Author: kannadanewsnow05

ಕಲಬುರ್ಗಿ : ಬಡವರಿಗಾಗಿಯೇ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆ ಜಾರಿ ಮಾಡಿದ್ದು ಆದರೆ ಕೆಲ ಮಧ್ಯವರ್ತಿಗಳು ಹಾಗೂ ಪಡಿತರ ಅಕ್ಕಿ ವಿತರಕರು ಅಕ್ರಮವಾಗಿ ಅಕ್ಕಿಯನ್ನು ಸಂಗ್ರಹಿಸಿದ್ದು, ಇದೀಗ ಕಲ್ಬುರ್ಗಿಯಲ್ಲಿ ಆಹಾರ ಅಧಿಕಾರಿಗಳ ಹಾಗೂ ಪೊಲೀಸ್ ಅಧಿಕಾರಿಗಳ ಜಂಟಿ ಕಾರ್ಯಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ ಗೋದಾಮಿನ ಮೇಲೆ ದಾಳಿ ನಡೆಸಿ ಸುಮಾರು 180ಕ್ಕೂ ಹೆಚ್ಚು ಕ್ವಿಂಟಲ್ ಅಕ್ಕಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. https://kannadanewsnow.com/kannada/the-rules-for-credit-cards-of-these-banks-will-change-from-april-1-for-the-attention-of-customers/ ಹೌದು ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ ಗೋದಾಮಿನ ಮೇಲೆ ದಾಳಿ ನಡೆಸಿದ್ದು, ಕಲಬುರ್ಗಿಯ ಎರಡು ಕಡೆ ಪ್ರತ್ಯೇಕವಾಗಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಎರಡು ಪ್ರತ್ಯೇಕ ಪ್ರಕರಣದಲ್ಲಿ 180 ಕ್ವಿಂಟಲ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗೋದಮ ಮತ್ತು ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಶೇಖರಣೆ ಮಾಡಿದ್ದ ಅಕ್ಕಿಯನ್ನು ಇದೀಗ ಅಧಿಕಾರಿಗಳು ಜಪ್ತಿ ಮಾಡಿದ್ದರೆ. ಕಲಬುರ್ಗಿ ನಗರದ ಸೋನಿಯಾ ಗಾಂಧಿ ಕಾಲೋನಿಯ ಗುಲಾಮಿನಲ್ಲಿ ಅಕ್ರಮವಾಗಿ ದಾಸ್ತಾನು ಸಂಗ್ರಹಿಡಲಾಗಿತ್ತು. ಅಲ್ಲದೆ ರಾಜೀವ್ ಗಾಂಧಿ ಆಶ್ರಯ ಕಾಲೋನಿ ಮನೆಯಲ್ಲಿ ಕೂಡ…

Read More

ಮಂಗಳೂರು : ಕಳೆದ ವರ್ಷ ಹಿಜಾಬ್ ಸೇರಿದಂತೆ ಹಿಂದೂ ದೇವರುಗಳ ಜಾತ್ರಾ ಸಂದರ್ಭಗಳಲ್ಲಿ ಅನ್ಯ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಹಿಂದೂ ಕಾರ್ಯಕರ್ತರು ಹಾಗೂ ಹಿಂದೂ ವ್ಯಾಪಾರಸ್ಥರು ಅನ್ಯಮತೀಯದವರಿಗೆ ವ್ಯಾಪಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಮಂಗಳೂರಿನಲ್ಲಿ ಮತ್ತೆ ಅನ್ಯಮತಿಯ ವ್ಯಾಪಾರಕ್ಕೆ ವಿರೋಧ ವ್ಯಕ್ತವಾಗಿದೆ. https://kannadanewsnow.com/kannada/upsc-nursing-officer-recruitment-2024-apply-for-1930-vacancies/ ಹೌದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನದಲ್ಲಿ ಮತ್ತೆ ವ್ಯಾಪಾರ ಧರ್ಮ ದಂಗಲ್ ಕಂಡು ಬಂದಿದೆ. ಅನ್ಯಮತೀಯರಿಗೆ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘವು ದೇವಸ್ಥಾನದ ಆಡಳಿತ ಮಂಡಳಿಗೆ ಆಗ್ರಹಿಸಿದೆ. ಮುಲ್ಕಿಯಲ್ಲಿ ನಡೆಯಲಿರುವ ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂಬ ಕೂಗು ಕೇಳಿ ಬಂದಿದೆ. https://kannadanewsnow.com/kannada/kpsc-recruitment-2024-apply-for-70-motor-vehicle-inspector-posts/ ಬಪ್ಪನಾಡುವಿನ ವ್ಯಾಪಾರ ಧರ್ಮ ದಂಗಲ್ ಕಳೆದ ವರ್ಷ ಬ್ಯಾನರ್ ಮೂಲಕ ಸದ್ದು ಮಾಡಿತ್ತು. ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಜಯರಾಮ್ ಶೆಟ್ಟಿಗಾರ್ ಎಂಬುವವರು ದೇವಸ್ಥಾನದ 150 ಮೀ ವ್ಯಾಪ್ತಿಯೊಳಗೆ ಅನ್ಯಮತೀಯ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು ಹಾಗೂ…

Read More

ಬಾಗಲಕೋಟೆ : ಲೋಕಸಭೆ ಚುನಾವಣೆಗೆ ಬಾಗಲಕೋಟೆ ಟಿಕೆಟ್ ವಂಚಿತರಾಗಿರುವ ವೀಣಾ ಕಾಶಪ್ಪನವರ ಅತಿ ಶಾಸಕ ವಿಜಯಾನಂದ ಕಾಶಪ್ಪನವರ್ ಪರೋಕ್ಷವಾಗಿ ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.ನಮ್ಮ ಕಾರ್ಯಕರ್ತರಿಗೆ ಸಭೆಗೆ ಹೋಗಬೇಡಿ ಎಂದು ಧಮ್ಕಿ ಹಾಕಿದ್ದಾರೆ.ತುಮ್ಹಾರೇ ಧಮ್ಕಿ ನಹೀ ಚಲೇಗಾ ಬಚ್ಚಾ ಎಂದ ಶಿವಾನಂದ‌ ಪಾಟೀಲ್​ಗೆ‌ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. https://kannadanewsnow.com/kannada/state-government-orders-formation-of-investigation-team-to-probe-foeticide-case/ ಬಾಗಲಕೋಟೆ ನಗರದಲ್ಲಿ ನಡೆದ ವೀಣಾ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ವಿಜಯಾನಂದ, ಪಕ್ಷಕ್ಕೆ‌ ಬೆಲೆ‌ ಕೊಡ್ತೀನಿ, ರುಂಡ ಬೇಕಾದ್ರೂ ಕೊಡುತ್ತೇನೆ. ವೈಯಕ್ತಿಕವಾಗಿ ಬಂದರೆ ಯಾವ‌ ಮಗನಿಗೂ ನಾನು ಬಗ್ಗುವುದಿಲ್ಲ.ಪ್ರಸಂಗ ಬಂದರೆ ರಾಜಕೀಯದಲ್ಲಿ ಯಾರು ಏನಾಗುತ್ತಾರೆ, ಯಾರಿಗೆ ಗೊತ್ತಿದೆ. 50 ವರ್ಷ ಕಾಂಗ್ರೆಸ್​ ಪಕ್ಷದಲ್ಲಿ ಇದ್ದವರಿಗೆ ತಾಕತ್ ಪ್ರಶ್ನೆ ಮಾಡ್ತೀರಿ. ಬನ್ನಿ ನನ್ನ ಮಕ್ಕಳ ನಮ್ಮ ತಾಕತ್ತು ತೋರಿಸ್ತೀನಿ ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/good-news-for-ipl-viewers-bmrcl-extends-namma-metro-service-period/ ಜಾತ್ಯಾತೀತ ನಿಲುವಿನ ಮೇಲೆ‌ ನಿಂತಿರುವ ಪಕ್ಷ ಕಾಂಗ್ರೆಸ್. ಇವತ್ತು ನಮಗೆ ‌ನಿಮಗೆ ಎಲ್ಲರಿಗೂ ನೋವಾಗಿದೆ. ಈ ವೇದಿಕೆ ಕಾಂಗ್ರೆಸ್ ಪಕ್ಷ ಹಾಗೂ…

Read More

ಬೆಂಗಳೂರು : ಇಂದಿನಿಂದ 17ನೇ ಆವೃತ್ತಿಯ ಐಪಿಎಲ್ ಕ್ರಿಕೆಟ್ ಟೂರ್ನಿ ಆರಂಭಗೊಳ್ಳಲಿದ್ದು ಇಂದು ಚೆನ್ನೈ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೂಡ ಕೆಲವು ಪಂದ್ಯಾವಳಿಗಳನ್ನು ಏರ್ಪಡಿಸಲಾಗಿದೆ. https://kannadanewsnow.com/kannada/bigg-boss-kannada-fame-sonu-srinivasa-gowda-sent-to-4-day-police-custody/ ಇದೀಗ ಐಪಿಎಲ್ ಕ್ರಿಕೆಟ್ ಪಂದ್ಯ ವೀಕ್ಷಕರಿಗೆ ಅನುಕೂಲವಾಗಲೆಂದು ಮೆಟ್ರೋ ಸೇವೆ ಅವಧಿಯನ್ನು ಬಿಎಮ್ಆರ್ಸಿಎಲ್ ವಿಸ್ತರಿಸಿದೆ ಎಂದು ತಿಳಿದುಬಂದಿದೆ.ಐಪಿಎಲ್ ಪಂದ್ಯಾವಳಿ ವೀಕ್ಷಕರಿಗಾಗಿ ನಮ್ಮ ಮೆಟ್ರೋ ಅವಧಿ ವಿಸ್ತರಣೆ ಮಾಡಲಾಗಿದೆ. ಮಾರ್ಚ್ 24, 29 ಏಪ್ರಿಲ್ 02 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು ನಮ್ಮ ಮೆಟ್ರೋ ಸೇವೆ ರಾತ್ರಿ 11:30ವರೆಗೆ ಬಿಎಮ್ಆರ್‌ಸಿಎಲ್ ಸೇವೆಯನ್ನು ವಿಸ್ತರಿಸಿದೆ. ಐಪಿಎಲ್ ಪಂದ್ಯ ನಡೆಯುವ ದಿನ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11:30 ಗಂಟೆಯವರೆಗೂ ಮೆಟ್ರೋ ಸೇವೆ ಇರಲಿದೆ ಐಪಿಎಲ್ ಪಂದ್ಯ ವೀಕ್ಷಣೆ ಮಾಡಲು ವಿವಿಧ ಭಾಗಗಳಿಂದ ಬರುವ ಕ್ರಿಕೆಟ್ ಪ್ರಿಯರಿಗೆ ಇದೀಗ ಬಿಎಂಆರ್‌ಸಿಎಲ್ ಅನುಕೂಲ ಮಾಡಿಕೊಟ್ಟಿದೆ. https://kannadanewsnow.com/kannada/breaking-sc-rejects-pro-muslim-plea-against-asi-survey-in-bhojshala-complex/ ಅಲ್ಲದೆ ಬಿಡದಿ ಮ್ಯಾರಥಾನ್ಗಾಗಿ ನಮ್ಮ ಮೆಟ್ರೋ ಮುಂಜಾನೆ 4:00ಗೆ ಆರಂಭವಾಗಲಿದೆ. ಭಾನುವಾರ…

Read More

ಬೆಂಗಳೂರು : ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸೋನು ಗೌಡಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಎಂದು ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದುಕೊಂಡಿರುವ ಆರೋಪದ ಮೇಲೆ ಬಿಗ್ ಬಾಸ್ ಓ ಟಿ ಟಿ ಒಂದರ ಸ್ಪರ್ಧಿ ಸೋನು ಗೌಡ ಳನ್ನು ಇದೀಗ ಪೊಲೀಸರು ಬೆಂಗಳೂರಿನಲ್ಲಿರುವ ಸಿಜೆಮ್ ಹಾಲ್ ಗೆ ಹಾಜರುಪಡಿಸಿದ್ದರು. ಇದೀಗ ಸೋನಗೌಡಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡ್ ಗೆ ನೀಡಿ ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಬಂಧಿಸಿದ್ದರು. ಇದೀಗ ವಿಚಾರಣೆಗಾಗಿ ಬೆಂಗಳೂರಿನ ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣಗಳ ಮೂಲಕ ತಾನು 6 ರಿಂದ 8 ವರ್ಷದ ಮಗುವನ್ನು ದತ್ತು ಪಡೆದಿರೋದಾಗಿ ರೀಲ್ ಸ್ಟಾರ್ ಸೋನು ಗೌಡ ಹೇಳಿಕೊಂಡಿದ್ದರು. ಅವರ ಹೇಳಿಕೆ ವೈರಲ್ ಕೂಡ ಆಗಿತ್ತು.ಈ ಹಿನ್ನಲೆಯಲ್ಲಿ ರಾಜ್ಯ…

Read More

ಬೆಂಗಳೂರು : ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದುಕೊಂಡಿರುವ ಆರೋಪದ ಮೇಲೆ ಬಿಗ್ ಬಾಸ್ ಓ ಟಿ ಟಿ ಒಂದರ ಸ್ಪರ್ಧಿ ಸೋನು ಗೌಡ ಳನ್ನು ಇದೀಗ ಪೊಲೀಸರು ಬೆಂಗಳೂರಿನ ACMM ಕೋರ್ಟ್ ನಲ್ಲಿರುವ ಸಿಜೆಮ್ ಹಾಲ್ ಗೆ ಹಾಜರುಪಡಿಸಿದ್ದಾರೆ. https://kannadanewsnow.com/kannada/i-dedicate-it-to-140-crore-indians-pm-modi-receives-bhutans-highest-civilian-award/ ಬಿಗ್ ಬಾಸ್ OTT ಒಂದರ ಸ್ಪರ್ಧಿ ಸೋನು ಗೌಡ ಕೋರ್ಟಿಗೆ ಹಾಜರಾಗಿದ್ದು, ಬೆಂಗಳೂರಿನ ACMM ಕೋರ್ಟಿನ ಸಿಜೆಮ್ ಹಾಲಿಗೆ ಪೊಲೀಸರು ಸೋನು ಗೌಡನನ್ನು ಕರೆದುಕೊಂಡು ಹೋಗಿದ್ದಾರೆ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಬಂಧಿಸಿದ್ದರು. ಇದೀಗ ವಿಚಾರಣೆಗಾಗಿ ಬೆಂಗಳೂರಿನ ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/hc-stays-fir-against-shobha-karandlaje-for-her-remarks-that-tamils-will-come-and-plant-bombs/ ಸಾಮಾಜಿಕ ಜಾಲತಾಣಗಳ ಮೂಲಕ ತಾನು 6 ರಿಂದ 8 ವರ್ಷದ ಮಗುವನ್ನು ದತ್ತು ಪಡೆದಿರೋದಾಗಿ ರೀಲ್ ಸ್ಟಾರ್ ಸೋನು ಗೌಡ ಹೇಳಿಕೊಂಡಿದ್ದರು. ಅವರ ಹೇಳಿಕೆ ವೈರಲ್ ಕೂಡ ಆಗಿತ್ತು.ಈ ಹಿನ್ನಲೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಎಂಬುವರು ಬ್ಯಾಡರಹಳ್ಳಿ ಠಾಣೆಗೆ ರೀಲ್ ಸ್ಟಾರ್…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಮುಕೇಶ್ ಎಂಬ ಯುವಕನ ಮೇಲೆ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಜನ ಪ್ರಾತಿನಿಧ್ಯ ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣಕ್ಕೆ ಹೈ ಕೋರ್ಟ್ ತಡೆ ನೀಡಿದೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ಹೇಳಿಕೆ ನೀಡಿಲ್ಲ. ಆದರೂ ಕೆಸು ದಾಖಲಿಸಿದ್ದಾರೆಂದು ವಕೀಲ ವೆಂಕಟೇಶ ದಳವಾಯಿ ವಾದ ಮಂಡಿಸಿದರು.ಕಾನೂನು ಬಾಹಿರ ಕೇಸ್ ದಾಖಲಿಸಲು ಇದು ನಾಜಿ ಯುಗವಲ್ಲ. ಸಂವಿಧಾನದ ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ. ಎಲ್ಲಾ ಪಕ್ಷಗಳು ರಾಜಕಾರಣಿಗಳು ಸಂಯಮ ವಹಿಸಬೇಕು.ನಾವು ನಾಗರಿಕ ಸಮಾಜದಲ್ಲಿದ್ದೇವೆ ಹೊರತು ಅಪಘಾನಿಸ್ತಾನದಲ್ಲಲ್ಲ ನ್ಯಾ.ಕೃಷ್ಣ ಎಸ್ ದೀಕ್ಷಿತರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತು. ಇತ್ತೀಚಿಗೆ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಮುಕೇಶ್ ಎಂಬ ಯುವಕನ ಮೇಲೆ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಚುನಾವಣೆ ನೀತಿ ಸಂಹಿತೆಯಿಂದಾಗಿ, ಪ್ರತಿಭಟನೆಗೆ ಅವಕಾಶ ಇಲ್ಲ. ಹೀಗಾಗಿ ಮುಖೇಶ್ ಸೇರಿದಂತೆ ಕೆಲವರನ್ನ ಪೊಲೀಸರು ವಶಕ್ಕೆ ಪಡೆಯಲು ಮುಂದಾದ್ದರು. ಇದೇ ವೇಳೆ ಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹ ಆಗಮಿಸಿದ್ರು.…

Read More

ಬೆಂಗಳೂರು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ದಿನದಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಎಲ್ಲೆಡೆ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ದಾಖಲೆ ಇಲ್ಲದ ಸುಮಾರು 7.86 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮಧ್ಯವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/kalaburagi-man-throws-acid-on-man-for-interest-money/ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ದಾಖಲೆ ಇಲ್ಲದ ಸಂಗ್ರಹಿಸಿಟ್ಟಿದ್ದ 7.86 ಕೋಟಿ ಮೌಲ್ಯದ ಮದ್ಯವನ್ನು ಜಪ್ತಿ ಮಾಡಿಕೊಳ್ಳಗಿದೆ.ಜಿಲ್ಲಾ ಚುನಾವಣಾ ಅಧಿಕಾರಿಗಳ ಭರ್ಜರಿ ಕಾರ್ಯಚರಣೆ ನಡೆಸಿದ್ದು ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಶಿವಶಂಕರ್ ನೇತೃತ್ವದಲ್ಲಿ ತಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ. https://kannadanewsnow.com/kannada/6-4-magnitude-earthquake-hits-indonesia-earthquake/ ಅಲ್ಲದೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅಬಕಾರಿ ಪೊಲೀಸರ ತಂಡದಿಂದಲೂ ಕೂಡ ಜಂಟಿ ಕಾರ್ಯಾಚರಣೆ ನಡೆಸಿ ದಾಳಿ ನಡೆಸಲಾಗಿದೆ. ನೆಲಮಂಗಲದ ಡಿಸ್ಟಲರಿಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ಮದ್ಯವನ್ನು ಸಂಗ್ರಹಿಸಡಾಲಾಗಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೂ 45 ಕೇಸುಗಳು ದಾಖಲಾಗಿವೆ.2 ಲಾರಿ, 2 ಕಾರು, ಬೈಕಗಳು ಸೇರಿದಂತೆ ಒಂಬತ್ತು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೆ ವೇಳೆ…

Read More

ಬೆಂಗಳೂರು : ನಗರ್ತ ಪೇಟೆಯಲ್ಲಿ ಮುಖೇಶ್ ಎಂಬ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರದ್ದು ಕೋರಿ ಹೈಕೋರ್ಟಿಗೆ ತೇಜಸ್ವಿ ಸೂರ್ಯ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಸ್ನೇಹ ಕೃಷ್ಣ ಎಸ್ ದೀಕ್ಷಿತ್ ಅವರು ಇದೀಗ ಈ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಇಡೀ ಊರಲ್ಲಿ ಪ್ರತಿಭಟನೆ ನಡೆಸಿದರೆ ಜನ ಓಡಾಡಬೇಡವೇ? ಎಂದು ಸಂಸದ ತೇಜಸ್ವಿ ಸೂರ್ಯ ಪರ ವಕೀಲರಿಗೆ ಹೈಕೋರ್ಟ್ ಇದೆ ವೇಳೆ ಪ್ರಶ್ನಿಸಿದೆ. ಒಂದೆಡೆ ಸೇರಿ ಘಟನೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಯಾವುದೇ ಕಾನೂನುಬಾಹಿರ ಕೃತ್ಯ ನಡೆದಿಲ್ಲವೆಂದು ತೇಜಸ್ವಿ ಸೂರ್ಯಪರ ವಕೀಲ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪ್ರತಿಭಟನೆ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಸುಪ್ರೀಂ ಕೋರ್ಟ್ ನೀಡುವ ತೀರ್ಪು ತೇಜಸ್ವಿ ಕೇಸ್ಗು ಅನ್ವಯವಾಗಬಹುದು ಹೀಗಾಗಿ ತೇಜಸ್ವಿ ಸೂರ್ಯ ವಿರುದ್ಧ ಕೆಎಸ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿ ನ್ಯಾ.ಕೃಷ್ಣ ಎಸ್ ದೀಕ್ಷಿತರಿದ್ದ ಪೀಠ ಆದೇಶ ಹೊರಡಿಸಿದೆ.…

Read More

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ​ದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ತನಿಖೆ ನಡೆಸಲು ಬಿಜೆಪಿ ಸರ್ಕಾರ ಸಮ್ಮತಿ ನೀಡಿತ್ತು. ಆದರೆ ಇದನ್ನು ಕಾಂಗ್ರೆಸ್​ ಸರ್ಕಾರ ವಾಪಸ್​ ಪಡೆದಿದ್ದು, ಇದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​ ಹೈಕೋರ್ಟ್​​ನಲ್ಲಿ ರಿಟ್​ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆದಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಗೆ ಸಂಬಂಧಿಸಿದಂತೆ ಸರ್ಕಾರದ ಸಮ್ಮತಿ ಪಡೆದಿದ್ದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ಸಲ್ಲಿಸಿದ್ದರು. ಇದೀಗ ಸಿಬಿಐ ಹಾಗೂ ಯತ್ನಾಳ ಸಲ್ಲಿಸಿರುವ ಅರ್ಜಿಯನ್ನು ಇದೀಗ ನ್ಯಾ. ಕೆ ಸೋಮಶೇಖರ್, ಉಮೇಶ್ ಎಂ. ಅಡಿಗರಿದ್ದ ಪೀಠದಲ್ಲಿ ವಿಚಾರಣೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಬೆಳವಣಿಗೆಗಳಾಗಿವೆ ಮುಂದಿನ ವಿಚಾರಣೆಯ ವೇಳೆ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಹೈಕೋರ್ಟ್ ಗೆ ಡಿಕೆಶಿ ಪರ ಹಿರಿಯ ವಕೀಲ ಉದಯ್…

Read More