Author: kannadanewsnow05

ಉತ್ತರಕನ್ನಡ : ಪಾಗಲ್ ಪ್ರೇಮಿ ಒಬ್ಬ ಪ್ರೀತ್ಸೆ ಎಂದು ಯುವತಿಯ ಹಿಂದೆ ಬಿದ್ದಿದ್ದಾನೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಮೃತ ಯುವತಿಯನ್ನು ರಿಶೆಲ್ ಎಂದು ಗುರುತಿಸಲಾಗಿದೆ. ಯುವಕನ ಕಾಟ ತಾಳಲಾರದೆ ತಮ್ಮ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ಯುವತಿಯ ತಂದೆ ಕದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಬಾಡ ನಂದನಗದ್ದಾದ ಶರಾಗ್ ಚಂದ್ರಾಹಾಸ ಕೊಡಾರಕರ್ ಎಂಬಾತನೇ ತನ್ನ ಮಗಳಿಗೆ ಕಾಟ ಕೊಟ್ಟಿದ್ದಾನೆ ಎಂದು ಮೃತ ಯುವತಿಯ ತಂದೆ ಕಿಸ್ತೋದ್ ಪ್ರಾನ್ಸಿಸ್ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಆರೋಪಿಯ ಪ್ರೇಮ ನಿವೇದನೆಯನ್ನು ಯುವತಿ ನಿರಾಕರಿಸಿದಾಗ, ಆತ ಆಕೆಯನ್ನು ಟಾರ್ಗೆಟ್ ಮಾಡಿ ಅತ್ಯಂತ ಕ್ರೂರವಾಗಿ ಮಾತನಾಡುತ್ತಿದ್ದನು. ನೀನು ಬದುಕಿದ್ದು ಪ್ರಯೋಜನವಿಲ್ಲ, ಸತ್ತು ಹೋಗು. ನೀನು ಬದುಕಿರುವುದಕ್ಕಿಂತ ಸತ್ತರೆ ಒಳ್ಳೆಯದು ಎಂದು ಹೀಯಾಳಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತಿದ್ದನು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಮನನೊಂದು ಜನವರಿ 09, 2026 ರಂದು ಮಧ್ಯಾಹ್ನ ಸುಮಾರು 2:30…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಂಗಳೂರು ಮೂಲದ ಮಹಿಳಾ ಟೆಕ್ಕಿ ಶರ್ಮಿಳ (34) ಕೊಲೆ ಆಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕೇರಳ ಮೂಲದ ಕರ್ನಲ್ ಕುರೈ ಎಂಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಹತ್ಯೆಯಾಗಿದೆ. ಕೊಲೆಯಾದ ಶರ್ಮಿಳ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ರಾಮಮೂರ್ತಿ ನಗರದ ಸುಬ್ರಮಣ್ಯ ಲೇಔಟ್ ನಲ್ಲಿ ಶರ್ಮಿಳಾ ವಾಸವಿದ್ದರು . ಕೇರಳ ಮೂಲದ ಆರೋಪಿ ಕರ್ನಲ್ ಕುರೈನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶರ್ಮಿಳಾ ವಾಸವಿದ್ದ ಪಕ್ಕದ ಮನೆಯಲ್ಲಿಯೇ ಕರ್ನಲ್ ವಾಸವಿದ್ದ ಶರ್ಮಿಳಾಳನ್ನು ಆರೋಪಿ ಕರ್ನಲ್ ಕುರೈ ಪ್ರೀತಿಸುತ್ತಿದ್ದ. ಅಲ್ಲದೆ ಶರ್ಮಿಳ ಜೊತೆಗೆ ದಿನಾಲು ಮಾತುಕತೆ ನಡೆಸುತ್ತಿದ್ದ. ತಾನು ಪ್ರೀತಿಸುತ್ತಿದ್ದ ವಿಚಾರ ಆರೋಪಿ ಶರ್ಮಿಳಗೆ ಹೇಳದೆ ಇದ್ದ. ಜನವರಿ…

Read More

ಕಾಶ್ಮೀರ : ಗಡಿಯಲ್ಲಿ ಮತ್ತೆ ಪಾಪಿ ಪಾಕಿಸ್ತಾನ್ ಬಾಲ ಬಿಚ್ಚಿದೆ. ಜಮ್ಮು ಕಾಶ್ಮೀರದತ್ತ ಪಾಕಿಸ್ತಾನ ಡ್ರೋನ್ ಗಳು ನುಗ್ಗಿ ಬಂದಿವೆ. ಪಾಕಿಸ್ತಾನ ಕಿತಾಪತಿಗೆ ಭಾರತೀಯ ಸೇನೆ ತಿರುಗಟು ನೀಡಿದೆ. ಪಾಕಿಸ್ತಾನದ ಡ್ರೋನ್ ಗಳನ್ನು ಭಾರತೀಯ ಸೇನೆ ದ್ವಂಸ ಮಾಡಿದೆ. ಹೌದು ಅನುಮಾನಾಸ್ಪದವಾಗಿ ಪಾಕಿಸ್ತಾನ್ ಡ್ರೋನ್ ಗಳು ಹಾರಿ ಬಂದಿದ್ದವು. ನಿನ್ನೆ ಸಂಜೆ 6:35 ರ ಸುಮಾರಿಗೆ ಪಾಕಿಸ್ತಾನ ಡ್ರೋನ್ ಗಳ ಹಾರಾಟ ನಡೆದಿತ್ತು. ಗನಿಯ ಕಲ್ಸಿಯನ್ ಗ್ರಾಮಗಳ ಪ್ರದೇಶದ ಮೇಲೆ ಹಾರಾಟ ನಡೆಸಲಾಗಿತ್ತು. ಮಧ್ಯಮ ಮತ್ತು ಹಗುರವಾದ ಮಷೀನ್ ಗಳಿಂದ ಡ್ರೋನ್ ಗಳನ್ನು ಉಡೀಸ್ ಮಾಡಲಾಗಿದೆ. ಅಂತರಾಷ್ಟ್ರೀಯ ಅಂಗಡಿಯಲ್ಲಿ ಭಾರತೀಯ ಸೇನೆ ಹೈ ಅಲರ್ಟ್ ಆಗಿದೆ ಪಾಕಿಸ್ತಾನ ಮತ್ತೆ ಬಾಲ ಬಿಚ್ಚಲು ಮುಂದಾಗಿದ್ದು ಅದಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದೆ.

Read More

ಬಾಗಲಕೋಟೆ: ಜಿಲ್ಲೆಯಲ್ಲಿ ರಾಜ್ಯದಲ್ಲೊಂದು ಮನಕಲಕುವ ಕೀಚಕ ಕೃತ್ಯವೊಂದು ನಡೆದಿದೆ. ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರವೆಸಗಿ ಹೆದ್ದಾರಿಯಲ್ಲೇ ಕೀಚಕರು ಬಿಟ್ಟು ಹೋಗಿರುವಂತ ಘಟನೆ ನಡೆದಿದೆ. ಜನವರಿ.5ರಂದು ನಡೆದಿರುವಂತ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಗಲಕೋಟೆಯಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ ಎಸಗಿರುವಂತ ಘಟನೆ ನಡೆದಿದೆ. 40 ವರ್ಷದ ವಿಚ್ಚೇದಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎನ್ನಲಾಗುತ್ತಿದೆ. ಬಾಗಲಕೋಟೆಯ ಹುನಗುಂದದಲ್ಲಿ ಈ ಕೃತ್ಯ ನಡೆಸಲಾಗಿದೆ. ಅತ್ಯಾಚಾರವೆಸಗಿ ಹೆದ್ದಾರಿ ಬಳಿ ದುಷ್ಟರು ಬಿಟ್ಟು ಹೋಗಿದ್ದಾರೆ. ಸಾರ್ವಜನಿಕರ ಸಹಾಯದಿಂದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದವೆರೆದಿದೆ. ಈ ಸಂಬಂಧ ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉತ್ತರಕನ್ನಡ : ಪಾಗಲ್ ಪ್ರೇಮಿ ಒಬ್ಬ ಪ್ರೀತ್ಸೆ ಎಂದು ಯುವತಿಯ ಹಿಂದೆ ಬಿದ್ದಿದ್ದಾನೆ ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಮೃತ ಯುವತಿಯನ್ನು ರಿಶೆಲ್ ಎಂದು ಗುರುತಿಸಲಾಗಿದೆ. ಯುವಕನ ಕಾಟ ತಾಳಲಾರದೆ ತಮ್ಮ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ಯುವತಿಯ ತಂದೆ ಕದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಬಾಡ ನಂದನಗದ್ದಾದ ಶರಾಗ್ ಚಂದ್ರಾಹಾಸ ಕೊಡಾರಕರ್ ಎಂಬಾತನೇ ತನ್ನ ಮಗಳಿಗೆ ಕಾಟ ಕೊಟ್ಟಿದ್ದಾನೆ ಎಂದು ಮೃತ ಯುವತಿಯ ತಂದೆ ಕಿಸ್ತೋದ್ ಪ್ರಾನ್ಸಿಸ್ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಆರೋಪಿಯ ಪ್ರೇಮ ನಿವೇದನೆಯನ್ನು ಯುವತಿ ನಿರಾಕರಿಸಿದಾಗ, ಆತ ಆಕೆಯನ್ನು ಟಾರ್ಗೆಟ್ ಮಾಡಿ ಅತ್ಯಂತ ಕ್ರೂರವಾಗಿ ಮಾತನಾಡುತ್ತಿದ್ದನು. ನೀನು ಬದುಕಿದ್ದು ಪ್ರಯೋಜನವಿಲ್ಲ, ಸತ್ತು ಹೋಗು. ನೀನು ಬದುಕಿರುವುದಕ್ಕಿಂತ ಸತ್ತರೆ ಒಳ್ಳೆಯದು ಎಂದು ಹೀಯಾಳಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತಿದ್ದನು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಮನನೊಂದು ಜನವರಿ 09, 2026 ರಂದು ಮಧ್ಯಾಹ್ನ ಸುಮಾರು 2:30…

Read More

ಮಂಗಳೂರು : ಮಂಗಳೂರಿನಲ್ಲಿ ಘೋರ ಘಟನೆ ಒಂದು ನಡೆದಿದ್ದು ಚುರುಮುರಿ ಸ್ಟಾಲ್ ಗೆ ಬಂದ ಹಸಿವಿಗೆ ಕೀಚಕನೊಬ್ಬ ಚೂರಿ ಇರಿದಿರುವ ಘಟನೆ ಮಂಗಳೂರು ಹೊರವಲಯದ ಎಡಪದ ವಿನ ಭೂಪಾಡಿಕಲ್ಲು ಬಳಿ ಈ ಒಂದು ಘಟನೆ ನಡೆದಿದೆ. ಆಹಾರ ಅರಿಸಿ ಬಂದ ಹಸು ಸ್ಟಾಲ್ ಬಳಿ ಏನಾದರೂ ತಿನ್ನಲು ಸಿಗುತ್ತೆ ಅಂತ ಬಂದಿತ್ತು. ಈ ವೇಳೆ ಹಸುವನ್ನು ಚೂರಿ ಇರಿದು ಉಮರಬ್ಬ ಎಂಬಾತ ಓಡಿಸಲು ಮುಂದಾಗಿದ್ದಾನೆ. ಈ ವೇಳೆ ಹಸುವಿನ ಮೂತಿಗೆ ಉಮರಬ್ಬ ಚೂರಿಯಿಂದ ಇರಿದಿದ್ದಾನೆ. ಅರಿಶಿಣ ಹಚ್ಚಿ ಅಯ್ಯಪ್ಪ ಮಾಲಾಧಾರಿಗಳು ಮತ್ತು ಸ್ಥಳೀಯರು ಹಸುವನ್ನು ಆರೈಕೆ ಮಾಡಿದ್ದಾರೆ. ಉಮರಬ್ಬನ ವಿರುದ್ಧ ಇದೀಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಶಸ್ವಿನಿ ತಾಯಿ ಅವರು ದೂರು ನೀಡಿದ ಹಿನ್ನೆಲೆಯಲ್ಲಿ ಕಾಲೇಜು ಪ್ರಿನ್ಸಿಪಾಲ್ ಸೇರಿದಂತೆ ಒಟ್ಟು ಐವರು ಉಪನ್ಯಾಸಕರ ವಿರುದ್ಧ FIR ದಾಖಲಾಗಿದೆ. ಹೌದು ಬೆಂಗಳೂರಿನಲ್ಲಿ ಡೆಂಟಲ್ ಸ್ಟೂಡೆಂಟ್ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಲೇಜು ಪ್ರಿನ್ಸಿಪಾಲ್ ಸೇರಿ ಇವರು ಲೆಕ್ಚರರ್ಸ್ ವಿರುದ್ಧ fir ದಾಖಲಾಗಿದೆ ಯಶಸ್ವಿನಿ ತಾಯಿ ಅವರು ದೂರು ನೀಡಿದ ಹಿನೆಲೆಯಲ್ಲಿ ಅದರ ಅನ್ವಯ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಜನವರಿ 8ರಂದು ಚಂದಾಪುರದ ಮನೆಯಲ್ಲಿ ಯಶಸ್ವಿನಿ ಆತ್ಮಹತ್ಯೆಗೆ ಶರಣಾಗಿದ್ದಳು. ಯಶಸ್ವಿನಿ ಆತ್ಮಹತ್ಯೆಗೆ ಕಾಲೇಜು ಉಪನ್ಯಾಸಕರು ಕಿರುಕುಳ ನೀಡಿರುವ ಆರೋಪ ಕೇಳಿಬಂದಿತ್ತು. ಸಹಪಾಠಿಗಳ ಮುಂದೆ ಯಶಸ್ವಿನಿ ಬಣ್ಣ ಹಾಗೂ ಡ್ರೆಸ್ ಬಗ್ಗೆ ಉಪನ್ಯಾಸಕರು ಟೀಕಿಸಿದ್ದರು. ಕಪ್ಪು ಬಣ್ಣದ ನಿನಗೆ ಡಾಕ್ಟರ್ ಆಗಬೇಕಾ ಎಂದು ಹೀಯಾಳಿಸಿದ್ದರು. ವಿದ್ಯಾರ್ಥಿನಿ ಕಣ್ಣು ನೋವು ಎಂದಿದ್ದಕ್ಕೆ ಕೊಂಕು ಮಾತನಾಡಿರುವ ಆರೋಪ ಕೇಳಿ ಬಂದಿದೆ ಸೆಮಿನಾರ್ ರೇಡಿಯೋಲೋಜಿ, ಕೇಸ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಂಗಳೂರು ಮೂಲದ ಮಹಿಳಾ ಟೆಕ್ಕಿ ಶರ್ಮಿಳ (34) ಕೊಲೆ ಆಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕೇರಳ ಮೂಲದ ಕರ್ನಲ್ ಕುರೈ ಎಂಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಹತ್ಯೆಯಾಗಿದೆ. ಕೊಲೆಯಾದ ಶರ್ಮಿಳ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ರಾಮಮೂರ್ತಿ ನಗರದ ಸುಬ್ರಮಣ್ಯ ಲೇಔಟ್ ನಲ್ಲಿ ಶರ್ಮಿಳಾ ವಾಸವಿದ್ದರು . ಕೇರಳ ಮೂಲದ ಆರೋಪಿ ಕರ್ನಲ್ ಕುರೈನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶರ್ಮಿಳಾ ವಾಸವಿದ್ದ ಪಕ್ಕದ ಮನೆಯಲ್ಲಿಯೇ ಕರ್ನಲ್ ವಾಸವಿದ್ದ ಶರ್ಮಿಳಾಳನ್ನು ಆರೋಪಿ ಕರ್ನಲ್ ಕುರೈ ಪ್ರೀತಿಸುತ್ತಿದ್ದ. ಅಲ್ಲದೆ ಶರ್ಮಿಳ ಜೊತೆಗೆ ದಿನಾಲು ಮಾತುಕತೆ ನಡೆಸುತ್ತಿದ್ದ. ತಾನು ಪ್ರೀತಿಸುತ್ತಿದ್ದ ವಿಚಾರ ಆರೋಪಿ ಶರ್ಮಿಳಗೆ ಹೇಳದೆ ಇದ್ದ. ಜನವರಿ…

Read More

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಪ್ರಕರಣ ಇದೀಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಶಾಸಕ ಜನಾರ್ಧನ ರೆಡ್ಡಿ ಜನವರಿ 17ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ವಿಚಾರವಾಗಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಹೋರಾಟ ಮಾಡುತ್ತೇವೆ. ಜನವರಿ 17 ರಂದು ಬೃಹತ್ ಹೋರಾಟ ಮಾಡುತ್ತೇವೆ. ಪ್ರತಿಭಟನೆಗೆ ಜಿಲ್ಲಾಧಿಕಾರಿ ಅನುಮತಿ ಕೋರಿ ಮನವಿ ಮಾಡಿದ್ದೇವೆ. ಪ್ರತಿಭಟನೆಗೆ ಅನುಮತಿ ಕೊಡದಿದ್ದರೆ ಕೋರ್ಟಿಗೆ ಹೋಗುತ್ತೇವೆ ಎಂದು ಅವರು ತಿಳಿಸಿದರು. ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆನಾ ಅಥವಾ ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆನಾ ಎನ್ನುವುದರ ಬಗ್ಗೆ ನಾಳೆ ಘೋಷಣೆ ಮಾಡುತ್ತೇವೆ. ಹೋರಾಟದ ರೂಪರೇಷೆಯ ಬಗ್ಗೆ ಪಕ್ಷದ ಹಿರಿಯರು ಘೋಷಿಸುತ್ತಾರೆ. ಪಕ್ಷದ ಹಿರಿಯರ ಜೊತೆಗೆ ನಿನ್ನೆ ಈ ವಿಚಾರವಾಗಿ ಚರ್ಚೆಯಾಗಿದೆ. ಗಲಭೆಕೋರರ ಬಂಧನ ಆಗುವವರಿಗೆ ಹೋರಾಟ ಮಾಡಿ ಅಂತ ಜನರು ಹೇಳುತ್ತಿದ್ದಾರೆ. ರಾಜ್ಯಾದ್ಯಂತ ಈ ಹೋರಾಟ ನಡೆಯಲಿದೆ ಎಂದು ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಹೇಳಿಕೆ ನೀಡಿದರು.

Read More

ಮೈಸೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಒದ್ದು ಕಿತ್ತುಕೊಳ್ಳುತ್ತೇನೆ ಅಂತ ಹೇಳಿದ್ದಾರೆ. ಹಾಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಖಂಡಿತವಾಗಿಯೂ ಸಿಎಂ ಸ್ಥಾನವನ್ನು ಒದ್ದು ಕಿತ್ತುಕೊಳ್ಳುತ್ತಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು. ಮೈಸೂರಲ್ಲಿ ಮಾತನಾಡಿದ ಅವರು ಡಿಸಿಎಂ ಡಿಕೆ ಶಿವಕುಮಾರ್ ಖಂಡಿತವಾಗಿಯೂ ಮುಖ್ಯಮಂತ್ರಿ ಕುರ್ಚಿಯನ್ನು ಒದ್ದು ಕಿತ್ತುಕೊಳ್ಳುತ್ತಾರೆ. ಡಿಕೆ ಶಿವಕುಮಾರ್ ಕ್ಯಾರೆಕ್ಟರ್ ಅದೇ ರೀತಿ ಇದೆ. ಡಿಕೆ ಶಿವಕುಮಾರ್ ಇದ್ದಾರೆ ಕಾಂಗ್ರೆಸ್ ಪಕ್ಷದಲ್ಲಿ ಖಂಡಿತ ಕ್ರಾಂತಿ ಆಗಿದೆ. ಅದೇ ಕಾರಣಕ್ಕೆ ಸಿದ್ದರಾಮಯ್ಯ ಪ್ರತಿದಿನ ನಾನೇ ಸಿಎಂ ಅಂತಿದ್ದಾರೆ. ಹೈಕಮಾಂಡ್ ಹೇಳಿದರೆ ಸಿಎಂ ಸ್ಥಾನ ಬಿಟ್ಟು ಕೊಡುತ್ತೇನೆ ಅಂತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸತ್ತು ಹೋಗಿದೆ. ಹೆಣ ಹೊರುವವರಿಗೆ ಹಿಂದೆ ಆದರೆ ಏನು ಮುಂದೆ ಆದರೆ ಏನು ಆ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಆಗಿದೆ ಡಿಕೆ ಶಿವಕುಮಾರ್ ನಮ್ಮ ಕಡೆ ಬಂದರೆ ಸೇರಿಸಿಕೊಳ್ಳುವುದಿಲ್ಲ ಡಿಕೆ ಶಿವಕುಮಾರ್ ಗೆ ನಮ್ಮ ಪಾರ್ಟಿಗೆ ನೋ…

Read More