Author: kannadanewsnow05

ಬೆಂಗಳೂರು : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಸಿಗಲಿಲ್ಲವೆಂದು ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಈ ವಿಚಾರವಾಗಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿರುವ ರಾಧಾಮೋಹನ್ದಾಸ್ ಅಗರ್ವಾಲ್ ಅವರು ಈಶ್ವರಪ್ಪ ಅವರು ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿಯುವ ವಿಶ್ವಾಸವಿದೆ ಎಂದು ತಿಳಿಸಿದರು. https://kannadanewsnow.com/kannada/breaking-fir-registered-against-rr-nagar-bjp-mla-munirathna-on-charges-of-kidnapping/ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಪಕ್ಷಕ್ಕಾಗಿ ಶ್ರಮಪಟ್ಟಿದ್ದಾರೆ. ಮಗನಿಗೆ ಟಿಕೆಟ್ ಕೇಳಿದ್ದರು ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ ಅಗರ್ವಾಲ್ ತಿಳಿಸಿದರು. ಈಶ್ವರಪ್ಪ ಕೇಳಿದ್ದ ಕ್ಷೇತ್ರದಲ್ಲಿ ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಲಾಗಿದೆ.ಬಸವರಾಜ ಬೊಮ್ಮಾಯಿ ಇಷ್ಟು ವರ್ಷ ರಾಜ್ಯದ ಸೇವೆ ಮಾಡಿದ್ದರು ಈಗ ಅವರನ್ನು ದೆಹಲಿಗೆ ಕರೆಸಿಕೊಳ್ಳಲು ತೀರ್ಮಾನವಾಗಿದೆ ಎಂದರು. https://kannadanewsnow.com/kannada/coalition-government-at-centre-is-over-after-modi-came-to-power-basavaraj-bommai/ ಕೆಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದರು ಮೋದಿ ಅವರನ್ನು ವಿರೋಧಿಸಿಲ್ಲ ಗೆದ್ದರೆ ಬಿಜೆಪಿ ಸೇರುತ್ತೇನೆ ಅಂತ ಕೆಎಸ್ ಈಶ್ವರಪ್ಪ ಘೋಷಣೆ ಮಾಡಿದ್ದಾರೆ ನಾಮಪತ್ರ ಹಿಂಪಡೆಯುವವರಿಗೆ ನಮ್ಮ ವಿರೋಧಿ ಅಂತ ಭಾವಿಸಲ್ಲ ಈಶ್ವರಪ್ಪ ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿಯುವ…

Read More

ಬೆಂಗಳೂರು : ಆರ್ ಆರ್ ನಗರ ಶಾಸಕ ಮುನಿರತ್ನ ವಿರುದ್ಧ ಅಪಹರಣ ಕೆಸ್ ದಾಖಲಾಗಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಮುನಿರತ್ನ ವಿರುದ್ಧ ಇದೀಗ ಅಪಹರಣ ಜೀವ ಬೆದರಿಕೆ ಸೆಕ್ಷನ್ ಅಡಿಯಲ್ಲಿ ಇದೀಗ ಮುನಿರತ್ನ ಸೇರಿ ಐವರ ವಿರುದ್ಧ FIR ದಾಖಲಾಗಿದೆ. IPC ಸೆಕ್ಷನ್ 506, 371 ಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಲಕ್ಷ್ಮಿ ದೇವಿ ನಗರ ಕಾಂಗ್ರೆಸ್ ಕಾರ್ಯಕರ್ತ ಸ್ಯಾಮುಯೇಲ್ ದೂರು ನೀಡಿದ್ದರು ಎಂದು ಹೇಳಲಾಗುತ್ತಿದೆ.

Read More

ಬೆಂಗಳೂರು : ಇಂದು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಮೈಸೂರು ಮೂಲದ ವ್ಯಕ್ತಿ ಒಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಬೌರಿಂಗ್ ಆಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಿನ್ನಂ ಶ್ರೀನಿವಾಸಗೆ ಆಪರೇಷನ್ ಸಕ್ಸಸ್ ಆಗಿದೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ಚಿನ್ನಂ ಶ್ರೀನಿವಾಸ್ ಗೆ ಆಪರೇಷನ್ ಸಕ್ಸಸ್ ಹಾಕಿದ್ದು ಕತ್ತಿನ ಸುತ್ತ 9 ಹೊಲಿಗೆ ಹಾಕಲಾಗಿದೆ. ಬೌರಿಂಗ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಬಳಿಕ ಐಸಿಯುಗೆ ಸ್ಥಳಂತರಿಸಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಹೈಕೋರ್ಟ್ ಹಾಲ್ ನಲ್ಲಿ ಕತ್ತು ಕೊಯ್ದುಕೊಂಡು ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನಿಸಿದ್ದ ಮೈಸೂರಿನ ವಿಜಯನಗರದ ನಿವಾಸಿ ಎಂದು ಹೇಳಲಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಕರ್ನಾಟಕ ಹೈಕೋರ್ಟ್ ನ್ಯಾಯಾಲಯದಲ್ಲೇ ವ್ಯಕ್ತಿಯೊಬ್ಬ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ.ಕೋರ್ಟ್ ಕೇಸ್ ಸಂಬಂಧ ಬೆಂಗಳೂರಿನ ಹೈಕೋರ್ಟ್ ನ್ಯಾಯಾಲಯಕ್ಕೆ ಮೈಸೂರು ಮೂಲಕ ಶ್ರೀನಿವಾಸ್ ಎಂಬುವರು ಆಗಮಿಸಿದ್ದರು. ಹೈಕೋರ್ಟ್ ಕೋರ್ಟ್ ಹಾಲ್.1ರಲ್ಲಿ ಪ್ರಕರಣವೊಂದರ ಸಂಬಂಧ ವಿಚಾರಣೆ ಅಂತ್ಯಕ್ಕೆ ತಲುಪಿದ್ದಂತ ಶ್ರೀನಿವಾಸ್, ನ್ಯಾಯಮೂರ್ತಿಗಳ ಎದುರು ಬಂದು, ಅರ್ಜಿಯೊಂದನ್ನು…

Read More

ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ನಾಮಪತ್ರ ಸಲ್ಲಿಕೆ ವೇಕೆ ತಮ್ಮ ಅಸ್ತಿಯನ್ನು ಘೋಷಣೆ ಮಾಡಿದ್ದೂ, ಆಫೀಡಿವೇಟ್ ಅಲ್ಲಿ 16 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. https://kannadanewsnow.com/kannada/bengaluru-security-guard-robbed-of-house-hands-and-legs-tied-lakhs-of-rupees-stolen-flee-with-cash-gold/ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಂದ್ಲಾಜೆ, 9,23,66,910 ಮೌಲ್ಯದ ಚರಾಸ್ತಿ, 6,78,97,090 ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. 4,06,00,640 ರೂ. ಸಾಲ ಮಾಡಿದ್ದಾರೆ. 1,71,000 ರೂ. ನಗದು ಹೊಂದಿದ್ದಾರೆ. ವಿವಿಧ ಬ್ಯಾಂಕ್‌ಗಳ ಉಳಿತಾಯ ಖಾತೆಗಳಲ್ಲಿ 69,60,976 ರೂ. ಠೇವಣಿ ಹಾಗೂ 10 ರೂ. ಮುಖಬೆಲೆಯ 5,000 ಸಾವಿರ ಶೇರುಗಳನ್ನು ಹೊಂದಿದ್ದಾರೆ. https://kannadanewsnow.com/kannada/bengaluru-security-guard-robbed-of-house-hands-and-legs-tied-lakhs-of-rupees-stolen-flee-with-cash-gold/ ಇದೀಗ ಶೋಭಾ ಕರಂದ್ಲಾಜೆ ಆಸ್ತಿಯಲ್ಲಿ ಶೇ.50ರಷ್ಟು ಹೆಚ್ಚಳವಾಗಿದೆ. ಕಳೆದ ಬಾರಿ 10.48 ಕೋಟಿ ರೂ.ಗಳ ಆಸ್ತಿ ಘೋಷಿಸಿಕೊಂಡಿದ್ದ ಇವರು,ಇದೀಗ ಒಟ್ಟು 16 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.ಅಲ್ಲದೆ 1 ಕೆ.ಜಿ ಚಿನ್ನದ ಬಿಸ್ಕೆಟ್ ಮಾರುಕಟ್ಟೆ ಮೌಲ್ಯ 68,40,000, ಹಾಗೂ 650 ಗ್ರಾಂ ಚಿನ್ನಾಭರಣ, 1620 ಗ್ರಾಂ ಬೆಳ್ಳಿ ಚಿನ್ನದ ಆಭರಣ…

Read More

ಬೆಂಗಳೂರು : ಕಳ್ಳತನ ಹಾಗೂ ದರೋಡೆಯಿಂದ ಮನೆಯನ್ನು ಕಾಯಬೇಕಿದ್ದ ಸೆಕ್ಯೂರಿಟಿ ಗಾರ್ಡ್ ಇದೀಗ ಮಾಲೀಕನ ಮನೆಯಲ್ಲಿ ಲಕ್ಷಾಂತರ ರೂ. ಹಣ, ಚಿನ್ನ ದೋಚಿ ಪರಾರಿಯಾಗಿರುವ ಘಟನೆ  ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರದ ರಾಮರೆಡ್ಡಿ ಕಾಂಪ್ಲೆಕ್ಸ್ ಬಳಿ ನಡೆದಿದೆ. https://kannadanewsnow.com/kannada/siddaramaiah-will-continue-as-cm-if-rajasekhar-hitnal-wins-former-minister-iqbal-ansari/ ಈ ಘಟನೆಯು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸರ್ಜಾಪುರದ ರಾಮರೆಡ್ಡಿ ಕಾಂಪ್ಲೆಕ್ಸ್ ಹುಬ್ಬಳ್ಳಿ ನಡೆದಿದ್ದು ಮನೆಯ ಮಾಲೀಕ ಮಧುಸೂದನ್ ರೆಡ್ಡಿ ಅವರು ಒಬ್ಬಂಟಿಯಾಗಿದ್ದರು. ಇದನ್ನು ತಿಳಿದ ಸೆಕ್ಯೂರಿಟಿ ಗಾರ್ಡ್ ರೋಷನ್ ಆತನ ನಾಲ್ವರು ಸ್ನೇಹಿತರೊಂದಿಗೆ ಬಂದು ಮಧುಸೂದನ್ ರೆಡ್ಡಿ ಅವರ ಕೈಕಾಲು ಕಟ್ಟಿ ಹಾಕಿ ಸುಮಾರು 30 ಲಕ್ಷ ಹಣ ಹಾಗೂ 250 ಗ್ರಾಂ ಚಿನ್ನವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. https://kannadanewsnow.com/kannada/bjp-state-president-b-y-vijayendra-condoles-the-death-of-senior-journalist-m-k-bhaskar-rao/ ರೋಶನ್ ಕಳೆದ ಮೂರು ತಿಂಗಳಿಂದ ಪತ್ನಿ ಜೊತೆ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ. ಕಳೆದ ಎರಡು ದಿನಗಳ ಹಿಂದೆ ಸಂಪ್ ಕ್ಲೀನ್ ಮಾಡಲು ಓರ್ವ ಆರೋಪಿ ಬಂದಿದ್ದ. ತಡರಾತ್ರಿ ಸೆಕ್ಯೂರಿಟಿ ಗಾರ್ಡ್ ವಾಸವಿದ್ದ ಕೊಠಡಿಯಲ್ಲಿ ಎಣ್ಣೆ…

Read More

ಕೊಪ್ಪಳ : ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರದ ವೇಳೆ ವರುಣ ಕ್ಷೇತ್ರದಿಂದ ಅರವತ್ತು ಸಾವಿರ ಲೀಡ್ ಗಳಿಂದ ಗೆಲ್ಲಿಸಿದರೆ ನನ್ನನ್ನು ಯಾರು ಮುಟ್ಟೋಕಾಗಲ್ಲ ಎಂದು ಸಿಎಂ ಸ್ಥಾನದ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದರು ಇದೀಗ ಮಾಜಿ ಸಚಿವ ಅಕ್ಬಲ್ ಇನ್ ಸಾರಿ ಅವರು ಕೊಪ್ಪಳದಲ್ಲಿದ್ದರೆ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. https://kannadanewsnow.com/kannada/breaking-hc-reserves-verdict-on-delhi-cm-kejriwals-plea-challenging-his-arrest/ ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಮಾತನಾಡಿದ ಅವರು, ಹಿಟ್ನಾಳ ಗೆದ್ದರೆ ಸಿದ್ದರಾಮಯ್ಯ ಅವರು ಸಿಎಂ ಆಗಿ ಮುಂದುವರೆಯುತ್ತಾರೆ.ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ರಾಜಶೇಖರ್ ಹಿಟ್ನಾಳ ಅವರು ಗೆಲ್ಲಬೇಕು.ಅವರಿದ್ದರೆ ಮಾತ್ರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಲೋಕಸಭಾ ಚುನಾವಣೆ ಸಿಎಂಕೆ ನಿರ್ಣಾಯಕ ಎಂದು ಇಕ್ಬಾಲ್ ಅನ್ಸಾರಿ ತಿಳಿಸಿದರು. https://kannadanewsnow.com/kannada/centre-issues-high-risk-warning-for-iphone-ipad-and-macbook-users/ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕಾದರೆ ಎಲ್ಲರೂ ಶ್ರಮಪಡಲೇಬೇಕು ಎಂದು ಗಂಗಾವತಿ ಪಟ್ಟಣದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿಕೆ ನೀಡಿದ್ದಾರೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪಿಎ ಮಾಡಿರುವಂತಹ ಎಡವಟ್ಟಿಗೆ ಇದೀಗ ನಾಮಪತ್ರ ಸಲ್ಲಿಸಲು ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪೇಚಿಗೆ ಸಿಲುಕಿರುವ ಘಟನೆ ನಡೆದಿದೆ. https://kannadanewsnow.com/kannada/amit-shah-doesnt-have-dhamma-to-come-for-discussion-with-us-siddaramaiah/ ಹೌದು ಇಂದು ಎರಡು ತಂಡಗಳಲ್ಲಿ ತೆರಳಿ ನಾಮಪತ್ರ ಸಲ್ಲಿಸಲು ನಿರ್ಧರಿಸಲಾಗಿತ್ತು.ಮೊದಲ ತಂಡದ ಜೊತೆ ನಾಮಪತ್ರ ಹಾಕಿದ್ದ ರಕ್ಷಾ ರಾಮಯ್ಯ ಎರಡನೇ ತಂಡದ ಜೊತೆ ನಾಮಪತ್ರ ಸಲ್ಲಿಸಲು ಅಸಲಿ ನಾಮಪತ್ರವೇ ಇರಲಿಲ್ಲ. ಬೇಸರಗೊಂಡು ಚುನಾವಣಧಿಕಾರಿ ಜೊತೆಗೆ ಹೊರಗೆ ಫೋಟೋ ತೆಗೆಸಿಕೊಂಡು ವಾಪಸ್ ಬಂದ ಘಟನೆ ನಡೆಯುತು. https://kannadanewsnow.com/kannada/belagavi-election-commission-seizes-tv-worth-rs-9-56-lakh/ ಮೊದಲ ತಂಡದೊಂದಿಗೆ ನಾಮಪತ್ರ ಸಲ್ಲಿಸಿದ ರಕ್ಷಾ ರಾಮಯ್ಯ ಎರಡನೇ ವೇಳೆ ನಾಮಪತ್ರ ಸಲ್ಲಿಸಲು ಅಸಲಿ ನಾಮಪತ್ರವನ್ನೇ ಮರೆತು ಬಂದಿದ್ದರು ಎನ್ನಲಾಗಿದೆ.ಇದಕ್ಕೆ ಅವರ ಪಿಎ ಮಾಡಿರುವ ಎಡವಟ್ಟು ಕಾರಣ ಎಂದು ಹೇಳಲಾಗುತ್ತಿದೆ. ಶಾಸಕ ಪ್ರದೀಪ ಈಶ್ವರ HM ರೇವಣ್ಣ ಸೇರಿದಂತೆ ಕಾಂಗ್ರೆಸ್ ನಾಯಕರು ಮುಖಂಡರು ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ

Read More

ಮೈಸೂರು : ಲೋಕಸಭೆ ಚುನಾವಣೆ ಹಿನ್ನೆಲೆ ನಿನ್ನೆ ಚನ್ನಪಟ್ಟಣದಲ್ಲಿ ಕೇಂದ್ರ ಗೃಹ ಸಚಿವ ಅವರು ಬೃಹತ್ ರೋಡ್ ಶೋ ನಡೆಸಿದರು.ಈ ಕುರಿತಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದು, ಬರ ಪರಿಹಾರಕ್ಕೆ ಕುರಿತಂತೆ ಅಮಿತ್ ಶಾ ಅವರಿಗೆ ನಮ್ಮ ಜೊತೆ ಚರ್ಚೆ ಮಾಡಲು ಧಮ್ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/karnataka-puc-2nd-result-2024-expected-date-and-time/ ಮೈಸೂರಲ್ಲಿ ಚುನಾವಣಾ ಪ್ರಚಾರದ ವೇಳೆ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ನಮ್ಮ ಜೊತೆ ಚರ್ಚೆಗೆ ಬರೋಕೆ ಅಮಿತ್ ಶಾ ಗೆ ಧಮ್ ಇಲ್ಲ ಎಂದು ಮೈಸೂರಿನಲ್ಲಿ ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ಅಮಿತ್ ಶಾ ನೆನ್ನೆ ಬಂದು ಸುಳ್ಳು ಹೇಳಿ ಹೋಗಿದ್ದಾರೆ.ನಮ್ಮ ಜೊತೆ ಒಂದೇ ವೇದಿಕೆಗೆ ಬನ್ನಿ ಚರ್ಚೆ ಮಾಡೋಣ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಸುಳ್ಳು ಹೇಳುತ್ತಿದ್ದೀವಾ ನೀವು ಹೇಳುತ್ತಿದ್ದೀರಾ ಎಂದು ತೀರ್ಮಾನ ಆಗಲಿ ಎಂದು ಅವರು ಕಿಡಿ ಕಾರಿದರು. https://kannadanewsnow.com/kannada/belagavi-election-commission-seizes-tv-worth-rs-9-56-lakh/ ನಿನ್ನೆ ಚನ್ನಪಟ್ಟಣಕ್ಕೆ ಅಮಿತ್…

Read More

ಬೆಳಗಾವಿ : ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮಾದರಿ ನೀತಿ ಸಂಹಿತೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಅಕ್ರಮಗಳನ್ನು ತಡೆಯಲು ಹೀಗಾಗಿ ಪ್ರತಿಯೊಂದು ಪ್ರದೇಶಗಳಲ್ಲಿ ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ. https://kannadanewsnow.com/kannada/radha-hiregowdar-shivaswamy-satish-anjinappa-team-launch-new-news-channel/ ಇದೀಗ ಈ ಸಂಬಂಧ ಇದೀಗ ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9.56 ಲಕ್ಷ ಮೌಲ್ಯದ ಟಿವಿಗಳನ್ನು ವಶಪಡಿಸಿಕೊಳ್ಳಲಾಗಿದೆ. ವಾಹನದಲ್ಲಿ ದಾಖಲೆಯಿಲ್ಲದೆ ಸುಮಾರು 9.56 ಲಕ್ಷ ಮೌಲ್ಯದ ಟಿವಿಗಳನ್ನು ಸಾಗಿಸಲಾಗುತ್ತಿದ್ದು ಈ ವೇಳೆ ಅಧಿಕಾರಿಗಳ ತಪಾಸಣೆಯ ವೇಳೆ ಟಿವಿಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಕುಡಚಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಳ್ಳಲಾಗಿದೆ.

Read More

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಕರ್ನಾಟಕ ಹೈಕೋರ್ಟ್ ನ್ಯಾಯಾಲಯದಲ್ಲೇ ವ್ಯಕ್ತಿಯೊಬ್ಬ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಕೋರ್ಟ್ ಕೇಸ್ ಸಂಬಂಧ ಬೆಂಗಳೂರಿನ ಹೈಕೋರ್ಟ್ ನ್ಯಾಯಾಲಯಕ್ಕೆ ಮೈಸೂರು ಮೂಲಕ ಶ್ರೀನಿವಾಸ್ ಎಂಬುವರು ಆಗಮಿಸಿದ್ದರು. ಹೈಕೋರ್ಟ್ ಕೋರ್ಟ್ ಹಾಲ್.1ರಲ್ಲಿ ಪ್ರಕರಣವೊಂದರ ಸಂಬಂಧ ವಿಚಾರಣೆ ಅಂತ್ಯಕ್ಕೆ ತಲುಪಿದ್ದಂತ ಶ್ರೀನಿವಾಸ್, ನ್ಯಾಯಮೂರ್ತಿಗಳ ಎದುರು ಬಂದು, ಅರ್ಜಿಯೊಂದನ್ನು ನ್ಯಾಯಾಲಯಕ ಸಿಬ್ಬಂದಿಗಳಿಗೆ ನೀಡಿದರು. https://kannadanewsnow.com/kannada/%e0%b2%b9%e0%b2%b3%e0%b3%86%e0%b2%af%e0%b2%a6%e0%b3%8d%e0%b2%a6%e0%b2%a8%e0%b3%8d%e0%b2%a8%e0%b3%86%e0%b2%b2%e0%b3%8d%e0%b2%b2-%e0%b2%ae%e0%b2%a8%e0%b2%b8%e0%b3%8d%e0%b2%b8%e0%b2%b2%e0%b3%8d%e0%b2%b2/ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಅರ್ಜಿಯೊಂದನ್ನು ನೀಡಿದ ಬಳಿಕ ಥಿಯೇಟರ್ ನಲ್ಲಿ ಬಳಸುವ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದಂತ ಪೊಲೀಸರು, ತಕ್ಷಣ ಶ್ರೀನಿವಾಸ್ ಅನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಹೈಕೋರ್ಟ್ ಕೇಂದ್ರ ವಿಭಾಗದ ಡಿಸಿಪಿ, ಕಬ್ಬನ್ ಪಾರ್ಕ್ ಇನ್ಸ್ ಪೆಕ್ಟರ್ ಭೇಟಿ ನೀಡಿ, ಪರಿಶೀಲನೆ ನಡೆಸಿ, ಮಾಹಿತಿ ಪಡೆದರು. ಹೈದ್ರಾಬಾದ್ ಮೂಲದ ಕಂಪನಿಯಲ್ಲಿ ಲಕ್ಷಾಂತರ ವಂಚನೆ ಘಟನೆ ಕುರಿತಂತೆ ತನಿಖೆ ನಡೆಸಿದ ಪೊಲೀಸರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಶ್ರೀನಿವಾಸ್…

Read More