Author: kannadanewsnow05

ಬೆಂಗಳೂರು : ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲಿನ ಕಹಿ ಅನುಭವಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತವರು ನೆಲದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವಿನ ನಗೆಬೀರಿತ್ತು. ಇದೀಗ ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸವಾರಿ ಮಾಡಲು ಸಜ್ಜಾಗಿದೆ ಹೀಗಾಗಿ ಬೆಂಗಳೂರಿನ ಹಲವು ಮಾರ್ಗಗಳು ಬದಲಾವಣೆಯಾಗಲಿದ್ದು ಅಲ್ಲದೆ ಕೆಲವು ಪ್ರದೇಶಗಳಲ್ಲಿ ವಾಹನ ನಿಲುಗಡೆಗೆ ನಿಷೇಧಿಸಲಾಗಿದೆ. ನಾಳೆಯ ಪಂದ್ಯಾವಳಿಗೆ ಸಾಕಷ್ಟು ಜನರು ಸೇರುವ ಹಿನ್ನಲೆ ಮಧ್ಯಾಹ್ನ 3 ಘಂಟೆ ಯಿಂದ ರಾತ್ರಿ 11 ವರೆಗೆ ಸುಗಮ ಸಂಚಾರಕ್ಕಾಗಿ ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ಕೆಲ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧವಿದ್ದರೆ, ಬೇರೆಡೆ ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳನ್ನು ನಿಗದಿ ಮಾಡಲಾಗಿದೆ. ಯಾವ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧ? ಕ್ವೀನ್ಸ್ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ ರಸ್ತೆ, ಸೆಂಟ್…

Read More

ಚಿಕ್ಕಮಗಳೂರು : ಸ್ಕೂಟಿ ಹಾಗೂ ಬೋಲೇರೋ ವಾಹನದ ಮಧ್ಯ ಭೀಕರವಾಗಿ ರಸ್ತೆ ಅಪಘಾತ ಸಂಭವಿಸಿ ದಂಪತಿಗಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ನಡೆದಿದೆ. https://kannadanewsnow.com/kannada/big-news-jds-candidate-from-mandya-hd-kumaraswamy-to-file-nomination-on-april-4/ ಮೃತ ದಂಪತಿಗಳನ್ನು ಅರ್ಜುನ್ ಹಾಗೂ ಶ್ವೇತಾ ಎಂದು ಹೇಳಲಾಗುತ್ತಿದ್ದು, ಮೃತರು ಸಿದ್ಧಾಪುರ ಗ್ರಾಮದವರು ಎಂದು ತಿಳಿದು ಬಂದಿದೆ.ಸ್ಕೂಟಿಯಲ್ಲಿ ಊರಿನಿಂದ ಅಜ್ಜಂಪುರದ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಈ ವೇಳೆ, ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಸ್ಕೂಟಿ ಸಂಪೂರ್ಣವಾಗಿ ಜಖಂ ಆಗಿದೆ. ಸ್ಥಳಕ್ಕೆ ಅಜ್ಜಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. https://kannadanewsnow.com/kannada/bengaluru-how-much-cash-liquor-goods-seized-today-heres-the-information/ ಬೊಲೆರೋ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಸ್ಕೂಟಿ ಸವಾರ ಅರ್ಜುನ್ ಹೆಲ್ಮೆಟ್ ಧರಿಸದಿರುವುದು ಕೂಡ ಪ್ರತ್ಯಕ್ಷದರ್ಶಿಗಳು ಗಮನಿಸಿದ್ದಾರೆ. ಬೊಲೆರೋ ಚಾಲಕ ದಾವಣಗೆರೆ ಮೂಲದವರು ಎನ್ನಲಾಗುತ್ತಿದ್ದು, ಅವರನ್ನು ಬಂಧಿಸಿರುವ ಅಜ್ಜಂಪುರ ಪೊಲೀಸರು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.ಸದ್ಯ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ…

Read More

ಮಂಡ್ಯ : ಲೋಕಸಭಾ ಚುನಾವಣೆ ಕುರಿತಂತೆ ರಾಜ್ಯ ರಾಜಕಾರಣದಲ್ಲಿ ಚುನಾವಣಾ ರಂಗೇರಿದ್ದು ಇದೀಗ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಏಪ್ರಿಲ್ ನಾಲ್ಕರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದ್ದು ಹಾಸನ ಕೋಲಾರ್ ಹಾಗೂ ಮಂಡ್ಯ ಈ ಮೂರೂ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ಇದೀಗ ಮಂಡ್ಯ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅದೇ ರೀತಿಯಾಗಿ ಉಳಿದ ಎರಡು ಕ್ಷೇತ್ರಗಳಾದ ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದು ಅದೇ ರೀತಿಯಾಗಿ ಕೋಲಾರದಲ್ಲಿ ಮಲ್ಲೇಶ್ ಬಾಬು ಸ್ಪರ್ಧಿಸಲಿದ್ದಾರೆ. ಅವರು ಕೂಡ ಶೀಘ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.

Read More

ಬಾಗಲಕೋಟೆ : ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಿಂದ ಆಯ ತಪ್ಪಿ  ವಿದ್ಯಾರ್ಥಿನಿ ಒಬ್ಬಳು ಬಿದ್ದು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಪಟ್ಟಣದ ಕೋರ್ಟ್ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ಬಸ್ ನಿಲ್ಲುವ ಮುನ್ನವೇ ವಿದ್ಯಾರ್ಥಿನಿ ಆತುರದಲ್ಲಿ ಇಳಿದಿದ್ದರಿಂದ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗುತ್ತಿದೆ.ಆಯತಪ್ಪಿ ಬಿದ್ದು ತಲೆಗೆ ಪೆಟ್ಟಾಗಿ ವಿದ್ಯಾರ್ಥಿನಿ ಸೃಷ್ಟಿ ಮಾದರ (9)ಮೃತ ವಿದ್ಯಾರ್ಥಿನಿ ಎಂದು ಹೇಳಲಾಗುತ್ತಿದ್ದು, ಬೀಳಗಿ ತಾಲೂಕಿನ ಟಕ್ಕಳಕಿ ನಿವಾಸಿ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಬೀಳಗಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೀಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೋಲಾರ : ಕೋಲಾರ ಲೋಕಸಭಾ ಟಿಕೆಟ್​ ಸಂಬಂಧ ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಅಸಮಾಧಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು  ಸಿಎಂ ನಿವಾಸ ಕಾವೇರಿಯಲ್ಲಿ ನಡೆದ ಸಂಧಾನ ಸಭೆ ನಡೆದಿದ್ದು, ಅದು ಯಶಸ್ವಿಯಾಗಿದೆ. ಹಾಗಾದ್ರೆ, ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುವುದೇ ನಿಗೂಢವಾಗಿದೆ. ಸಂಧಾನ ಸಭೆಯ ಬಳಿಕ ಮಾತನಾಡಿದ ಸಚಿವ ಭೈರತಿ ಸುರೇಶ್ ಕೋಲಾರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ.ಸಿಎಂ ನಿವಾಸ ಕಾವೇರಿಯಲ್ಲಿ ಸಭೆ ಬಳಿಕ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದ್ದು, ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಒಪ್ಪಿದ್ದಾರೆ ಟಿಕೆಟ್ ಯಾರಿಗೆ ನೀಡಿದರು ಬದ್ಧರಾಗಿರುತ್ತೇವೆ ಎಂದು ಶಾಸಕರು ಹೇಳಿದ್ದಾರೆ ಸಿ ಎಂ ಡಿ ಸಿ ಎಂ ನೇತೃತ್ವದ ಸಭೆಯಲ್ಲಿ ಕೋಲಾರ ಶಾಸಕರು ಈ ರೀತಿ ಹೇಳಿಕೆ ನೀಡಿದ್ದಾರೆ. ಏನೇ ನಿನ್ನ ಅಭಿಪ್ರಾಯ ಇದ್ದರೂ ಸರಿಪಡಿಸುವುದಾಗಿ ಸಿಎಂ ನಿವಾಸದ ಕಾವೇರಿ ಬಳಿ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ.ಸಿಎಂ ಡಿಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ನಮ್ಮಿಂದ…

Read More

ಬೀದರ್ : ಬಿತ್ತನೆ ಬೀಜ ಗೋದಾವಣಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಸುಮಾರು ಒಂದು ಕೋಟಿಗೂ ಅಧಿಕ ಈರುಳ್ಳಿ ಬಿತ್ತನೆ ಬೀಜ ಸುಟ್ಟು ಬಸ್ಮವಾಗಿರುವ ಘಟನೆ ಬೀದರ ತಾಲೂಕಿನ ಬದಗಲ್ ಎಂಬ ಗ್ರಾಮದಲ್ಲಿ ನಡೆದಿದೆ. ಬದಗಲ ಗ್ರಾಮದಲ್ಲಿ ಬಿತ್ತನೆ ಬೀಜ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದಿದ್ದು, ಬೀದರ್ ತಾಲೂಕಿನ ಬದಗಲ್ ಗ್ರಾಮದಲ್ಲಿ ಸಂಭವಿಸಿರುವ ಘಟನೆಯಾಗಿದೆ. ಘಟನೆಯಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಈರುಳ್ಳಿ ಬಿತ್ತನೆ ಬೀಜ ಭಸ್ಮವಾಗಿವೆ. ಗ್ರಾಮದ ಬಾಕಿ ಸೇಟಿಗೆ ಈ ಈರುಳ್ಳಿ ಗೋದಾಮ ಸೇರಿದೆ ಎನ್ನಲಾಗುತ್ತಿದೆ.ರೈತರಿಂದ ಈರುಳ್ಳಿ ಬೀಜ ಖರೀದಿಸಿ ಸಂಗ್ರಹಿಸಿ ಇಡಲಾಗಿತ್ತು ಎಂದುಹೇಳಲಾಗುತ್ತಿದೆ.ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ.

Read More

ಬೆಂಗಳೂರು : ಇಡಿ, ಐಟಿ, ಸಿಬಿಐ, ವೋಟಿಂಗ್ ಮಿಷನ್ ಈ 4 ಬಿಜೆಪಿಯವರಿಗೆ ದೊಡ್ಡ ಅಸ್ತ್ರವಾಗಿದೆ. ಇವಿಎಂ ಯಂತ್ರದಿಂದ ಮೋದಿ ಗೆಲ್ತಿರೋದು, ಮೊದಲು ಇವಿಎಂ ಮಿಷನ್ ವಿರುದ್ಧ ವಿರೋಧ ಪಕ್ಷಗಳು ಹೋರಾಟ ಮಾಡಬೇಕು ಎಂದು ಜೆಡಿಎಸ್ ಉಚ್ಚಾಟಿತ ನಾಯಕ ಸಿ.ಎಂ ಇಬ್ರಾಹಿಂ ಇಂಡಿಯಾ ಕೂಟಕ್ಕೆ ಸಲಹೆ ನೀಡಿದ್ದಾರೆ. https://kannadanewsnow.com/kannada/people-wont-accept-reel-in-politics-like-reel-in-movies-dk-suresh/ ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಪಕ್ಷಗಳು ಬ್ಯಾಲೆಟ್ ಪೇಪರ್ ಬೇಕು ಎಂದು ಹೋರಾಟ ಮಾಡಬೇಕು. ಇಲ್ಲದೇ ಹೋದರೆ ಮನೆಯಲ್ಲಿ ಇವರೇ ಮಿಷನ್ ಒತ್ತುತ್ತ ಕೂತುಕೊಳ್ಳಬೇಕು. ಪ್ರಪಂಚದ ಯಾವುದೇ ದೇಶದಲ್ಲಿ ಇವಿಎಂ ಮಿಷನ್ ಇಲ್ಲ. ಎಲ್ಲಾ ಕಡೆ ಬ್ಯಾಲೆಟ್ ಪೇಪರ್ ಇದೆ. ವಿಪಕ್ಷಗಳು ಸೀಟು ಕಿತ್ತಾಟ ಬಿಟ್ಟು ಇವಿಎಂ ಮಿಷನ್ ಬೇಡ ಎಂದು ಬೀದಿಗಿಳಿದು ಹೋರಾಟ ಮಾಡಬೇಕು ಎಂದರು. https://kannadanewsnow.com/kannada/rs-5-44-crore-movable-assets-worth-rs-35-40-crore-prajwal-revanna-declares-immovable-assets-worth-rs-40-84-crore/ ಇವಿಎಂ ಮಿಷನ್ ಇದ್ದರೆ ಚುನಾವಣೆ ಎದುರಿಸದೇ ಬಾಯ್ಕಾಟ್ ಮಾಡಬೇಕು. ಆಗ ದೇಶದಾದ್ಯಂತ ಸುದ್ದಿ ಆಗುತ್ತದೆ. ಚುನಾವಣಾ ಆಯೋಗಕ್ಕೆ ಏಕೆ ಇವಿಎಂ ಮೇಲೆ ಅಷ್ಟು ಪ್ರೀತಿ? ಚುನಾವಣಾ ಆಯುಕ್ತರು ಯಾಕೆ ರಾಜೀನಾಮೆ ಕೊಟ್ಟರು ಎಂದು…

Read More

ಹಾಸನ : ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿ ಪ್ರಜ್ವಲ್‌ ರೇವಣ್ಣ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು 40.84 ಕೋಟಿ ರೂ. ಆಸ್ತಿ ಘೋಷಿಸಿದ್ದಾರೆ. ಇದರಲ್ಲಿ 5.44 ಕೋಟಿ ರೂ. ಮೊತ್ತದ ಚರಾಸ್ತಿ ಹಾಗೂ 35.40 ಕೋಟಿ ರೂ. ಮೊತ್ತದ ಸ್ಥಿರಾಸ್ತಿ ಸೇರಿದೆ. https://kannadanewsnow.com/kannada/minister-k-venkatesh-says-mantrakshata-did-not-come-from-ayodhya-it-was-these-sons-who-distributed-turmeric/ ಈ ವೇಳೆ ಒಟ್ಟು 40.84 ಕೋಟಿ ರೂಪಾಯಿ ಮೊತ್ತದ ಆಸ್ತಿ ಘೋಷಿಸಿದ್ದಾರೆ. ಹಾಲಿ ಸಂಸದ ಪ್ರಜ್ವಲ್‌.ರೇವಣ್ಣ ಪುತ್ರನ ಬಳಿ 31 ಹಸು, 4 ಹೋರಿ, 20 ಕೃಷಿ ಭೂಮಿ, 3 ಕೃಷಿಯೇತರ ಭೂಮಿ ಇದ್ದು,ತಮ್ಮ ಅಜ್ಜಿಯಾಗಿರುವ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅವರಿಗೆ 23 ಲಕ್ಷ ರೂ. ಸಾಲ ನೀಡಿದ್ದಾರೆ ಎಂದು ಆಫೀಡಿವೇಟ್ ಅಲ್ಲಿ ಸಲ್ಲಿಸಿದ್ದಾರೆ. https://kannadanewsnow.com/kannada/it-is-congress-culture-to-intimidate-others-pm-modi-responds-to-lawyers-letter-to-cji/ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಪದವೀಧರರಾಗಿರುವ ಪ್ರಜ್ವಲ್‌ ರೇವಣ್ಣ ಮೇಲೆ ಯಾವುದೇ ಪ್ರಕರಣಗಳಿಲ್ಲ. ತಮ್ಮ ಕೈಯಲ್ಲಿ 9.29 ಲಕ್ಷ ರೂ. ಹಣವಿದ್ದು, ವಿವಿಧ ಬ್ಯಾಂಕ್‌ ಖಾತೆಗಳಲ್ಲಿ ಠೇವಣಿ, ಹೂಡಿಕೆ, ನೀಡಿದ ಸಾಲ, ವಾಹನಗಳ ಮೌಲ್ಯ ಸೇರಿ…

Read More

ಯಾದಗಿರಿ : ಕುಡಿಯುವ ನೀರಿನ ವಿಚಾರವಾಗಿ ಸಹೋದರ ಸಂಬಂಧಿಸಿದ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಒಬ್ಬ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಎಂಬಲ್ಲಿ ನಡೆದಿದೆ.ಕೊಲೆಯಾಗಿರುವ ಯುವಕನನ್ನು ನಂದಕುಮಾರ್ ಕಟ್ಟಿಮನಿ (21) ಎಂದು ಹೇಳಲಾಗುತ್ತಿದ್ದು, ನಂದಕುಮಾರ ಚಿಕ್ಕಪ್ಪನ ಮಗ ಹನುಮಂತ ಹಾಗೂ ಆತನ ತಾಯಿ ಕೊಲೆ ಮಾಡಿರುವ ಆರೋಪಿಗಳು ಎಂದು ಹೇಳಲಾಗುತ್ತಿದೆ. https://kannadanewsnow.com/kannada/has-jagadish-shettar-come-to-make-the-people-of-belagavi-district-bakra/ ಇಬ್ಬರ ಮನೆಯ ಬಳಿ ಸರ್ಕಾರದ ಕುಡಿಯುವ ನೀರಿನ ನಲ್ಲಿ ಇದೆ. ಈ ನೀರನ್ನು ಎರಡೂ ಕುಟುಂಬದವರೂ ಬಳಸಿಕೊಳ್ಳುತ್ತಿದ್ದರು. ಎಂದಿನಂತೆ ಇಂದು ಸಹ ಹತ್ಯೆಯಾದ ನಂದಕುಮಾರ್‌ನ ಅಜ್ಜಿ ನೀರಿಗೆ ಹೋಗಿದ್ದಾಗ ಎರಡೂ ಕುಟುಂಬದ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/indias-richest-woman-savitri-jindal-quits-congress-joins-bjp/ ಹತ್ಯೆಯಾದ ನಂದಕುಮಾರ್, ಪದವಿ ಪರೀಕ್ಷೆ ಮುಗಿಸಿ ಬಂದ ಬಳಿಕ ಆತನ ಅಜ್ಜಿ ಜಗಳದ ವಿಚಾರ ತಿಳಿಸಿದ್ದು, ಇದನ್ನು ಪ್ರಶ್ನಿಸಲು ಹೋಗಿದ್ದಾಗ ಬಟನ್ ಚಾಕುವಿನಿಂದ ಆರೋಪಿಗಳು ಇರಿದಿದ್ದಾರೆ ಎಂದು ತಿಳಿದು ಬಂದಿದೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ…

Read More

ಶಿವಮೊಗ್ಗ : ಲೋಕಸಭಾ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯ ವೆದಿರುವ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಇದೀಗ ಶಿವಮೊಗ್ಗದಲ್ಲಿ ತಮ್ಮ ನಿವಾಸದಲ್ಲಿ ನೂತನ ಕಚೇರಿಯನ್ನು ಉದ್ಘಾಟಿಸಿ, ಮೋದಿಯಲ್ಲ ಬ್ರಹ್ಮ ಬಂದು ಹೇಳಿದ್ರು ನಾನು ಚುನಾವಣೆಯಿಂದ ಹಿಂದೆ ಸರಿಯಲ್ಲ. ಚುನಾವಣೆಗೆದ್ದು ಮತ್ತೆ ಮೋದಿ ಅವರ ಹತ್ರಾನೆ ಹೋಗುತ್ತೇನೆ ಎಂದು ತಿಳಿಸಿದರು. https://kannadanewsnow.com/kannada/the-people-of-hubballi-dharwad-have-thrown-out-shettar-now-belagavi-is-my-karma-bhoomi-hebbalkar/ ನಗರದಲ್ಲಿ ಈಶ್ವರಪ್ಪ ನಿವಾಸದಲ್ಲಿ ನೂತನ ಚುನಾವಣಾ ಕಚೇರಿ ಉದ್ಘಾಟನೆ ಮಾಡಿ ಬಳಿಕ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ತೀರ್ಮಾನ ಮಾಡಲಾಗಿದೆ. ಹಾಗಾಗಿ ನನ್ನ ನಿವಾಸದಲ್ಲೇ ಕಚೇರಿ ಉದ್ಘಾಟನೆ ಮಾಡಿದ್ದೇವೆ. ನನ್ನ ಮಗನನ್ನು ಎಂಪಿ ಮಾಡುತ್ತೇನೆ ಎಂದು ಸುಳ್ಳು ಹೇಳಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸುಳ್ಳಿನ ಸರದಾರ ಎಂದು ವಾಗ್ದಾಳಿ ಮಾಡಿದ್ದಾರೆ. ಒಂದೇ ಒಂದು ಜಾತಿಯವರು ನನ್ನ ಈಶ್ವರಪ್ಪ ಇಂತಾ ಜಾತಿಯವ ಎಂದು ಹೇಳಲಿಲ್ಲ. ನಮ್ಮ ಮನೆ ಮಗ ಎಂದು ಐದು ಬಾರಿ ಗೆಲ್ಲಿಸಿ ಕೊಟ್ಟಿದ್ದಾರೆ. ಪಕ್ಷಭೇದ ಮರೆತು ಈಶ್ವರಪ್ಪಗೆ…

Read More