Author: kannadanewsnow05

ಮಂಡ್ಯ : 62 ವರ್ಷಗಳ ಸುದೀರ್ಘ ಸಮಯದಿಂದ ಪಕ್ಷವನ್ನು ಕಟ್ಟಲಾಗಿದೆ.ದೇಶದ ಅಭಿವೃದ್ಧಿಗೆ ಮುನ್ನಡಿ ಬರೆದಿರುವ ಪಕ್ಷದ ಜೊತೆ ಕೈ ಜೋಡಿಸಿದ್ದೇವೆ. ಮೈತ್ರಿ ಅಭ್ಯರ್ಥಿಗೆ ತಳಮಟ್ಟದಿಂದ ಕೆಲಸ ಮಾಡಬೇಕಿದೆ.ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮ ಪಡಬೇಕಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿಕೆಯನ್ನ ನೀಡಿದರು. ಮದ್ದೂರಿನಲ್ಲಿ ನಡೆದ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಮೂರನೇ ಬಾರಿಗೆ ಮೋದಿ ಅವರನ್ನು ಪ್ರಧಾನಿ ಮಾಡಬೇಕಿದೆ. ಕುಮಾರಸ್ವಾಮಿ ಅವರನ್ನು ಮಂಡ್ಯ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. 2019 ರ ಸೋಲು ಕಾರ್ಯಕರ್ತರ ಸೋಲಾಗಿದೆ. ಜಿಲ್ಲೆಯಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಕುಮಾರಸ್ವಾಮಿ ಅವರ ಸರ್ಕಾರ ಇರಲಿಲ್ಲ ಎಂದರು. 6 ಕೋಟಿ ಕನ್ನಡಿಗರ ಆಶೀರ್ವಾದ ಇದ್ದರೆ ರೈತರ ಸಾಲ ಮನ್ನಾ ಮಾಡ್ತಿವಿ ಅಂತ ಹೇಳಿದ್ರು. ಆದರೆ ನಮಗೆ 36 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇವು. ನಾವು ಯಾರ ಮನೆ ಬಾಗಿಲಿಗೆ ಹೋಗಿರಲಿಲ್ಲ. ಆದರೆ ದೆಹಲಿ ದೊರೆಗಳು ತಮ್ಮ ಮನೆಯ ಬಳಿ ಬಂದು ಬಿಜೆಪಿ ನಾಯಕರ ಜೊತೆ ಕೈ ಜೋಡಿಸಬೇಡಿ ಎಂದು ಮುಖ್ಯಮಂತ್ರಿ…

Read More

ಕೋಲಾರ : ಕೋಲಾರದಲ್ಲಿ ವೈದ್ಯರ ನಿರ್ಲಕ್ಷದಿಂದ ರೋಗಿ ಸಾವನ್ನಪ್ಪಿದ್ದು, ಈ ವೇಳೆ ಮೃತನ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದು ಹೀಗಾಗಿ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ವೈದ್ಯರು ಮೃತ ಸಂಬಂಧಿಕರ ವಿರುದ್ಧ ದೂರು ದಾಖಲಿಸುತ್ತಾರೆ ಅಲ್ಲದೆ, ರೋಗಿಯ ಸಾವಿಗೆ ವೈದರೆ ಕಾರಣ ಎಂದು ಆರೋಪಿಸಿ ಮೃತನ ಸಂಬಂಧಿಕರು ವೈದ್ಯರ ವಿರುದ್ಧ ಪ್ರತಿ ದೂರನ್ನು ದಾಖಲಿಸಿದ್ದಾರೆ. https://kannadanewsnow.com/kannada/breaking-3-dead-including-20-sheep-as-vehicle-loaded-with-sheep-meets-with-accident-in-haveri/ ಮೃತ ವ್ಯಕ್ತಿ ಹೊಟ್ಟೆ ನೋವು ಅಂತ ಹೋಪ್ ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದರು. ಶ್ರೀನಿವಾಸಪುರದ ಕಮ್ಮತಮ್ಮಪಲ್ಲಿಯ ವೆಂಕಟರಮಣಪ್ಪ (32) ಎನ್ನುವ ವ್ಯಕ್ತಿಯ ಸಾವನ್ನಪ್ಪಿದ್ದು,ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ವೆಂಕಟರಮಣಪ್ಪ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/breaking-moral-policing-in-chitradurga-muslim-woman-attacked-for-having-illicit-relationship/ ವೈದ್ಯರು ನೀಡಿದ ಇಂಜೆಕ್ಷನ್ ಇಂದಲೇ ಮೃತಪಟ್ಟಿದ್ದಾರೆಂದು ಆರೋಪಿಸಲಾಗುತ್ತಿದೆ.ಆಸ್ಪತ್ರೆಯ ವೈದ್ಯರ ಮೇಲೆ ಸಂಬಂಧಿಕರು ಹಲ್ಲೆಗೆ ಮುಂದಾಗಿದ್ದಾರೆ. ಹೋಪ್ ಆಸ್ಪತ್ರೆ ವೈದ್ಯ ಡಾಕ್ಟರ್ ಯಶವಂತರಿಂದ ನಾಗರ ಠಾಣಿಗೆ ದೂರು ಸಲ್ಲಿಸಲಾಗಿದ್ದು ವೈದ್ಯರ ನಿರ್ಲಕ್ಷ ಆರೋಪ ಹಿನ್ನೆಲೆಯಲ್ಲಿ ಮೃತರ ಕುಟುಂಬಸ್ಥರಿಂದಲೂ ಕೂಡ ದೂರು ದಾಖಲಾಗಿದೆ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ…

Read More

ಹಾವೇರಿ : ಕುರಿ ತುಂಬಿಕೊಂಡು ತೆರಳುತ್ತಿದ್ದ ಬೊಲೆರೋ ವಾಹನ ಒಂದು ರಸ್ತೆ ಬದಿಯ ವಾಹನಕ್ಕೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ವ್ಯಕ್ತಿಗಳು ಮೃತಪಟ್ಟಿದ್ದು, ಹಲವರಿಗೆ ಗಾಯವಾಗಿದ್ದು, ಅಲ್ಲದೆ 20 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಬಳಿ ನಡೆದಿದೆ. ಬೆಳಗಾವಿಯಿಂದ ಕಾಕೋಳ ಗ್ರಾಮಕ್ಕೆ ಬರುವಾಗ ಮಾರ್ಗ ಮಧ್ಯ ಈ ದುರಂತ ಸಂಭವಿಸಿದೆ.ಅಪಘಾತದಲ್ಲಿ ರಾಣೆಬೆನ್ನೂರು ತಾಲೂಕಿನ ಖಾಗೋಳ ಗ್ರಾಮದ ಗುಡ್ಡಪ್ಪ ಕೈದಾಳಿ (40) ಮೈಲಾರಪ್ಪ ಕೈದಾಳಿ (41) ಶಿವರಾಜ್ ಹೊಳೆಪ್ಪನವರ (22) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ.ಬೀರಪ್ಪ ನಿಂಗರಾಜ್ ಹಿತ್ತಲಮನಿ ನಿಂಗಪ್ಪ ಕೊರಗುಂದ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ದಾವಣಗೆರೆ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಅಪಘಾತವು ಬಂಕಾಪುರ ಟೋಲ್ ಬಳಿ ನಡೆದಿದ್ದು, ಈ ದುರ್ಘಟನೆಯಲ್ಲಿ ಮೂವರು ವ್ಯಕ್ತಿಗಳು ಸೇರಿದಂತೆ 20 ಕುರಿಗಳು ಸಾವನನಪ್ಪಿವೆ. ಕುರಿ ತುಂಬಿಕೊಂಡು ಹೋಗುತ್ತಿದ್ದ ವಾಹನ ರಸ್ತೆ ಬದಿಯಲ್ಲಿ ನಿಂತಿದ್ದ…

Read More

ಚಿತ್ರದುರ್ಗ : ಮುಸ್ಲಿಂ ಮಹಿಳೆಯ ಜೊತೆ ಅನೈತಿಕ ಸಂಬಂಧ ಆರೋಪಿಸಿ ಮಹಿಳೆಯ ಸಂಬಂಧಿಕರು ಸಾಮಾಜಿಕ ಕಾರ್ಯಕರ್ತ ಬಿ ಹೆಚ್ ಗೌಡ ಎನ್ನುವವರ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ. ಹೌದು ಮುಸ್ಲಿಂ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಬಿಎಚ್ ಗೌಡ ಎನ್ನುವ ವ್ಯಕ್ತಿಯ ಮೇಲೆ ಮುಸ್ಲಿಂ ವಿವಾಹಕರು ಅನೈತಿಕ ಪೊಲೀಸ್ ಗೆರೆ ನಡೆಸಿ ಹಲ್ಲೆ ನಡೆದಿರುವ ಘಟನೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯಲ್ಲಿ ನಡೆದಿದೆ. ಬಿಹೆಚ್ ಗೌಡ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ವೈರಲ್ ಆಗುತ್ತಿದ್ದು, ಮಹಿಳೆ ಸಂಬಂಧಿಕರಿಂದ ಸಾಮಾಜಿಕ ಕಾರ್ಯಕರ್ತ ಬಿ ಎಚ್ ಗೌಡ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಬಂದಿದೆ. ಇದೀಗ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಏಲಕ್ಕಿ ಹಣದ ಸಮಸ್ಯೆಗೆ ಪರಿಹಾರದ ಮದ್ದು ಏಲಕ್ಕಿಯು ಶುಕ್ರನ ಶ್ರೇಷ್ಠ ವಸ್ತುಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ನಾವು ಯಾವಾಗಲೂ ನಮ್ಮ ಕೈಯಲ್ಲಿ ಏಲಕ್ಕಿಯನ್ನು ಇಟ್ಟುಕೊಂಡರೆ, ನಾವು ಶುಕ್ರ ದೇವರ ಪರಿಪೂರ್ಣ ಅನುಗ್ರಹವನ್ನು ಪಡೆಯುತ್ತೇವೆ. ಆ ಮೂಲಕ ನಮ್ಮ ಸಂಪತ್ತು ಸದಾ ಹೆಚ್ಚುತ್ತಲೇ ಇರುತ್ತದೆ. ಆ ಮೂಲಕ ಇಂದು ನಾವು ಹೆಚ್ಚು ಹಣವನ್ನು ಆಕರ್ಷಿಸಲು ಏಲಕ್ಕಿಯನ್ನು ಬಳಸಿ ಮಾಡಬಹುದಾದ ಆಧ್ಯಾತ್ಮಿಕ ಪರಿಹಾರವನ್ನು ತಿಳಿಯಲಿದ್ದೇವೆ. ಹಣ ನೀಡುವ ಏಲಕ್ಕಿ ಪರಿಹಾರ ಈ ಪರಿಹಾರಕ್ಕಾಗಿ 6 ​​ಏಲಕ್ಕಿಗಳನ್ನು ತೆಗೆದುಕೊಳ್ಳಿ. ಹಸಿರು ಬಣ್ಣದ ಏಲಕ್ಕಿಯನ್ನು ಖರೀದಿಸಿ. ಪರಿಹಾರಕ್ಕಾಗಿ ತುಂಬಾ ಒಣ ಏಲಕ್ಕಿಯನ್ನು ಬಳಸಬೇಡಿ. ಶುಕ್ರವಾರದಂದು ಪೂಜಾ ಕೋಣೆಯಲ್ಲಿ ದೀಪವನ್ನು ಬೆಳಗಿಸಿ, ಮಹಾಲಕ್ಷ್ಮಿಗೆ ಪೂಜೆಯನ್ನು ಮಾಡಿ ಮತ್ತು ಹಸುವಿನ ಹಾಲಿನೊಂದಿಗೆ ಪಾಯಸವನ್ನು ಮಾಡಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ…

Read More

ಬೆಂಗಳೂರು: ‘ನಮ್ಮ ನಾಡಿಗೆ ಪ್ರವಾಹ ಬಂದಾಗ ಪ್ರಧಾನಿ ನರೇಂದ್ರ ಮೋದಿ ಬರಲಿಲ್ಲ. ಬರಗಾಲ ಬಂದಾಗಲೂ ಮೋದಿ ಬರಲಿಲ್ಲ. ತೆರಿಗೆಯಲ್ಲಿ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ. ಚುನಾವಣೆ ಬಂದಾಗ ಮೋದಿ ಅವರು ಮೇಲಿಂದ ಮೇಲೆ ಬರ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಟೀಕಿಸಿದ್ದಾರೆ. https://kannadanewsnow.com/kannada/prelims-exam-for-384-gazetted-probationers-kas-posts-postponed/ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/breaking-big-shock-for-zomato-notice-to-pay-rs-184-crore-service-tax-and-penalty/ ಎಚ್.ಡಿ. ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ ಸರ್ಕಾರ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿಯ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ದೇವೇಗೌಡರು ಸಿದ್ದರಾಮಯ್ಯರಿಗೆ ಗರ್ವ ಇದೆ ಎನ್ನುತ್ತಿದ್ದಾರೆ. ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ…

Read More

ಉಡುಪಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇತ್ತೀಚಿಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಸಭೆ ನಡೆಸಿದಾಗ ಸಭೆಯಲ್ಲಿ ಮಕ್ಕಳನ್ನು ಬಳಸಿದರಿಂದ ಇದೀಗ ಬೈಂದೂರು ಪೊಲೀಸ್ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದಕ್ಕೆ ಪ್ರಕರಣ ದಾಖಲಾಗಿದೆ. https://kannadanewsnow.com/kannada/indias-passenger-vehicle-segment-registers-10-annual-growth-report/ ನಂದನವನ ಗ್ರಾಮದ ಪರಿಚಯ ಹೋಟೆಲ್‌ನ ದೇವಕಿ ಸಭಾಂಗಣದಲ್ಲಿ ಮಾ.31ರಂದು ನಡೆದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಕ್ಕಳನ್ನು ಬಳಸುವ ಮೂಲಕ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆ.ಎಸ್.ಈಶ್ವರಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ 2000 ಮಂದಿ ಸೇರಿದ್ದು ಇದರ ವಿಡಿಯೋ ಚಿತ್ರೀಕರಣ ವಿಎಸ್‌ಟಿ ತಂಡ ನಡೆಸಿತ್ತು. ಬಳಿಕ ವಿಡಿಯೋವನ್ನು ಕುಂದಾಪುರ ಕಾರ್ಮಿಕ ನಿರೀಕ್ಷಕರು ಪರಿಶೀಲಿಸಿದಾಗ ಸಭೆಯಲ್ಲಿ ಸೇರಿದ್ದ ಜನರಲ್ಲಿ ಸುಮಾರು 25ರಿಂದ 30 ಮಂದಿ 14 ವಯಸ್ಸಿಗಿಂತ ಕಡಿಮೆ ವಯಸ್ಸಿನ ಮಕ್ಕಳು ಮತ್ತು 15ಕ್ಕೂ ಹೆಚ್ಚು ಅಪ್ರಾಪ್ತರು ಭಾಗವಹಿಸಿರುವುದು…

Read More

ಕೊಪ್ಪಳ : ಮಧ್ಯಾಹ್ನದ ಬಿಸಿ ಊಟವನ್ನು ಸೇವಿಸಿ ಸುಮಾರು 15ಕ್ಕೂ ಹೆಚ್ಚು ಮಕ್ಕಳು ವಾಂತಿ ಭೇದಿಯಿಂದ ಅಸ್ವಸ್ಥ ಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.ಮಧ್ಯಾಹ್ನ ಚಿತ್ರಾನ್ನ ಸೇವಿಸಿದ ನಂತರ ವಿದ್ಯಾರ್ಥಿಗಳಿಗೆ ವಾಂತಿ ಭೇದಿ ಶುರುವಾಗಿದೆ.ಅಸ್ವಸ್ಥಗೊಂಡ ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಘಟನೆ ತಿಳಿದು ಪಿಎಚ್ಸಿಗೆ ಡಿಎಚ್ಒ ಡಾಕ್ಟರ್ ಲಿಂಗರಾಜ್ ಭೇಟಿ ನೀಡಿ ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಇದೆ ವೇಳೆ ಸುದ್ದಿ ತಿಳಿದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಆಗಮಿಸಿದ್ದು, ಮಕ್ಕಳ ಸ್ಥಿತಿಯನ್ನು ಕಂಡು ಆತಂಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಇಂಡಿಯಾ ಮೈತ್ರಿ ಒಕ್ಕೂಟದ ರಾಜ್ಯ ನಾಯಕರಗಳ ಜೊತೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿ ಕೇಂದ್ರ ಸಚಿವ ಅಮಿತ್ ರಾಜ ಪ್ರವಾಸಕ್ಕೆ ಕಿಡಿ ಕಾರಿಂದು ರಾಜ್ಯಕ್ಕೆ ಕೇಂದ್ರದಿಂದ ಬರುವಂತಹ ಏಕ ನೀಡಲಿಲ್ಲ ಎಂದು ಅಮಿತ್ ಶಾ ಹೇಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. https://kannadanewsnow.com/kannada/epfo-new-rules-good-news-for-employees-dont-worry-about-changing-jobs-automatically-pf-transfer/ ಅಮಿತ್ ಶಾ ರಾಜ್ಯ ಪ್ರವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಇದೇ ವೇಳೆ ಕಿಡಿಕಾರಿದ್ದು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದಂತಹ ಹಣ ಯಾಕೆ ನೀಡಲಿಲ್ಲ ಎಂದು ಅಮಿತ್ ಶಾ ಉತ್ತರಿಸಲಿ ರಾಜ್ಯದ ಜನರ ಬಗ್ಗೆ ವಿಶ್ವಾಸ ಇಲ್ವಾ ಅನ್ನೋದಕ್ಕೆ ಉತ್ತರ ನೀಡಲಿ ಮೇಕೆದಾಟು ಯೋಜನೆಗೆ ಕೇಂದ್ರ ಏಕೆ ಅನುಮತಿ ನೀಡಲಿಲ್ಲ? ಹಲೋ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಮಿತ್ ಶಾಪುರ ದಾಳಿ ನಡೆಸಿದರು. ವಿರೋಧ ಪಕ್ಷಗಳಿಗೆ ಐಟಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ. ಬರ ಪರಿಹಾರ ಹಂಚಿಕೆಯಲ್ಲೂ ಕೇಂದ್ರದಿಂದ ಅನ್ಯಾಯ ಆಗಿದೆ ಇದಕ್ಕೆಲ್ಲ ಪ್ರಧಾನಿ ಮೋದಿ ಉತ್ತರ ಕೊಡಬೇಕು ದೇಶವನ್ನು ಉಳಿಸುವ ದೃಷ್ಟಿಯಿಂದ…

Read More

ಬೆಂಗಳೂರು : ಲೋಕಸಭೆ ಚುನಾವಣೆ ನೆಲೆಯಲ್ಲಿ ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಇಂಡಿಯಾ ಮೈತ್ರಿ ಒಕ್ಕೂಟದ ರಾಜ್ಯ ನಾಯಕರಾಗಳ ಜೊತೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೆಲಸ ಮಾಡುವಂತೆ ಅವರಲ್ಲಿ ಮನವಿ ಮಾಡಿಕೊಂಡರು. https://kannadanewsnow.com/kannada/raichur-brothers-brutally-kill-brother-over-land-dispute/ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ,ಇಂಡಿಯಾ ಮೈತ್ರಿಕೂಟದ ರಾಜ್ಯ ನಾಯಕರ ಸಭೆ ನಡೆಯುತ್ತಿದ್ದು ಕೆಪಿಸಿಸಿ ಕಚೇರಿಯಲ್ಲಿ ಈ ಒಂದು ಸಭೆ ನಡೆಯುತ್ತಿದೆ. ಸಭೆಯಲ್ಲಿ ಇಂಡಿಯಾ ಮೈತ್ರಿ ಒಕ್ಕೂಟದ ರಾಜ್ಯ ನಾಯಕರು ಪಾಲ್ಗೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿಗಳ ಕೆಲಸ ಮಾಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು. https://kannadanewsnow.com/kannada/india-needs-to-focus-on-manufacturing-to-compete-with-china-on-economic-front-jaishankar/ ರಾಜ್ಯದಲ್ಲೂ ಅಭ್ಯರ್ಥಿಗಳ ಪರ ಕೆಲಸ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.ಸಭೆಯಲ್ಲಿ ಆಪ್ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಸಿಪಿಎಂ ಕಾರ್ಯದರ್ಶಿ ಬಸವರಾಜ್, ಸಿಪಿಐ ಕಾರ್ಯದರ್ಶಿ ಸುಂದರೇಶ್, ಡಿ ಎಂ ಕೆ ಕಾರ್ಯದರ್ಶಿ ರಾಮಸ್ವಾಮಿ, ನಟೇಶನ್ ಫಾರ್ವರ್ಡ್ ಬ್ಲಾಕ್ ಕಾರ್ಯದರ್ಶಿ ಶಿವಶಂಕರ್ ಮುಂತಾದವರು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದರು.

Read More