Author: kannadanewsnow05

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ,ಕೊಡಗು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮಂಡ್ಯ ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಮುಂದಿನ ನಾಲ್ಕು ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿu ಸಣ್ಣ ಪ್ರಮಾಣದ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿದಿದೆ ಕರಾವಳಿ ಮಲೆನಾಡು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆ ಆಗಲಿದೆ. ಮುಂದಿನ 4 ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಬಹುದು. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಬೀದರ್, ಬಾಗಲಕೋಟೆ,…

Read More

ನವದೆಹಲಿ : ಇಂದಿನಿಂದ 17ನೇ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಗಳು ಆರಂಭವಾಗುತ್ತಿದ್ದು, ಭಾರತದ ವೇಗಿ ಮಹಮ್ಮದ್ ಶಮಿ ಗಾಯದಿಂದ ನರಳುತ್ತಿದ್ದೂ, ಈ ಬಾರಿ ಐಪಿಎಲ್ ನಲ್ಲಿ ಅವರು ಆಡುತ್ತಿಲ್ಲ. ಹೀಗಾಗಿ ವಿದೇಶಕ್ಕೆ ತೆರಳಿ ಅವ್ರು ಇದೀಗ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು ಗುಣಮುಖರಾಗಲು ಕನಿಷ್ಠವೆಂದು ಆರು ತಿಂಗಳು ಆದರೂ ಬೇಕು. ಇದರೆಲ್ಲರ ಮಧ್ಯ ಮೊಹಮ್ಮದ್ ಶಮಿ ಅವರ ಮಾಜಿ ಪತ್ನಿ ಹಾಸಿನ್ ಜಾನ್ ಅವರು ಬಿಜೆಪಿ ಜೊತೆಗೆ ಸೇರಿ ನನ್ನನ್ನು ಕೊಳ್ಳಲು ಯತಿಸುತ್ತಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದ್ದಾರೆ. https://kannadanewsnow.com/kannada/budget-carrier-indigo-named-as-airline-of-the-year/ ಶಮಿ ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ ಎಂದು ಹಸಿನ್ ಜಹಾನ್ ಆರೋಪಿಸಿದ್ದಾರೆ. ಕೊಲೆ ಮಾಡಲು ಪ್ಲಾನ್ ಮಾಡುತ್ತಿದ್ದಾನೆ. ಉತ್ತರ ಪ್ರದೇಶ ಪೊಲೀಸರು ಮತ್ತು ಬಿಜೆಪಿ ಸರ್ಕಾರದ ಸಹಾಯದಿಂದ ಸಂಚು ರೂಪಿಸುತ್ತಿದ್ದಾನೆ. ನನಗೆ ಇಲ್ಲಿಯವರೆಗೆ ಪೂರ್ಣ ನ್ಯಾಯ ಸಿಕ್ಕಿಲ್ಲ. ಸುಪ್ರೀಂಕೋರ್ಟ್‌ಗೆ ಹೋದರೆ ಅಲ್ಲಿ ಪ್ರಕರಣ ಪದೇಪದೆ ಮುಂದೂಡಲಾಗುತ್ತಿದೆ. ಹೈಕೋರ್ಟ್‌ನಲ್ಲಂತೂ ನನ್ನ ಮಾತು ಕೇಳುವವರೇ ಇಲ್ಲ. ಕೆಲವರ ಷಡ್ಯಂತ್ರದಿಂದ ನನ್ನ ಪ್ರಕರಣ ಹೈಕೋರ್ಟ್‌ಲ್ಲೂ ದಾಖಲಾಗಿಲ್ಲ…

Read More

ವಿಜಯಪುರ : ಮೇವಿನ ಬಣವೆಯನ್ನು ಸುಟ್ಟು ಹಾಕಿದ್ದಾನೆ ಎಂದು ಆರೋಪಿಸಿ ಕುಪಿತಗೊಂಡ ಮೂವರು ದೂರರು 70 ವರ್ಷದ ವೃದ್ಧನನ್ನು ಕನಿಕರವಿಲ್ಲದೆ ಉರಿಯುವ ಬೆಂಕಿಗೆ ಎಸೆದಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾರಜೋಳದಲ್ಲಿ ನಡೆದಿದೆ. https://kannadanewsnow.com/kannada/zomato-ceo-deepinder-goyal-marries-mexican-businessman-gracia-munoz/ ಹೌದು ಈ ಘಟನೆಯು ಮಾರ್ಚ್ 15 ರಂದು ನಡೆದಿದ್ದು ಇದೀಗ ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.ಹಲ್ಲೆಗೆ ಒಳಗಾದ ವೃದ್ಧನನ್ನು ದುಂಡಪ್ಪ ಎಂದು ಹೇಳಲಾಗುತ್ತಿದ್ದು, ಹನುಮಂತ ಮಲಘಾಣ, ಲಕ್ಷ್ಮಣ ವಾಲೀಕಾರ ಹಾಗೂ ಪವನ ಆಸಂಗಿ ಬಂಧಿತ ಆರೋಪಿಗಳು. ಇನ್ನೂ ಮೂವರು ಪರಾರಿಯಾಗಿದ್ದಾರೆ ಎನ್ನಲಾಗಿದೆ. https://kannadanewsnow.com/kannada/hc-directs-state-govt-to-issue-notices-to-those-who-have-obtained-fake-caste-certificates/ ವೃದ್ಧ ದುಂಡಪ್ಪ ತನ್ನ ಹೊಲದಲ್ಲಿರುವ ಕಬ್ಬಿನ ರವರಿಗೆ ಬೆಂಕಿ ಹಚ್ಚಿದ್ದಾನೆ ಈ ವೇಳೆ ಗಾಳಿಗೆ ಬೆಂಕಿಯ ಕಿಡಿ ಪಕ್ಕದ ಜಮೀನಿನಲ್ಲಿರುವ ಮಲ್ಲಪ್ಪ ಆಸಂಗಿ ಮೇವಿನ ಬಣವೆಗೆ ಬಿದ್ದಿದೆ.ಈ ವೇಳೆ ವೃದ್ಧ ದುಂಡಪ್ಪ ಹರಿಜನ ಅವರು ಆಕಸ್ಮಿಕವಾಗಿ ಬೆಂಕಿ ಗಾಳಿಗೆ ಹಾರಿ ಬಂದು ಈ ಅವಘಡವಾಗಿದೆ. ನಿಮಗೆ ಪರಿಹಾರ ನೀಡುತ್ತೇನೆ. ಮೇವಿನ ಬದಲಾಗಿ ಮೇವು ನೀಡುತ್ತೇನೆ. ಇಲ್ಲವೇ ಸುಟ್ಟ ಮೇವಿಗೆ ಪರಿಹಾರ…

Read More

ಬೆಂಗಳೂರು : ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದವರಿಗೆ ನೋಟಿಸ್ ನೀಡಿ ಅವರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ಇದೀಗ ಹೈಕೋರ್ಟ್ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/hc-quashes-cag-circular-banning-pay-cut-of-cooperative-bank-employees/ ನಾಯಕ ಜನಾಂಗದ ಪರಿವಾರ ಮತ್ತು ತಳವಾರ ಉಪಪಂಗಡಗಳನ್ನು ಮಾತ್ರ ಎಸ್‌ಟಿ ವರ್ಗಕ್ಕೆ ಸೇರಿಸಲಾಗಿದೆ. ಆದರೆ ಪ್ರವರ್ಗ ಒಂದರಲ್ಲಿ ಬರುವ ಬೆಸ್ತರ ಉಪಜಾತಿಯಾದ ಪರಿವಾರ ಹಾಗೂ ತಳವಾರ ಬೋಯಾ ಉಪ ಪಂಗಡದವರಿಗೂ ಪರಿಶಿಷ್ಟ ವರ್ಗದ ನಕಲಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. https://kannadanewsnow.com/kannada/raichur-student-locked-up-in-hostel-over-water-issue-assaulted/ ಇದೀಗ ಅರ್ಜಿ ಸಂಬಂಧ ಹೈಕೋರ್ಟ್, ಸಂಬಂಧಿಸಿದವರಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜ್ಯ ಎಸ್‌ಸಿ-ಎಸ್‌ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ನಡೆಸಿತು. https://kannadanewsnow.com/kannada/mandya-poojary-injured-after-falling-into-gorge-during-kondhotsava/ ಅರ್ಜಿದಾರರ ಹಾಗೂ ಪ್ರತಿವಾದಿಗಳ ಪರ ವಕೀಲರ…

Read More

ರಾಯಚೂರು : ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಲೇಡೀಸ್ ಹಾಸ್ಟೆಲ್ ನಲ್ಲಿ ರಾಗಿಂಗ್ ನಡೆದಿದ್ದು, ಜೂನಿಯರ್ ವಿದ್ಯಾರ್ಥಿನಿಯರನ್ನು ಸೀನಿಯರ್ ವಿದ್ಯಾರ್ಥಿಗಳು ರೂಮಿನಲ್ಲಿ ಕೂಡಿಹಾಕಿ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/mandya-poojary-injured-after-falling-into-gorge-during-kondhotsava/ ಹಾಸ್ಟೆಲ್ ನಲ್ಲಿ ಬಿ ಎಡ್ ವಿದ್ಯಾರ್ಥಿನಿಯರು ಕೂಡ ಇದ್ದಿದ್ದು ಈ ವೇಳೆ ಕುಡಿಯುವ ನೀರಿನ ಬಕೆಟ್ ಗೆ ಅವರು ಜಗ್ ಹಾಕಿದ್ದಾರೆ. ಇದರಿಂದ ಕುಪಿತಗೊಂಡ ಪಿಯುಸಿ ವಿದ್ಯಾರ್ಥಿ ಕುಡಿಯುವ ನೀರಿನ ಬಗ್ಗೆ ಹಾಕಬೇಡಿ ಎಂದು ಸೀನಿಯರ್ ವಿದ್ಯಾರ್ಥಿನಿಯರಿಗೆ ಪ್ರಶ್ನೆ ಮಾಡಿದ್ದಾಳೆ. https://kannadanewsnow.com/kannada/kodagu-rs-5-lakh-seized-for-illegally-transporting-car-without-documents/ ಇದೇ ವಿಚಾರಕ್ಕಾಗಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಐದು ಸಿನಿಯರ್ಸ್ ನಿಂದ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸದ್ಯ ಗಾಯಾಳು ವಿದ್ಯಾರ್ಥಿನಿಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಕೊಡಗು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು ಇದೀಗ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಕುಟ್ಟ ಎಂಬಲ್ಲಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ರೂಪಾಯಿಗಳನ್ನು ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/one-dead-several-trapped-as-under-construction-bridge-collapses-in-bihar/ ಕೊಡಗು ಜಿಲ್ಲೆಯ ಕುಟ್ಟ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ 5 ಲಕ್ಷ ವಶಪಡೆದುಕೊಳ್ಳಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟಲ್ಲಿ ದಾಖಲೆ ಇಲ್ಲದ 5 ಲಕ್ಷಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಕಾಲಿನಲ್ಲಿ ಸಾಗಿಸುತ್ತಿದ್ದ 5 ಲಕ್ಷ ರೂಪಾಯಿಗಳನ್ನು ಇದೀಗ ಪೊಲೀಸ್ ಅಧಿಕಾರಿಗಳು ವಶಡಿಸಿಕೊಂಡಿದ್ದಾರೆ.

Read More

ರಾಯಚೂರು : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಪ್ರಿಯಕರನ ಜೊತೆ ಸೇರಿ ಪತ್ನಿ ಒಬ್ಬಳು ತನ್ನ ಗಂಡನನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ತಾಲೂಕಿನ ಸಿಂಗನೊಡಿ ತಂಡದಲ್ಲಿ ನಡೆದಿದೆ. https://kannadanewsnow.com/kannada/paytms-former-employees-are-now-running-22-startups-worth-over-%e2%82%b910000-crore-report/ ಹೌದು ಸಿಂಗನೋಡಿ ಗ್ರಾಮದ ನಿವಾಸಿ, ಗ್ರಾಪಂ ಸದಸ್ಯ ರಾಜು ನಾಯ್ಕ್ (35) ಕೊಲೆಯಾದ ಪತಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.ಇನ್ನೂ ಪ್ರಿಯಕರನ ಜೊತೆ ಸೇರಿದ ಪತ್ನಿ ಸ್ನೇಹ ಕೃತ್ಯವೆಸಗಿದ ಆರೋಪಿಯಾಗಿದ್ದಾಳೆ.ಅಕ್ರಮ ಸಂಬಂಧ ವಿಚಾರವಾಗಿ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. https://kannadanewsnow.com/kannada/paytms-former-employees-are-now-running-22-startups-worth-over-%e2%82%b910000-crore-report/ ಅಲ್ಲದೆ ಕಳೆದ ಎರಡು ವರ್ಷಗಳ ಹಿಂದಿನಿಂದ ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಸ್ನೇಹ ಜೊತೆಗೆ ಪತಿ ರಾಜು ನಾಯ್ಕ್‌ ಜಗಳವಾಡುತ್ತಿದ್ದನು ಎಂದು ಹೇಳಲಾಗುತ್ತಿದ್ದು, ಇದೇ ಸಿಟ್ಟಿನಿಂದ ಪತಿಗೆ ಕುಡಿಯುವ ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ನಂತರ ಕತ್ತು ಹಸುಕಿ ಕೊಲೆ ಮಾಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದು ಯಾಪಲದಿನ್ನಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸ್ನೇಹಾಳನ್ನು ಬಂಧಿಸಿರುವ ಪೊಲೀಸರು ಆಕೆಯ ಪ್ರಿಯಕರನ ಶೋಧ ಕಾರ್ಯ ಮುಂದುವರಿಸಿದ್ದಾರೆ.

Read More

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗೆ ಉರಿಯುವುದರಿಂದ ಕಟ್ಟುನಿಟ್ಟಾಗಿ ಪಾಲಿಸೋ ಕ್ರಮ ಕೈಗೊಳ್ಳಲಾಗಿದೆ ಬೆಂಗಳೂರಿಗೆ ಬಿಟಿಎಂ ಲೇಔಟ್ ನಲ್ಲಿ ಸುಮಾರು 1.84 ಕೋಟಿ ರೂ. ಮೌಲ್ಯದ ಎಲ್ಇಡಿ ಟಿವಿಗಳನ್ನು ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/govt-has-not-given-any-compensation-to-800-farmer-families-who-committed-suicide-in-the-state-vedavyas-kamath/ ಬಿಟಿಎಂನ ಲೇಔಟ್ ನಲ್ಲಿರುವ ಗೋದಾಮಿನೊಂದರಲ್ಲಿ ಸಂಗ್ರಹಿಸಿದ್ದ ಎಲ್ ಇಡಿ ಟಿವಿಗಳನ್ನ ಇದೀಗ ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬಿಟಿಎಂ ಲೇಔಟ್ ನಲ್ಲಿ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ದಾಳಿ ನಡೆಸಿ ಸುಮಾರು 1,681 ಎಲ್ಇಡಿ ಟಿವಿ ಜಪ್ತಿ ಮಾಡಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ಎಂದು ಹೇಳಲಾಗುತ್ತಿದೆ.

Read More

ಮಂಗಳೂರು : ಇದುವರೆಗೂ ರಾಜ್ಯದಲ್ಲಿ ಸುಮಾರು 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆದರೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಯಾವುದೇ ಪರಿಹಾರ ವಿತರಣೆಯಾಗಿಲ್ಲ ಎಂದು ಮಂಗಳೂರು ಬಿಜೆಪಿ ಶಾಸಕ ಶಾಸಕ ವೇದವ್ಯಾಸ ಕಾಮತ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. https://kannadanewsnow.com/kannada/note-konkan-railway-issues-monsoon-train-schedule-here-are-the-details/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ನಿರ್ವಹಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್ ಹೇಳಿಕೆ ನೀಡಿದರು. ಕಳೆದ ಹತ್ತು ತಿಂಗಳಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಕುಂಠಿತವಾಗಿದೆ. ರಾಜ್ಯದಲ್ಲಿ 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಇದುವರೆಗೂ ಪರಿಹಾರ ಕೊಟ್ಟಿಲ್ಲ ಎಂದರು. https://kannadanewsnow.com/kannada/lok-sabha-tickets-will-be-distributed-to-young-women-and-new-faces-dk-shivakumar/ ರಾಜ್ಯದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಅಲ್ಲದೆ ಕುಡಿಯುವ ನೀರಿನ ವಿಚಾರದಲ್ಲೂ ಕೂಡ ರಾಜಕೀಯ ಮಾಡುತ್ತಿದ್ದಾರೆ 252ಕ್ಕೂ ಹೆಚ್ಚು ತಾಲೂಕುಗಳು ಬರಬೇಡಿದ ಎಂದು ಘೋಷಣೆ ಮಾಡಿದ್ದಾರೆ ಬರಪೀಡಿತ ಪ್ರದೇಶಗಳಿಗೆ ಇದುವರೆಗೂ ಯಾವೊಬ್ಬ ಸಚಿವರು ಕೂಡ ಭೇಟಿ ನೀಡಿಲ್ಲ ಎಂದು ಕಿಡಿ…

Read More

ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದೆ.ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿರುವ ಡೀಲಕ್ಸ್ ಲಾಜಿಸ್ಟಿಕ್ ಕೊರಿಯರ್ ಗೋದಾಮಿನ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿ ಸೂಕ್ತ ದಾಖಲೆ ಇಲ್ಲದ ಸುಮಾರು 1.1 ಕೋಟಿ ಮೌಲ್ಯದ ಬಟ್ಟೆಗಳನ್ನು ವಶಕ್ಕೆ ಪಡೆಯಲಾಗಿದೆ. https://kannadanewsnow.com/kannada/magadi-road-to-challaghatta-metro-resumes-services-after-body-found-dead-on-metro-track/ ಶಿವಮೊಗ್ಗ ನಗರದ ಕೋರಿಯರ್ ಗೋದಾಮಿನ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ ನಡೆಸಿದ್ದು, ಸೂಕ್ತ ದಾಖಲೆ ಇಲ್ಲದ 1.1 ಕೋಟಿ ಮೌಲ್ಯದ ಬಟ್ಟೆಗಳು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/breaking-half-a-kg-of-illegal-gold-seized-from-kstc-bus-in-chikmagalur-one-arrested/ ಶಿವಮೊಗ್ಗದ ಕೆಆರ್ ಪುರಂ ನಲ್ಲಿನ ಡೀಲಕ್ಸ್ ಲಾಜಿಸ್ಟಿಕ್ ಗೋದಾಮಿನ ಮೇಲೆ ಇದೀಗ ದೊಡ್ಡಪೇಟೆ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ನಡೆಸಿದ ನಂತರ ಪೊಲೀಸರು ವಶಪಡಿಸಿಕೊಂಡ ವಸ್ತುಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಶಕ್ಕೆ ಒಪ್ಪಿಸಿದರು.

Read More