Author: kannadanewsnow05

ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ನೇರವಾಗಿ ಆರೋಪ ಮಾಡಲಿಕ್ಕೆ ಆಗುತ್ತಿಲ್ಲ ಹಾಗಾಗಿ ಜಿ ಟಿ ದೇವೇಗೌಡ ಅವರು ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ನಾನು ಕೂಡ ಜಿಟಿ ದೇವೇಗೌಡರ 80 ಪರ್ಸೆಂಟ್ ಕಮಿಷನ್ ಆರೋಪ ಮಾಡಬಹುದು ಮೈಸೂರಿನಲ್ಲಿ ಜಿ ಟಿ ಡಿ ಆರೋಪಕ್ಕೆ ಸಿಎಂ ಪುತ್ರ ಯತೀಂದ್ರ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾವುದೇ ಸಾಕ್ಷಿಗಳಿಲ್ಲದೆ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಜಿ ಟಿ ದೇವೇಗೌಡ ಅವರು 80 ಪರ್ಸೆಂಟ್ ಕಮಿಷನ್ ಪಡೆಯುತ್ತಿದ್ದಾರೆ ಎಂದು ನಾನು ಹೇಳಬಹುದು. ಸಹಕಾರಿ ಕ್ಷೇತ್ರದಲ್ಲಿ ಅವ್ಯವಹಾರ ಮಾಡಿದ್ದಾರೆಂದು ಜನ ಹೇಳುತ್ತಾರೆ ಇದಕ್ಕೆಲ್ಲ ಸಾಕ್ಷ್ಯಾಧಾರಬೇಕಲ್ಲ ಸುಮ್ಮನೆ ಆರೋಪ ಮಾಡುವುದಲ್ಲ ನನ್ನ ತಂದೆ ವಿರುದ್ಧ ಜಿ ಟಿ ದೇವೇಗೌಡಗೆ ನೇರವಾಗಿ ಆರೋಪ ಮಾಡಲು ಆಗುತ್ತಿಲ್ಲ ಎಂದರು. ನಾನು ರಾಜಕೀಯದಲ್ಲಿರುವ ಕಾರಣ ನನ್ನ ವಿರುದ್ಧ ಜಿ ಟಿ ದೇವೇಗೌಡ ಆರೋಪ ಮಾಡುತ್ತಿದ್ದಾರೆ. ನನ್ನ ವಿರುದ್ಧ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಆರೋಪ ಮಾಡಿದರೆ ಪರೋಕ್ಷವಾಗಿ ಸಿಎಂ ವಿರುದ್ಧ ಮಾಡಿದಂತಾಗುತ್ತದೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಬ್ಬಿಂಗ್ ಇಷ್ಟ ಸಿಕ್ಕಿದ್ದು ಕಾರ್ಯಕರ್ತನನ್ನು ಇದೀಗ ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ. ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಕಾರ್ಯ ಕರ್ತ ನಾಗಿರುವ ಸಾಯಿಪ್ರಸಾದನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಬಾರಿ ಅಷ್ಟೇ ಪ್ರಮುಖ ಆರೋಪಿ ಹಾಗು ಬಾಂಬು ತಯಾರಿಕ ಮುಜಾಮಿಲ್ಲನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು.

Read More

ಬೆಂಗಳೂರು : ನನಗೆ ನನ್ನ ಭವಿಷ್ಯಕ್ಕಿಂತ ನನ್ನ ಮಂಡ್ಯ ಜಿಲ್ಲೆ ನಮ್ಮ ರಾಜ್ಯ ನಮ್ಮ ದೇಶದ ಭವಿಷ್ಯ ಮುಖ್ಯವಾಗಿದೆ.ಹಾಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಗಳನ್ನು ಮೆಚ್ಚಿಕೊಂಡು ಇಂದು ನಾನು ಬಿಜೆಪಿ ಪಕ್ಷಕ್ಕೆ ಸೇರುತ್ತಿದ್ದೇನೆ.ಇವತ್ತು ನನಗೆ ನನ್ನ ರಾಜಕೀಯ ಜೀವನದಲ್ಲಿ ಅತ್ಯಂತ ಸುದಿನವಾದಂತ ದಿನ ಎಂದು ಬಿಜೆಪಿ ಪಕ್ಷ ಸೇರ್ಪಡೆಯಾದ ಬಳಿಕ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದರು. https://kannadanewsnow.com/kannada/breaking-sumalatha-ambareesh-officially-joins-bjp/ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅವರು, ಇಂದು ರಾಜಕೀಯ ನನ್ನ ಜೀವನದಲ್ಲಿ ಮಹತ್ವ ಪಡೆದುಕೊಂಡಿರುವಂತಹ ಸುದಿನ ಎಂದು ಭಾವಿಸುತ್ತೇನೆ. ಐದು ವರ್ಷಗಳ ಹಿಂದೆ ಒಂದು ಐತಿಹಾಸಿಕ ಗೆಲುವು ನನ್ನ ಕ್ಷೇತ್ರವಾದ ಮಂಡ್ಯದಲ್ಲಿ ನನಗೆ ಸಿಕ್ಕಿತ್ತು ಆ ಚುನಾವಣೆ ಅದು ನಿಜಕ್ಕೂ ಎಂದು ಮರೆಯುವಂತಹದ್ದಲ್ಲ ಎಂದರು. https://kannadanewsnow.com/kannada/where-has-the-confidence-of-your-guaranteed-plans-gone-by-vijayendra-questions-cm-siddaramaiah/ ನನ್ನ ಬೆಂಬಲಿಗರು ಮಂಡ್ಯ ಅಂಬರೀಶ್ ಅಭಿಮಾನಿಗಳ ಬಳಗ ಅವತ್ತಿನ ದಿನ ನನಗೆ ಸಾಕಷ್ಟು ಬೆಂಬಲ ಸಹಕಾರ ನೀಡಿತ್ತು. ಜೊತೆಗೆ ಭಾರತೀಯ ಜನತಾ ಪಕ್ಷ…

Read More

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಮಂಡ್ಯ ಸಂಸದೆ ಅಂಬರೀಶ್ ಅವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಬಿಜೆಪಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಕಳೆದ ಹಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗಿದ್ದು, ಮಂಡ್ಯ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಹಾಗಾಗಿ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಸುಮಲತಾ ಅವರು ಇದೀಗ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸುಮಲತಾ ಅಂಬರೀಶ್ ಅವರಿಗೆ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.ಒಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಶ್ ಹಿರಿದಂತೆ ಹಲವಾರು ಮುಖಂಡರು ಕಾರ್ಯಕರ್ತರು…

Read More

ಬೆಂಗಳೂರು : ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ, ವರುಣಾ ಕ್ಷೇತ್ರದಲ್ಲಿ ಕಾರ್ಯಕರ್ತರ ಸಮಾವೇಶದಲ್ಲಿ 60,000 ಕ್ಕಿಂತ ಹೆಚ್ಚು ಲೀಡ್ ಕೊಡದೆ ಹೋದರೆ ನನಗೆ ಅವಮಾನ ಆಗುತ್ತದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಬಿವೈ ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಶ್ನಿಸಿದ್ದು ಈ ರೀತಿ ಹೇಳುವುದಾದರೆ ನಿಮ್ಮ ಗ್ಯಾರಂಟಿ ಯೋಜನೆಗಳ ವಿಶ್ವಾಸ ಎಲ್ಲಿ ಹೋಯಿತು ಎಂದು ಪ್ರಶ್ನೆಸಿದರು. https://kannadanewsnow.com/kannada/rbi-announces-cash-deposit-facility-through-upi-no-atm-card-required-now/ ಮಾಧ್ಯಮದ ಸಂದರ್ಶನ ಒಂದರಲ್ಲಿ ಮಾತನಾಡಿದ ಬಿ ವೈ ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರು ಕಳೆದ ನಾಲ್ಕೈದು ದಿನಗಳಿಂದ ಮೈಸೂರಿನಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಿಡು ಬಿಟ್ಟಿದ್ದಾರೆ. ಋಣ ಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ನಾನು ಸಿಎಂ ಸ್ಥಾನದಲ್ಲಿ ಇರಬೇಕು ಬೇಡ ಹಾಗಾದ್ರೆ ನನಗೆ 60,000 ಲೀಡ್ ಕೊಡಿ ಎಂದು ಹೇಳಿದ್ದಾರೆ ಹಾಗಾದರೆ ಇವರಿಗೆ ಗ್ಯಾರಂಟಿ ಯೋಜನೆಗಳ ಮೇಲೆ ಇರುವಂತಹ ವಿಶ್ವಾಸ ಹೋಯಿತಾ ಎಂದು ಪ್ರಶ್ನಿಸಿದರು. https://kannadanewsnow.com/kannada/bengaluru-two-accused-and-several-other-items-seized-for-selling-drugs-to-college-students/ ಈಗಾಗಲೇ ಕಾಂಗ್ರೆಸ್ ಈ ಯೋಜನೆಗಳಿಂದ ಜನರಿಗೂ ಕೂಡ ಅರಿವಾಗಿದ್ದು ಚುನಾವಣೆಯಲ್ಲಿ ಇವರಿಗೆ ಮತ ಹಾಕಿ…

Read More

ಬೆಂಗಳೂರು : ಬೆಂಗಳೂರಲ್ಲಿ ಮೆಡಿಕಲ್ ಕಾಲೇಜು ಬಳಿ ತೆಲಂಗಾಣ ಮೂಲದ ಇಬ್ಬರು ಆರೋಪಿಗಳು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದು ಈ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ಕೋಕೆ ಸೇರಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. https://kannadanewsnow.com/kannada/breaking-%e0%b2%aa%e0%b3%8d%e0%b2%b0%e0%b2%a3%e0%b2%be%e0%b2%b3%e0%b2%bf%e0%b2%95%e0%b3%86-%e0%b2%ac%e0%b2%bf%e0%b2%a1%e0%b3%81%e0%b2%97%e0%b2%a1%e0%b3%86-%e0%b2%ae%e0%b2%be%e0%b2%a1%e0%b2%bf/ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಮೆಡಿಕಲ್ ಕಾಲೇಜು ಬಳಿ ಮಾರಾಟ ಮಾಡುತ್ತಿದ್ದ 890 ಗ್ರಾಂ ಕೊಕೇನ್ ಜಪ್ತಿ ಮಾಡಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು ಡ್ರಗ್ಸ್ ಮಾರುತಿದ್ದ ತೆಲಂಗಾಣ ಮೂಲದ ರಾಮಗೌಡ ಹಾಗೂ ಅಬೂಬಕರ್ ಎಂಬ ವ್ಯಕ್ತಿಗಳನ್ನು ಬಂಧಿಸಲಾಗಿದೆ. https://kannadanewsnow.com/kannada/a-new-chapter-has-begun-in-my-life-from-today-sumalatha-ambareesh/ ಪೊಲೀಸರು ಇಬ್ಬರು ಆರೋಪಗಳನ್ನು ಬಂಧಿಸಿದ್ದು, ಅವರ ಬಳಿ ಇದ್ದ ಎಲೆಕ್ಟ್ರಾನಿಕ್ ತೂಕದ ಯಂತ್ರ, ಎರಡು ಮೊಬೈಲ್ ಫೋನ್, ಒಂದು ಬ್ಯಾಗ್ 85 ಪ್ಲಾಸ್ಟಿಕ್ ಜಿಪ್ ಪ್ಯಾಕೆಟ್, ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.ಆರೋಪಿಗಳನ್ನು ಬಂಧಿಸಿ ಪೊಲೀಸರು ಇದೀಗ ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತಿ ದೊಡ್ಡ ಬೆಳವಣಿಗೆಯಾಗಿದ್ದು ಸಂಸದೀಯ ಸುಮಲತಾ ಅಂಬರೀಶ್ ಅವರು ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು ಆದರೆ ಈ ಬಾರಿ ಬಿಜೆಪಿಗೆ ಬೆಂಬಲ ಸೂಚಿಸಿದ್ದು ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. https://kannadanewsnow.com/kannada/congress-leader-rahul-gandhi-has-declared-assets-worth-rs-20-crore/ ಅದಕ್ಕೂ ಮುಂಚೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿರುವ ಅಂಬರೀಶ್ ಅವರ ಸಮಾಧಿಗೆ ಭೇಟಿ ನೀಡಿ ಪೂರಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನೋ ಒಂದು ಒಳ್ಳೆಯ ಕಾರ್ಯ ಮಾಡುವಾಗ ಅವರ ಆಶೀರ್ವಾದ ಪಡೆದೆ ಮುಂದುವರಿಯುತ್ತೆನೆ. ಖಂಡಿತ ಇದಕ್ಕೆ ಅವರ ಆಶೀರ್ವಾದ ಇರುತ್ತೆ ಎಂದು ಅಂದುಕೊಂಡಿದ್ದೇನೆ. https://kannadanewsnow.com/kannada/election-commission-issues-notice-to-delhi-minister-atishi-for-join-bjp-or-face-jail-remark/ ಮೊದಲೇ ಅಧಿಕೃತವಾಗಿ ಸೇರ್ಪಡೆಯಾಗುವಾಗ ಎಲ್ಲಾ ಸಿಗುತ್ತದೆ ಅದಾದಮೇಲೆ ಚುನಾವಣೆ ದಿನಾಂಕ ಯಾವ ರೀತಿ ಎಲ್ಲೆಲ್ಲಿ ಪ್ರಚಾರ ಮಾಡುವುದರ ಕುರಿತು ಪ್ಲಾನ್ ಮಾಡಿ ಚರ್ಚೆ ಮಾಡುವುದಾಗಿದೆ ಎಂದರು.ಎನ್‌ಡಿಎ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಅಂದಮೇಲೆ ಮಂಡ್ಯ ಮಾತ್ರ ಅಲ್ಲ ಅವರು ಎಲ್ಲೆಲ್ಲಿ ನನಗೆ ಹೋಗಬೇಕು ಅಂತ…

Read More

ಮಂಡ್ಯ : ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಲ್ಲಿ ಬಾರಿ ದೊಡ್ಡ ಬೆಳವಣಿಗೆಯಾಗಿದ್ದು ಸಂಸದ ಅವರು ಇಂದು ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ ಕುರಿತಾಗಿ ಮಾರಿ ಸಚಿವ ಸಿ ಟಿ ರವಿದು ಸುಮಲತಾ ಅವರು ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುತ್ತಿರುವುದರಿಂದ ಪಕ್ಷಕ್ಕೆ ಆನೆ ಬಲ ಬಂದಾಗಿದೆ ಎಂದು ತಿಳಿಸಿದರು. https://kannadanewsnow.com/kannada/get-rid-of-corruption-they-are-busy-protecting-corrupt-leaders-pm-modi-on-india-block/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಸಂಸದ ಬಿಜೆಪಿ ಸೇರ್ಪಡೆಯಾಗುವ ವಿಚಾರವಾಗಿ ಸುಮಲತಾ ರಾಜಕೀಯ ಪ್ರಬುದ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಹೇಳಿಕೆ ನೀಡಿದ್ದು, ಎಲ್ಲೂ ಬ್ಯಾಲೆನ್ಸ್ ಕಳೆದುಕೊಳ್ಳದೆ ತೂಕವಾಗಿ ಮಾತನಾಡುತ್ತಾರೆ ಸಂಸದೆ ಸುಮಲತಾಗೆ ತಮ್ಮದೇ ಆದ ಪ್ರಭಾವ ಬೆಂಬಲವಿದೆ ಎಂದರು. https://kannadanewsnow.com/kannada/times-now-poll-nda-gets-384-seats-who-gets-how-many-seats-in-karnataka-heres-the-information/ ಮೈತ್ರಿ ಅಭ್ಯರ್ಥಿಗೆ ಸಂಸದ ಸುಮಲತಾ ಅವರು ಬೆಂಬಲ ನೀಡಿದ್ದಾರೆ. ಮಂಡ್ಯದಲ್ಲಿ ಸುಮಲತಾ ಮೂಲಕ ಪಕ್ಷ ಬಲವರ್ಧನೆ ಮಾಡುತ್ತೇವೆ. ಸಂಸದ ಸುಮಲತಾ ಅವರು ಪಕ್ಷ ಸೇರ್ಪಡೆಯಿಂದ ಬಿಜೆಪಿ ಪಕ್ಷಕ್ಕೆ ದೊಡ್ಡ ಆನೆಬಲಬದಂತಾಗಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಹೇಳಿಕೆ ನೀಡಿದರು. ಬಿಜೆಪಿ ಜೆಡಿಎಸ್ ಸಮನ್ವಯ ಸಭೆಗೆ ಪ್ರೀತಮ್…

Read More

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಕುರಿತು ಪ್ರಚಾರಕ್ಕೆ ಕೇಂದ್ರದಿಂದ ಹಲವು ನಾಯಕರು ಭೇಟಿ ನೀಡಿದ್ದು ಇದೀಗ ಕೇಂದ್ರ ಕ್ರೀಡಾ ಸಚಿವರಾದ ಅನುರಾಗ ಠಾಕೂರ್ ಕೂಡ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರ ಕುರಿತು ಪ್ರಚಾರಕ್ಕೆ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ದೇಶದಲ್ಲಿ ಒಂದೇ ಗ್ಯಾರಂಟಿ ನಡೆಯುತ್ತದೆ ಅದು ಮೋದಿ ಗ್ಯಾರಂಟಿ ಮಾತ್ರ ನಡೆಯುತ್ತದೆ.ಕಾಂಗ್ರೆಸ್ ಗ್ಯಾರಂಟಿಗಳೆಲ್ಲ ಭ್ರಷ್ಟಾಚಾರದಿಂದ ಕೂಡಿದೆ. ಕಾಂಗ್ರೆಸ್ ಗ್ಯಾರಂಟಿಗಳೆಲ್ಲ ವಿಫಲವಾಗಿವೆ. ಕಾಂಗ್ರೆಸ್ನಂತೆ ಅವರ ಗ್ಯಾರಂಟಿಗಳು ಫೇಲ್ ಆಗಿವೆ ಎಂದು ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಠಾಕೂರ್ ವ್ಯಂಗ್ಯವಾಡಿದರು. https://kannadanewsnow.com/kannada/worshipping-lord-anjaneya-in-this-way-will-remove-all-accidents-caused-by-vehicles/ ಮೋದಿ ಗ್ಯಾರಂಟಿ ಶಾಶ್ವತ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರ ಪರವಾಗಿ ರಾಜ್ಯಸಭಾ ಸದಸ್ಯ ಜಗ್ಗೇಶ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದು ಈ ವೇಳೆ ಗ್ಯಾರಂಟಿ ಯೋಜನೆಗಳ ಕುರಿತು ಅವರು ಲೇವಡಿ ಮಾಡಿದರು. ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಗ್ಯಾರೆಂಟಿಗಳ ಕುರಿತು…

Read More

ಕಲಬುರಗಿ : ಇತ್ತೀಚಿಗೆ ಹುಟ್ಟುಹಬ್ಬ ಆಗಿರಲಿ ಅಥವಾ ಸಭೆ ಸಮಾರಂಭಗಳಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡುವುದು, ಹುಟ್ಟು ಹಬ್ಬದ ಸಂದರ್ಭದಲ್ಲಿ ತಲ್ವಾರ್ ಹಾಗೂ ಚಾಕುವಿನಿಂದ ಕೇಕ್ ಕತ್ತರಿಸುವುದು, ಒಂದು ಶೋಕಿಯಾಗಿಬಿಟ್ಟಿದೆ. ಇದೀಗ ಇದಕ್ಕೆ ಪೊಲೀಸರು ಕಡಿವಾಣ ಹಾಕುತ್ತಿದ್ದು ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ವ್ಯಕ್ತಿ ಒಬ್ಬ ತಲ್ವಾರ್ನಿಂದ ಕೇಕ್ ಕತ್ತರಿಸಿ ಸಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಇದೀಗ ಆತನನ್ನು ಸೇಡಂ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/education-department-announces-school-schedule-for-academic-year-2024-25/ ಸೇಡಂನ ಇಂದಿರಾನಗರದ ನಿವಾಸಿ ರಾಮು ಅಲಿಯಾಸ್​ ರಮೇಶ ಇಂಜಳ್ಳಿಕರ್​ ಎಂಬಾತ ಜನ್ಮದಿನದಂದು ತಲವಾರ್​ವೊಂದನ್ನು ಹಿಡಿದುಕೊಂಡು‌ ಡ್ಯಾನ್ಸ್​​ ‌ಮಾಡಿ‌ ಕೇಕ್ ಕತ್ತರಿಸುವ ವಿಡಿಯೋ ಮಾಡಿದ್ದಲ್ಲದೇ, ಸಾಮಾಜಿಕ ಜಾಲಾತಾಣದಲ್ಲಿ ಹರಿಬಿಟ್ಟು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆ ಸೇಡಂ ಠಾಣೆಯ ಪೊಲೀಸರು ಯುವಕನ ಮೇಲೆ ಪ್ರಕರಣ ದಾಖಲಿಸಿ ತಲವಾರ್​​​ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. https://kannadanewsnow.com/kannada/kole-basava-hits-bike-rider-in-bengaluru-escapes-unhurt/ ಈ ಕುರಿತಂತೆ ಕಲಬುರ್ಗಿ ಜಿಲ್ಲಾ ಪೊಲೀಸ್ ಮಾಹಿತಿ ಹಂಚಿಕೊಂಡಿದ್ದು, ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯ ಇಂದಿರಾನಗರದಲ್ಲಿ ತಲವಾರ್…

Read More