Author: kannadanewsnow05

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಹಲವು ಬದಲಾವಣೆ ನಡೆಯುತ್ತಿದ್ದು ಇದೀಗ ಮೈತ್ರಿ ಅಭ್ಯರ್ಥಿಗೆ ಮಂಡ್ಯ ಸಂಸದ ಅಂಬರೀಶ್ ಅವರು ಬೆಂಬಲಿಸುವುದಾಗಿ ಘೋಷಿಸಿದ್ದು ಅಲ್ಲದೆ ಇತ್ತೀಚಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ಕುರಿತು ಸುಮಲತಾ ಅವರು ಸ್ಪಷ್ಟನೆ ನೀಡಿದ್ದಾರೆ. https://kannadanewsnow.com/kannada/breaking-boxer-vijender-singh-quits-congress-joins-bjp/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾವು ಹಳೆಯದನ್ನೆಲ್ಲ ಮರೆತು ಮೈತ್ರಿ ಮಾಡಿಕೊಂಡಿದ್ದೇವೆ. ಮನಸಲ್ಲಿ ಏನು ಇಟ್ಟುಕೊಳ್ಳಬೇಡಿ ಅಂದಿದ್ದಾರೆ ಅಷ್ಟೇ. ನಾನು ದ್ವೇಷ ಸಾಧಿಸುವ ಅವಶ್ಯಕತೆ ಕೂಡ ಇಲ್ಲ ಸಹಕಾರ ಕೊಡಿ ಅಂದರೂ ಅಷ್ಟೇ ಬೇರೆ ಏನು ಮಾತನಾಡಿಲ್ಲ ಕುಮಾರಸ್ವಾಮಿ ಭೇಟಿ ಬಗ್ಗೆ ಸಂಸದ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ. https://kannadanewsnow.com/kannada/man-attempts-suicide-by-slitting-his-throat-with-knife-in-karnataka-high-court/ HD ಕುಮಾರಸ್ವಾಮಿ ಅವರು ಸೌಜನಕ್ಕೆ ಭೇಟಿ ನೀಡಿದ ಅವರು ಪ್ರಚಾರದ ವಿಷಯವಾಗಿ ಯಾವುದೇ ರೀತಿ ಮಾತನಾಡಿಲ್ಲ. ಹಳೆಯದನ್ನೆಲ್ಲ ಮರೆತು ಮೈತ್ರಿಯ ಅಲೆ ಬರುತ್ತಿದೆ ಮನಸ್ಸಿನಲ್ಲಿ ಯಾವುದೇ ಬೇಜಾರ್ ಇಟ್ಟುಕೊಳ್ಳಬೇಡಿ ಅಂತ ಹೇಳಿದ್ದಾರೆ.ಜೀವನದ ಉದ್ದಕ್ಕೂ ದ್ವೇಷ ಹಗೆ ಇಟ್ಟುಕೊಂಡು ಏನು ಸಾಧಿಸುವುದಿಲ್ಲ. ಹಾಗಾಗಿ ಭೇಟಿ ವೇಳೆ ಅವರು ಸಹಕಾರ…

Read More

ತುಮಕೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ ಸೋಮಣ್ಣ ನಾಮಪತ್ರ ಸಲ್ಲಿಸುವ ವೇಳೆ ಬೆಂಬಲಿಗರನ್ನು ಜಿಲ್ಲಾಧಿಕಾರಿ ಕಚೇರಿ ಒಳಗಡೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿ.ಸೋಮಣ್ಣ ಪೊಲೀಸರ ನಡುವೆ ಕಿರಿಕ್ ನಡೆದಿರುವ ಘಟನೆ ನಡೆದಿದೆ. https://kannadanewsnow.com/kannada/tumakuru-3-month-old-baby-dies-after-being-hit-by-a-wheel-in-a-lorry-bike-collision/ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಈ ಘಟನೆ ನಡೆದಿದೆ. ತುಮಕೂರು ಡಿವೈಎಸ್ಪಿ ಚಂದ್ರಶೇಖರ್ ಸೋಮಣ್ಣ ನಡುವೆ ವಾಗ್ವಾದ ನಡೆದಿದೆ.ಬೆಂಬಲಿಗರನ್ನು ಡಿಸಿ ಕಚೇರಿಗೆ ಬಿಡುವ ವಿಚಾರದಲ್ಲಿ ವಿ. ಸೋಮಣ್ಣ ಹಾಗೂ ಪೊಲೀಸರ ನಡುವೆ ವಾದ ನಡೆದಿದೆ.ಏನ್ ತಮಾಷೆ ಮಾಡುತ್ತಿದ್ದೀರಾ ಎಂದು ಪೊಲೀಸರಿಗೆ ವಿ ಸೋಮಣ್ಣ ಪ್ರಶ್ನೆ ಮಾಡಿದ್ದಾರೆ. https://kannadanewsnow.com/kannada/tumakuru-3-month-old-baby-dies-after-being-hit-by-a-wheel-in-a-lorry-bike-collision/ ಈ ವೇಳೆ ತಮಾಷೆ ಏನಿಲ್ಲಾ ಐವರಿಗೆ ಮಾತ್ರ ಅವಕಾಶ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಸೇರಿ ಐವರಿಗಷ್ಟೇ ಅವಕಾಶವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ವಿ. ಸೋಮಣ್ಣ ಅವರು ನಮ್ಮ ಬಳಿ 3 ಮೂರು ಸೆಟ್ಟಿದೆ. ಮುಖಂಡರನ್ನು ಅಷ್ಟೇ ಬಿಡಿ ಎಂದು ಕೇಳಿದ್ದಾರೆ…

Read More

ತುಮಕೂರು : ಬೈಕ್‌ ಮತ್ತು ಟಿಪ್ಪರ್‌ ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಮೂರು ತಿಂಗಳ ಹೆಣ್ಣು ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಂಎಚ್‌ ಪಟ್ಟಣ ಕೆರೆಯ ಸಮೀಪದ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ. https://kannadanewsnow.com/kannada/will-not-contest-elections-wont-leave-mandya-sumalatha-ambareesh-to-join-bjp-on-saturday/ ಗುಬ್ಬಿ ಪಟ್ಟಣದ ಲೋಕೇಶ್‌ ಹಾಗೂ ಲಕ್ಷ್ಮಿ ದಂಪತಿ ತಮ್ಮ ದ್ವಿಚಕ್ರ ವಾಹನದಲ್ಲಿ ಗುಬ್ಬಿ ಕಡೆಯಿಂದ ತುಮಕೂರಿಗೆ ಹೋಗುತ್ತಿದ್ದರು. ಇದೇ ವೇಳೆ ಮಣ್ಣು ತುಂಬಿಕೊಂಡಿದ್ದ ಟಿಪ್ಪರ್ ಒಂದು ಎಂಎಚ್ ಪಟ್ಟಣದ ಕಡೆ ತೆರಳುತ್ತಿದ್ದ ವೇಳೆ ತಕ್ಷಣ ಎಡಕ್ಕೆ ತಿರುವಿದಾಗ ಬೈಕ್ ಡಿಕ್ಕಿ ಆಗಿದೆ. https://kannadanewsnow.com/kannada/will-resign-if-amit-shahs-statement-on-drought-relief-proves-to-be-true-siddaramaiah/ ಈ ವೇಳೆ ಮಗು ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದೆ ಎಂದು ಹೇಳಲಾಗುತ್ತಿದ್ದು, ಅಪಘಾತದಲ್ಲಿ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಮೈಸೂರು : ರಾಜ್ಯದಲ್ಲಿ ಬರ ಘೋಷಣೆಯಾದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಇದು ಸುಳ್ಳು ಎನ್ನುವುದಾದರೆ ನಾನು ರಾಜೀನಾಮೆ ಕೊಡುತ್ತೇನೆ. ಅದು ಸತ್ಯವಾಗಿದ್ದರೆ ಅಮಿತ್ ಶಾ ರಾಜೀನಾಮೆ ನೀಡುತ್ತಾರೆಯೇ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಸವಾಲು ಹಾಕಿದರು. ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಬುಧವಾರ ಬೆಳಿಗ್ಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಮಾತುಕತೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. https://kannadanewsnow.com/kannada/breaking-man-slits-throat-in-front-of-bench-in-bengaluru-high-court/ ಮುಂಗಾರು ಹಂಗಾಮಿನಲ್ಲಿ ಬರಗಾಲ ಘೋಷಣೆ ಮಾಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಅಕ್ಟೋಬರ್ 31 ರವರೆಗೆ ಕೇಂದ್ರ ಸರ್ಕಾರ ಸೂಚನೆ ಕೊಡುತ್ತೆ. ಸೆಪ್ಟೆಂಬರ್ 13ರಂದು ನಾವು ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಿದ್ದೇವೆ. ಮುಂಗಾರು ಹಂಗಾಮಿನ ಮಧ್ಯದಲ್ಲಿ ಬರಗಾಲ ಘೋಷಣೆಗೆ ಕೇಂದ್ರ ಸರ್ಕಾರವೇ ಅವಕಾಶವನ್ನು ಕಲ್ಪಿಸಿದೆ ಎಂದರು. https://kannadanewsnow.com/kannada/gt-devegowda-to-cm-siddaramaiah/ ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ, ರಾಜ್ಯಕ್ಕೆ ಬರ…

Read More

ಬೆಂಗಳೂರು : ಬೆಂಗಳೂರಿನ ಹೈಕೋರ್ಟ್ ಹಾಲ್ ಒಂದರಲ್ಲಿ ವ್ಯಕ್ತಿ ಒಬ್ಬ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠ ಎಂದಿನಂತೆ ದೈನಂದಿನ ಪ್ರಕರಣಗಳ ವಿಚಾರಣೆ ನಡೆಸುತ್ತಿತ್ತು. ಮಧ್ಯಾಹ್ನ 1.15ರ ಸಮಯದಲ್ಲಿ ಕ್ರಮ ಸಂಖ್ಯೆ 26 ರ ಪ್ರಕರಣವನ್ನು ಕೋರ್ಟ್ ಆಫೀಸರ್ ಕೂಗುತ್ತಿದ್ದಂತೆಯೇ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರು ಒಂದಷ್ಟು ಫೈಲುಗಳೊಂದಿಗೆ ನ್ಯಾಯಪೀಠದ ಮುಂದೆ ಬಂದು ನಿಂತರು. ನೋಡ ನೋಡುತ್ತಿದ್ದಂತೆಯೇ ಆ ವ್ಯಕ್ತಿ ತಾವು ತಂದಿದ್ದ ಹರಿತವಾದ ಬ್ಲಡ್‌ನಂತಹ ಆಯುಧದಿಂದ ತಮ್ಮ ಕತ್ತು ಕೊಯ್ದುಕೊಂಡರು. ತಕ್ಷಣವೇ ಮುಖ್ಯ ನ್ಯಾಯಮೂರ್ತಿಗಳು ಪೊಲೀಸರನ್ನು ಕರೆದು ಆ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದರು.ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆ ವ್ಯಕ್ತಿಯನ್ನು ಹೊರಗೆ ಕರೆದುಕೊಂಡು ಹೋದರು. ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.

Read More

ರಾಮನಗರ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಸಿದ ಕೇಂದ್ರ ಸಚಿವ ಅಮಿತ್ ಶಾ ಇಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿಯಾಗಿರುವ ಡಾ. ಸಿಎನ್ ಮಂಜುನಾಥ್ ಅವರು ಮೋದಿಯವರು 400 ಸಂಸದರನ್ನು ಕಳಿಸಿಕೊಡಿ ಎಂದಿದ್ದಾರೆ.ಅದರಲ್ಲಿ ನಾನು ಒಬ್ಬನಾಗುತ್ತೇನೆ ಚನ್ನಪಟ್ಟಣದಿಂದ ಅಮಿತ್ ಶಾ ಪ್ರಚಾರಕ್ಕೆ ಚಾಲನೆ ನೀಡಿದ ಸಂತಸ ತಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬದಲಾವಣೆ ಗಾಳಿ ಚನ್ನಪಟ್ಟಣ ದಿಂದಲೇ ಶುರುವಾಗಿದೆ. ಜನಸಾಗರ ನೋಡಿದರೆ ಗೆಲುವು ನನ್ನದೇ. ಜನ ಬದಲಾವಣೆ ಬಯಸಿದ್ದಾರೆ 400ಕ್ಕೂ ಹೆಚ್ಚು ಸಂಸದರನ್ನು ಕಳುಹಿಸಿಕೊಡಿ ಅಂತ ಪ್ರಧಾನಿ ಮೋದಿ ಅವರು ಹೇಳಿದ್ದಾರೆ 400 ಸಂಸದರಲ್ಲಿ ನಾನು ಒಬ್ಬನಾಗಿರುತ್ತೇನೆ ಎಂದು ಸಿ ಎಸ್ ಮಂಜುನಾಥ್ ತಿಳಿಸಿದರು. ಇದೇ ವೇಳೆ ಬಿಜೆಪಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರು ಮಾತನಾಡಿ, ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ನಮಗೆ ಆನೆ ಬಲ ಬಂದಂತಾಗಿದೆ ಎಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಬಿಜೆಪಿ…

Read More

ಬೆಂಗಳೂರು : ಸುಳ್ಳುಗಳ ಸರದಾರ ಎಲೆಕ್ಟ್ರೊಲ್ ಬಾಂಡ್ ಸರದಾರ ಅಮಿತ್ ಷಾ. ಕೇಂದ್ರ ಸಚಿವ ಅಮಿತ್ ಶಾ ಹಸಿ ಸುಳ್ಳುಗಳನ್ನು ಹರಿಬಿಟ್ಟಿದ್ದಾರೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು. ಅಮಿತ್ ಶಾ ಸೂರ್ಯನಿಗೆ ಟಾರ್ಚ್ ಹಿಡಿಯುವ ಕೆಲಸ ಮಾಡಿದ್ದಾರೆ. ಬರ ಪರಿಹಾರ ಕೋರಿ ವರದಿ ಸಲ್ಲಿಸಲು ಮೂರು ತಿಂಗಳು ವಿಳಂಬ ಆರೋಪ ಮಾಡಿದ್ದರು. ತಮ್ಮ ತಪ್ಪು ಮುಚ್ಚಿಕೊಳ್ಳಲು ಅಮಿತ್ ಶಾ ಇಂತಹ ಹೇಳಿಕೆಗಳನ್ನು ನೀಡಿದ್ದಾರೆ. 2023ರ ಸೆಪ್ಟೆಂಬರ್ ನಲ್ಲಿ ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಮನವಿ ಸಲ್ಲಿಸಲಾಗಿತ್ತು ಎಂದರು. ಮುಂಗಾರು ಹಂಗಾಮಿನಲ್ಲಿ ಬರಗಾಲ ಘೋಷಣೆ ಮಾಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಅಕ್ಟೋಬರ್ 31 ರವರೆಗೆ ಕೇಂದ್ರ ಸರ್ಕಾರ ಸೂಚನೆ ಕೊಡುತ್ತೆ. ಸೆಪ್ಟೆಂಬರ್ 13ರಂದು ನಾವು ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಿದ್ದೇವೆ. ಮುಂಗಾರು ಹಂಗಾಮಿನ ಮಧ್ಯದಲ್ಲಿ ಬರಗಾಲ ಘೋಷಣೆಗೆ ಕೇಂದ್ರ ಸರ್ಕಾರವೇ ಅವಕಾಶವನ್ನು ಕಲ್ಪಿಸಿದೆ ಎಂದರು. ಅಕ್ಟೋಬರ್ 31ಕ್ಕೆ ಬರಗಾಲ ಘೋಷಣೆ ಮಾಡಬೇಕೆಂದು ಕೇಂದ್ರ…

Read More

ರಾಮನಗರ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಶಾ ಚುನಾವಣಾ ಪ್ರಚಾರ ನಡೆಸುತ್ತಿದ್ದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಎಚ್ ಡಿ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದ್ದು ಇಡೀ ರಾಜ್ಯ ಸುತ್ತಿದರು ಕೂಡ ನನ್ನ ಹೃದಯ ರಾಮನಗರದಲ್ಲಿದೆ ನಾನು ರಾಮನಗರ ಜಿಲ್ಲೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದರು. ನನ್ನ ಕೊನೆಯ ಉಸಿರು ಇರುವರೆಗೂ ರಾಮನಗರ ಜಿಲ್ಲೆಯನ್ನು ಮರೆಯಲ್ಲ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣೆ ಯಾವ ರೀತಿ ನಡಿತಿದೆ ಗೊತ್ತಿದೆ ಲೋಕಸಭಾ ಚುನಾವಣೆ ಇದೊಂದು ತರಹ ಧರ್ಮ ಯುದ್ಧ ಮೈತ್ರಿ ಅಭ್ಯರ್ಥಿ ಸಿಎನ್ ಮಂಜುನಾಥ್ ಸೇವೆ ಈ ದೇಶಕ್ಕೆ ಬೇಕಾಗಿದೆ ಎಂದು ತಿಳಿಸಿದರು. ನಾನು ಚನ್ನಪಟ್ಟಣ ಚುನಾವಣೆಗೆ ಬರದಿದ್ದರೂ ನೀವು ನನ್ನನ್ನು ಗೆಲ್ಲಿಸಿದ್ರಿ.ಇಡೀ ರಾಜ್ಯ ಸುತ್ತುತ್ತಿದ್ದೇನೆ ಆದರೆ ನನ್ನ ಹೃದಯ ರಾಮನಗರದಲ್ಲಿ ಇದೆ.ಹಾಸನ ಜಿಲ್ಲೆ ಜನ್ಮ ಕೊಟ್ಟಿದೆ ರಾಮನಗರ ರಾಜಕೀಯವಾಗಿ ಜನ್ಮ ಕೊಟ್ಟಿದೆ. ಏಪ್ರಿಲ್ ನಾಲ್ಕರಂದು ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿ ರಾಮನಗರಕ್ಕೆ ಬರುತ್ತೇನೆ.ಈ…

Read More

ಮೈಸೂರು : ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ.ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. https://kannadanewsnow.com/kannada/update-turkey-death-toll-in-istanbul-nightclub-fire-rises-to-29/ ಇಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 45 ಕ್ಕೂ ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರುಗಳನ್ನು ಹಾಗೂ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದ ಅವರು, ದಲಿತರು, ಶೂದ್ರರು, ಹಿಂದುಳಿದವರ ವಿರೋಧಿಯಾದ ಬಿಜೆಪಿ ಆರ್‌ಎಸ್‌ಎಸ್‌ ಮೀಸಲಾತಿಯನ್ನೂ ವಿರೋಧಿಸುತ್ತದೆ. ಎಂದರು. https://kannadanewsnow.com/kannada/21-year-old-beats-viswanathan-anand-to-become-indias-no-1-chess-player/ ನಾನು ಮುಖ್ಯಮಂತ್ರಿ ಆಗಿರುವುದಕ್ಕೆ, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದಿಸಿದರು. ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ…

Read More

ದಾವಣಗೆರೆ : ಸಂಸದ ಜಿಎಂ ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅಡುಗೆ ಮಾಡಲಿಕ್ಕೆ ಲಾಯಕ್ಕು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಶಾಮನವರು ಶಿವಶಂಕರಪ್ಪ ಅವರು ಇದೀಗ ಚುನಾವಣೆ ಆಯೋಗಕ್ಕೆ ಪತ್ರ ಬರೆಯುವ ಮೂಲಕ ಸ್ಪಷ್ಟನೆ ನೀಡಿದ್ದು, ನನಗೆ ಆಗದವರು ದ್ವೇಷದಿಂದ ಹೇಳಿಕೆಗಳನ್ನು ತಿರುವು ಸೃಷ್ಟಿಸಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/turkey-25-killed-8-injured-in-fire-at-istanbul-nightclub/ ಕಳೆದ ಕೆಲವು ದಿನಗಳ ಹಿಂದೆ ಶಮನೂರು ಶಿವಶಂಕರಪ್ಪ ಅವರು ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ಜಿಎಂ ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ ಈ ಹಿನ್ನೆಲೆಯಲ್ಲಿ ಸಂಸದ ಜಿಎಂ ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅಡುಗೆ ಮಾಡಲಿಕ್ಕೆ ಲಾಯಕ್ಕು ಎಂಬ ಹೇಳಿಕೆ ಕುರಿತಾಗಿ ಉಪಚುನಾವಣಾ ಅಧಿಕಾರಿಗಳು ಶಾಮನೂರು ಶಿವಶಂಕರಪ್ಪ ಅವರಿಗೆ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಸೂಚಿಸಿದ್ದರು ಇದೀಗ ಅವರು ಚುನಾವಣೆ ಆಯೋಗಕ್ಕೆ ಪತ್ರದ ಮೂಲಕ ಸ್ಪಷ್ಟನೆ ನೀಡಿದ್ದಾರೆ ತಮ್ಮ ಹೇಳಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ಶಾಮನೂರು…

Read More