Author: kannadanewsnow05

ಚಿಕ್ಕಮಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇದ್ದರೂ ಕೂಡ ಅಕ್ರಮವಾಗಿ ಹಣ ಸಾಗಾಟ ಹಾಗೂ ಚಿನ್ನ ಸಾಗಾಣೆ ಮಾಡುವುದು ಕಂಡುಬರುತ್ತದೆ. ಇದೀಗ ಚಿಕ್ಕಮಗಳೂರಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಅರ್ಧ ಕೆಜಿ ಚಿನ್ನ ಸಾಗಿಸುತ್ತಿದ್ದು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚಿನ್ನದ ಸರ ಸೇರಿ ಉಂಗುರಗಳನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಚಿನ್ನ ಸಾಗಿಸುತ್ತಿದ್ದ ಓರ್ವ ಪ್ರಯಾಣಿಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಬಸ್ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ನಡೆಸಲಾಗಿತ್ತು. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸೌದಿ ಅರೇಬಿಯಾ: ಉಮ್ರಾ ನಿರ್ವಹಿಸಲು ಕತಾರ್‌ನಿಂದ ಮದೀನಾಕ್ಕೆ ತೆರಳುತ್ತಿದ್ದ ಕಾರು ಅಪಘಾತದಲ್ಲಿ 3 ತಿಂಗಳ ಮಗು ಸೇರಿದಂತೆ ಮಂಗಳೂರಿನ ಕುಟುಂಬದ ನಾಲ್ವರು ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಬುಧವಾರ ರಾತ್ರಿ ರಿಯಾದ್‌ನ ಹೊರವಲಯದ ಝಲ್ಫಾದಲ್ಲಿ ಅಪಘಾತ ಸಂಭವಿಸಿದೆ. ಮೃತರನ್ನು ಮಂಗಳೂರಿನ ಉಳದಂಗಡಿ ತೋಕೂರಿನ ಶಮೀಮ್ ಮತ್ತು ಜರೀನಾ ದಂಪತಿಯ ಪುತ್ರಿ ಹಿಬಾ (29), ಅವರ ಪತಿ ಮುಹಮ್ಮದ್ ರಮೀಜ್ (34), ಅವರ ಮಕ್ಕಳಾದ ಆರುಷ್ (3) ಮತ್ತು ರಾಹಾ (3 ತಿಂಗಳು) ಎಂದು ಗುರುತಿಸಲಾಗಿದೆ. ಹೆಚ್ಚುವರಿಯಾಗಿ, ಕಾರಿನಲ್ಲಿದ್ದ ಹಿಬಾ ಅವರ ಸಹೋದರಿ ಶಬ್ನಮ್ ಅವರ ಪುತ್ರಿ ಫಾತಿಮಾ (19) ಗಂಭೀರ ಗಾಯಗೊಂಡಿದ್ದಾರೆ. ಮತ್ತು ಪ್ರಸ್ತುತ ರಿಯಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಹಿಬಾ ಅವರ ಸಹೋದರಿ ಲುಬ್ನಾ ಅವರ ಪುತ್ರ ಇಸಾ (4) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳವಾರ ಫಜ್ರ್ ನಮಾಜ್ ಮಾಡಿದ ನಂತರ ಕುಟುಂಬವು ಉಮ್ರಾ ಪ್ರಯಾಣವನ್ನು ಆರಂಭಿಸಿತ್ತು. ಅವರು ಮಂಗಳವಾರ ರಾತ್ರಿ ರಿಯಾದ್ ತಲುಪಿದ್ದರು, ಕುಟುಂಬದ ಮನೆಯಲ್ಲಿ ತಂಗಿದ್ದರು ಮತ್ತು…

Read More

ಬೆಂಗಳೂರು : ಮಧ್ಯ ಸೇವಿಸಲು ಹಣ ಕೊಟ್ಟಿಲ್ಲವೆಂದು ಒಂದೇ ಒಂದು ಕರಣಕ್ಕೆ ಪತಿಯೊಬ್ಬ ಪತ್ನಿ ಮೇಲೆ ಹಲ್ಲೆ ನಡೆಸಿದ್ದು, ಪತ್ನಿ ಹಾಗೂ ಮಕ್ಕಳಿದ್ದ ಮನೆಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೊಟ್ಟನಹಳ್ಳಿಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/breaking-%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%b2%e0%b3%8d%e0%b2%b2%e0%b2%bf-%e0%b2%ae%e0%b3%86%e0%b2%9f%e0%b3%8d%e0%b2%b0%e0%b3%8b-%e0%b2%9f%e0%b3%8d%e0%b2%b0/ ಈ ವೇಳೆ ಪತಿ ಬೆಂಕಿ ಹಚ್ಚುತ್ತಲೇ ಹೊರಬಂದು ಹೆಂಡತಿ ಹಾಗೂ ಮಕ್ಕಳು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಘಟನೆಯಲ್ಲಿ ಪತ್ನಿ ಆಶಾಗೆ ಗಾಯವಾಗಿದ್ದು ಸೋಲದೇವನಹಳ್ಳಿಯ ಲೀಲಾವತಿ ಆಸ್ಪತ್ರೆಯಲ್ಲಿ ಪತ್ನಿಗೆ ಚಿಕಿತ್ಸೆ ನೀಡಲಾಗುತ್ತಿದೆ. https://kannadanewsnow.com/kannada/man-attempts-suicide-by-jumping-off-metro-track-in-bengaluru-dies/ ಬೆಂಕಿಯಿಂದ ಮಕ್ಕಳ ಶಾಲಾ ಪುಸ್ತಕ, ಟಿವಿ, ಬಟ್ಟೆ ಸೇರಿ ಗೃಹ ಉಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿವೆ.ಪತ್ನಿ ನೀಡಿದ ದೂರಿನ ಮೇರೆಗೆ ಇದೀಗ ಕಿರಣ್ ಕುಮಾರ್ (31)ನನ್ನು ಪೊಲೀಸರು ಬಂಧಿಸಿದ್ದಾರೆ.ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಉತ್ತರ ಭಾರತದಿಂದ ಬಂದಂತಹ ಯುವಕ ಒಬ್ಬ ಬೆಂಗಳೂರಿನಲ್ಲಿರುವ ಅತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿರುವ ಮೆಟ್ರೋ ಟ್ರ್ಯಾಕಿಗೆ ಜಿಗಿದು ಆತ್ಮಹತ್ಯೆ ಯತ್ನಿಸಿದ್ದು ಈ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಟ್ರೈನ್ ಬರುವಂತಹ ಸಂದರ್ಭದಲ್ಲಿ ಉತ್ತರ ಭಾರತದ ಬಂದಂತಹ ಯುವಕ ತಕ್ಷಣ ಟ್ರ್ಯಾಕ್ ಗೆ ಜಿಗಿದಿದ್ದಾನೆ. ಈ ವೇಳೆ ಆತನಿಗೆ ಗಂಭೀರವಾದಂತಹ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ನೇರಳೆ ಮಾರ್ಗದಲ್ಲಿ ಇರುವ ಈ ಒಂದು ನಿಲ್ದಾಣದಲ್ಲಿ ವೈಟ್‌ಫೀಲ್ಡ್ ಹಾಗೂ ಚಲ್ಲಗಟ್ಟ ಮಾರ್ಗ ಮಧ್ಯೆ ಹತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿ ಟ್ರ್ಯಾಕಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ ಸ್ಥಳಕ್ಕೆ ಮೆಟ್ರೋ ಸಿಬ್ಬಂದಿ ಅಧಿಕಾರಿಗಳು ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಚಂದ್ರ ಲೇಔಟ್ ಪೊಲೀಸ್ರಿಂದ ಇದೀಗ ಸ್ಥಳ ಮಹಜರು ನಡೆಸುತ್ತಿದ್ದು ಸ್ಥಳ ಮಹಜರು ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.ಮೆಟ್ರೋ ಸ್ಥಗಿತ ಹಿನ್ನೆಲೆಯಲ್ಲಿ…

Read More

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 8 ರಂದು ನಿಗದಿಯಾಗಿದ್ದ 402 ಪಿ ಎಸ್ ಐ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಇದೀಗ ಮುಂದೂಡಲಾಗಿದೆ. ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಅಲ್ಲದೆ, ಶೀಘ್ರದಲ್ಲೇ ಮುಂದಿನ ದಿನಾಂಕವನ್ನು ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ. ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಲಿಖಿತ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. ಒಟ್ಟು ಎರಡು ರೀತಿಯ ಪ್ರಶ್ನೆ ಪತ್ರಿಕೆಗಳು ಇರಲಿವೆ. ಮೊದಲ ಪತ್ರಿಕೆ ಪ್ರಬಂಧ, ಸಾರಂಶ, ಭಾಷಾಂತರ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಎರಡನೇ ಪತ್ರಿಕೆಯು ವಸ್ತುನಿಷ್ಟ ಮಾದರಿಯದಾಗಿದ್ದು, ಬಹುವಿಧ ಆಯ್ಕೆ ಉತ್ತರಗಳ ಲಿಖಿತ ಪರೀಕ್ಷೆ ಇರುತ್ತದೆ. ಎರಡೂ ಪ್ರಶ್ನೆ ಪತ್ರಿಕೆಗಳು ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ಇರಲಿದೆ. 2021ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಹುದ್ದೆಗಳು ಇವಾಗಿದ್ದು, ಮೇ 8 ರಂದು ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಈ ವೇಳಾಪಟ್ಟಿಗೆ ಯಾವುದೇ ಆಕ್ಷೇಪಣೆ ಹಾಗೂ ಆಡಳಿತಾತ್ಮಕ ಸಮಸ್ಯೆಗಳು ಎದುರಾಗದಿದ್ದಲ್ಲಿ…

Read More

ಮೈಸೂರು : ಸಾಲಗಾರನ ಕಿರುಕುಳ ತಾಳಲಾಗದೆ ವ್ಯಕ್ತಿ ಒಬ್ಬ ಸಾಲ ಬಾದೆಯಿಂದ ಅದೇ ಸತ್ತು ಬೈಕ್ ಸಮೇತವಾಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ. ಸಾಲಗಾರನ ಕಿರುಕುಳದಿಂದ ಬೇಸತ್ತು ಹರೀಶ್ (55) ಎನ್ನುವ ವ್ಯಕ್ತಿ ಬೈಕ್ ಸಮೇತ ಸಾಲಿಗ್ರಾಮ ತಾಲೂಕಿನ ಹೊಸಕೋಟೆ ಮತ್ತು ಮಳಲಿ ಗ್ರಾಮದ ಮಧ್ಯ ಭಾಗದಲ್ಲಿ ಇರುವ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇವರು ಕಳೆದ ಎರಡು ತಿಂಗಳ ಹಿಂದೆ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಹೋಬಳಿ ದೊಡ್ಡ ಕೊಪ್ಪಲು ಗ್ರಾಮದಲ್ಲಿ ಸಿಮೆಂಟ್ ಮತ್ತು ಚಿಲ್ಲರೆ ಅಂಗಡಿ ನಡೆಸುತ್ತಿದ್ದರು. ಹುಣಸೂರು ಪಟ್ಟಣದ ವಾಲೆ ರವಿ ಅವರಿಂದ ಸಾಲ ಪಡೆದಿದ್ದು, ಆತನ ಒತ್ತಡ ತಾಳಲಾರದೆ ಮಂಗಳವಾರ ರಾತ್ರಿ ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ನನ್ನ ಸಾವಿಗೆ ವಾಲೆ ರವಿ ಎಂಬಾತನ ಒತ್ತಡವೇ ಕಾರಣ ಎಂಬ ಆಡಿಯೋ ಹರಿಯ ಬಿಟ್ಟಿದ್ದು, ಇದು…

Read More

ನವದೆಹಲಿ : ಚುನಾವಣಾ ಬಾಂಡ್ಗೆ ಸಂಬಂಧಿಸಿದಂತೆ ಬಿಜೆಪಿ ತಪ್ಪಾಗಿ ದೇಣಿಗೆ ಪಡೆದು ತನ್ನ ಬೊಕ್ಕಸ ತುಂಬಿಕೊಂಡಿದ್ದು, ಇದೀಗ ಕಾಂಗ್ರೆಸ್​ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ ಎಂದು ಕಾಂಗ್ರೆಸ್​ ಗಂಭೀರ ಆರೋಪ ಮಾಡಿದೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಇಂದು ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ಕಾಂಗ್ರೆಸ್ ಚುನಾವಣೆ ಎದುರಿಸುವ ಬಿಕ್ಕಟ್ಟು ಎದುರಿಸುತ್ತಿದೆ. ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ. ಸೀತಾರಾಮ್ ಕೇಸರಿ ಅವರ ಕಾಲದ ನಿಧಿಗೆ ಸಂಬಂಧಿಸಿದಂತೆ ನಮಗೆ ನೋಟಿಸ್ ನೀಡಲಾಗುತ್ತಿದೆ ಎಂದರು. ದುರದೃಷ್ಟವಶಾತ್ ಇತ್ತೀಚೆಗೆ ಸುಪ್ರೀಂಕೋರ್ಟ್​ ಮಧ್ಯಪ್ರವೇಶಿಸಿದ ನಂತರ ಚುನಾವಣಾ ಬಾಂಡ್​ಗಳಿಗೆ ಸಂಬಂಧಿಸಿದಂತೆ ಹೊರಬಿದ್ದಿರುವ ಸಂಗತಿಗಳು ಆತಂಕಕಾರಿ ಹಾಗೂ ನಾಚಿಕೆಗೇಡಿನ ಅಂಗತಿಯಾಗಿದೆ ಎಂದು ಅವರು ಹೇಳಿದರು. ಇದು ದೇಶದ ಪ್ರತಿಷ್ಠೆಗೆ ಧಕ್ಕೆ ತಂದಿದೆ, 70 ವರ್ಷಗಳಲ್ಲಿ ನಮ್ಮ ದೇಶದಲ್ಲಿ ನಿರ್ಮಿಸಲಾದ ನ್ಯಾಯಯುತ ಚುನಾವಣೆ ಹಾಗೂ ಆರೋಗ್ಯಕರ ಪ್ರಜಾಪ್ರಭುತ್ವದ ಚಿತ್ರವನ್ನು ಪ್ರಶ್ನೆ ಮಾಡಲಾಗುತ್ತಿದೆ.…

Read More

ಚೈನ್ನೈ : ಹೃದಯಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.ಇದೀಗ ಅವರಿಗೆ ಮೂರನೇ ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ. ಎಚ್ ಡಿ ಕುಮಾರಸ್ವಾಮಿ ಹಾರ್ಟ್ ಆಪರೇಷನ್ ಸಕ್ಸಸ್ ಆಗಿದ್ದು, ಸತತ ಎರಡು ಗಂಟೆಗಳ ಕಾಲವರೆಗೆ ನಡೆದ ಹಾರ್ಟ್ ಆಪರೇಷನ್ ಇದಿಗ ಯಶಸ್ವಿಯಾಗಿದೆ. ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಎಚ್ ಡಿ ಕುಮಾರಸ್ವಾಮಿಗೆ ಹಾರ್ಟ್ ಆಪರೇಷನ್ ನಡೆಯಿತು.ಮೂರನೇ ಬಾರಿ ಹೆಚ್‍ಡಿ ಕುಮಾರಸ್ವಾಮಿ ಹೃದಯದ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ಇತ್ತೀಚಿಗೆ ದಾಖಲಾಗಿದ್ದು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಕುಮಾರಸ್ವಾಮಿ ಅವರಿಗೆ ಇಂದು ಶಸ್ತ್ರ ಚಿಕಿತ್ಸೆ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಯಿತು ಎಂದು ತಿಳಿದುಬಂದಿದೆ.ಅಮೆರಿಕದ ಪರಿಣಿತ ವೈದ್ಯರು ಕುಮಾರಸ್ವಾಮಿಯವರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದು, ಇದೀಗ ಶಸ್ತ್ರಚಿಕಿತ್ಸೆ ಬಳಿಕ 2-3 ದಿನ ವಿಶ್ರಾಂತಿ ಪಡೆಯುವ ಕುಮಾರಸ್ವಾಮಿ ಮಾ.25 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

Read More

ಗಿರವಿ ಇಟ್ಟ ಆಭರಣಗಳು ಶೀಘ್ರದಲ್ಲೇ ಮನೆಗೆ ತಲುಪುತ್ತವೆ ಮತ್ತು ಗಿರವಿ ಹಾಕಿದ ರಶೀದಿಯನ್ನು ಇಟ್ಟುಕೊಂಡು ಈ ಒಂದು ಮಂತ್ರವನ್ನು ನಿಯಮಿತವಾಗಿ ಪಠಿಸುತ್ತಿರಿ. ಗಿರವಿ ಇಟ್ಟ ಚಿನ್ನಾಭರಣ ಮಾತ್ರವಲ್ಲದೆ ಹೊಸ ಆಭರಣ ಪಡೆಯುವ ಸಾಧ್ಯತೆಯೂ ಹೆಚ್ಚುತ್ತದೆ ಹಣವು ಋಣವಾಗಿ ಪರಿಣಮಿಸಿ ನಮಗೆ ಭಾರವಾದಂತೆ, ಈ ಆಭರಣವು ನಮ್ಮ ಅಗತ್ಯದ ಅಣತಿಯಾಗಿ ಪರಿಣಮಿಸುತ್ತದೆ ಮತ್ತು ಅದು ಆಭರಣದ ಸಾಲವಾಗಿಯೂ ಮಾರ್ಪಟ್ಟಿದೆ ಮತ್ತು ನಮ್ಮನ್ನು ಉಸಿರುಗಟ್ಟಿಸುತ್ತದೆ. ಚಿನ್ನಾಭರಣಗಳನ್ನು ಅಡಮಾನ ಇಡುವುದು ಹಣ ಸಾಲಕ್ಕಿಂತ ಕೆಟ್ಟದಾಗಿದೆ. ಯಾಕೆಂದರೆ ಪ್ರತಿಯೊಬ್ಬರೂ ಆಭರಣ ಖರೀದಿಸಿದಾಗ ಅದನ್ನು ಆಸೆಯಿಂದ ಖರೀದಿಸುತ್ತಾರೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್…

Read More

ನವದೆಹಲಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ನವದೆಹಲಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಮೂವರು ನಾಯಕರು ಮೊದಲ ಬಾರಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದರು ಈ ವೇಳೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಗುಡುಗಿದರು. ಬಿಜೆಪಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ.ಚುನಾವಣಾ ಆಯೋಗ ಇಡಿ ಸಿಬಿಐ ಐಟಿ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಚುನಾವಣಾ ಬಾಂಡ್ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಸ್ಪಕ್ಷಪಾತ ಚುನಾವಣೆ ಅನಿವಾರ್ಯ.ನಮ್ಮ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ ನವಹಲಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು. ಫೈವ್ ಸ್ಟಾರ್ ಹೋಟೆಲ್ ಗಳಿಗೆ ಹೋಗುತ್ತಾರೆ ನಾಲ್ಕೈದು ವಿಮಾನಗಳಲ್ಲಿ ಮೀಟಿಂಗ್ ಗೆ ತೆರಳುತ್ತಾರೆ ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂ ಕೋರ್ಟ್ ತನಿಖೆ ನಡೆಸಿತ್ತಿದೆ. ಆದಷ್ಟು ಬೇಗ ಸತ್ಯ ನಮ್ಮ ಕಣ್ಣ ಮುಂದೆ…

Read More