Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ಜೀವನದ ಭಾಷೆ ಎಂಬ ಸಿನಿಮಾವನ್ನು ಅನಿಶ್ ನಿರ್ದೇಶನ ಮಾಡುತ್ತಿದ್ದ ಹಿಂದೆ ಭರವಸೆಯ ಜೀವನ ಎಂಬ ಶಾರ್ಟ್ ಮೂವಿ ಸಹ ಮಾಡಿದ್ದ. ನಂತರ ಜೀವನದ ಭಾಷೆ ಎಂಬ ಸಿನಿಮಾ ನಿರ್ದೇಶನ ಮಾಡುತ್ತಿದ್ದ. ಆದರೆ ಕಾರಣಾಂತರಗಳಿಂದ ಸಿನೆಮಾ ನಿಲ್ಲಿಸಿ ಮುಂಬೈಗೆ ಶಿಫ್ಟ್ ಆಗಿದ್ದ. ಬಳಿಕ ನಟಿ ಐಶ್ವರ್ಯಗೆ ಕಾರು ಮಾರಾಟದ ಬಗ್ಗೆ ತಿಳಿಸಿದ್ದ. ನಟಿ ಐಶ್ವರ್ಯ ಮೂಲಕ ಆರೋಪಿಗಳು ಮಾಹಿತಿ ಕಲೆಹಾಕಿದ್ದಾರೆ. ದುನಿಯಾ ವಿಜಿ ಅಭಿನಯದ ಭೀಮ ಚಿತ್ರದಲ್ಲಿ ಐಶ್ವರ್ಯ ನಟಿಸಿದ್ದರು. ಕಾರು ಖರೀದಿ ಮಾಡುವುದಾಗಿ ಆರೋಪಿಗಳು ಅನೀಶನನ್ನು ಸಂಪರ್ಕಿಸಿದ್ದಾರೆ.ನಟಿಯ ಮೂಲಕ ನಿರ್ದೇಶಕನನ್ನು ಬೆಂಗಳೂರಿಗೆ ಕರೆಸಿದ್ದಾರೆ. ಕಾರು ಖರೀದಿ ಮಾಡುತ್ತೇವೆ ಎಂದು ಕರೆಸಿ ಕಿಡ್ನಾಪ್ ಮಾಡಿದ್ದರು. ಬೆಳಕಿಗೆ ಬಂದಿದೆ ನಿರ್ದೇಶಕ ಅನೀಶ್ ಜೊತೆಗೆ ಐದು ಲಕ್ಷ ಹಣದ ವಿಚಾರಕ್ಕೆ ಜಗಳ ಆಗಿತ್ತು.…

Read More

ತುಮಕೂರು : ಕೋತಿ ಅಡ್ಡ ಬಂದ ಪರಿಣಾಮ ಸಡನ್ ಆಗಿ ಬ್ರೇಕ್ ಹಾಕಿದಕ್ಕೆ ಆಟೋ ಪಲ್ಟಿಯಾಗಿದೆ ಪಲ್ಟಿಯಾದ ಆಟೋಗೆ ಕಾರು ಡಿಕ್ಕಿ ಹೊಡೆದು ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯ ಜಂಪೇನಹಳ್ಳಿ, ಕೆರೆಯ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಮಹೇಂದ್ರ ಕುಮಾರ್ ಎಂದು ತಿಳಿದುಬಂದಿದೆ . ರಸ್ತೆಯಲ್ಲಿ ಕೋತಿ ಏಕಾಎಕಿ ಅಡ್ಡ ಬಂದಿದೆ. ಈ ವೇಳೆ ಮಹೇಂದ್ರ ಕುಮಾರ್ ಸಡನ್ ಆಗಿ ಬ್ರೇಕ್ ಹೊಡೆದಾಗ ಆಟೋ ಪಲ್ಟಿ ಆಗಿದೆ. ಆಗ ಎದುರುಗಡೆ ಬರುತ್ತಿದ್ದ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮಹೇಂದ್ರ ಕುಮಾರ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಈ ಕುರಿತು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

Read More

ಬೆಂಗಳೂರು : ಗೃಹ ಸಚಿವ ಜಿ.ಪರಮೇಶ್ವರ ಮುಂದಿನ ಸಿಎಂ ಎಂದು ಘೋಷಣೆ ವಿಚಾರವಾಗಿ ಪರಮೇಶ್ವರ ಅವರು ಸುಧೀರ್ಘಕಾಲ ಕೆಪಿಸಿಸಿ ಅಧ್ಯಕ್ಷರಾಗಿದ್ದವರು. 2013ರಲ್ಲಿ ಯಾವುದೇ ಗ್ಯಾರಂಟಿ ಇಲ್ಲದೆ ಅಧಿಕಾರಕ್ಕೆ ತಂದಿದ್ದರು ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದರು. ಕಾಂಗ್ರೆಸ್ ಪಕ್ಷ ಸುಳ್ಳು ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದಿರಲಿಲ್ಲ. ಕಾರಣಾಂತರದಿಂದ ಅವರು ಸೋತಿದ್ದರು. ಹಾಗಾಗಿ ಸಿಎಂ ಆಗಲು ಆಗಲಿಲ್ಲ ಕಾಂಗ್ರೆಸ್ಸಿನ 140 ಶಾಸಕರು ಕೂಡ ಸಿಎಂ ಆಗಲು ಅರ್ಹರೆ. ಆದರೆ ಇದು ಶಾಸಕರು ಹೈಕಮಾಂಡ್ ತೀರ್ಮಾನ ಮಾಡುವ ವಿಚಾರವಾಗಿದೆ ಎಂದು ಹೇಳಿಕೆ ನೀಡಿದರು.

Read More

ಫಿಟ್ನೆಸ್‌ಗಾಗಿ ಜಿಮ್‌ಗೆ ಹೋಗುವುದು ಸಾಮಾನ್ಯವಾಗಿ ಆರೋಗ್ಯಕ್ಕೆ ಒಳ್ಳೆಯದು. ಆದರೆ, ಸರಿಯಾದ ಮಾರ್ಗದರ್ಶನ ಇಲ್ಲದೆ ಅಥವಾ ಅತಿಯಾದ ಉತ್ಸಾಹದಿಂದ ಕೆಲವು ತಪ್ಪುಗಳನ್ನು ಮಾಡಿದಾಗ ದೇಹದ ಮೇಲೆ ಕೆಟ್ಟ ಪರಿಣಾಮಗಳು (Side effects) ಉಂಟಾಗಬಹುದು. ಜಿಮ್‌ನಿಂದ ಆಗಬಹುದಾದ ಸಂಭಾವ್ಯ ದುಷ್ಪರಿಣಾಮಗಳ ಕುರಿತಾದ ಸಮಗ್ರ ವಿವರಣೆ ಇಲ್ಲಿದೆ: 1. ಸ್ನಾಯು ಮತ್ತು ಕೀಲುಗಳ ಗಾಯ (Injuries) ಸರಿಯಾದ ಕ್ರಮದಲ್ಲಿ ವ್ಯಾಯಾಮ ಮಾಡದಿದ್ದರೆ ಅಥವಾ ಅತಿಯಾದ ತೂಕ ಎತ್ತಿದರೆ ಸ್ನಾಯುಗಳು ಹರಿಯುವುದು (Muscle tear) ಅಥವಾ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು. ಬೆನ್ನು ನೋವು: ತಪ್ಪು ಭಂಗಿಯಲ್ಲಿ ಡೆಡ್‌ಲಿಫ್ಟ್ ಅಥವಾ ಸ್ಕ್ವಾಟ್ಸ್ ಮಾಡುವುದರಿಂದ ಬೆನ್ನುಮೂಳೆಯ ಡಿಸ್ಕ್ ಸಮಸ್ಯೆಗೆ ಕಾರಣವಾಗಬಹುದು. ಲಿಗಮೆಂಟ್ ಗಾಯ: ಮಂಡಿ ಮತ್ತು ಭುಜದ ಕೀಲುಗಳ ಮೇಲೆ ಅತಿಯಾದ ಒತ್ತಡ ಬಿದ್ದಾಗ ಲಿಗಮೆಂಟ್ ಹರಿಯುವ ಸಾಧ್ಯತೆ ಇರುತ್ತದೆ. 2. ಅತಿಯಾದ ವ್ಯಾಯಾಮ (Overtraining Syndrome) ದೇಹಕ್ಕೆ ಬೇಕಾದಷ್ಟು ವಿಶ್ರಾಂತಿ ನೀಡದೆ ದಿನವೂ ಜಿಮ್ ಮಾಡುವುದರಿಂದ “ಓವರ್ ಟ್ರೈನಿಂಗ್” ಸಮಸ್ಯೆಯಾಗುತ್ತದೆ. ಇದರಿಂದ ವಿಪರೀತ ಸುಸ್ತು, ನಿದ್ರಾಹೀನತೆ ಮತ್ತು ಮಾನಸಿಕ…

Read More

ಮೈಸೂರು : ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಸಂಪುಟ ಪುನಾರ ರಚನೆ ಕುರಿತು ಕೂಡ ಇತ್ತೀಚೆಗೆ ಕಾಂಗ್ರೆಸ್ನ 31 ಶಾಸಕರು ಹೈಕಮಾಂಡ್ಗೆ ಪತ್ರ ಬರೆದಿದ್ದರು. ಇದರ ಮಧ್ಯ ಬಿಜೆಪಿ ಜೆಡಿಎಸ್ 2028 ರಲ್ಲಿ ಅಧಿಕಾರಕ್ಕೆ ಬರಲಿದ್ದು ಎಚ್ ಡಿ ಕುಮಾರಸ್ವಾಮಿ ಸಿಎಂ ಅಗಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಮೈತ್ರಿಕೂಟದಿಂದ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಈ ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ರೈತರ ಸಾವಿರಾರು ಕೋಟಿ ರು.ಗಳನ್ನು ಮನ್ನಾ ಮಾಡಿದ್ದರು. ಆದರೆ, ಕಾಂಗ್ರೆಸ್ ಸರ್ಕಾರ 4 ಲಕ್ಷ ರು. ಸಾಲವನ್ನು ರಾಜ್ಯದ ಜನತೆ ಮೇಲೆ ಹೊರಿಸಿದೆ ಎಂದು ಕಾಂಗ್ರೆಸ್‌ ಸರ್ಕಾರವನ್ನು ದೂಷಿಸಿದರು.

Read More

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಒಳ ಮೀಸಲಾತಿಯಿಂದ ನೇಮಕಾತಿ ವಿಳಂಬ ಆಗಿದೆ. ಅದನ್ನು ಸರಿಪಡಿಸುವುದರ ಬಗ್ಗೆ ಚರ್ಚೆ ಮಾಡುತ್ತೇವೆ ಗೃಹ 17000 ಹುದ್ದೆ ಖಾಲಿ ಇದೆ ನೇಮಕಾತಿ ಆದೇಶ ಮಾಡಲು ನಮಗೆ ಅನುಮತಿ ಸಿಕ್ಕಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದರು. ಇನ್ನು ರಾಜ್ಯ ಸರ್ಕಾರ ಐದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಮುಂಬರುವ ಮೇನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರ್ಣಗೊಳ್ಳಲಿದೆ. ಆದರೆ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆ ಜಾರಿ ಮಾಡುವಾಗ ಯಾವುದೇ ನಿಯಮಗಳನ್ನು ಜಾರಿ ಮಾಡಿಲ್ಲ ಎಂದರು. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆ ಜಾರಿ ಮಾಡುವಾಗ ಯಾವುದೇ ನಿಯಮ ಮಾಡಿರಲಿಲ್ಲ. ಹಣವಂತರು ಯಾರು ತೆಗೆದುಕೊಳ್ಳುತ್ತಾರೆ…

Read More

ತುಮಕೂರು : ತುಮಕೂರಿನಲ್ಲಿ ಲಕ್ಷ ಲಕ್ಷ ಸಾಲ ಮಾಡಿಕೊಂಡು ವ್ಯಕ್ತಿಯೊಬ್ಬ ಟವರ್ ಏರಿದ್ದಾನೆ. ಹಣ ವಾಪಸ್ ನೀಡಲು ಆಗದೆ ವ್ಯಕ್ತಿ ಹುಚ್ಚಾಟ ಮೆರೆದಿದ್ದಾನೆ. 120 ಅಡಿ ಎತ್ತರದ ಹೈಟೆನ್ಶನ್ ವಿದ್ಯುತ್ ಟವರ್ ಏರಿದ್ದಾನೆ. ಹೌದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಿಕೆ ಗ್ರಾಮದಲ್ಲಿ 120 ಅಡಿ ಎತ್ತರದ ಏರಿ ಗೋಪಾಲ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದು ಆತನನ್ನು ರಕ್ಷಣೆ ಮಾಡಿದ್ದಾರೆ. ಲಕ್ಷಾನುಗಟ್ಟಲೆ ಸಾಲ ಮಾಡಿ ಅದನ್ನು ತೀರಿಸಲು ಆಗದೆ ಹೈಟೆನ್ಶನ್ ವಿದ್ಯುತ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರ ಐದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಮುಂಬರುವ ಮೇನಲ್ಲಿ ರಾಜ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರ್ಣಗೊಳ್ಳಲಿದೆ ಆದರೆ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆ ಜಾರಿ ಮಾಡುವಾಗ ಯಾವುದೇ ನಿಯಮಗಳನ್ನು ಜಾರಿ ಮಾಡಿಲ್ಲ ಎಂದರು. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆ ಜಾರಿ ಮಾಡುವಾಗ ಯಾವುದೇ ನಿಯಮ ಮಾಡಿರಲಿಲ್ಲ. ಹಣವಂತರು ಯಾರು ತೆಗೆದುಕೊಳ್ಳುತ್ತಾರೆ ಎಂದು ಯೋಚಿಸಿದ್ದೇವು. ಈಗ ಕೆಲವರ ಬಳಿ ಹಣ ಇದ್ದರೂ ಕೂಡ ನಮಗೂ ಕೊಡಿ ಅನ್ನುತ್ತಾರೆ. 100 ಎಕರೆ ಜಮೀನು ಇದರು ಕೂಡ ಎರಡು ಸಾವಿರ ತೆಗೆದುಕೊಳ್ಳುತ್ತಾರೆ. ಇನ್ನು ಉದ್ಯೋಗ ಆಕಾಂಕ್ಷಿಗಳು ಧಾರವಾಡದಲ್ಲಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ಒಳ ಮೀಸಲಾತಿಯಿಂದ ನೇಮಕಾತಿ ವಿಳಂಬ ಆಗಿದೆ. ಅದನ್ನು ಸರಿಪಡಿಸುವುದರ ಬಗ್ಗೆ ಚರ್ಚೆ ಮಾಡುತ್ತೇವೆ ಗೃಹ 17000 ಹುದ್ದೆ ಖಾಲಿ ಇದೆ ನೇಮಕಾತಿ ಆದೇಶ ಮಾಡಲು ನಮಗೆ ಅನುಮತಿ…

Read More

ಬೆಂಗಳೂರು : ಕರ್ನಾಟಕ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಇತ್ತೀಚಿನ ವರದಿಗಳು ಲಭ್ಯವಿದ್ದು, ನಿರುದ್ಯೋಗಿ ಯುವಜನತೆ ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಇದು ಅತ್ಯಂತ ಪ್ರಮುಖ ಮಾಹಿತಿಯಾಗಿದೆ. 2026ರ ಫೆಬ್ರವರಿ ಅಂತ್ಯದ ವರದಿಗಳ ಪ್ರಕಾರ, ರಾಜ್ಯದಲ್ಲಿ ಸುಮಾರು 2.84 ಲಕ್ಷದಿಂದ 2.94 ಲಕ್ಷದವರೆಗೆ ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದು ಅಂದಾಜಿಸಲಾಗಿದೆ. ಪ್ರಮುಖ ಇಲಾಖಾವಾರು ಖಾಲಿ ಹುದ್ದೆಗಳ ವಿವರ ಮತ್ತು ಸರ್ಕಾರದ ಮುಂದಿನ ಕ್ರಮಗಳ ಮಾಹಿತಿ ಈ ಕೆಳಗಿನಂತಿದೆ: ಇಲಾಖಾವಾರು ಖಾಲಿ ಹುದ್ದೆಗಳ ವಿವರ (ಅಂದಾಜು) ರಾಜ್ಯದ ಒಟ್ಟು 43ಕ್ಕೂ ಹೆಚ್ಚು ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಪ್ರಮುಖ ಇಲಾಖೆಗಳ ಮಾಹಿತಿ ಹೀಗಿದೆ: ಇಲಾಖೆಯ ಹೆಸರು ಖಾಲಿ ಇರುವ ಹುದ್ದೆಗಳ ಸಂಖ್ಯೆ ಶಿಕ್ಷಣ ಇಲಾಖೆ 79,694 ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ 37,572 ಒಳಾಡಳಿತ (ಪೊಲೀಸ್ ಇಲಾಖೆ) 28,188 ಉನ್ನತ ಶಿಕ್ಷಣ ಇಲಾಖೆ 13,599 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 11,020 ಕಂದಾಯ ಇಲಾಖೆ 10,867 ಗ್ರಾಮೀಣಾಭಿವೃದ್ಧಿ ಮತ್ತು…

Read More

ನಮ್ಮ ದೇಹದ ಸುಮಾರು 60\% – 70\% ಭಾಗ ನೀರಿನಿಂದ ಕೂಡಿದೆ. ಆರೋಗ್ಯವಾಗಿರಲು ನೀರು ಕುಡಿಯುವುದು ಎಷ್ಟು ಮುಖ್ಯವೋ, ಅತಿಯಾಗಿ ಕುಡಿಯುವುದು ಅಷ್ಟೇ ಅಪಾಯಕಾರಿ. ಸಾಮಾನ್ಯವಾಗಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ “ಅತಿಯಾದರೆ ಅಮೃತವೂ ವಿಷ” ಎಂಬ ಮಾತು ನೀರಿನ ವಿಷಯದಲ್ಲೂ ನಿಜ.ಇದರ ಬಗ್ಗೆ ವಿವರ ಇಲ್ಲಿದೆ ಹೆಚ್ಚು ನೀರು ಕುಡಿಯುವುದರಿಂದ ಆಗುವ ಅನುಕೂಲಗಳು (Benefits) ನೀರು ನಮ್ಮ ದೇಹದ ಕಾರ್ಯನಿರ್ವಹಣೆಗೆ ಅತಿ ಮುಖ್ಯ. ಸರಿಯಾದ ಪ್ರಮಾಣದಲ್ಲಿ (ಅಗತ್ಯಕ್ಕೆ ತಕ್ಕಂತೆ ಹೆಚ್ಚು) ನೀರು ಕುಡಿಯುವುದರಿಂದ ಈ ಕೆಳಗಿನ ಲಾಭಗಳಿವೆ: ಚರ್ಮದ ಕಾಂತಿ: ಚರ್ಮವು ತೇವಾಂಶದಿಂದ ಕೂಡಿರುತ್ತದೆ ಮತ್ತು ನೈಸರ್ಗಿಕ ಹೊಳಪು ಪಡೆಯುತ್ತದೆ. ಜೀರ್ಣಕ್ರಿಯೆಗೆ ಸಹಕಾರಿ: ಮಲಬದ್ಧತೆಯನ್ನು ತಡೆಯುತ್ತದೆ ಮತ್ತು ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾಗಲು ಸಹಾಯ ಮಾಡುತ್ತದೆ. ದೇಹದ ತಾಪಮಾನ ನಿಯಂತ್ರಣ: ಬೆವರಿನ ಮೂಲಕ ದೇಹದ ಉಷ್ಣತೆಯನ್ನು ಸಮತೋಲನದಲ್ಲಿಡುತ್ತದೆ. ಮೂತ್ರಪಿಂಡದ ಆರೋಗ್ಯ: ಕಿಡ್ನಿಯಲ್ಲಿ ಕಲ್ಲುಗಳಾಗುವುದನ್ನು ತಡೆಯಲು ಮತ್ತು ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಕಾರಿ. ಶಕ್ತಿ…

Read More