Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಇತ್ತೀಚಿಗೆ ಹಿಟ್ ಅಂಡ್ ರನ್ ಕೇಸ್ ಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇದೀಗ ಬೆಂಗಳೂರು ನಗರದ ಹೊರವಲಯದ ಆನೇಕಲ್ ಬಳಿ ಹಿಟ್ ಅಂಡ್ ರನ್ ಕೇಸ್ ಗೆ ಬೈಕ್ ಸಮಾರಂಭ ಬಲಿಯಾಗಿದ್ದು ಘಟನೆ ನಡೆದ ನಂತರ ವಾಹನ ಚಾಲಕ ಅಲ್ಲಿಂದ ಪ್ರಾಣಿಯಾಗಿದ್ದಾನೆ. ಇದೀಗ ಪೊಲೀಸರು ವಾಹನ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆನೇಕಲ್ ಬಳಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಮೃತಪಟ್ಟಿದ್ದು, ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಬೈಕ್ ಡಿಕ್ಕಿ ರಭಸಕ್ಕೆ ಸವಾರನ ತಲೆಯ ಭಾಗ ಛಿದ್ರ ಛಿದ್ರವಾಗಿದೆ ಎಂದು ಹೇಳಲಾಗುತ್ತಿದೆ.ಅಪಘಾತ ಸ್ಥಳಕ್ಕೆ ಆನೇಕಲ್ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಚಾಲಕನಿಗಾಗಿ ಪೊಲೀಸರಿಂದ ಹುಡುಕಾಟ ನಡೆಸಲಾಗುತ್ತಿದೆ ಈ ಒಂದು ಬಜಾರ್ ರಸ್ತೆಯಲ್ಲಿ ಒಂದೇ ವಾರದಲ್ಲಿ ಎರಡು ಅಪಘಾತ ನಡೆದಿದೆ. ಬೈಕ್ ಸವಾರನಿಗೆ ಗುದ್ದಿದ ಕೊಲೆ ಬಸವ ಬೈಕ್ ಸವಾರನೀಗೆ ಕೊಲೆ…

Read More

ಮಂಡ್ಯ : ಮಂಡ್ಯ ಕ್ಷೇತ್ರವು ವಿಧಾನಸಭೆ ಚುನಾವಣೆ ಯಾಗಲಿ ಅಥವಾ ಲೋಕಸಭೆ ಚುನಾವಣೆ ಆಗಲಿ ಅಲ್ಲಿ ಒಕ್ಕಲಿಗರ ಮತಗಳೇ ಪ್ರಮುಖವಾಗಿದೆ. ಏಕೆಂದರೆ 2018ರಲ್ಲಿ ಮೈತ್ರಿ ಸರ್ಕಾರವಾಗಲೂ 7ಕ್ಕೆ 7 ಸ್ಥಾನವನ್ನು ಜೆಡಿಎಸ್ ಪಕ್ಷಕ್ಕೆ ನೀಡಿದರು.ಅಲ್ಲದೆ 2013ರಲ್ಲಿ ಕೂಡ ಡಿಕೆ ಶಿವಕುಮಾರ್ ಸಿಎಂ ಆಗಲೆಂದು 6 ಸ್ಥಾನಗಳನ್ನು ಗೆಲ್ಲಿಸಿದ್ದರು. https://kannadanewsnow.com/kannada/india-denies-reports-of-killings-in-pakistan-says-false-malicious/ ಇದೀಗ ಹೆಚ್ ಡಿ ಕುಮಾರಸ್ವಾಮಿ ಕೂಡ ಅದೇ ರೀತಿ ಒಂದು ಯೋಜನೆಗೆ ಮುಂದಾಗಿದ್ದು ಕೇಂದ್ರ ಸಚಿವನಾದರೆ ಜಿಲ್ಲೆ ಅಭಿವೃದ್ಧಿ ಎಂಬ ಪ್ರಚಾರದ ಮೂಲಕ ಒಕ್ಕಲಿಗರ ಮತದಾರ ಸೆಳೆಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಮಂಡ್ಯದಲ್ಲಿ ಒಕ್ಕಲಿಗರ ಮತ ಸೆಳೆಯಲು ಕುಮಾರಸ್ವಾಮಿ ರಣತಂತ್ರ ಹೆಣೆದಿದ್ದು, ಮಂಡ್ಯದಲ್ಲಿ ಎಚ್ ಡಿ ಕುಮಾರಸ್ವಾಮಿ ಗೆದ್ದರೆ ಕೇಂದ್ರ ಸಚಿವ ಸ್ಥಾನಕ್ಕೆ ಏರುವ.ಪ್ಲಾನ್ ಮಾಡಲಾಗಿದೆ. ಸೆಂಟ್ರಲ್ ಮಿನಿಸ್ಟರ್ ಆದರೆ ಮಂಡ್ಯದಲ್ಲೂ ಅಭಿವೃದ್ಧಿ ಎಂದು ಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಮಾಡುವಂತೆ ಪ್ರಚಾರ ಮಾಡಿದ್ರು ಲೋಕಸಭಾ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವ ಅಸ್ತ್ರ ಬಳಸಿದ್ದಾರೆ ಎನ್ನಲಾಗಿದೆ.…

Read More

ವಿಜಯಪುರ : ರಾಜ್ಯದಲ್ಲಿ ನಿನ್ನೆ ಅತ್ಯಂತ ಘೋರ ದುರಂತ ಸಂಭವಿಸಿದ್ದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಆಟವಾಡುತ್ತಾ ತೆರೆದ ಕೊಳವೆ ಬಾವಿಗೆ ಎರಡು ವರ್ಷದ ಬಾಲಕ ಬಿದ್ದಿರುವ ಘಟನೆ ನಡೆದಿತ್ತು. ಇದೀಗ ಇಡೀ ಕರುನಾಡಿನ ಜನತೆಯ ಪ್ರಾರ್ಥನೆ ಫಲಿಸಿದ್ದು ಬಾಲಕನನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿದೆ. ಹೌದು ನಿನ್ನೆ ತೆರೆದು ಕೊಳವೆ ಬಾವಿಗೆ ಆಟವಾಡುತ್ತಾ ಬಿದ್ದಿದ್ದ ಬಾಲಕ ಸಾತ್ವಿಕ್ ಇದೀಗ ಮೃತ್ಯುವನ್ನೇ ಗೆದ್ದು ಬಂದಿದ್ದಾನೆ. ಸತತವಾಗಿ 20 ಗಂಟೆಗಳ ನಿರಂತರ ಕಾರ್ಯಾಚರಣೆ ಫಲವಾಗಿ ಇದೀಗ ಬಾಲಕ ಸಾತ್ವಿಕ್ ಬದುಕಿ ಬಂದಿದ್ದಾನೆ. ನಿನ್ನೆ ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ಎಸ್‌ಡಿಆರ್ಎಫ್ ತಂಡ, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಇಂಡಿ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ರಕ್ಷಣಾ ತಂಡಗಳು ಸತತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು. ಅಲ್ಲದೆ ಇಂದು ಬೆಳಿಗ್ಗೆ ಹೈದರಾಬಾದ್ನಿಂದ ಎನ್ ಡಿ ಆರ್ ಎಫ್ ತಂಡ ಕೂಡ ಎಂಟ್ರಿ ಕೊಟ್ಟಿದ್ದು ಇದೀಗ ಇವರೆಲ್ಲರ ಸತತ ಶ್ರಮದಿಂದಾಗಿ ಬಾಲಕ ಸಾತ್ವಿಕ್ ಬದುಕಿ…

Read More

ಮಂಡ್ಯ : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರದು ರೈತರಿಗಾಗಿ ನಡೆಯುವಂತಹ ಹೃದಯ ಯಾವಾಗಲೂ ಅವರು ರೈತರ ಕಣ್ಮಣಿಯಾಗಿದ್ದು, 30 ವರ್ಷಗಳ ತಮ್ಮ ರಾಜಕೀಯ ಜೀವನದುದ್ದಕ್ಕೂ ಅವರು ರೈತರ ಸೇವೆ ಮಾಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಮಂಡ್ಯದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಮಾತನಾಡಿದ ಅವರು, ತನ್ನ ರಾಜಕೀಯ ಜೀವನದುದ್ದಕ್ಕೂ ಜನರಿಗಾಗಿ ಹೆಚ್‍ಡಿಕೆಯವರ ಹೃದಯ ಮಿಡಿದಿದೆ. ಈ ಕಾರಣದಿಂದಲೇ ಜನರು ಹೃದಯವಂತ ಅಂತ ಕರೆಯುತ್ತಾರೆ ಎಂದರು. ದೇಶವನ್ನ ಕಟ್ಟಿಲಿಕ್ಕೆ ಮೋದಿಯವರು 10 ವರ್ಷ ಕೆಲಸ ಮಾಡುತ್ತಿದ್ದಾರೆ. ವಿಶ್ರಾಂತಿಯನ್ನೇ ಪಡೆಯದೇ ಕೆಲಸ ಮಾಡುತ್ತಿದ್ದಾರೆ. ಅವರನ್ನ ಮತ್ತೊಮ್ಮೆ ಪ್ರಧಾನಿ ಮಾಡಲು ದೇವೆಗೌಡರು ಕೈಜೋಡಿಸಿದ್ದಾರೆ ಎಂದು ನಿಖಿಲ್ ತಿಳಿಸಿದರು. ಎನ್.ಡಿ.ಎ ಮೈತ್ರಿಗೆ ಮುಖ್ಯ ಕಾರಣ ಪ್ರಮೋದ್ ಸಾವಂತ್. ಮಂಡ್ಯದ ಜನರ ಋಣ ತೀರಿಸುವ ಕೆಲಸ ಮಾಡುತ್ತೇವೆ. ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ಕೊಡುವುದಿಲ್ಲ. ಕಾವೇರಿ ಸಮಸ್ಯೆಯನ್ನ ಕುಮಾರಸ್ವಾಮಿ ಬಗೆಹರಿಸುತ್ತಾರೆ ಅಂತ ತಾವು ಅಂದುಕೊಂಡಿದ್ದೀರಿ. ಅದಕ್ಕಾಗಿ ಕುಮಾರಸ್ವಾಮಿ ಕೆಲಸ ಮಾಡುತ್ತಾರೆ ಎಂದು ಹೇಳಿದರು.

Read More

ಬೆಂಗಳೂರು : ಡೆವಿಲ್ ಸಿನಿಮಾ ಚಿತ್ರೀಕರಣ ವೇಳೆ ನಟ ದರ್ಶನ್ ಗೆ ಕೈಗೆ ಬೆಟ್ಟ ಆಗಿದ್ದು ಈ ಹಿನ್ನೆಲೆಯಲ್ಲಿ ಇಂದು ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಬಳ್ಳ ಮೂಲಗಳಿಂದ ತಿಳಿದುಬಂದಿದೆ. ಹೌದು ಡೆವಿಲ್ ಸಿನಿಮಾದ ಸಾಹಸ ಸನ್ನಿವೇಶ ಶೂಟಿಂಗ್ ಸಮಯದಲ್ಲಿ ಅವರ ಕೈಗೆ ಏಟು ಬಿದ್ದಿದೆ ಎಂದು ಹೇಳಲಾಗುತ್ತಿದ್ದು, ಕೈಗೆ ಬೆಲ್ಟ್ ಕಟ್ಟಿಕೊಂಡು ಈವರೆಗೂ ಓಡಾಡುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ಈಗ ಆಪರೇಷನ್ ಗೆ ಒಳಗಾಗಲು ಅವರು ಮುಂದಾಗಿದ್ದಾರೆ.ಮಂಡ್ಯದಲ್ಲಿ ನಡೆದ ಸುಮಲತಾ ಅಂಬರೀಶ್ ಅವರ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು ಆಸ್ಪತ್ರೆಗೆ ದಾಖಲಾಗಿ ಆಗಿ ಆಪರೇಷನ್ ಗೆ ಒಳಗಾಗಲಿದ್ದೇನೆ ಎಂದಿದ್ದಾರೆ. ಇತ್ತೀಚಿಗೆ ಮಂಡ್ಯದಲ್ಲಿ ಬೆಂಬಲಿಗರ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಅವರು ಒಂದು ಸಭೆಯನ್ನು ನಡೆಸಿದರು. ಮಂಡ್ಯದಲ್ಲಿ ಸುಮಲತಾ ಸಾರ್ವಜನಿಕ ಸಭೆಯಲ್ಲಿ ಭಾಗಿ ಆಗಬೇಕಿತ್ತು ಈ ಕಾರಣದಿಂದಾಗಿ ಅವರು ತಮ್ಮ ಸರ್ಜರಿಯನ್ನು ಮುಂದೂಡಿದ್ದರು. ದರ್ಶನ್ ಅವರು ವೇದಿಕೆ ಏರಿ ಮಾತನಾಡಿ ನಾನು ಈಗಾಗಲೆ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು ಆದರೆ ಅಮ್ಮನಿಗೆ ಡೇಟ್ಸ್…

Read More

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಯುವಕನೋರುವ ಅತ್ಯಾಚಾರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಅಮೃತ ಹಳಿಯ ಕಾಫಿ ಬೋರ್ಡ್ ಬಳಿ ಈ ಘಟನೆ ನಡೆದಿದೆ. ಮಹಿಳೆಯನ್ನು ಯುವಕ ರೇಪ್ ಮಾಡಿ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದ್ದು, ರಾಯಚೂರು ಜಿಲ್ಲೆಯ 55 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಭೀಕರವಾಗಿ ಹತ್ಯೆಗೈದಿದ್ದಾನೆ. ಘಟನೆಯು ಅಮೃತ ಹಳ್ಳಿಯ ಕಾಫಿ ಬೋರ್ಡ್ ಬಳಿ ಈ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ. ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ನಡೆದಿದೆ.ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಮರುದಿನ ಮಾಲೀಕ ಬಂದು ನೋಡಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಅಮೃತಹಳ್ಳಿ ಠಾಣೆ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದು, ಘಟನೆ ಕುರಿತಂತೆ ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Read More

ಬೆಂಗಳೂರು : ಇವರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್ ಡಿ ಎ 28ಕ್ಕೂ 28 ಸ್ಥಾನಗಳನ್ನು ಗೆಲ್ಲಲಿದೆ ಅದರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾನು ಗೆಲ್ಲುತ್ತೇನೆ ಗೆದ್ದು ನರೇಂದ್ರ ಮೋದಿಯವರ ಥರ ಹೋಗುತ್ತೇನೆ ಎಂದು ಕೆಎಸ್ ಈಶ್ವರಪ್ಪ ತಿಳಿಸಿದರು. https://kannadanewsnow.com/kannada/sperm-count-in-men-is-declining-rapidly-reveals-study/ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಗನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ ಈ ಹಿನ್ನೆಲೆಯಲ್ಲಿ ಅವರು ನಿನ್ನೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ತಿರುಳಿದ್ದರು. ಈ ವಿಷಯದ ಕುರಿತಾಗಿ ಪ್ರತಿಕ್ರಿಯೆ ನೀಡಿದರು. https://kannadanewsnow.com/kannada/50-rise-in-cholera-cases-in-bengaluru-people-worried/ ಹಿರಿಯರ ಮಾತನ್ನು ಮೀರಬಾರದೆಂದು ದೆಹಲಿಗೆ ಹೋದೆ. ಭಗವಂತ ನನ್ನ ಜೊತೆಗೆ ಇದ್ದಾನೆ ಅನ್ನೋದಕ್ಕೆ ಇದೆ ಸಾಕ್ಷಿ. ನನಗೆ ಅಮಿತ್ ಶಾ ಭೇಟಿಯಾಗಲಿಲ್ಲ. ನಾನು ಅನೇಕ ಪ್ರಶ್ನೆಗಳನ್ನು ಅವರ ಮುಂದೆ ಇಟ್ಟಿದ್ದೆ ಹೀಗಾಗಿ ಅವರಿಗೆ ಉತ್ತರ ಕೊಡಲು ಕಷ್ಟವಾಗುತ್ತದೆ.ಹಾಗಾಗಿ ಅವರು ಭೇಟಿಗೆ ಅವಕಾಶ ಕೊಡಲಿಲ್ಲ. ಅವರನ್ನೇ ಏನಾದರೂ ನಾನು ಭೇಟಿಯಾಗಿದ್ದಾರೆ, ನನ್ನ ಎಲ್ಲಾ…

Read More

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರ ಪರವಾಗಿ ರಾಜ್ಯಸಭಾ ಸದಸ್ಯ ಜಗ್ಗೇಶ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದು ಈ ವೇಳೆ ಗ್ಯಾರಂಟಿ ಯೋಜನೆಗಳ ಕುರಿತು ಅವರು ಲೇವಡಿ ಮಾಡಿದರು. https://kannadanewsnow.com/kannada/breaking-former-cm-hd-deve-gowda-is-the-alliance-candidate-from-mandya-lok-sabha-constituency-kumaraswamy-files-nomination-papers/ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಗ್ಯಾರೆಂಟಿಗಳ ಕುರಿತು ಸಂಸದ ಜಗ್ಗೇಶ್ ಲೇವಡಿ ಮಾಡಿದ್ದು ಕುರಿ ಬಲಿ ಕೊಡುವ ಮೊದಲು ಮೆರವಣಿಗೆ ಮಾಡುತ್ತಾರಲ್ಲಾ ಹಾಗೆ ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡುತ್ತಾರೆ. ಮತದಾರರಿಗೆ ಹೀಗೆ ಹಾಕುತ್ತಿರುವುದೇ ಫ್ರೀ ಬಸ್ ಎಂದರು. https://kannadanewsnow.com/kannada/hand-sanitisers-can-damage-brain-cells-study/ ಮತದಾರರನ್ನು ಬಲಿಹಾಕಲು ಗ್ಯಾರಂಟಿ ನೀಡಲಾಗಿದೆ.ಎಷ್ಟೇ ಫ್ರೀ ಸ್ಕೀಮ್ ಕೊಟ್ಟರು ಮೋದಿ ಗ್ಯಾರಂಟಿ ಶಾಶ್ವತವಾಗಿರುತ್ತದೆ. ಫ್ರೀ ಬೀಸ್ ಇಟ್ಕೊಂಡ್ರೆ ಸ್ವಾಭಿಮಾನ ಮಾರಿಕೊಂಡಂತೆ ಎಂದು ಬೆಂಗಳೂರಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಕುರಿತು ರಾಜ್ಯಸಭಾ ಸದಸ್ಯ ಜಗ್ಗೇಶ್ ಲೆವಡಿ ಮಾಡಿದರು.

Read More

ಮಂಡ್ಯ : ಇಂದು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಹಾಗಾಗಿ ಇವರ ಜೊತೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವನ್ ಸೇರಿದಂತೆ ಹಲವು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಜೊತೆಗಿರಲಿದ್ದಾರೆ ಈ ವೇಳೆ ಪ್ರಮೋದ್ ಸಾವಂತ್ ಮಾತನಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಮಂಡ್ಯದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿಕೆ ನೀಡಿದರು. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲೂ ಎನ್ ಡಿ ಎ ಗೆಲ್ಲುತ್ತದೆ. ಏನ್ ಡಿ ಎ ಸರಕಾರ ಬಡವರ ಪರ ಸಾಕಷ್ಟು ಅಭಿವೃದ್ಧಿ ಮಾಡಿದೆ. ಕಾಂಗ್ರೆಸ್ ಜಾತಿ ಆಧಾರದ ಮೇಲೆ ರಾಜಕಾರಣ ಮಾಡುತ್ತಿದೆ ಬಿಜೆಪಿ ಅಭಿವೃದ್ಧಿ ಮೇಲೆ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಇದು ಮೋದಿ ಅವರ ಸಾಧನೆಯಾಗಿದೆ. ರಾಜ್ಯ ಕಾಂಗ್ರೆಸ್…

Read More

ಚಿನ್ನವು ಹೇಗೆ ಸಂಗ್ರಹವಾಯಿತು ಎಂದು ತಿಳಿಯದೆ ಸಂಗ್ರಹವಾಗಲು ಪ್ರಾರಂಭಿಸುತ್ತದೆ.ಚಿನ್ನವನ್ನು ಸಂಗ್ರಹಿಸಲು ಗುರು ಭಗವಾನ್ ಆರಾಧನೆ ಮಾಡಿತಂಗಂ ಎಂಬ ಹೆಸರು ಹೇಳುತ್ತಲೇ ಮುಖದಲ್ಲಿ ಒಂದು ರೀತಿಯ ನಗು ಅರಳುತ್ತದೆ. ಚಿನ್ನವನ್ನು ಧರಿಸಿದಾಗ ಒಂದು ರೀತಿಯ ಗಾಂಭೀರ್ಯ ಮತ್ತು ಸಂತೋಷದಿಂದ ಹೋಗುವುದು ಚಿನ್ನಕ್ಕೆ ಅಂತಹ ಶಕ್ತಿಯಿದೆ. ಚಿನ್ನವು ತುಂಬಾ ಸಂತೋಷ ಮತ್ತು ಸ್ಥಾನಮಾನವನ್ನು ತರಬಲ್ಲದು. ಚಿನ್ನವನ್ನು ಹೆಚ್ಚಿನ ಪ್ರಮಾಣದಲ್ಲಿ ಸೇರಿಸಲು ಇದು ಒಂದು ಕಾರಣವಾಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ…

Read More