Author: kannadanewsnow05

ಮುಂಬೈ : ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದ ಮಾಜಿ ಎನ್​ಸಿಬಿ ಅಧಿಕಾರಿ ಸಮೀರ್ ವಾಂಖಡೆ, ನಟಿ ರಾಖಿ ಸಾವಂತ್ ಹಾಗೂ ವಕೀಲ ಅಲಿ ಖಾಸಿಫ್ ಖಾನ್ ವಿರುದ್ಧ 11 ಲಕ್ಷದ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/pm-modi-should-be-shot-in-the-head-rjd-leader-awadhesh-singh-yadav-watch-video/ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಇತ್ತೀಚೆಗೆ ಬಿಗ್ ಬಾಸ್ 14 ರ ಸ್ಪರ್ಧಿ ರಾಖಿ ಸಾವಂತ್ ಮತ್ತು ಡ್ರಗ್ಸ್ ಪ್ರಕರಣದಲ್ಲಿ ರೂಪದರ್ಶಿ ಮುನ್‌ಮುನ್ ಧಮೇಚಾ ಪರವಾಗಿರುವ ವಕೀಲ ಅಲಿ ಕಾಶಿಫ್ ಖಾನ್ ವಿರುದ್ಧ 11 ಲಕ್ಷದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈ ಪ್ರಕರಣವು ಭಾರತದ ಮುಂಬೈನಲ್ಲಿರುವ ಮಲಾಡ್‌ನ ದಿಂಡೋಶಿ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ದಾಖಲಾಗಿದೆ. https://kannadanewsnow.com/kannada/zomato-withdraws-move-to-introduce-green-uniforms-for-vegetarians/ ಸಮೀರ್ ವಾಂಖೆಡೆ ಪ್ರಚಾರ ಪ್ರಿಯ, ಇದೇ ಕಾರಣಕ್ಕೆ ಆತ ಕೇವಲ ಸೆಲೆಬ್ರಿಟಿಗಳನ್ನು ಗುರಿ ಮಾಡಿಕೊಂಡು ಅವರಿಗೆ ಹಿಂಸೆ ನೀಡಿದ್ದ. ಆತ ಭ್ರಷ್ಟ, ಸೆಕ್ಷನ್ 29 ಅನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ’ ಎಂಬಿತ್ಯಾದಿ ಆರೋಪಗಳನ್ನು…

Read More

ತುಮಕೂರು : ಲೋಕಸಭೆ ಚುನಾವಣೆ  ಟಿಕೆಟ್ ತಪ್ಪಿರುವುದರಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ನಾಯಕ ಜೆಸಿ ಮಾಧುಸ್ವಾಮಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ಯಾರೋ ನೋಡಿ ಬಂದ ಹೆಣ್ಣನ್ನು ನಾನು ಮದುವೆ ಆಗಲ್ಲ ಎಂದು ಮಾಧುಸ್ವಾಮಿ ಮಾರ್ಮಿಕವಾಗಿ ಹೇಳಿದರು. https://kannadanewsnow.com/kannada/indias-start-up-revolution-led-by-youth-pm-modi/ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾನು ಎರಡು ಮೂರು ವಿಷಯವನ್ನು ನಿಮ್ಮ ಬಳಿ ಹೇಳಿಕೊಳ್ಳುತ್ತಿದ್ದೇನೆ. ನಾನು ಕಾಂಗ್ರೆಸ್ ಸೇರಲಿದ್ದೇನೆ ಎಂದು ಎಲ್ಲೋ ಪತ್ರಿಕೆಯಲ್ಲಿ ವರದಿ ಮಾಡಿದ್ದಾರೆ. ಕಾಂಗ್ರೆಸ್ ನ ಬಿ ಫಾರಂ ಮಾಧುಸ್ವಾಮಿಗೆ ಸಿಗುತ್ತೆ ಎಂದು ಉಲ್ಲೇಖಿಸಿದ್ದಾರೆ. ಬಿ ಫಾರಂ ಬದಲಾಯಿಸಿ ಕಾಂಗ್ರೆಸ್ ಪಕ್ಷದವರು ಕರೆದರೂ ಚುನಾವಣೆಯಲ್ಲಿ ಸ್ಪರ್ಧಿಸಲಾರೆ. ಬಿಜೆಪಿಯವರು ಕರೆದರೂ ಚುನಾವಣೆಗೆ ನಿಲ್ಲುವುದಿಲ್ಲ ಎಂದರು. https://kannadanewsnow.com/kannada/breaking-four-killed-13-injured-as-tempo-falls-into-gorge-in-kerala/ ತುಮಕೂರಿನಲ್ಲಿ ಬೆಳೆದವನಾಗಿ ಹೊರಗಿನವರಿಗೆ ಟಿಕೆಟ್ ಕೊಡುವುದಕ್ಕೆ ನನ್ನ ಒಪ್ಪಿಗೆ ಇಲ್ಲ. ನನಗೆ ಕೊಡಬೇಕು ಅಂತಲ್ಲ, ಜಿಲ್ಲೆಯ ಯಾರಿಗೆ ಕೊಟ್ಟರೂ ತೊಂದರೆ ಇರಲಿಲ್ಲ. ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಮೇಲೆ ನನಗೆ ಯಾವುದೇ…

Read More

ಇಡುಕ್ಕಿ: ಕೇರಳದ ಇಡುಕ್ಕಿಯ ಮಂಕುಲಂನ ಅನಕುಲಂ ಬಳಿ ಮಂಗಳವಾರ ಪ್ರವಾಸಿ ವಾಹನ ಅಪಘಾತಕ್ಕೀಡಾಗಿ ನಾಲ್ವರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ. ಟೆಂಪೋ ಟ್ರಾವೆಲರ್ ಕಮರಿಗೆ ಉರುಳಿ ಬಿದ್ದು ದುರಂತ ಸಂಭವಿಸಿದೆ. ಮೃತರು ತಮಿಳುನಾಡಿನ ನಿವಾಸಿಗಳಾದ ಪಿಕೆ ಸೇತು (34), ಅಭಿನವ್, ಗುಣಶೇಖರನ್ (70), ಮತ್ತು ಥಾನ್ವಿಕ್ (1) ಎಂದು ಹೇಳಲಾಗುತ್ತಿದೆ.ಪೇಮಾರಂ ತಿರುವಿನಲ್ಲಿ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ವಾಹನ ಕ್ರ್ಯಾಶ್ ಬ್ಯಾರಿಯರ್ ಗೆ ಡಿಕ್ಕಿ ಹೊಡೆದಿದೆ. ವಾಹನ ಕಮರಿಗೆ ಬಿದ್ದಿದೆ. ಎಲ್ಲಾ ಗಾಯಾಳುಗಳನ್ನು ತೊಡುಪುಳ ಮತ್ತು ಆದಿಮಾಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ವಾಹನದೊಳಗೆ ಹದಿನಾಲ್ಕು ಮಂದಿ ಇದ್ದರು ಎನ್ನಲಾಗಿದೆ.

Read More

ಬೆಂಗಳೂರು: ಕರ್ನಾಟಕ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಬುಧವಾರ ಹೇಳಿದ್ದಾರೆ.ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ಸಿದ್ಧರಾಮಯ್ಯ ವಿರುದ್ಧ ಗುಡುಗಿದ್ದಾರೆ. https://kannadanewsnow.com/kannada/lok-sabha-elections-2024-for-the-first-time-employees-of-11-departments-including-journalists-will-get-postal-ballots/ ಬಿ.ಕೆ. ಹರಿಪ್ರಸಾದ್‌ ಅವರು ತಮ್ಮ ಮೇಲೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟು ಅಸಹಾಯಕರ ತಾವು ಎಂದು ಅಶೋಕ್‌ ಹೇಳಿದ್ದಾರೆಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ expiry date ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು ಎಂದಿದ್ದಾರೆ. https://kannadanewsnow.com/kannada/big-relief-for-national-common-mobility-card-users-no-kyc-required-up-to-rs-3000/ ಪ್ರಧಾನಿ ಮೋದಿ ಅವರೇ ಮತ್ತೊಮ್ಮೆ ಮುಂದಿನ ಐದು ವರ್ಷ ಈ ದೇಶದ ಸ್ಟ್ರಾಂಗ್ ಪ್ರಧಾನಿ ಆಗಿ ಮುಂದುವರೆಯುತ್ತಾರೆ ಎಂದು ವಿಶ್ವಾಸದಿಂದ ಹೇಳುವ ಧೈರ್ಯ ನನಗಿದೆ.ನಿಮಗೆ ತಾಕತ್ತಿದ್ದರೆ, ನೀವು ಹೇಳಿಕೊಳ್ಳುವಂತೆ ತಾವು ಸ್ಟ್ರಾಂಗ್ ಮುಖ್ಯಮಂತ್ರಿಯೇ ಆಗಿದ್ದರೆ, “ನಾನೇ ಐದು ವರ್ಷ ಮುಖ್ಯಮಂತ್ರಿ” ಎಂದು…

Read More

ನವದೆಹಲಿ : ಬಿಜೆಪಿ ಹಲವು ಹಿರಿಯ ನಾಯಕರಿಗೆ ಟಿಕೆಟ್ ನೀಡದಕ್ಕೆ ಈಗಾಗಲೇ ಕೆಎಸ್ ಈಶ್ವರಪ್ಪ ಸೇರಿದಂತೆ ಹಲವರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಂತಹ ಅತೃಪ್ತ ನಾಯಕರನ್ನು ಸೆಳೆಯುತ್ತಿರುವ ವಿಷಯವಾಗಿ ನವದೆಹಲಿಯಲ್ಲಿ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ತರಹ ಮಾಡುತ್ತಿರುವುದು ಕಾಂಗ್ರೆಸ್ ಗೆ ನಾಚಿಕೆಗೆಡು ಆಗಬೇಕು ಎಂದು ಕಿಡಿ ಕರೆದಿದ್ದಾರೆ. https://kannadanewsnow.com/kannada/names-of-candidates-for-remaining-constituencies-to-be-announced-on-march-22-bs-yediyurappa/ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ನವರಿಗೆ ಸರಿಯಾದ ಅಭ್ಯರ್ಥಿಗಳು ಎಲ್ಲಿಯೂ ಸಿಗುತ್ತಿಲ್ಲ.ಹಾಗಾಗಿ ಬಿಜೆಪಿಯಲ್ಲಿ ಯಾರು ಅತೃಪ್ತರಿದ್ದಾರೆ ಅವರನ್ನು ಸೆಳೆಯಲು ವಿಶ್ವಪ್ರಯತ್ನ ಮಾಡುತ್ತಿರುವುದು ಒಂದು ರೀತಿಯ ನಾಚಿಕೆಗೇಡಿನ ಸಂಗತಿಯಾಗಿದೆ.ಅದು ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಅಭ್ಯರ್ಥಿಗಳು ಇಲ್ಲ ಎಂದಾದರೆ ಚುನಾವಣೆ ಫಲಿತಾಂಶ ಹೇಗಿರುತ್ತೆ ಎಂದು ಯೋಚಿಸಬೇಕಾಗಿದೆ ಎಂದರು. https://kannadanewsnow.com/kannada/medanta-presidents-deep-fake-video-on-weight-loss-drug-goes-viral-case-registered/ ಅಮಿತ್ ಷಾ, ಜೆಪಿ ನಡ್ಡ ಜೊತೆ ಐದು ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ.ಮಾರ್ಚ್ 22 ರಂದು ಅಧಿಕೃತವಾಗಿ ಅಭ್ಯರ್ಥಿಗಳ ಘೋಷಣೆ ಆಗುತ್ತೆ ಎಂದು ಯಡಿಯೂರಪ್ಪ ತಿಳಿಸಿದರು. ಜೆಡಿಎಸ್ ಬಿಜೆಪಿ ಒಟ್ಟಾಗಿ 28 ಕ್ಷೇತ್ರವನ್ನು ಗೆಲ್ಲುತ್ತೇವೆ ರಾಜ್ಯದ ಉದ್ದಗಲಕ್ಕೂ…

Read More

ನವದೆಹಲಿ : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 22 ರಂದು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತಿಮವಾಗಿ ಪ್ರಧಾನಿ ಮೋದಿ ಅವರ ಜೊತೆ ಸಮಾಲೋಚನೆ ಮಾಡಿ 22ನೇ ತಾರೀಕು ಯಾರು ಸ್ಪರ್ಧೆ ಮಾಡಬೇಕೆನ್ನುವುದು ಘೋಷಣೆ ಮಾಡಲಿದ್ದಾರೆ. ಬಹಳ ಮುಖ್ಯವಾಗಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಆಗುತ್ತಿರುವುದರಿಂದ ಈ ಬಾರಿ ನಾವು ಅಂದುಕೊಂಡಂತೆ 28ಕ್ಕೆ 28 ಲೋಕಸಭಾ ಕ್ಷೇತ್ರ ಬಿಜೆಪಿ ಜೆಡಿಎಸ್ ಗೆ ಗೆಲುವು ಸಾಧ್ಯವಾಗುತ್ತದೆ. ದೇವೇಗೌಡರು ಸಹ ಪ್ರಧಾನಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ.ಅಮಿತ್ ಶಾ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ. ಇದೆಲ್ಲರ ಪರಿಣಾಮ ನಮ್ಮ ನಿರೀಕ್ಷೆ ಮೀರಿ ಒಳ್ಳೆಯ ಫಲಿತಾಂಶ ಎಂಬ ವಿಶ್ವಾಸ ನನಗಿದೆ. ಎರಡು ಮೂರು ದಿವಸದಲ್ಲಿ 28 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಮೇಲೆ ನಾವೆಲ್ಲ ರಾಜ್ಯದಲ್ಲಿ ಪ್ರವಾಸ ಮಾಡುವುದಕ್ಕೆ ಹೊರಡುತ್ತೇವೆ.ಜನ ಇಂದು ಮೋದಿ ಅವರ ಪರ ಬಿಜೆಪಿಯವರ ಪರ ಇರುವುದರಿಂದ ಇತ್ತೀಚಿನ ನಡೆದ ಎಲ್ಲಾ ಚುನಾವಣೆಗಳಿಗಿಂತ…

Read More

ನವದೆಹಲಿ : ಲೋಕಸಭಾ ಚುನಾವಣೆಯ ಬಳಿಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಈಶ್ವರಪ್ಪ ಹೇಳಿಕೆಗೆ ಬಿಎಸ್ ಯಡಿಯೂರಪ್ಪ ಆಕ್ರೋಶ ಹೊರಹಾಕಿದ್ದು ಇಂತಹ ಬೇಜಾಬ್ದಾರಿತನ ಹೇಳಿಕೆಗೆ ನಾನು ಉತ್ತರ ನೀಡುವುದಿಲ್ಲ ಎಂದು ತಿಳಿಸಿದರು. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಬೇಜವಾಬ್ದಾರಿ ಹೇಳಿಕೆಗೆ ನಾನು ಉತ್ತರ ಕೊಡುವುದಿಲ್ಲ ಜನ ಉತ್ತರ ಕೊಡುತ್ತಾರೆ.ವಿಜಯೇಂದ್ರ ರಾಜ್ಯ ಅಧ್ಯಕ್ಷ ಆದ ಮೇಲೆ ಪಕ್ಷ ಯಾವ ರೀತಿ ಬೆಳೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದ್ದರೂವಂತಹ ಸಂಗತಿಯಾಗಿದೆ. ಈಶ್ವರಪ್ಪನವರು ಅವರ ಮಗನಿಗೆ ಟಿಕೆಟ್ ಸಿಗಲಿಲ್ಲ ಎಂದು ಒಂದೇ ಕಾರಣಕ್ಕೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇದು ಸರಿಯಲ್ಲ ಯಾವುದೇ ತೀರ್ಮಾನ ತೆಗೆದುಕೊಳ್ಳುವದಿದ್ದರೂ ಚುನಾವಣೆ ಸಮಿತಿಯಲ್ಲಿ ತೀರ್ಮಾನ ತೆಗೆದುಕೊಳ್ಳಲಗುತ್ತೆ. ಯಡಿಯೂರಪ್ಪ ವೈಯಕ್ತಿಕವಾಗಿ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದರು. ಅನಗತ್ಯವಾಗಿ ಯಡಿಯೂರಪ್ಪ ಅವರನ್ನು ಸೀಟು ಕೊಡಿಸಲ್ಲ ಎಂದು ಹೇಳುತ್ತಿದ್ದಾರೆ ಬಹುಶ ಎರಡು ಮೂರು ದಿನದಲ್ಲಿ ಅವರು ಅರ್ಥ ಮಾಡಿಕೊಂಡು ಸರಿ ಹೋಗುತ್ತಾರೆ ಎಂದು ಭಾವಿಸುತ್ತೇನೆ ಎಂದು ಅವರು…

Read More

ಶಿವಮೊಗ್ಗ : ತಮ್ಮ ಮಗನಿಗೆ ಲೋಕಸಭೆಯ ಟಿಕೆಟ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಸ್ವಪಕ್ಷದ ವಿರುದ್ಧವೇ ಬಂಡಾಯ ವೆದಿರುವ ಕೆ ಎಸ್ ಈಶ್ವರಪ್ಪ ಅವರು ಇದೀಗ ಯಡಿಯೂರಪ್ಪ ಅವರ ಮೇಲೆ ಮತ್ತೆ ವಾಗ್ದಾಳಿ ನಡೆಸಿದ್ದು ಲೋಕಸಭೆ ಚುನಾವಣೆಯ ನಂತರ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ ನೀಡಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನ ಆರು ತಿಂಗಳ ಕಾಲ ಖಾಲಿ ಖಾಲಿ ಇತ್ತು, ಬಿಎಸ್ ಯಡಿಯೂರಪ್ಪ ಹಠಕ್ಕೆ ಬಿದ್ದು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನವನ್ನು ಕೊಡಿಸಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದರು. ಲೋಕಸಭೆ ಚುನಾವಣೆಯ ಬಳಿಕ ವಿಜಯೇಂದ್ರ ರಾಜೀನಾಮೆ ನೀಡುತ್ತಾರೆ.ಚುನಾವಣೆ ಬಳಿಕ ಬದಲಾವಣೆ ಭವಿಷ್ಯ ನೋಡಿದ ಕೆ ಎಸ್ ಈಶ್ವರಪ್ಪ ಲೋಕಸಭೆ ಚುನಾವಣೆಯಲ್ಲಿ ನನಗೆ ಗೆಲುವು ಸಿಗಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ ಸಿ ಈಶ್ವರಪ್ಪ ತಿಳಿಸಿದರು.

Read More

ಬೆಂಗಳೂರು : ಪ್ರೀತಿ ವಿಚಾರಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕೇರಳ ಮೂಲದ ಸೋನು ಕುಮಾರ್ (19) ಎನ್ನುವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದ್ದು, ಸನ್ ಫ್ಲವರ್ ಕಾಲೇಜು ಆಫ್ ನರ್ಸಿಂಗ್ ವಿದ್ಯಾರ್ಥಿ ಎಂದು ಹೇಳಲಾಗುತ್ತಿದೆ. ಪ್ರೀತಿಯಲ್ಲಿ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮನೆ ಬಳಿ ಸ್ನೇಹಿತರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ-ಬೈಕ್ ನಡುವೆ ಅಪಘಾತ-ಮಹಿಳೆ ಸಾವು ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಪತ್ನಿ ಸಾವನ್ನಪ್ಪಿದ್ದು, ಪತಿಗೆ ಗಂಭೀರವಾದ ಗಾಯವಾಗಿರುವ ಘಟನೆ ನೆಲಮಂಗಲ ತಾಲೂಕಿನ ಸುಂಕದಕಟ್ಟೆಯಲ್ಲಿ ಈ ಘಟನೆ ಸಂಭವಿಸಿದೆ.ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ಈ ಘಟನೆ ನಡೆದಿದೆ.ಸಂಕಲ್ಪಟ್ಟಿಯ ನೀಲಮ್ಮ ಎನ್ನುವ ಮಹಿಳೆ ಸಾವನಪ್ಪಿದ್ದು ಪತಿ ಬಸವರಾಜುಗೆ ಗಂಭೀರವಾದಂತಹ ಗಾಯಗಳಾಗಿದೆ. ನಂತರ ದಾಬಸಪೇಟೆ ಆಸ್ಪತ್ರೆಯಲ್ಲಿ ಪತಿ ಬಸವರಾಜು ಚಿಕಿತ್ಸೆ ನೀಡಲಾಗುತ್ತಿದೆ.ಲಾರಿ…

Read More

ವ್ಯಕ್ತಿಯು ಜೀವನದಲ್ಲಿ ಕೆಲವು ಬಾರಿ ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ನಿಲ್ಲುತ್ತಿರುವುದಿಲ್ಲ ಹಾಗೂ ಅದರಿಂದ ಆ ವ್ಯಕ್ತಿಯು ಸಾಲವನ್ನು ಮಾಡಲು ಮುಂದಾಗುತ್ತಾನೆ, ಆದರೆ ಆ ಸಮಯದಲ್ಲಿ ಮತ್ತಷ್ಟು ಕಷ್ಟಗಳು ಹೆಚ್ಚಾಗಿ ಸಾಲವನ್ನು ತೀರಿಸಲು ಆಗದಂತಹ ಪರಿಸ್ಥಿತಿಗೆ ಬಂದು ನಿಲ್ಲುತ್ತಾನೆ, ಆಗ ವ್ಯಕ್ತಿಗೆ ಮನೆಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆಗಳು ಉಂಟಾಗಲು ಶುರುವಾಗುತ್ತದೆ. ಹಾಗಾದರೆ ಸಾಲಬಾದೆ, ಹಣದ ಸಮಸ್ಯೆ ಇಂದ ಹೇಗೆ ಹೊರಬರಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ…

Read More