Subscribe to Updates
Get the latest creative news from FooBar about art, design and business.
Author: kannadanewsnow05
ಈ ಪೂಜೆ ಹೆಣ್ಣುಮಕ್ಕಳಿಗೆ ಮಾತ್ರ. ಹುಡುಗರಿಗೆ ಮಾಡಬಾರದಾ ಎಂದು ಕೆಲವರು ಕೇಳಬಹುದು. ಅದರಲ್ಲೂ ಹೆಣ್ಣು ಮಕ್ಕಳಿಗೆ ಮಾತ್ರ ಈ ಪೂಜೆ. ಕೆಲವು ಮನೆಗಳಲ್ಲಿ ಹುಡುಗಿಯರು ದಡ್ಡರು. ಅವರು ಕಡಿಮೆ ಸೌಂದರ್ಯ, ಜ್ಞಾನ, ಪ್ರತಿಭೆ ಮತ್ತು ಕ್ರಿಯಾಶೀಲತೆಯನ್ನು ಹೊಂದಿದ್ದಾರೆ. ಅದನ್ನು ದೂಷಿಸುತ್ತಿಲ್ಲ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ಹೇಗಾದರೂ, ಮಹಾಲಕ್ಷ್ಮಿ ಅಂಶವು ಲಕ್ಷಣದೊಂದಿಗೆ ಹೊಂದಿಕೆಯಾಗಿದ್ದರೆ ಮಾತ್ರ…
BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 11 ಎಕರೆ ಆಸ್ತಿಗಾಗಿ ಅಜ್ಜಿಯನ್ನೇ ಭೀಕರವಾಗಿ ಕೊಲೆ ಮಾಡಿದ ಪಾಪಿಗಳು!
ಬಾಗಲಕೋಟೆ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು 11 ಎಕರೆ ಆಸ್ತಿಗಾಗಿ ಅಜ್ಜಿಯನ್ನೇ ಭೀಕರವಾಗಿ ಆಕೆಯ ಅಣ್ಣನ ಮಕ್ಕಳು ಕೊಲೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಜಗಳದಾಳದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಆಸ್ತಿಗಾಗಿ ದಾನಜ್ಜಿ ಎಂದೇ ಖ್ಯಾತಿಯಾಗಿದ್ದ ಚಂದ್ರವ್ವ ನೀಲಗಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ದಾನಜ್ಜಿ ಎಂದೆ ಹೆಸರಾಗಿದ್ದ ಚಂದ್ರವ್ವ ನೀಲಗಿಯ ಭೀಕರ ಕೊಲೆಯಾಗಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ದಾನಜ್ಜಿಯ ಅಣ್ಣನ ಮಕ್ಕಳು ಈ ಒಂದು ಕೊಲೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮ ದಾನಜ್ಜಿಯನ್ನು ಕೊಲೆ ಮಾಡಿದ್ದಾರೆ. ತರಕಾರಿ ಮಾರಿ ಹಲವಾರು ದಾನ ಧರ್ಮ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅಲ್ಲದೆ ತೇರದಾಳದಾ ಪ್ರಭುಲಿಂಗ ದೇವಸ್ಥಾನಕ್ಕೆ 16 ಲಕ್ಷ ಮೌಲ್ಯದ ಬೆಳ್ಳಿಯ ಬಾಗಿಲು ದಾನ ಮಾಡಿದ್ದು, 3 ಲಕ್ಷ ಹಣದಲ್ಲಿ ಕೊಠಡಿಯನ್ನು ನಿರ್ಮಾಣ ಮಾಡಿದ್ದರು. ದೇವಸ್ಥಾನದ ಬಳಿ 60 ವರ್ಷದಿಂದ ತರಕಾರಿ ಮಾರಾಟ ಮಾಡುತ್ತಿದ್ದರು. 2022 ರಲ್ಲಿ ಪ್ರಭುಲಿಂಗ ದೇವರಿಗೆ 16…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರ ಸಭೆ ಆಯುಕ್ತೆ ಅಮೃತ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಕ್ರಮವಾಗಿ ಕಟ್ಟಿದ ಬ್ಯಾನರ್ ತೆಗೆದಿದ್ದಕ್ಕೆ ಅವಾಚ್ಯ ಪದಗಳಿಂದ ನಿಂದಿಸಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ನಡೆದಿತ್ತು. ಇದೀಗ ಈ ಒಂದು ವಿಚಾರವಾಗಿ ರಾಜೀವ್ ಗೌಡನ ಮತ್ತೊಂದು ದಾದಾಗಿರಿ ಬಯಲಾಗಿದ್ದು, ಶಿಡ್ಲಘಟ್ಟದ ತಹಶೀಲ್ದಾರ್ಗೂ ಕೂಡ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಏಕವಚನದಲ್ಲಿ ಬೈದಿರುವ ಆರೋಪ ಕೇಳಿ ಬಂದಿದೆ. ತಹಶೀಲ್ದಾರ್ ಆಗಿರುವ ಗಂಗನ ಸಿಂಧು ಇದೇ ರಾಜೇಗೌಡ ಕೆಲವು ದಿನಗಳ ಹಿಂದೆ ನನಗೆ ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ಅಷ್ಟೇ ಗಗನ ಸಿಂಧು ಅವರಿಗೆ ಏಕ ವಚನದಲ್ಲಿ ರಾಜೀವ್ ಗೌಡ ಬೈದಿರುವ ಆರೋಪ ಕೇಳಿ ಬಂದಿದೆ. ಅಮೃತ ಮತ್ತು ಸಚಿವ ಸುಧಾಕರ್ ಬಳಿ ಗಗನಸಿಂಧು ಈ ರೀತಿ ನನಗೆ ನಿಂದಿಸಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ. ಆದರೆ ಬೈದಿರುವ ಆಡಿಯೋ ಗಗನ ಸಿಂಧು ರೆಕಾರ್ಡ್ ಮಾಡಿಕೊಂಡಿಲ್ಲ.
ಬೆಂಗಳೂರು : ರಾಯಚೂರಿನ ತಿಂಥಣಿಯ ಕನಕ ಗುರು ಪೀಠದ ಶ್ರೀ ಸಿದ್ದರಮಾನಂದ ಶ್ರೀಗಳು ಇಂದು ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶ್ರೀಗಳ ನಿಧನಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಸಂತಾಪ ಸೂಚಿಸಿದ್ದಾರೆ. https://twitter.com/siddaramaiah/status/2011655898067058930?t=XnJvEKL1DnP5J3EEgCceOA&s=19
ಧಾರವಾಡ : ಧಾರವಾಡದಲ್ಲಿ ಭೀಕರವಾದ ಕೊಲೆಯಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಬಾಲಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ ಸಂಜೆ ಈ ಒಂದು ಕೊಲೆ ನಡೆದಿದೆ. ಕೊಲೆಯಾದ ಬಾಲಕನನ್ನು ನಿಂಗರಾಜ್ ಅವರಿ (16) ಎಂದು ತಿಳಿದುಬಂದಿದೆ ಅನುದಾನಿತ ಶಾಲೆಯಲ್ಲಿ ಕೊಲೆಯಾದ ನಿಂಗರಾಜ್ ಎಸ್ ಎಸ್ ಎಲ್ ಸಿ ಓದುತ್ತಿದ್ದ. ಕ್ಷುಲ್ಲಕ ವಿಚಾರವಾಗಿ ಜಗಳ ಮಾಡಿಕೊಂಡು ಮೂವರು ಅಪ್ರಾಪ್ತ ಬಾಲಕರು ಸೇರಿ ನಿಂಗರಾಜನನ್ನು ಕೊಲೆ ಮಾಡಿದ್ದಾರೆ. ಸದ್ಯ ಪೊಲೀಸರು ಮೂವರು ಅಪರಾಪ್ತರನ್ನು ಅರೆಸ್ಟ್ ಮಾಡಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮದುವೆಯಾಗುವುದಾಗಿ ನಂಬಿಸಿ ಯುವಕನೊಬ್ಬ ಯುವತಿಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟಿದ್ದಾನೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು 26 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ ಮಹಿಳಾ ಪೊಲೀಸ್ ಠಾಣೆ ಬಳಿ ಈ ಒಂದು ಘಟನೆ ಸಂಭವಿಸಿದೆ. ಹೌದು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ಮಹಿಳಾ ಪೊಲೀಸ್ ಠಾಣೆ ಬಳಿ ಮಾತ್ರೆ ಸೇವಿಸಿ ಪವಿತ್ರ ಬಾಯಿ (26) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕನಕಪುರ ತಾಲೂಕಿನ ಗಟ್ಟಿಗುಂದ ಗ್ರಾಮದ ನಿವಾಸಿಯಾಗಿರುವ ಪವಿತ್ರಬಾಯಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ದೀರ್ಘವಾದ ಬರೆದಿಟ್ಟು ಪವಿತ್ರ ಬಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಿರಿಗೆ ದೊಡ್ಡಿ ಗ್ರಾಮದ ಅರುಣ್ ನಾಯಕ್ ವಿರುದ್ಧ ಈ ಒಂದು ಗಂಭೀರ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಿದ್ದಾಳೆ. ಕನಕಪುರದ ತಾಲೂಕಿನ ತಿರಿಗೆ ದೊಡ್ಡಿ ಗ್ರಾಮದ ಅರುಣ ನಾಯಕ್ ಪ್ರೀತಿ ಹೆಸರಲ್ಲಿ ದಹಿಕ ಸಂಪರ್ಕ ಬೆಳೆಸಿ ವಿವಾಹಕ್ಕೆ ಹಿಂದೇಟು ಹಾಕಿದ್ದಾನೆ. ಕಳೆದ ಎರಡು ತಿಂಗಳ ಹಿಂದೆ…
ಕೋಲಾರ : ಕೋಲಾರದಲ್ಲಿ ಮಹಿಳೆಯ ಹಿಂದೆ ಬಿದ್ದ ವ್ಯಕ್ತಿಯೊಬ್ಬ ತನ್ನ ಪ್ರೀತಿ ಒಪ್ಪದಕ್ಕೆ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ, ಕೋಲಾರದ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಈ ಕೊಲೆ ನಡೆದಿದೆ. ಚಾಕುವಿನಿಂದ ಇರಿದು ಸುಜಾತ (27) ಎನ್ನುವ ಮಹಿಳೆಯನ್ನು ಚಿರಂಜೀವಿ ಎಂಬ ಆರೋಪಿ ಕೊಲೆ ಮಾಡಿದ್ದಾನೆ. ಕೊಲೆಯಾದ ಸುಜಾತ ಬಂಗಾರಪೇಟೆ ತಾಲೂಕಿನ ದಾಸರ ಹೊಸಹಳ್ಳಿ ಗ್ರಾಮದಿ ನಿವಾಸಿ ಎಂದು ತಿಳಿದುಬಂದಿದೆ. ಸುಜಾತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಇನ್ನು ಆರೋಪಿ ಚಿರಂಜೀವಿ ಹೊಸಪೇಟೆ ಇಂಡಸ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ. ಸ್ಥಳೀಯರು ಆರೋಪಿ ಚಿರಂಜೀವಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸುಜಾತ ಮದುವೆಯಾಗಿ ಗಂಡನಿಂದ ದೂರವಾಗಿ ಒಬ್ಬಂಟಿಯಾಗಿ ವಾಸಿಸುತ್ತಿದ್ದಳು. ಇಂಡಸ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಚಿರಂಜೀವಿ ಸಾಲ ವಸೂಲಿ ಮಾಡಲು ತೆರಳಿದಾಗ ಸುಜಾತಾಳ ಪರಿಚಯವಾಗಿದೆ. ಈ ವೇಳೆ ನನ್ನನ್ನು ಪ್ರೀತಿಸುವಂತೆ ಚಿರಂಜೀವಿ ಸುಜಾತ ಬೆನ್ನು ಬಿದ್ದಿದ್ದಾನೆ. ಹಿತ ಚಿರಂಜೀವಿ ಕೂಡ ಮದುವೆಯಾಗಿ ಬರು ಮಕ್ಕಳಿದ್ದಾರೆ. ಸುಜಾತ ತನ್ನ ಪ್ರೀತಿಯ ಒಪ್ಪದಕ್ಕೆ…
ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಬಸ್ ಚಕ್ರ ಹರಿದು ಬೈಕ್ ಸವಾರ ಫಾಸರ್ (75) ಸ್ಥಳದಲ್ಲೇ ಸಾವನಪ್ಪಿದ್ದಾರೆ. ಬೆಂಗಳೂರಿನಿಂದ ಖಾಸಗಿ ಬಸ್ ಕೃಷ್ಣಗಿರಿಗೆ ತೆರಳುತ್ತಿತ್ತು. ಈ ವೇಳೆ ಬೈಕ್ ಸವಾರನೀಗೆ ಡಿಕ್ಕಿ ಹೊಡೆದು ಆತನ ಮೇಲೆ ಬಸ್ಸಿನ ಚಕ್ರ ಹರಿದು ಸ್ಥಳದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಒಂದು ಅಪಘಾತದ ಕುರಿತು ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ನಟೋರಿಯಸ್ ರೌಡಿಶೀಟರ್ ಗುಬ್ಬಚ್ಚಿ ಸೀನನ ವಿರುದ್ಧ ಕೋಕ ಕಾಯ್ದೆ ದಾಖಲಾಗಿದೆ. ಜೊತೆಗೆ ರೌಡಿಶೀಟರ್ ಕಾರ್ತಿಕ್ ಮೇಲು ಕೂಡ ಪೊಲೀಸರು ಇದೀಗ ಕೋಕಾ ಅಸ್ತ್ರ ಪ್ರಯೋಗಿಸಿದ್ದಾರೆ. ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಗುಬ್ಬಚಿ ಸೀನ ಇತ್ತೀಚಿಗೆ ಅಷ್ಟೇ ಜೈಲಿನಲ್ಲಿ ಸಾಕಷ್ಟು ಸುದ್ದಿಯಾಗಿದ್ದ. ಅಲ್ಲದೇ ಜೈಲಲ್ಲೇ ಅದ್ದೂರಿಯಾಗಿ ಹುಟ್ಟುಬ್ಬ ಆಚರಿಸಿದ್ದ. ಜೈಲಿನಲ್ಲಿ ಮದ್ಯ ಸೇವನೆ ಮಾಡಿದ ಫೋಟೋ ಕೂಡ ವೈರಲಾಗಿತ್ತು. ಸಂಘಟಿತ ಅಪರಾಧ ಕೃತ್ಯಗಳಲ್ಲಿ ಪದೇಪದೇ ಬಾಗಿಯಾದ ಹಿನ್ನೆಲೆಯಲ್ಲಿ ಪೊಲೀಸರು ಆತನ ವಿರುದ್ಧ ಕೋಕಾ ಕಾಯಿದೆ ಅಸ್ತ್ರ ಪ್ರಯೋಗಿಸಿದ್ದಾರೆ. ಜೈಲಿನಲ್ಲಿಯೇ ಇದ್ದುಕೊಂಡು ಬಿಲ್ಡರ್ ಗೆ ಕರೆ ಮಾಡಿ ಬೆದರಿಕೆ ಹಾಕಿದ್ದ. ವರ್ತೂರು ಪೊಲೀಸ್ ಠಾಣೆಯಲ್ಲಿ ಬಿಲ್ಡರ್ ಗುಬ್ಬಚ್ಚಿ ಸೀನನ ವಿರುದ್ಧ ದೂರದ ದಾಖಲಿಸಿದ್ದರು. ಪ್ರಕರಣದ ತನಿಖೆಯನ್ನು ವೈಟ್ಫೀಲ್ಡ್ ವಿಭಾಗದ ACP ರೀನಾ ತನಿಖೆ ನಡೆಸಿದ್ದರು. ತನಿಖೆಯಲ್ಲಿ ಗುಬ್ಬಚ್ಚಿ ಸೀನಾ ಮತ್ತು ಕಾರ್ತಿಕ್ ಬೆದರಿಕೆ ಹಾಕಿರುವುದು ಪತ್ತೆಯಾಗಿದೆ ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಪೊಲೀಸರು ಕೋಕಾ ಆಕ್ಟ್ ದಾಖಲಿಸಿದ್ದಾರೆ.
ಬೆಂಗಳೂರು : ಸಿಲಿಂಡರ್ ಸ್ಫೋಟಗೊಂಡು ಅಕ್ರಮ ಬಾಂಗ್ಲಾದೇಶದ ವಲಸಿಗರು ನೆಲೆಸಿದ್ದ ಶೆಡ್ಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರು ಹೊರವಲಯದ ಬೇಗೂರಿನ ಎಳೇನಹಳ್ಳಿಯಳ್ಳಿಯಲ್ಲಿರುವ ಡಂಪಿಂಗ್ ಯಾರ್ಡ್ನಲ್ಲಿ ನಡೆದಿದೆ. ಸುಮಾರು 5 ಎಕರೆ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ ಇವರನ್ನು ಕೆಲ ದಿನಗಳ ಹಿಂದೆ ಸ್ಥಳದಿಂದ ಖಾಲಿ ಮಾಡಲಾಗಿತ್ತು. ಆದರೆ ರಾತ್ರೋರಾತ್ರಿ ಮತ್ತೆ ವಲಸಿಗರು ಇಲ್ಲಿಗೆ ಆಗಮಿಸಿ ಶೆಡ್ ಹಾಕಿದ್ದರು.ತಡರಾತ್ರಿ ಸಿಲಿಂಡರ್ ಸ್ಫೋಟದಿಂದ ಶೆಡ್ಗಳು ಹೊತ್ತಿ ಉರಿದಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಹೊತ್ತಿ ಉರಿದ ಗೋದಾಮು ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋದಾಮು ಒಂದು ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಬೇಗೂರಿನಲ್ಲಿ ನಡೆದಿದೆ. ಬೇಗುರಿನ ಅಕ್ಷಯನಗರದಲ್ಲಿರುವ ಹಳೆಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕದಳ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಗೋದಾಮಿನಲ್ಲಿ ಇರುವ ಪ್ಲಾಸ್ಟಿಕ್ ವಸ್ತುಗಳು ದಗದಗನೆ ಹೊತ್ತಿ ಉರಿದಿವೆ. ಶಾರ್ಟ್…














