Author: kannadanewsnow05

ಬೆಳಗಾವಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಇತ್ತೀಚಿಗೆ ಕಾಂಗ್ರೆಸ್ ತೆರೆದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದರು ಇದೀಗ ಬೆಳಗಾವಿಗೆ ಲೋಕಸಭೆ ಚುನಾವಣೆಗೆ ಜಗದೀಶ ಟಾರ್ಗೆ ಬಿಜೆಪಿ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಈ ಕುರಿತಂತೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹುಬ್ಬಳ್ಳಿ ಧಾರವಾಡ ಜನತೆ ಶೆಟ್ಟರನ್ನು ಹೊರಹಾಕಿದಕ್ಕೆ ಬೆಳಗಾವಿಗೆ ಬಂದು ನನ್ನ ಕರ್ಮಭೂಮಿ ಎಂದು ಹೇಳಿದರೆ ಸುಮ್ಮನಿರಬೇಕಾ ಎಂದು ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/court-summons-rahul-gandhi-siddaramaiah-dk-shivakumar-over-commission-advertisement-against-bjp/ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ನನ್ನ ಕರ್ಮಭೂಮಿ ಎಂಬ ಶೆಟ್ಟರ್ ಹೇಳಿಕೆಗೆ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಆರು ಬಾರಿ ಆರಿಸಿ ಬಂದಿದ್ದಾರೆ. ಸಿಎಂ ಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೂಡ ಆಗಿದ್ದರು. ಸದ್ಯ ಹುಬ್ಬಳ್ಳಿ ಧಾರವಾಡದ ಜನ ಅವರನ್ನು ಹೊರಗಡೆ ಹಾಕಿದ್ದಾರೆ. ಹೊರಗೆ ಹಾಕಿಸಿಕೊಂಡು ಇಲ್ಲಿ ಬಂದು ಮಾತನಾಡುತ್ತಿದ್ದಾರೆ.ಇದು ನನ್ನ ಕರ್ಮಭೂಮಿ ಅಂದ್ರೆ ಸುಮ್ಮನಿರಬೇಕಾ? ಹುಬ್ಬಳ್ಳಿಗೆ ನನ್ನ ಕರ್ಮಭೂಮಿ ಅಂದ್ರೆ ಅಲ್ಲಿಯ ಜನ ಒಪ್ಪುತ್ತಾರಾ? ನಾವೇನು ಹುಚ್ಚರಿದ್ದೀವಾ? ಎಂದು…

Read More

ಬೆಂಗಳೂರು : ರಾಮನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಭರ್ಜರಿ ರೋಡ್ ಶೋ ಮೂಲಕ ಆಗಮಿಸಿದ ಡಿಕೆ ಸುರೇಶ್ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.ಇಂದಿನಿಂದ ನಾಮಪತ್ರ ಸಲ್ಲಿಕೆ ಶುರುವಾಗಿದ್ದು ಮೊದಲ ದಿನವೇ ಡಿಕೆ ಸುರೇಶ್ ನಾಪಮತ್ರ ಸಲ್ಲಿಸಿದ್ದಾರೆ. ಇದೆ ವೇಳೆ ಸಂಸದ ಡಿಕೆ ಸುರೇಶ್ ಅವರು ತಮ್ಮ ಒಟ್ಟು ಆಸ್ತಿಯ ಮೌಲ್ಯವನ್ನು ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿದ್ದಾರೆ. ಸಂಸದ ಡಿಕೆ ಸುರೇಶ್ ಕುಮಾರ್ 106 ಕೋಟಿ 71 ಲಕ್ಷ 89,791 ರೂ ಅಸ್ತಿಯನ್ನು ಹೊಂದಿದ್ದಾರೆ. ಅಫಿಡೇವೆಟ್ ನಲ್ಲಿ ಕೈ ಸಂಸದ ಡಿಕೆ ಸುರೇಶ್ ತಮ್ಮ ಆಸ್ತಿ ಬಗ್ಗೆ ಘೋಷಿಸಿದ್ದಾರೆ. ಡಿ ಕೆ ಸುರೇಶ್ ಆಸ್ತಿಯ ಮಾರುಕಟ್ಟೆ ಮೌಲ್ಯ 486 ಕೋಟಿ 33,35, 604 ರೂಪಾಯಿ ಇದ್ದು, ಒಟ್ಟು 150 ಕೋಟಿ 36,76,994 ರೂಪಾಯಿ ಸಾಲವನ್ನು ಡಿಕೆ ಸುರೇಶ ಹೊಂದಿದ್ದಾರೆ ಎಂದು ಆಫೀಡಿವೇಟ್ ಅಲ್ಲಿ ಉಲ್ಲೇಖಸಿದ್ದಾರೆ. ವಿವಿಧ ನ್ಯಾಯಾಲಯಗಳಲ್ಲಿ ಪ್ರಕರಣ ವಿಚಾರಣೆಯಲ್ಲಿದೆ ಪತ್ನಿ ಕಾಲಂ ಮುಂದೆ…

Read More

ಚಾಮರಾಜನಗರ : ಅಮಿತ್ ಶಾ ಒಬ್ಬ ಗೂಂಡಾ ರೌಡಿ, ಗುಜರಾತ್ ನಲ್ಲಿ ನರಮೇಧವನ್ನು ಮಾಡಿದವರು ಯಾರು? ಇಂಥವರನ್ನು ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. https://kannadanewsnow.com/kannada/is-sumalatha-my-eternal-enemy-hdk-query/ ಚಾಮರಾಜನಗರ ಜಿಲ್ಲೆಯ ಹುನೂರು ತಾಲ್ಲೂಕಿನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಮೋದಿಯವರು ಹೇಳಿದ್ದರು.ಈಗ ಉದ್ಯೋಗ ಸೃಷ್ಟಿ ನಮ್ಮ ಹೊಣೆ ಅಲ್ಲ ಅಂತ ಹೇಳುತ್ತಿದ್ದಾರೆ. ಅಲ್ಪಸಂಖ್ಯಾತರ ನರಮೇಧ ಮಾಡಿದ್ದರು.ಅಲ್ಲದೆ ಗಡಿಪಾರು ಕೂಡ ಆಗಿದ್ರು ಅಂಥವರನ್ನು ಮೋದಿ ಅವರು ಪಕ್ಕದಲ್ಲಿ ಇಟ್ಟುಕೊಂಡು ರಾಜಕೀಯ ಮಾಡುತ್ತಿರುವುದು ಸರಿಯಲ್ಲ. https://kannadanewsnow.com/kannada/i-have-100-per-cent-guarantee-that-kumaraswamy-will-lose-in-mandya-siddaramaiah/ ಕ್ರಿಮಿನಲ್ ಚಟುವಟಿಕೆಗಳಲ್ಲಿ ಇದ್ದವರು ಇವತ್ತು ಬಿಜೆಪಿ ಸರ್ಕಾರದ ಉನ್ನತ ಅಧಿಕಾರದಲ್ಲಿದ್ದಾರೆ. 10 ವರ್ಷಗಳಿಂದ ಅಧಿಕಾರ ಮಾಡುತ್ತಿದ್ದಾರೆ ಗುರುರಾತ್ ನಲ್ಲಿ ಅವರ ವಿರುದ್ಧ ಕೊಲೆಯ ಆರೋಪ ಕೂಡ ಇತ್ತು. ಮುಸ್ಲಿಂರ ಅಲ್ಪಸಂಖ್ಯಾತರ ನರಮೇಧ ಮಾಡಿದ ಆರೋಪ ಕೂಡ ಅವರ ಮೇಲೆ ಇದೆ.ಈ ರೀತಿ ಬಹಳಷ್ಟು ಕ್ರಿಮಿನಲ್ ಚಟುವಟಿಕೆಗಳಲ್ಲಿ…

Read More

ರಾಮನಗರ : ರಾಮನಗರ ನನಗೆ ಜೀವ ಕೊಟ್ಟ ಜಿಲ್ಲೆ ರಾಮನಗರ ಎಂದಿಗೂ ನಾನು ಬಿಡುವುದಿಲ್ಲ ಎಂದು ಈ ಹಿಂದೆ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದು ಇದೀಗ ಮಂಡ್ಯದಲ್ಲಿ ಹೋಗಿ ಸ್ಪರ್ಧಿಸುತ್ತಿದ್ದಾರೆ.ನನಗೆ ನೂರಕ್ಕೆ ನೂರರಷ್ಟು ಗ್ಯಾರಂಟಿ ಇದೆ ಈ ಬಾರಿ ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು. https://kannadanewsnow.com/kannada/first-flight-of-indias-new-fighter-jet-tejas-mk-1a-successful-more-advanced-lethal-than-previous-aircraft/ ರಾಮನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿ, ರಾಮನಗರ ನಮಗೆ ಜೀವ ಕೊಟ್ಟ ಜಿಲ್ಲೆ ಎಂದು ಹೇಳುತ್ತಿದ್ದರು ಆದರೆ ಈಗ ಮಂಡ್ಯದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡಲು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಸ್ಪರ್ಧಿಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. https://kannadanewsnow.com/kannada/bengaluru-friends-kill-friend-by-filling-anus-with-air/ ಕಳೆದ ಬಾರಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಯಾಗಿರುವಾಗಲೇನೇ ಅವರ ಮಗ ಮಂಡ್ಯದಲ್ಲಿ ಸೋತರು.ಕಳೆದ ಬಾರಿ ರಾಮನಗರದಲ್ಲಿ ಸೋತರು ಈಗ ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪರ್ಧಿಸುತ್ತಿದ್ದಾರೆ.ನನಗಂತೂ ಗ್ಯಾರಂಟಿ ಇದೆ ನೂರಕ್ಕೆ ನೂರರಷ್ಟು ಕುಮಾರಸ್ವಾಮಿ ಮಂಡ್ಯದಲ್ಲಿ ಸೋಲುತ್ತಾರೆ. ಮಂಡ್ಯ ಜನರು ಕುಮಾರಸ್ವಾಮಿ ಅವರಿಗೆ…

Read More

ಬೆಂಗಳೂರು : ಸ್ನೇಹಿತರ ಹುಚ್ಚಾಟದಲ್ಲಿ ಒಬ್ಬನ ಪ್ರಾಣವೇ ಹಾರಿಹೋಗಿದೆ. ಹೌದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ನೇಹಿತರ ನಡುವೆ ಹುಚ್ಚಾಟ ನಡೆದಿದ್ದು, ಈ ವೇಳೆ ಗುದದ್ವಾರದಲ್ಲಿ ಗಾಳಿ ತುಂಬಿದ ಪರಿಣಾಮ ಯುವಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. https://kannadanewsnow.com/kannada/breaking-man-attempts-suicide-after-killing-wife-over-family-dispute/ ಯೋಗಿಶ್ (28) ಮೃತ ಯುವಕನೆಂದು ಹೇಳಲಾಗುತ್ತಿದ್ದು, ಮಾ25ರಂದು ಬೈಕ್ ಸರ್ವೀಸ್ ಮಾಡಲು ಸಿಎನ್ ಎಸ್ ಬೈಕ್ ಸರ್ವೀಸ್ ಸೆಂಟರ್ ಗೆ ಮುರಳಿ ಎಂಬಾತ ಹೋಗಿದ್ದ ಇದೇ ವೇಳೆ ಅದೇ ಸೆಂಟರ್‌ ಗೆ ಯೋಗಿಶ್ ಕೂಡ ಬಂದಿದ್ದ. ಇಬ್ಬರೂ ಈ ವೇಳೆ ಏರ್ ಪ್ಲೇಜರ್ ಪೈಪ್ ನಿಂದ ಆಟ ಆಡಲು ಮುಂದಾಗಿದ್ದರು. ಮೊದಲಿಗೆ ಯೋಗಿಶ್ ನ ಮುಖ ಹಾಗೂ ಹೊಟ್ಟೆಗೆ ಮುರಳಿ ಗಾಳಿ ಬಿಟ್ಟಿದ್ದ. ಇದಾದ ಬಳಿಕ ಯೋಗಿಶ್ ಗುದದ್ವಾರಕ್ಕೆ ಮುರಳಿ ಗಾಳಿ ಬಟ್ಟಿದ್ದ. ಇದು ಎಡವಟ್ಟಿಗೆ ಕಾರಣವಾಯ್ತು. https://kannadanewsnow.com/kannada/breaking-5-kg-gold-ornaments-seized-by-election-officials-in-chitradurga/ ಯೋಗಿಶ್ ಗುದದ್ವಾರಕ್ಕೆ ಗಾಳಿ ಬಿಟ್ಟ ಕಾರಣ ಹೊಟ್ಟೆ ಉತಾ ಬಂದು ಕರಳು ಬ್ಲಾಸ್ಟ್ ಆಗಿದೆ. ತಕ್ಷಣ…

Read More

ಬೆಂಗಳೂರು : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನೇ ಭೀಕರವಾಗಿ ಕೊಲೆಗೈದು ನಂತರ ಪತಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಜಿಗಣಿ ಟೌನಲ್ಲಿ ನಡೆದಿದೆ. https://kannadanewsnow.com/kannada/is-one-statement-enough-for-my-arrest-asked-kejriwal-in-court/ ಪತಿ ಮುಬಾರಕ್​​(28) ಎಂಬಾತ ಪತ್ನಿ ಅರ್ಬಿಯಾ ತಾಜ್​(24) ಅವರನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಪ್ರತಿದಿನ ಕಲಹ ಜಗಳ ಗಲಾಟೆ ನಡೆಯುತ್ತಿದ್ದೋಗಿದರಿಂದ ಬೇಸತ್ತ ಪತ್ನಿ ಅರ್ಬಿಯಾ ತಾಜ್ ಇತ್ತೀಚೆಗೆ ತವರು ಮನೆ ಸೇರಿಕೊಂಡಿದ್ದಳು ಎಂದು ಹೇಳಲಾಗುತ್ತಿದೆ. https://kannadanewsnow.com/kannada/breaking-5-kg-gold-ornaments-seized-by-election-officials-in-chitradurga/ ವಾರದ ಹಿಂದೆಯಷ್ಟೇ ಪತ್ನಿ ಮನೆಗೆ ಬಂದಿದ್ದ ಆರೋಪಿ ಪತಿ ಮುಬಾರಕ್​, ಅರ್ಬಿಯಾ ತಾಜ್​ಳನ್ನು ಮನೆಗೆ ಬರಲು ಕರೆದಿದ್ದಾನೆ. ಆದರೆ, ಗಂಡನ ಮನೆಗೆ ಹೋಗಲು ಪತ್ನಿ ಹಿಂದೇಟು ಹಾಕಿದ್ದಾಳೆ. ಬಳಿಕ ಮುಬಾರಕ್​ ಹಾಗೆಯೇ ಹೋಗಿದ್ದ. ಇಂದು ವಾಪಸ್ ತನ್ನ ಮನೆಗೆ ಬರುವಂತೆ ಪತಿ ಬಂದು ಒತ್ತಾಯಿಸಿದ್ದಾನೆ. ಮತ್ತೆ ಬರಲು ನಕಾರ ಮಾಡಿದ ಹಿನ್ನೆಲೆ ಪತ್ನಿಯನ್ನ ಮಾರಕಾಸ್ತ್ರದಿಂದ ಕೊಲೆಗೈದಿದ್ದಾನೆ. https://kannadanewsnow.com/kannada/delhi-hc-dismisses-pil-to-remove-arvind-kejriwal-as-delhi-cm-says-no-rule-to-remove-him/ ಇನ್ನು ಪತ್ನಿ ಅರ್ಬಿಯಾ ತಾಜ್​ಳನ್ನ ಮಚ್ಚಿನಿಂದ ಹಲ್ಲೆ ಮಾಡಿದೊಡನೆ ಕೂಗಾಡಿದ್ದಾಳೆ. ಇದನ್ನು…

Read More

ಚಿತ್ರದುರ್ಗ : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಟ್ಟಾಗಿ ಪಾಲಿಸುತ್ತಿದ್ದು ಇದೀಗ ಚಿತ್ರದುರ್ಗದಲ್ಲಿ ಚುನಾವಣಾ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು ದಾಖಲೆ ಇಲ್ಲದೆ ಸಂಗ್ರಹಿಸಲಾಗಿದ್ದ ಸುಮಾರು ಐದು ಕೆಜಿ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ. https://kannadanewsnow.com/kannada/delhi-hc-dismisses-pil-to-remove-arvind-kejriwal-as-delhi-cm-says-no-rule-to-remove-him/ ಹೌದು ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ದಾಖಲೆ ಇಲ್ಲದೇ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.ಖಚಿತ ಮಾಹಿತಿ ಮೇರೆಗೆ ಹಿರಿಯೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 5 ಕೆಜಿ 250 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/breaking-fema-case-ed-raids-arvind-kejriwals-wifes-relatives-house/ ಇದು ದಾವಣಗೆರೆಯ ವರ್ಧಮಾನ ಜುವೆಲರಿಗೆ ಸೇರಿದ ಚಿನ್ನಾಭರಣ ಎಂದು ತಿಳಿದುಬಂದಿದೆ. ದಾಖಲೆ ಇಲ್ಲದ ಚಿನ್ನ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ತಹಸೀಲ್ದಾರ್ ರಾಜೇಶ್ ಹಾಗೂ ಸಿಪಿಐ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ಚಿನ್ನವನ್ನು ಜಪ್ತಿ ಮಾಡಲಾಗಿತ್ತು.ಈ ಸಂಬಂಧ ಹಿರಿಯೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರಗಿ: ಜಿಲ್ಲೆಯ ಪೊಲೀಸರು ಅಕ್ರಮ ಮರಳು ದಂಧೆ ಮೇಲೆ‌ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯ ಆಫ್ಜಲಪುರ ತಾಲೂಕಿನ ಭೀಮಾ ನದಿ ತೀರದ ಗ್ರಾಮಗಳಲ್ಲಿ ಪ್ರತ್ಯೇಕ‌ ದಾಳಿಗಳನ್ನು ನಡೆಸುವ ಮೂಲಕ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ವೇಳೆ ಭೀಮಾ ನದಿಯಿಂದ ತೆಗೆದು ಜಮೀನುಗಳಲ್ಲಿ ಸಂಗ್ರಹಿಸಿಟ್ಟಿದ್ದ 565 ಲೋಡ್ ಮರಳನ್ನು ಜಪ್ತಿ ಮಾಡಿದ್ದಾರೆ. https://kannadanewsnow.com/kannada/dk-suresh-will-act-as-your-voice-in-parliament-siddaramaiah/ ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭೀಮಾ ನದಿ ತೀರದ ದೇಸಾಯಿ ಕಲ್ಲೂರು, ಗುಡ್ಡೆವಾಡಿ ಹಾಗೂ ಘತ್ತರಗಾ ಗ್ರಾಮದ ಜಮೀನುಗಳಲ್ಲಿ ಮರಳು ಸಂಗ್ರಹಿಸಿಟ್ಟಿದ್ದ ಸ್ಥಳಗಳಿಗೆ ಪೊಲೀಸರು ದಾಳಿ ನಡೆಸಿದರು. ಅಂದಾಜು ಏಳೂವರೆ ಲಕ್ಷ ರೂಪಾಯಿ ಮೌಲ್ಯದ 380 ಟ್ರ್ಯಾಕ್ಟರ್ ಟ್ರಾಲಿ ಮರಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ ಏಳು ಜನ ಜಮೀನು ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. https://kannadanewsnow.com/kannada/breaking-fema-case-ed-raids-arvind-kejriwals-wifes-relatives-house/ ಇನ್ನು ಭೀಮಾ ನದಿ ತೀರದ ಶಿವಪೂರ, ಬನ್ನಟ್ಟಿ ಗ್ರಾಮಗಳ ಜಮೀನುಗಳಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಅಂದಾಜು ಮೂರೂವರೆ ಲಕ್ಷ ರೂಪಾಯಿ ಮೌಲ್ಯದ 185…

Read More

ರಾಮನಗರ : ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಗೆಲ್ತಾರೆ ಅಂತ ನನಗೆ ಖಚಿತವಾಗಿ ಗೊತ್ತು.ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ.ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ ಎಂದು ತಿಳಿಸಿದರು. ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. https://kannadanewsnow.com/kannada/breaking-fema-case-ed-raids-arvind-kejriwals-wifes-relatives-house/ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ…

Read More

ಚಿಕ್ಕಮಗಳೂರು : “ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ. ಇದಕ್ಕೆ ಅಗತ್ಯವಾದ ಅನುದಾನವನ್ನು ಬಜೆಟ್ ನಲ್ಲಿ ಇಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶೃಂಗೇರಿಯ ಗೌರಿಗದ್ದೆ ಆಶ್ರಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು “ಫ್ಯಾನ್, ಕುಕ್ಕರ್ ಗಳಿಗೆ ಒಂದು ವರ್ಷದ ವಾರಂಟಿ ಇದ್ದರೆ, ನಮಗೆ ಜನ ಐದು ವರ್ಷಗಳ ವಾರಂಟಿ ನೀಡಿದ್ದಾರೆ. ಈ ವಾರಂಟಿಯನ್ನು 10 ವರ್ಷಗಳಿಗೆ ನೀಡುವಂತೆ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸುತ್ತಿದ್ದೇನೆ. ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆ ವಿಫಲ ಆಗುವುದಿಲ್ಲ. ಪ್ರಾರ್ಥನೆಗೆ ಫಲ ಖಂಡಿತವಾಗಿ ಸಿಗುತ್ತದೆ. ಹೀಗಾಗಿ ನಾನು ಧರ್ಮ ಯುದ್ಧ ಆರಂಭವಾಗುವ ಮುನ್ನ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ನಮ್ಮ ಪಕ್ಷ ಹಾಗೂ ರಾಜ್ಯದ ಜನರ ಪರವಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದೇನೆ. ಈ ನಾಡು ಸುಭಿಕ್ಷವಾಗಲಿ, ಒಳ್ಳೆಯ ಆಡಳಿತ ನೀಡುವ ಶಕ್ತಿ ನೀಡಲಿ ಎಂದು ಕೇಳಿಕೊಂಡಿದ್ದೇನೆ. ನಾವು ನುಡಿದಂತೆ ನಡೆದಿರುವುದು ಕೂಡ ನಮ್ಮ ಪ್ರಾರ್ಥನೆಯ ಫಲ.” ತಂಗಡಗಿ ಅವರನ್ನು ಲೀಡರ್…

Read More