Author: kannadanewsnow05

ಬೆಂಗಳೂರು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಇದೀಗ ಬೆಂಗಳೂರು ನಗರದಾದ್ಯಂತ ಪೊಲೀಸರು ಅಲರ್ಟ್ ಆಗಿದ್ದು, ಮತದಾರರ ಮೇಲೆ ರೌಡಿ ಶೀಟರ್ ಗಳ ಪ್ರಭಾವ ಬೀರಬಾರದೆಂದು ಇಂದು ಬೆಳಿಗ್ಗೆ 5:00ಯಿಂದ 7 ಗಂಟೆಯವರೆಗೆ ಬೆಂಗಳೂರಿನ ಪಶ್ಚಿಮ ವಿಭಾಗದ ಪೊಲೀಸ ಅಧಿಕಾರಿಗಳು ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. https://kannadanewsnow.com/kannada/big-update-punjab-hooch-tragedy-death-toll-rises-to-21/ ಹೀಗಾಗಿ ಇಂದು ಬೆಂಗಳೂರಿನಲ್ಲಿ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರ ದಾಳಿ ನಡೆಸಲಾಗಿದ್ದು, ಪಶ್ಚಿಮ ವಿಭಾಗದ ಠಾಣಾ ವ್ಯಾಪ್ತಿಯ ರೌಡಿಶೀಟರ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಅಲ್ಲದೆ ಕಲಾಸಿಪಾಳ್ಯ, ಕಾಟನ್ ಪೇಟೆ, ಸಿಟಿ ಮಾರ್ಕೆಟ್ ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಬರುವಂತಹ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. https://kannadanewsnow.com/kannada/breaking-bjp-finalises-three-seats-for-jds-to-contest-in-mandya-hassan-kolar/ ಬೆಳಗ್ಗೆ 5:00 ಯಿಂದ ಬೆಳಿಗ್ಗೆ 7:00ವರೆಗೆ ಪೊಲೀಸರಿಂದ ಆಗುವವರ ಮನೆಗಳ ತಪಾಸಣೆ ನಡೆಸಿದ್ದಾರೆ.ಸದ್ಯ ರೌಡಿಗಳ ಕೆಲಸ, ಪೂರ್ವಾಪರ,ಫೋನ್ ನಂಬರ್ ಗಳನ್ನು ಪೊಲೀಸ್ ಅಧಿಕಾರಿಗಳು ವಶಪಡಿಸಿಡ್ಕೊಂಡು ಪರಿಶೀಲನೆ ನಡೆಸಿದ್ದಾರೆ.ಕೆಲವರು ವಾರೆಂಟ್ ಜಾರಿಯಾದ್ರೂ ಕೂಡ ಕೋರ್ಟಿಗೆ ಹಾಜರಾಗಿರಲಿಲ್ಲ. https://kannadanewsnow.com/kannada/he-has-broken-the-trust-of-crores-of-indians-anna-hazare-on-kejriwals-arrest/…

Read More

ಬೆಂಗಳೂರು : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳ ಸಂಬಂಧಿಸಿ ದಂತೆ ಬಿಜೆಪಿಗೆ ಬಹಳ ಕಗ್ಗಂಟಾಗಿ ಪರಿಣಮಿಸಿತ್ತು ಏಕೆಂದರೆ ಸುಮಲತಾ ಅಂಬರೀಶ್ ಅವರು ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿಯವರು ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳು ಕೇಳಿ ಬಂದಿದ್ದು ಇದೀಗ ಬಿಜೆಪಿ ಹಾಸನ ಕೋಲಾರ ಮಂಡ್ಯ ಕ್ಷೇತ್ರಗಳು ಜೆಡಿಎಸ್ಗೆ ನೀಡಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/he-has-broken-the-trust-of-crores-of-indians-anna-hazare-on-kejriwals-arrest/ ನಿನ್ನೆ ನಡೆದ ಬಿಜೆಪಿ ಸಭೆಯಲ್ಲಿ ರಾಧಾ ಮೋಹನ್ ದಾಸ ಅಗರ್ವಾಲ್ ಹೇಳಿಕೆ ನೀಡಿದ್ದು, ಬಿಜೆಪಿ 25 ಸೀಟ್ಗಳನ್ನು ಆಯ್ಕೆ ಮಾಡಿಕೊಂಡಿದೆ 25 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು ಉಳಿದ 3 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ಇದೀಗ ಕೋಲಾರ ಹಾಗೂ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಿದೆ ಎಂದು ಬಿಜೆಪಿ ಸಭೆಯಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ತಿಳಿಸಿದರು. https://kannadanewsnow.com/kannada/how-many-more-days-will-you-lie-to-kannadigas-that-they-have-done-as-promised/ ಈ ಮೂಲಕ ಮಂಡ್ಯದ ಹಾಲಿ ಸಂಸದ ಆಗಿರುವ ಸುಮಲತಾ ಅಂಬರೀಶ್ ಗೆ ಬಿಜೆಪಿ ಬಿಗ್ ಶಾಕ್…

Read More

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಹಿಡಿಯುವ ಮುನ್ನ ತನ್ನ ಪ್ರಣಾಳಿಕೆಯಲ್ಲಿರುವಂತಹ ಭರವಸೆಗಳ ಕುರಿತಂತೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಇದೀಗ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ವಿರುದ್ಧ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.ಟ್ವೀಟ್ ನಲ್ಲಿ ಸಿಎಂ ಸಿದ್ದರಾಮಯ್ಯನವರೇ ಸುಳ್ಳು ಹೇಳಲು ಒಂದು ಮಿತಿ ಬೇಡವೇ? ನುಡಿದಂತೆ ನಡೆದ ಸರ್ಕಾರ ಎಂದು ಕನ್ನಡಿಗರಿಗೆ ಇನ್ನೆಷ್ಟು ದಿನೇ ಹೀಗೆ ಸುಳ್ಳಿನ ಮೇಲೆ ಸುಳ್ಳು ಹೇಳಿ ವಂಚನೆ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ. https://kannadanewsnow.com/kannada/new-tax-rules-to-come-into-effect-from-april-1-heres-what-you-need-to-know/ 2013-18ರಲ್ಲಿ ತಾವು ಕೊಟ್ಟ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇನೆ ಎಂದು ಹೇಳಿದ್ದೀರಿ. ಅಸಲಿಗೆ ನಿಮ್ಮ ಪ್ರಣಾಳಿಕೆಯಲ್ಲಿದ್ದ ಘೋಷಣೆಗಳು 165 ಅಲ್ಲ 173. ಅದರಲ್ಲಿ ಐದು ವರ್ಷಗಳಲ್ಲಿ ತಾವು ಈಡೆರಿಸಿದ್ದು ಕೇವಲ 38%, ಅಂದರೆ 67 ಮಾತ್ರ. ಇನ್ನು ಕಳೆದ 10 ತಿಂಗಳುಗಳಲ್ಲಿ ತಮ್ಮ ಸಾಧನೆ ದೊಡ್ಡ ಶೂನ್ಯ. ಗ್ಯಾರೆಂಟಿಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿ ರಾಜ್ಯವನ್ನ 1 ಲಕ್ಷ ಕೋಟಿ ರೂಪಾಯಿ ಸಾಲದ ಸುಳಿಯಲ್ಲಿ ಸಿಲುಕಿಸಿದ್ದೇ ನಿಮ್ಮ…

Read More

ಬೆಂಗಳೂರು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿದ್ದು ಇದೀಗ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿಯು ಚುನಾವಣಾ ಸಿದ್ದತಾ ಕಾರ್ಯಾಗಾರ ಹಮ್ಮಿಕೊಂಡಿದ್ದು, ಈ ಕಾರ್ಯಗಾರದಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿರುವ ರಾಧಾ ಮೋಹನ್ ದಾಸ್ ಅಗರ್ವಾಲ್ ಕಾರ್ಯಕರ್ತರಿಗೆ ಖಡಕ್ ಸೂಚನೆ ನೀಡಿದ್ದಾರೆ. https://kannadanewsnow.com/kannada/note-march-25-is-the-last-date-for-inclusion-of-name-in-the-voters-list/ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ರಾಧಾ ಮೋಹನ್ದಾಸ್ ಅಗರ್ವಾಲ್ ಅವರು, ಕಾರ್ಯಕರ್ತರಿಗೆ ಅಗರ್ವಾಲ್ ಕಿವಿಮಾತು ಹೇಳಿದ್ದು, ನಮ್ಮೊಳಗಿನ ಮಾತು ಬಂದ್ ಆಗಬೇಕು. ಯಾವುದೇ ರೀತಿಯಾದ ಆಂತರಿಕ ಚರ್ಚೆ ಆಗಬಾರದೆಂದು ಇದೇ ವೇಳೆ ಖಡಕ್ ಸೂಚನೆ ನೀಡಿದ್ದಾರೆ. https://kannadanewsnow.com/kannada/hd-deve-gowda-files-complaint-with-election-commission-against-hassan-dc-issues-notice-to-ec-seeking-clarification/ ಹಾಸನ ಮಂಡ್ಯ ಕೋಲಾರದಲ್ಲೂ ಕೂಡ ನಾವು ಕೆಲಸ ಮಾಡಬೇಕು. ಜೆಡಿಎಸ್ ಜೊತೆಗೆ ಸೇರಿಕೊಂಡು ಕೆಲಸ ಮಾಡಬೇಕು.ಅಭ್ಯರ್ಥಿ ಯಾರೇ ಆದರೂ ಕೂಡ ಅವರ ಪರವಾಗಿ ನಾವು ಕೆಲಸ ಮಾಡಬೇಕು.ಜೆಡಿಎಸ್ ಅಭ್ಯರ್ಥಿಗಳ ಪರವೂ ಕೂಡ ಕೆಲಸ ಮಾಡಬೇಕು ಎಂದು ರಾಧಾ ಮೋಹನ್ ದಾಸ್ ಅಗರ್ವಾಲ್ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. https://kannadanewsnow.com/kannada/alert-sukanya-samriddhi-yojana-if-you-dont-do-this-by-march-31-your-account-will-be-closed/ ಈ ಒಂದು…

Read More

ಹಾಸನ : ಹಾಸನ ಡಿಸಿ ಹಾಗೂ ಚುನಾವಣಾ ಅಧಿಕಾರಿಯಾಗಿರುವ ಸಿ. ಸತ್ಯಭಾಮಾ ಅವರ ಕಾರ್ಯನಿರ್ವಹಣಾ ಬಗ್ಗೆ ಮಾಜಿ ಪ್ರಧಾನಿ HD ದೇವೇಗೌಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಇದೀಗ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೇಳಿದೆ ಎನ್ನಲಾಗಿದೆ. https://kannadanewsnow.com/kannada/sbi-bank-customers-note-these-services-are-not-available-today/ ಹಾಸನ ಡಿಸಿ ಜಿಲ್ಲಾ ಚುನಾವಣಾ ಅಧಿಕಾರಿ ಸಿ ಸತ್ಯಭಾಮಾಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರು ಆಧರಿಸಿ ಇದೀಗ ಡಿಸಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಡಿಸಿ ಕಾರ್ಯನಿರ್ವಹಣಾ ಬಗ್ಗೆ ಎಚ್ ಡಿ ದೇವೇಗೌಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. https://kannadanewsnow.com/kannada/pm-modi-inaugurates-mother-and-child-hospital-in-bhutan/ ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿ ವರದಿ ನೀಡಲು ಸೂಚನೆ ನೀಡಲಾಗಿದೆ. ಗಂಭೀರ ಸ್ವರೂಪದ ಆರೋಪ ಮಾಡಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ಸಿಇಸಿ, ಕೇಂದ್ರ ಸರಕಾರ ಚುನಾವಣಾ ಆಯೋಗದ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಮುಂಬೈ ಮೂಲದ ಕಾನೂನು ವಿದ್ಯಾರ್ಥಿ ಧೃವ್‌ ಜತ್ತಿನ್‌ ಠಕ್ಕರ್‌(19) ಗುರುವಾರ ಮಧ್ಯಾಹ್ನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ರೈಲು ಬರುವಾಗ ಏಕಾಏಕಿ ಹಳಿಗೆ ಜಿಗಿದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೆ ಪ್ರಮುಖ ಕಾರಣ ಮಾನಸಿಕ ಖಿನ್ನತೆಯೇ ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. https://kannadanewsnow.com/kannada/cbi-seeks-delhi-cm-arvind-kejriwals-custody-after-expiry-of-ed-custody-report/ ಇದೀಗ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾಲೇಔಟ್‌ ಠಾಣೆ ಪೊಲೀಸರು, ಶುಕ್ರವಾರ ಮರಣೋತ್ತರ ಪರೀಕ್ಷೆ ಮಾಡಿಸಿ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಧ್ರುವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತನಿಖೆಯ ವೇಳೆ ಬಯಲಾಗಿದೆ. https://kannadanewsnow.com/kannada/flying-squad-teams-appointed-to-keep-an-eye-on-electoral-malpractices-returning-officer/ ನಗರದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಬಿಎ-ಎಲ್‌ಎಲ್‌ಬಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಮೊದಲ ತ್ರೈಮಾಸಿಕ ಪರೀಕ್ಷೆಯಲ್ಲಿ ಎ-ಗ್ರೇಡ್ ಪಡೆದಿದ್ದ. ಎರಡನೇ ತ್ರೈಮಾಸಿಕ ಪರೀಕ್ಷೆಯಲ್ಲಿ ಸಿ-ಗ್ರೇಡ್ ಪಡೆದಿದ್ದ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಧೃವ್‌, ಕಡಿಮೆ ಅಂಕ…

Read More

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯಾದಂತಹ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಲೈಸೆನ್ಸ್ ಹೊಂದಿರುವಂತಹ ಗನ್ ಗಳನ್ನು ಹಿಂದಿರುಗಿಸುವಂತೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸಿದ್ದರು. ಆದರೆ ಈ ವೇಳೆ ಪೊಲೀಸ್ರು ರೌಡಿಶೀಟರ್ ಗಳಿಗೂ ಗಣ ಲೈಸೆನ್ಸ್ ನೀಡಿರುವುದು ಬೆಳಕಿಗೆ ಬಂದಿದೆ. https://kannadanewsnow.com/kannada/big-news-indian-navys-surgical-strike-35-pirates-arrested-off-somalia-coast/ ವಿಷಯ ತಿಳಿಯುತ್ತಿದ್ದಂತೆ ರೌಡಿಶೀಟರ್ ಗಳಿಗೆ ಗನ್ ಲೈಸೆನ್ಸ್ ನೀಡಿದ ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರು ನಗರ ಪೊಲೀಸ್ ಪೊಲೀಸ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ರೌಡಿ ಶೀಟರ್ ಗಳಾದ ಅಶೋಕ ಅಡಿಗ ಸೇರಿದಂತೆ ಆರು ರೌಡಿಶೀಟರ್ ಬಳಿ ಲೈಸೆನ್ಸ್ ಹೊಂದಿರುವ ಗನ್ ಇವೆ. ಲೋಕಸಭಾ ಚುನಾವಣೆ ಹಿನ್ನೆಲೆ ಗನ್ ಗಳನ್ನು ಹಿಂದಿರುಗಿಸಲು ಇದೀಗ ಅವರಿಗೆ ಸೂಚನೆ ನೀಡಲಾಗಿದೆ. https://kannadanewsnow.com/kannada/cm-change-after-lok-sabha-elections-gubbi-mla-sr-sreenivas/ ಶಸ್ತ್ರಾಸ್ತ್ರಗಳ ಪರವಾನಿಗೆ ಹೊಂದಿದ್ದವರಿಗೆ ಪೊಲೀಸರು ಸೂಚನೆ ನೀಡಿದ್ದಾರೆ. ಇದೆ ವೇಳೆ ವೇಳೆ ರೌಡಿಶೀಟರ್ ಗಳ ಬಳಿಯೂ ಗನ್ ಇರುವುದು ಗೊತ್ತಾಗಿದೆ. ವಿಚಾರ ತಿಳಿದು ಅಧಿಕಾರಿಗಳಿಗೆ ಪೊಲೀಸ್ ಆಯುಕ್ತ ಬೀ.ದಯಾನಂದ ಕ್ಲಾಸ್ ತೆಗೆದುಕೊಂಡಿದ್ದಾರೆ.ಬೆಂಗಳೂರು ನಗರ ಪೊಲೀಸ್ ಆಯುಕ್ತ…

Read More

ತುಮಕೂರು : ಶಾರ್ಟ್ ಸರ್ಕ್ಯೂಟ್ ನಿಂದ ಬಾಲಕರ ವಸತಿ ನಿಲಯ ಹೊತ್ತಿ ಉರಿದಿದ್ದು ವಸತಿ ನೀಲಯದಲ್ಲಿರುವ ಕಿಟಕಿ, ಬೆಡ್ಡುಗಳು ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್ ಹೊಸಕೋಟೆ ಎಂಬಲ್ಲಿ ಈ ಘಟನೆ ನಡೆದಿದೆ.ಅದೃಷ್ಟವಶಾತ್ 15 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ https://kannadanewsnow.com/kannada/general-election-2024-dates-announced-how-to-check-your-name-in-voters-list/ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಬಲಿ ಈ ಘಟನೆ ನಡೆದಿದ್ದು, ಬೆಂಕಿಗೆ ಘಟನೆಯಲ್ಲಿ ವಸತಿ ನಿಲಯದ ಬೆಡ್ ಗಳು ಸುಟ್ಟು ಕರಕಾಲಾಗಿವೆ. ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ. https://kannadanewsnow.com/kannada/modi-govt-sets-up-new-committee-to-manufacture-large-drugs-in-india/ ವಸತಿ ನಿಲಯದ ಕಿಟಕಿ ಬಾಗಿಲು 30ಕ್ಕೂ ಹೆಚ್ಚು ಬೆಡ್ಗಳು ಸುಟ್ಟು ಬಸ್ಮವಾಗಿವೆ ಘಟನೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿಯನ್ನು ನಂದಿಸಿ ಮುಂದೆ ಆಗುವಂತಹ ಅನಾಹುತವನ್ನು ತಪ್ಪಿಸಿದ್ದಾರೆ. ಘಟನೆ ಕುರಿತಂತೆ ವೈ ಎನ್ ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-hubballi-police-arrest-accused-in-knife-wielding-murder-case/

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಪೈಲ್ವಾನೊಬ್ಬನನ್ನು ಆತನ ಸ್ನೇಹಿತರೆ ಚಾಕುವಿನಿಂದ ಇರಿದು ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ  ನಾಗಶೆಟ್ಟಿಕೊಪ್ಪದಲ್ಲಿ ನಡೆದಿದ್ದು, ಪ್ರಕಾಶ್ ಮಾನೆ ಎಂಬ ಪೈಲ್ವಾನನ್ನು ಬರ್ಬರವಾಗಿ ಕೊಲೆಗೈಯ್ಯಲಾಗಿದೆ. ಚಾಕುವಿನಿಂದ ಹಿರಿದು ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆಗೈಯ್ಯಲಾಗಿದೆ. ಸ್ನೇಹಿತರು ಕಿರಣ್ ಬಡಿಗೇರ ಹಾಗೂ ಸಂಗಮೇಶ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸ್ನೇಹಿತರು ಪೈಲ್ವಾನನನ್ನು ಯಾವ ಕಾರಣಕ್ಕೆ ಕೊಂದಿದ್ದಾರೆ ಎಂದು ಆರೋಪಿಗಳನ್ನು ವಶಕ್ಕೆ ಪಡೆದು ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕೇಶವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರ್ಗಿ : ಬಡವರಿಗಾಗಿಯೇ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆ ಜಾರಿ ಮಾಡಿದ್ದು ಆದರೆ ಕೆಲ ಮಧ್ಯವರ್ತಿಗಳು ಹಾಗೂ ಪಡಿತರ ಅಕ್ಕಿ ವಿತರಕರು ಅಕ್ರಮವಾಗಿ ಅಕ್ಕಿಯನ್ನು ಸಂಗ್ರಹಿಸಿದ್ದು, ಇದೀಗ ಕಲ್ಬುರ್ಗಿಯಲ್ಲಿ ಆಹಾರ ಅಧಿಕಾರಿಗಳ ಹಾಗೂ ಪೊಲೀಸ್ ಅಧಿಕಾರಿಗಳ ಜಂಟಿ ಕಾರ್ಯಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ ಗೋದಾಮಿನ ಮೇಲೆ ದಾಳಿ ನಡೆಸಿ ಸುಮಾರು 180ಕ್ಕೂ ಹೆಚ್ಚು ಕ್ವಿಂಟಲ್ ಅಕ್ಕಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. https://kannadanewsnow.com/kannada/the-rules-for-credit-cards-of-these-banks-will-change-from-april-1-for-the-attention-of-customers/ ಹೌದು ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ ಗೋದಾಮಿನ ಮೇಲೆ ದಾಳಿ ನಡೆಸಿದ್ದು, ಕಲಬುರ್ಗಿಯ ಎರಡು ಕಡೆ ಪ್ರತ್ಯೇಕವಾಗಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಎರಡು ಪ್ರತ್ಯೇಕ ಪ್ರಕರಣದಲ್ಲಿ 180 ಕ್ವಿಂಟಲ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗೋದಮ ಮತ್ತು ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಶೇಖರಣೆ ಮಾಡಿದ್ದ ಅಕ್ಕಿಯನ್ನು ಇದೀಗ ಅಧಿಕಾರಿಗಳು ಜಪ್ತಿ ಮಾಡಿದ್ದರೆ. ಕಲಬುರ್ಗಿ ನಗರದ ಸೋನಿಯಾ ಗಾಂಧಿ ಕಾಲೋನಿಯ ಗುಲಾಮಿನಲ್ಲಿ ಅಕ್ರಮವಾಗಿ ದಾಸ್ತಾನು ಸಂಗ್ರಹಿಡಲಾಗಿತ್ತು. ಅಲ್ಲದೆ ರಾಜೀವ್ ಗಾಂಧಿ ಆಶ್ರಯ ಕಾಲೋನಿ ಮನೆಯಲ್ಲಿ ಕೂಡ…

Read More