Author: kannadanewsnow05

ಬೆಂಗಳೂರು : ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಇದೀಗ ಸುಮಲತಾ ಅವರು ಇಂದು ಬೆಂಗಳೂರಿನಲ್ಲಿ ಬೆಂಬಲಿಗರ ಜೊತೆ ಪ್ರಮುಖವಾದಂತಹ ಸಭೆ ನಡೆಸಲಿದ್ದು, ಸಭೆಯಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ.ಹಾಗಾಗಿ ಸಂಸದ ಸುಮಲತಾ ಅವರ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ. https://kannadanewsnow.com/kannada/stay-neutral-or-support-congress-candidate-congress-mla-narendraswamy-to-sumalatha/ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಕಣಕ್ಕೆ ಇಳಿಯುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದ್ದು, ಮಧ್ಯಾಹ್ನ 2:30ಕ್ಕೆ ಬೆಂಬಲಿಗರ ಜೊತೆ ಸುಮಲತಾ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಬಿಜೆಪಿ ಜೆಡಿಎಸ್ ದೋಸ್ತಿಗೆ ಶಾಕ್ ನೀಡಲಿದ್ದಾರ ಎಂದು ಕಾದು ನೋಡಬೇಕಿದೆ. https://kannadanewsnow.com/kannada/russian-intelligence-knew-about-isis-threat-days-before-moscow-attack-report/ ಸುಮಲತಾ ಈ ಮೂಲಕ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುತ್ತಾರ ಎಂದು ಕಾದು ನೋಡಬೇಕಿದೆ.ಮಂಡ್ಯದಿಂದ ಸುಮಲತಾ ಬೆಂಬಲಿಗರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಸುಮಲದ ಮಂಡ್ಯ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಇಂದು ಮಂಡ್ಯ ಗೌಡ್ತಿ ಹೈ ವೋಲ್ಟೇಜ್ ಮೀಟಿಂಗ್ ನಡೆಯಲಿದೆ. https://kannadanewsnow.com/kannada/if-bjp-thinks-it-can-defeat-congress-with-tax-terrorism-it-is-an-illusion-siddaramaiah/ ಮುಂದಿನ ರಾಜಕೀಯ…

Read More

ಮಂಡ್ಯ : ನಿನ್ನೆ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ನರೇಂದ್ರ ಸ್ವಾಮಿ ಅವರು ಸಂಸದ ಅವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದು, ತಟಸ್ಥವಾಗಿರಿ ಇಲ್ಲವೇ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿ ಎಂದು ಎಚ್ಚರಿಕೆ ನೀಡಿದ್ದಾರೆ. https://kannadanewsnow.com/kannada/russian-intelligence-knew-about-isis-threat-days-before-moscow-attack-report/ ಹೌದು ನಿನ್ನೆ ನಡೆದ ಸಭೆಯಲ್ಲಿ ಸುಮಲತಾ ಗೆ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಖಡಕ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ. ಸಂಸದ ಸುಮಲತಾ ಅಂಬರೀಶ್ ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್ ಸಭೆಯಲ್ಲಿ ಶಾಸಕ ನರೇಂದ್ರ ಸ್ವಾಮಿ ವಾರ್ನ್ ಕೊಟ್ಟಿದ್ದಾರೆ. https://kannadanewsnow.com/kannada/breaking-rameswaram-cafe-bomb-blast-case-big-twist-bombs-manufactured-on-the-outskirts-of-bengaluru/ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಿನ್ನೆ ಕಾಂಗ್ರೆಸ್ ಸಭೆ ನಡೆದಿತ್ತು. ಈ ಒಂದು ಸಭೆಯಲ್ಲಿ ಕಳೆದ ಎಂಪಿ ಚುನಾವಣೆಯಲ್ಲಿ ನಾನು ಓಪನ್ ಆಗಿ ಹೇಳಿದ್ದೆ, ಜೆಡಿಎಸ್ ಪರ ಕೆಲಸ ಮಾಡಲ್ಲ ಎಂದು ನಾನು ಹೇಳಿದ್ದೆ ಅಂದು ಸುಮಲತಾಪರ ನಾವು ಕೆಲಸ ಮಾಡಿದ್ದೆವು. ಇಂದು ಸುಮಲತಾ ಅವರು ಜ್ಞಾಪಕ ಮಾಡಿಕೊಳ್ಳಲಿ ಸುಮಲತಾ ನಾನು ಹುಚ್ಚೇಗೌಡರ ಸೊಸೆ ಎಂದಿದ್ದರು. ಹುಚ್ಚೇಗೌಡರ ಸ್ವಾಭಿಮಾನವನ್ನು ಕಳೆಯಬಾರದು ನಿಮಗೆ ಎಚ್ಚರಿಕೆಯ ಬೇಡಿಕೆ ಇಡುತ್ತೇನೆ…

Read More

ಕಲಬುರ್ಗಿ : ನಕಲಿ ಪಿಸ್ತೂಲನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದ ಇಬ್ಬರು ಯುವಕರ ಮೇಲೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ನಂತರ ಪೊಲೀಸರು ನಕಲಿ ಫಸ್ಟೂಲನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/%e0%b2%b6%e0%b3%87-5%e0%b2%b0%e0%b2%b7%e0%b3%8d%e0%b2%9f%e0%b3%81-%e0%b2%b8%e0%b2%82%e0%b2%b8%e0%b2%a6%e0%b2%b0-%e0%b2%ac%e0%b2%b3%e0%b2%bf-100-%e0%b2%95%e0%b3%8b%e0%b2%9f%e0%b2%bf-%e0%b2%b0%e0%b3%82/ ಸೇಡಂ ಪಟ್ಟಣದ ಇಂದಿರಾನಗರದ ನಿವಾಸಿಗಳಾದ ಮಹೇಶ ಹಾಗೂ ಬಸವರಾಜ ಎಂಬ ಯುವಕರು ಪಿಸ್ತೂಲ್ ಮಾದರಿಯ ಲೈಟರ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಗೂ ವಿಡಿಯೋ ಹರಿಬಿಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. https://kannadanewsnow.com/kannada/india-ukraine-discuss-ways-to-peaceful-solution-to-moscow-kiev-conflict/ ಈ ರೀತಿಯಲ್ಲಿ ಪಿಸ್ತೂಲ್, ಮಾರಕಾಸ್ತ್ರಗಳನ್ನು ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವುದು, ಜನರಲ್ಲಿ‌ ಆತಂಕ‌ ಹುಟ್ಟುವಂತೆ ಮಾಡುವುದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಹವಾ ಮಾಡಲು ಪ್ರಯತ್ನ ಮಾಡುವ ಕೆಲಸ ಮಾಡಿದ್ರೆ ಕಠಿಣ ಕ್ರಮ‌ಕೈಗೊಳ್ಳುವುದಾಗಿ ಎಸ್ಪಿ ಅಕ್ಷಯ್​ ಹಾಕೆ ಎಚ್ಚರಿಸಿದ್ದಾರೆ.

Read More

ಬೆಂಗಳೂರು : ವಿವಾದಗಳಿಂದಲೇ ಸುದ್ದಿಯಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಮತ್ತೊಂದು ಅಚ್ಚರಿ ನಡೆದಿದ್ದು, ಈ ಬಾರಿ ಜೂನಿಯರ್ ಎಂಜಿನಿಯರ್ ಹುದೆಗಳ ನೇಮಕಾತಿಯ ಆಯ್ಕೆಪಟ್ಟಿಯೇ ನಾಪತ್ತೆಯಾಗಿದೆ.ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಗೆ ಕೆಪಿಎಸ್ ಅಧಿಕಾರಿ ದೂರು ನೀಡಿದ್ದಾರೆ. ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ. 2016 ರಲ್ಲಿ ಕೊಳಗೇರಿ‌ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆ ನಡೆದಿತ್ತು. 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿತ್ತು. ಇದನ್ನ ಪ್ರಶ್ನಿಸಿ ಎಚ್‌.ಡಿ. ವಿವೇಕಾನಂದ ಎಂಬುವವರು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಂತರ ಹೈಕೋರ್ಟ್ ಆದೇಶದಂತೆ ಕೆಪಿಎಸ್‌ಸಿಯ ಗೌಪ್ಯ ಶಾಖೆ-3ರಲ್ಲಿ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಲಾಗಿತ್ತು. ಅಲ್ಲಿಂದ ಮುಂದಿನ ಕ್ರಮಕ್ಕಾಗಿ ಸಂಬಂಧಿಸಿದ ಶಾಖೆಗೆ ರವಾನಿಸಲು ಜನವರಿ 22 ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರ ಮಾಡಲಾಯಿತು. ಆ ಬಳಿಕ ಕಡತ ನಾಪತ್ತೆ ಎಂದು ದೂರು ದಾಖಲಿಸಲಾಗಿದೆ. ಬಳಿಕ ಕೆಪಿಎಸ್​ಸಿ ಯ‌ ಎಲ್ಲಾ ಶಾಖೆಗಳಲ್ಲೂ ಕಡತಕ್ಕಾಗಿ ಶೋಧ ನಡೆಸಲಾಗಿದೆ. ಕಡತ ಪತ್ತೆಯಾದಲ್ಲಿ ಕೂಡಲೇ ಶಾಖೆ-2ಕ್ಕೆ‌ ಹಿಂದಿರುಗಿಸುವಂತೆ…

Read More

ಬೆಂಗಳೂರು : ಮಾಜಿ ಬಿಗ್ ಬಾಸ್ ಸ್ಪರ್ಧಿಯಾಗಿರುವ ಪ್ರಶಾಂತ ಸಂಬರ್ಗಿ ಅವರಿಗೆ ಅಪರೀಚಿತರಿಂದ ವಾಟ್ಸಾಪ್ ಹಾಗೂ ಇಮೇಲ್ ಮುಖಾಂತರ ಕೊಲೆ ಬೆದರಿಕೆ ಬಂದಿದೆ ಎಂದು ಹೇಳಲಾಗುತ್ತಿದ್ದು.ಆ್ಯಸಿಡ್​​ ಹಾಕುವುದಾಗಿ ಅಪರಿಚಿತರು ಎಚ್ಚರಿಸಿದ್ದಾರೆ. ಈ ಸಂಬಂಧವಾಗಿ ಪ್ರಶಾಂತ್​ ಸಂಬರ್ಗಿ ಅವರು ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಕುರಿತಂತೆ ಪ್ರಶಾಂತ್ ಸಂಬರಗಿ ಅವರಿಗೆ ವಿದೇಶಿ ಮೊಬೈಲ್ ನಂಬರ್ ಗಳಿಂದ ಈ ಬೆದರಿಕೆ ಕರೆಗಳು ಬಂದಿವೆ ಎನ್ನಲಾಗುತ್ತಿದೆ.ಅಮೆರಿಕ, ಕ್ರೊಯೇಷ್ಯಾ ಮುಂತಾದ ದೇಶಗಳ ವಾಟ್ಸಪ್​ ಸಂಖ್ಯೆಗಳನ್ನು ಬಳಸಿ ಬೆದರಿಕೆ ಸಂದೇಶ ಕಳಿಸಲಾಗಿದೆ. ಪ್ರಶಾಂತ್​ ಸಂಬರ್ಗಿ ಅವರ ಫ್ಯಾಮಿಲಿ ಫೋಟೋವನ್ನು ಕಳಿಸಿ, ‘ಟಾರ್ಗೆಟ್​’ ಎಂದು ಬರೆಯಲಾಗಿದೆ. ಪತ್ನಿ ಮತ್ತು ಮಕ್ಕಳನ್ನು ಕೂಡ ಬಲಿ ತೆಗೆದುಕೊಳ್ಳುವುದಾಗಿ ಬೆದರಿಕೆ ಸಂದೇಶ ಕಳಿಸಲಾಗಿದೆ. ಈ ಕುರಿತಂತೆ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿರುವ ಅವರು ದೂರಿನಲ್ಲಿ ಮಾರ್ಚ್ 10ರಂದು ಹಲೋ ವಿದೇಶಿ ಮೊಬೈಲ್ ನಂಬರ್ ಗಳಿಂದ ನನಗೆ ಬೆದರಿಕೆ ಸಂದೇಶಗಳು ಬಂದಿವೆ ವಾಟ್ಸಾಪ್ ಹಾಗೂ ಇಮೇಲ್…

Read More

ರಾಮನಗರ : ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಸೀರಿ ಕುಕ್ಕರ್ ನೀಡಿ ಮತದಾರರನ್ನು ಆಮಿಷ ಒಡ್ದುತ್ತಿದ್ದಾರೆ ಎಂದು ಬಿಜೆಪಿಯ ಮಾಜಿ ಸಚಿವ ಸಿಪಿ ಯೋಗೇಶ್ವರ್ ಸಂಸದ ಡಿಕೆ ಸುರೇಶ್ ವಿರುದ್ಧ ಗಂಭೀರ ಆರೋಪ ಮಾಡಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೊಂಡಂಬಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ ಕೆ ಸುರೇಶ್ ಭ್ರಷ್ಟ ಅಧಿಕಾರಿಗಳಿಗೆ ಬೆದರಿಸುವಂತಹ ವ್ಯಕ್ತಿ. ದೇಶ ವಿಭಜಿಸುವ ಹೇಳಿಕೆ ನೀಡಿದವರಿಗೆ ಅಧಿಕಾರ ನೀಡಬೇಕಾ? ಚುನಾವಣೆ ವೇಳೆ ಅವರು ಏನು ಬೇಕಾದರೂ ಮಾಡುತ್ತಾರೆ ಮತದಾರರಿಗೆ ಸೀರೆ ಕುಕ್ಕರ್ ನೀಡಿ ಆಮಿಷ ಒಡ್ಡುತ್ತಾರೆ ಎಂದು ಆರೋಪಿಸಿದರು. https://kannadanewsnow.com/kannada/i-will-file-my-nomination-on-april-4-bengaluru-rural-bjp-candidate-dr-manjunaths-statement/ ಆದರೆ ನೀವು ಸ್ವಾಭಿಮಾನಿಗಳು ಆತ್ಮಸಾಕ್ಷಿಯನ್ನು ಕಳೆದುಕೊಳ್ಳಬೇಡಿ ಬಿಜೆಪಿ ಜೆಡಿಎಸ್ 10 ವರ್ಷದಿಂದ ಕಿತ್ತಾಡುತ್ತಾ ಬಂದಿದ್ದೇವೆ ಈ ಬಾರಿ ನಾವಿಬ್ಬರೂ ಒಂದಾಗಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಬೇಕಾಗಿದೆ, ಕೋಡಂಬಳಿಯಲ್ಲಿ ಮಾಜಿ ಸಚಿವ ಸಿಪಿ ಯೋಗೇಶ್ವರ್ ಹೇಳಿಕೆ ನೀಡಿದರು. MP ಚುನಾವಣೆ ಬಳಿಕ ರಾಜ್ಯದಲ್ಲಿ ‘ಕಾಂಗ್ರೆಸ್’ ಸರ್ಕಾರ ಪತನ ಕೇಂದ್ರದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ…

Read More

ರಾಮನಗರ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇದೀಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಗೂ ವೈದ್ಯರು ಆಗಿರುವ ಡಾ. ಸಿ ಎಂ ಮಂಜುನಾಥ್ ಅವರು ಏಪ್ರಿಲ್ ನಾಲ್ಕರಂದು ನಾನು ಕೂಡ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು. https://kannadanewsnow.com/kannada/congress-government-will-fall-in-karnataka-after-lok-sabha-polls-cp-yogeshwar/ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ ನಾಲ್ಕರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಕೋಡಂಬಳ್ಳಿಯಲ್ಲಿ ಬಿಜೆಪಿ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಮಂಜುನಾಥ್ ಹೇಳಿಕೆ ನೀಡಿದರು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ತಿಳಿಸಿದರು. https://kannadanewsnow.com/kannada/hdk-will-have-a-heart-problem-if-elections-are-held-how-is-it-congress-mla-sarcastic/ ಡಾ. ಸಿಎನ್ ಮಂಜುನಾಥ್ ಗೆಲ್ಲಿಸಲು ಎಲ್ಲರೂ ಶ್ರಮಿಸುತ್ತಿದ್ದಾರೆ. ನಿನ್ನೆ ರಾಮನಗರದಲ್ಲಿ ಕಾಂಗ್ರೆಸ್ ನಾಯಕರಿಂದ ಶಕ್ತಿ ಪ್ರದರ್ಶನ ಕುರಿತು ಮಾತನಾಡಿದ ಅವರು, ಆ ಶಕ್ತಿ ಪ್ರದರ್ಶನಕ್ಕಿಂತ ಮತಗಟ್ಟೆಯಲ್ಲಿ ಶಕ್ತಿ ಪ್ರದರ್ಶನ ಮುಖ್ಯ. ಮತಪತ್ರದಲ್ಲಿ ಶಕ್ತಿ ಪ್ರದರ್ಶನ ಇರಬೇಕು. ಕೆಲವೆಡೆ ಏಕಾಂಗಿಯಾಗಿ ನಾಮಪತ್ರ ಸಲ್ಲಿಸಿದವರು ಗೆದ್ದಿದ್ದಾರೆ. ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಡಾ.…

Read More

ರಾಮನಗರ : ಕೇಂದ್ರದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿಯ ಮಾಜಿ ಸಚಿವ ಸಿಪಿ ಯೋಗೇಶ್ವರ್ ಭವಿಷ್ಯ ನುಡಿದಿದ್ದಾರೆ. https://kannadanewsnow.com/kannada/massive-avalanche-hits-jks-sonmarg-many-injured/ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನಿಂದ ತಾನೇ ಪತನಗೊಳ್ಳುತ್ತೆ ಎಂದು ಕೊಂಡಂಬಳ್ಳಿ ಗ್ರಾಮದಲ್ಲಿ ಮಾಜಿ ಸಚಿವ ಸಿಪಿ ಯೋಗೇಶ್ವರ್ ಹೇಳಿಕೆ ನೀಡಿದರು. ಎರಡು ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಬಿಜೆಪಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಇದ್ದಾರೆ.ಡಾ. ಸಿ ಎನ್ ಮಂಜುನಾಥ್ ಆರೋಗ್ಯ ಸಚಿವರಾಗಲಿ ಎಂದು ನಿಲ್ಲಿಸಿದ್ದೇವೆ ಮೋದಿ ಸಂಪುಟದಲ್ಲಿ ಆರೋಗ್ಯ ಸಚಿವರಾಗಲಿ ಎಂದು ನಿಲ್ಲಿಸಿದ್ದೇವೆ. https://kannadanewsnow.com/kannada/bengaluru-woman-attempted-murder-by-foster-children-for-money-cash-jewellery-looted-from-her-house/ ಡಾಕ್ಟರ್ ಸಿಎನ್ ಮಂಜುನಾಥ್ ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿದ್ದರು ಬಹಳ ಕಷ್ಟಪಟ್ಟು ನಾವು ಹೋಗಿ ಸಾಕಷ್ಟು ಮನವಿ ಮಾಡಿಕೊಂಡ್ವಿ ಎಲ್ಲರ ಮನೆಗೆ ಬಳಿಕ ಚುನಾವಣೆಗೆ ನಿಲ್ಲಲು ಮಂಜುನಾಥ್ ಒಪ್ಪಿದ್ದರು ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್…

Read More

ಬೆಂಗಳೂರು : ಹಣ ಮನುಷ್ಯನನ್ನು ಎಂತಹ ಕೀಳು ಮಟ್ಟಕ್ಕೆ ಬೇಕಾದರೂ ಇಳಿಸುತ್ತದೆ ಎನ್ನುವುದಕ್ಕೆ ಇದೇ ಉದಾಹರಣೆ. ಸಾಕು ಮಕ್ಕಳೆ ಹಣಕ್ಕಾಗಿ ತಾಯಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಮಾರ್ಕೆಟ್​ನಲ್ಲಿ ನಡೆದಿದೆ. https://kannadanewsnow.com/kannada/modi-will-become-pm-again-sl-bhyrappa/ ಅಣ್ಣಮ್ಮ (56) ಚಾಕು ಇರಿತಕ್ಕೊಳಗಾದ ಮಹಿಳೆ ಎಂದು ಹೇಳಲಾಗುತ್ತಿದೆ.ಚಾಕುವಿನಿಂದ ಇರಿದು ಸಾಕು ಮಕ್ಕಳೆ ತಾಯಿಯನ್ನು ಕೊಲೆಗೆ ಯತ್ನಿಸಿಸಿರುವ ಘಟನೆ ನಡೆದಿದ್ದು, ಸಾಕು ಮಕ್ಕಳಾದ ಸುಮಿತ್ರ ಮುನಿರಾಜು ಎನ್ನುವವರಿಂದ ಈ ಕೃತ್ಯ ನಡೆದಿದೆ. ಅಣ್ಣಮ್ಮ ಎಂಬವರಿಗೆ ಸಾಕು ಮಕ್ಕಳು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ.ಅಕ್ಕನ ಮಕ್ಕಳಾದ ಸುಮಿತ್ರ ಹಾಗೂ ಮುನಿರಾಜು ನನ್ನು ಅಣ್ಣಮ್ಮ ಎನ್ನುವವರು ಸಾಕುತ್ತಿದ್ದರು. https://kannadanewsnow.com/kannada/breaking-k-keshav-rao-daughter-vijayalakshmi-to-join-congress-setback-for-brs-in-telangana/ ತನ್ನ ಅಕ್ಕನ ಮಕ್ಕಳಾದ ಸುಮಿತ್ರಾ ಹಾಗೂ ಮುನಿರಾಜು ಎಂಬುವವರನ್ನ ಇವರು ಸಾಕಿಕೊಂಡಿದ್ದರು. ಆರೋಪಿ ಮುನಿರಾಜು ಆರ್​ಎಂಸಿ ಯಾರ್ಡ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಆದರೆ, ಇಲ್ಲಿ ಸಂಬಳ ಕೊಡುತ್ತಿಲ್ಲ, ಕೊಡಿಸಿ ಎಂದು ಸುಮಿತ್ರಾ ಹಾಗೂ ಮುನಿರಾಜು ಅಣ್ಣಮ್ಮನನ್ನು ಕರೆದೊಯ್ದಿದ್ದರು. ಈ ವೇಳೆ ಅಣ್ಣಮ್ಮಗೆ ಚಾಕು ಇರಿದಿರುವ ಮುನಿರಾಜು, ಬಳಿಕ ಮನೆಯಲ್ಲಿದ್ದ…

Read More

ಹೈದರಾಬಾದ್: ತೆಲಂಗಾಣದಲ್ಲಿ ಬಿಆರ್‌ಎಸ್‌ಗೆ ಹಿನ್ನಡೆಯಾಗಿದ್ದು, ಹಿರಿಯ ರಾಜಕಾರಣಿ ಮತ್ತು ರಾಜ್ಯಸಭಾ ಸದಸ್ಯ ಕೆ ಕೇಶವ ರಾವ್ ಅವರು ವಿರೋಧ ಪಕ್ಷವನ್ನು ತೊರೆದು ಕಾಂಗ್ರೆಸ್‌ಗೆ ಮರಳಲು ಸಿದ್ಧರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜಕೀಯ ವಲಯದಲ್ಲಿ ಕೆಕೆ ಎಂದೇ ಖ್ಯಾತರಾಗಿರುವ ಕೇಶವ ರಾವ್ ಅವರು ಗುರುವಾರ ಸಂಜೆ BRS ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಭೇಟಿ ಮಾಡಿ ಅವರ ಪುತ್ರಿ, ಹೈದರಾಬಾದ್ ಮೇಯರ್, ಗದ್ವಾಲ್  ವಿಜಯಲಕ್ಷ್ಮಿ ಅವರೊಂದಿಗೆ ಕಾಂಗ್ರೆಸ್‌ಗೆ ಮರಳುವ ಇಂಗಿತವನ್ನು ತಿಳಿಸಿದರು.ಅವರು ಮತ್ತು ಪ್ರಸ್ತುತ ಬಿಆರ್‌ಎಸ್‌ನಲ್ಲಿರುವ ಅವರ ಪುತ್ರಿ ಗದ್ವಾಲ್ ವಿಜಯಲಕ್ಷ್ಮಿ ಅವರು ಹೈದರಾಬಾದ್‌ನ ಮೇಯರ್ ಆಗಿದ್ದು, ಮಾರ್ಚ್ 30 ರಂದು ಮುಖ್ಯಮಂತ್ರಿ ಮತ್ತು ಟಿಪಿಸಿಸಿ ಅಧ್ಯಕ್ಷ ಎ.ರೇವಂತ್ ರೆಡ್ಡಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರುವ ನಿರೀಕ್ಷೆಯಿದೆ. ಆದಾಗ್ಯೂ, ಬಿಆರ್‌ಎಸ್ ತೊರೆಯುವ ನಿರ್ಧಾರಕ್ಕೂ ಪಕ್ಷದೊಂದಿಗಿನ ಯಾವುದೇ ಭಿನ್ನಾಭಿಪ್ರಾಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೇಶವ ರಾವ್ ಸ್ಪಷ್ಟಪಡಿಸಿದರು, ಆದರೆ ದಶಕಗಳ ಹಿಂದೆ ತಮ್ಮ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದ ಕಾಂಗ್ರೆಸ್‌ಗೆ ಮರಳುವ…

Read More