Author: kannadanewsnow05

ಬೆಂಗಳೂರು : ಚಿತ್ರದುರ್ಗದ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರವಾಗಿ ಈಗ ಶಾಸಕ ಹೊಳಲ್ಕೆರೆ ಚಂದ್ರಪ್ಪ ಅವರ ಮನವರಿಸಲು ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ಯಶಸ್ವಿಯಾಗಿದ್ದು ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ನಂತರ ಹೊಳಲ್ಕೆರೆ ಶಾಸಕ ಚಂದ್ರಪ್ಪ ಮಗ ರವಿಚಂದ್ರನ್ ಮಾತನಾಡಿ ಯಡಿಯೂರಪ್ಪ ಅವರು ನಮಗೆ ಗಾಡ್ ಫಾದರ್ ಇದ್ದಂತೆ ಎಂದು ತಿಳಿಸಿದರು. https://kannadanewsnow.com/kannada/big-update-hat-trick-hero-shivarajkumars-health-deteriorates-to-be-discharged-tomorrow/ ನರೇಂದ್ರ ಮೋದಿ ಕೈ ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ಯಡಿಯೂರಪ್ಪ ಸಾಹೇಬರನ್ನು ನಂಬಿ ನಾವು ಬಿಜೆಪಿಗೆ ಬಂದಿರುವುದು. ಬಿಎಸ್ ಯಡಿಯೂರಪ್ಪ ಕೆಜೆಪಿ ಕಟ್ಟಿದಾಗ ಮತ್ತೆ ಬಿಜೆಪಿಗೆ ಬಂದಾಗ ಅಚಲವಾಗಿ ನಿಂತಿದ್ದೆವು ಯಡಿಯೂರಪ್ಪ ತಂದೆ ಸ್ಥಾನದಲ್ಲಿದ್ದಾರೆ ಅವರ ಮಾತನ್ನು ಕೇಳುತ್ತೇವೆ. ನಾವು ಯಡಿಯೂರಪ್ಪನವರ ನೆರಳಲ್ಲಿ ರಾಜಕೀಯಕ್ಕೆ ಬಂದವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ನಮಗೆ ಗಾಡ್ ಫಾದರ್ ಇದ್ದಂತೆ ಎಂದು ಹೊಳಲ್ಕೆರೆ ಬಿಜೆಪಿ ಶಾಸಕ ಚಂದ್ರಪ್ಪ ಪತ್ರ ರಘು ಚಂದನ್ ಹೇಳಿಕೆ ನೀಡಿದರು. https://kannadanewsnow.com/kannada/do-this-betel-leaf-remedy-regularly-to-get-rid-of-debt-burden-in-your-home-and-increase-wealth-if-you-fail-now-you-will-have-to-wait-for-another-year/ ಇದೆ ವೇಳೆ ರಘುಚಂದನ್ ತಂದೆ ಚಂದ್ರಪ್ಪ ಮಾತನಾಡಿ, ಯಡಿಯೂರಪ್ಪನವರು ನನ್ನ…

Read More

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಇದೀಗ ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ನಾಳೆ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಪತ್ನಿ ಗೀತಾ ಪರ ಸತತವಾಗಿ ಪ್ರಚಾರ ಕೈಗೊಂಡ ಹಿನ್ನೆಲೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ವೈದೇಹಿ ಆಸ್ಪತ್ರೆಯಲ್ಲಿ ನಟ ಶಿವರಾಜಕುಮಾರ್ ಅವರಿಗೆ  ಚಿಕಿತ್ಸೆ ನೀಡಲಾಗುತ್ತಿದ್ದು ಬಹುಶಹ ಶಿವರಾಜಕುಮಾರ ಅವರು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವಂತಹ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Read More

ಮೈಸೂರು : ಬಿಜೆಪಿ ವಿರುದ್ಧ ಯಾರೇ ಮಾತನಾಡಿದರು ಅಂಥವರ ವಿರುದ್ಧ ಇಡೀ ಹಾಗೂ ಐಟಿ ಇಲಾಖೆಗಳನ್ನು ಛೂ ಬಿಡುತ್ತಾರೆ. ಛೂ ಬಿಟ್ಟು ನಮ್ಮನ್ನು ಹೆದರಿಸುತ್ತಾರೆ ನಿಮ್ಮನ್ನು ಹೆದರಿಸೋಕೆ ಆಗುತ್ತಾ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. https://kannadanewsnow.com/kannada/bsy-succeeds-in-convincing-holalkere-mla-chandrappa-raghuchandan-drops-independent-contest/ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರಕ್ಕಾಗಿ ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ಹಮ್ಮಿಕೊಂಡಿದ್ದ, ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಹಾಗೂ ಬಿಜೆಪಿಯ ವಿರುದ್ಧ ತೀವ್ರವಾದ ವಾಗ್ದಾಳಿ ನಡೆಸಿದರು. https://kannadanewsnow.com/kannada/be-prepared-you-will-have-a-lot-of-work-to-do-from-the-day-after-taking-oath-pm-modi-at-rbi-event/ ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪ್ರಧಾನಿ ಮೋದಿ ಅವರನ್ನು ಕಂಡರೆ ಭಯಪಡುವವರನ್ನು ಆಯ್ಕೆ ಮಾಡಬೇಕಾ? ಜನರ ಬಗ್ಗೆ ಮಾತನಾಡುವವರನ್ನು ಆಯ್ಕೆ ಮಾಡಬೇಕಾ? ನೀವೇ ತೀರ್ಮಾನಿಸಿ. ಅವರ ಕೊಟ್ಟ ಮಾತು ಮರೆಯುತ್ತಾರೆ ನಾವು ಕೊಟ್ಟ ಮಾತು ಈಡೇರಿಸುತ್ತೇವೆ ಎಂದರು. https://kannadanewsnow.com/kannada/pradhan-mantri-awas-yojana-centre-gives-only-rs-12000-says-siddaramaiah/ ಕೇಂದ್ರ ಸರ್ಕಾರದಿಂದ ಬರ ಪರಿಹಾರಕ್ಕಾಗಿ 18,000 ಕೋಟಿಯನ್ನು ಕೇಳಿದ್ದೆವು.ಇವರಿಗೆ ಕೇಂದ್ರ…

Read More

ಬೆಂಗಳೂರು : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರವಾಗಿ ಹೊಳಲ್ಕೆರೆ ಬಿಜೆಪಿ ಶಾಸಕ ಎಂ ಚಂದ್ರಪ್ಪ ಅವರ ಮಗ ರಘು ಚಂದನ್ ಪಕ್ಷೇತರವಾಗಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು ಆದರೆ ಅವರ ಮನವೊಲಿಕೆ ಇದೀಗ ಯಶಸ್ವಿ ಆಗಿದೆ ಎನ್ನಲಾಗಿತ್ತಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ವಿಚಾರವನ್ನು ಶಾಸಕ ಚಂದ್ರಪ್ಪ ಅವರ ಮಗ ರಘು ಚಂದನ್ ಕೈ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. https://kannadanewsnow.com/kannada/be-prepared-you-will-have-a-lot-of-work-to-do-from-the-day-after-taking-oath-pm-modi-at-rbi-event/ ಚಂದ್ರಪ್ಪ ಮನವೊಲಿಸುವಲ್ಲಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ ವೈ ವಿಜಯೇಂದ್ರ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಬಿ ಎಸ್ ಯಡಿಯೂರಪ್ಪರನ್ನು ಶಾಸಕ ಚಂದ್ರಪ್ಪ ಭೇಟಿಯಾಗಿದ್ದರು. ಗೋವಿಂದ ಕಾರಜೋಳ ಪರ ಕೆಲಸ ಮಾಡಲು ಚಂದ್ರಪ್ಪ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪುತ್ರ ರಘು ಚಂದನ್ ಇದೀಗ ಒಪ್ಪಿಕೊಂಡಿದ್ದಾರೆ ಪಕ್ಷೇತರರಾಗಿ ಸ್ಪರ್ಧಿಸಲು ರಘು ಚಂದನ್, ಚಿಂತನೆ ನಡೆಸಿದ್ದರು ಎನ್ನಲಾಗಿದೆ. https://kannadanewsnow.com/kannada/guidelines-on-evms-vvpats-and-for-polling-staff-released/ ಬೆಂಗಳೂರಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರಪ್ಪ ಹೇಳಿಕೆ ನೀಡಿದ್ದು, ಯಡಿಯೂರಪ್ಪನವರು ನನ್ನ…

Read More

ಮಂಡ್ಯ : ಎಚ್ ಡಿ ದೇವೇಗೌಡ ಸುಧೀರ್ಘ ರಾಜಕೀಯ ಜೀವನದಲ್ಲಿ ಕಾಂಗ್ರೆಸ್ ಸಹವಾಸ ಮಾಡಿದ್ದೆ ತಪ್ಪಾಗಿದೆ. ಕಾಂಗ್ರೆಸ್ ದೇವೇಗೌಡರಿಂದ ಬಿ ಫಾರಂ ಕಿತ್ತುಕೊಂಡಾಗಲೇ ಚೂರಿ ಹಾಕಿದ್ರು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. https://kannadanewsnow.com/kannada/star-chandru-the-richest-candidate-in-the-state-has-assets-worth-rs-600-crore-i-dont-own-a-car-except-3-tractors/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಶಾಲು ಹಾಕಿಕೊಂಡರೆ ತಪ್ಪಾ? ಸಿದ್ದಾಂತ ಇರುವುದು ಕೇಸರಿ ಶಾಲುಗಳನ್ನು ಹಾಕಿಕೊಳ್ಳುವವುದರಲ್ಲಿ ಅಲ್ಲ ನಮ್ಮ ನಡವಳಿಕೆಯಲ್ಲಿ ಹಾಗೂ ನಮ್ಮ ಮನಸ್ಸಿನಲ್ಲಿ ಸಿದ್ದಾಂತವಿದೆ.ಇವರು ಮನಸ್ಸಿನಲ್ಲಿ ಏನು ಇಟ್ಟುಕೊಂಡಿದ್ದಾರೆ ಇವರ ನಡವಳಿಕೆ ಹೇಗೆ ಇದೆ? ಎಂದು ಪ್ರಶ್ನಿಸಿದರು. https://kannadanewsnow.com/kannada/breaking-former-aap-mp-dharamveer-gandhi-joins-congress/ ನಾಳೆ ಬೆಳಗ್ಗೆ ದೇವೇಗೌಡರು ಪ್ರಧಾನ ಮಂತ್ರಿ ಅಥವಾ ರಾಷ್ಟ್ರಪತಿಯು ಆಗುವುದಿಲ್ಲ ನೀವು ಮಾಡಿರುವ ತಪ್ಪುಗಳನ್ನು ಸರಿಪಡಿಸಲು ಬಿಜೆಪಿ ಜೊತೆ ಹೋಗಿರುವುದು ಎಂದು ಎಚ್ ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ದೇವೇಗೌಡರು ಈ ಹಿಂದೆ ಆಡಿರುವ ಮಾತುಗಳನ್ನು ಪದೇಪದೇ…

Read More

ಮಂಡ್ಯ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮಂಡ್ಯ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು ಬರೋಬ್ಬರಿ 410 ಕೋಟಿ ರೂ.ಗೂ ಅಧಿಕ ಆಸ್ತಿ ಘೋಷಿಸಿದ್ದಾರೆ.ಸ್ಟಾರ್‌ ಚಂದ್ರು ಇಷ್ಟೊಂದು ಶ್ರೀಮಂತರಾದರೂ ಅವರ ಬಳಿಯಲ್ಲಿ ಯಾವುದೇ ಕಾರುಗಳಿಲ್ಲ. ಮೂರು ಟ್ರ್ಯಾಕ್ಟರ್‌ಗಳನ್ನು ಮಾತ್ರ ಅವರು ಹೊಂದಿದ್ದಾರೆ. ಇದರಲ್ಲಿ ಪತ್ನಿ ಆಸ್ತಿ ಹಾಗೂ ಅವಿಭಜಿತ ಹಿಂದೂ ಕುಟುಂಬದ ಆಸ್ತಿಯೂ ಸೇರಿದೆ ಎಂದು ಉಲ್ಲೆಖಿಸಿದ್ದಾರೆ. https://kannadanewsnow.com/kannada/ideology-in-our-mind-and-behaviour-is-not-in-saffron-shawl-hdk-to-dk/ ವೆಂಕಟರಮಣೇಗೌಡ ಮೇಲೆ ಯಾವುದೇ ಕ್ರಿಮಿನಲ್‌ ಪ್ರಕರಣಗಳಿಲ್ಲ. ಅವರ ಕೈಯಲ್ಲಿ 1.8 ಲಕ್ಷ ರೂ., ಪತ್ನಿ ಕೈಯಲ್ಲಿ 1.9 ಲಕ್ಷ ರೂ. ಹಣವಿದೆ. ಅವರ ಬಳಿ 29.94 ಕೋಟಿ ರೂ. ಚರಾಸ್ತಿ ಇದ್ದರೆ, ಪತ್ನಿ ಬಳಿ ಬರೋಬ್ಬರಿ 182.33 ಕೋಟಿ ರೂ. ಮೊತ್ತದ ಚರಾಸ್ತಿ ಇದೆ. ಕುಟುಂಬದ ಹೆಸರಲ್ಲಿ 50.45 ಲಕ್ಷ ರೂ. ಮೌಲ್ಯದ ಆಸ್ತಿಯೂ ಇದೆ. ಸ್ಟಾರ್‌ ಚಂದ್ರ ಬೆಂಗಳೂರು ಮಹಾಲಕ್ಷ್ಮೀಪುರಂ ನಿವಾಸಿಯಾಗಿದ್ದು, 2022-23ರಲ್ಲಿ ಬರೋಬ್ಬರಿ 16.28 ಕೋಟಿ ರೂ. ವಾರ್ಷಿಕ ಆದಾಯ…

Read More

ಮಂಡ್ಯ : ಡಿಕೆ ಶಿವಕುಮಾರ್ ಅವರು ಇಂದು ಮಂಡ್ಯದಲ್ಲಿ ಚುನಾವಣಾ ಪ್ರಚಾರದ ವೇಳೆ ಕೇಸರಿ ಶಾಲಾ ಹಾಕಿಕೊಂಡು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಸಿದ್ದಾಂತವನ್ನುನೀರಿನಲ್ಲಿ ತೊಳೆದುಕೊಂಡಿದ್ದಾರೆ ಎಂದು ನೀಡಿರುವ ಹೇಳಿಕೆಗೆ ಇದೀಗ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು ಸಿದ್ಧಾಂತ ಎನ್ನುವುದು ನಮ್ಮ ಮನಸ್ಸಿನಲ್ಲಿ ಮತ್ತು ನಡವಳಿಕೆಯಲ್ಲಿ ಇದೆ ಕೇಸರಿ ಶಾಲು ಹಾಕಿಕೊಳ್ಳುವುದರಲ್ಲಿಲ್ಲ ಎಂದು ಹೇಳಿದರು. https://kannadanewsnow.com/kannada/breaking-ussd-based-call-forwarding-services-suspended-in-the-country-from-april-15/ ನಮ್ಮ ಮನಸ್ಸಿನಲ್ಲಿ ಮತ್ತು ನಡವಳಿಕೆಯಲ್ಲಿ ಸಿದ್ದಾಂತ ಇರುವುದು. ಮಂಡ್ಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ವಿಶ್ವಾಸವಿಡಿ ಎಂದು ಮಂಡ್ಯ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು.ಜೆಡಿಎಸ್ ಪಕ್ಷ ಮುಗಿದೆ ಹೋಯಿತು ಎಂದು ಕೆಲವರು ಹೇಳುತ್ತಾರೆ ನಮ್ಮ ಕಾರ್ಯಕರ್ತರು ನಮಗೆ ಯಾರು ಅನ್ಯಾಯ ಮಾಡಿಲ್ಲ ಎಂದು ತಿಳಿಸಿದರು. https://kannadanewsnow.com/kannada/beware-the-risk-of-a-smartphone-exploding-in-summer-is-high-dont-make-these-mistakes/ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ನಾಲ್ಕು ಸ್ಥಾನ ಗೆಲ್ಲಬೇಕಿತ್ತು. ನಮ್ಮ ಸ್ವಯಂಕೃತ ಅಪರಾಧಗಳಿಂದ ಸೋತಿದ್ದೇವೆ. ನಮ್ಮ ಕನಕಪುರ ಸ್ನೇಹಿತ ನನಗೆ ಅಮೃತ ಕೊಟ್ಟಿದ್ದೇನೆ ಎಂದು ಹೇಳುತ್ತಾನೆ ಯಾವ ಅಮೃತ ಕೊಟ್ಟಿದ್ದಾನೋ…

Read More

ಚಾಮರಾಜನಗರ : ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗೂಂಡಾ ಪದಬಳಕೆ ಮಾಡಿದ್ದರು. ಇದೀಗ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ಬಂದಿದೆ ಎಂದು ಪಶು ಸಂಗೋಪಾನ ಸಚಿವ ಕೆ ವೆಂಕಟೇಶ್ ತಿಳಿಸಿದರು. ಯತೀಂದ್ರ ಅವರು ಅಮಿತ್ ಶಾ ವಿರುದ್ಧ ಗುಂಡ ಪದಬಳಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವ ಕೆ ವೆಂಕಟೇಶ್ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಟಿ ನರಸೀಪುರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಸಚಿವ ಕೆ ವೆಂಕಟೇಶ್ ಈ ಕುರಿತು ತಿಳಿಸಿದರು. ಯತೀಂದ್ರ ಅವರು ಅಮಿತ್ ಷಾ ವಿರುದ್ಧ ಗೂಂಡ ಹೇಳಿಕೆ ಹೇಳಿದ್ದಕ್ಕೆ ನೋಟಿಸ್ ಕೊಡಿಸಿದ್ದಾರೆ. ಯತೀಂದ್ರಗೆ ನೋಟಿಸ್ ಕೊಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಸಚಿವ ಕೆ ವೆಂಕಟೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತೀಚಿಗೆ ಯತಿಂದ್ರ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರನ್ನು ಗೂಂಡಾ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅಂತಹವರನ್ನು ಮೋದಿಯವರು ಪಕ್ಕದಲ್ಲಿ…

Read More

ಬೆಂಗಳೂರು : ನಗರದಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಯುವತಿಯನ್ನು ಬೆನ್ನಟ್ಟಿ ಡೋರ್ ತೆಗೆಯಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. https://kannadanewsnow.com/kannada/kannada-nameplate-mandatory-shopkeeper-translates-sadhguru-name-as-satta-guru/ ಈ ಒಂದು ಕೃತ್ಯದಲ್ಲಿ ಮತ್ತೋರ್ವ ಆರೋಪಿ ಭಾಗಿಯಾಗಿದ್ದು, ಆತನ‌ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ. ಸದ್ಯ ಪೊಲೀಸ್ ವಶದಲ್ಲಿರುವ ಜಗನ್ನಾಥ್ ಹಾಗೂ ತೇಜಸ್ ಎಂಬುವರನ್ನು ಪೊಲೀಸರು ವಿಚಾರಣೆ‌ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಬೆಂಗಳೂರಿನಲ್ಲಿ ಕಾರ್ಯನಿಮಿತ್ತ ನಿನ್ನೆ ರಾತ್ರಿ ಸೇಂಟ್ ಜಾನ್ ಆಸ್ಪತ್ರೆಗೆ ಬಂದಿದ್ದ ಯುವತಿಯು ಬೇಗೂರಿನಲ್ಲಿರುವ ತಮ್ಮ ಮನೆಗೆ ಹಿಂತಿರುಗುವಾಗ ಕೋರಮಂಗಲ ಬಳಿ ಸ್ಕೂಟರ್​ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕಿಡಿಗೇಡಿಗಳು ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಮಡಿವಾಳದವರೆಗೂ ಫಾಲೋ ಮಾಡಿಕೊಂಡು ಬಂದಿದ್ದರಿಂದ ಆತಂಕಗೊಂಡ ಮಹಿಳೆ 112ಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. https://kannadanewsnow.com/kannada/uk-woman-gives-birth-to-twins-within-22-days/ ತಕ್ಷಣ ಆತಂಕಗೊಂಡ ಯುವತಿ 112ಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕಾರ್ಯಪ್ರವೃತ್ತರಾದ ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಕಿಡಿಗೇಡಿಗಳು ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ…

Read More

ಹಾಸನ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ನಿಂತಿರುವುದು ಶ್ರೇಯಸ್ ಪಟೇಲ್ ಅಲ್ಲ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್. ಹೆದರಿ ಓಡುವ ಮಕ್ಕಳು ನಾನಲ್ಲ ಈ ಬಾರಿ ಹಾಸನ ಕ್ಷೇತ್ರದಲ್ಲಿ ಶ್ರೇಯಸ್ ಪಟೇಲರನ್ನು ಗೆಲ್ಲಿಸಿ ಎಂದು ಡಿಕೆ ಶಿವಕುಮಾರ್ ಮತದಾರರಲ್ಲಿ ಮನವಿ ಮಾಡಿದರು. https://kannadanewsnow.com/kannada/does-the-maharaja-of-mysore-not-have-his-own-house-here-is-the-complete-assets-of-yaduveer/ ಹಾಸನದಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ಒಂದೇ ಕುಟುಂಬದಿಂದ 3 ಸ್ಪರ್ಧಿಸಿದ್ದಾರೆ ಯಾರು ಇರಲಿಲ್ಲ. ಹಾಸನದಲ್ಲಿ ದೇವೇಗೌಡರ ಮೊಮ್ಮಗ, ಮಂಡ್ಯದಲ್ಲಿ ಎಚ್ ಡಿ ಕುಮಾರಸ್ವಾಮಿ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಅಳಿಯನನ್ನು ನಿಲ್ಲಿಸಿದ್ದಾರೆ.ಜೆಡಿಎಸ್ ಬಲಿಷ್ಠವಾಗಿದ್ದರೆ ದಳದ ಚಿನ್ಹೆ ಮೇಲೆ ಅಳಿಯನ ನಿಲ್ಲಿಸುತ್ತಿದ್ದರು ಈಗ ಜೆಡಿಎಸ್ ಶಕ್ತಿ ಹೊರಟುಹೋಗಿದೆ ಎಂದು ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. https://kannadanewsnow.com/kannada/arvind-kejriwal-demands-books-on-lord-ram-krishna-pm-modi/ ಸರ್ಕಾರ ಬಿಳಿಸಿದವರ ಜೊತೆ ಎಚ್. ಡಿ ಕುಮಾರಸ್ವಾಮಿ ಮೈತ್ರಿ ಮಾಡಿಕೊಂಡಿದ್ದಾರೆ. ಆಗ ನಾವು ಸರ್ಕಾರ ಉಳಿಸಲು ಪ್ರಾಮಾಣಿಕ ಪ್ರಯತ್ನ…

Read More