Author: kannadanewsnow05

ಬೆಂಗಳೂರು: ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿ ಬಿದ್ದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದರು. https://kannadanewsnow.com/kannada/pm-modi-attacks-oppn-over-rahuls-shakti-remark-says-will-sacrifice-life-for-mothers-sisters-top-points/ ಚುನಾವಣಾ ಬಾಂಡ್ ರೂಪದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಒಂದಷ್ಟು ಹಣ ಬಂದಿದೆ. ಆದರೆ, ಅದು ಸಹಜವಾಗಿ ಬಂದಿರುವಂತದ್ದು. ಅದು ಯಾವುದೇ ಇಡಿ, ಸಿಬಿಐ ಇನ್ನಿತರ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಕೆ ಹಾಕಿ ವಸೂಲಿ ಮಾಡಿರುವಂತದ್ದಲ್ಲ ಎಂದು ಸಮರ್ಥಿಸಿಕೊಂಡರು. https://kannadanewsnow.com/kannada/bengaluru-four-arrested-for-duping-fake-diamond-by-promising-to-give-it-at-a-lower-price/ ಚುನಾವಣಾ ಬಾಂಡ್ ವಿಷಯ ಇಷ್ಟಕ್ಕೇ ನಿಲ್ಲುವುದಿಲ್ಲ. ಇದರ ಆಳ ಬಹಳ ಇದೆ. ಇದು ಇನ್ನೂ ಮುಂದುವರಿಯಲಿದೆ. ಚುನಾವಣಾ ಬಾಂಡ್​ಗೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳನ್ನೂ ತನಿಖೆಗೆ ಒಳಪಡಿಸಲಿ. ಚುನಾವಣಾ ಬಾಂಡ್ ವ್ಯವಸ್ಥೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಸಾಧ್ಯ ಎಂದು ಭಾವಿಸಲಾಗಿತ್ತು. ಆದರೆ, ಇದರ ದುರುಪಯೋಗವೇ ಜಾಸ್ತಿಯಾಗಿದೆ ಎಂದು ಹೇಳಿದರು. https://kannadanewsnow.com/kannada/congress-partys-contribution-in-womens-empowerment-is-immense-minister-laxmi-hebbalkar/ ಮೋದಿಯವರು ನಾನೂ ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ ಎಂದು ಹೇಳಿಕೊಳ್ಳುತ್ತಾ ಹುಸಿ ವರ್ಚಸ್ಸು ಸೃಷ್ಟಿಸಿಕೊಂಡಿದ್ದರು. ಆ ಹುಸಿ ವರ್ಚಸ್ಸಿಗೆ ಈಗ…

Read More

ಬೆಂಗಳೂರು : ಕಡಿಮೆ ಬೆಲೆಗೆ ವಜ್ರ ಕೊಡುವುದಾಗಿ ಹೇಳಿ ನಕಲಿ ವಜ್ರ ನೀಡಿ ವಂಚಿಸುತ್ತಿದ್ದ ನಾಲ್ವರನ್ನು ಇದೀಗ ಬೆಂಗಳೂರಿನ ಏರ್ಪೋರ್ಟ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/bisleri-international-partners-with-karnataka-government-to-recycle-plastic/ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಐಎಎಲ್ ಬಳಿ ಘಟನೆ ನಡೆದಿದೆ. ರವಿ, ನವೀನ್ ಕುಮಾರ್, ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದ್ದು ಏರ್ಪೋರ್ಟ್ ನ ಖಾಸಗಿ ಹೋಟೆಲ್ ನಲ್ಲಿ ಆರೋಪಿಗಳು ಪರಸ್ಪರ ಭೇಟಿ ಮಾಡಿದ್ದರು ಎನ್ನಲಾಗುತ್ತಿದೆ. https://kannadanewsnow.com/kannada/school-education-department-orders-finalisation-of-teacher-service-details-in-eeds-software/ ಈ ವೇಳೆ ಡೈಮಂಡ್ ವ್ಯವಹಾರ ಮಾಡುವುದಾಗಿ ಆರೋಪಿಗಳು ತಿಳಿಸಿದರು.10 ಕೋಟಿ ರೂಪಾಯಿ ಮೌಲ್ಯದ ವಜ್ರ 3 ಕೋಟಿ ರೂಪಾಯಿ ಕೊಡುವುದಾಗಿ ಹೇಳಿದ್ದರು.ಈ ವೇಳೆ ದೂರುದಾರ ಲಕ್ಷ್ಮೀನಾರಾಯಣಗೆ ನಕಲಿ ವಜ್ರ ಅನ್ನುವುದು ಗೊತ್ತಾಗಿತ್ತು. ಕೂಡಲೇ ಕೆ ಐ ಎ ಎಲ್ ಠಾಣೆ ಪೋಲಿಸರಿಗೆ ಲಕ್ಷ್ಮೀನಾರಾಯಣ ಮಾಹಿತಿ ನೀಡಿದ್ದಾನೆ.ಬಳಿಕ ನಾಲ್ವರು ಆರೋಪಿಗಳನ್ನು ಏರ್ಪೋರ್ಟ್ ಪೊಲೀಸರು ಬಂಧಿಸಿದ್ದಾರೆ.

Read More

ದಾವಣಗೆರೆ : ರಂಜಾನ್ ಹಿನ್ನೆಲೆಯಲ್ಲಿ ಮನೆಯವರೆಲ್ಲರೂ ನಮಾಜ್ ಮಾಡುವುದರಲ್ಲಿ ನಿರತರಾಗಿದ್ದರು. ಈ ವೇಳೆ ಮೂರು ವರ್ಷದ ಬಾಲಕನೊಬ್ಬ ಆಟವಾಡುತ್ತ ಎದುರು ಮನೆಯ ನೀರಿನ ತೊಟ್ಟಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ತುಂಗಭದ್ರಾ ಬಡಾವಣೆಯಲ್ಲಿ ನಡೆದಿದೆ. https://kannadanewsnow.com/kannada/global-recycling-day-2024-9-items-you-should-not-recycle/ ಅಸದ್ ಅಹಮದ್ (03) ಮೃತ ಬಾಲಕ ಎಂದು ಹೇಳಲಾಗುತ್ತಿದೆ. ರಂಜಾನ್​ ಹಿನ್ನೆಲೆ ಮನೆಯಲ್ಲಿ ಎಲ್ಲರೂ ಉಪವಾಸ ಇದ್ದು (ರೋಝಾ) ನಮಾಜ್​​ ಮಾಡುತ್ತಿದ್ದರು. ಬಳಿಕ ಮನೆ ಒಳಗೆ ಮಗು ಕಾಣದೇ ಇರುವುದನ್ನು ಗಮನಿಸಿ ಊರಿಡಿ ಹುಡುಕಿದ್ದಾರೆ. ಆದರೂ ಮಗು ಪತ್ತೆಯಾಗಿರಲಿಲ್ಲ. ಆಕಸ್ಮಿಕವಾಗಿ ಎದುರು ಮನೆಯಲ್ಲಿ ಪರಿಶೀಲಿಸಿದಾಗ ಮಗು ನೀರಿನ ತೊಟ್ಟಿಯಲ್ಲಿ ಬಿದ್ದಿರುವುದು ಗಮನಕ್ಕೆ ಬಂದಿದೆ. https://kannadanewsnow.com/kannada/who-is-using-the-sim-card-in-your-name-check-from-the-government-website-it-will-take-1-minute/ ಆದರೆ ನೀರಲ್ಲಿ ಬಿದ್ದು ಆಗಲೇ ಎರಡು ಗಂಟೆಗಳು ಕಳೆದಿದ್ದರಿಂದ ಮಗು ಉಸಿರು ಚೆಲ್ಲಿದೆ. ತಕ್ಷಣ ಹತ್ತಿರದ ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಕರೆದೊಯ್ದರು ಪ್ರಯೋಜನವಾಗಿಲ್ಲ.ಮೃತ ಬಾಲಕನ ತಾಯಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ತನ್ನ ತವರು ಮನೆಗೆ ಹೆರಿಗೆಗಾಗಿ ಬಂದಿದ್ದರು ಎಂದು ತಿಳಿದುಬಂದಿದೆ. https://kannadanewsnow.com/kannada/bengaluru-drivers-inhuman-behaviour-on-a-mute-animal-a-calf-was-run-over-by-a-car/ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕಾರು ಚಾಲಕನೊಬ್ಬ ಅಮಾನವೀಯವಾಗಿ ವರ್ತಿಸಿದ್ದು ಮೂಕ ಪ್ರಾಣಿಯ ಮೇಲೆ ಕಾರು ಹತ್ತಿಸಿ ಕ್ರೌರ್ಯ ಬರೆದಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಠಾಣೆ ಹಿಂಭಾಗ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. https://kannadanewsnow.com/kannada/infosys-donated-rs-1-crore-to-janata-dal-secular-through-electoral-bonds-in-2018/ ಮಾರ್ಚ್ 15 ರಂದು ಬೆಂಗಳೂರಿನಲ್ಲಿ ಈ ಒಂದು ಘಟನೆ ನಡೆದಿದ್ದು ಕಾರು ಚಾಲಕನೊಬ್ಬ ಕರುವಿನ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದಿದ್ದಾನೆ.ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ಮೂಕ ಪ್ರಾಣಿಯ ಮೇಲೆ ಇದೆಂಥಾ ದರ್ಪ ತೋರಿದ್ದು ಕರುವಿನ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದಿದ್ದಾರೆ. ಈ ಪಾಪಿಯ ಕ್ರೌರ್ಯ ಸಿಸಿ ಟಿವಿ ದೃಶ್ಯ ಲಭ್ಯವಾಗಿದೆ. https://kannadanewsnow.com/kannada/note-you-can-check-if-your-name-is-on-the-voters-list-on-your-mobile-heres-the-information/ ಮಾನವೀಯತೆಯೇ ನಾಚುವಂತಹ ಘಟನೆ ಕರುವಿನ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದಿದ್ದು, ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ಘಟನೆ ನಡೆದಿದೆ. ಈ ವೇಳೆ ಕರು ಚಕ್ರದಡಿ ಸಿಲುಕಿದ್ರೂ ಕರುಣೆ ತೋರದ ಪಾಪಿ ಕಾರು ಹತ್ತಿಸಿ ಎಸ್ಕೇಪ್ ಆಗಿದ್ದಾನೆ. ಈವೇಳೆ ಮರಣ ವೇದನೆಯಿಂದ ನರಳಾಡಿದ ಕರುಹೊಟ್ಟೆ-ಕಾಲಿಗೆ ಗಂಭೀರ ಸ್ವರೂಪದ…

Read More

ಬೆಂಗಳೂರು : ರಾಜ್ಯದ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯಗಳು ಸೇರಿದಂತೆ ರಾಷ್ಟ್ರೀಯ ಆರೋಗ್ಯ ಮಿಷನ್ ಜಾರಿಯಾದ ಬಳಿಕ ರಾಜ್ಯದಲ್ಲಿ ನವಜಾತ ಶಿಶುಗಳ ಸಾವಿನ ಪ್ರಮಾಣದಲ್ಲಿ ಹೇಳಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. https://kannadanewsnow.com/kannada/govt-seeks-time-from-hc-to-set-up-waste-treatment-plant-in-4-directions-in-bengaluru/ 2022ರ ಏಪ್ರಿಲ್‌ನಿಂದ 2023ರ ಮಾರ್ಚ್‌ವರೆಗೆ 7,471 ನವಜಾತ ಶಿಶುಮರಣ ಪ್ರಕರಣ ವರದಿಯಾಗಿದ್ದರೆ, 2023ರ ಏಪ್ರಿಲ್‌ನಿಂದ 2024ರ ಜನವರಿವರೆಗೆ 4,546 ಪ್ರಕರಣಗಳು ವರದಿಯಾಗಿವೆ. ಇದು ಕಳೆದ ನಾಲ್ಕು ವರ್ಷಗಳಲ್ಲೇ ದಾಖಲಾದ ಕನಿಷ್ಠ ಶಿಶು ಮರಣ ಪ್ರಮಾಣ. 2021–22ರಲ್ಲಿ 6,293, 2021–22ರಲ್ಲಿ 6,722 ನವಜಾತ ಶಿಶುಗಳ ಮರಣವಾಗಿತ್ತು. https://kannadanewsnow.com/kannada/good-news-for-whatsapp-users-this-feature-will-make-your-whatsapp-even-more-secure/ 2023–24ರಲ್ಲಿ ಮೈಸೂರಿನಲ್ಲಿ 437, ಕೊಪ್ಪಳ–371, ರಾಯಚೂರು–365, ಕಲಬುರಗಿ– 363 ಮತ್ತು ಬಳ್ಳಾರಿಯಲ್ಲಿ 323 ಅತಿ ಹೆಚ್ಚು ಶಿಶು ಮರಣ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ಗ್ರಾಮಾಂತರದಲ್ಲಿ 8, ರಾಮನಗರದಲ್ಲಿ 13 ಮತ್ತು ಹಾವೇರಿ ಯಲ್ಲಿ 18 ಶಿಶು ಮರಣ ಸಂಭವಿಸಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಲಗಳು ತಿಳಿಸಿವೆ. https://kannadanewsnow.com/kannada/belagavi-family-demands-strict-action-against-pregnant-woman-who-died-due-to-negligence-of-doctors/ ಈ ಮುಂಚೆ ಗ್ರಾಮೀಣ ಪ್ರದೇಶ…

Read More

ಬೆಂಗಳೂರು : ಬೆಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಹೇಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಪಿಐಎಲ್ ವಿಚಾರ ನಡೆಯುತ್ತಿದ್ದು ಈ ವೇಳೆ ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ತ್ಯಾಜ್ಯ ಸಂಸ್ಕರಣ ಘಟಕ ಸ್ಥಾಪಿಸಲಾಗುತ್ತದೆ ಇದಕ್ಕೆ ನೂರಾರು ಎಕರೆ ಅವಶ್ಯಕತೆ ಇದ್ದು ಅದಕ್ಕೆ ಕಾಲಾವಕಾಶ ನೀಡಿ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. https://kannadanewsnow.com/kannada/karnataka-is-turning-into-taliban-in-the-hands-of-congress-government-bjp/ ಇಂದು ಬೆಂಗಳೂರಿನ ತ್ಯಾಜ್ಯ ವಿಲೇವಾರಿ ಕುರಿತಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ ನೆಡೆಯಿತು. ಚೆನ್ನೈನಲ್ಲಿ ಕ್ವಾರಿ ಇಂದಾದ ಹಳ್ಳದಲ್ಲಿ ಕುಡಿಯುವ ನೀರನ್ನು ಸಂಗ್ರಹಿಸುತ್ತಾರೆ.ಆದರೆ ಬೆಂಗಳೂರಲ್ಲಿ ತ್ಯಾಜ್ಯ ಸಂಗ್ರಹಿಸಿ ಪರಿಸರವನ್ನು ಹಾಳು ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಕಸ ವಿಲೇವಾರಿಗೆ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/belagavi-family-demands-strict-action-against-pregnant-woman-who-died-due-to-negligence-of-doctors/ ಈ ವೇಳೆ ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ತ್ಯಾಜ್ಯ ಸಂಸ್ಕರಣ ಘಟಕ ಸ್ಥಾಪಿಸಲಾಗುತ್ತದೆ.ಘಟಕ ಸ್ಥಾಪನೆಗೆ ನೂರಾರು ಎಕರೆ ಜಮೀನಿನ ಅವಶ್ಯಕತೆ ಇದೆ ಈ ಬಗ್ಗೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಕಾಲಾವಕಾಶ ಕೋರಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಜೂನ್ ಮೊದಲ ವಾರಕ್ಕೆ ಹೈಕೋರ್ಟ್…

Read More

ಬೆಳಗಾವಿ : ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಮಗು ಸಾವನನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿ ಎಂಬಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡದ ಲಕ್ಷ್ಮಿಹಳ್ಳಿ (28) ಎನ್ನುವ ಬಾಣಂತಿ ಹಾಗೂ ಮಗು ಕೂಡ ಸಾವನಪ್ಪಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/good-news-for-homeless-poor-interest-free-loan-to-build-houses/ ನಿನ್ನೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಡರಾತ್ರಿ ಕಿಣೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಣಂತಿಯನ್ನು ದಾಖಲಿಸಿದ್ದರು.ಬೆಳಿಗ್ಗೆ ಕಿಣೆ ಆಸ್ಪತ್ರೆಯಲ್ಲಿ ಲಕ್ಷ್ಮಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ವೇಳೆ ಲಕ್ಷ್ಮಿಗೆ ತೀವ್ರವಾಗಿ ರಕ್ತಸ್ರಾವ ಆಗಿದೆ ತಕ್ಷಣ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಎಂದು ತಿಳಿಸಿದ್ದಾರೆ. https://kannadanewsnow.com/kannada/breaking-sc-asks-sbi-to-disclose-all-details-of-electoral-bonds-by-march-21/ ಆದರೆ ಬಿಮ್ಸ್ ಆಸ್ಪತ್ರೆಗೆ ಸಾಗಿಸುವಾಗ ತಾಯಿ ಹಾಗೂ ಮಗು ಸಾವನ್ನಪ್ಪಿದ್ದರೆ. ಆಸ್ಪತ್ರೆಯಲ್ಲಿ ನಾರ್ಮಲ್ ಡೆಲಿವರಿ ಆದರೂ ವೈದ್ಯರು ಚಿಕಿತ್ಸೆ ನೀಡಿಲ್ಲ ಎಂದು ಆರೋಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸರಿಯಾದ ಸಮಯಕ್ಕೆ ಆಂಬುಲೆನ್ಸ್ ವ್ಯವಸ್ಥೆ ಮಾಡದೆ ಬೇಜವಾಬ್ದಾರಿ ತೋರಿದ್ದಾರೆ ಎಂದು ಆರೋಪಿಸಲಾಗುತ್ತಿದೆ.ವೈದ್ಯರ ನಿರ್ಲಕ್ಷದಿಂದ ಬಾಣಂತಿ ಮಗು ಸಾವು ಎಂದು…

Read More

ಕೊಡಗು : ಕಾರು ಚಲಿಸಲು ಬಾರದೆ ಇರುವ ಅಪ್ರಾಪ್ತ ಬಾಲಕನ ಒಬ್ಬ ಅಡ್ಡಾದಿಡ್ಡಿ ಕಾರು ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಯರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ವೇಳೆ ಇಬ್ಬರು ಮಹಿಳೆಯರಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲ್ ನಗರದ ಸುಂಟಿಕೊಪ್ಪಮ್ ಬಲಿ ನಡೆದಿದೆ. https://kannadanewsnow.com/kannada/pm-modi-who-opposes-family-politics-gave-ticket-to-yediyurappas-son-ks-eshwarappa/ ಅಪ್ರಾಪ್ತ ಬಾಲಕನೊಬ್ಬ ಅಡ್ಡಾದಿಡ್ಡಿ ಆಗಿ ಕಾರು ಚಲಾಯಿಸಿ ಬಾಲಕನಿಂದ ಅವಾಂತರ ನಡೆದಿದ್ದು ಸುಂಟಿಕೋಪಂ ಬಳಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದಾನೆ.ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೋಪಂ ಗ್ರಾಮದಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/i-will-dedicate-my-life-to-the-cause-of-strength-pm-modi-on-rahul-gandhis-remarks/ ಕಾರು ಡಿಕ್ಕಿಯಾಗಿ ಇಬ್ಬರು ಮಹಿಳೆಯರಿಗೆ ಗಂಭೀರವಾದ ಗಾಯಗಳಾಗಿವೆ. ಕಾರು ದಿಕ್ಕಿಯಾಗಿ ಶಾಂತಮ್ಮ ಹಾಗೂ ಕಾವ್ಯ ಎನ್ನುವವರಿಗೆ ಗಂಭೀರವಾದಂತಹ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಕಾರು ಚಲಾಯಿಸಿ ಡಿಕ್ಕಿಯಾಗಿ ಡಿಕ್ಕಿ ಹೊಡೆದಿದ್ದರಿಂದ ಕಾರು ಪಲ್ಟಿಯಾಗಿದೆ ಅನಾಹುತ ಸಂಭವಿಸಿದೆ ಘಟನೆ ಕುರಿತಂತೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಿವಮೊಗ್ಗ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಪಕ್ಷದಲ್ಲಿರುವ ಕುಟುಂಬ ರಾಜಕಾರಣವನ್ನು ವಿರೋಧಿಸಿದ್ದಾರೆ. ಆದರೆ ಅವರು ರಾಜ್ಯದಲ್ಲಿ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಅವರಿಗೆ ಟಿಕೆಟ್ ನೀಡಿದ್ದಾರೆ. ಹೀಗಾಗಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು. https://kannadanewsnow.com/kannada/dv-sadananda-gowda-to-join-congress-you-didnt-come-to-the-rescue-at-the-last-minute-even-if-you-were-given-a-ticket/ ಶಿವಮೊಗ್ಗದ ಬೀಳಗಿ ಮಠಕ್ಕೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಭೇಟಿ ನೀಡಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ ಇರುತ್ತದೆ ಎಂದು ಅವರು ತಿಳಿಸಿದರು. https://kannadanewsnow.com/kannada/pm-modi-accused-by-rajya-sabha-mp-of-election-code-violation-complaint-filed-with-poll-panel/ ಸಿಟಿ ರವಿ ಬಸನಗೌಡ ಪಾಟೀಲ್ ಯತ್ನಾಳ್ ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ನೀಡಿಲ್ಲ.ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣವನ್ನು ಮೋದಿ ಅವರು ವಿರೋಧಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಯಡಿಯೂರಪ್ಪ ಪುತ್ರನಿಗೆ ಟಿಕೆಟ್ ನೀಡಿದ್ದಾರೆ ಹೀಗಾಗಿ ಪಕ್ಷೇತರ ಸ್ಪರ್ಧಿಸುತ್ತೇನೆ ಎಂದು ಅವರು ಹೇಳಿದರು. https://kannadanewsnow.com/kannada/breaking-three-seriously-injured-in-car-accident-in-which-singer-mangli-was-travelling/ ಲೋಕಸಭಾ ಚುನಾವಣೆಯಲ್ಲಿ ಗೆದ್ದು ನರೇಂದ್ರ ಮೋದಿ ಅವರ ಕೈ…

Read More

ಬೆಂಗಳೂರು : ಲೋಕಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ಈಗಾಗಲೇ ಬಂಡಾಯ ವೆದ್ದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಅಲ್ಲದೆ ಇದೀಗ ಸಂಸದ ಡಿವಿ ಸದಾನಂದ ಗೌಡ ಅವರು ಕೂಡ ಶುಭ ಪಕ್ಷದ ವಿರುದ್ಧ ಬೇಸರ ಹೊರ ಹಾಕಿದ್ದು ನಿಮಗೆ ಟಿಕೆಟ್ ಎಂದು ಹೇಳಿದ್ದರು ಆದರೆ ಕೊನೆಗೆ ರಕ್ಷಣೆಗೆ ಯಾರು ಬರಲಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. https://kannadanewsnow.com/kannada/pressure-mounts-ahead-of-release-of-second-list-of-state-congress-demands-ticket-for-veena-kashappa/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಸಂಪರ್ಕಿಸಿರುವ ವಿಚಾರ ಒಪ್ಪಿಕೊಂಡ ಡಿವಿ ಸದಾನಂದಗೌಡರು ನನ್ನ ಬೇರೆ ಬೇರೆಯವರು ಬಂದು ಸಂಪರ್ಕ ಮಾಡುತ್ತಿದ್ದಾರೆ.ನಿನ್ನೆ ನಮ್ಮ ಪಕ್ಷದ ಪ್ರಮುಖ ನಾಯಕರು ಒಬ್ಬರು ಬಂದಿದ್ದರು. ನಿನ್ನೆ ಬಂದು ಸಾಂತ್ವನ ಮಾಡಿರುವುದಂತೂ ನಿಜ ಬೇರೆ ಬೇರೆ ಸಂಗತಿಗಳು ನಡೆಯುತ್ತಿವೆ ಎಂದು ಡಿವಿ ಸದಾನಂದ ಗೌಡ ತಿಳಿಸಿದರು. https://kannadanewsnow.com/kannada/sc-raps-sbi-over-electoral-bonds-case-asks-it-to-disclose-all-information/ ಇಂದು ನನ್ನ ಜನ್ಮದಿನ ನಾಳೆ ನಾನು ಎಲ್ಲವನ್ನು ತಿಳಿಸುತ್ತೇನೆ. ಮುಂದಿನ ನಿರ್ಧಾರ ನನ್ನ ಕುಟುಂಬಸ್ಥರ ಜೊತೆ ಚರ್ಚಿಸಬೇಕು ದೆಹಲಿಯಲ್ಲಿ ರಾಜ್ಯದಲ್ಲಿ ಒಂದಷ್ಟು ವಿದ್ಯಮಾನ ನಡೆದಿದೆ. ನಿಮಗೆ…

Read More