Author: kannadanewsnow05

ವಿಜಯಪುರ : ಆಟವಾಡುತ್ತಾ ಆಯತಪ್ಪಿ ಕೊಳವೆ ಬಾವಿಗೆ ಎರಡು ವರ್ಷದ ಬಾಲಕ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಕ್ಷಣ ಗ್ರಾಮದಲ್ಲಿ ನಡೆದಿದ್ದು ಇದೀಗ ಬಾಲಕನ ರಕ್ಷಣಾ ಕಾರ್ಯ ಆಚರಣೆಗೆ ಕಲ್ಲುಬಂಡೆ ಅಡ್ಡಿಯಾಗುತ್ತಿದೆ ಎಂದು ಹೇಳಲಾಗುತ್ತಿದೆ. ನಿನ್ನೆ ಜಮೀನಿನಲ್ಲಿ ಶಂಕರಪ್ಪ ಮುಜಗೊಂಡ ಬೋರ್​ವೆಲ್ ಕೊರೆಸಿದ್ದರು. ಸುಮಾರು 500 ಅಡಿ ಆಳ ಕೊರೆಸಲಾಗಿತ್ತು. ಆದ್ರೆ, ನೀರು ಬಾರದ ಕಾರಣ ಮುಚ್ಚದೆ ಹಾಗೆಯೇ ಬಿಟ್ಟಿದ್ದ. ಇದೀಗ ಶಂಕರಪ್ಪ ಮುಜಗೊಂಡ ಮೊಮ್ಮಗ ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿದ್ದಾನೆ. ಸುಮಾರು 15ರಿಂದ 20 ಅಡಿ ಆಳದಲ್ಲಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದ್ದು, ಇದೀಗ ಆ್ಯಕ್ಸಿಜನ್​​ ವ್ಯವಸ್ಥೆ ಮಾಡಲಾಗಿದೆ. ಇನ್ನು ವಿಷಯ ತಿಳಿದಯುತ್ತಿದ್ದಂತೆಯೇ ಸ್ಥಳದಲ್ಲಿ ಜನರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇತ್ತ ಸಾತ್ವಿಕ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಬೋರ್​ವೆಲ್​ ಪಕ್ಕದಲ್ಲಿ 2 JCB ಮೂಲಕ ಹಳ್ಳ ತೆಗೆಯುವ ಕಾರ್ಯ ನಡೆದಿದೆ. ಮಗುವಿನ ರಕ್ಷಣೆಗೆ ಬೆಳಗಾವಿಯಿಂದ ಶ್ರೀಶೈಲ್…

Read More

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳಿಗೆ ನಿಗಮ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಚಾಲಕರನ್ನು ರಾತ್ರಿ ಸೇವೆ ಮತ್ತು ದೂರದ ಮಾರ್ಗಗಳಿಗೆ ಕರ್ತವ್ಯಕ್ಕೆ ಕಳುಹಿಸುವುದಕ್ಕೂ ಮುಂಚೆ ಕನಿಷ್ಠ 9 ಗಂಟೆಗಳ ಕಾಲ ವಿಶ್ರಾಂತಿ ನೀಡುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದೆ. https://kannadanewsnow.com/kannada/big-news-whatsapp-app-shut-down-globally-late-at-night/ ಹೌದು ಕೆಎಸ್ಸಾರ್ಟಿಸಿ ಬಸ್ ಅಪಘಾತಕ್ಕೆ ಚಾಲಕರ ಮೇಲಿನ ಕಾರ್ಯದೊತ್ತಡವೂ ಕಾರಣ ಎಂದು ಮನಗಂಡಿರುವ ನಿಗಮದ ಆಡಳಿತ ಮಂಡಳಿ, ಅದಕ್ಕಾಗಿ ಚಾಲಕರನ್ನು ರಾತ್ರಿ ಸೇವೆ ಮತ್ತು ದೂರದ ಮಾರ್ಗಗಳಿಗೆ ಕರ್ತವ್ಯಕ್ಕೆ ಕಳುಹಿಸುವುದಕ್ಕೂ ಮುಂಚೆ ಕನಿಷ್ಠ 9 ಗಂಟೆಗಳ ಕಾಲ ವಿಶ್ರಾಂತಿ ನೀಡುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದೆ. https://kannadanewsnow.com/kannada/after-karnataka-tamil-nadu-govt-moves-sc-over-legal-battle-with-southern-states-for-drought-relief/ ಕೆಎಸ್ಸಾರ್ಟಿಸಿ ಬಸ್‌ಗಳಿಂದ ಉಂಟಾಗಿರುವ ಅಪಘಾತ ಪ್ರಕರಣ ವಿಶ್ಲೇಷಣಾ ಸಭೆಯಲ್ಲಿ ಚಾಲಕರ ಮೇಲಾಗುತ್ತಿರುವ ಕಾರ್ಯದೊತ್ತಡದ ಕುರಿತು ಚರ್ಚಿಸಲಾಗಿದೆ. ಈ ವೇಳೆ ಚಾಲಕರಿಗೆ ವಿಶ್ರಾಂತಿ ಇಲ್ಲದೆ ಮೇಲಿಂದಮೇಲೆ ಕರ್ತವ್ಯಕ್ಕೆ ನಿಯೋಜಿಸುವುದರಿಂದ ಚಾಲಕರಿಗೆ ಸುಸ್ತಾಗುತ್ತಿದ್ದು, ಅದು ಅಪಘಾತಗಳಿಗೆ ಕಾರಣವಾಗುತ್ತಿದೆ.ಹೀಗಾಗಿ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ 1961ರಲ್ಲಿ ಇರುವಂತೆ ಚಾಲಕರಿಗೆ ನಿಯಮಿತವಾಗಿ ವಿಶ್ರಾಂತಿ ನೀಡಲು ಎಲ್ಲ…

Read More

ನವದೆಹಲಿ : ಇತ್ತೀಚಿಗೆ ಕರ್ನಾಟಕ ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ  18,000 ಕೋಟಿ ಬರ ಪರಿಹಾರ ಅನುದಾನದ ಹುಷಾರಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿಗೆ ಅರ್ಜಿಯನ್ನು ಸಲ್ಲಿಸಿತ್ತು ಇದೀಗ ಇದೆ ವಿಚಾರವಾಗಿ ಪಕ್ಕದ ತಮಿಳುನಾಡು ರಾಜ್ಯ ಸರ್ಕಾರ ನೆರೆ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ಎಂದು ತಿಳಿದು ಬಂದಿದೆ. ಅನುದಾನ ಹಾಗೂ ಪರಿಹಾರ ವಿತರಣೆಯಲ್ಲಿ ಕೇಂದ್ರ ಸರ್ಕಾರ ದಕ್ಷಿಣ ಭಾರತಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಧ್ವನಿ ಎತ್ತಿರುವ ದಕ್ಷಿಣ ರಾಜ್ಯಗಳು ಇದೀಗ ಕಾನೂನು ಹೋರಾಟವನ್ನು ತೀವ್ರಗೊಳಿಸಿವೆ.ಪ್ರಕೃತಿ ವಿಕೋಪಕ್ಕೆ ಕೇಂದ್ರ ಸರ್ಕಾರ ತನಗೆ ಬರಬೇಕಾದ ಅನುದಾನವನ್ನು ತಡೆಹಿಡಿದಿದೆ ಎಂದು ದೂರಿದ ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಸಂವಿಧಾನದ 131ನೇ ಪರಿಚ್ಛೇದದ ಅಡಿಯಲ್ಲಿ ಅರ್ಜಿ ಸಲ್ಲಿಸಿದೆ.ಇದರಡಿ ಕೇಂದ್ರ- ರಾಜ್ಯಗಳ ನಡುವೆ ಕಾನೂನು ಸಮರ ಉಂಟಾದಾಗ ನ್ಯಾಯಾಲ ಯದ ಮೆಟ್ಟಿಲೇರುವ ಅವಕಾಶವಿದೆ. ಇತ್ತೀಚೆಗೆ ಸಂಭವಿಸಿದ ಪ್ರವಾಹ ಹಾಗೂ ಮಿಚೌಂಗ್ ಚಂಡಮಾರುತದಿಂದಾದ ಹಾನಿಗೆ 37 ಸಾವಿರ ಕೋಟಿ ರು. ಪರಿಹಾರ ನೀಡುವಂತೆ ಕೇಂದ್ರ…

Read More

ಬೆಂಗಳೂರು : ಕಾಂಗ್ರೆಸ್ ಕಾರ್ಯಕರ್ತನನ್ನು ಬಿಜೆಪಿಗೆ ಬೆದರಿಸಿ ಸೇರ್ಪಡೆಗೋಳಿಸಿದ್ದಾರೆ ಎಂದು ಆರೋಪಿಸಿ ಆರ್ ಆರ್ ನಗರ ಬಿಜೆಪಿ ಶಾಸಕ ಎಂ.ಮುನಿರತ್ನ ಹಾಗೂ ಇತರರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. https://kannadanewsnow.com/kannada/state-govt-orders-change-schedule-of-anganwadi-centres-amid-rising-heat-wave-across-the-state/ ಲಕ್ಷ್ಮಿ ದೇವಿನಗರದ ಪೇಂಟರ್ ಸ್ಯಾಮ್ಯುಯೆಲ್ ಎಂಬವರು ಆರೋಪಿಸಿದ್ದು, ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮುನಿರತ್ನ ಮತ್ತು ಆತನ ಬೆಂಬಲಿಗರಾದ ಸುರೇಶ್, ವಸಂತ್, ವಾಸಿಂ ಮತ್ತು ಸೀನಾ ವಿರುದ್ಧ ಅಪಹರಣ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. https://kannadanewsnow.com/kannada/national-anthem-mandatory-for-private-schools-too-state-govt-to-hc/ ಎರಡು ದಿನ ಮಾತನಾಡುವ ನೆಪದಲ್ಲಿ ಶಾಸಕರನ್ನು ಶಾಸಕ ಮುನಿರತ್ನ ಅವರ ಕಚೇರಿಗೆ ಬಲವಂತವಾಗಿ ಶಾಸಕರ ಹಿಂಬಾಲಕರು ಕರೆದುಕೊಂಡು ಹೋಗಿ ಬೆದರಿಕೆ ಹಾಕಿ ಬಿಜೆಪಿ ಸೇರಿಸಿದ್ದಾರೆ ಎಂದು ಸಂತ್ರಸ್ಥೆ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಶಾಸಕ ಮುನಿರತ್ನ ನಿರಾಕರಿಸಿದ್ದಾರೆ. https://kannadanewsnow.com/kannada/big-shock-to-common-man-as-prices-of-vegetables-meat-soar/ ನಾನು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಏ.1ರಂದು ಶಾಸಕ ಮುನಿರತ್ನ ಡಾ. ಅವರನ್ನು ಮಾತನಾಡಿಸಲು ಕರೆ ಮಾಡುತ್ತಿದ್ದಾರೆ.ಸುರೇಶ್, ವಸಂತ್, ವಾಸಿಂ, ಸೀನಾ ಅವರನ್ನು ರಾಜ್‌ಕುಮಾರ್…

Read More

ಬೆಂಗಳೂರು : ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶ ರಾಜ್ಯದ ಖಾಸಗಿ ಶಾಲೆಗಳಿಗೂ ಅನ್ವಯಿಸಲಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟಿಕರಣ ನೀಡಿದೆ. ಹೌದು ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2023ರ ಸೆ.25ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ .ದೀಕ್ಷಿತ್ ಅವರ ಪೀಠಕ್ಕೆ ಸರ್ಕಾರಿ ವಕೀಲರು ಈ ಸ್ಪಷ್ಟನೆ ನೀಡಿದರು. https://kannadanewsnow.com/kannada/big-shock-to-common-man-as-prices-of-vegetables-meat-soar/ ಸರ್ಕಾರದ ಸ್ಪಷ್ಟೀಕರಣವನ್ನು ಆಲಿಸಿದ ನ್ಯಾಯಾಲಯ, ನಾಡಗೀತೆಯನ್ನು ನಿರ್ದಿಷ್ಟ ರಾಗದಲ್ಲಿ ಹಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಯಾವುದೇ ಶಾಸನವಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ., ಹಾಗಾದರೆ, ಇಂತಹ ಆದೇಶ ಹೊರಡಿಸಲು ಸರ್ಕಾರ ಯಾವ ಶಾಸನಾತ್ಮಕ ಅಧಿಕಾರ ಹೊಂದಿದೆ ಎಂದು ಪ್ರಶ್ನಿಸಿತು. ಸರ್ಕಾರದ ವಕೀಲರು, ಈ ಕುರಿತು ರಾಜ್ಯ ಸರ್ಕಾರದಿಂದ ಅಗತ್ಯ ಮಾಹಿತಿ ಪಡೆದು ವಿವರಣೆ ನೀಡಲಾಗುವುದು…

Read More

ಮೈಸೂರು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಅಕ್ರಮಗಳನ್ನು ತಡೆಯಲು ಚಪ್ಪೋಸ್ ಗಳನ್ನು ನಿರ್ಮಿಸಲಾಗಿದ್ದು, ಇದೀಗ ಮೈಸೂರಿನ ನಂಜನಗೂಡಿನಲ್ಲಿ 98.56 ಕೋಟಿ ರೂ ಮೌಲ್ಯದ ಬೀಯರ್ ಹಾಗೂ ಕಚ್ಚಾ ವಸ್ತುಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡಿನ ಯುಬಿ ತಯಾರಿಕಾ ಘಟಕದಲ್ಲಿ ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಾಮರಾಜನಗರ ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆಸಿದೆ.ದಾಳಿಯ ಬೆಳೆ 6.3 ಲಕ್ಷ ಬಿಯರ್ ಪೆಟ್ಟಿಗೆ ಟ್ಯಾಂಕ್ ನಲ್ಲಿದ್ದ 66 ಲಕ್ಷ ಲೀಟರ್ ಬಿಯರ್, 6.5ಲಕ್ಷ ಮೌಲ್ಯದ ಕಚ್ಚಾ ವಸ್ತುಗಳು ಸೇರಿ ಒಟ್ಟು 98.52 ಕೋಟಿ ಮೌಲ್ಯದ ವಸ್ತು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಸಂಗ್ರಹಿಸಿದ್ದ ರೂ.7,000 ಬಿಯರ್ ರಟ್ಟಿನ ಪಟ್ಟಿಗೆಗಳು ಸೇರಿದಂತೆ ಘಟಕದಲ್ಲಿ ನಿಗದಿಗಿಂತ ಹೆಚ್ಚುವರಿ ಮದ್ಯ ತಯಾರಿಸಿ ಕೇರಳಕ್ಕೆ ಮಾಡುತ್ತಿದ್ದರು ಎಂದು ಮಾಹಿತಿ ಬಂದ ತಕ್ಷಣ ಅಬಕಾರಿ ಇಲಾಖೆ ಅಧಿಕಾರಿಗಳು…

Read More

ಬೆಂಗಳೂರು : ಹೆತ್ತ ಮಗುವನ್ನೇ ಕೊಲೆ ಮಾಡಿ ಚೀಲದಲ್ಲಿ ತುಂಬಿಕೊಂಡು ಬರುವಾಗ ಸಿಕ್ಕಿಬಿದ್ದಿದ್ದ ಬೆಂಗಳೂರಿನ ಖಾಸಗಿ ಕಂಪನಿ ಸಿಇಒ ಆರೋಪಿ ಸುಚನಾ ಸೇಠ್‌ ವಿರುದ್ಧ ಇದೀಗ ಗೋವಾ ಪೊಲೀಸರು ನ್ಯಾಯಾಲಯಕ್ಕೆ 642 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. https://kannadanewsnow.com/kannada/breaking-%e0%b2%b0%e0%b2%be%e0%b2%9c%e0%b3%8d%e0%b2%af%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%ae%e0%b2%a4%e0%b3%8d%e0%b2%a4%e0%b3%8a%e0%b2%82%e0%b2%a6%e0%b3%81-%e0%b2%98%e0%b3%8b/ ಗೋವಾ ಮಕ್ಕಳ ನ್ಯಾಯಾಲಯದಲ್ಲಿ ಆರೋಪಿ ತಾಯಿ ವಿರುದ್ಧ 642 ಪುಟಗಳ ಚಾರ್ಜ್‌ಶೀಟ್ ಅನ್ನು ಕಲ್ಲಂಗೂಟ್‌ ಪೊಲೀಸರು ಸಲ್ಲಿಸಿದ್ದು, ಆಕೆ ತನ್ನ ಮಗನನ್ನು ಹೇಗೆ ಕೊಲೆ ಮಾಡಿದಳು, ನಂತರ ತಪ್ಪಿಸಿಕೊಳ್ಳಲು ಏನೆಲ್ಲಾ ಪ್ರಯತ್ನ ನಡೆಸಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಸುಚನಾ ಸೇಠ್‌ ನ್ಯಾಯಾಂಗ ಬಂಧನದಲ್ಲಿದ್ದು, ಇವರ ಬಗ್ಗೆ 59 ಸಾಕ್ಷಿಗಳನ್ನು ಪರಿಗಣಿಸಲಾಗಿದ್ದು ಜೂನ್ 14 ರಂದು ಕೋರ್ಟ್‌ನಲ್ಲಿ ವಿಚಾರಣೆ ಪ್ರಾರಂಭವಾಗಲಿದೆ. https://kannadanewsnow.com/kannada/big-news-pm-modi-condoles-loss-of-lives-due-to-massive-earthquake-in-taiwan/ ಸುಚನಾ ಸೇಠ್‌ ತನ್ನ ಮಗುವನ್ನು ಸಾಯಿಸುದಕ್ಕೂ ಮುನ್ನ ಮಗುವಿಗೆ ಕೆಮ್ಮಿನ ಸಿರಪ್ ನೀಡಲಾಗಿತ್ತು. ಬಳಿಕ ಬಟ್ಟೆಯನ್ನು ಮುಖಕ್ಕೆ ಸುತ್ತಿ ಹಾಗೂ ದಿಂಬನ್ನು ಬಳಸಿ ಮಗುವನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ ಎಂದು ಚಾರ್ಜ್ ಶೀಟ್ ಅಲ್ಲಿ ಉಲ್ಲೇಖಿಸಿದ್ದಾರೆ.…

Read More

ವಿಜಯಪುರ : ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ ಸಂಭವಿಸಿದ್ದು ಇದೀಗ 500 ಅಡಿಯ ತೆರೆದ ಕೊಳವೆ ಬಾವಿಗೆ ಎರಡು ವರ್ಷದ ಬಾಲಕ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಬಳಿ ಜಮೀನಿನಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ನಿನ್ನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಶಂಕರಪ್ಪ ಮುಜುಗೊಂಡ ಎಂಬುವವರ ಜಮೀನಿನಲ್ಲಿ ಸುಮಾರು 500 ಅಡಿ ಆಳದಷ್ಟು ಕೊಳವೆ ಬಾವಿಯನ್ನು ಕೊಡೆಯಲಾಗಿತ್ತು. ಈ ವೇಳೆ ಕೊಳವೆ ಬಾವಿಯಿಂದ ನೀರು ಬರದೇ ಹಿನ್ನೆಲೆಯಲ್ಲಿ ಅದನ್ನು ಹಾಗೆ ಬಿಟ್ಟಿದ್ದರು. ಈ ವೇಳೆ ಶಂಕರಪ್ಪ ಮುಜಗೊಂಡ್ ಅವರ ಮೊಮ್ಮಗ ಸಾತ್ವಿಕ್ ಮುಜುಗೊಂಡ ಆಟವಾಡುತ್ತಾ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಾನೆ.ಅಂದಾಜು 20 ರಿಂದ 25 ಅಡಿ ಒಳಗೆ ಬಾಲಕ ಸಿಲುಕಿದ್ದಾನೆ ಎಂದು ಶಂಕಿಸಲಾಗಿದೆ. ತೆರೆದ ಬಾವಿಯಲ್ಲಿ ಬಾಲಕ ಸಾತ್ವಿಕ್ ಮುಜಗೊಂಡ ಎನ್ನುವ ಬಾಲಕನು ಆಟವಾಡುತ್ತಾ ಆಯತಪ್ಪಿ ತೆರೆದ ಕೊಳವೆಬಾವಿಯಲ್ಲಿ ಬಿದ್ದಿರುವ ಘಟನೆ ನಡೆದಿದೆ. ಸದ್ಯ ಬಾಲಕನನ್ನು ರಕ್ಷಿಸಲು ಇದೀಗ…

Read More

ನವದೆಹಲಿ : ಪೂರ್ವ ತೈವಾನ್ನ ಹುವಾಲಿಯನ್ ಪ್ರಾಂತ್ಯದಲ್ಲಿ ಸ್ಥಳೀಯ ಕಾಲಮಾನ ಬೆಳಿಗ್ಗೆ 8 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಪ್ರಕಾರ, ಭೂಕಂಪವು 7.4 ತೀವ್ರತೆಯನ್ನು ಹೊಂದಿತ್ತು. ಆದರೆ, ಭೂಕಂಪದ ತೀವ್ರತೆ 7.7ರಷ್ಟಿತ್ತು ಎಂದು ಜಪಾನ್ ಹವಾಮಾನ ಇಲಾಖೆ ತಿಳಿಸಿದೆ. ಭೂಕಂಪದಲ್ಲಿ ಏಳು ಜನರು ಮೃತಪಟ್ಟಿದ್ದು ಸುಮಾರು 730ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಭೂಕಂಪದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು ತೈವಾನ್ನಲ್ಲಿ ಭೂಕಂಪದಿಂದ ಸಾವನೋ ಸಂಭವಿಸಿರುವುದು ತೀವ್ರ ನೋವು ಉಂಟು ಮಾಡಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು, ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ತೈವಾನ್ ಜನರೊಂದಿಗೆ ಇವೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಈ ಕಷ್ಟದ ಸಮಯದಲ್ಲಿ ತೈವಾನ್‌ಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಭಾರತೀಯ…

Read More

ವಿಜಯಪುರ : ತೆರೆದ ಕೊಳವೆ ಬಾವಿಗೆ ಎರಡು ವರ್ಷದ ಬಾಲಕ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಬಳಿ ಜಮೀನ್ ಒಂದರಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ತೆರೆದ ಬಾವಿಯಲ್ಲಿ ಬಾಲಕ ಸಾತ್ವಿಕ್ ಮುಜಗೊಂಡ ಎನ್ನುವ ಬಾಲಕನು ಆಟವಾಡುತ್ತಾ ಆಯತಪ್ಪಿ ತೆರೆದ ಕೊಳವೆಬಾವಿಯಲ್ಲಿ ಬಿದ್ದಿರುವ ಘಟನೆ ನಡೆದಿದೆ. ಸದ್ಯ ಬಾಲಕನನ್ನು ರಕ್ಷಿಸಲು ಇದೀಗ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಸೇರಿದಂತೆ ತಕ್ಷಣ ಘಟನಾಸ್ಥಳಕ್ಕೆ ಇಂಡಿ ಗ್ರಾಮಾಂತರ ಠಾಣೆಯ ಪೊಲೀಸರು ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Read More