Author: kannadanewsnow05

ಬೆಂಗಳೂರು : ಅಕ್ಕ ತಂಗಿಯರಿಬ್ಬರೂ ಮೊಬೈಲ್ಗಾಗಿ ಜಗಳವಾಡುತ್ತಿದ್ದ ವೇಳೆ ಈ ವೇಳೆ ತಂಗಿಯ ಗಂಡ ಜಗಳ ಬಿಡಿಸಲು ಹೋಗಿದ್ದಾನೆ. ಅಕ್ಕ ತಂಗಿಯ ಗಂಡನಿಗೆ ನಿಂದಿಸಿದ್ದಾಳೆ ದೊಣ್ಣೆಯಿಂದ ಅತ್ತಿಗೆಯ ಮೇಲೆ ಹಲ್ಲೆ ಮಾಡಿದ್ದು, ಅತ್ತಿಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಹೊಸೂರು ಸಿಂಗಸಂದ್ರ ಬಳಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೊಸೂರು ಸಿಂಗಸಂದ್ರ ಬಳಿ ಭೀಕರವಾಗಿ ಕೊಲೆಯಾಗಿದ್ದು, ಬಿಹಾರ ಮೂಲದ ಗುಡಿಯಾ ಬೇಬಿ (42)ಎಂಬ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಗುಡಿಯಾದೇವಿಯನ್ನು ರಾಜೇಶ್ ಕುಮಾರ್ ಎಂಬ ವ್ಯಕ್ತಿ ಕೊಲೆ ಗೈದಿದ್ದಾನೆ ಎಂದು ತಿಳಿದುಬಂದಿದೆ. ಮೊಬೈಲ್ ಗಾಗಿ ಸಹೋದರಿಯರು ಜಗಳ ಮಾಡುತ್ತಿದ್ದರು.ಅಕ್ಕ ಗುಡಿಯಬೇಬಿ ಹಾಗೂ ತಂಗಿ ಗೀತಾ ಕುಮಾರಿ ಜಗಳ ಮಾಡುತ್ತಿದ್ದರು. ಜಗಳ ಬಿಡಿಸಲು ಬಂದಿದ್ದ ಗುಡಿಯ ತಂಗಿ ರಾಜೇಶ್ ಕುಮಾರ್ ನನ್ನು ಬೇಬಿ ನಿಂದಿಸಿದ್ದಾಳೆ ಎನ್ನಲಾಗಿದೆ. ಈ ವೇಳೆ ಸಿಟ್ಟಿನಿಂದ ಅತ್ತಿಗೆ ಮೇಲೆ ದೊಣ್ಣೆಯಿಂದ ಮೈದುನ ಥಳಿಸಿದ್ದಾನೆ. ಹಲ್ಲೆಗೊಳಗಾದ ಗುಡಿಯ ಬೇಬಿ ತೀವ್ರವಾಗಿ ಗಾಯಗೊಂಡಿದ್ದರು.…

Read More

ಮಂಡ್ಯ : ಅಪಾರ ಪ್ರಮಾಣದ ಬೆಳೆದಿದ್ದ ತೋಟಕ್ಕೆ ಯಾರೋ ಕಿಟಗೇಡಿಗಳು ದ್ವೇಷದ ಹಿನ್ನೆಲೆಯಲ್ಲಿ ಬೆಂಕಿ ಹಚ್ಚಿದ್ದರಿಂದ ತೋಟದಲ್ಲಿದ್ದ ಅಪಾರ ಪ್ರಮಾಣದ ತೆಂಗು ಬಾಳೆ ಅಡಿಕೆ ಬೆಳೆಗಳಲ್ಲೆಲ್ಲ ಬೆಂಕಿಗಾಹುತಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸಾತೇನಹಳ್ಳಿಯಲ್ಲಿ ನಡೆದಿದೆ. https://kannadanewsnow.com/kannada/breaking-break-indian-origin-phd-student-dies-after-bicycle-collides-with-garbage-truck-in-london/ ಗ್ರಾಮದ ಪ್ರಗತಿ ಪರ ರೈತ ಕುಮಾರಸ್ವಾಮಿ ಅವರ ಜಮೀನಿನಲ್ಲಿ ಯಾರೋ ಕಿಡಿಗೇಡಿಗಳು ಅವರು ಬೆಳೆದಂತಹ ಬೆಳೆಗಳನ್ನು ನೋಡಿ ಸಹಿಸಲಾಗದೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗುತ್ತಿದೆ.ಗ್ರಾಮದ ಹೊರವಲಯದಲ್ಲಿ 1 ಕಿ. ಮೀ. ದೂರದಲ್ಲಿರುವ ರೈತ ಕುಮಾರಸ್ವಾಮಿ ಅವರ ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ತೋಟವನ್ನು ಆವರಿಸಿಕೊಂಡು ಗಿಡ, ಮರ ಹಾಗೂ ಹನಿ ನೀರಾವರಿ ಪೈಪ್‌ಗಳು ಸುಟ್ಟು ಹೋಗಿವೆ. https://kannadanewsnow.com/kannada/bjp-files-complaint-with-election-commission-against-minister-shivaraj-tandaragi/ ಸಂಜೆ ವೇಳೆಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕುಮಾರಸ್ವಾಮಿ ಸ್ಥಳಕ್ಕೆ ಹೋಗಿ ನೋಡುವಷ್ಟರಲ್ಲಿ ಎಲ್ಲವೂ ನಾಶವಾಗಿದೆ. ಕುಮಾರಸ್ವಾಮಿ ಅವರ ಒಂದು ಮುಕ್ಕಾಲು ಎಕರೆ ಕೃಷಿ ಜಮೀನಿನಲ್ಲಿ 100 ತೆಂಗಿನ ಮರಗಳಿವೆ. ಇದಲ್ಲದೆ 1 ಸಾವಿರ ಬಾಳೆ…

Read More

ಲಂಡನ್ : ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಓದುತ್ತಿದ್ದ 33 ವರ್ಷದ ಭಾರತೀಯ ವಿದ್ಯಾರ್ಥಿನಿ ಕಳೆದ ವಾರ ಲಂಡನ್‌ನಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಸೆಲ್ಯುಲಾರ್ ಆಪರೇಟರ್ಸ್ ಅಸೋಸಿಯೇಷನ್ ಆಫ್ ಇಂಡಿಯ ಡೈರೆಕ್ಟರ್ ಜನರಲ್ ಲೆಫ್ಟಿನೆಂಟ್ ಜನರಲ್ ಡಾ.ಎಸ್.ಪಿ. ಕೊಚ್ಚರ್ ಅವರ ಮಗಳು ಚೈಸ್ತಾ ಕೊಚಾರ್ ಎಂದು ಗುರುತಿಸಲಾಗಿದೆ. ಮಾರ್ಚ್ 19 ರಂದು ಚೈಸ್ತಾ ಕೊಚಾರ್ ಮನೆಗೆ ಸೈಕಲ್ ನಲ್ಲಿ ಹೋಗುತ್ತಿದ್ದಾಗ ಕಸದ ಲಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ವೇಳೆ ಅವರಿಗಿಂತ ಸೈಕಲ್ ನಲ್ಲಿ ಮುಂದಿದ್ದ ಪತಿ ಪ್ರಶಾಂತ್ ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅವರು ಬದುಕಲು ಸಾಧ್ಯವಾಗಲಿಲ್ಲ. ಚೈಸ್ತಾ ಕೊಚ್ಚರ್ ಹರಿಯಾಣದ ಗುರುಗ್ರಾಮ್ ನಿವಾಸಿಯಾಗಿದ್ದು, ದೆಹಲಿ ವಿಶ್ವವಿದ್ಯಾಲಯ, ಅಶೋಕ ವಿಶ್ವವಿದ್ಯಾಲಯ ಮತ್ತು ಪೆನ್ಸಿಲ್ವೇನಿಯಾ ಮತ್ತು ಚಿಕಾಗೋ ವಿಶ್ವವಿದ್ಯಾಲಯಗಳಲ್ಲಿ ತಮ್ಮ ಉನ್ನತ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ಸೆಪ್ಟೆಂಬರ್ 2023 ರಲ್ಲಿ ಲಂಡನ್‌ಗೆ ತೆರಳಿದ್ದರು ಎಂದು ವರದಿಯಾಗಿದೆ.

Read More

ದಕ್ಷಿಣಕನ್ನಡ : ಓವರ್ಟೇಕ್ ಮಾಡುವ ಬರದಲ್ಲಿ ಪಿಕಪ್ ವಾಹನದಡಿ ಬೈಕ್ ಬಿದ್ದ ಪರಿಣಾಮ ಬೈಕ್ ಓಡಿಸುತ್ತಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹಳೆಕೋಟೆ ಎಂಬಲ್ಲಿ ನಡೆದಿದೆ. https://kannadanewsnow.com/kannada/21-the-leaves-of-the-ashwat-tree-are-enough-the-money-you-give-up-will-automatically-find-you/ ಈ ವೇಳೆ ಬೈಕ್ ನಲ್ಲಿದ್ದ ಓರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹಳೆಕೋಟೆ ಬಳಿ ಈ ಘಟನೆ ನಡೆದಿದೆ.ಮೃತ ಯುವಕನನ್ನು ಲಾಯಿಲ ನಿವಾಸಿ ಪುರುಷೋತ್ತಮ (19) ಎಂದು ಹೇಳಲಾಗುತ್ತಿದ್ದು, ಗಾಯಗೊಂಡ ತೌಫಿಕ್ (17) ಎನ್ನುವ ಯುವಕನ ಸ್ಥಿತಿ ಗಂಭೀರವಾಗಿದೆ.ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/ipl-2024-full-schedule-announced-final-to-be-held-in-chennai-on-may-26-here-are-the-details-ipl-2024-schedule/

Read More

ಬೆಳಗಾವಿ : ಬಿಜೆಪಿಯಲ್ಲಿ ತಮ್ಮದೇ ಪಕ್ಷದ ಅಭ್ಯರ್ಥಿ ಸೋಲಿಗೆ ತಂತ್ರ ಮಾಡುತ್ತಿದ್ದಾರೆ. ಬಿಜೆಪಿ ಈಗ ಒಂದು ಮನೆ ಮೂರು ಬಾಗಿಲು ಎಂಬಂತಾಗಿದೆ. ಸದಾನಂದಗೌಡ ಒಂದು ಕಡೆ, ಈಶ್ವರಪ್ಪ ಒಂದು ಕಡೆ, ಇನ್ನೂ ಬೇರೆ ಬೇರೆ ಆಗಿದೆ ಎಂದು ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಲೇವಡಿ ಮಾಡಿದರು. https://kannadanewsnow.com/kannada/those-accused-of-corruption-will-become-clean-like-washing-powder-if-they-join-bjp-lad/ ಇಂದು ಅಥಣಿಯ ಶಿವಯೋಗಿ ಕಾರ್ಯಾಲಯದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ, ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಚುನಾವಣೆ ಗೆಲುವಿಗೆ ತಂತ್ರ-ಪ್ರತಿತಂತ್ರಗಳನ್ನು ರೂಪಿಸಬೇಕು. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು ಮತ್ತು ಪ್ರತಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕೆಲಸಗಳನ್ನು ಜನರಿಗೆ ತಲುಪಿಸಬೇಕು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಹೇಗೆ ಕೆಲಸ ಮಾಡಬೇಕೆಂದು ಕಾರ್ಯಕರ್ತರಿಗೆ ವಿವರಿಸಿದರು. https://kannadanewsnow.com/kannada/betel-leaves-have-extraordinary-benefits-it-has-the-power-to-remove-cancer-cells/ ಎರಡು ದಿನಗಳ ಹಿಂದೆ ಸಚಿವರು ಪೂರ್ವಭಾವಿ ಸಭೆಯನ್ನು ಶಿವಯೋಗಿ ನಾಡು ಅಥಣಿಯಿಂದಲೇ ಮಾಡೋಣ ಎಂದಿದ್ರು. ಯಾವುದೇ ಪಕ್ಷದ ಮೊದಲ ಸಭೆ ಅಥಣಿಯಿಂದ ಆರಂಬಿಸಿದ್ರೆ ಅವರಿಗೆ ಚುನಾವಣೆಯಲ್ಲಿ ಗೆಲುವು ಸಿಗುತ್ತೆ ಅನ್ನೋ ನಂಬಿಕೆಯಿದೆ.…

Read More

ಹುಬ್ಬಳ್ಳಿ : ಭ್ರಷ್ಟಾಚಾರ ಆರೋಪಗಳನ್ನು ಹೊತ್ತಿರುವವರು ಯಾರೇ ಆಗಿರಲಿ ಅವರು ಬಿಜೆಪಿಗೆ ಹೋದರೆ ವಾಷಿಂಗ್ ಪೌಡರ್ ನಿರ್ಮಾ ರೀತಿ ಅವರು ಶುದ್ಧರಾಗುತ್ತಾರೆ ಎಂದು ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆ ಕುರಿತಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ವೆಂಗ್ಯವಾಡಿದ್ದಾರೆ. https://kannadanewsnow.com/kannada/dk-shivakumar-fell-at-his-feet-to-make-his-brother-win-bjp-leader-cp-yogeshwar/ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ನಾ ಖಾವುಂಗಾ ನಾ ಖಾನೆ ದುಂಗ ಎಂದು ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ ಎಂದು ಹೇಳುತ್ತಿದ್ದರು. ಆದರೆ ಈಗ ಜನಾರ್ದನ ರೆಡ್ಡಿಯನ್ನ ಬಿಜೆಪಿಗೆ ಸೇರ್ಪಡೆಗೊಳಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/i-thank-hd-deve-gowda-for-supporting-mekedatu-project-former-mlc-ramesh-babu/ ಮೋದಿ ಅವರು ಭ್ರಷ್ಟಾಚಾರಕ್ಕೆ ಅವಕಾಶ ಕೊಡುವುದಿಲ್ಲ ಅಂತಾರೆ, ಈ ಹಿಂದೆ ಬಿಜೆಪಿಯವರು ರೆಡಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು. ಈಗ ಅವರೇ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಯಾರೇ ಆಗಲಿ ಬಿಜೆಪಿಗೆ ಸೇರಿದರೆ ಶುದ್ಧರಾಗುತ್ತಾರೆ ಎಂದು ಜನಾರ್ದನ ರೆಡ್ಡಿ ಬಿಜೆಪಿ ಪಕ್ಷ ಸೇರ್ಪಡೆ ಕುರಿತಂತೆ, ಸಂತೋಷ ಲಾಡ್ ವ್ಯಂಗ್ಯವಾಡಿದರು.

Read More

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿತ್ತು. ಇದೇ ವೇಳೆ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳನ್ನು ಬಿಜೆಪಿ ನಾಯಕರೇ ಮಾಡಿದ್ದರು. ಇದಕ್ಕೆ ಪುಷ್ಠಿ ನೀಡುವಂತೆ ಸಿಪಿ ಯೋಗೇಶ್ವರ್ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/i-thank-hd-deve-gowda-for-supporting-mekedatu-project-former-mlc-ramesh-babu/ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರ ಗೆಲುವಿಗೆ ಸಹಾಯ ಮಾಡಿದ್ದೆ ಎಂದು ಯೋಗೇಶ್ವರ್ ಅವರೇ ಬಾಯಿಬಿಟ್ಟಿದ್ದಾರೆ.ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳನ್ನು ಬಿಜೆಪಿ ನಾಯಕರೇ ಮಾಡಿದ್ದರು. ಇದಕ್ಕೆ ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್ ಅವರ ಹೇಳಿಕೆ ಪುಷ್ಟಿ ಎಂಬಂತಿದೆ. https://kannadanewsnow.com/kannada/breaking-congress-releases-6th-list-of-candidates-for-lok-sabha-elections/ ರಾಮನಗರ ಜಿಲ್ಲೆ ಕನಕಪುರದಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಲನ ಸಭೆಯಲ್ಲಿ ಸಿಪಿ ಯೋಗೇಶ್ವರ್ ಅವರು ಈ ಸತ್ಯಸಂಗತಿಯನ್ನು ಬಾಯಿಬಿಟ್ಟಿದ್ದಾರೆ. ನನ್ನ ತಮ್ಮನನ್ನು ಗೆಲ್ಲಿಸಿಕೊಡಿ ಎಂದು ಡಿ.ಕೆ.ಶಿವಕುಮಾರ್ ಅವರು ಕಾಲಿಗೆ ಬಿದ್ದಿದ್ದರು. ಹೀಗಾಗಿ ಅಂದು ನಾನು ಡಿಕೆ ಸುರೇಶ್ ಗೆಲುವಿಗೆ ಸಹಾಯ…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಕಾಡಾನೆ ದಾಳಿಯಿಂದ ಆಗಾಗ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ತೋಟದ ಮನೆಯಲ್ಲಿ ಟಿಂಬರ್ ಕಾರ್ಮಿಕರ ಮೇಲೆ ಕಾಡಾನೆ ಒಂದು ದಾಳಿ ನಡೆದಿದ್ದು, ಕಾರ್ಮಿಕನ ಮೇಲೆ ಕಾಲಿಟ್ಟು ಕಾಡಾನೆ ತುಳಿದು ಹೊಂದಿದೆ ಎಂದು ತುಳಿದುಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ವರ್ತೆಗುಂಡಿ ಬಳಿ ಟಿಂಬರ್ ಕಾರ್ಮಿಕ ಅಕ್ಬರ್ (35) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮದಲ್ಲಿ ಆನೆ ದಾಳಿಗೆ ಕಾರ್ಮಿಕ ಬಲಿಯಾಗಿದ್ದಾನೆ. ತೋಟದಲ್ಲಿ ಆನೆ ಓಡಿಸುವಾಗ ಏಕಏಕಿ ನುಗ್ಗಿ ಬಂದಿದ್ದ ಕಾಡಾನೆ ಅಕ್ಬರ್ ಮೇಲೆ ದಾಳಿ ಮಾಡಿದೆ. ಈ ವೇಳೆ ನೆಲಕ್ಕೆ ಬಿದ್ದ ಅಕ್ಬರ್ ಮೇಲೆ ಆನೆ ಕಾಲಿಟ್ಟು ಕೊಂದಿದೆ ಎಂದು ಹೇಳಲಾಗುತ್ತಿದೆ. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Read More

ಮಂಡ್ಯ : ಮಂಡ್ಯದಲ್ಲಿ ಭೀಕರ ಪಟಾಕಿ ದುರಂತ ಸಂಭವಿಸಿದ್ದು, ಪಟಾಕಿ ತುಂಬುವ ವೇಳೆ ಕಿಡಿ ತಾಗಿ ಭೀಕರ ಸ್ಫೋಟದಿಂದ ತಮಿಳುನಾಡು ಮೂಲದ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ಕಾರ್ಮಿಕನನ್ನು ತಮಿಳುನಾಡು ಮೂಲದ ರಮೇಶ್ (67) ಎಂದು ತಿಳಿದು ಬಂದಿದೆ.ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಗ್ರಾಮದ ಕಾಲಭೈರವೇಶ್ವರ ಜಾತ್ರೆಗೆ ತಮಿಳುನಾಡು ಮೂಲದ ನನಾಲ್ವರು ಪಟಾಕಿ ಸಿಡಿಸಲು ಬಂದಿದ್ದರು ಎನ್ನಲಾಗುತ್ತಿದ್ದು, ನಿನ್ನೆ ರಾತ್ರಿ ಗ್ರಾಮದಲ್ಲಿ ಅದ್ದೂರಿಯಾಗಿ ಜಾತ್ರೆ ನಡೆದಿತ್ತು. ಜಾತ್ರೆ ಮುಗಿಸಿ ಗ್ರಾಮದ ಆಲೆಮನೆಯಲ್ಲಿ ತಂಗಿದ್ದರು. ಇಂದು ಬೇರೊಂದು ಗ್ರಾಮಕ್ಕೆ ಪಟಾಕಿಯನ್ನು ತುಂಬುತ್ತಿದ್ದರು. ಪಟಾಕಿ ತುಂಬುವಾಗ ಕಿಡಿತಾಗಿ ಆಲೆಮನೆ ಹೊತ್ತಿ ಉರಿದಿದೆ. ಅಲೆಮನೆಯಲ್ಲಿ ಸ್ಪೋಟಗೊಂಡಿದೆ. ಪಟಾಕಿ ಸ್ಪೋಟದ ರಭಸಕ್ಕೆ ಆಲೆಮನೆ ಹೊತ್ತಿ ಉರಿದಿದೆ.ತಕ್ಷಣ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿಯವರ ಬೆಂಕಿ ನಂದಿಸುತ್ತಿದ್ದಾರೆ. ಸ್ಥಳಕ್ಕೆ ಡಿಸಿ ಡಾ. ಕುಮಾರ್ ಎಸ್ ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ…

Read More

ಹುಬ್ಬಳ್ಳಿ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ಕಣಕ್ಕೆ ಇಳಿಯುತ್ತಿದ್ದು, ಕಾಂಗ್ರೆಸ್ ಪಕ್ಷದಿಂದ ವಿನೋದ್ ಅಸೂಟಿ ಸ್ಪರ್ಧೆ ಮಾಡಲಿದ್ದು, ನಮಗೆ ಜೋಶಿ ಟಾರ್ಗೆಟ್ ಅಲ್ಲ ಬಿಜೆಪಿ ಅಷ್ಟೇ ಟಾರ್ಗೆಟ್. ಈ ಬಾರಿ ವಿನೋದ ಅಸೂಟಿ ಗೆಲ್ಲುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಶ್ವಾಸ ವ್ಯಕ್ತಪಡಿಸಿದರು. https://kannadanewsnow.com/kannada/cm-siddaramaiah-donates-700-kg-silver-articles-to-male-mahadeshwara/ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈ ದೇಶ ಬಿಟ್ಟು ತೊಲಗಬೇಕು. ಪ್ರಹ್ಲಾದ ಜೋಶಿಗೆ ಏಕೆ 5 ಬಾರಿ ಧಾರವಾಡ ಟಿಕೆಟ್ ಕೊಟ್ರು? ನಮ್ಮ ಪಕ್ಷದಲ್ಲಿ ಸಾಮಾಜಿಕ ನ್ಯಾಯ ಇದೆ. ಬಿಜೆಪಿಯವರು ಯಾಕೆ ಚುನಾವಣಾ ಬಾಂಡ್ ಬಗ್ಗೆ ಮಾತನಾಡುವುದಿಲ್ಲ? ಸಿಬಿಐ ದಾಳಿ ಮಾಡುವುದು ದುಡ್ಡು ಕೊಟ್ಟರೆ ಅವರನ್ನು ಬಿಡುವುದು ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/watch-video-russian-bar-girls-perform-obscene-dance-during-mathuras-holi-celebrations-video-goes-viral/ ಮೋದಿ ವಿಶ್ವಗುರು ಆಗಿದ್ದರೆ ಟಿವಿಯಲ್ಲಿ ಯಾಕೆ ಕಾಣಿಸಿಕೊಳ್ಳುತ್ತಾರೆ? ನಮಗೆ ಜೋಶಿ ಟಾರ್ಗೆಟ್ ಅಲ್ಲ ಬಿಜೆಪಿ ಟಾರ್ಗೆಟ್. ಹತ್ತು ವರ್ಷದಲ್ಲಿ ಏನು ಕೆಲಸವಾಗಿದೆ ಎಂದು ಬಿಜೆಪಿಯವರಿಗೆ ಗೊತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ…

Read More