈ ಪೋಸ್ಟ್‌ನಲ್ಲಿ ಅದು ಏನೆಂದು ತಿಳಿಯಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ…

Read More

ಹಾವೇರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಗಿರುವ ಬಸವರಾಜ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದು ಭವಿಷ್ಯ ನುಡಿದರು. https://kannadanewsnow.com/kannada/border-dispute-with-china-needs-to-be-resolved-urgently-pm-modi/ ರಾಜ್ಯದಲ್ಲಿ ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಬರಬೇಕು. ಬಿಜೆಪಿಗೆ ಸ್ಪಷ್ಟ ಬಹುಮತ ಬರುವವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದು ಹಾವೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಹಾವೇರಿ ಕ್ಷೇತ್ರದಲ್ಲಿ ಬೊಮ್ಮಾಯಿ ಗೆಲ್ಲೋದು ಸಹ ಅಷ್ಟೇ ಸತ್ಯ 3 ಲಕ್ಷ ಮತಗಳ ಅಂತರದಿಂದ ಬಸವರಾಜ ಬೊಮ್ಮಾಯಿ ಅವರು ಗೆಲ್ಲುತ್ತಾರೆ ಎಂದರು. https://kannadanewsnow.com/kannada/there-is-no-chance-of-congress-coming-to-power-in-the-country-former-cm-basavaraj-bommai/ ಅಂಬೇಡ್ಕರ್ ಬದುಕಿದ್ದಾಗಲೇ ಕಗ್ಗೊಲೆ ಮಾಡಿದವರು ಕಾಂಗ್ರೆಸ್ ಕಾಂಗ್ರೆಸ್ ನವರು. ಕಾಂಗ್ರೆಸ್ನವರು ಎರಡು ಬಾರಿ ಡಾಕ್ಟರ್ ಅಂಬೇಡ್ಕರ್ ಅವರನ್ನು ಸೋಲಿಸಿದರು. ಮೋದಿ ವಿರುದ್ಧ ಆಡಳಿತ ವಿರೋಧಿಯೇ ಇಲ್ಲ. ಒಂದು ದಿನವೂ ರಜೆ…

Read More

ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ ಟೀಕೆ ವಾಗ್ದಾಳಿ ನಡೆಸುವುದು ಸಹಜ ಇದೀಗ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ್ದು ದೇಶದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬರುವುದು ಚಾನ್ಸೇ ಇಲ್ಲ ಎಂದು ಭವಿಷ್ಯ ನಡೆದಿದ್ದಾರೆ. https://kannadanewsnow.com/kannada/long-standing-situation-needs-to-be-resolved-urgently-pm-modi-on-india-china-border-dispute/ ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 543 ಸ್ಥಾನಗಳ ಪೈಕಿ ಕಾಂಗ್ರೆಸ್ ಸ್ಪರ್ಧಿಸಿರುವುದು 200 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನವರ ಗ್ಯಾರಂಟಿಯನ್ನು ಜನರು ತಿರಸ್ಕಾರ ಮಾಡಿದ್ದಾರೆ.ಡಿಎಂಕೆ ಅಜೆಂಡಾ, ಟಿಎಂಸಿ ಅಜೆಂಡಾ, ಆಪ್ ಅಜೆಂಡಾ ಬೇರೆ. ಇವರು ಯಾರು ಗ್ಯಾರಂಟಿಗಳನ್ನು ಕೊಡುತ್ತೇವೆ ಅಂತ ಹೇಳಿಲ್ಲ.ಕಾಂಗ್ರೆಸ್ನವರು ಮಾತ್ರ ಗ್ಯಾರಂಟಿ ಹೇಳುತ್ತಿದ್ದಾರೆ ಎಂದರು. https://kannadanewsnow.com/kannada/breaking-lokayukta-issues-notice-to-dk-shivakumar-in-disproportionate-assets-case/ ಕಾಂಗ್ರೆಸ್ನ ಗ್ಯಾರಂಟಿ ಯೋಜನೆ ಎಷ್ಟು ಜನರಿಗೆ ತಲುಪಿದೆ. ಗೃಹಲಕ್ಷ್ಮಿ ಹಣಕ್ಕಾಗಿ ತಾಯಂದಿರ ಚಪ್ಪಲಿ ಸವೆದು ಹೋಗಿದೆ.ಸೋನಿಯಾ ಗಾಂಧಿ ನಮ್ಮ ಸುತ್ತಲೂ ಕತ್ತಲೆ ಇದೆ ಎಂದಿದ್ದಾರೆ.ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡಲು ನಾನು ಸಿದ್ಧ ಎಂದು ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Read More

ಬೆಂಗಳೂರು : ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸುವಂತೆ. ಇದೀಗ ಲೋಕಾಯುಕ್ತ ಸಂಸ್ಥೆ ನೋಟೀಸ್ ನೀಡಿದೆ. ಅಕ್ರಮ ಆಸ್ತಿಗಳಿಗೆ ಪ್ರಕರಣದಲ್ಲಿ ಸರ್ಕಾರ ಸಿ ಬಿ ಐ ತನಿಖೆಯನ್ನು ರದ್ದು ಮಾಡಿತ್ತು ಲೋಕಾಯುಕ್ತ ತೆನಿಕೆಗೆ ಆದೇಶ ಮಾಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತ ಸಂಸ್ಥೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಸಿಬಿಐ ನೀಡಿರುವ ದಾಖಲೆಗಳನ್ನು ನಮಗೂ ನೀಡಿ ಎಂದು ಇದೀಗ ಲೋಕಾಯುಕ್ತ ಸಂಸ್ಥೆ, ನೋಟಿಸ್ ನೀಡಿದೆ . ಸಿವಿಯಾಗೆ ನೀಡಿರುವ ದಾಖಲೆ ಮಾಹಿತಿ ಒದಗಿಸುವಂತೆ ಡಿಕೆ ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆ ನೀಡಿದೆ. ಏನಿದು ಪ್ರಕರಣ? ಎರಡು ವರ್ಷಗಳ ಹಿಂದೆ, ಅಂದರೆ ಅಕ್ಟೋಬರ್ 2020ರಲ್ಲಿ ಡಿಕೆಶಿ ವಿರುದ್ಧ ಸಿಬಿಐ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣ ದಾಖಲಾಗಿತ್ತು. ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು ₹ 74.93 ಕೋಟಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ…

Read More

ಬೆಂಗಳೂರು : ಬಟ್ಟೆ ಕೊಳಕಾಗಿದೆ ಶರ್ಟ್ ಗುಂಡಿ ಇಲ್ಲವೆಂದು ನಿನ್ನೆ ಬೆಂಗಳೂರಿನ ದೊಡ್ಡಕಲ್ಲಸಂದ್ರ ಮೆಟ್ರೋದಲ್ಲಿ ವ್ಯಕ್ತಿಯೊಬ್ಬನಿಗೆ ಮೆಟ್ರೋ ಸಿಬ್ಬಂದಿಗಳು ಪ್ರವೇಶಕ್ಕೆ ನಿರಾಕರಿಸಿದ್ದಾರೆ ಎಂದು ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಕುರಿತಾಗಿ ಇದೀಗ ಬಿಎಮ್ಆರ್‌ಪಿಎಲ್ ಸ್ಪಷ್ಟನೆ ನೀಡಿದ್ದು ಹಾಗಾಗಿ ಆತನಿಗೆ ಮೆಟ್ರೋ ರೈಲಿನಲ್ಲಿ ಪ್ರವೇಶಿಸಿದಂತೆ ಸಿಬ್ಬಂದಿ ತಡೆದಿದ್ದಾರೆ ಎಂದು ಸ್ಪಷ್ಟನೆ ನೀಡಿದೆ. ಬಿಎಂಆರ್‌ಸಿಎಲ್ ನಿಂದ ದೊಡ್ಡಕಲ್ಲಸಂದ್ರ ಘಟನೆ ಬಗ್ಗೆ ಇದೀಗ ಸ್ಪಷ್ಟೀಕರಣ ನೀಡಿದ್ದು, ಮದ್ಯ ಸೇವಿಸಿ ಮೆಟ್ರೋದಲ್ಲಿ ಪ್ರಯಾಣಿಸಲು ವ್ಯಕ್ತಿ ಒಬ್ಬ ಮುಂದಾಗಿದ್ದ, ಈ ವೇಳೆ ಮೆಟ್ರೋ ಭದ್ರತಾ ಸಿಬ್ಬಂದಿ ಆತನನ್ನು ತಪಾಸಣೆ ಮಾಡಿದ್ದಾರೆ. ಈ ವೇಳೆ ಮದ್ಯದ.ವಾಸನೆ ಗಮನಿಸಿ ಪ್ರಯಾಣಿಸಿದಂತೆ ಸಿಬ್ಬಂದಿಗಳು ಆತನಿಗೆ ಹೇಳಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಘಟನೆಯ ಸುದ್ದಿ ವೈರಲ್ ಆಗಿತ್ತು. ವ್ಯಕ್ತಿಯ ಬಟ್ಟೆ ಕೊಳಕಾಗಿತ್ತು ಶರ್ಟ್ ಬಟನ್ ಹರಿದಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಟ್ಟೆಯ ಕಾರಣಕ್ಕೆ ಮೆಟ್ರೋ ಸಿಬ್ಬಂದಿಗಳು ಆತನ ಪ್ರವೇಶಕ್ಕೆ ನಿರಾಕರಿಸಿದ್ದಾರೆ ಎಂದು ವೈರಲ್ ಆಗಿತ್ತು.ಬಟ್ಟೆ ಹರಿದಿರುವುದರಿಂದ ಆತನಿಗೆ ಪ್ರಯಾಣಿಸಲು ನಾವು ನಿರಾಕರಿಸಿಲ್ಲ ಎಂದು…

Read More

ಕೋಲಾರ : ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವನನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಲ್ಲಯ್ಯಪ್ಪನ ಹಳ್ಳಿ ಎಂಬ ಬಳಿ ಘಟನೆ ನಡೆದಿದೆ. ಸಹೋದರರಾದ ಪವನ್ ಕುಮಾರ್ ಹಾಗೂ ಮಧು ಕುಮಾರ್ ಎನ್ನುವರು ನಿರುಪಾಲಾಗಿದ್ದಾರೆ. ಈಜಲು ತೆರಳಿದ್ದ ಸಂದರ್ಭದಲ್ಲಿ ಮುಳುಗುತ್ತಿದ್ದ ತಮ್ಮನನ್ನು ರಕ್ಷಿಸಲು ಹೋಗಿ ಅಣ್ಣ ಕೂಡ ಇದೀಗ ಸಾವನ್ನಪ್ಪಿದ್ದಾನೆ.ಘಟನೆ ಕುರಿತಂತೆ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಹಿಂದುಗಳ ವೋಟ್ ಅವಶ್ಯಕತೆ ಇಲ್ಲ ನಮಗೆ ಮುಸ್ಲಿಮರ ಓಟು ಸಾಕು ಎಂದು ನಕಲಿ ಪೋಸ್ಟ್ ವೈರಲ್ ಆಗಿದ್ದು, ಸಿಎಂ ಸಿದ್ದರಾಮಯ್ಯ ಹೇಳಿರುವಂತೆ ನಕಲಿ ಪೋಸ್ಟ್ ವೈರಲ್ ಆಗಿದ್ದು ಬೆಂಗಳೂರಿನ ಸಿಎಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ಪತ್ರಿಕೆಯಲ್ಲಿ ವರದಿ ಬಂದಂತೆ ಕ್ರಿಯೇಟ್ ಮಾಡಿ ಇದೀಗ ಪೋಸ್ಟ್ ವೈರಲ್ ಮಾಡಲಾಗಿದೆ. ಹಿಂದೂಗಳ ವೋಟ್ ಅವಶ್ಯಕತೆ ಇಲ್ಲ. ನಮಗೆ ಕೇವಲ ಮುಸ್ಲಿಮರ ವೋಟುಗಳು ಸಾಕು ಎಂದು ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದಾರೆಂದು ನಕಲಿ ವರದಿಯ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗಿದೆ. ಇದೀಗ ಕಾಂಗ್ರೆಸ್ ಕಾನೂನು ಘಟಕದ ಹರೀಶ್ ನಾಗರಾಜು ಅವರಿಂದ ದೂರು ನೀಡಲಾಗಿದೆ. ನಕಲಿ ಪೋಸ್ಟ್ ವೈರಲ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಪ್ರಭಾಕರ್, ವಸಂತ ಗಿಳೆಯರ ಸೇರಿದಂತೆ 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಇದೀಗ ಕಾಂಗ್ರೆಸ್ ಕಾನೂನು ಘಟಕದ ಹರೀಶ್ ನಾಗರಾಜು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಲ್ಲೂ…

Read More

ಬೆಂಗಳೂರು : ಬೇಡ ಜಂಗಮರ ಜಾತಿ ಪ್ರಮಾಣ ಪತ್ರ ಬಳಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಯತ್ನಿಸುತ್ತಿದ್ದ ಬಿಜೆಪಿಯ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಸಹೋದರರಾದ ಎಂ.ಪಿ.ದಾರಕೇಶ್ವರಯ್ಯ ಪ್ರಯತ್ನಕ್ಕೆ ಹೈಕೊರ್ಟ್​ ತಡೆವೊಡ್ಡಿತ್ತು. ಅದನ್ನು ಇದೀಗ ಏ.16 ರವರೆಗೆ ವಿಸ್ತರಿಸಿ ನ್ಯಾಯಮೂರ್ತಿ.ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ. ಈ ಕುರಿತು ದಾಸರಹಳ್ಳಿಯ ಎಂ ಚಂದ್ರ ಬಿನ್​ ಮುನಿಯಪ್ಪ ಅವರು ಸಲ್ಲಿಸಿದ್ದ ರಿಟ್​ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು, ಇವರು ಈ ಮೊದಲು ಬೆಂಗಳೂರು ಉತ್ತರ ತಹಶೀಲ್ದಾರ್​ ಅವರಿಂದ ಪಡೆದಿದ್ದ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ರದ್ದಾಗಿದ್ದು, ಈಗ ಪುನಃ ಬೆಂಗಳೂರು ದಕ್ಷಿಣ ತಹಶೀಲ್ದಾರ್​ಯಿಂದ ಇದೆ ರೀತಿಯ ಜಾತಿ ಪ್ರಮಾಣ ಪತ್ರ ಪಡೆದಿದ್ದರು. ಈ ಹಿನ್ನಲೆ ಇದು ಸಂಪೂರ್ಣ ಕಾನೂನು ಬಾಹಿರ ಆಗಿದ್ದು, ಮುಂದಿನ ವಿಚಾರಣೆವರೆಗೂ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಬಳಸದಂತೆ ಕೋರ್ಟ್​ ನಿರ್ಬಂಧ ವಿಧಿಸಿತ್ತು. ಅದನ್ನು ಇದೀಗ ಏ.16 ರವರೆಗೆ ವಿಸ್ತರಿಸಿ ನ್ಯಾಯಮೂರ್ತಿ.ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಏಕಸದಸ್ಯ ಪೀಠ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಲಾಗಿದೆ ಎಂದು ಆರೋಪಿಸಿ ಇದೀಗ ಕಾಂಗ್ರೆಸ್ ಬಿಜೆಪಿಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ ಎಂದು ತಿಳಿದುಬಂದಿದೆ. ಹೌದು ಫೇಕ್ ನ್ಯೂಸ್ ಸೃಷ್ಟಿಸಿದ ಆರೋಪ ಸಂಬಂಧ ಇದೀಗ ಬಿಜೆಪಿ ವಿರುದ್ಧ ಕಾಂಗ್ರೆಸ್ ಮತ್ತೊಂದು ದೂರನ್ನು ಸಲ್ಲಿಸಿದೆ. ಕಾಂಗ್ರೆಸ್ ಮುಖಾಂಡರಾದ ರಮೇಶ್ ಬಾಬು, ವಿಜಯ ಮತ್ತಿಕಟ್ಟಿ, ರವಿ ಹಾಗೂ ದಿವಾಕರ್ರಿಂದ ಇದೀಗ ಬಿಜೆಪಿ ವಿರುದ್ಧ ಕಾಂಗ್ರೆಸ್ ಮತ್ತೊಂದು ದೂರು ದಾಖಲಿಸಿದೆ. ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ರಮೇಶ್ ಬಾಬು ಈ ಕುರಿತಂತೆ ಮಾತನಾಡಿದ ಅವರು, ಬಸವಣ್ಣನವರನ್ನು ರಾಜ್ಯದ ಸಂಸ್ಕೃತಿಕ ನಾಯಕ ಎಂದು ಘೋಷಿಸಿದ್ದೇವೆ. ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಹಿಂದೂಗಳೇ ಬಿಜೆಪಿಗೆ ಬೇನಾಮಿ ಹೆಸರಲ್ಲಿ ಕಾಂಗ್ರೆಸ್ ಟೀಕಿಸುವ ಕಾಯಿಲೆ. ಇದೆ ಸಿಎಂ ಸಿದ್ದರಾಮಯ್ಯ ಹೆಸರಲ್ಲಿ ಫೇಕ್ ಅಕೌಂಟ್ ಸೃಷ್ಟಿ ಮಾಡಲಾಗಿದೆ ಎಂದು ಆರೋಪಿಸಿದರು. ಬಿಜೆಪಿ ಅಧಿಕೃತ ಅಕೌಂಟ್ ಗಳಿಂದಲೇ ಫೇಕ್ ಸುದ್ದಿ ಹರಡಲಾಗುತ್ತಿದೆ. ಇದರ ಹಿಂದೆ ಬಿವೈ ವಿಜಯೇಂದ್ರ…

Read More

ಬೆಂಗಳೂರು : ಕಳೆದ ಕೆಲವು ತಿಂಗಳುಗಳಿಂದ ಸಾಕು ನಾಯಿಗಳ ದಾಳಿ ಹೆಚ್ಚಾಗಿದೆ. ಸಮಾಜದಲ್ಲಿ ನಾಯಿಯ ಬಗೆಗಿನ ಭಯವೂ ಕೂಡ ಹೆಚ್ಚಿದೆ. ಟ್‌ಬುಲ್ ಟೆರಿಯರ್, ಅಮೇರಿಕನ್ ಬುಲ್‌ಡಾಗ್ಸ್, ರೊಟ್‌ವೀಲರ್ಸ್ ಮತ್ತು ಮ್ಯಾಸ್ಟಿಫ್ಸ್ ಸೇರಿದಂತೆ 23 ತಳಿಗಳ ಅಪಾಯಕಾರಿ ನಾಯಿಗಳ ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಇದೀಗ ಪಿಟ್‌ಬುಲ್‌ ಟೆರಿಯರ್‌, ಅಮೆರಿಕನ್‌ ಬುಲ್‌ಡಾಗ್‌, ಕಂಗಾಲ್‌, ರಷ್ಯನ್‌ ಶೆಫರ್ಡ್‌ ಸೇರಿದಂತೆ 20ಕ್ಕೂ ಹೆಚ್ಚು ಶ್ವಾನ ತಳಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಪಶು ಸಂಗೋಪನೆ ಇಲಾಖೆ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಹೌದು ಕೇಂದ್ರದ ಆದೇಶವನ್ನು ಪ್ರಶ್ನಿಸಿ, ಬೆಂಗಳೂರಿನ ಕಿಂಗ್ ಸೋಲ್ಮನ್ ಡೇವಿಡ್ ಹಾಗೂ ಮರ್ಡೋನಾ ಜಾನ್ ಎಂಬುವರು ಸಲ್ಲಿಸಿದ್ದ ಆಕ್ಷೇಪಾರ್ಹ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರುಳ್ಳ ಪೀಠ, ಕೇಂದ್ರದ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. ಏ. 6ರಂದು ಇದೇ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರಿಸಿತ್ತು. ಏ.…

Read More